Headlines

ಅಪ್ಪನಿಗೆ ಏಡ್ಸ್​ ಬಂದಾಗಲೂ ಯಾರೂ ಇರಲಿಲ್ಲ, ಎಚ್​ಐವಿಯಿಂದ ಮೃತಪಟ್ಟ ತಾಯಿಯ ಶವದ ಬಳಿ ಕುಳಿತು ಬಾಲಕನ ಕಣ್ಣೀರು – Kannada News | Orphaned by AIDS: Heartbreaking Story of Boy Losing Parents to HIV in Etah

ಅಮ್ಮನ ಶವದ ಮುಂದೆ ಮಗನ ರೋದನೆ Image Credit source: Free Press Journal ಎಟಾ, ಜನವರಿ 16: ಎಚ್​ಐವಿ(HIV)ಯಿಂದ ಮೃತಪಟ್ಟ ತಾಯಿಯ ಶವವದೆದುರು ಒಂಟಿಯಾಗಿ ಕುಳಿತು ಬಾಲಕ ಅಳುತ್ತಿದ್ದ ಘಟನೆ ಉತ್ತರ ಪ್ರದೇಶದ ಎಟಾದಲ್ಲಿ ನಡೆದಿದೆ. ತಂದೆ ಕೂಡ ಏಡ್ಸ್​ನಿಂದ ಸಾವನ್ನಪ್ಪಿದ್ದರು ಆಗಲೂ ಕೂಡ ನಮ್ಮ ಜತೆ ಯಾರೂ ಇರಲಿಲ್ಲ, ಈಗ ತಾಯಿಯನ್ನೂ ಕಳೆದುಕೊಂಡು ಒಂಟಿಯಾಗಿದ್ದೇನೆಂದು 10 ವರ್ಷದ ಬಾಲಕ ಬಿಕ್ಕಿ ಬಿಕ್ಕಿ ಅತ್ತಿದ್ದಾನೆ. ಗುರುವಾರ ಬೆಳಗ್ಗೆ ಆತ ತಾಯಿಯನ್ನು ಕಳೆದುಕೊಂಡಿದ್ದಾನೆ. ಎಟಾ ವೈದ್ಯಕೀಯ ಕಾಲೇಜಿನಲ್ಲಿ…

Read More

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಕೇಸ್​​: ರಾಜಿಗೆ ಯತ್ನಿಸಿದ್ದನಾ ರಾಜೀವ್​​ ಗೌಡ? – Kannada News | Shidlaghatta City Municipality Commissioner Threat Case: Did Accused Rajeev Gowda Try for a Compromise?

ಚಿಕ್ಕಬಳ್ಳಾಪುರ, ಜನವರಿ 16: ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಅಮೃತಾ ಜಿ. ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬೆದರಿಕೆ ಹಾಕಿದ ವಿಚಾರ ಸುದ್ದಿಯಾಗುತ್ತಿದ್ದಂತೆ ರಾಜೀ ಸಂಧಾನದ ಯತ್ನ ನಡೆದಿರುವ ವಿಷಯ ಬಹಿರಂಗವಾಗಿದೆ. ಪೌರಾಯುಕ್ತೆ ಅಮೃತಾ ಅವರ ತಂದೆಗೆ ರಾಜೀವ್​​ ಗೌಡ ಕಡೆಯಿಂದ ಕರೆ ಬಂದಿತ್ತು ಎನ್ನಲಾಗಿದ್ದು, ಈ ಬಗ್ಗೆ ಸ್ವತಃ ಅಮೃತಾ ಅವರೇ ಮಾಹಿತಿ ನೀಡಿದ್ದಾರೆ. ಆ ಬಗ್ಗೆ ನಾವು ನಿರ್ಧಾರ ಮಾಡಲು ಆಗಲ್ಲ. ಅದು ನಮ್ಮ ಮಗಳಿಗೆ ಸಂಬಂಧಿಸಿದ ವಿಷಯ ಎಂದು ಈ ವೇಳೆ ನಮ್ಮ…

Read More

National Startup Day 2026: ನವೋದ್ಯಮಿಗಳ ಸ್ವಂತ ಬಿಸ್ನೆಸ್‌ ಕನಸನ್ನು ನನಸಾಗಿಸುತ್ತಿವೆ ಸ್ಟಾರ್ಟ್‌ಅಪ್‌ – Kannada News | National Startup Day 2026: What is the purpose of celebrating National Startup Day? Here is the information

