Headlines

ಬೆಂಗಳೂರಿಗೆ ಕೆಲಸಕ್ಕೆ ಬಂದ ತುಂಬು ಗರ್ಭಿಣಿ ದೀಪಿಕಾ ಪಡುಕೋಣೆ; ವಿಡಿಯೋ ಲೀಕ್ – Kannada News | Deepika Padukone ad shoot in Bengaluru leaked BTS video goes viral

ಬಾಲಿವುಡ್ ಸ್ಟಾರ್ ನಟಿ ದೀಪಿಕಾ ಪಡುಕೋಣೆ (Deepika Padukone) ಸದ್ಯ ಸಿನಿರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಗರ್ಭಿಣಿ (Pregnant) ಆಗಿದ್ದರೂ ಕೂಡ ಅವರು ತಮ್ಮ ವೃತ್ತಿಪರ ಕೆಲಸಗಳಿಗೆ ಯಾವುದೇ ಬ್ರೇಕ್ ಹಾಕದೇ ಬ್ಯಾಕ್ ಟು ಬ್ಯಾಕ್ ಶೂಟಿಂಗ್‌ನಲ್ಲಿ ತೊಡಗಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾದ ಕೇಪ್ ಟೌನ್‌ನಲ್ಲಿ ಶಾರುಖ್ ಖಾನ್ ಅಭಿನಯದ ‘ಕಿಂಗ್’ ಸಿನಿಮಾದ ಚಿತ್ರೀಕರಣವನ್ನು ಮುಗಿಸಿ ಭಾರತಕ್ಕೆ ಮರಳಿರುವ ದೀಪಿಕಾ, ಈಗ ನೇರವಾಗಿ ಬೆಂಗಳೂರಿನಲ್ಲಿ ಜಾಹೀರಾತು ಶೂಟಿಂಗ್ ಸೆಟ್‌ಗೆ ಹಾಜರಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಜಾಹೀರಾತಿನ ಶೂಟಿಂಗ್‌ನ ತೆರೆಹಿಂದಿನ ವಿಡಿಯೋವೊಂದು…

Read More

ಬೆಂಗಳೂರಿನಲ್ಲಿ 1.85 ಕೆಜಿ ಚಿನ್ನ ಕಳ್ಳತನ: ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ ನೋಡಿ

ಬೆಂಗಳೂರು, (ಮೇ 20): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಪಕ್ಕಾ ಸಿನಿಮೀಯ ಶೈಲಿಯಲ್ಲಿ ಖದೀಮರು ಬರೋಬ್ಬರಿ ಸುಮಾರು 3 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು  ದೋಚಿಕೊಂಡು ಹೋಗಿರುವ ಘಟನೆ ನಡೆದಿದೆ. ಹೋಲ್‌ಸೇಲ್ ದರದಲ್ಲಿ ಚಿನ್ನ ಖರೀದಿಸುವುದಾಗಿ ನಂಬಿಸಿ, ಮಲ್ಲೇಶ್ವರಂನ ನಗರತ್ ಪೇಟೆಯ ಪ್ರಸಿದ್ಧ ಮೆಹ್ತಾ ಜ್ಯುವೆಲ್ಲರಿಯಿಂದ 1.85 ಕೆಜಿ ಚಿನ್ನಾಭರಣಗಳನ್ನು ದೋಚಿ ಮೂವರು ಖದೀಮರು ಪರಾರಿಯಾಗಿದ್ದಾರೆ. ಇನ್ನು ಖದೀಮರು ಬ್ಯಾಗ್ ನಲ್ಲಿ ಚಿನ್ನ ತುಂಬಿಕೊಂಡು ಎಸ್ಕೇಪ್ ಆಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಳಿಕ ಮೆಹ್ತಾ ಜುವೆಲ್ಲರಿ ಮಾಲೀಕ…

Read More

ತಮಿಳು ಚಿತ್ರರಂಗದಲ್ಲಿ ವಿಜಯ್ ಸ್ಥಾನ ತುಂಬುವ ನಟ ಯಾರು? – Kannada News | Who will replace Thalapathy Vijay in Tamil movie industry

