Headlines

ಮಾಡೋದು ಹಿಂದಿ ಸಿನಿಮಾ, ಆದ್ರೆ ಮರಾಠಿ ಮೇಲೆ ಪ್ರೀತಿ: ಆಮಿರ್ ಖಾನ್ ವಿರುದ್ಧ ಟೀಕೆ – Kannada News | Aamir Khan statement sparks Marathi Vs Hindi debate

ಬಾಲಿವುಡ್ ನಟ ಆಮಿರ್ ಖಾನ್ (Aamir Khan) ಅವರ ಹೆಸರು ಈಗ ಹೊಸ ವಿವಾದದಲ್ಲಿ ಸಿಲುಕಿಕೊಂಡಿದೆ. ದೇಶದ ಹಲವು ಕಡೆಗಳಲ್ಲಿ ಹಿಂದಿ ಮತ್ತು ಪ್ರಾದೇಶಿಕ ಭಾಷೆಗಳ ನಡುವೆ ಘರ್ಷಣೆ ನಡೆಯುತ್ತಿದೆ. ಮಹಾರಾಷ್ಟ್ರ ಕೂಡ ಇದಕ್ಕೆ ಹೊರತಾಗಿಲ್ಲ. ಮರಾಠಿ (Marathi) ಮಾತನಾಡಿಲ್ಲ ಎಂದು ಕೆಲವರು ಗಲಾಟೆ ಮಾಡಿದ ಪ್ರಕರಣಗಳು ಹಲವು ಬಾರಿ ದಾಖಲಾಗಿವೆ. ಈಗ ಆಮಿರ್ ಖಾನ್ ಅವರ ನೀಡಿದ ಒಂದು ಹೇಳಿಕೆ ವೈರಲ್ ಆಗಿದೆ. ಅದರಿಂದಾಗಿ ಮತ್ತೆ ಮರಾಠಿ ವರ್ಸಸ್ ಹಿಂದಿ (Hindi)  ಚರ್ಚೆಗೆ ಕಿಡಿ ಹೊತ್ತಿಸಿದಂತಾಗಿದೆ….

Read More

Kalaburagi: ಓಪನ್​​ ಮೀಟಿಂಗ್​​ನಲ್ಲೇ ಹಣಕ್ಕೆ ತಹಶೀಲ್ದಾರ್​​ ಡಿಮ್ಯಾಂಡ್​​; ಆಡಿಯೋ ವೈರಲ್​​ – Kannada News | Jewargi Tehsildar Accused of Demanding Money from Staff; Audio Viral

ಕಲಬುರಗಿ, ಜನವರಿ 16: ಸಿಬ್ಬಂದಿ ಬಳಿ ತಹಶೀಲ್ದಾರ್​​ ಅವರೇ ಹಣಕ್ಕಾಗಿ ಬೇಡಿಕೆ ಇಟ್ಟು ಕಿರುಕುಳ ನೀಡಿರುವ ಆರೋಪ ಕಲಬುರಗಿಯಲ್ಲಿ ಕೇಳಿಬಂದಿದ್ದು, ಜೇವರ್ಗಿ ತಹಶೀಲ್ದಾರ್​​​ ಮತ್ತು ಸಿಬ್ಬಂದಿ ನಡುವಿನ ಆಡಿಯೋ ವೈರಲ್​ ಆಗಿದೆ. ತಹಶೀಲ್ದಾರ್ ಮಲ್ಲಣ್ಣ ಯಲಗೋಡ ಓಪನ್ ಮೀಟಿಂಗ್​ನಲ್ಲೇ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆಂದು ಹೇಳಲಾಗಿದ್ದು, ಕಿರುಕುಳದಿಂದ ಬೇಸತ್ತ ಸಿಬ್ಬಂದಿ ಈ ಬಗ್ಗೆ ಮೇಲಾಧಿಕಾರಿಗಳಿಗೆ ದೂರನ್ನೂ ನೀಡಿರುವ ಪ್ರಸಂಗ ನಡೆದಿದೆ. ಸಿಬ್ಬಂದಿಗೆ ತಹಶೀಲ್ದಾರ್​​ ಆವಾಜ್ ನನ್ನ ಹೆಸರಿನಲ್ಲಿ ನೀವು ಹಣ ಮಾಡ್ತೀರಿ, ಹಾಗಾಗಿ ನನಗೂ ಹಣ ನೀಡಿ ಎಂದು…

