Headlines

ಅಪ್ಪ-ಅಮ್ಮ ಮನೆಯಲ್ಲಿ ಬೆಕ್ಕು ಸಾಕುವಂತಿಲ್ಲ ಎಂದಿದ್ದಕ್ಕೆ ವೈದ್ಯೆ ಆತ್ಮಹತ್ಯೆ

ಹೈದರಾಬಾದ್, ಮಾರ್ಚ್ 21: ಯುವ ವೈದ್ಯೆಯೊಬ್ಬರು ತನ್ನ ತಂದೆ-ತಾಯಿ ಮನೆಯಲ್ಲಿ ಬೆಕ್ಕನ್ನು (Pet Cat) ಸಾಕುವಂತಿಲ್ಲ ಎಂದು ಹೇಳಿದರೆಂಬ ಒಂದೇ ಒಂದು ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ವಿಚಿತ್ರವಾದ ಮತ್ತು ಆಘಾತಕಾರಿ ಘಟನೆ ನಡೆದಿದೆ. ಸಾಕು ಬೆಕ್ಕನ್ನು ಸಾಕಲು ಪೋಷಕರು ಆಕ್ಷೇಪ ವ್ಯಕ್ತಪಡಿಸಿದ ನಂತರ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಂಬಿಬಿಎಸ್ ಮುಗಿಸಿದ 23 ವರ್ಷದ ಮಹಿಳೆಯೊಬ್ಬರು ಮನೆಯಲ್ಲಿ ಸಾಕು ಬೆಕ್ಕನ್ನು ಸಾಕಲು ಕುಟುಂಬ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ವಾಲ್ ನಿವಾಸಿಯಾಗಿರುವ…

Read More

ಮನೆ ಮುಂದೆ ಕಸಗುಡಿಸುತ್ತಿದ್ದಾಕೆ ಮೇಲೆ ಬೆಳ್ಳಂ ಬೆಳಿಗ್ಗೆ ಸರಗಳ್ಳರ ದಾಳಿ: ಕುಸಿದು ಬಿದ್ದು ಮಹಿಳೆ ಸಾವು – Kannada News | Nelamangala Chain Snatching: Woman Dies After Attack in Huskoor Village

ನೆಲಮಂಗಲ, ಫೆಬ್ರವರಿ 09: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ಮೇಲಿಂದ ಮೇಲೆ ನಡೆಯುತ್ತಿರುವ ಸರಗಳ್ಳತನ ಪ್ರಕರಣಗಳು ಸಾರ್ವಜನಿಕರ ನಿದ್ದೆಗೆಡಿಸಿವೆ. ಈ ನಡುವೆ ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ಮನೆ ಮುಂದೆ ಕಸ ಗುಡಿಸುತ್ತಿದ್ದ ಮಹಿಳೆಗೆ ಸ್ಪ್ರೇ ಹೊಡೆದು ದುಷ್ಕರ್ಮಿಗಳು ಒಡವೆ ದೋಚಿ ಪರಾರಿಯಾಗಿದ್ದಾರೆ. ಇತ್ತ ಕುಸಿದು ಬಿದ್ದ ಮಹಿಳೆ ಮೃತಪಟ್ಟಿದ್ದು, ಮೃತ ಜ್ಯೋತಿ(45) ಕತ್ತಲ್ಲಿದ್ದ ಮಾಂಗಲ್ಯ ಸರ ಮತ್ತು ಓಲೆಯನ್ನು ದುಷ್ಕರ್ಮಿಗಳು ದೋಚಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು…

