Headlines

ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ; ಬಾಲ ಕಾರ್ಮಿಕ ಪದ್ಧತಿ ವಿರುದ್ಧ ಅಧಿಕಾರಿಗಳ ಭರ್ಜರಿ ದಾಳಿ! – Kannada News | Malur NKN Brick Factory Raid: 10 Bonded and Child Laborers Freed in Kolar Operation

ಕೋಲಾರ, ಏ.21: ಜಿಲ್ಲೆಯ ಮಾಲೂರು ತಾಲೂಕಿನ ಶಿವಾರಪಟ್ಟಣ ಬಳಿ ಇರುವ ‘ಎನ್.ಕೆ.ಎನ್’ (NKN) ಇಟ್ಟಿಗೆ ಫ್ಯಾಕ್ಟರಿಯ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳ ತಂಡ, ಜೀತಕ್ಕಿದ್ದ ಇಬ್ಬರು ಬಾಲಕರು ಸೇರಿದಂತೆ ಒಟ್ಟು 10 ಜನರನ್ನು ರಕ್ಷಿಸಿದೆ. ಕೋಲಾರ ಉಪ ವಿಭಾಗಾಧಿಕಾರಿ (AC) ಜಂಬಗಿ ರೇಣುಕಾ ಪ್ರಸಾದ್ ದಿಲೀಪ್ ಅವರ ನೇತೃತ್ವದಲ್ಲಿ ಮಂಗಳವಾರ ಸಂಜೆ ಈ ಭರ್ಜರಿ ಕಾರ್ಯಾಚರಣೆ ನಡೆದಿದೆ. ಮಾಲೀಕ ಮೊಹ್ಮದ್ ಇಬ್ರಾಹಿಂ ಖಾನ್ ಎಂಬುವವರಿಗೆ ಸೇರಿದ ಈ ಕಾರ್ಖಾನೆಯಲ್ಲಿ ಕಾರ್ಮಿಕರನ್ನು ಕಾನೂನುಬಾಹಿರವಾಗಿ ಜೀತಕ್ಕೆ ಇರಿಸಿಕೊಳ್ಳಲಾಗಿದೆ ಎಂಬ ಖಚಿತ…

Read More

ಹಾಲಿವುಡ್​​ನಲ್ಲಿ ಸ್ಟಾರ್ ಆಗಿ ಮೆರೆಯುತ್ತಿರುವ ಈ ಮಲಯಾಳಿಯ ಬಗ್ಗೆ ನಿಮಗೆ ಗೊತ್ತೆ? – Kannada News | Manoj Night Shyamalan is Indian origin Hollywood famous director

ಭಾರತೀಯರು (India) ಎಲ್ಲಿಲ್ಲ? ಎಲ್ಲೆಡೆ ಇದ್ದಾರೆ, ಎಲ್ಲ ಕ್ಷೇತ್ರಗಳಲ್ಲಿ, ಎಲ್ಲ ದೇಶಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ವಿಶೇಷವಾಗಿ ಐಟಿ, ಉದ್ಯಮದ ಕ್ಷೇತ್ರಗಳಲ್ಲಿ ಭಾರತೀಯರು ಹಲವು ದೇಶಗಳಲ್ಲಿ ಪ್ರಮುಖ ಸ್ಥಾನಗಳಲ್ಲಿದ್ದಾರೆ. ಆದರೆ ಸಿನಿಮಾ ವಿಷಯವಾಗಿ ವಿಶೇಷವಾಗಿ ಆಸ್ಕರ್​​​ನಲ್ಲಿ ಭಾರತೀಯ ಸಾಧನೆ ತುಸು ಕಡಿಮೆ ಎನ್ನಬಹುದು. ಆದರೆ ಭಾರತೀಯರೊಬ್ಬರು ಹಾಲಿವುಡ್​ನ ಸ್ಟಾರ್ ನಿರ್ದೇಶಕರಾಗಿ ಮಿಂಚುತ್ತಿರುವ ವಿಷಯ ನಿಮಗೆ ಗೊತ್ತೆ? ಈ ಸಿನಿಮಾ ನಿರ್ದೇಶಕನ ಹೆಸರು ನಿಮಗೆ ತಿಳಿಯದೇ ಇರಬಹುದು ಆದರೆ ನೀವು ಸಿನಿಮಾ ಪ್ರೇಮಿ ಆಗಿದ್ದರೆ ಖಂಡಿತ ಈ ವ್ಯಕ್ತಿ ನಿರ್ದೇಶನ…