Read More

ಡಿಕೆ ಶಿವಕುಮಾರ್ ದೆಹಲಿ ಪ್ರವಾಸ: ರಾಹುಲ್ ಗಾಂಧಿ ಭೇಟಿ ಬಗ್ಗೆ ಸ್ಫೋಟಕ ಹೇಳಿಕೆ – Kannada News | Karnataka Power Tussle: DK SHivakumar Talks In Delhi about Rahul gandhi Met at Mysuru Airport

ನವದೆಹಲಿ, (ಜನವರಿ 16): ಸಂಕ್ರಮಣದ ದಿನ ಸೂರ್ಯ ತನ್ನ ಪಥ ಬದಲಿಸಿದ್ದಾನೆ. ಆದ್ರೆ ಸಂಕ್ರಾಂತಿಗೆ (Sankranthi) ಕರ್ನಾಟಕ ಕಾಂಗ್ರೆಸ್‌ನಲ್ಲಿ (Karnataka Congress) ಪಥಬದಲಾಗಿ ಕ್ರಾಂತಿಯಾಗುತ್ತೆ ಎನ್ನುವ ಗೊಂದಲಕ್ಕೆ ತೆರೆಬಿದ್ದಿಲ್ಲ. ಅಧಿಕಾರ ಹಂಚಿಕೆಗೆ . ಮೊನ್ನೆ ಮೈಸೂರಿಗೆ (Mysuru) ಬಂದಿದ್ದ ರಾಹುಲ್ ಗಾಂಧಿಯನ್ನು (Rahul Gandhi) ವಿಮಾನ ನಿಲ್ದಾಣದಲ್ಲೇ ಸಿಎಂ, ಡಿಸಿಎಂ ಭೇಟಿ ಮಾಡಿದ್ರು. ಅದರಲ್ಲೂ ಡಿಕೆಶಿ ಪ್ರತ್ಯೇಕವಾಗಿ ನಿಂತು ಅಧಿಕಾರ ಹಂಚಿಕೆ ಗೊಂದಲವನ್ನು ಬಗೆಹರಿಸುವಂತೆ ಒತ್ತಾಯಿಸಿದ್ದರು. ಏರ್‌ಪೋರ್ಟ್‌ ರನ್‌ವೇನಲ್ಲಿ ಇಂತಹ ಚರ್ಚೆ ಬೇಡ. ದೆಹಲಿಗೆ ಬನ್ನಿ ಎಂದು…

Read More

Trigrahi Yoga 2026: 200 ವರ್ಷಗಳ ನಂತರ ಅಪರೂಪದ ತ್ರಿಗ್ರಹಿ ಯೋಗ; ಈ ರಾಶಿಗೆ ಸುವರ್ಣಯುಗ ಪ್ರಾರಂಭ – Kannada News | Rare Trigrahi Yoga Jan 16: Sun, Venus, Mars in Capricorn – Golden Age for 4 Zodiac Signs!

ಜನವರಿ 16 ರಂದು ಸೂರ್ಯ, ಶುಕ್ರ ಮತ್ತು ಮಂಗಳ ಗ್ರಹಗಳು ಮಕರ ರಾಶಿಗೆ ಪ್ರವೇಶಿಸುವುದರೊಂದಿಗೆ ಅಪರೂಪದ ತ್ರಿಗ್ರಹಿ ಯೋಗವು ರೂಪುಗೊಳ್ಳಲಿದೆ. 200 ವರ್ಷಗಳ ನಂತರ ಈ ಯೋಗವು ರೂಪುಗೊಳ್ಳಲಿದೆ ಎಂದು ಜ್ಯೋತಿಷಿಗಳು ಹೇಳುತ್ತಾರೆ. ಇದರೊಂದಿಗೆ, ಮಕರ ಸಂಕ್ರಾಂತಿಯ ನಂತರ ಕೆಲ ರಾಶಿಗಳಿಗೆ ಸುವರ್ಣಯುಗ ಪ್ರಾರಂಭವಾಗುತ್ತದೆ. ಆ ರಾಶಿಗಳಿಗೆ ಸಂಬಂಧಿಸಿದ ವಿವರಗಳನ್ನು ಇಲ್ಲಿ ತಿಳಿದುಕೊಳ್ಳಿ. ಮಕರ ಸಂಕ್ರಾಂತಿಯ ನಂತರ ಚಲನೆಯಲ್ಲಿರುವ ಗ್ರಹಗಳ ಸಂಚಾರವು ವಿವಿಧ ರಾಶಿಗಳ ಮೇಲೆ ಪರಿಣಾಮ ಬೀರುತ್ತಿದೆ. ಸಂಕ್ರಾಂತಿಯ ನಂತರ, ಶುಕ್ರ, ಮಂಗಳ ಮತ್ತು ಶನಿಯ…

