Headlines

ಒಂದು ತಿಂಗಳು ತಪ್ಪದೆ ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನೆಸಿ ತಿಂದ್ರೆ ದೇಹದಲ್ಲಿ ಏನೆಲ್ಲಾ ಆಗುತ್ತೆ ಗೊತ್ತಾ? – Kannada News | Raisin Milk Benefits For Skin, Hair, And Digestion: Ayurvedic Morning Drink

ಅಡುಗೆ ಮನೆಯಲ್ಲಿ ಸುಲಭವಾಗಿ ದೊರೆಯುವ ಡ್ರೈ ಫ್ರೂಟ್ಸ್‌ಗಳಲ್ಲಿ ಒಣದ್ರಾಕ್ಷಿ (Raisin) ಪ್ರಮುಖ ಸ್ಥಾನ ಪಡೆದುಕೊಳ್ಳುತ್ತದೆ. ಸಾಮಾನ್ಯವಾಗಿ ಪಾಯಸ, ಹಲ್ವಾ ಮತ್ತು ಸಿಹಿ ಪದಾರ್ಥಗಳಲ್ಲಿ ಬಳಸುವ ಒಣದ್ರಾಕ್ಷಿಯನ್ನು ಇತ್ತೀಚಿನ ದಿನಗಳಲ್ಲಿ ಹಲವರು ನೀರಿನಲ್ಲಿ ನೆನೆಸಿ ಬೆಳಿಗ್ಗೆ ಸೇವಿಸುವ ಅಭ್ಯಾಸ ಮಾಡಿಕೊಂಡಿದ್ದಾರೆ. ಆದರೆ ಆರೋಗ್ಯ ತಜ್ಞರ ಪ್ರಕಾರ, ಒಣದ್ರಾಕ್ಷಿಯನ್ನು ಹಾಲಿನಲ್ಲಿ ನೆನೆಸಿ ಸೇವಿಸಿದರೆ ದೇಹಕ್ಕೆ ಇನ್ನಷ್ಟು ಪ್ರಯೋಜನಗಳು ದೊರೆಯುತ್ತವೆ. ಹೌದು, ಹಾಲು (Milk) ಮತ್ತು ಒಣದ್ರಾಕ್ಷಿಯ ಸಂಯೋಜನೆ ದೇಹಕ್ಕೆ ಕ್ಯಾಲ್ಸಿಯಂ, ಪ್ರೋಟೀನ್, ಐರನ್ ಹಾಗೂ ಫೈಬರ್‌ಗಳನ್ನು ಸಮೃದ್ಧವಾಗಿ ಒದಗಿಸುತ್ತದೆ. ಇದರಿಂದ…

Read More

DC vs KKR: ಕೆಕೆಆರ್ ವಿರುದ್ಧ ಸೋತು ಪ್ಲೇಆಫ್ ರೇಸ್​​ನಿಂದ ಹೊರಬಿದ್ದ ಡೆಲ್ಲಿ – Kannada News | KKR Dominates DC in IPL 2026 Match 51: Delhi Capitals Out of Playoff Race

ಐಪಿಎಲ್ 2026 ರ 51 ನೇ ಪಂದ್ಯದಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದವು. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸಿ, ಸತತ ನಾಲ್ಕನೇ ಗೆಲುವು ದಾಖಲಿಸಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ದೆಹಲಿ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 142 ರನ್…

Read More

ಐತಿಹಾಸಿಕ ಮೇಲುಕೋಟೆ ವೈರಮುಡಿ ಉತ್ಸವಕ್ಕೆ ಸ್ಪಾನ್ಸರ್​​: ಖಾಲಿ ಆಯ್ತಾ ಸರ್ಕಾರದ ಖಜಾನೆ?

ಮಂಡ್ಯ, ಮಾರ್ಚ್​​ 18: ವೈರಮುಡಿ ಉತ್ಸವ ಕರ್ನಾಟಕದ ಅತ್ಯಂತ ಭವ್ಯ ಆಚರಣೆಗಳಲ್ಲೊಂದು. ವಜ್ರಖಚಿತ ಕಿರೀಟಧಾರಿಯಾದ ಶ್ರೀ ಚೆಲುವನಾರಾಯಣಸ್ವಾಮಿಯನ್ನು (Cheluvanarayana Swamy) ಕಣ್ತುಂಬಿಕೊಳ್ಳಲು ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಭಕ್ತಿ ಮತ್ತು ಸಂಸ್ಕೃತಿಯ ಸಮ್ಮಿಲನವಾಗುವ ಈ ಉತ್ಸವದಲ್ಲಿ ಈಗ ಹೊಸ ವಿವಾದವೊಂದು ಸೃಷ್ಟಿಯಾಗಿದೆ. ಸರ್ಕಾರದಿಂದ ನಡೆಯುತ್ತಿದ್ದ ಉತ್ಸವ ಇದೀಗ ಖಾಸಗಿ ಪ್ರಾಯೋಜಕತ್ವಕ್ಕೆ ಮೊರೆ ಹೋಗಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಆದರೆ ಇದಕ್ಕೆ ಅಧಿಕಾರಿಗಳು ಕೊಡುತ್ತಿರುವ ಉತ್ತರವೇ ಬೇರೆ. ಪ್ರಯೋಜಕತ್ವಕ್ಕೆ ಮೊರೆ ಹೋದ ಸರ್ಕಾರ? ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿರುವ…

