Headlines

IND vs AFG: ರಿಷಭ್ ಪಂತ್​ಗೆ ಡಬಲ್ ಶಾಕ್ ನೀಡಿದ ಬಿಸಿಸಿಐ – Kannada News | Rishabh Pant Dropped From India ODI Squad, Loses Test Vice Captaincy vs AFG

ಐಪಿಎಲ್ (IPL 2026) ಮುಗಿದ ಬೆನ್ನಲ್ಲೇ ಟೀಂ ಇಂಡಿಯಾ, ಅಫ್ಘಾನಿಸ್ತಾನದ (IND vs AFG) ವಿರುದ್ಧ ಏಕದಿನ ಹಾಗೂ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸರಣಿಗಾಗಿ ಬಿಸಿಸಿಐ ತಂಡವನ್ನು ಸಹ ಪ್ರಕಟಿಸಿದೆ. ಈ ಎರಡು ತಂಡಗಳಲ್ಲಿ ಯುವ ಮುಖಗಳಿಗೆ ಅವಕಾಶ ನೀಡಲಾಗಿದೆ. ಇತ್ತ ಹಿಂದಿನ ಸರಣಿಯಲ್ಲಿ ತಂಡದಲ್ಲಿದ್ದ ಹಲವು ಆಟಗಾರರಿಗೆ ಗೇಟ್ ಪಾಸ್ ನೀಡಿಲಾಗಿದೆ. ಅಂತಹ ಆಟಗಾರರಲ್ಲಿ ವಿಕೆಟ್ ಕೀಪರ್ ರಿಷಭ್ ಪಂತ್ (Rishabh Pant)​ ಕೂಡ ಒಬ್ಬರು. ಬಿಸಿಸಿಐ, ರಿಷಭ್ ಪಂತ್​ಗೆ ಒಂದಲ್ಲ ಅಂತಾ ಎರಡು…

Read More

ಮೆಲೋನಿಗೆ ಮೋದಿಯಿಂದ ಚಾಕೊಲೇಟ್ ಗಿಫ್ಟ್; ಆದರೆ, ಷೇರುಬೆಲೆ ಹೆಚ್ಚಿದ್ದು ರಿಯಲ್ ಎಸ್ಟೇಟ್ ಕಂಪನಿಯದ್ದು; ಯಾಕೆ? – Kannada News | Melody trends as modi gifts toffee to meloni confusion of parle products vs parle industries

ಮೆಲೋನಿ ವರ್ಸಸ್ ಮೆಲೋಡಿImage Credit source: Giorgia Meloni X Account ನವದೆಹಲಿ, ಮೇ 20: ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಅವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮೆಲೋಡಿ ಚಾಕೊಲೇಟ್​ಗಳ (Parle Melody Toffee) ಪ್ಯಾಕೆಟ್ ಅನ್ನು ಗಿಫ್ಟ್ ಆಗಿ ನೀಡಿರುವುದು ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಇಟಲಿ ಪಿಎಂ ಮೆಲೋನಿ ಅವರೇ ಖುದ್ದಾಗಿ ವಿಡಿಯೋ ಕ್ಲಿಪ್ ಹಂಚಿಕೊಂಡಿದ್ದು ಅದು ಬಹಳ ವೈರಲ್ ಆಗುತ್ತಿದೆ. ಇದರ ಬೆನ್ನಲ್ಲೇ ರಿಯಲ್…

Read More

Video: ಮಗುವನ್ನು ಎತ್ತಿಕೊಂಡು ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಡ್ರೆಸ್ ಎತ್ತಿ ಓಡಿ ಹೋದ ಯುವಕ – Kannada News | Hyderabad: Teen Accused in Public Misconduct Case Captured on Camera

ಹೈದರಾಬಾದ್, ಮೇ 20: ಮಗುವನ್ನು ಎತ್ತಿಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ(Woman)ಯ ಡ್ರೆಸ್ ಎತ್ತಿ ಯುವಕನೊಬ್ಬ ವಿಕೃತಿ ಮೆರೆದಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಅದು ಮೇ 14ರ ಮಟ ಮಟ ಮಧ್ಯಾಹ್ನ. ಮಣಿಕೊಂಡ–ನೆಕ್ನಾಂಪುರ ಪ್ರದೇಶದ ಅಲ್ಕಾಪುರ್ ಟೌನ್‌ಶಿಪ್‌ನಲ್ಲಿರುವ ಪ್ರಣತಿ ಈಶಾ ಅಪಾರ್ಟ್‌ಮೆಂಟ್ ಬಳಿ ಎಂದಿನಂತೆ ಸಾರ್ವಜನಿಕರ ಓಡಾಟವಿತ್ತು. ಇಲ್ಲೇ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಆ ವಿಕೃತ ಕೃತ್ಯ ಈಗ ಇಂಟರ್ನೆಟ್‌ನಲ್ಲಿ ತೀವ್ರ ಆಕ್ರೋಶ ಮತ್ತು ಸಾರ್ವಜನಿಕರಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಿದೆ. ವೈರಲ್ ಆಗಿರುವ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡುಬರುವಂತೆ,…

