Headlines

ಜೂ.ಎನ್​​ಟಿಆರ್​​ಗೆ ವಿಶ್ ಮಾಡಿದ ಹೊಂಬಾಳೆ ಫಿಲ್ಮ್ಸ್; ಇದರ ಹಿಂದಿದೆ ದೊಡ್ಡ ಲೆಕ್ಕಾಚಾರ? – Kannada News | Jr. NTR Birthday Wish by Hombale Fuels Big Movie Deal Speculation

ಯಾವುದಾದರೂ ಹೀರೋ ಜೊತೆ ಈಗಾಗಲೇ ಕೆಲಸ ಮಾಡಿದ್ದರೆ ಅಥವಾ ಮುಂದೆ ಕೆಲಸ ಮಾಡುವ ಒಪ್ಪಂದ ಆಗಿದ್ದರೆ ಮಾತ್ರ ನಿರ್ಮಾಣ ಸಂಸ್ಥೆಗಳು ಆ ಹೀರೋಗಳಿಗೆ ಬರ್ತ್​​ಡೇ ವಿಶ್ ಮಾಡುತ್ತಾರೆ. ಜೂ.ಎನ್​​ಟಿಆರ್​ ಜೊತೆ ಸಿನಿಮಾ ಮಾಡೋದಾಗಿ ಮೈತ್ರಿ ಮೂವೀ ಮೇಕರ್ಸ್ ಈ ಮೊದಲೇ ಘೋಷಣೆ ಮಾಡಿತ್ತು. ಅಂದಿನಿಂದಲೂ ಜೂ.ಎನ್​​ಟಿಆರ್ ಜನ್ಮದಿನಕ್ಕೆ ಈ ಸಂಸ್ಥೆ ಸೋಶಿಯಲ್ ಮೀಡಿಯಾದಲ್ಲಿ ವಿಶ್ ಮಾಡುತ್ತಾ ಬರುತ್ತಿದೆ. ಈಗ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಜೂ.ಎನ್​ಟಿಆರ್​​ಗೆ ಜನ್ಮದಿನದ ವಿಶ್ ಬಂದಿದ್ದು ಸಾಕಷ್ಟು ಕುತೂಹಲ ಮೂಡಿದೆ. ಜೂನಿಯರ್ ಎನ್​ಟಿಆರ್ ನಟನೆಯ…

Read More

ಊಟದ ತಟ್ಟೆಯಿಂದ ಅನ್ನವೇ ಔಟ್, ಹೈ-ಪ್ರೋಟೀನ್ ಡಯಟ್ ಮೊರೆಹೋದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು – Kannada News | N Chandrababu Naidu Adopts High Protein Diet, Cuts Rice From Meals

ಅಮರಾವತಿ, ಮೇ 20: ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು(Chandrababu Naidu) ಅವರು ಇತ್ತೀಚಿನ ದಿನಗಳಲ್ಲಿ ತಮ್ಮ ಅತ್ಯುತ್ತಮ ಆರೋಗ್ಯ ಮತ್ತು ಫಿಟ್‌ನೆಸ್ ದಿನಚರಿಯನ್ನು ಸಾರ್ವಜನಿಕ ವೇದಿಕೆಗಳಲ್ಲಿ ಮುಕ್ತವಾಗಿ ಹಂಚಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ನೆಲ್ಲೂರು ಜಿಲ್ಲೆಯಲ್ಲಿ ನಡೆದ ‘ಮತ್ಸ್ಯಕರ ಸೇವಾಲೋ’ (ಮೀನುಗಾರರ ಸೇವಾ ಕಾರ್ಯಕ್ರಮ) ಸಮಾವೇಶದಲ್ಲಿ ಭಾಗವಹಿಸಿದ್ದ ಅವರು, ತಮ್ಮ ದೈನಂದಿನ ಆಹಾರ ಪದ್ಧತಿಯನ್ನು ಬಹಿರಂಗಪಡಿಸುವ ಮೂಲಕ ಜನರಲ್ಲಿ  ಆರೋಗ್ಯದ ಜಾಗೃತಿ ಮೂಡಿಸಲು ಪ್ರಯತ್ನಿಸಿದ್ದಾರೆ. ಊಟದ ತಟ್ಟೆಯಿಂದ ಅನ್ನವೇ ಔಟ್, ಮೀನಿಗೆ ಮೊದಲ ಆದ್ಯತೆ ಚಂದ್ರಬಾಬು ನಾಯ್ಡು ಅವರು ಕಾರ್ಬೋಹೈಡ್ರೇಟ್‌ಗಳನ್ನು,…

Read More

ಮೊದಲಿಗೆ ವರ್ಕ್ ಫ್ರಂ ಹೋಮ್, ನಂತರ ಬೆಳ್ಳಂಬೆಳಗ್ಗೆ ಇಮೇಲ್ ಶಾಕ್; ಮೆಟಾದಲ್ಲಿ 8,000 ಮಂದಿಗೆ ಕೆಲಸದಿಂದ ಕೊಕ್ – Kannada News | Meta Layoffs: 8,000 Employees Sacked by Email as AI Reshapes Workforce

