Headlines

ವನ್ಯಜೀವಿಗಳಿಗೆ ತೊಂದರೆ ಆತಂಕ: ಆನೆಕಲ್​​ ಬಳಿ ಹೊಸ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ತೀವ್ರ ವಿರೋಧ – Kannada News | Wildlife Threat: Outrage Over Proposed Cricket Stadium Near Bannerghatta National Park In Anekal

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ಬೆಂಗಳೂರು, ಮೇ 20: ಆನೇಕಲ್ ತಾಲ್ಲೂಕಿನಲ್ಲಿ ನಿರ್ಮಾಣಕ್ಕೆ ಯೋಜಿಸಲಾಗಿರುವ ಹೊಸ ಕ್ರಿಕೆಟ್ ಸ್ಟೇಡಿಯಂ ಯೋಜನೆಗೆ ಭಾರೀ ವಿರೋಧ ಕೇಳಿಬಂದಿದೆ. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸಮೀಪ ಈ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿರುವುದರಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗಲಿದೆ ಎಂದು ಆತಂಕ ವ್ಯಕ್ತಪಡಿಸಿರುವ ಸ್ಥಳೀಯರು ಮತ್ತು ಪರಿಸರ ಪ್ರೇಮಿಗಳು, ಯೋಜನೆಯನ್ನು ರಾಜ್ಯ ಸರ್ಕಾರ ತಕ್ಷಣ ರದ್ದುಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಇಂಡ್ಲವಾಡಿ ಗ್ರಾಮದ ಸುಮಾರು 70 ಎಕರೆ ಭೂಮಿಯಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲು ಯೋಜನೆ ರೂಪಿಸಲಾಗಿದ್ದು, ಇದರ ವೆಚ್ಚ…

Read More

ಒಂದು ರಾಷ್ಟ್ರ, ಒಂದು ಚುನಾವಣೆಯಿಂದ 7 ಲಕ್ಷ ಕೋಟಿ ರೂ ಉಳಿತಾಯ, ಜಿಡಿಪಿ ಶೇ. 1.6 ವೃದ್ಧಿ: ಜೆಪಿಸಿ ಅನಿಸಿಕೆ – Kannada News | One Nation One Election: JPC Report Projects 7 Lakh Crore Savings, 1.6pc GDP Growth for India

ನವದೆಹಲಿ, ಮೇ 20: ಒಂದು ರಾಷ್ಟ್ರ, ಒಂದು ಚುನಾವಣೆಯ ವ್ಯವಸ್ಥೆಯಿಂದ (One Nation One Election) ಬಹಳಷ್ಟು ಹಣ ಉಳಿಸಬಹುದು. ದೇಶಾದ್ಯಂತ ಲೋಕಸಭೆ, ವಿಧಾನಸಭೆ, ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಒಮ್ಮೆಗೇ ನಡೆಸಿದರೆ 7 ಲಕ್ಷ ಕೋಟಿ ರೂನಷ್ಟು ಹಣ ಉಳಿಸಬಹುದು. ಇದರಿಂದ ಹಣ ಉಳಿತಾಯ ಆಗುವುದರ ಜೊತೆಗೆ, ದೇಶದ ಆರ್ಥಿಕತೆ ಶೇ. 1.6ರಷ್ಟು ಹೆಚ್ಚುತ್ತದೆ. ಆಡಳಿತದ ಕ್ಷಮತೆಯೂ ಸುಧಾರಿಸುತ್ತದೆ. ಹೀಗೆಂದು ಹೇಳಿದ್ದು ಸರ್ಕಾರದ ಮಂತ್ರಿಗಳಲ್ಲ. ಜಂಟಿ ಸಂಸದೀಯ ಸಮಿತಿ (JPC- Joint Parliamentary Committee) ವ್ಯಕ್ತಪಡಿಸಿದ ಅನಿಸಿಕೆ…

Read More

ಡೀಸೆಲ್​​ ಬೆಲೆ ಹೆಚ್ಚಳದಿಂದ ವಾಯವ್ಯ ಸಾರಿಗೆ ಸಂಸ್ಥೆಗೆ ಸಂಕಷ್ಟ: ತಿಂಗಳಿಗೆ ಕೋಟ್ಯಂತರ ರೂ ಹೊರೆ! – Kannada News | Hubballi: Rising Diesel Prices Add Crores in Monthly Burden to NWKRTC