Read More

ಹಿಜಾಬ್ vs ಕೇಸರಿ ಶಾಲು: ಶಾಲಾ-ಕಾಲೇಜ್​ ಆರಂಭದ ಹೊತ್ತಿನಲ್ಲೇ ದಕ್ಷಣ ಕನ್ನಡದಲ್ಲಿ ಧರ್ಮ ದಂಗಲ್ ಆತಂಕ! – Kannada News | Hijab and Saffron Shawl Row Triggers Fear in Dakshina Kannada During School and College Reopening time

ವಿಶ್ವ ಹಿಂದೂ ಪರಿಷತ್ ಸುದ್ದಿಗೋಷ್ಠಿImage Credit source: tv9 kannada ಮಂಗಳೂರು, ಮೇ 20: ಹಿಜಾಬ್​ ವಿವಾದ (Hijab controversy) ರಾಜ್ಯರಾಜಕಾರಣ ಮಾತ್ರವಲ್ಲ ಇಡೀ ವಿಶ್ವವೇ ಒಮ್ಮೆ ರಾಜ್ಯದತ್ತ ತಿರುಗಿ ನೋಡುವಂತೆ ಮಾಡಿದ ವಿವಾದ. ಇದೀಗ ಮತ್ತೆ ಹಿಜಾಬ್​ಗೆ ಅವಕಾಶ ಕೊಟ್ಟಿರುವುದು ಸಾಕಷ್ಟು ಜಟಾಪಟಿಗೆ ಕಾರಣವಾಗಿದೆ. ಇದಕ್ಕೆ ಹಿಂದೂ ಸಂಘಟನೆಗಳು (Hindu organisations) ಕಿಡಿಕಾರಿದ್ದು, ಕಾಲೇಜು ಆರಂಭವಾಗುತ್ತಿದ್ದಂತೆ ಕೇಸರಿ ಶಾಲು ಧರಿಸಿ ಬರುವ ವಿದ್ಯಾರ್ಥಿಗಳಿಗೆ ಬೆಂಬಲ ನೀಡುತ್ತೇವೆ ಅಂತಾ ಘೋಷಣೆ ಮಾಡಿದೆ. ಆ ಮೂಲಕ ಅವರ ಹೋರಾಟಕ್ಕೆ…

Read More

ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿಎಂ ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ – Kannada News | BJP MLC H Vishwanath Makes Serious Allegations Against Yathindra Siddaramaiah Over Loan Assault Case

ಮೈಸೂರು, (ಮೇ 20):ಸಾಲದ ಹಣ ವಾಪಸ್ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಬಿಜೆಪಿ ವಿಧಾನಪರಿಷತ್ ಸದಸ್ಯ ಎಚ್​​​ ವಿಶ್ವನಾಥ್ (H Vishwanath) ವಿರುದ್ಧ ಎಫ್​​ಐಆರ್ ದಾಖಲಾಗಿದೆ. ಮಹದೇವ್ ಎನ್ನುವ ವ್ಯಕ್ತಿ ಎಂಟಿಬಿ ನಾಗರಾಜ್ ಅವರ ಮೂಲಕ ವಿಶ್ವನಾಥ್​ ಅವರಿಗೆ ಸಾಲ ಕೊಡಿಸಿದ್ದರು. ಬಳಿಕ ಆ ಹಣವನ್ನು ವಾಪಸ್ ಕೇಳಿದ್ದಕ್ಕೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಿದ್ದು, ಈ ಸಂಬಂಧ ನ್ಯಾಯಾಲದ ಮೊರೆ ಹೋಗಿದ್ದರು. ಇದೀಗ ಕೋರ್ಟ್ ಆದೇಶದ ಮೇರೆಗೆ ವಿಶ್ವನಾಥ್ ವಿರುದ್ಧ ದೇವರಾಜ ಠಾಣೆಯಲ್ಲಿ…

Read More

ಟಾಕ್ ಶೋ ಮೂಲಕ ಮರಳಿ ಬಂದ ‘ಓಜಿ’ ಕಮಿಡಿಯನ್ ಶೇಖರ್ ಸುಮನ್ – Kannada News | Shekhar Suman started talk show named Shekhar Tonite

