Headlines

Job Alert: ಶಿವಮೊಗ್ಗದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್; 31,000 ರೂ. ಸಂಬಳದ ಹುದ್ದೆಗೆ ಅರ್ಜಿ ಆಹ್ವಾನ – Kannada News | Shivamogga Job Alert: Senior Microbiologist Hiring on Outsourcing Basis | Apply by June 30

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್Image Credit source: Facebook ಶಿವಮೊಗ್ಗ: ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಗುಡ್ ನ್ಯೂಸ್. ಶಿವಮೊಗ್ಗದ ಡಿ.ಸಿ ಕಚೇರಿ ಆವರಣದಲ್ಲಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್‌ರವರ ಕಚೇರಿಯು ಖಾಲಿ ಇರುವ ಹುದ್ದೆಯ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಕುಡಿಯುವ ನೀರು ಪರೀಕ್ಷಾ ಪ್ರಯೋಗಾಲಯದಲ್ಲಿ ಕಿರಿಯ ಹಾಗೂ ಹಿರಿಯ ತಜ್ಞರ ಕೊರತೆಯನ್ನು ನೀಗಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಹೊರಗುತ್ತಿಗೆ ಆಧಾರದ ಮೇಲೆ ಸೀನಿಯರ್ ಮೈಕ್ರೋಬಯಾಲಜಿಸ್ಟ್ ಹುದ್ದೆ…

Read More

ಮಗನ ಸಿನಿಮಾ ಕಾರ್ಯಕ್ರಮದಲ್ಲಿ ಕಣ್ಣೀರು ಹಾಕಿದ ಆಮಿರ್ ಖಾನ್; ವಿಡಿಯೋ ವೈರಲ್ – Kannada News | Aamir Khan emotional at son Junaid Khan Ek Din event praises Sai Pallavi as best actor

ಬಾಲಿವುಡ್ ನಟ ಆಮಿರ್ ಖಾನ್ ಅವರು ತಮ್ಮ ಮಗ ಜುನೈದ್ ಖಾನ್ (Junaid Khan) ವೃತ್ತಿಜೀವನದ ಬಗ್ಗೆ ಬಹಳ ಕಾಳಜಿ ಮತ್ತು ಹೆಮ್ಮೆ ಹೊಂದಿದ್ದಾರೆ. ಇತ್ತೀಚೆಗೆ ಜುನೈದ್ ನಟನೆಯ ‘ಏಕ್ ದಿನ್’ ಚಿತ್ರದ ಪ್ರಚಾರಕ್ಕಾಗಿ ಆಯೋಜಿಸಲಾಗಿದ್ದ ‘ಏಕ್ ದಿನ್ ಕಿ ಮೆಹ್ಫಿಲ್’ ಕಾರ್ಯಕ್ರಮದಲ್ಲಿ ಆಮಿರ್ ಖಾನ್ ಅವರು ಎಲ್ಲರ ಎದುರು ಭಾವುಕರಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಆಮಿರ್ ಖಾನ್ (Aamir Khan) ಅವರು ಸಿನಿಮಾದ ತುಣುಕೊಂದನ್ನು ನೋಡುತ್ತಾ ಭಾವುಕರಾಗಿರುವುದು ಕಂಡುಬಂದಿದೆ. ಅಳು ತಡೆಯಲಾಗದೆ ತಮ್ಮ…

Read More

ಹೈದರಾಬಾದ್​​ನಲ್ಲಿ ಸ್ಟುಡಿಯೋ ಪ್ರಾರಂಭಿಸಿದ ನೆಟ್​ಫ್ಲಿಕ್ಸ್: ವಿಶೇಷತೆಯೇನು?