ಹುಬ್ಬಳ್ಳಿಯ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆImage Credit source: tv9 kannada ಹುಬ್ಬಳ್ಳಿ, ಮೇ 20: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ (Petrol, Diesel Price Hike) ಬೆಲೆಗಳು ನಿರಂತರವಾಗಿ ಏರಿಕೆಯಾಗುತ್ತಿವೆ. ಕೇವಲ ಒಂದು ವಾರದಲ್ಲಿ ಎರಡು ಬಾರಿ ಇಂಧನ ದರ ಹೆಚ್ಚಳವಾಗಿದ್ದು, ಇದು ಕೇವಲ ಸಾಮಾನ್ಯ ವಾಹನ ಸವಾರರ ಜೇಬಿಗೆ ಕತ್ತರಿ ಹಾಕಿರುವುದಲ್ಲದೆ ರಾಜ್ಯದ ಸಾರಿಗೆ ನಿಗಮಗಳನ್ನೂ ಸಹ ತೀವ್ರ ಆರ್ಥಿಕ ಸಂಕಷ್ಟಕ್ಕೆ ದೂಡಿದೆ. ಅದರಲ್ಲೂ ಹುಬ್ಬಳ್ಳಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ ವಾಯುವ್ಯ ಕರ್ನಾಟಕ…

Read More

Viral Hotel Bill: ಚಹಾ, ಊಟ, ರೂಮ್… ಎಲ್ಲವೂ 50ರೂ. ಒಳಗೆ; 1985ರ ಹೋಟೆಲ್ ಬಿಲ್ ವೈರಲ್ – Kannada News | Viral 1985 Mumbai Hotel Bill: 49rs for Full Stay! See Shocking Price Change

1985ರ ಹೋಟೆಲ್ ಬಿಲ್ ವೈರಲ್Image Credit source: instagram ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಹಳೆಯ ಕಾಲದ ದಿನಸಿ ಸಾಮಗ್ರಿಗಳ ರಶೀದಿ, ಹೋಟೆಲ್ ಬಿಲ್‌ಗಳು ಅಥವಾ ಮದುವೆ ಆಮಂತ್ರಣ ಪತ್ರಿಕೆಗಳು ವೈರಲ್ ಆಗುವುದು ಮತ್ತು ಅವುಗಳನ್ನು ನೋಡಿ ಜನರು ಆಶ್ಚರ್ಯಪಡುವುದು ಸಾಮಾನ್ಯವಾಗಿದೆ. ಅದೇ ರೀತಿ, ಈಗ ಇಂಟರ್ನೆಟ್‌ನಲ್ಲಿ ಬರೋಬ್ಬರಿ 41 ವರ್ಷಗಳಷ್ಟು ಹಳೆಯದಾದ ಹೋಟೆಲ್ ಬಿಲ್ ಒಂದು ಭಾರಿ ಸದ್ದು ಮಾಡುತ್ತಿದೆ. ಈ ಬಿಲ್, ಮಹಾರಾಷ್ಟ್ರದ ಬೊಂಬಾಯಿ (ಈಗಿನ ಮುಂಬೈ) ನಗರದ ಪ್ರಸಿದ್ಧ ಕುಲಾಬಾ (Colaba) ಪ್ರದೇಶದಲ್ಲಿರುವ…

Read More

IND vs AFG: 7+3.. ಟೀಂ ಇಂಡಿಯಾದಲ್ಲಿ ಗುಜರಾತ್ ಟೈಟಾನ್ಸ್ ಆಟಗಾರರದ್ದೇ ಪಾರುಪತ್ಯ – Kannada News | India vs Afghanistan Squad: Shubman Gill’s Gujarat Titans Influence? 7 GT Players Spark Debate!

ಜೂನ್ 6 ರಿಂದ ಭಾರತ ಹಾಗೂ ಅಫ್ಘಾನಿಸ್ತಾನ (IND vs AFG) ನಡುವೆ ಏಕೈಕ ಟೆಸ್ಟ್ ಹಾಗೂ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಮೊದಲಿಗೆ ಟೆಸ್ಟ್ ಪಂದ್ಯ ನಡೆಯಲಿದ್ದು, ಇದಾದ ಬಳಿಕ ಏಕದಿನ ಸರಣಿ ಆರಂಭವಾಗಲಿದೆ. ಈ ಎರಡೂ ಸರಣಿಗಳಿಗಾಗಿ ಬಿಸಿಸಿಐ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಎಂದಿನಂತೆ ಈ ಎರಡು ಸರಣಿಗಳಲ್ಲಿ ಶುಭ್​ಮನ್ ಗಿಲ್ (Shubman Gill) ಭಾರತ ತಂಡವನ್ನು ಮುನ್ನಡೆಸಿದರೆ, ಟೆಸ್ಟ್ ತಂಡಕ್ಕೆ ಕೆಎಲ್ ರಾಹುಲ್ ಉಪನಾಯಕನಾಗಿದ್ದರೆ, ಏಕದಿನ ತಂಡಕ್ಕೆ ಶ್ರೇಯಸ್ ಅಯ್ಯರ್…