Read More

ವಕ್ಫ್ ಹಗರಣದ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದ ವ್ಯಕ್ತಿಯ ಮೇಲೆ ಸಿನಿಮೀಯ ರೀತಿಯಲ್ಲಿ ದಾಳಿ! – Kannada News | Raichur Attack: 30 Assailants Injure Man Who Exposed Waqf Board Fund Scam

ರಾಯಚೂರು, ಮೇ.21: ವಕ್ಫ್ ಬೋರ್ಡ್ ಅನುದಾನ ದುರ್ಬಳಕೆ ಬಗ್ಗೆ ಸಂಬಂಧಿಸಿದಂತೆ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ ಎಂಬ ದ್ವೇಷಕ್ಕೆ ದೂರುದಾರ ಹಾಗೂ ಆತನ ಕಡೆಯವರ ಮೇಲೆ ಸುಮಾರು 30 ಜನ ಕಿರಾತಕರು ಸಿನಿಮೀಯ ಶೈಲಿಯಲ್ಲಿ ಚಾಕು, ಭರ್ಜಿ ಹಾಗೂ ಕಲ್ಲುಗಳಿಂದ ಭೀಕರ ಮಾರಣಾಂತಿಕ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ರಾಯಚೂರು ನಗರದ ತಹಶಿಲ್ದಾರ್ ಕಚೇರಿ ಬಳಿಯೇ ನಡೆದಿದೆ. ರಾಯಚೂರು ತಾಲೂಕಿನ ತಲಮಾರಿ ಗ್ರಾಮದ ಮಸೀದಿ, ಖಬರಸ್ತಾನ ಹಾಗೂ ಈದ್ಗಾ ಮೈದಾನದ ಅಭಿವೃದ್ಧಿಗಾಗಿ 2017-19ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಹಬ್…

Read More

ಕರ್ನಾಟಕದ ಅಭಿವೃದ್ಧಿಗೆ ಸಿಎಂ 18 ಸೂತ್ರ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಸಲ್ಲಿಸಿದ ‘ಬೇಡಿಕೆಗಳ ಪಟ್ಟಿಯಲ್ಲಿ’ ಏನೇನಿದೆ? – Kannada News | PM Modi in Bengaluru: CM Siddaramaiah Submits 18 Point Memorandum for Karnataka’s Growth

ಬೆಂಗಳೂರು, ಏ.15: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಂಡ್ಯದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದಾರೆ. ಇದಕ್ಕೂ ಮುನ್ನ ಬೆಂಗಳೂರಿನ ಹೆಚ್‌ಎಎಲ್ (HAL) ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವಾಗತಿಸಿದರು, ಈ ವೇಳೆ ರಾಜ್ಯದ ಜ್ವಲಂತ ಸಮಸ್ಯೆಗಳು ಹಾಗೂ ಅಭಿವೃದ್ಧಿ ಯೋಜನೆಗಳ ಕುರಿತಾದ 18 ಪ್ರಮುಖ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಯಾವೆಲ್ಲ ಮನವಿಗಳನ್ನು ಮಾಡಿದ್ದಾರೆ ಎಂಬುದನ್ನು ಇಲ್ಲಿ ಹೇಳಲಾಗಿದೆ ನೋಡಿ. ಪ್ರಮುಖ 18 ಬೇಡಿಕೆಗಳು: ಕೋಲಾರ ರೈಲ್ವೆ ಕೋಚ್ ಫ್ಯಾಕ್ಟರಿ: 1,123…

Read More

Horoscope Today 4th​​ March​: ಇಂದು ಈ ರಾಶಿಯವರು ಅಪರಿಚಿತರೊಂದಿಗೆ ವ್ಯವಹಾರಗಳಲ್ಲಿ ಜಾಗರೂಕರಾಗಿರಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 4, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣಪಕ್ಷ, ಪಾಡ್ಯ, ಪುಬ್ಬಾ ನಕ್ಷತ್ರ, ಧೃತಿ ಯೋಗ ಮತ್ತು ಕವಲವಕರಣ ಇರುತ್ತದೆ. ರವಿ ಕುಂಭ ರಾಶಿಯಲ್ಲಿ ಮತ್ತು ಚಂದ್ರ ಸಿಂಹ ರಾಶಿಯಲ್ಲಿ ಸಂಚಾರ ಮಾಡಲಿದ್ದಾರೆ. ಇಂದು ಹೋಳಿ, ರಾಷ್ಟ್ರೀಯ ಸುರಕ್ಷತಾ ದಿನ ಹಾಗೂ ವಸಂತೋತ್ಸವದ ಆರಂಭವಾಗಿದೆ. ಬಾಗೂರು…