ರಾಷ್ಟ್ರೀಯ ನವೋದ್ಯಮ ದಿನImage Credit source: Pinterest ದೇಶದಲ್ಲಿಂದು ಸಾಕಷ್ಟು ಸ್ಟಾರ್ಟ್‌ಅಪ್‌ಗಳು (Startup) ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತದೆ. ಜಾಗತೀಕರಣದ ಈ ಯುಗದಲ್ಲಿ, ಭಾರತೀಯ ನವೋದ್ಯಮ ಸಂಸ್ಕೃತಿಯನ್ನು ಹೊಸ ಎತ್ತರಕ್ಕೆ ಏರಿಸಲು ಪ್ರಯತ್ನಗಳು ನಡೆಯುತ್ತಿವೆ. ಹಳ್ಳಿಗಳು ಮತ್ತು ಸಣ್ಣ ಪಟ್ಟಣಗಳಲ್ಲಿ ಉದ್ಯೋಗ ಮತ್ತು ಅಭಿವೃದ್ಧಿಯ ಕನಸುಗಳನ್ನು ನನಸಾಗಿಸುವಲ್ಲಿ ನವೋದ್ಯಮಗಳ ಪಾತ್ರ ನಿರ್ಣಾಯಕವಾಗಿದ್ದು, ಭಾರತದಲ್ಲಿ ನವೋದ್ಯಮ ಪರಿಕಲ್ಪನೆಯನ್ನು ಪ್ರೋತ್ಸಾಹಿಸುವ, ಉದ್ಯಮಶೀಲತೆಯನ್ನು ಉತ್ತೇಜಿಸುವ ಹಾಗೂ ಭಾರತದ ಸ್ವಾವಲಂಬನೆಯ ಗುರಿಯನ್ನು ಸಾಧಿಸುವ ಉದ್ದೇಶದಿಂದ ಪ್ರತಿವರ್ಷ ಜನವರಿ 16 ರಂದು ರಾಷ್ಟ್ರೀಯ ನವೋದ್ಯಮ ದಿನವನ್ನು ಆಚರಿಸಲಾಗುತ್ತದೆ….

Read More

Video: ಚಿನ್ನದ ನಿಧಿ ಸಿಕ್ಕ ಬೆನ್ನಲ್ಲೇ ಲಕ್ಕುಂಡಿಗೆ ವಾನರ ಸೈನ್ಯ ಎಂಟ್ರಿ – Kannada News | Monkey army enters Benalle Lakkundi, a gold treasure

ಗದಗ, ಜ.16: ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಇತ್ತೀಚೆಗೆ ಚಿನ್ನದ ನಿಧಿಯೊಂದು ಪತ್ತೆಯಾಗಿದ್ದು, ಇದರ ಬೆನ್ನಲ್ಲೇ ನಿಧಿ ಶೋಧದ ಉತ್ಖನನ ಕಾರ್ಯ ಆರಂಭವಾಗಿದೆ. ಈ ಉತ್ಖನನ ಕಾರ್ಯವು ಪುರಾತತ್ವ ಇಲಾಖೆಯ ನಿವೃತ್ತ ಅಧಿಕಾರಿ ಡಿ.ಎಂ. ಕೇಶವ ಮತ್ತು ರಾಜ್ಯ ಪುರಾತನ ಇಲಾಖೆಯ ಅಧಿಕಾರಿ ಆರ್. ತೇಜಪ್ಪ ಅವರ ಸಮರ್ಥ ನೇತೃತ್ವದಲ್ಲಿ ನಡೆಯುತ್ತಿದೆ. ಚಿನ್ನದ ನಿಧಿ ಪತ್ತೆಯಾದ ಸ್ಥಳದ ಸುತ್ತಮುತ್ತ, ಶ್ರೀ ಕೋಟಿ ವೀರಭದ್ರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ಈಗಾಗಲೇ ಆರಂಭವಾಗಿವೆ.ಅಚ್ಚರಿಯ ಸಂಗತಿಯೆಂದರೆ, ಉತ್ಖನನ ಕಾರ್ಯ ನಡೆಯುವ ಜಾಗದಲ್ಲಿ…