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ವಿಜಯ್ (Thalapathy Vijay) ತಮಿಳುನಾಡಿನ ಸಿಎಂ ಆಗಿದ್ದಾರೆ. ಸಿಎಂ ಆಗುವ ಮುಂಚೆಯೇ ಅವರು ಚಿತ್ರರಂಗದಿಂದ ನಿವೃತ್ತಿ ಘೋಷಿಸಿ ಆಗಿತ್ತು. ‘ಜನ ನಾಯಗನ್’ ನನ್ನ ಕೊನೆಯ ಸಿನಿಮಾ ಎಂದು ವಿಜಯ್ ಹೇಳಿ ಬಿಟ್ಟಿದ್ದರು. ವಿಜಯ್ ಅವರು ಸಿಎಂ ಆಗಿ ಬ್ಯುಸಿ ಆಗಿದ್ದಾರೆ. ಆದರೆ ವಿಜಯ್ ಸಿನಿಮಾ ರಂಗದಿಂದ ನಿವೃತ್ತಿ ಘೋಷಿಸಿರುವುದು ತಮಿಳು ಚಿತ್ರರಂಗಕ್ಕೆ ಭಾರಿ ದೊಡ್ಡ ನಷ್ಟವಾಗಿದೆ. ವಿಜಯ್, ಸಿನಿಮಾಗಳು ಕೋಟ್ಯಂತರ ರೂಪಾಯಿ ಬ್ಯುಸಿನೆಸ್ ಮಾಡುವ ಜೊತೆಗೆ ಸಾವಿರಾರು ಕುಟುಂಬಗಳಿಗೆ ಉದ್ಯೋಗ, ಆದಾಯಕ್ಕೆ…

Read More

‘ಇದು ನಾಯಕತ್ವವಲ್ಲ, ನೌಟಂಕಿ’: ಇಟಲಿ ಪ್ರಧಾನಿಗೆ ಮೋದಿ ಗಿಫ್ಟ್​​ ಬಗ್ಗೆ ರಾಹುಲ್​​ ಗಾಂಧಿ ಟೀಕೆ – Kannada News | This Is Not Leadership, It’s A Farce: Rahul Gandhi Slams Modi’s Chocolate Gift To Italian PM Meloni

ಪ್ರಧಾನಿ ಮೋದಿ ವಿರುದ್ಧ ರಾಹುಲ್​​ ವಾಗ್ದಾಳಿ ನವದೆಹಲಿ/ ರಾಯ್‌ಬರೇಲಿ, ಮೇ 20: ಬಿಜೆಪಿ, ಆರೆಸ್ಸೆಸ್​​, ನರೇಂದ್ರ ಮೋದಿ (Narendra Modi), ಅಮಿತ್​​ ಶಾರಿಂದ ಹಿಡಿದು ಅದಾನಿ ವಿರುದ್ಧವೂ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್​​ ಗಾಂಧಿ (Rahul Gandhi) ತೀವ್ರ ವಾಗ್ದಾಳಿ ನಡೆಸಿದ್ದಾರೆ. ರೋಮ್ ಪ್ರವಾಸದಲ್ಲಿರುವ ಮೋದಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಅವರಿಗೆ ಉಡುಗೊರೆಯಾಗಿ ಮೆಲೋಡಿ ಚಾಕೊಲೇಟ್ ನೀಡಿದ ವಿಚಾರದ ಬಗ್ಗೆಯೂ ಟೀಕಿಸಿದ ಅವರು ಇದು ನಾಯಕತ್ವವಲ್ಲ, ನೌಟಂಕಿ ಎಂದು ತಿವಿದಿದ್ದಾರೆ. ಎಕ್ಸ್​​ ಪೋಸ್ಟ್​​…

Read More

IND vs AFG: ರಿಷಭ್ ಪಂತ್​ಗೆ ಡಬಲ್ ಶಾಕ್ ನೀಡಿದ ಬಿಸಿಸಿಐ – Kannada News | Rishabh Pant Dropped From India ODI Squad, Loses Test Vice Captaincy vs AFG

ಐಪಿಎಲ್ (IPL 2026) ಮುಗಿದ ಬೆನ್ನಲ್ಲೇ ಟೀಂ ಇಂಡಿಯಾ, ಅಫ್ಘಾನಿಸ್ತಾನದ (IND vs AFG) ವಿರುದ್ಧ ಏಕದಿನ ಹಾಗೂ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸರಣಿಗಾಗಿ ಬಿಸಿಸಿಐ ತಂಡವನ್ನು ಸಹ ಪ್ರಕಟಿಸಿದೆ. ಈ ಎರಡು ತಂಡಗಳಲ್ಲಿ ಯುವ ಮುಖಗಳಿಗೆ ಅವಕಾಶ ನೀಡಲಾಗಿದೆ. ಇತ್ತ ಹಿಂದಿನ ಸರಣಿಯಲ್ಲಿ ತಂಡದಲ್ಲಿದ್ದ ಹಲವು ಆಟಗಾರರಿಗೆ ಗೇಟ್ ಪಾಸ್ ನೀಡಿಲಾಗಿದೆ. ಅಂತಹ ಆಟಗಾರರಲ್ಲಿ ವಿಕೆಟ್ ಕೀಪರ್ ರಿಷಭ್ ಪಂತ್ (Rishabh Pant)​ ಕೂಡ ಒಬ್ಬರು. ಬಿಸಿಸಿಐ, ರಿಷಭ್ ಪಂತ್​ಗೆ ಒಂದಲ್ಲ ಅಂತಾ ಎರಡು…