Read More

IPL 2026: ಒಂದೇ ದಿನ ಮೂವರು ಸ್ಟಾರ್ ಆಟಗಾರರು ಐಪಿಎಲ್​ನಿಂದ ಔಟ್

ಐಪಿಎಲ್ (IPL 2026) ಸೀಸನ್ ಇನ್ನೂ ಆರಂಭವಾಗಿಲ್ಲ. ಆದಾಗ್ಯೂ ಹಲವು ತಂಡಗಳಿಗೆ ದೊಡ್ಡ ಆಘಾತ ಎದುರಾಗಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತಮ್ಮ ಸ್ಟಾರ್ ವೇಗದ ಬೌಲರ್ ಜೋಶ್ ಹೇಜಲ್‌ವುಡ್ ಇಲ್ಲದೆ ಈ ಆವೃತ್ತಿಯನ್ನು ಆರಂಭಿಸಲಿದ್ದು, ಸನ್‌ರೈಸರ್ಸ್ ಹೈದರಾಬಾದ್ ತಂಡವು ತಮ್ಮ ನಾಯಕ ಪ್ಯಾಟ್ ಕಮ್ಮಿನ್ಸ್ ಇಲ್ಲದೆ ಈ ಪಂದ್ಯಾವಳಿಯ ಮೊದಲ ಕೆಲವು ಪಂದ್ಯಗಳನ್ನು ಆಡಲಿದೆ. ಈ ಇಬ್ಬರು ಅನುಭವಿ ಆಟಗಾರರು ತಂಡಕ್ಕೆ ಮರಳುವ ಸಾಧ್ಯತೆ ಇದ್ದರೂ, ಇತರ ಕೆಲವು ತಂಡಗಳ ಪರಿಸ್ಥಿತಿ ಗಂಭೀರವಾಗಿದೆ….

Read More

ಉಮರ್ ಸಂಬಂಧಿತ ಕಾರ್ಯಕ್ರಮಕ್ಕೆ ವಿರೋಧ: BJP ಪ್ರತಿಭಟನೆ ವೇಳೆ ಹೈಡ್ರಾಮಾ; ಪ್ರತಿಭಟನಾ ನಿರತರು ಖಾಕಿ ವಶಕ್ಕೆ – Kannada News | Umar Khalid Book Event in Bengaluru: BJP Protests Amidst Tight Police Security

ಬೆಂಗಳೂರು, ಏಪ್ರಿಲ್​​ 28: ದೊಮ್ಮಲೂರು ಸಮೀಪದ ಬೆಂಗಳೂರು ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನಡೆದ ಉಮರ್ ಖಲೀದ್ ಅಂಡ್ ಹಿಸ್ ವರ್ಲ್ಡ್ ಪುಸ್ತಕ ಸಂಬಂಧ ಕಾರ್ಯಕ್ರಮಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. 2020ರ ದೆಹಲಿ ಗಲಭೆ ಪ್ರಕರಣದಲ್ಲಿ ಯುಎಪಿಎ ಅಡಿಯಲ್ಲಿ ಆರೋಪಿಯಾಗಿರುವ ಉಮರ್ ಖಲೀದ್ ಕುರಿತ ಈ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದು ಎಂದು ಬಿಜೆಪಿ ಒತ್ತಾಯಿಸಿತ್ತು. ಹೀಗಾಗಿ ಕಾರ್ಯಕ್ರಮ ನಡೆಯುವ ಸ್ಥಳದ ಹೊರಗೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಆದರೆ, ಕಾರ್ಯಕ್ರಮ ಆರಂಭವಾಗುವ ಒಂದು ಗಂಟೆ ಮುನ್ನವೇ ಪೊಲೀಸರು…

Read More

ತಪ್ಪು ಹಸುವಿನ ಮಾಲಿಕನದೋ ಅಥವಾ ಬೈಕ್​​ ಸವಾರನದೋ?: ರಸ್ತೆ ದಾಟುತ್ತಿದ್ದ ಹಸುವಿಗೆ ಗುದ್ದಿದ ಬೈಕ್ – Kannada News | Bishunpur Road Safety: Speeding Bike Hits Cow in Devipur, Both Critical