Read More

ವಿಚಾರಣೆ ನೆಪದಲ್ಲಿ ಕ್ಯಾನ್ಸರ್​​ ರೋಗಿ ಮೇಲೆ ಕ್ರೌರ್ಯ?: ಖಾಕಿ ಏಟಿಗೆ ಮುರೀತಾ ವ್ಯಕ್ತಿ ಮೂಳೆ? – Kannada News | Torture Allegations Against Yadgir Police: Cancer Patient Suffers Broken Leg After Interrogation Assault

ಕ್ಯಾನ್ಸರ್​​ ರೋಗಿ ಮೇಲೆ ನಡೆದಿರುವ ಹಲ್ಲೆ ಯಾದಗಿರಿ, ಜನವರಿ 16: ವಿಚಾರಣೆಗೆಂದು ಠಾಣೆಗೆ ಕರೆದುಕೊಂಡು ಹೋಗಿ ಕ್ಯಾನ್ಸರ್​​ ರೋಗಿಗೆ ಬಾಸುಂಡೆ ಬರುವ ರೀತಿ ಪೊಲೀಸರು ಹೊಡೆದ ಪರಿಣಾಮ ಆತನ ಕಾಲು ಮುರಿದಿರುವ ಆರೋಪ ಯಾದಗಿರಿಯಲ್ಲಿ ಕೇಳಿಬಂದಿದೆ. ಕೆಂಭಾವಿ ನಿವಾಸಿ ಮೆಹಬೂಬ್ ಎಂಬರಿಗೆ ಜಿಲ್ಲೆಯ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪೊಲೀಸರು ಥಳಿಸಿದ್ದಾರೆ ಎನ್ನಲಾಗಿದ್ದು, ಕಳೆದ ನಾಲ್ಕು ದಿನಗಳ ಹಿಂದೆಯೇ ಘಟನೆ ನಡೆದಿರುವ ಮಾಹಿತಿ ಲಭ್ಯವಾಗಿದೆ. ಪೊಲೀಸರ ಏಟಿನಿಂದ ಗಾಯಗೊಂಡಿರುವ ಮಹೆಬೂಬ್​​ನ ಕಲಬುರಗಿಯ ಜಿಮ್ಸ್​​ಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. 5…

Read More

ಕೊಹ್ಲಿಯೊಂದಿಗೆ ಜಗಳ ಮಾಡಿಕೊಂಡಿದ್ದ ಸ್ಟಾರ್ ವೇಗಿ ಟಿ20 ವಿಶ್ವಕಪ್​ನಿಂದ ಔಟ್

ಐಸಿಸಿ ಟಿ20 ವಿಶ್ವಕಪ್ 2026 ಕ್ಕೆ ಕ್ಷಣಗಣನೆ ಆರಂಭವಾಗಿದೆ. ಫೆಬ್ರವರಿ 7 ರಂದು ಪಂದ್ಯಾವಳಿ ಆರಂಭವಾಗಲಿದ್ದು, ಅಫ್ಘಾನಿಸ್ತಾನ ಕ್ರಿಕೆಟ್ ತಂಡ ಸೇರಿದಂತೆ ಹಲವಾರು ತಂಡಗಳು ತಮ್ಮ ತಂಡಗಳನ್ನು ಈಗಾಗಲೇ ಘೋಷಿಸಿವೆ. ಆದಾಗ್ಯೂ, ಪಂದ್ಯಾವಳಿಗೂ ಮುನ್ನ ಅಫ್ಘಾನಿಸ್ತಾನಕ್ಕೆ ದೊಡ್ಡ ಹಿನ್ನಡೆಯುಂಟಾಗಿದ್ದು, ಗಾಯದಿಂದಾಗಿ 2026 ರ ಟಿ20 ವಿಶ್ವಕಪ್‌ನಿಂದ ಅಫ್ಘಾನ್​ನ ಸ್ಟಾರ್ ಆಟಗಾರ ಹೊರಬಿದ್ದಿದ್ದಾರೆ. ಅಫ್ಘಾನಿಸ್ತಾನ ಕ್ರಿಕೆಟ್ ತಂಡದ ವೇಗದ ಬೌಲರ್ ನವೀನ್ ಉಲ್ ಹಕ್ ಮತ್ತೆ ಗಾಯಗೊಂಡಿದ್ದಾರೆ. ಹೀಗಾಗಿ ಮುಂದಿನ ವಾರ ಆರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೂರು…