Read More

ಮೆಲೋನಿಗೆ ಮೋದಿಯಿಂದ ಚಾಕೊಲೇಟ್ ಗಿಫ್ಟ್; ಆದರೆ, ಷೇರುಬೆಲೆ ಹೆಚ್ಚಿದ್ದು ರಿಯಲ್ ಎಸ್ಟೇಟ್ ಕಂಪನಿಯದ್ದು; ಯಾಕೆ? – Kannada News | Melody trends as modi gifts toffee to meloni confusion of parle products vs parle industries

ಮೆಲೋನಿ ವರ್ಸಸ್ ಮೆಲೋಡಿImage Credit source: Giorgia Meloni X Account ನವದೆಹಲಿ, ಮೇ 20: ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಅವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮೆಲೋಡಿ ಚಾಕೊಲೇಟ್​ಗಳ (Parle Melody Toffee) ಪ್ಯಾಕೆಟ್ ಅನ್ನು ಗಿಫ್ಟ್ ಆಗಿ ನೀಡಿರುವುದು ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಇಟಲಿ ಪಿಎಂ ಮೆಲೋನಿ ಅವರೇ ಖುದ್ದಾಗಿ ವಿಡಿಯೋ ಕ್ಲಿಪ್ ಹಂಚಿಕೊಂಡಿದ್ದು ಅದು ಬಹಳ ವೈರಲ್ ಆಗುತ್ತಿದೆ. ಇದರ ಬೆನ್ನಲ್ಲೇ ರಿಯಲ್…

Read More

Video: ಮಗುವನ್ನು ಎತ್ತಿಕೊಂಡು ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಡ್ರೆಸ್ ಎತ್ತಿ ಓಡಿ ಹೋದ ಯುವಕ – Kannada News | Hyderabad: Teen Accused in Public Misconduct Case Captured on Camera

ಹೈದರಾಬಾದ್, ಮೇ 20: ಮಗುವನ್ನು ಎತ್ತಿಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ(Woman)ಯ ಡ್ರೆಸ್ ಎತ್ತಿ ಯುವಕನೊಬ್ಬ ವಿಕೃತಿ ಮೆರೆದಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಅದು ಮೇ 14ರ ಮಟ ಮಟ ಮಧ್ಯಾಹ್ನ. ಮಣಿಕೊಂಡ–ನೆಕ್ನಾಂಪುರ ಪ್ರದೇಶದ ಅಲ್ಕಾಪುರ್ ಟೌನ್‌ಶಿಪ್‌ನಲ್ಲಿರುವ ಪ್ರಣತಿ ಈಶಾ ಅಪಾರ್ಟ್‌ಮೆಂಟ್ ಬಳಿ ಎಂದಿನಂತೆ ಸಾರ್ವಜನಿಕರ ಓಡಾಟವಿತ್ತು. ಇಲ್ಲೇ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಆ ವಿಕೃತ ಕೃತ್ಯ ಈಗ ಇಂಟರ್ನೆಟ್‌ನಲ್ಲಿ ತೀವ್ರ ಆಕ್ರೋಶ ಮತ್ತು ಸಾರ್ವಜನಿಕರಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಿದೆ. ವೈರಲ್ ಆಗಿರುವ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡುಬರುವಂತೆ,…

Read More

ಹಿಜಾಬ್ vs ಕೇಸರಿ ಶಾಲು: ಶಾಲಾ-ಕಾಲೇಜ್​ ಆರಂಭದ ಹೊತ್ತಿನಲ್ಲೇ ದಕ್ಷಣ ಕನ್ನಡದಲ್ಲಿ ಧರ್ಮ ದಂಗಲ್ ಆತಂಕ! – Kannada News | Hijab and Saffron Shawl Row Triggers Fear in Dakshina Kannada During School and College Reopening time