Read More

ಬೇಲೂರಿನಲ್ಲಿ ಪ್ರಕೃತಿ ವಿಸ್ಮಯ: ಚನ್ನಕೇಶವನ ಪಾದ ಸೋಕಿದ ಸೂರ್ಯರಶ್ಮಿ! ವರ್ಷಕ್ಕೊಮ್ಮೆ ನಡೆಯುವ ಅಪರೂಪದ ವಿದ್ಯಮಾನಕ್ಕೆ ಭಕ್ತರು ಫಿದಾ – Kannada News | Hoysala Architectural Wonder: Belur Chennakeshava Temple’s Annual Sun Ray Miracle

ಹಾಸನ, ಏ.22 : ವಿಶ್ವವಿಖ್ಯಾತ ಬೇಲೂರಿನ ಐತಿಹಾಸಿಕ ಶ್ರೀ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ಇಂದು ಮುಂಜಾನೆ ಅಪರೂಪದ ಪ್ರಕೃತಿ ವಿಸ್ಮಯವೊಂದು ಸಂಭವಿಸಿದೆ. ಪ್ರತಿವರ್ಷದಂತೆ ಈ ಬಾರಿಯೂ ಸೂರ್ಯನ ಕಿರಣಗಳು ದೇಗುಲದ ಗರ್ಭಗುಡಿಯನ್ನು ಪ್ರವೇಶಿಸಿ, ಚನ್ನಕೇಶವಸ್ವಾಮಿಯ ಮೂಲ ವಿಗ್ರಹಕ್ಕೆ ‘ಕಿರಣಾಭಿಷೇಕ’ ಮಾಡಿವೆ. ಹೊಯ್ಸಳರ ವಾಸ್ತುಶಿಲ್ಪದ ವೈಭವಕ್ಕೆ ಸಾಕ್ಷಿಯಾಗಿರುವ ಈ ದೇಗುಲದಲ್ಲಿ ಪ್ರತಿವರ್ಷ ಏಪ್ರಿಲ್ 21 ಅಥವಾ 22ರಂದು ಈ ವಿಶೇಷ ವಿದ್ಯಮಾನ ಘಟಿಸುತ್ತದೆ. ಇಂದು ಮುಂಜಾನೆ ಸೂರ್ಯೋದಯದ ವೇಳೆಗೆ ಭಕ್ತರು ಈ ಮನೋಹರ ದೃಶ್ಯಕ್ಕೆ ಸಾಕ್ಷಿಯಾದರು. ಮುಂಜಾನೆ ಸರಿಯಾಗಿ 6…

Read More

ತಿರುಪತಿ ತಿಮ್ಮಪ್ಪನ ಮೊದಲ ಆರತಿಯಲ್ಲಿ ಇನ್ಮುಂದೆ ಕರ್ನಾಟಕದ ಸಚಿವರು, ಶಾಸಕರಿಗೂ ಅವಕಾಶ: ಸಿಎಂ ಮಹತ್ವದ ಘೋಷಣೆ! – Kannada News | Tirupati Temple VIP Darshan: Karnataka CM DK Shivakumar Announces First Aarti Access for Ministers and MLAs

ಬೆಂಗಳೂರು, ಜುಲೈ 13: ಆಂಧ್ರಪ್ರದೇಶದ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪ್ರತಿದಿನ ನೆರವೇರಿಸಲಾಗುವ ಮೊದಲ ಆರತಿಯಲ್ಲಿ (First Aarti) ಇನ್ನು ಮುಂದೆ ಕರ್ನಾಟಕದ ಸಚಿವರು, ಶಾಸಕರು, ನ್ಯಾಯಾಧೀಶರು ಹಾಗೂ ಹಿರಿಯ ಅಧಿಕಾರಿಗಳು ಸೇರಿದಂತೆ ಗಣ್ಯ ವ್ಯಕ್ತಿಗಳಿಗೆ ಭಾಗವಹಿಸಲು ಶಿಷ್ಟಾಚಾರದ (Protocol) ಅನ್ವಯ ಮುಕ್ತ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಕಟಿಸಿದ್ದಾರೆ. ಬೆಂಗಳೂರಿನ ಬನಶಂಕರಿಯಲ್ಲಿ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಈ ಕುರಿತು…