Read More

‘ದೈಹಿಕ ವಂಚನೆ ವಂಚನೆಯೇ’; ಕಾಜೋಲ್ ಹೇಳಿಕೆಗೆ ಖಡಕ್ ಉತ್ತರ ಕೊಟ್ಟ ನಟಿ – Kannada News | Gautami Kapoor Rejects Kajol Twinkle’s Infidelity Stance: Modern Relationships

ಕಾಜೋಲ್ ಮತ್ತು ಟ್ವಿಂಕಲ್ ಖನ್ನಾ ತಮ್ಮ ‘ಟೂ ಮಚ್’ ಎಂಬ ಟಾಕ್ ಶೋನಲ್ಲಿ ಆಧುನಿಕ ಮದುವೆ, ಸಂಬಂಧಗಳು ಮತ್ತು ಮೋಸದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದರು. ಈ ಕಾರ್ಯಕ್ರಮದಲ್ಲಿ ಈ ಜೋಡಿ ಕೆಲವು ಹೇಳಿಕೆಗಳನ್ನು ನೀಡಿತ್ತು.ದೈಹಿಕ ಸಂಬಂಧಗಳಲ್ಲಿ ದ್ರೋಹವು ಯಾವಾಗಲೂ ಸಂಬಂಧವನ್ನು ಕೊನೆಗೊಳಿಸುವುದಿಲ್ಲ ಎಂದು ಇಬ್ಬರೂ ಹೇಳಿದ್ದರು. ಇದರಿಂದಾಗಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಟ್ರೋಲಿಂಗ್ ಎದುರಿಸಬೇಕಾಯಿತು. ಈಗ ಪ್ರಸಿದ್ಧ ಟಿವಿ ನಟಿ ಗೌತಮಿ ಕಪೂರ್ ಈ ಅಭಿಪ್ರಾಯಗಳಿಗೆ ಪ್ರತಿಕ್ರಿಯಿಸಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಗೌತಮಿ ಅವರನ್ನು ದೈಹಿಕ…

Read More

Video: ನಾನೇನು ಪಾಕಿಸ್ತಾನಿನಾ ನಾನೂ ಭಾರತೀಯನೆ ಪ್ರವಾಸಿಗರಿಗೆ ಕಾಶ್ಮೀರಿ ವ್ಯಕ್ತಿ ಕೊಟ್ಟ ಉತ್ತರ ಕೇಳಿ – Kannada News | I am also Indian, Boatman’s Clever Comeback Leaves Tourist Smiling in Kashmir

ಕಾಶ್ಮೀರ, ಜನವರಿ 16: ಪ್ರವಾಸಿಗರೊಬ್ಬರಿಗೆ ಕಾಶ್ಮೀರದ ವ್ಯಕ್ತಿಯೊಬ್ಬರು ಕೊಟ್ಟಿರುವ ಉತ್ತರ ಎಲ್ಲೆಡೆ ವೈರಲ್ ಆಗುತ್ತಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಘಟನೆ ಇದು. ಇಬ್ಬರು ಪ್ರವಾಸಿಗರು ಬೋಟ್​​ನಲ್ಲಿ ಕುಳಿತಿರುತ್ತಾರೆ. ಆಗ ಟೂರಿಸ್ಟ್ ಗೈಡ್ ಆ ಇಬ್ಬರು ಪ್ರವಾಸಿಗರ ಬಳಿ ನೀವು ಎಲ್ಲಿಂದ ಬಂದವರು ಎನ್ನುವ ಪ್ರಶ್ನೆ ಕೇಳುತ್ತಾರೆ, ಆ ಅದರಲ್ಲಿ ಒಬ್ಬ ನಾವು ಭಾರತೀಯರು ಎಂದು ಹೇಳುತ್ತಾರೆ, ಅದಕ್ಕೆ ನಗ್ಗ ಗೈಡ್ ನಾವೇನು ಪಾಕಿಸ್ತಾನದವರಾ ನಾವೂ ಭಾರತೀಯರೇ, ನಾವು ನಿಜವಾದ ಹಿಂದೂಸ್ತಾನಿಗಳು ಎಂದು ಹೇಳುತ್ತಾರೆ ಆಗ ಪ್ರವಾಸಿಗರೂ…