ವಿಶ್ವ ಹಿಂದೂ ಪರಿಷತ್ ಸುದ್ದಿಗೋಷ್ಠಿImage Credit source: tv9 kannada ಮಂಗಳೂರು, ಮೇ 20: ಹಿಜಾಬ್​ ವಿವಾದ (Hijab controversy) ರಾಜ್ಯರಾಜಕಾರಣ ಮಾತ್ರವಲ್ಲ ಇಡೀ ವಿಶ್ವವೇ ಒಮ್ಮೆ ರಾಜ್ಯದತ್ತ ತಿರುಗಿ ನೋಡುವಂತೆ ಮಾಡಿದ ವಿವಾದ. ಇದೀಗ ಮತ್ತೆ ಹಿಜಾಬ್​ಗೆ ಅವಕಾಶ ಕೊಟ್ಟಿರುವುದು ಸಾಕಷ್ಟು ಜಟಾಪಟಿಗೆ ಕಾರಣವಾಗಿದೆ. ಇದಕ್ಕೆ ಹಿಂದೂ ಸಂಘಟನೆಗಳು (Hindu organisations) ಕಿಡಿಕಾರಿದ್ದು, ಕಾಲೇಜು ಆರಂಭವಾಗುತ್ತಿದ್ದಂತೆ ಕೇಸರಿ ಶಾಲು ಧರಿಸಿ ಬರುವ ವಿದ್ಯಾರ್ಥಿಗಳಿಗೆ ಬೆಂಬಲ ನೀಡುತ್ತೇವೆ ಅಂತಾ ಘೋಷಣೆ ಮಾಡಿದೆ. ಆ ಮೂಲಕ ಅವರ ಹೋರಾಟಕ್ಕೆ…

Read More

ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿಎಂ ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ – Kannada News | BJP MLC H Vishwanath Makes Serious Allegations Against Yathindra Siddaramaiah Over Loan Assault Case

ಮೈಸೂರು, (ಮೇ 20):ಸಾಲದ ಹಣ ವಾಪಸ್ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಬಿಜೆಪಿ ವಿಧಾನಪರಿಷತ್ ಸದಸ್ಯ ಎಚ್​​​ ವಿಶ್ವನಾಥ್ (H Vishwanath) ವಿರುದ್ಧ ಎಫ್​​ಐಆರ್ ದಾಖಲಾಗಿದೆ. ಮಹದೇವ್ ಎನ್ನುವ ವ್ಯಕ್ತಿ ಎಂಟಿಬಿ ನಾಗರಾಜ್ ಅವರ ಮೂಲಕ ವಿಶ್ವನಾಥ್​ ಅವರಿಗೆ ಸಾಲ ಕೊಡಿಸಿದ್ದರು. ಬಳಿಕ ಆ ಹಣವನ್ನು ವಾಪಸ್ ಕೇಳಿದ್ದಕ್ಕೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಿದ್ದು, ಈ ಸಂಬಂಧ ನ್ಯಾಯಾಲದ ಮೊರೆ ಹೋಗಿದ್ದರು. ಇದೀಗ ಕೋರ್ಟ್ ಆದೇಶದ ಮೇರೆಗೆ ವಿಶ್ವನಾಥ್ ವಿರುದ್ಧ ದೇವರಾಜ ಠಾಣೆಯಲ್ಲಿ…

Read More

ಟಾಕ್ ಶೋ ಮೂಲಕ ಮರಳಿ ಬಂದ ‘ಓಜಿ’ ಕಮಿಡಿಯನ್ ಶೇಖರ್ ಸುಮನ್ – Kannada News | Shekhar Suman started talk show named Shekhar Tonite

ಶೇಖರ್ ಸುಮನ್ (Shekhar Suman), ಭಾರತದ ‘ಓಜಿ’ ಕಮಿಡಿಯನ್. ಇಂದು ಚಾಲ್ತಿಯಲ್ಲಿರುವ ಸ್ಟಾಂಡಪ್ ಕಾಮಿಡಿ, ಪೊಲಿಟಿಕಲ್ ಸಟೈರ್, ರಾಜಕಾರಣಿಗಳ ಮಿಮಿಕ್ರಿ, ಕ್ರಿಟಿಕಲ್ ಕಾಮಿಡಿ ಇನ್ನೂ ಹಲವು ವಿಭಾಗಗಳಲ್ಲಿ ಶೇಖರ್ ಸುಮನ್ ನೈಪುಣ್ಯತೆ ಹೊಂದಿದ್ದರು ಹಾಗೂ ಭಾರತದಲ್ಲಿ ಮೊದಲ ಬಾರಿಗೆ ಇದನ್ನೆಲ್ಲ ಪ್ರಯೋಗಿಸಿ ಯಶಸ್ವಿ ಆಗಿದ್ದಲ್ಲದೆ ಭಾರಿ ಜನಪ್ರಿಯತೆಯನ್ನೂ ಸಹ ಗಳಿಸಿದ್ದರು. ದಶಕಗಳಿಂದಲೂ ಭಾರತೀಯ ಟಿವಿ ಕ್ಷೇತ್ರದಲ್ಲಿ ಮೆರೆದ ಶೇಖರ್ ಸುಮನ್ ಕಮಿಡಿಯನ್​​ಗಳ ಹೊಸ ಅಲೆ ಬಂದ ಬಳಿಕ ತುಸು ಮಂಕಾಗಿದ್ದರು. ಇದೀಗ ಸುಮಾರು 14 ವರ್ಷಗಳ ನಂತರ…

Read More