Read More

ಬಂಗಾಳ ಮುಂದಿನ ಸಿಎಂ ಸುವೇಂದು ಅಧಿಕಾರಿ? ಅಗ್ನಿಮಿತ್ರಾ, ನಿಸಿತ್ ಉಪಮುಖ್ಯಮಂತ್ರಿಗಳು? – Kannada News | West Bengal govt formation, Suvendu Adhikari frontrunner for CM, may elect 2 DCMs

ಕೋಲ್ಕತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ (West Bengal Assembly Elections 2026) ಐತಿಹಾಸಿಕ ಗೆಲುವು ದಾಖಲಿಸಿರುವ ಬಿಜೆಪಿಯಲ್ಲಿ ಈಗ ಸರ್ಕಾರ ಮತ್ತು ಮಂತ್ರಿಮಂಡಲ ರಚನೆಯ ಕಸರತ್ತು ನಡೆಯುತ್ತಿದೆ. ಇವತ್ತು ಶುಕ್ರವಾರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ. ಮುಖ್ಯಮಂತ್ರಿ ಯಾರೆಂದು ಸಂಜೆಯೊಳಗೆ ಸ್ಪಷ್ಟವಾಗುತ್ತದೆ. ಕೆಲ ಮಾಧ್ಯಮಗಳಲ್ಲಿ ಬಂದಿರುವ ವರದಿಗಳ ಪ್ರಕಾರ, ಸುವೇಂದು ಅಧಿಕಾರಿ (Suvendu Adhikari) ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಆಗಲಿದ್ದಾರೆ ಎನ್ನಲಾಗಿದೆ. ಮಮತಾ ಬ್ಯಾನರ್ಜಿಯನ್ನು ಎರಡು ಬಾರಿ ಸೋಲಿಸಿದ…

Read More

ಹಳೆ ಕೇಸ್​​ನಲ್ಲಿ ವಾಟಾಳ್ ನಾಗರಾಜ್ ಅರೆಸ್ಟ್, ಆಟೋದಲ್ಲಿ ಕೋರ್ಟ್​​ಗೆ ಕರೆದೊಯ್ದ ಪೊಲೀಸ್ರು

ಬೆಂಗಳೂರು, (ಏಪ್ರಿಲ್ 08): ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Kannada Activist Vatal Nagaraj )  ಅವರನ್ನು ಬೆಂಗಳೂರಿನ ಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ.  42ನೇ ಎಸಿಎಂಎಂ ನ್ಯಾಯಾಲಯ ಅರೆಸ್ಟ್ ವಾರಂಟ್ ಹೊರಡಿಸಿದ ಹಿನ್ನೆಲೆಯಲ್ಲಿ ಇಂದು (ಏಪ್ರಿಲ್ 08) ವಾಟಾಳ್ ನಾಗರಾಜ್ ಅವರನ್ನ ಬಂಧಿಸಿ ಆಟೋದಲ್ಲಿ ಕೋರ್ಟ್​​ಗೆ ಕರೆದುಕೊಂಡು ಹೋಗಿದ್ದಾರೆ. 2021ರಲ್ಲಿ ಕೊರೊನಾ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ರದ್ದುಪಡಿಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕೆಂದು ಆಗಿನ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ನಿವಾಸದ ಮುಂದೆ ವಾಟಳ್ ನಾಗರಾಜ್ ಪ್ರತಿಭಟನೆ…

Read More

ಪ್ರತಿಷ್ಠಿತ ಪ್ರಶಸ್ತಿ ಗೆದ್ದ ಭಾರತೀಯ ಸಿನಿಮಾ: ಪ್ರಧಾನಿ ಮೋದಿ ಅಭಿನಂದನೆ – Kannada News | Manipuri Language Indian movie Boong won prestigious BAFTA award