ಶೇಖರ್ ಸುಮನ್ (Shekhar Suman), ಭಾರತದ ‘ಓಜಿ’ ಕಮಿಡಿಯನ್. ಇಂದು ಚಾಲ್ತಿಯಲ್ಲಿರುವ ಸ್ಟಾಂಡಪ್ ಕಾಮಿಡಿ, ಪೊಲಿಟಿಕಲ್ ಸಟೈರ್, ರಾಜಕಾರಣಿಗಳ ಮಿಮಿಕ್ರಿ, ಕ್ರಿಟಿಕಲ್ ಕಾಮಿಡಿ ಇನ್ನೂ ಹಲವು ವಿಭಾಗಗಳಲ್ಲಿ ಶೇಖರ್ ಸುಮನ್ ನೈಪುಣ್ಯತೆ ಹೊಂದಿದ್ದರು ಹಾಗೂ ಭಾರತದಲ್ಲಿ ಮೊದಲ ಬಾರಿಗೆ ಇದನ್ನೆಲ್ಲ ಪ್ರಯೋಗಿಸಿ ಯಶಸ್ವಿ ಆಗಿದ್ದಲ್ಲದೆ ಭಾರಿ ಜನಪ್ರಿಯತೆಯನ್ನೂ ಸಹ ಗಳಿಸಿದ್ದರು. ದಶಕಗಳಿಂದಲೂ ಭಾರತೀಯ ಟಿವಿ ಕ್ಷೇತ್ರದಲ್ಲಿ ಮೆರೆದ ಶೇಖರ್ ಸುಮನ್ ಕಮಿಡಿಯನ್​​ಗಳ ಹೊಸ ಅಲೆ ಬಂದ ಬಳಿಕ ತುಸು ಮಂಕಾಗಿದ್ದರು. ಇದೀಗ ಸುಮಾರು 14 ವರ್ಷಗಳ ನಂತರ…

Read More

‘ಬಿಗ್ ಬಾಸ್ ಕನ್ನಡ ಸೀಸನ್ 12’ ವಿನ್ನರ್ ಗಿಲ್ಲಿ ನಟನ ಹೊಸ ಸಿನಿಮಾ ‘ಸರ್ವೇ ನಂಬರ್ 45’ – Kannada News | Bigg Boss Kannada Season 12 winner Gilli Nata new movie Survey Number 45

ಕಾಮಿಡಿ ಇಷ್ಟಪಡುವ ಪ್ರೇಕ್ಷಕರಿಗೆ ಗಿಲ್ಲಿ ನಟ ಎಂದರೆ ಸಖತ್ ಇಷ್ಟ. ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ಶೋನಲ್ಲಿ ಸ್ಪರ್ಧಿಸಿ ವಿನ್ ಆದ ಬಳಿಕ ಗಿಲ್ಲಿ ನಟ ಅವರ ಖ್ಯಾತಿ ಹೆಚ್ಚಾಯಿತು. ಇದರಿಂದಾಗಿ ಅವರಿಗೆ ಸಿನಿಮಾಗಳಲ್ಲಿ ಅವಕಾಶ ಜಾಸ್ತಿ ಆಗಿದೆ. ಗಿಲ್ಲಿ ನಟ (Gilli Nata) ಅವರು ಪಕ್ಕಾ ಹಳ್ಳಿ ಹೈದ. ಅವರ ಆ ಗುಣವನ್ನೇ ಬಿಗ್ ಬಾಸ್ ಆಟದಲ್ಲಿ ಪ್ರೇಕ್ಷಕರು ಇಷ್ಟಪಟ್ಟಿದ್ದರು. ವಿಶೇಷ ಏನೆಂದರೆ, ಈಗ ಗಿಲ್ಲಿ ನಟ ಅವರು…

Read More

TV9 kannada News Live: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ಪ್ರಕರಣದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಬಹಿರಂಗ! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | Tv9 Kannada News Live: Bowring Hospital Mishap Report, PM Modi’s Italy Visit and Rs 34 Crore Drug Bust

ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ ಬೆಂಗಳೂರು, ಮೇ 20: ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು 7 ಜೀವಗಳು ಬಲಿಯಾದ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಅಧಿಕಾರಿಗಳ ಹಿತಾಸಕ್ತಿ ರಹಿತ ನಡೆ ಹಾಗೂ ತ್ಯಾಜ್ಯ ವಿಲೇವಾರಿಯ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎಂದು ಮುಖ್ಯ ಕಾರ್ಯದರ್ಶಿಗಳ ವರದಿ ಬಹಿರಂಗಪಡಿಸಿದೆ. ಇತ್ತ, ಜಾಗತಿಕ ವೇದಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರಿಗೆ ಭಾರತದ ‘ಮೆಲೋಡಿ’ ಚಾಕೊಲೇಟ್ ಉಡುಗೊರೆ ನೀಡುವ ಮೂಲಕ ಉಭಯ ದೇಶಗಳ…

