Headlines

‘ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​’ ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು! – Kannada News | Bagalkots Heartfelt Goodbye: Students Cry for Beloved Transferring Teachers

ಬಾಗಲಕೋಟೆ, ಜನವರಿ 03: ಬಾಗಲಕೋಟೆ ಜಿಲ್ಲೆಯ ಬುದ್ನಿ ಪಿಎಂ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಮ್ಮ ಅಚ್ಚುಮೆಚ್ಚಿನ ಶಿಕ್ಷಕರ ವರ್ಗಾವಣೆಯನ್ನು ಸಹಿಸಲಾಗದೆ ಶಾಲಾ ಮಕ್ಕಳು ಗೊಳೋ ಎಂದು ಕಣ್ಣೀರಿಟ್ಟಿದ್ದಾರೆ. ಶಿಕ್ಷಕರಾದ ವೆಂಕಟೇಶ್ ಪಾಟೀಲ್ ಹಾಗೂ ಬಿಜಿ ರಾಮನಗೌಡ ಪಾಟೀಲ್ ಅವರು ಬೇರೆಡೆಗೆ ವರ್ಗಾವಣೆಯಾಗಿದ್ದು, ಇದರ ಹಿನ್ನೆಲೆಯಲ್ಲಿ ಮಕ್ಕಳು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಇದು ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವಿನ ಆಳವಾದ ಬಾಂಧವ್ಯವನ್ನು ಇದು ಎತ್ತಿ ತೋರಿಸುತ್ತದೆ. ಮಕ್ಕಳಷ್ಟೇ ಅಲ್ಲದೆ, ಗ್ರಾಮಸ್ಥರು ಕೂಡ ವರ್ಗಾವಣೆಗೊಂಡ ಶಿಕ್ಷಕರನ್ನು ಗೌರವದಿಂದ…

Read More

ಗಾಳಿ ಆಂಜನೇಯ ಸ್ವಾಮಿ ರಥೋತ್ಸವ: ಮೈಸೂರು ರಸ್ತೆಯಲ್ಲಿ ಸಂಚಾರ ಬದಲಾವಣೆ, ಪರ್ಯಾಯ ಮಾರ್ಗ ವಿವರ ಇಲ್ಲಿದೆ

ಬೆಂಗಳೂರು, ಮಾರ್ಚ್ 27: ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ (Gali Anjaneya Swamy Temple) ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮ ರಥೋತ್ಸವವು ಮಾರ್ಚ್ 27 ರಿಂದ ಮಾರ್ಚ್ 29 ರವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಆಗಮಿಸುವ ಸಾಧ್ಯತೆ ಇರುವುದರಿಂದ ಮೈಸೂರು ರಸ್ತೆಯಲ್ಲಿ (Mysore Road) ಸಂಚಾರ ದಟ್ಟಣೆ ತಪ್ಪಿಸಲು ಬೆಂಗಳೂರು ಸಂಚಾರಿ ಪೊಲೀಸರು ಮಹತ್ವದ ಸಂಚಾರ ಮಾರ್ಪಾಡುಗಳನ್ನು ಮಾಡಿದ್ದಾರೆ. ಸಂಚಾರ ನಿರ್ಬಂಧ ಎಲ್ಲೆಲ್ಲಿ?…

Read More

Vastu Tips: ಮನೆಯಲ್ಲಿ ನವಿಲು ಗರಿ ಇಡುವ ಮುನ್ನ ಈ ವಿಷಯ ತಿಳಿದುಕೊಳ್ಳಿ; ಇಲ್ಲದಿದ್ದರೆ ಸಂಕಷ್ಟ ತಪ್ಪಿದ್ದಲ್ಲ!