ನೆಟ್​ಫ್ಲಿಕ್ಸ್ (Netflix), ವಿಶ್ವದ ಒಟಿಟಿ ದೈತ್ಯ. ನೆಟ್​​ಫ್ಲಿಕ್ಸ್​​ಗಿಂತಲೂ ಹೆಚ್ಚು ಕಂಟೆಂಟ್ ಹೊಂದಿರುವ, ಹೆಚ್ಚು ಸಬ್​​ಸ್ಕ್ರೈಬರ್​​ಗಳನ್ನು ಹೊಂದಿರುವ ಒಟಿಟಿಗಳು ಇವೆಯಾದರೂ ನೆಟ್​ಫ್ಲಿಕ್ಸ್​​ನಷ್ಟು ಲಾಭದಾಯಕ ಒಟಿಟಿ ಇನ್ಯಾವುದೂ ಸಹ ಇಲ್ಲ. ಇತ್ತೀಚೆಗಷ್ಟೆ ಲಕ್ಷಾಂತರ ಕೋಟಿ ಕೊಟ್ಟು ವಾರ್ನರ್ ಬ್ರದರ್ಸ್ ನಿರ್ಮಾಣ ಸಂಸ್ಥೆಯನ್ನು ಖರೀದಿಸಲು ಮುಂದಾಗಿತ್ತು ನೆಟ್​ಫ್ಲಿಕ್ಸ್. ಈ ಒಟಿಟಿ ದೈತ್ಯ, ಭಾರತದ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ಇರಿಸಿಕೊಂಡಿದ್ದು, ಭಾರತದ ಕಂಟೆಂಟ್ ಮೇಲೆ ಸಾವಿರಾರು ಕೋಟಿ ಹೂಡಿಕೆ ಮಾಡಿದೆ. ಅದರಲ್ಲೂ ದಕ್ಷಿಣದ ಸಿನಿಮಾ ರಂಗದ ಮೇಲೆ ಭಾರಿ ಭರವಸೆ ನೆಟ್​​ಫ್ಲಿಕ್ಸ್​ಗೆ ಇದ್ದು,…

Read More

ವಾಯುಸೇನೆಗೆ ಭರ್ಜರಿ ಬಲ; ಫ್ರಾನ್ಸ್​ನಿಂದ ಇನ್ನೂ 114 ರಫೇಲ್ ಜೆಟ್ ಖರೀದಿಗೆ ಸಜ್ಜು; 90 ವಿಮಾನಗಳು ಭಾರತದಲ್ಲೇ ಜೋಡಣೆ – Kannada News | Massive Indian Air Force Boost: India Prepares LoR for 114 Rafale Fighter Jets, Made in India Focus

ರಫೇಲ್ ಯುದ್ಧ ವಿಮಾನImage Credit source: Indian Air Force ನವದೆಹಲಿ, ಮೇ 25: ಭಾರತೀಯ ವಾಯುಸೇನೆಯನ್ನು (IAF) ಮತ್ತಷ್ಟು ಬಲಪಡಿಸಲು ಮತ್ತು ದೇಶೀಯ ರಕ್ಷಣಾ ಉತ್ಪಾದನೆಗೆ ಭಾರಿ ಉತ್ತೇಜನ ನೀಡಲು ಭಾರತ ಸರ್ಕಾರವು ಮಹತ್ವದ ಹೆಜ್ಜೆಯನ್ನಿಟ್ಟಿದೆ. ಫ್ರಾನ್ಸ್‌ನಿಂದ ಹೆಚ್ಚುವರಿ 114 ರಫೇಲ್ ಯುದ್ಧ ವಿಮಾನಗಳನ್ನು (Rafale fighter aircraft) ಖರೀದಿಸಲು ಭಾರತವು ಔಪಚಾರಿಕ ವಿನಂತಿ ಪತ್ರವನ್ನು (Letter of Request – LoR) ಸಿದ್ಧಪಡಿಸಿದ್ದು, ಮುಂದಿನ ಕೆಲವು ವಾರಗಳಲ್ಲಿ ಇದನ್ನು ಫ್ರಾನ್ಸ್‌ಗೆ ಕಳುಹಿಸಲಾಗುವುದು. ಈ ಬೃಹತ್…

Read More

Karnataka Weather Forecast: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವರುಣಾರ್ಭಟ! 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ – Kannada News | Karnataka Weather Forecast: Heavy Rain Forecast In 7 Districts, Yellow Alert Issued

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವರುಣಾರ್ಭಟ! ಬೆಂಗಳೂರು, ಮೇ 25: ರಾಜ್ಯದ ಹಲವೆಡೆ ಇಂದು ಭಾರೀ ಮಳೆಯ (Weather) ಮುನ್ಸೂಚನೆಯಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ.ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಮುಖ್ಯಾಂಶಗಳು ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಭಾರಿ ಮಳೆ…

Read More

Ranji Trophy Final: ಕರ್ನಾಟಕ ವಿರುದ್ಧ ಭರ್ಜರಿ ಶತಕ ಸಿಡಿಸಿದ ಶುಭಂ ಪುಂಡೀರ್ – Kannada News | Shubham Pundir’s Historic Ranji Final Century Powers J&K vs Karnataka in Hubballi

