Headlines

ಪುಣೆ ವಿಮಾನ ನಿಲ್ದಾಣದಲ್ಲಿ ಯುದ್ಧ ವಿಮಾನ ತುರ್ತು ಭೂಸ್ಪರ್ಶ: ರನ್‌ವೇ ಸ್ಥಗಿತ, ನೂರಾರು ವಿಮಾನಗಳ ಸಂಚಾರ ವ್ಯತ್ಯಯ! – Kannada News | Pune Airport Runway Closed: Fighter Jet Emergency Landing Causes Flight Chaos

ಪುಣೆ ವಿಮಾನ ನಿಲ್ದಾಣದಲ್ಲಿ ಯುದ್ಧ ವಿಮಾನ ತುರ್ತು ಭೂಸ್ಪರ್ಶ ಪುಣೆ, ಏಪ್ರಿಲ್ 18: ಮಹಾರಾಷ್ಟ್ರದ ಪುಣೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Pune) ಶುಕ್ರವಾರ ತಡರಾತ್ರಿ ಭಾರತೀಯ ವಾಯುಪಡೆಯ ಯುದ್ಧ ವಿಮಾನವೊಂದು ತಾಂತ್ರಿಕ ದೋಷದಿಂದಾಗಿ ರನ್‌ವೇ ಮೇಲೆ ಅನಿರೀಕ್ಷಿತವಾಗಿ ಸ್ಥಗಿತಗೊಂಡ ಪರಿಣಾಮ ದೇಶೀಯ ವಿಮಾನ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಯಿತು. ಏನಿದು ಘಟನೆ? ಶುಕ್ರವಾರ ರಾತ್ರಿ ಸುಮಾರು 10:25ರ ಸುಮಾರಿಗೆ ವಾಯುಪಡೆಯ ಯುದ್ಧ ವಿಮಾನವೊಂದು ವಾಡಿಕೆಯ ತರಬೇತಿ ಹಾರಾಟದ ನಂತರ ಭೂಸ್ಪರ್ಶ ಮಾಡುವಾಗ ಈ ಘಟನೆ ಸಂಭವಿಸಿದೆ. ಪ್ರಾಥಮಿಕ…

Read More

ಪೀಣ್ಯ ಇಂಡಸ್ಟ್ರಿಗೂ ತಟ್ಟಿದ ಗ್ಯಾಸ್ ​ಎಫೆಕ್ಟ್: ಕೆಲಸವಿಲ್ಲದೇ ಕೈಕಟ್ಟಿ ಕುಳಿತ ಕಾರ್ಮಿಕರು; ಕೋಟ್ಯಂತರ ರೂ ನಷ್ಟ

ನೆಲಮಂಗಲ, ಮಾರ್ಚ್​​ 14: ಮಧ್ಯಪ್ರಾಚ್ಯದಲ್ಲಿ ಯುದ್ದದ ಎಫೆಕ್ಟ್ ಹಿನ್ನೆಲೆ ಕಮರ್ಷಿಯಲ್ ಗ್ಯಾಸ್​ ಸಿಲಿಂಡರ್​ಗಳ (gas cylinder) ಅಭಾವ ಉಂಟಾಗಿದ್ದು, ಹೋಟೆಲ್ ಉದ್ಯಮದ ಮೇಲೆ ಎಫೆಕ್ಟ್ ಜೊತೆಗೆ ಪೀಣ್ಯ ಕೈಗಾರಿಕಾ ಪ್ರದೇಶದ ಮೇಲೂ ದೊಡ್ಡ ಪರಿಣಾಮ ಬೀರಿದೆ. ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಸಾವಿರಾರು ಕಚ್ಚಾ ವಸ್ತು ಪೂರೈಕೆ ಮಾಡುವ ಕಂಪನಿಗಳಿದ್ದು ಸಿಲಿಂಡರ್ ಎಫೆಕ್ಟ್​ನಿಂದ ಕೈಕೈ ಹಿಸುಕಿಕೊಳ್ಳುವಂತಾಗಿದೆ. ಪೀಣ್ಯ ಕೈಗಾರಿಕಾ ಪ್ರದೇಶಕ್ಕೂ ತಟ್ಟಿದ ಕಮರ್ಷಿಯಲ್ ಸಿಲಿಂಡರ್ ಬಿಸಿ ಕಮರ್ಷಿಯಲ್ ಸಿಲಿಂಡರ್ ಸ್ಟಾಕ್ ಬಂದ್ ಹಿನ್ನೆಲೆ ಹೋಟೆಲ್ ಉದ್ಯಮದ ಜೊತೆಗೆ ಪೀಣ್ಯ…