ನವಿಲು ಗರಿ ಎಂದರೆ ಸೌಂದರ್ಯದ ಸಂಕೇತ ಮಾತ್ರವಲ್ಲ, ಅದು ಧನಾತ್ಮಕ ಶಕ್ತಿಯ ಸೆಲೆ ಕೂಡ ಹೌದು. ಅನೇಕ ಜನರು ವಾಸ್ತು ದೋಷ ನಿವಾರಣೆಗಾಗಿ ಮತ್ತು ಅದೃಷ್ಟಕ್ಕಾಗಿ ಮನೆಯಲ್ಲಿ ನವಿಲು ಗರಿಗಳನ್ನು ಇಡುತ್ತಾರೆ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ ನವಿಲು ಗರಿಗಳನ್ನು ಎಲ್ಲಿ ಇಡಬೇಕು ಮತ್ತು ಎಲ್ಲಿ ಇಡಬಾರದು ಎಂಬ ಬಗ್ಗೆ ಕೆಲವು ನಿಯಮಗಳಿವೆ. ಈ ನಿಯಮಗಳನ್ನು ಉಲ್ಲಂಘಿಸಿದರೆ ಶುಭ ಫಲಗಳ ಬದಲು ಅಶುಭ ಫಲಗಳನ್ನು ಅನುಭವಿಸಬೇಕಾಗಬಹುದು. ಈ ಸ್ಥಳಗಳಲ್ಲಿ ಅಪ್ಪಿತಪ್ಪಿಯೂ ಇಡಬೇಡಿ: ನವಿಲು ಗರಿಗಳನ್ನು ಮನೆಯ ಪ್ರತಿಯೊಂದು…

Read More

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆಗೆ ತೆರಳಿದ ಆಶಿಕಾ ರಂಗನಾಥ್ – Kannada News | Ashika Ranganath to attend Rashmika Mandanna Vijay Deverakonda Marriage

ಖ್ಯಾತ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಟಾಲಿವುಡ್ ಸ್ಟಾರ್ ವಿಜಯ್ ದೇವರಕೊಂಡ ಜೊತೆ ಅವರು ಸಪ್ತಪದಿ ತುಳಿಯಲಿದ್ದಾರೆ. ಈ ಹೈ-ಪ್ರೊಫೈಲ್ ಮದುವೆಗೆ ಯಾರೆಲ್ಲ ಬರಲಿದ್ದಾರೆ ಎಂಬುದನ್ನು ತಿಳಿಯುವ ಕೌತುಕ ಇದೆ. ಮೂಲಗಳ ಪ್ರಕಾರ ಕೇವಲ 100 ಮಂದಿಗೆ ಮಾತ್ರ ಆಹ್ವಾನ ನೀಡಲಾಗಿದೆ. ವಿಶೇಷ ಏನೆಂದರೆ, ಕನ್ನಡದ ನಟಿ ಆಶಿಕಾ ರಂಗನಾಥ್ (Ashika Ranganath) ಅವರಿಗೆ ಆಹ್ವಾನ ಬಂದಿದೆ. ಈಗಾಗಲೇ ಅವರು ಮದುವೆಗೆ ತೆರಳಿದ್ದಾರೆ. ಫೆಬ್ರವರಿ 26ರಂದು ಉದಯಪುರದಲ್ಲಿ ರಶ್ಮಿಕಾ ಮಂದಣ್ಣ…

Read More

ನಾಳೆಯಿಂದ ಮಂಗಳೂರಿನ ಜನ ಕೂಲ್​ ಕೂಲ್: ದಕ್ಷಿಣ ಕನ್ನಡ ಮತ್ತು ಉಡುಪಿಯ ಈ ಭಾಗಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ – Kannada News | Mangaluru Weather Update: Rain Forecast Across Karnataka from May 6 7, Stay Safe

ಮಂಗಳೂರು, ಮೇ.5: ಕರಾವಳಿ ಕರ್ನಾಟಕದ ಜನತೆಗೆ ಹವಾಮಾನ ಇಲಾಖೆಯು ಮಳೆಯ ಸಿಹಿ ಸುದ್ದಿ ನೀಡಿದೆ. ಮೇ 6ರ ಬುಧವಾರದಿಂದ ಕರಾವಳಿ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ.ಮಂಗಳವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಬುಧವಾರದಿಂದ ವಾರಾಂತ್ಯದವರೆಗೆ ಕರಾವಳಿಯುದ್ದಕ್ಕೂ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಈ ಮಳೆಯ ಅವಧಿಯಲ್ಲಿ ಬಿರುಗಾಳಿ ಹಾಗೂ ಸಿಡಿಲು ಸಹಿತ ಗುಡುಗು ಸಂಭವಿಸುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು…

Read More

Optical Illusion: ಹದ್ದಿನ ಕಣ್ಣು ನಿಮ್ಮದಾಗಿದ್ರೆ ಮರಳಿನ ರಾಶಿಯಲ್ಲಿ ಅಡಗಿ ಕುಳಿತಿರುವ ಹಾವನ್ನು ಕಂಡು ಹಿಡಿಯುವಿರಾ