Read More

Video: ರೆಸ್ಟೋರೆಂಟ್ ಮಾಲೀಕನ ಮೇಲೆ ಗೂಳಿ ದಾಳಿ – Kannada News | Stray Bull Attack Caught on Camera in Meerut

ಮೀರತ್, ಜನವರಿ 16: ರೆಸ್ಟೋರೆಂಟ್ ಮಾಲೀಕನ ಮೇಲೆ ಗೂಳಿಯೊಂದು ದಾಳಿ ನಡೆಸಿರುವ ಘಟನೆ ಮೀರತ್​ನಲ್ಲಿ ನಡೆದಿದೆ. ಉತ್ತರ ಪ್ರದೇಶದ ಮೀರತ್‌ನ ಕಂಕರ್‌ಖೇರಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗೂಳಿಯೊಂದು ಹಲವು ವಾಹನಗಳಿಗೆ ಹಾನಿ ಮಾಡಿದ್ದಷ್ಟೇ ಅಲ್ಲದೆ, ಸ್ಥಳೀಯ ನಿವಾಸಿಗಳಲ್ಲೂ ಆತಂಕ ಹುಟ್ಟುಹಾಕಿದೆ. ಸಿಟಿ ಗರ್ಲ್ ರೆಸ್ಟೋರೆಂಟ್ ಕಡೆಗೆ ಹೋಗಿ ಆವರಣದ ಹೊರಗೆ ನಿಂತಿದ್ದ ರೆಸ್ಟೋರೆಂಟ್ ಮಾಲೀಕ ಧೀರಜ್ ರಥಿ ಮೇಲೆ ದಾಳಿ ಮಾಡಿದೆ. ಇದು ರೆಸ್ಟೋರೆಂಟ್ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಅವರ ಪಕ್ಕೆಲುಬಿಗೆ ಗಾಯವಾಗಿದೆ. ಅವರ ಸ್ಥಿತಿ ಸ್ಥಿರವಾಗಿದೆ, ಮತ್ತು…

Read More

ಸನ್ಯಾಸತ್ವ ಸ್ವೀಕರಿಸಿದರೂ ಮಗನ ಜೀವ ಉಳಿಸಲು ಕಿಡ್ನಿಯನ್ನೇ ದಾನ ಮಾಡಿದ್ದ ಮಹಾತಾಯಿ! – Kannada News | Kaginele Shri Received Kidney Donation from His Pre Monastic Mother, Matter Revealed After His Death

ರಾಯಚೂರು, ಜನವರಿ 16: ತಿಂಥಣಿ ಕಾಗಿನೆಲೆ ಪೀಠದ ಸಿದ್ದರಾಮಾನಂದಪುರಿ ಶ್ರೀಗಳು ಬ್ರಹ್ಮೈಕ್ಯರಾದ ಬೆನ್ನಲ್ಲೇ ಅವರ ಪೂರ್ವಾಶ್ರಮದ ತಾಯಿ ಮಹತ್ವದ ವಿಷಯವೊಂದನ್ನು ಬಹಿರಂಗಪಡಿಸಿದ್ದಾರೆ. ಶ್ರೀಗಳಿಗೆ ಎರಡು ಕಿಡ್ನಿ ವಿಫಲವಾದಾಗ ಕಣ್ಣೀರಿಟ್ಟಿದ್ದ ತಾಯಿ ಜಯಮ್ಮ, ಸನ್ಯಾಸತ್ವ ಸ್ವೀಕರಿಸಿದರೂ ಮಗನ ಜೀವ ಉಳಿಸಲು ತಮ್ಮ ಕಿಡ್ನಿಯನ್ನೇ ದಾನ ಮಾಡಿದ್ದರು ಎಂಬ ವಿಷಯ ರಿವೀಲ್​​ ಆಗಿದೆ. ಈ ಬಗ್ಗೆ ಟಿವಿ9 ಜೊತೆ ಸ್ವತಃ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ. ಜಯಮ್ಮ ಅವರ ಎಡಭಾಗದ ಕಿಡ್ನಿಯನ್ನು, ಶ್ರೀಗಳ ಬಲಭಾಗಕ್ಕೆ ಕಿಡ್ನಿ ಕಸಿ ಮಾಡಲಾಗಿತ್ತು. 7 ವರ್ಷದ…

Read More

ಬೀದಿ ನಾಯಿ ಅಲ್ಲ, ಪೊಲೀಸ್ ಠಾಣೆ ಮೆಟ್ಟಿಲೇರಿತು ಸಾಕು ನಾಯಿ ಜಗಳ! – Kannada News | Pet Dog Dispute Reaches Police Station in Hubballi, Not a Stray Dog Issue!