Read More

T20 World Cup: ಭಾರತದ ನೆಲದಲ್ಲಿ ಆಡುವುದಿಲ್ಲ ಎಂದ ಬಾಂಗ್ಲಾ; ತಕ್ಕ ಪ್ರತ್ಯುತ್ತರ ನೀಡಿದ ಬಿಸಿಸಿಐ – Kannada News | 2026 T20 World Cup: Bangladesh Refuses India Matches Amidst IPL Row

2026 ರ ಐಸಿಸಿ ಟಿ20 ವಿಶ್ವಕಪ್ (T20 World Cup 2026) ಫೆಬ್ರವರಿ 7 ರಂದು ಭಾರತ ಮತ್ತು ಶ್ರೀಲಂಕಾದಲ್ಲಿ ಆರಂಭವಾಗಲಿದೆ. ಈ ವಿಶ್ವಕಪ್‌ಗೆ ಬಹುತೇಕ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ. ಪಂದ್ಯಾವಳಿಗಾಗಿ ಎಲ್ಲಾ 20 ತಂಡಗಳನ್ನು ಅಂತಿಮಗೊಳಿಸಲಾಗಿದೆ ಮತ್ತು ಎಲ್ಲಾ ಪಂದ್ಯಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಟಿಕೆಟ್ ಮಾರಾಟವೂ ಪ್ರಾರಂಭವಾಗಿದೆ. ಆದಾಗ್ಯೂ, ಪಂದ್ಯಾವಳಿ ಪ್ರಾರಂಭವಾಗುವ ಸುಮಾರು ಒಂದು ವಾರಕ್ಕೂ ಮೊದಲು, ಐಸಿಸಿಗೆ ಹೊಸ ತಲೆನೋವು ಶುರುವಾಗಿದೆ. ಭಾರತದ ನೆರೆಯ ರಾಷ್ಟ್ರ ಬಾಂಗ್ಲಾದೇಶ ನಮ್ಮ ತಂಡವನ್ನು ಭಾರತಕ್ಕೆ ಕಳುಹಿಸದಿರಲು…

Read More

ದಿ ರೈಸ್ ಆಫ್ ಅಶೋಕ ವಿಮರ್ಶೆ: ಶೋಷಿತರ ದನಿಯಂತಿರುವ ಸಿನಿಮಾಗೆ ಮಾಸ್, ಕಮರ್ಷಿಯಲ್ ಸ್ಪರ್ಶ – Kannada News | The Rise of Ashoka Review: Sathish Ninasam new movie tells the story of oppressed class

ದಿ ರೈಸ್ ಆಫ್ ಅಶೋಕ UA Time – 133 Minutes Released – February 27, 2026 Language – Kannada Genre – Action, Drama Cast – ಸತೀಶ್ ನೀನಾಸಂ, ಸಪ್ತಮಿ ಗೌಡ, ಬಿ. ಸುರೇಶ, ಸಂಪತ್ ಮೈತ್ರೇಯಾ, ಗೋಪಾಲಕೃಷ್ಣ ದೇಶಪಾಂಡೆ, ಯಶ್ ಶೆಟ್ಟಿ ಮುಂತಾದವರು. Director – ವಿನೋದ್ ವಿ. ಧೋಂಡಲೆ ನಟ ನೀನಾಸಂ ಸತೀಶ್ (Sathish Ninasam) ಅವರು ರಂಗಭೂಮಿ ಹಿನ್ನೆಲೆ ಉಳ್ಳವರು. ಸಾಮಾಜಿಕ ಕಳಕಳಿ ಇರುವ ಕಥೆಗಳನ್ನು ಅವರು…