ಇತ್ತೀಚೆಗಿನ ದಿನಗಳಲ್ಲಿ ಹೆಚ್ಚಿನವರು ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳತ್ತ ಆಸಕ್ತಿ ತೋರಿಸುತ್ತಿದ್ದಾರೆ. ಆದರೆ ಈ ಒಗಟಿನ ಚಿತ್ರಗಳನ್ನು ಬಿಡಿಸುತ್ತ ಕುಳಿತರೆ ಸಮಯ ಕಳೆದದ್ದೇ ತಿಳಿಯಲ್ಲ. ನೀವು ಕೂಡ ಅಂತಹವರಲ್ಲಿ ಒಬ್ಬರಾಗಿದ್ದರೆ ಇದೀಗ ನಿಮಗೊಂದು ಚಾಲೆಂಜ್ ಇದೆ. ಈ ಮರಳಿನಲ್ಲಿ ಅಡಗಿ ಕುಳಿತಿರುವ ಹಾವನ್ನು ಕಂಡು ಹಿಡಿಯುವ ಸವಾಲು ನೀಡಲಾಗಿದೆ. ಈ ಒಗಟು ಬಿಡಿಸಿ ನಿಮ್ಮ ವೀಕ್ಷಣಾ ಸಾಮರ್ಥ್ಯವನ್ನು ಪರೀಕ್ಷಿಸಿಕೊಳ್ಳಿ. ಈ ಚಿತ್ರದಲ್ಲಿ ನಿಮಗೆ ಏನು ಕಾಣಿಸಿತು? ಮೊದಲು ಇಲ್ಯೂಷನ್ ಚಿತ್ರವನ್ನು ನೋಡುವಾಗ ಅಂತಹದ್ದೇನು ಹೊಸದು ಕಾಣಿಸಲ್ಲ….

Read More

‘ಧುರಂಧರ್’ ನಿರ್ದೇಶಕನ ಮೇಲೆ ಕತೆ ಕದ್ದ ಆರೋಪ: ಕರ್ನಾಟಕ ಹೈಕೋರ್ಟ್ ಹೇಳಿದ್ದೇನು? – Kannada News | Karnataka High Court refuse to cancel Dhurandhar 2 movie CBFC certificate

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಭಾರಿ ದೊಡ್ಡ ಹಿಟ್ ಆಗಿವೆ. ಎರಡೂ ಸಿನಿಮಾಗಳ ಒಟ್ಟು ಕಲೆಕ್ಷನ್ 3000 ಕೋಟಿಗಳನ್ನು ದಾಟಿದೆ. ಸಿನಿಮಾ ಅನ್ನು ಜನ ಮುಗಿಬಿದ್ದು ನೋಡುತ್ತಿದ್ದಾರೆ. ಸಿನಿಮಾ ನಿರ್ದೇಶಿಸಿರುವ ಆದಿತ್ಯ ಧರ್ ಈಗ ಭಾರತದ ಸ್ಟಾರ್ ನಿರ್ದೇಶಕರುಗಳಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ಆದರೆ ಆದಿತ್ಯ ಧರ್ ಮೇಲೆ ನಿರ್ದೇಶಕರೊಬ್ಬರು ಕತೆ ಕದ್ದ ಆರೋಪವನ್ನು ಮಾಡಿದ್ದರು, ಅಲ್ಲದೆ, ಕರ್ನಾಟಕ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿ, ಸಿನಿಮಾಗಳ ಸಿಬಿಎಫ್​​ಸಿ ಪ್ರಮಾಣ ಪತ್ರವನ್ನು ರದ್ದು ಮಾಡುವಂತೆ…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಗುಡುಗು ಸಹಿತ ಸಾಧಾರಣ ಮಳೆ; 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ – Kannada News | Bengaluru temperature: Heat wave alert in Bengaluru, light rain in few places of Karnataka

ರಾಜ್ಯದಲ್ಲಿ ಗುಡುಗು ಸಹಿತ ಸಾಧಾರಣ ಮಳೆ; 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಬೆಂಗಳೂರು, ಫೆಬ್ರವರಿ 27: ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ಕಡೆಗಳಲ್ಲಿ ಗುಡುಗು ಸಹಿತ (Weather Forecast) ಮಳೆಯಾಗಿರುವುದೂ ಕಂಡುಬಂದಿದೆ. ಇಂದೂ ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಲಘು ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ….