ಹುಬ್ಬಳ್ಳಿ, ಜನವರಿ 16: ಬೀದಿ ನಾಯಿ (Stray Dog) ವಿಚಾರ ದೇಶದ ಸರ್ವೋಚ್ಚ ನ್ಯಾಯಾಲಯದಲ್ಲೂ ವಿಚಾರಣೆಗೆ ಬಂದಿರುವುದು ನಮಗೆಲ್ಲ ಗೊತ್ತೇ ಇದೆ. ಬೀದಿ ನಾಯಿ ಕಾಟದ ವಿಚಾರ ಸದಾ ಚರ್ಚೆಗೆ ಒಳಗಾಗುತ್ತಿದೆ. ಆದರೆ, ಅಚ್ಚರಿಯೆಂಬಂತೆ ಹುಬ್ಬಳ್ಳಿಯಲ್ಲಿ ಸಾಕು ನಾಯಿ (Pet Dog) ವಿಚಾರ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಹುಬ್ಬಳ್ಳಿ (Hubballi) ನಗರದ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ. ಅಲ್ಲದೆ, ಸಾಕು ನಾಯಿ ಉಪಟಳ ವಿಚಾರ ಹುಬ್ಬಳ್ಳಿಯ ಗುರುದೇವ ನಗರ ನಿವಾಸಿಗಳಲ್ಲಿ…

Read More

ಎಷ್ಟು ಲಕ್ಷುರಿಯಾಗಿದೆ  ನೋಡಿ ಬೆಂಗಳೂರಲ್ಲಿ ತಲೆ ಎತ್ತಿದೆ ಮಹೇಶ್ ಬಾಬು ಮಲ್ಟಿಪ್ಲೆಕ್ಸ್ 

ಮಹೇಶ್ ಬಾಬು ಅವರ ಎಎಂಬಿ ಸಿನಿಮಾಸ್ ಬೆಂಗಳೂರಲ್ಲಿ ಇಂದಿನಿಂದ (ಜನವರಿ 16) ಕಾರ್ಯಾರಾಂಭ ಆರಂಭಿಸಿದೆ. ಬೆಂಗಳೂರಿನ ಕಪಾಲಿ ಚಿತ್ರಮಂದಿರದ ಜಾಗದಲ್ಲೇ ಇದು ತಲೆ ಎತ್ತಿದೆ. ಬೆಂಗಳೂರಿನ ಗಾಂಧಿ ನಗರದಲ್ಲಿರುವ ಕಪಾಲಿ ಮಾಲ್​​​ನಲ್ಲಿ ಈ ಮಲ್ಟಿಪ್ಲೆಕ್ಸ್  ಇದೆ. 9 ಪರದೆಗಳನ್ನು ಇದು ಹೊಂದಿದೆ.ಈ ಚಿತ್ರಮಂದಿರ ಸಾಕಷ್ಟು ಅದ್ದೂರಿಯಾಗಿದೆ. ಥಿಯೇಟರ್​​ನ ಝಲಕ್ ಇಲ್ಲಿದೆ. ಸ್ಕ್ರೀನ್ 6 ವಿಶೇಷವಾಗಿದ್ದು, ಇದು ದಕ್ಷಿಣ ಭಾರತದ ಮೊದಲ ಡಾಲ್ಬಿ ಸಿನಿಮಾ ಪರದೆಯಾಗಿದೆ. ಇದು ಕ್ರಿಸ್ಟಿ 6K ಡಾಲ್ಬಿ ವಿಷನ್ ಪ್ರೊಜೆಕ್ಟರ್ ಮತ್ತು ಇಮ್ಮರ್ಸಿವ್ ಸೌಂಡ್ ವ್ಯವಸ್ಥೆಯನ್ನು…