ಬಿಹಾರ, ಫೆ.27: ಬಿಶುನ್‌ಪುರ ವ್ಯಾಪ್ತಿಯ ದೇವೀಪುರದಲ್ಲಿ ಅತಿ ವೇಗವಾಗಿ ಬಂದ ಬೈಕ್ ಸವಾರನೊಬ್ಬ ರಸ್ತೆ ದಾಟುತ್ತಿದ್ದ ಹಸುವಿಗೆ ಬಂದು ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಹಸು ಮತ್ತು ಬೈಕ್ ಸವಾರ ಇಬ್ಬರಿಗೂ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಸ್ಥಳೀಯ ಮೂಲಗಳ ಪ್ರಕಾರ, ದೇವೀಪುರ ಗ್ರಾಮದ ವ್ಯಕ್ತಿಯೊಬ್ಬರು ತಮ್ಮ ಹಸುವನ್ನು ಕರೆದುಕೊಂಡು ರಸ್ತೆ ದಾಟುತ್ತಿದ್ದರು. ಈ ವೇಳೆ ಬಿಶುನ್‌ಪುರ ಕಡೆಯಿಂದ ಅತಿ ವೇಗವಾಗಿ ಬಂದ ಮೋಟಾರು ಸೈಕಲ್ ಸವಾರ, ರಸ್ತೆಯಲ್ಲಿದ್ದ ಹಸುವನ್ನು ಗಮನಿಸದೆ ನೇರವಾಗಿ…

Read More

ಪೊಲೀಸರಿಗೂ ಎಚ್ಚರಿಕೆ ಕೊಟ್ಟ ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು, (ಜೂನ್ 10): ಪ್ರಿಯಾಂಕ್ ಖರ್ಗೆ ಅವರು ಗೃಹ ಸಚಿವರಾಗುತ್ತಿದ್ದಂತೆಯೇ ಕೆಲ ದಿಟ್ಟ ಕ್ರಮಕ್ಕೆ ಮುಂದಾಗಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿರುವ ಪ್ರಿಯಾಂಕ್ ಖರ್ಗೆ, ಡ್ರಗ್ಸ್ ಹಾಗೂ ಅಪರಾಧ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಪೊಲೀಸರಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಅದರಲ್ಲೂ ಮುಖ್ಯವಾಗಿ ಎಫ್​​ಐಆರ್ ಹಾಗೂ ಚಾರ್ಚ್ ಶೀಟ್ ಸಲ್ಲಿಸಲು ವಿಳಂಬದ ಬಗ್ಗೆ ಪೊಲೀಸರಿಗೆ ಖಡಕ್ ಸೂಚನೆ ನೀಡಿದ್ದಾರೆ. ಇಲಾಖೆಗೆ ಅಗೌರವ ತರುವಂತ ಕೆಲಸ ಯಾವ ಸಿಬ್ಬಂದಿಯಿಂದ ಆಗಬಾರದು‌. ನಾನು ಹೇಳಿದ ಸಲಹೆ ಸೂಚನೆಗಳನ್ನು…

Read More

ನ್ಯಾಯಕ್ಕಾಗಿ ಹೆತ್ತ ತಾಯಿಯ ಕೊಳೆತ ಶವವನ್ನೇ ಬೈಕ್​ನಲ್ಲಿ ತಂದ ಮಕ್ಕಳು! ಎಫ್​ಐಆರ್ ದಾಖಲು – Kannada News | Davanagere Shocking Incident: Sons Dig Up Mother’s Grave, Ride Bike with Corpse for Re Autopsy