Read More

Melody Chocolate History: ಬಾಲ್ಯದ ಫೇವರಿಟ್ ‘ಮೆಲೋಡಿ’ ಚಾಕೊಲೇಟ್ ಹುಟ್ಟಿದ್ದು ಹೇಗೆ? ಮೋದಿ ಗಿಫ್ಟ್ ಬಳಿಕ ಕುತೂಹಲ ಹೆಚ್ಚಳ – Kannada News | PM Modi Gifts Parle Melody: Melodi Trend Explodes, Unveiling Chocolate’s Iconic History

ಸೋಷಿಯಲ್ ಮೀಡಿಯಾದಲ್ಲಿ ‘ಮೆಲೋಡಿ’ (Melody) ಚಾಕೊಲೇಟ್ ಈಗ ಭಾರಿ ಟ್ರೆಂಡ್ ಸೃಷ್ಟಿಸಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ನಡುವಿನ ಆತ್ಮೀಯ ಸ್ನೇಹಕ್ಕೆ ಇಂಟರ್ನೆಟ್ ಜಗತ್ತು ಈಗಾಗಲೇ #Melodi ಎಂದು ಹೆಸರಿಟ್ಟು ಸಂಭ್ರಮಿಸುತ್ತಿದೆ. ಆದರೆ, ರೋಮ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಇಟಲಿ ಪ್ರಧಾನಿಗೆ ಭಾರತದ ಪ್ರಸಿದ್ಧ ‘ಪಾರ್ಲೆ ಮೆಲೋಡಿ’ (Parle Melody) ಟಾಫಿಗಳ ಪ್ಯಾಕೆಟ್ ಅನ್ನು ಗಿಫ್ಟ್ ಆಗಿ ನೀಡುವ ಮೂಲಕ ಈ ಇಂಟರ್ನೆಟ್ ಮೀಮ್ ಅನ್ನು ನಿಜವಾಗಿಸಿದ್ದಾರೆ! ಇಟಲಿ…

Read More

ಬೆಂಗಳೂರಿಗೆ ಕೆಲಸಕ್ಕೆ ಬಂದ ತುಂಬು ಗರ್ಭಿಣಿ ದೀಪಿಕಾ ಪಡುಕೋಣೆ; ವಿಡಿಯೋ ಲೀಕ್ – Kannada News | Deepika Padukone ad shoot in Bengaluru leaked BTS video goes viral

ಬಾಲಿವುಡ್ ಸ್ಟಾರ್ ನಟಿ ದೀಪಿಕಾ ಪಡುಕೋಣೆ (Deepika Padukone) ಸದ್ಯ ಸಿನಿರಂಗದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಗರ್ಭಿಣಿ (Pregnant) ಆಗಿದ್ದರೂ ಕೂಡ ಅವರು ತಮ್ಮ ವೃತ್ತಿಪರ ಕೆಲಸಗಳಿಗೆ ಯಾವುದೇ ಬ್ರೇಕ್ ಹಾಕದೇ ಬ್ಯಾಕ್ ಟು ಬ್ಯಾಕ್ ಶೂಟಿಂಗ್‌ನಲ್ಲಿ ತೊಡಗಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾದ ಕೇಪ್ ಟೌನ್‌ನಲ್ಲಿ ಶಾರುಖ್ ಖಾನ್ ಅಭಿನಯದ ‘ಕಿಂಗ್’ ಸಿನಿಮಾದ ಚಿತ್ರೀಕರಣವನ್ನು ಮುಗಿಸಿ ಭಾರತಕ್ಕೆ ಮರಳಿರುವ ದೀಪಿಕಾ, ಈಗ ನೇರವಾಗಿ ಬೆಂಗಳೂರಿನಲ್ಲಿ ಜಾಹೀರಾತು ಶೂಟಿಂಗ್ ಸೆಟ್‌ಗೆ ಹಾಜರಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಜಾಹೀರಾತಿನ ಶೂಟಿಂಗ್‌ನ ತೆರೆಹಿಂದಿನ ವಿಡಿಯೋವೊಂದು…

Read More

ಬೆಂಗಳೂರಿನಲ್ಲಿ 1.85 ಕೆಜಿ ಚಿನ್ನ ಕಳ್ಳತನ: ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ ನೋಡಿ