Read More

ಪ್ರೇಯಸಿಯ ಕೊಂದು ಶವದ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಮಾಧ್ಯಮಗಳೆದುರು ನಕ್ಕು ಹೇಳಿದ್ದೇನು? – Kannada News | Indore Girlfriend Murder: Piyush Kills, Corpse Assault, Shows No Remorse

ಇಂದೋರ್, ಫೆಬ್ರವರಿ 18: ಪ್ರೇಯಸಿ ಕೈಕಾಲು ಕಟ್ಟಿ, ಬಾಯಿಗೆ ಬಟ್ಟೆ ತುಂಬಿ, ಉಸಿರುಗಟ್ಟಿಸಿ ಕೊಲೆ ಮಾಡಿ, ಎದೆಯ ಮೇಲೆ ಕುಳಿತು ಚಾಕು ಮುರಿಯುವವರೆಗೂ ಇರಿದಿದ್ದ ಆರೋಪಿ ಪಿಯೂಷ್ ಕೊಲೆ(Murder) ಬಗ್ಗೆ ಕೇಳಿದಾಗ ಮಾಧ್ಯಮದವರ ಮುಂದೆ ನಕ್ಕಿದ್ದಾನೆ. ಏನು ಆಗಬೇಕೋ ಅದೇ ಆಗಿದೆಬಿಡಿ ಎಂದಿದ್ದಾನೆ. ಆರೋಪಿ ಪಿಯೂಷ್ ಧಮ್ನೋಟಿಯಾ ಈ ಕೃತ್ಯ ಎಸಗಿದ ಕಾರಣ ಕೇಳಿದಾಗ ಯಾವುದೇ ಪಶ್ಚಾತ್ತಾಪ ವ್ಯಕ್ತಪಡಿಸಲಿಲ್ಲ. ಇಂಡಿಯಾ ಟುಡೇಗೆ ಹೇಳಿಕೆ ನೀಡುವಾಗ ಆತನ ಮುಖದಲ್ಲಿ ನಗು ಇತ್ತು, ಎಲ್ಲವನ್ನೂ ಮರೆತುಬಿಡಿ, ಆಗಬೇಕಾಗಿರುವುದು ಆಗಿದೆ, ನೀವು…

Read More

ಅಶ್ವಿನಿ ಆಟಕ್ಕೆ ದಂಗಾದ ಇಡೀ ಮನೆ; ಭೇಷ್ ಎಂದ ಎದುರಾಳಿ ರಘು, ರಕ್ಷಿತಾ – Kannada News | Bigg Boss Kannada: Ashwini Gowda’s Task Win and Raghu Gowda In Shock