ನ್ಯಾಯಕ್ಕಾಗಿ ಹೆತ್ತ ತಾಯಿಯ ಕೊಳೆತ ಶವವನ್ನೇ ಬೈಕ್​ನಲ್ಲಿ ತಂದ ಮಕ್ಕಳು! ​ ದಾವಣಗೆರೆ, ಜುಲೈ 20: ನ್ಯಾಯಕ್ಕಾಗಿ ಆಗ್ರಹಿಸಿ ಹೆತ್ತ ತಾಯಿಯ ಕೊಳೆತ ಶವವನ್ನು ಸಮಾಧಿಯಿಂದ ಹೊರತೆಗೆದು, ಬಟ್ಟೆಯಲ್ಲಿ ಸುತ್ತಿಕೊಂಡು ರಾತ್ರೋರಾತ್ರಿ ಬೈಕ್ ಮೇಲೆ ಆಸ್ಪತ್ರೆಗೆ ಹೊತ್ತೊಯ್ದ ಆಘಾತಕಾರಿ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಅದಾಪುರ ಗ್ರಾಮದಲ್ಲಿ ನಡೆದಿದೆ. ಸುಮಾರು 79 ದಿನಗಳ ಹಿಂದೆ ಮೃತಪಟ್ಟಿದ್ದ ತಾಯಿಯ ಸಾವು ಸಹಜವಲ್ಲ, ಅದೊಂದು ಕೊಲೆ ಎಂದು ಆರೋಪಿಸಿ ಮಕ್ಕಳು ನಡೆಸಿದ ಈ ಭೀಕರ ಬೈಕ್ ಯಾತ್ರೆ ಈಗ…

Read More

Tourism and Hospitality Jobs Boom: AI ಉದ್ಯೋಗ ಕಿತ್ತುಕೊಳ್ಳುತ್ತೆ ಎಂಬ ಆತಂಕಬೇಡ; 2028ರ ವೇಳೆಗೆ ಸೃಷ್ಟಿಯಾಗಲಿವೆ 30 ಲಕ್ಷ ಹೊಸ ಉದ್ಯೋಗಗಳು! – Kannada News | Tourism and Hospitality Jobs Boom: 3 Million New Roles by 2028 in India

ನಿರುದ್ಯೋಗಿಗಳಿಗೆ ಬಂಪರ್ ಕೊಡುಗೆImage Credit source: glion.edu ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಬೆಳವಣಿಗೆಯಿಂದಾಗಿ ಉದ್ಯೋಗ ಕಳೆದುಕೊಳ್ಳುವ ಆತಂಕದಲ್ಲಿರುವ ಯುವಜನತೆಗೆ ಇಲ್ಲಿದೆ ಒಂದು ಅದ್ಭುತ ಸುದ್ದಿ. ನಮ್ಮ ದೇಶದಲ್ಲಿ ಪ್ರವಾಸೋದ್ಯಮ ಮತ್ತು ಆತಿಥ್ಯ (Tourism and Hospitality) ಕ್ಷೇತ್ರದಲ್ಲಿ ಮುಂಬರುವ ದಿನಗಳಲ್ಲಿ ಉದ್ಯೋಗಾವಕಾಶಗಳು ಗಮನಾರ್ಹವಾಗಿ ಹೆಚ್ಚಾಗಲಿವೆ. ಪ್ರವಾಸೋದ್ಯಮ ಮತ್ತು ಆತಿಥ್ಯ ಕೌಶಲ್ಯ ಮಂಡಳಿ (THSC) ಬಿಡುಗಡೆ ಮಾಡಿರುವ ಹೊಸ ವರದಿಯ ಪ್ರಕಾರ, ಇಲಾಖೆಯು ಮುಂಬರುವ ವರ್ಷಗಳಲ್ಲಿ ಬೃಹತ್ ಉದ್ಯೋಗ ಕ್ರಾಂತಿಗೆ ಸಾಕ್ಷಿಯಾಗಲಿದೆ. 2028ರ ವೇಳೆಗೆ ಸೃಷ್ಟಿಯಾಗಲಿದೆ 30…

Read More

ಒಂದು ಹಾಡು ನಾಲ್ಕು ಧ್ವನಿ: ಎಸ್ ಜಾನಕಿ ಹಾಡಿರುವ ಈ ಹಾಡು ಕೇಳಿದ್ದೀರಾ? – Kannada News | S Janaki displayed her voice modulation ability in Ravanna Durgamma song