ನವದೆಹಲಿ, ಮೇ 20: ಫೇಸ್​ಬುಕ್, ವಾಟ್ಸಾಪ್, ಇನ್ಸ್​ಟಾಗ್ರಾಮ್ ಆ್ಯಪ್​ಗಳ ಮಾತೃಸಂಸ್ಥೆಯಾದ ಮೆಟಾದ (Meta) ಶೇ. 10ರಷ್ಟು ಉದ್ಯೋಗಿಗಳು ಕೆಲಸ ಕಳೆದುಕೊಂಡಿದ್ದಾರೆ. ವರದಿ ಪ್ರಕಾರ ಸುಮಾರು 8,000 ಉದ್ಯೋಗಿಗಳನ್ನು ಮೆಟಾ ಲೇ ಆಫ್ ಮಾಡಿದೆ. ಎಚ್​ಆರ್ ಚೇಂಬರ್​ಗೆ ಕರೆದು ಒಬ್ಬೊಬ್ಬರಿಗೂ ಪಿಂಕ್ ಸ್ಲಿಪ್ ಕೊಡುವ ಬದಲು ಮೆಟಾ ಬೇರೆಯದೇ ತಂತ್ರ ಅನುಸರಿಸಿದೆ. ಎಲ್ಲಾ ಉದ್ಯೋಗಿಗಳಿಗೂ ವರ್ಕ್ ಫ್ರಂ ಹೋಮ್ ಕೊಟ್ಟು, ನಂತರ 8,000 ಮಂದಿಗೆ ಇಮೇಲ್ ಮೂಲಕವೇ ಲೇ ಆಫ್ ಮಾಡಿದೆ. ಬೆಳಗ್ಗೆ 4 ಗಂಟೆಗೆ ಲೇ ಆಫ್…

Read More

20 ದಿನಕ್ಕೆ‘ಕೆಡಿ’ಸಿನಿಮಾ ಗಳಿಸಿದ್ದೆಷ್ಟು? ನಿರ್ಮಾಪಕರಿಗೆ ಲಾಭವೋ, ನಷ್ಟವೋ? – Kannada News | KD Movie Box Office: 20 Day Collection, Profit or Loss for Producers

‘ಕೆಡಿ’ ಸಿನಿಮಾ (KD Movie) ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಜೋಗಿ ಪ್ರೇಮ್ ನಿರ್ದೇಶನ, ಧ್ರುವ ಸರ್ಜಾ ನಟನೆ ಸಿನಿಮಾದ ಹೈಲೈಟ್ ಆಗಿತ್ತು. ಈಗ ಸಿನಿಮಾ ರಿಲೀಸ್ ಆಗಿ 20 ದಿನಗಳು ಕಳೆದಿವೆ. ಕೆಲವರು ಚಿತ್ರವನ್ನು ಇಷ್ಟಪಟ್ಟರೆ, ಇನ್ನೂ ಕೆಲವರು ಮಿಶ್ರಪ್ರತಿಕ್ರಿಯೆ ನೀಡಿದ್ದಾರೆ. ಒಟ್ಟಾರೆಯಾಗಿ ‘ಕೆಡಿ’ ಸಿನಿಮಾ ಎಷ್ಟು ಕೋಟಿ ರೂಪಾಯಿ ಗಳಿಕೆ ಮಾಡಿದೆ? ನಿರ್ಮಾಪಕರಿಗೆ ಲಾಭವೋ ಅಥವಾ ನಷ್ಟವೋ? ಆ ಬಗ್ಗೆ ಇಲ್ಲಿದೆ ವಿವರ. ‘ಕೆಡಿ’ ಸಿನಿಮಾ ರಿಲೀಸ್ ಆಗಿದ್ದು ಮೇ 1ರಂದು. ಅಂದರೆ…

Read More

ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: 34 ಕೋಟಿ ಮೌಲ್ಯದ ಡ್ರಗ್ಸ್​​ ವಶಕ್ಕೆ; 8 ಮಂದಿ ಬಂಧನ – Kannada News | Bengaluru Mega Drug Bust: Hebbal Police Seize MDMA Worth Rupees 34 Crore, Arrest 8 Accused