ಬಿಗ್ ಬಾಸ್ ಮನೆಯಲ್ಲಿ ವ್ಯಕ್ತಿತ್ವ ಎಷ್ಟು ಮುಖ್ಯವಾಗುತ್ತದೆಯೋ ಟಾಸ್ಕ್ ಆಡೋದು ಕೂಡ ಅಷ್ಟೇ ಮುಖ್ಯವಾಗುತ್ತದೆ. ಟಾಸ್ಕ್​​​ ಉತ್ತಮವಾಗಿ ಆಡುತ್ತಾರೆ ಎಂದರೆ ಅವರಿಗೆ ಹೆಚ್ಚು ಸ್ಕೋಪ್ ಸಿಗುತ್ತದೆ. ಈ ಬಾರಿ ಎಲ್ಲರೂ ನಿಯಮಗಳನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದೆ ಆಟವನ್ನು ಹಲವು ಬಾರಿ ಹಾಳು ಮಾಡಿದ್ದಾರೆ. ಅಶ್ವಿನಿ ಅವರು ಈವರೆಗೆ ಟಾಸ್ಕ್ ವಿನ್ ಆಗಿ ಕ್ಯಾಪ್ಟನ್ ಆಗಿಲ್ಲ. ಆದರೆ, ಫಿನಾಲೆ ಸಮೀಪಿಸುವಾಗ ಅವರು ಆಡಿದ ರೀತಿ ಗಮನ ಸೆಳೆದಿದೆ. ಎದುರಾಳಿಗಳು ಕೂಡ ಭೇಷ್ ಎಂದಿದ್ದಾರೆ. ಅಶ್ವಿನಿ ಗೌಡ ಅವರು ತಮ್ಮ…

Read More

ಪ್ರೇಯಸಿ ಕಣ್ಣೆದುರೇ ಪ್ರಿಯಕರ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ! ಯುವತಿಗೂ ಬೆಂಕಿ ಹಚ್ಚಲು ಯತ್ನ – Kannada News | Byadarahalli Incident: Lover’s Suicide by Fire, Attempted Murder on Girlfriend

ಲವರ್​​ ಮನೆಯಲ್ಲಿ ಬೆಂಕಿ ಹಚ್ಚಿಕೊಂಡ ಯುವಕ Image Credit source: Tv9 kannada ಬೆಂಗಳೂರಿನ, ಏ.21: ರಾಜ್ಯದಲ್ಲಿ ಪ್ರೀತಿ-ಪ್ರೇಮಗಳಿಂದ ಉಂಟಾಗುವ ಅವಾಂತರಗಳು ಒಂದೆರಡಲ್ಲ, ಸಂಬಂಧಗಳ ನಡುವೆ ನಂಬಿಕೆಗಳು ಇಲ್ಲದಾಗ ಇಂತಹ ಘಟನೆಗಳು ಇದೆ. ಪ್ರೀತಿಗಾಗಿ ಗಂಡನನ್ನು ಕೊಲೆ ಮಾಡುವುದು, ಪ್ರೀತಿಸಿದವರು ಸಿಕ್ಕಿಲ್ಲ ಎಂದು ಪ್ರಾಣ ಕಳೆದುಕೊಳ್ಳುತ್ತಿರುವ ವರದಿಗಳು ಹೆಚ್ಚಾಗಿದೆ. ಇದೀಗ ಇಂತಹದೇ ಒಂದು ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಜನಾಪುರದಲ್ಲಿ ಪ್ರೇಮ ಪ್ರಕರಣವೊಂದು ದುರಂತ ಅಂತ್ಯ ಕಂಡಿದೆ. ಪ್ರೇಯಸಿಯ ಮನೆಗೆ ನುಗ್ಗಿದ ಪ್ರಿಯಕರ ಪೆಟ್ರೋಲ್…

Read More

IPL​ 2026 ಆರಂಭಕ್ಕೂ ಮುನ್ನವೇ RCBಗೆ ಆಘಾತ ನೀಡಿದ ಮುಂಬೈ ಇಂಡಿಯನ್ಸ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯುವುದು ಎಲ್ಲಿ? ಈ ಪ್ರಶ್ನೆಗೆ ಸ್ಪಷ್ಟ ಉತ್ತರ ಸಿಗಲು ಇನ್ನೂ ಕೆಲ ದಿನಗಳವರೆಗೆ ಕಾಯಬೇಕಾಗಿ ಬರಬಹುದು. ಏಕೆಂದರೆ ಆರ್​ಸಿಬಿ ಫ್ರಾಂಚೈಸಿ ಬೆಂಗಳೂರಿನಿಂದ ಹೊರ ನಡೆಯಲು ತೆರೆಮರೆಯ ಪ್ರಯತ್ನ ಮುಂದುವರೆಸಿದ್ದಾರೆ. ಅದರಂತೆ ಐಪಿಎಲ್ 2026ರ ಸೀಸನ್‌ಗಾಗಿ ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಅನ್ನು ತನ್ನ ತವರು ಮೈದಾನವಾಗಿ ಬಳಸಿಕೊಳ್ಳಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲ್ಯಾನ್ ರೂಪಿಸಿತ್ತು. ಆದರೆ ಆರ್​ಸಿಬಿಯ ಈ ಮನವಿಯನ್ನು…