ಆಸ್ಕರ್ (Oscar) ಪ್ರಶಸ್ತಿಯಲ್ಲಿ ಭಾರತೀಯ ಸಿನಿಮಾ ‘ಹೋಮ್​​ಬೌಂಡ್’ ಅಂತಿಮ ಹದಿನೈದು ಸಿನಿಮಾಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು ದೊಡ್ಡ ಸುದ್ದಿಯಾಗಿತ್ತು. ಆದರೆ ಆ ಸಿನಿಮಾ ನಾಮಿನೇಷನ್ ಹಂತ ತಲುಪಲು ವಿಫಲವಾಗಿತ್ತು. ಆದರೆ ಇದೀಗ ಸದ್ದೇ ಇಲ್ಲದೆ ಭಾರತೀಯ ಸಿನಿಮಾ ಒಂದು ಆಸ್ಕರ್​​ನಷ್ಟೆ ಪ್ರಮುಖವಾದ ಅಂತರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಗೆದ್ದಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸಿನಿಮಾಕ್ಕೆ ಸಿನಿಮಾದ ತಾಂತ್ರಿಕ ವರ್ಗಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಮಣಿಪುರಿ ಸಿನಿಮಾ ‘ಬೂಂಗ್’ ಸಿನಿಮಾ ಪ್ರತಿಷ್ಠಿತ ಭಾಫ್ಟಾ ಪ್ರಶಸ್ತಿ ಗೆದ್ದುಕೊಂಡಿದೆ. ಇತ್ತೀಚೆಗೆ…

Read More

ಅಜಿತ್​ಗೆ ದೊಡ್ಡ ಮೊತ್ತದ ಸಂಭಾವನೆ ಕೊಡಲು ನಿರ್ಮಾಪಕರ ಹಿಂದೇಟು? ಶುರುವಾಗಿದೆ ಭಯ – Kannada News | AK64: Ajith Kumar’s Rs 150 Cr Salary Standoff Delays New Film Projects

ತಮಿಳು ನಟ ಅಜಿತ್ ಕುಮಾರ್ ಅವರ (Ajit Kumar) ಮುಂದಿನ ಸಿನಿಮಾ ‘AK64’ ಸದ್ಯ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸಾಮಾನ್ಯವಾಗಿ ಸ್ಟಾರ್ ನಟರ ಚಿತ್ರಗಳ ಕಥೆ ಅಥವಾ ನಿರ್ದೇಶಕರ ಬಗ್ಗೆ ಚರ್ಚೆಯಾಗುವುದು ಸಹಜ. ಆದರೆ, ಈ ಬಾರಿ ಅಜಿತ್ ಕುಮಾರ್ ಅವರ ಸಂಭಾವನೆ ವಿಚಾರವೇ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಕಳೆದ ಕೆಲವು ತಿಂಗಳುಗಳಿಂದ ಅಜಿತ್ ಅವರ ಹೊಸ ಪ್ರಾಜೆಕ್ಟ್ ಘೋಷಣೆಯಾಗದೇ ತಡವಾಗುತ್ತಿದೆ. ಇದಕ್ಕೆ ಅವರ ಭಾರಿ ಮೊತ್ತದ ಸ್ಯಾಲರಿ ಮಾತುಕತೆಗಳೇ ಮುಖ್ಯ ಕಾರಣ ಎನ್ನಲಾಗುತ್ತಿದೆ. ಇತ್ತೀಚಿನ…

Read More

ಕಾಂಗ್ರೆಸ್‌ಗೆ ‘ಆತ್ಮಸಾಕ್ಷಿ’ ಮತ ಹಾಕಿದ ಎಸ್.ಟಿ.ಸೋಮಶೇಖರ್; ಜಿಟಿಡಿ ಬಗ್ಗೆ ಜೆಡಿಎಸ್ ಅಭ್ಯರ್ಥಿ ಮಹತ್ವದ ಹೇಳಿಕೆ – Kannada News | MLC Election Shocker: S.T. Somashekar Cross Votes Congress; JDS on GTD’s Loyalty