Read More

ಅಮೆರಿಕ: ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ ವಿದ್ಯಾರ್ಥಿನಿ ಸಾವು, ಕುಟುಂಬಕ್ಕೆ 260 ಕೋಟಿ ರೂ. ಪರಿಹಾರ – Kannada News | US Police Accident Case: Indian Student Death, Family Gets Record 29 Million Dollar Settlement

ವಾಷಿಂಗ್ಟನ್, ಫೆಬ್ರವರಿ 12: ಅಮೆರಿಕದಲ್ಲಿ ನಡೆದ ಅಪಘಾತ(Accident)ದಲ್ಲಿ ಸಾವನ್ನಪ್ಪಿದ್ದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 262 ಕೋಟಿ ರೂ. ಪರಿಹಾರ ನೀಡಲಾಗುತ್ತಿದೆ. ಈ ಮೊತ್ತ ಎಷ್ಟು ದೊಡ್ಡದೆಂದರೆ, ಪೊಲೀಸರ ನಿರ್ಲಕ್ಷ್ಯದಿಂದ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಅಮೆರಿಕ ಇತಿಹಾಸದಲ್ಲಿ ಇದುವರೆಗಿನ ಅತಿದೊಡ್ಡ ಪರಿಹಾರಗಳಲ್ಲಿ ಇದು ಕೂಡ ಒಂದು. 2023 ರಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಪೊಲೀಸ್ ಅಧಿಕಾರಿಯೊಬ್ಬರ ಕಾರು ಡಿಕ್ಕಿ ಹೊಡೆದು 23 ವರ್ಷದ ಜಾಹ್ನವಿ ಕಂದುಲಾ ಸಾವನ್ನಪ್ಪಿದ್ದರು. ಜಾಹ್ನವಿ ಕಂದುಲಾ ಭಾರತದವರಾಗಿದ್ದು, ಸಿಯಾಟಲ್‌ನಲ್ಲಿರುವ ಈಶಾನ್ಯ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ…

Read More

ಹೀಟ್ ವೇವ್​ಗೆ ತತ್ತರಿಸಿದ ರಾಯಚೂರು: ಹೈ ಅಲರ್ಟ್ ಘೋಷಣೆ, ರಿಮ್ಸ್‌ನಲ್ಲಿ ಹೈಟೆಕ್ ವಾರ್ಡ್ ಸಿದ್ಧ – Kannada News | Heatwave: 42°C High Alert for Heat Stroke and Health Risks

ರಾಯಚೂರು, ಏಪ್ರಿಲ್​ 20: ಬಿಸಿಲುನಾಡು ರಾಯಚೂರಿನಲ್ಲಿ (raichur) ಸೂರ್ಯನ ಪ್ರತಾಪ ದಿನೇದಿನೇ ಮಿತಿಮೀರುತ್ತಿದೆ. ತಾಪಮಾನ 42 ಡಿಗ್ರಿ ದಾಟುತ್ತಿರುವುದರ ನಡುವೆಯೇ ಈಗ ಬಿಸಿಗಾಳಿ ಅಂದರೆ ಹೀಟ್ ವೇವ್ (Heat Wave) ಜನರ ಜೀವಕ್ಕೆ ಆಪತ್ತನ್ನು ತಂದೊಡ್ಡುತ್ತಿದೆ. ಬಿಸಿಗಾಳಿಯ ಹೊಡೆತಕ್ಕೆ ಜನರು ‘ಹೀಟ್ ಸ್ಟ್ರೋಕ್’ಗೆ ಒಳಗಾಗುವ ಸಾಧ್ಯತೆ ಹೆಚ್ಚಿರುವುದರಿಂದ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಿಸಿದೆ. ಪರಿಸ್ಥಿತಿಯನ್ನು ಎದುರಿಸಲು ರಿಮ್ಸ್ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ಕೂಡ ತೆರೆಯಲಾಗಿದೆ. 42 ಡಿಗ್ರಿಯಷ್ಟು ತಾಪಮಾನ ದಾಖಲು: ಹೈ…

Read More