ಕರ್ನಾಟಕದ ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್‌ನಲ್ಲಿ ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಜಮ್ಮು ಮತ್ತು ಕಾಶ್ಮೀರ ಪರ 27 ವರ್ಷದ ಶುಭಂ ಪುಂಡೀರ್ ಅಜೇಯ ಶತಕ ಬಾರಿಸಿ ತಂಡವನ್ನು ಸುಭದ್ರ ಸ್ಥಿತಿಗೆ ಕೊಂಡೊಯ್ದಿದ್ದಾರೆ. ಶುಭಂ ಪುಂಡೀರ್ 186 ನೇ ಎಸೆತದಲ್ಲಿ ಬೃಹತ್ ಸಿಕ್ಸರ್‌ ಬಾರಿಸುವ ಮೂಲಕ ತಮ್ಮ ಶತಕವನ್ನು ಪೂರ್ಣಗೊಳಿಸಿ ಇತಿಹಾಸ ನಿರ್ಮಿಸಿದರು. ಇದೀಗ ಶುಭಂ ರಣಜಿ ಟ್ರೋಫಿ ಫೈನಲ್‌ನಲ್ಲಿ ಶತಕ…

Read More

‘ಸ್ವಾರ್ಥ ಬಿಡಿ, ವಿಧ್ಯಾರ್ಥಿಗಳಿಗಾಗಿ ಮುಂದೆ ಬನ್ನಿ’: ಚಿತ್ರರಂಗದವರ ಬಗ್ಗೆ ಸಾಧುಕೋಕಿಲ ಬೇಸರ – Kannada News | Sadhu Kokila upset about sandalwood celebrities for being silent on social issues

ನೀಟ್ (NEET) ಪರೀಕ್ಷಾ ಅಕ್ರಮ ವಿರೋಧಿಸಿ ದೇಶದಾದ್ಯಂತ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ಬಾಲಿವುಡ್ ಸಿನಿಮಾ ಸೆಲೆಬ್ರಿಟಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ. ನೆರೆಯ ತಮಿಳುನಾಡಿನಲ್ಲಿ ಸಹ ಹಲವು ನಿರ್ದೇಶಕರು, ನಟರು ಬೀದಿಗಿಳಿದು ಪ್ರತಿಭಟನೆ ಮಾಡಿದ್ದಾರೆ. ಆದರೆ ಕನ್ನಡದ ಸೆಲೆಬ್ರಿಟಿಗಳು ಬಹುತೇಕರು ಮೌನಕ್ಕೆ ಶರಣಾಗಿದ್ದಾರೆ. ಈ ಬಗ್ಗೆ ನಟ, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲ ಮಾತನಾಡಿ, ‘ಈ ಹಿಂದೆ ಬೆಂಗಳೂರಿನ ಕುಡಿಯುವ ನೀರಿಗೆ ಒತ್ತಾಯಿಸಿ ಮೇಕೆದಾಟು ಪ್ರತಿಭಟನೆ ಮಾಡಿದಾಗಲೂ ಸಹ ಚಿತ್ರರಂಗದವರು ಬಂದಿರಲಿಲ್ಲ. ದಯವಿಟ್ಟು ಸ್ವಾರ್ಥ ಬಿಡಿ, ಮಾನವೀಯತೆ ಬೆಳೆಸಿಕೊಳ್ಳಿ, ದಯವಿಟ್ಟು…

Read More

ಬೆಂಗಳೂರಿನ ಟ್ರಾಫಿಕ್ ನನ್ನನ್ನು ಆರೋಗ್ಯವಂತನನ್ನಾಗಿ ಮಾಡಿದೆ: 8 ಕೆಜಿ ತೂಕ ಇಳಿಸಿಕೊಂಡ ಟೆಕ್ಕಿ – Kannada News | Beat Bengaluru Traffic Stress: Techie’s Health Secret and WFH Impact