Read More

Shankh Significance: ಮನೆಯಲ್ಲಿ ಶಂಖವಿದ್ದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? ಆಧ್ಯಾತ್ಮಿಕ ಮಹತ್ವ ತಿಳಿಯಿರಿ – Kannada News | Shankha Significance: Sanatana Dharma, Puja Benefits and Spiritual Power

ಸನಾತನ ಧರ್ಮದಲ್ಲಿ ಶಂಖವನ್ನು ಅತ್ಯಂತ ಪವಿತ್ರ ಪೂಜಾ ವಸ್ತುಗಳಲ್ಲಿ ಒಂದೆಂದು ಗೌರವದಿಂದ ಪರಿಗಣಿಸಲಾಗುತ್ತದೆ. ಪೂಜಾ ವಿಧಿಗಳಲ್ಲಿ ಶಂಖವನ್ನು ಬಳಸುವುದು ಕೇವಲ ಆಧ್ಯಾತ್ಮಿಕ ಆಚರಣೆಯಷ್ಟೇ ಅಲ್ಲ, ಮನೆ ಮತ್ತು ಮನಸ್ಸಿನಲ್ಲಿ ಶುಭ ಶಕ್ತಿಗಳ ಹರಿವನ್ನು ಹೆಚ್ಚಿಸುವುದಕ್ಕೂ ಸಹಾಯಕವಾಗಿದೆ. ಪುರಾಣಗಳ ಪ್ರಕಾರ ಸಮುದ್ರ ಮಂಥನದ ಸಂದರ್ಭದಲ್ಲಿ ಶಂಖವು ಉದ್ಭವಿಸಿದ್ದು, ಇದು ಶ್ರೀ ವಿಷ್ಣುವಿಗೆ ಅತ್ಯಂತ ಪ್ರಿಯವಾದ ದಿವ್ಯ ವಸ್ತುವೆಂದು ಹೇಳಲಾಗುತ್ತದೆ. ಆದ್ದರಿಂದ ಶಂಖವು ವೈಷ್ಣವ ಪರಂಪರೆಯಲ್ಲಿ ವಿಶೇಷ ಮಹತ್ವವನ್ನು ಹೊಂದಿದೆ. ಪೂಜೆಯ ಸಮಯದಲ್ಲಿ ಶಂಖವನ್ನು ಊದುವುದನ್ನು ಶುಭೋದಯದ ಸಂಕೇತವಾಗಿ ಹಾಗೂ…

Read More

ನಿಮ್ಮ ಮೇಲೆ ದಾಳಿ ನಿಲ್ಲಬೇಕಾದರೆ ಅಮೆರಿಕನ್ನರನ್ನು ಹೊರಹಾಕಿ; ಗಲ್ಫ್ ದೇಶಗಳಿಗೆ ಇರಾನ್ ಎಚ್ಚರಿಕೆ – Kannada News | Iran Warns Gulf Leaders To Remove All US Bases if they Want To See An End of war

ಟೆಹ್ರಾನ್, ಮಾರ್ಚ್ 5: ಇರಾನ್ (Iran) ಎಲ್ಲ ಗಲ್ಫ್ ದೇಶಗಳಿಗೆ ಆ ದೇಶದಲ್ಲಿರುವ ಅಮೆರಿಕನ್ನರನ್ನು ಹೊರಹಾಕುವಂತೆ ಮತ್ತು ಎಲ್ಲಾ ಯುಎಸ್ ಮಿಲಿಟರಿ ನೆಲೆಗಳನ್ನು ಸಂಪೂರ್ಣವಾಗಿ ತೆಗೆದುಹಾಕುವಂತೆ ಎಚ್ಚರಿಕೆ ನೀಡಿದೆ. ಅಮೆರಿಕದ ವಾಯುನೆಲೆಗಳಿವೆ ಎಂಬ ಕಾರಣಕ್ಕೆ ಇರಾನ್ ಗಲ್ಫ್ ದೇಶಗಳ ಮೇಲೂ ದಾಳಿ ನಡೆಸಿದೆ. ಯುಎಇ, ಸೌದಿ ಅರೇಬಿಯಾ, ಕುವೈತ್, ಓಮನ್, ಕತಾರ್, ಬಹ್ರೇನ್, ಟರ್ಕಿ ಮುಂತಾದ ದೇಶಗಳ ನಾಯಕರು ಇರಾನಿನ ಕ್ಷಿಪಣಿಗಳ ದಾಳಿಯನ್ನು ಕೊನೆಗೊಳಿಸಲು ಬಯಸಿದರೆ, ಅವರು ಅಮೆರಿಕನ್ನರನ್ನು ತಮ್ಮ ಪ್ರದೇಶಗಳಿಂದ ಹೊರಹಾಕಬೇಕು ಮತ್ತು ಎಲ್ಲಾ ಯುಎಸ್…

Read More