ಬೆಂಗಳೂರು, ಜೂ.18: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ 7 ಸ್ಥಾನಗಳ ವಿಧಾನ ಪರಿಷತ್ ಚುನಾವಣೆಯ ಮತದಾನದ ವೇಳೆ ನಿರೀಕ್ಷೆಯಂತೆಯೇ ‘ಅಡ್ಡಮತದಾನ’ (Cross-Voting) ಪ್ರಕ್ರಿಯೆ ಆರಂಭವಾಗಿದ್ದು, ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಯಶವಂತಪುರ ಕ್ಷೇತ್ರದ ಬಿಜೆಪಿ ಉಚ್ಚಾಟಿತ ಶಾಸಕ ಎಸ್.ಟಿ. ಸೋಮಶೇಖರ್ ಅವರು ಮೈತ್ರಿಕೂಟದ ಆಜ್ಞೆಯನ್ನು ಮೀರಿ ಕಾಂಗ್ರೆಸ್ ಪರ ಮತ ಚಲಾಯಿಸಿದರೆ, ಅತ್ತ ಜೆಡಿಎಸ್ ಅಭ್ಯರ್ಥಿ ಕೆ.ಎನ್. ಗೋವಿಂದರಾಜು ಅವರು ಹಿರಿಯ ನಾಯಕ ಜಿ.ಟಿ. ದೇವೇಗೌಡರ ಮತದ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ಮತದಾನದ…

Read More

ಅನ್ನಕ್ಕೆ ತುಪ್ಪ ಸೇರಿಸಿ ತಿಂದ್ರೆ ಶುಗರ್ ನಿಯಂತ್ರಣಕ್ಕೆ ಬರುತ್ತಾ? ಇಲ್ಲಿದೆ ವೈದ್ಯರು ನೀಡಿರುವ ಮಹತ್ವದ ಸಲಹೆ – Kannada News | Best Diet Changes to Manage Diabetes Naturally

ಇತ್ತೀಚಿನ ದಿನಗಳಲ್ಲಿ ಮಧುಮೇಹ (Diabetes), ರಕ್ತದೊತ್ತಡ ಮತ್ತು ಹೃದಯ ಸಂಬಂಧಿ ಕಾಯಿಲೆಗಳು ವೇಗವಾಗಿ ಹೆಚ್ಚುತ್ತಿವೆ. ವಿಶೇಷವಾಗಿ ಯುವಕರಲ್ಲಿಯೇ ಡಯಾಬಿಟಿಸ್ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ವೈದ್ಯರ ಪ್ರಕಾರ, ತಪ್ಪಾದ ಆಹಾರ ಪದ್ಧತಿ ಮತ್ತು ಅಸ್ವಸ್ಥ ಜೀವನಶೈಲಿ ಇದಕ್ಕೆ ಪ್ರಮುಖ ಕಾರಣಗಳಾಗಿವೆ. ಈ ಬಗ್ಗೆ ವೈದ್ಯ ಡಾ. ವಿಕ್ರಾಂತ್ ಸಿಂಗ್ ಠಾಕೂರ್ ಅವರು ನೀಡಿದ ಮಾಹಿತಿಯ ಅನುಸಾರ, ದೇಹದಲ್ಲಿ ಉಂಟಾಗುವ ‘ಇನ್ಫ್ಲಮೇಶನ್’ ಅಥವಾ ಒಳಗಿನ ಉರಿ ಅನೇಕ ದೀರ್ಘಕಾಲಿಕ ಕಾಯಿಲೆಗಳ ಮೂಲ ಕಾರಣವಾಗಿದೆ. ಪ್ರತಿದಿನ ಬಳಸುವ ರಿಫೈನ್ ಎಣ್ಣೆಗಳು…

Read More

ಕನ್ನಡತಿ ಭೂಮಿ ಶೆಟ್ಟಿ ಸಿನಿಮಾನಲ್ಲಿ ‘ಧುರಂಧರ್’ ಸ್ಟಾರ್ ಅಕ್ಷಯ್ ಖನ್ನಾ – Kannada News | Akshay Khanna acting in Bhoomi Shetty’s movie Mahakali