ಬೆಂಗಳೂರು, ಜ.23: ಜನದಟ್ಟಣೆಗೆ ವಿಶ್ವಪ್ರಸಿದ್ಧಯನ್ನು ಪಡೆದಿರುವ ಬೆಂಗಳೂರು ಟ್ರಾಫಿಕ್ (Bengaluru traffic health)​​​​​​ ಅನೇಕರಿಗೆ ಕಿರಿಕಿರಿಯನ್ನು ಉಂಟು ಮಾಡಿದ್ರೆ, ಈ ವ್ಯಕ್ತಿಯನ್ನು ಮಾತ್ರ ಆರೋಗ್ಯವಂತನಾಗಿ ಮಾಡಿದೆ ಎಂದು ಹೇಳಿದ್ದಾರೆ. ಜೀವನದಲ್ಲಿ ಆಗುವ ನಕಾರಾತ್ಮಕ ವಿಚಾರಗಳ ಬಗ್ಗೆ ತುಂಬಾ ತಲೆಬಿಸಿ ಮಾಡಿಕೊಳ್ಳಬಾರದು. ಅಂತಹ ವಿಷಯಗಳಿಂದ ಹೊಸ ದಾರಿಯನ್ನು ಕಂಡುಕೊಳ್ಳಬೇಕು ಎಂಬುದಕ್ಕೆ ಈ ವ್ಯಕ್ತಿ ಉದಾಹರಣೆ ನೋಡಿ.  ಟ್ರಾಫಿಕ್‌ ತನ್ನನ್ನು ಆರೋಗ್ಯವಂತನನ್ನಾಗಿ ಮಾಡಿದೆ ಎಂದು ಈ ವ್ಯಕ್ತಿ ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಈ ವಿಚಾರ ಭಾರೀ ಚರ್ಚೆಗೆ ಕಾರಣವಾಗಿದೆ….

Read More

DRDO Recruitment 2026: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಉದ್ಯೋಗವಕಾಶ; ಪದವೀಧರರು ಅರ್ಹರು! – Kannada News

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ವೃತ್ತಿಜೀವನImage Credit source: Pinterest ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ದೊರೆತಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಯ ನೇಮಕಾತಿ ಮತ್ತು ಮೌಲ್ಯಮಾಪನ ಕೇಂದ್ರ (RAC) 2026ನೇ ಸಾಲಿನ ವಿಜ್ಞಾನಿ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 33 ವಿಜ್ಞಾನಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಯಾವೆಲ್ಲ ಹುದ್ದೆಗಳಿಗೆ ನೇಮಕಾತಿ? DRDO RAC ಪ್ರಕಟಿಸಿರುವ ಅಧಿಸೂಚನೆಯ…

Read More

Spiritual Benefits: ಮಕ್ಕಳಿಗೆ ವಾರಕ್ಕೊಮ್ಮೆಯಾದರೂ ಹರಳೆಣ್ಣೆ ಸ್ನಾನ ಮಾಡಿಸಿ; ಪ್ರಯೋಜನ ಸಾಕಷ್ಟಿವೆ – Kannada News | Weekly Abhyanga Snana: Unlocking Physical and Spiritual Benefits for Kids

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಹರಳೆಣ್ಣೆ ಅಭ್ಯಂಜನ ಸ್ನಾನದ ಮಹತ್ವವನ್ನು ತಿಳಿಸಿದ್ದಾರೆ. ಮಕ್ಕಳಿರುವಾಗ ಹೊಕ್ಕಳಿಗೆ ಹರಳೆಣ್ಣೆ ಹಚ್ಚುವ ಪದ್ಧತಿ ಹಿಂದಿನಿಂದಲೂ ಇದೆ. ತಾಯಿಯಿಂದ ಮಗುವಿಗೆ ಆಹಾರ ಹೊಕ್ಕಳ ಮೂಲಕವೇ ಬರುವುದರಿಂದ, ಈ ಜೀವದ ಮತ್ತು ದೇಹದ ಉಸಿರಾಟಕ್ಕೆ ಹೊಕ್ಕಳು ಮಹತ್ವದ ಕೇಂದ್ರ ಎಂದು ಧರ್ಮಗ್ರಂಥಗಳು ಹೇಳುತ್ತವೆ. ಆದ್ದರಿಂದ ಹರಳೆಣ್ಣೆಯನ್ನು ಹೊಕ್ಕಳಿಗೆ ಹಚ್ಚುವುದು ವಿಶೇಷ ಮಹತ್ವ ಪಡೆದಿದೆ. ಗಂಡು ಮಕ್ಕಳಿಗೆ 21 ವರ್ಷದವರೆಗೆ ಮತ್ತು ಹೆಣ್ಣು ಮಕ್ಕಳಿಗೆ 18…

Read More