ಬೆಂಗಳೂರು, (ಮೇ 20): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಪಕ್ಕಾ ಸಿನಿಮೀಯ ಶೈಲಿಯಲ್ಲಿ ಖದೀಮರು ಬರೋಬ್ಬರಿ ಸುಮಾರು 3 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು  ದೋಚಿಕೊಂಡು ಹೋಗಿರುವ ಘಟನೆ ನಡೆದಿದೆ. ಹೋಲ್‌ಸೇಲ್ ದರದಲ್ಲಿ ಚಿನ್ನ ಖರೀದಿಸುವುದಾಗಿ ನಂಬಿಸಿ, ಮಲ್ಲೇಶ್ವರಂನ ನಗರತ್ ಪೇಟೆಯ ಪ್ರಸಿದ್ಧ ಮೆಹ್ತಾ ಜ್ಯುವೆಲ್ಲರಿಯಿಂದ 1.85 ಕೆಜಿ ಚಿನ್ನಾಭರಣಗಳನ್ನು ದೋಚಿ ಮೂವರು ಖದೀಮರು ಪರಾರಿಯಾಗಿದ್ದಾರೆ. ಇನ್ನು ಖದೀಮರು ಬ್ಯಾಗ್ ನಲ್ಲಿ ಚಿನ್ನ ತುಂಬಿಕೊಂಡು ಎಸ್ಕೇಪ್ ಆಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಳಿಕ ಮೆಹ್ತಾ ಜುವೆಲ್ಲರಿ ಮಾಲೀಕ…

Read More

ತಮಿಳು ಚಿತ್ರರಂಗದಲ್ಲಿ ವಿಜಯ್ ಸ್ಥಾನ ತುಂಬುವ ನಟ ಯಾರು? – Kannada News | Who will replace Thalapathy Vijay in Tamil movie industry

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ವಿಜಯ್ (Thalapathy Vijay) ತಮಿಳುನಾಡಿನ ಸಿಎಂ ಆಗಿದ್ದಾರೆ. ಸಿಎಂ ಆಗುವ ಮುಂಚೆಯೇ ಅವರು ಚಿತ್ರರಂಗದಿಂದ ನಿವೃತ್ತಿ ಘೋಷಿಸಿ ಆಗಿತ್ತು. ‘ಜನ ನಾಯಗನ್’ ನನ್ನ ಕೊನೆಯ ಸಿನಿಮಾ ಎಂದು ವಿಜಯ್ ಹೇಳಿ ಬಿಟ್ಟಿದ್ದರು. ವಿಜಯ್ ಅವರು ಸಿಎಂ ಆಗಿ ಬ್ಯುಸಿ ಆಗಿದ್ದಾರೆ. ಆದರೆ ವಿಜಯ್ ಸಿನಿಮಾ ರಂಗದಿಂದ ನಿವೃತ್ತಿ ಘೋಷಿಸಿರುವುದು ತಮಿಳು ಚಿತ್ರರಂಗಕ್ಕೆ ಭಾರಿ ದೊಡ್ಡ ನಷ್ಟವಾಗಿದೆ. ವಿಜಯ್, ಸಿನಿಮಾಗಳು ಕೋಟ್ಯಂತರ ರೂಪಾಯಿ ಬ್ಯುಸಿನೆಸ್ ಮಾಡುವ ಜೊತೆಗೆ ಸಾವಿರಾರು ಕುಟುಂಬಗಳಿಗೆ ಉದ್ಯೋಗ, ಆದಾಯಕ್ಕೆ…

Read More

‘ಇದು ನಾಯಕತ್ವವಲ್ಲ, ನೌಟಂಕಿ’: ಇಟಲಿ ಪ್ರಧಾನಿಗೆ ಮೋದಿ ಗಿಫ್ಟ್​​ ಬಗ್ಗೆ ರಾಹುಲ್​​ ಗಾಂಧಿ ಟೀಕೆ – Kannada News | This Is Not Leadership, It’s A Farce: Rahul Gandhi Slams Modi’s Chocolate Gift To Italian PM Meloni

ಪ್ರಧಾನಿ ಮೋದಿ ವಿರುದ್ಧ ರಾಹುಲ್​​ ವಾಗ್ದಾಳಿ ನವದೆಹಲಿ/ ರಾಯ್‌ಬರೇಲಿ, ಮೇ 20: ಬಿಜೆಪಿ, ಆರೆಸ್ಸೆಸ್​​, ನರೇಂದ್ರ ಮೋದಿ (Narendra Modi), ಅಮಿತ್​​ ಶಾರಿಂದ ಹಿಡಿದು ಅದಾನಿ ವಿರುದ್ಧವೂ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್​​ ಗಾಂಧಿ (Rahul Gandhi) ತೀವ್ರ ವಾಗ್ದಾಳಿ ನಡೆಸಿದ್ದಾರೆ. ರೋಮ್ ಪ್ರವಾಸದಲ್ಲಿರುವ ಮೋದಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಅವರಿಗೆ ಉಡುಗೊರೆಯಾಗಿ ಮೆಲೋಡಿ ಚಾಕೊಲೇಟ್ ನೀಡಿದ ವಿಚಾರದ ಬಗ್ಗೆಯೂ ಟೀಕಿಸಿದ ಅವರು ಇದು ನಾಯಕತ್ವವಲ್ಲ, ನೌಟಂಕಿ ಎಂದು ತಿವಿದಿದ್ದಾರೆ. ಎಕ್ಸ್​​ ಪೋಸ್ಟ್​​…

Read More