ಅಕ್ಷಯ್ ಖನ್ನಾ (Akshay Khanna), ದಶಕಗಳಿಂದ ಚಿತ್ರರಂಗದಲ್ಲಿದ್ದರೂ ಸಹ ಆರಕ್ಕೇರಿರಲಿಲ್ಲ, ಮೂರಕ್ಕಿಳಿದಿರಲಿಲ್ಲ. ಆದರೆ ಈಗ ‘ಧುರಂಧರ್’ ಸಿನಿಮಾ ಮೂಲಕ ಏಕಾಏಕಿ ಸ್ಟಾರ್ ಆಗಿದ್ದಾರೆ. ಅದ್ಭುತ ನಟ ಅಕ್ಷಯ್ ಖನ್ನಾ ಅವರ ನಟನಾ ಪ್ರತಿಭೆಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಹಠಾತ್ತನೇ ಅಕ್ಷಯ್ ಖನ್ನಾ ಬೇಡಿಕೆ ಏರಿಕೆ ಆಗಿದೆ. ಅದಕ್ಕೆ ತಕ್ಕಂತೆ ಅವರ ಸಂಭಾವನೆಯೂ ಸಹ ದುಪ್ಪಟ್ಟಾಗಿದೆ. ಹಠಾತ್ತನೇ ಬಂದ ಬೇಡಿಕೆ, ಜನಪ್ರಿಯತೆಯ ಪರಿಣಾಮ ಬಾಲಿವುಡ್​​ನ ಸ್ಟಾರ್ ನಟರ ಸಿನಿಮಾಗಳನ್ನೇ ಕೈಬಿಡುತ್ತಿದ್ದಾರೆ ಅಕ್ಷಯ್ ಖನ್ನಾ, ಆದರೆ ಇದೀಗ ಅವರು ಕನ್ನಡತಿ,…

Read More

ಬೆಂಗಳೂರಿನಲ್ಲಿ ಫುಟ್​ಪಾತ್ ತೆರವು ಶುರು: ಜಯನಗರದ ಅಶೋಕ ಪಿಲ್ಲರ್​ನಿಂದ ಫುಟ್​ಪಾತ್​ ತೆರವು ಕಾರ್ಯಾಚರಣೆ ಆರಂಭ – Kannada News | Bengaluru Footpath Clearance Drive Begins: GBA deploys JCBs near Jayanagar Ashoka Pillar to Evict Encroachments

ಬೆಂಗಳೂರು, ಜುಲೈ 1: ಬೃಹತ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಬೆಂಗಳೂರು ನಗರದಾದ್ಯಂತ ಫುಟ್​ಪಾತ್ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಹಮ್ಮಿಕೊಂಡಿದೆ. ಜಯನಗರದ ಅಶೋಕ ಪಿಲ್ಲರ್ ಸಮೀಪದಿಂದ ಬುಧವಾರ ಬೆಳಗ್ಗೆ ಕಾರ್ಯಾಚರಣೆ ಆರಂಭಗೊಂಡಿದ್ದು, ಅಂಗಡಿಗಳು ಮತ್ತು ಕಟ್ಟಡ ಕಾಮಗಾರಿಗೆ ಸಂಬಂಧಿಸಿದ ವಸ್ತುಗಳಿಂದ ಒತ್ತುವರಿ ಮಾಡಲಾಗಿದ್ದ ಫುಟ್​ಪಾತ್‌ಗಳನ್ನು ತೆರವುಗೊಳಿಸಲಾಗುತ್ತಿದೆ. ಬೆಳಗ್ಗೆ 9:30ಕ್ಕೆ ಶುರುವಾದ ಈ ಕಾರ್ಯಾಚರಣೆಗೆ ಜೆಸಿಬಿಗಳನ್ನು ಬಳಸಲಾಗುತ್ತಿದೆ. ಸ್ಥಳೀಯ ಅಧಿಕಾರಿಗಳ ನೇತೃತ್ವದಲ್ಲಿ ಪೊಲೀಸರ ಬೆಂಗಾವಲು ಸಹ ಒದಗಿಸಲಾಗಿದೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂಬರ್ 153 ರಲ್ಲಿ,…

Read More