ಗಾಯಕಿ ಎಸ್ ಜಾನಕಿ (S Janaki) ನಿಧನ ಹೊಂದಿರುವುದು ಭಾರತೀಯ ಸಿನಿಮಾ ಸಂಗೀತ ಕ್ಷೇತ್ರಕ್ಕೆ ಬಹು ದೊಡ್ಡ ನಷ್ಟವಾದಂತಾಗಿದೆ. ಸಾವಿರಾರು ಹಾಡುಗಳನ್ನು ಹಲವಾರು ಭಾಷೆಗಳಲ್ಲಿ ಹಾಡಿದ್ದ ಜಾನಕಿ ಅವರು ನಿನ್ನೆ (ಜುಲೈ 11) ಮೈಸೂರಿನಲ್ಲಿ ನಿಧನ ಹೊಂದಿದರು. ಅವರ ಆಸೆಯಂತೆ ಈಗ ಮೈಸೂರಿನಲ್ಲೇ ಅವರ ಅಂತಿಮ ಸಂಸ್ಕಾರ ಮಾಡಲು ಅಣಿ ಮಾಡಲಾಗುತ್ತಿದೆ. ಹಲವಾರು ಭಾಷೆಗಳಲ್ಲಿ ಅಸಂಖ್ಯ ಹಾಡುಗಳನ್ನು ಹಾಡಿದ್ದ ಜಾನಕಿ ಅವರಿಗೆ ಪ್ರತಿ ರಾಜ್ಯಗಳಲ್ಲಿಯೂ ಅಭಿಮಾನಿಗಳಿದ್ದಾರೆ. ಪ್ರತಿ ಭಾಷೆಯಲ್ಲಿಯೂ ಹಲವಾರು ಸೂಪರ್ ಹಿಟ್ ಹಾಡುಗಳಿವೆ. ಸುಮಧುರ ಗಾಯಕಿ…

Read More

Karnataka Voter List Revision: ಎಸ್​ಐಆರ್​ ಬಗ್ಗೆ ನಿಮಗೆ ಗೊಂದಲಗಳಿವೆಯೇ? ಇಲ್ಲಿದೆ ನಿಮ್ಮ ಪ್ರಶ್ನೆಗಳಿಗೆ ಉತ್ತರ – Kannada News | Karnataka Voter List Revision: What If Your House Is Locked, Key SIR FAQs Answered

ಎಸ್​ಐಆರ್​ ಬಗ್ಗೆ ನಿಮಗೆ ಗೊಂದಲಗಳಿವೆಯಾ? ಇಲ್ಲಿದೆ ನಿಮ್ಮ ಪ್ರಶ್ನೆಗಳಿಗೆ ಉತ್ತರ ಬೆಂಗಳೂರು, ಜೂನ್ 30: ಕರ್ನಾಟಕ ಸೇರಿದಂತೆ ದೇಶದ ಪ್ರಮುಖ ರಾಜ್ಯಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಇಂದಿನಿಂದ ಅಧಿಕೃತವಾಗಿ ಆರಂಭವಾಗಿದೆ. ಜುಲೈ 29 ರವರೆಗೆ ನಡೆಯಲಿರುವ ಈ ಒಂದು ತಿಂಗಳ ಅಭಿಯಾನದಲ್ಲಿ ಬೂತ್ ಮಟ್ಟದ ಅಧಿಕಾರಿಗಳು (BLO) ಪ್ರತಿ ಮನೆ ಮನೆಗೆ ಭೇಟಿ ನೀಡಿ ಮತದಾರರ ವಿವರ ಪರಿಶೀಲಿಸಲಿದ್ದಾರೆ. ಈ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಗೊಂದಲಗಳಿದ್ದರೆ, ಅವೆಲ್ಲಕ್ಕೂ ಉತ್ತರ ಇಲ್ಲಿದೆ. 1. ಮನೆ…

Read More