Read More

ದೈವದ ಕುರಿತ ಸೂಕ್ಷ್ಮ ವಿಷಯ ಹೇಳಲಿದೆ ‘ಕಟ್ಟೆಮಾರ್’; ಮುಖ್ಯಭೂಮಿಕೆಯಲ್ಲಿ ಜೆಪಿ, ಸ್ವರಾಜ್ ಶೆಟ್ಟಿ – Kannada News | Kattemar Film Explores Tulu Nadu Beliefs with Kantara’s Swaraj Shetty and JP Tuminad

‘ಕಾಂತಾರ’ ರಿಲೀಸ್ ಆದ ಬಳಿಕ ದೈವದ ಬಗ್ಗೆ ಹಾಗೂ ತುಳುನಾಡಿನ ಸಂಸ್ಕೃತಿ ಬಗ್ಗೆ ಅನೇಕರಿಗೆ ಪರಿಚಯ ಆಗಿದೆ. ದೇಶ-ವಿದೇಶಗಳಲ್ಲಿ ಇದರ ಜನಪ್ರಿಯತೆ ಹಬ್ಬಿದೆ. ಈಗ ದೈವದ ಕುರಿತು ಹೊಸ ಸಿನಿಮಾ ರಿಲೀಸ್​​ಗೆ ರೆಡಿ ಇದೆ. ಚಿತ್ರದ ಹೆಸರು ‘ಕಟ್ಟೆಮಾರ್’. ‘ಸು ಫ್ರಮ್ ಸೋ’ ಖ್ಯಾತಿಯ ಜೆಪಿ ತುಮಿನಾಡು ಹಾಗೂ ‘ಕಾಂತಾರ’ದಲ್ಲಿ ಗುರುವ ಪಾತ್ರ ಮಾಡಿದ ಸ್ವರಾಜ್ ಶೆಟ್ಟಿ ಈ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಕಟ್ಟೆಮಾರ್’ ಚಿತ್ರದಲ್ಲಿ ದೈವಾರಾಧನೆ ವಿಷಯ ಹೇಳಲಾಗುತ್ತಿದೆಯೇ? ಇಲ್ಲ. ದೈವ ಯಾವ ರೀತಿಯಲ್ಲಿ…

Read More

ವಿಚ್ಛೇಧನದ ಬಳಿಕ ಸ್ಟಾರ್ ನಟಿಯ ವಿವಾಹವಾಗಲು ಮುಂದಾದ ನಟ ಧನುಶ್ – Kannada News | Mrunal Thakur and Dhanush may get married on February 14

ಧನುಶ್ (Dhanush) ದಕ್ಷಿಣ ಭಾರತದ ಸ್ಟಾರ್ ನಟರುಗಳಲ್ಲಿ ಒಬ್ಬರು. ಹಿಂದಿಯಲ್ಲಿಯೂ ನಟಿಸಿ ಕೆಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಧನುಶ್​​ಗೆ ದೊಡ್ಡ ಅಭಿಮಾನಿ ವರ್ಗವಿದೆ. ಕೇವಲ ಕಮರ್ಶಿಯಲ್, ಮಾಸ್ ಮಸಾಲ ಸಿನಿಮಾಗಳನ್ನು ಮಾಡದೆ ಕತೆ ಆಧರಿತ, ನಟನೆಗೆ ಅವಕಾಶ ಇರುವ ಸಿನಿಮಾಗಳಲ್ಲೇ ಹೆಚ್ಚು ನಟಿಸುತ್ತಾರೆ ಧನುಶ್. ನಟ ಧನುಶ್ ಅವರ ವೃತ್ತಿ ಜೀವನ ಅದ್ಭುತವಾಗಿ ಸಾಗುತ್ತಿದೆ ಆದರೆ ಅವರ ಖಾಸಗಿ ಜೀವನದಲ್ಲಿ ಸಮಸ್ಯೆಗಳು ಕಾಣಿಸಿಕೊಂಡಿದ್ದವು. ಸ್ಟಾರ್ ನಟ ರಜನೀಕಾಂತ್ ಪುತ್ರಿಯ ವಿವಾಹವಾಗಿದ್ದ ಧನುಶ್, ಬರೋಬ್ಬರಿ 20 ವರ್ಷಗಳ…

Read More