Read More

ಬಿಗ್ ಬಾಸ್​​ನ ಗಿಲ್ಲಿನೇ ಗೆಲ್ಲೋದು; ಟೇಬಲ್ ತಟ್ಟಿ ಭವಿಷ್ಯ ನುಡಿದ ಶಿವಣ್ಣ – Kannada News | Gilli’s Bigg Boss Win Predicted by Shivrajkumar: Viral Video and Their Special Bond

ಶಿವರಾಜ್​​ಕುಮಾರ್ (Shivarajkumar) ಹಾಗೂ ಗಿಲ್ಲಿ ನಟನ ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಜೀ ಕನ್ನಡದಲ್ಲಿ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಶೋನಲ್ಲಿ ಗಿಲ್ಲಿಯ ಪರಿಚಯ ಶಿವರಾಜ್​​ಕುಮಾರ್ ಅವರಿಗೆ ಆಗಿತ್ತು. ಈ ಸಂದರ್ಭದಲ್ಲಿ ಗಿಲ್ಲಿಯನ್ನು ನೋಡಿ ಶಿವಣ್ಣ ಇಂಪ್ರೆಸ್ ಆಗಿದ್ದರು. ಈಗ ಗಿಲ್ಲಿಯೇ ಬಿಗ್ ಬಾಸ್ ಗೆಲ್ಲೋದು ಎಂದು ಶಿವರಾಜ್​​ಕುಮಾರ್ ಭವಿಷ್ಯ ನುಡಿದಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಜೀ ಕನ್ನಡದ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಮೇಲೆ ಗಿಲ್ಲಿ ಸ್ಪರ್ಧಿಯಾಗಿ ಕಾಣಿಸಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ…

Read More

ಮೊದಲ ಬಾಲಿವುಡ್ ಸಿನಿಮಾ ಮೂಲಕ ಸಂಪ್ರದಾಯ ಮುರಿದ ಸಾಯಿ ಪಲ್ಲವಿ: ಅಭಿಮಾನಿಗಳು ಒಪ್ಪುತ್ತಾರಾ? – Kannada News | Sai Pallavi’s first Bollywood movie Ek Din teaser released

ನಟಿ ಸಾಯಿ ಪಲ್ಲವಿ (Sai Pallavi) ದಕ್ಷಿಣದ ಸ್ಟಾರ್ ನಟಿ. ತಮ್ಮ ಅದ್ಭುತ ನಟನೆ, ನೃತ್ಯ ಮತ್ತು ಸೌಂದರ್ಯದಿಂದ ಕೋಟ್ಯಂತರ ಅಭಿಮಾನಿಗಳನ್ನು ಗಳಿಸಿದ್ದಾರೆ. ಸಾಯಿ ಪಲ್ಲವಿ ತಮ್ಮ ಸಿನಿಮಾಗಳಿಂದ ಮಾತ್ರವಲ್ಲ ತಮ್ಮ ವ್ಯಕ್ತಿತ್ವದಿಂದಲೂ ಗಮನ ಸೆಳೆಯುತ್ತಾರೆ. ಇತರೆ ಸಮಕಾಲೀನ ನಟಿಯರಂತೆ ಗ್ಲಾಮರಸ್ ಮಾತ್ರ, ಮರ ಸುತ್ತುವ ಪಾತ್ರಗಳಲ್ಲಿ ಮಾತ್ರ ನಟಿಸದೆ ಸಮಾಜಕ್ಕೆ ಸಂದೇಶ ನೀಡುವ, ನಟನೆಗೆ ಒತ್ತು ಇರುವ ಪಾತ್ರಗಳನ್ನು ಮಾತ್ರವೇ ಆಯ್ಕೆ ಮಾಡಿಕೊಳ್ಳುತ್ತಾರೆ. ಇದೀಗ ಸಾಯಿ ಪಲ್ಲವಿ ಮೊದಲ ಬಾರಿ ಬಾಲಿವುಡ್​ಗೆ ಕಾಲಿಟ್ಟಿದ್ದು, ಮೊದಲ ಹೆಜ್ಜೆಯಲ್ಲೇ…

Read More