Read More

‘ಧುರಂಧರ್ 2’ ಪ್ರೀಮಿಯರ್ ರದ್ದು, ‘ಉಸ್ತಾದ್ ಭಗತ್ ಸಿಂಗ್​​’ಗೆ ಭರ್ಜರಿ ಲಾಭ

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ನಾಳೆ (ಮಾರ್ಚ್ 19) ಬಿಡುಗಡೆ ಆಗುತ್ತಿದೆ. ಆದರೆ ಇಂದಿನಿಂದಲೇ ದೇಶದ ಹಲವು ನಗರಗಳಲ್ಲಿ ಸಿನಿಮಾದ ಪೇಯ್ಡ್ ಪ್ರೀಮಿಯರ್ ಶೋ ಆಯೋಜಿಸಲಾಗಿದೆ. ದುಬಾರಿ ಬೆಲೆಯ ಈ ಪೇಯ್ಡ್ ಪ್ರೀಮಿಯರ್ ಶೋಗಳ ಟಿಕೆಟ್ ಬೆಲೆಯನ್ನು ನಾಲ್ಕೈದು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಸಹ ಮಾಡಲಾಗಿದೆ. ಆದರೆ ಕೊನೆಯ ಕ್ಷಣದಲ್ಲಿ ಸೆನ್ಸಾರ್​​ನಿಂದ ಸಮಸ್ಯೆ ಎದುರಾದ ಕಾರಣ ಇದೀಗ ಭಾರತದಲ್ಲಿ ಹಿಂದಿ ಪ್ರೀಮಿಯರ್ ಶೋ ಹೊರತಾಗಿ ಇತರೆ ಭಾಷೆಯ ಎಲ್ಲ ಪ್ರೀಮಿಯರ್…

Read More

‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ

ಪುನೀತ್ ರಾಜ್​​ಕುಮಾರ್ (Puneeth Rajkumar) ನಟಿಸಿ 2005 ರಲ್ಲಿ ಬಿಡುಗಡೆ ಆಗಿದ್ದ ‘ಆಕಾಶ್’ ಸಿನಿಮಾ ದಶಕಗಳ ಬಳಿಕ ಇಂದು (ಮಾರ್ಚ್ 13) ಮರು ಬಿಡುಗಡೆ ಆಗಿದೆ. ರಮ್ಯಾ ನಾಯಕಿಯಾಗಿ ನಟಿಸಿದ್ದ ಈ ಸಿನಿಮಾ 2005 ರಲ್ಲಿ ಬಿಡುಗಡೆ ಆಗಿದ್ದಾಗ ಭಾರಿ ದೊಡ್ಡ ಹಿಟ್ ಆಗಿತ್ತು. ಮಹೇಶ್ ಬಾಬು ನಿರ್ದೇಶಿಸಿದ್ದ ಈ ಸಿನಿಮಾಕ್ಕೆ ಪಾರ್ವತಮ್ಮ ರಾಜ್​​ಕುಮಾರ್ ಬಂಡವಾಳ ಹೂಡಿದ್ದರು. ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ‘ಆಕಾಶ್’ ಸಿನಿಮಾ ಮರು ಬಿಡುಗಡೆ ಆಗಿದೆ. ಸಿನಿಮಾವನ್ನು ಅಪ್ಪು ಅಭಿಮಾನಿಗಳು ಸಂಭ್ರಮದಿಂದ…

Read More