Read More

ಜೂ.ಎನ್​​ಟಿಆರ್​​ಗೆ ವಿಶ್ ಮಾಡಿದ ಹೊಂಬಾಳೆ ಫಿಲ್ಮ್ಸ್; ಇದರ ಹಿಂದಿದೆ ದೊಡ್ಡ ಲೆಕ್ಕಾಚಾರ? – Kannada News | Jr. NTR Birthday Wish by Hombale Fuels Big Movie Deal Speculation

ಯಾವುದಾದರೂ ಹೀರೋ ಜೊತೆ ಈಗಾಗಲೇ ಕೆಲಸ ಮಾಡಿದ್ದರೆ ಅಥವಾ ಮುಂದೆ ಕೆಲಸ ಮಾಡುವ ಒಪ್ಪಂದ ಆಗಿದ್ದರೆ ಮಾತ್ರ ನಿರ್ಮಾಣ ಸಂಸ್ಥೆಗಳು ಆ ಹೀರೋಗಳಿಗೆ ಬರ್ತ್​​ಡೇ ವಿಶ್ ಮಾಡುತ್ತಾರೆ. ಜೂ.ಎನ್​​ಟಿಆರ್​ ಜೊತೆ ಸಿನಿಮಾ ಮಾಡೋದಾಗಿ ಮೈತ್ರಿ ಮೂವೀ ಮೇಕರ್ಸ್ ಈ ಮೊದಲೇ ಘೋಷಣೆ ಮಾಡಿತ್ತು. ಅಂದಿನಿಂದಲೂ ಜೂ.ಎನ್​​ಟಿಆರ್ ಜನ್ಮದಿನಕ್ಕೆ ಈ ಸಂಸ್ಥೆ ಸೋಶಿಯಲ್ ಮೀಡಿಯಾದಲ್ಲಿ ವಿಶ್ ಮಾಡುತ್ತಾ ಬರುತ್ತಿದೆ. ಈಗ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಜೂ.ಎನ್​ಟಿಆರ್​​ಗೆ ಜನ್ಮದಿನದ ವಿಶ್ ಬಂದಿದ್ದು ಸಾಕಷ್ಟು ಕುತೂಹಲ ಮೂಡಿದೆ. ಜೂನಿಯರ್ ಎನ್​ಟಿಆರ್ ನಟನೆಯ…

Read More

ಊಟದ ತಟ್ಟೆಯಿಂದ ಅನ್ನವೇ ಔಟ್, ಹೈ-ಪ್ರೋಟೀನ್ ಡಯಟ್ ಮೊರೆಹೋದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು – Kannada News | N Chandrababu Naidu Adopts High Protein Diet, Cuts Rice From Meals

ಅಮರಾವತಿ, ಮೇ 20: ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು(Chandrababu Naidu) ಅವರು ಇತ್ತೀಚಿನ ದಿನಗಳಲ್ಲಿ ತಮ್ಮ ಅತ್ಯುತ್ತಮ ಆರೋಗ್ಯ ಮತ್ತು ಫಿಟ್‌ನೆಸ್ ದಿನಚರಿಯನ್ನು ಸಾರ್ವಜನಿಕ ವೇದಿಕೆಗಳಲ್ಲಿ ಮುಕ್ತವಾಗಿ ಹಂಚಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ನೆಲ್ಲೂರು ಜಿಲ್ಲೆಯಲ್ಲಿ ನಡೆದ ‘ಮತ್ಸ್ಯಕರ ಸೇವಾಲೋ’ (ಮೀನುಗಾರರ ಸೇವಾ ಕಾರ್ಯಕ್ರಮ) ಸಮಾವೇಶದಲ್ಲಿ ಭಾಗವಹಿಸಿದ್ದ ಅವರು, ತಮ್ಮ ದೈನಂದಿನ ಆಹಾರ ಪದ್ಧತಿಯನ್ನು ಬಹಿರಂಗಪಡಿಸುವ ಮೂಲಕ ಜನರಲ್ಲಿ  ಆರೋಗ್ಯದ ಜಾಗೃತಿ ಮೂಡಿಸಲು ಪ್ರಯತ್ನಿಸಿದ್ದಾರೆ. ಊಟದ ತಟ್ಟೆಯಿಂದ ಅನ್ನವೇ ಔಟ್, ಮೀನಿಗೆ ಮೊದಲ ಆದ್ಯತೆ ಚಂದ್ರಬಾಬು ನಾಯ್ಡು ಅವರು ಕಾರ್ಬೋಹೈಡ್ರೇಟ್‌ಗಳನ್ನು,…

Read More