ವಶಕ್ಕೆ ಪಡೆಯಲಾದ ಡ್ರಗ್ಸ್​​Image Credit source: Tv9 Kannada ಬೆಂಗಳೂರು, ಮೇ 20: ಹೆಬ್ಬಾಳ ಪೊಲೀಸರು ಬೃಹತ್​​ ಡ್ರಗ್​​ ಜಾಲವೊಂದನ್ನು ಭೇದಿಸಿದ್ದು, ದೆಹಲಿಯಿಂದ ಬೆಂಗಳೂರಿಗೆ (Bengaluru) ಮಾದಕ ವಸ್ತುಗಳನ್ನು ತಂದು ಮಾರಾಟ ಮಾಡ್ತಿದ್ದ ಗ್ಯಾಂಗ್​​ನ ಹೆಡೆಮುರಿ ಕಟ್ಟಿದ್ದಾರೆ. ಎಂಟು ಜನ ಆರೋಪಿಗಳನ್ನು ಅರೆಸ್ಟ್ ಮಾಡಿರುವ ಪೊಲೀಸರು, ಈ ಒಂದೇ ತಂಡದಿಂದ ಸುಮಾರು 34 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್​​ ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ಈ ಜಾಲ ಮೂರು ಲೇಯರ್​​ಗಳಲ್ಲಿ ಕೆಲಸ ಮಾಡುತ್ತಿತ್ತು. ಮಾದಕ ವಸ್ತುಗಳ ಸಾಗಾಟಕ್ಕೆ ಆರೋಪಿಗಳು…

Read More

ಹಾಲಿವುಡ್ ಸ್ಟಾರ್ ನಟನಿಗೆ ‘ಧುರಂಧರ್’ ನೋಡುವಾಸೆ – Kannada News | Jack Ryan star John Krasinski says he wants to watch Dhurandhar movie

ರಣ್ವೀರ್ ಸಿಂಗ್ (Ranveer Singh) ನಟಿಸಿರುವ ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾಗಳು ಭಾರತದಲ್ಲಿ ಮಾತ್ರವಲ್ಲ, ಜಾಗತಿಕವಾಗಿಯೂ ದೊಡ್ಡ ಹಿಟ್ ಆಗಿದೆ. ಎರಡೂ ಸಿನಿಮಾಗಳ ಒಟ್ಟು ಗಳಿಕೆ 4000 ಕೋಟಿಗಳ ಹತ್ತಿರಕ್ಕಿದೆ. ‘ಧುರಂಧರ್’ ಸರಣಿ ಭಾರತೀಯ ಪ್ರೇಕ್ಷಕರನ್ನು ಮಾತ್ರವಲ್ಲ, ವಿದೇಶಿ ಸಿನಿಮಾ ಪ್ರೇಮಿಗಳನ್ನೂ ಸೆಳೆದಿದೆ. ಇದೀಗ ಹಾಲಿವುಡ್​ನ ಸ್ಟಾರ್ ನಟರೊಬ್ಬರು ‘ಧುರಂಧರ್’ ಸಿನಿಮಾ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಹಾಲಿವುಡ್​ನ ಸೂಪರ್ ಹಿಟ್ ಸಿನಿಮಾಗಳಾದ ‘13 ಹವರ್ಸ್’, ‘ಡಾಕ್ಟರ್ ಸ್ಟ್ರೇಂಜ್’, ‘ಕ್ವೈಟ್ ಪ್ಲೇಸ್’ ಇನ್ನೂ ಹಲವು ಸಿನಿಮಾಗಳಲ್ಲಿ ನಟಿಸಿರುವ…

Read More

ರಾಹುಲ್ ದ್ರಾವಿಡ್​ಗೆ ನಾನು ಸದಾ ಚಿರಋಣಿ: ವಿರಾಟ್ ಕೊಹ್ಲಿ ಮನದಾಳದ ಮಾತು – Kannada News | Virat Kohli Opens Up On ‘Impostor Syndrome’ and Dravid’s Healing Touch

ವಿಶ್ವ ಕ್ರಿಕೆಟ್‌ನ ರನ್‌ ಮಷೀನ್, ಶತಕಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಸದಾ ಮೈದಾನದಲ್ಲಿ ಅಗ್ರೆಸ್ಸಿವ್ ಆಗಿ ಕಾಣುವ ಆಟಗಾರ. ಆದರೆ, ಸದಾ ಆತ್ಮವಿಶ್ವಾಸದಿಂದ ಬೀಗುವ ಕೊಹ್ಲಿ ಅವರನ್ನೂ ಕೂಡ ತೀವ್ರವಾದ ಮಾನಸಿಕ ಆತಂಕ ಕಾಡಿತ್ತು ಎಂಬ ಆಘಾತಕಾರಿ ಸತ್ಯ ಹೊರಬಿದ್ದಿದೆ. ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ಸ್ಪೋರ್ಟ್ಸ್ ಸಮ್ಮಿಟ್‌ನಲ್ಲಿ ಸ್ವತಃ ಮನದಾಳ ಬಿಚ್ಚಿಟ್ಟಿರುವ ಕಿಂಗ್ ಕೊಹ್ಲಿ, ತಾವು ಸುದೀರ್ಘ ಕಾಲ ‘ಇಂಪೋಸ್ಟರ್ ಸಿಂಡ್ರೋಮ್’ ಎಂಬ ಮಾನಸಿಕ ಸಮಸ್ಯೆಯಿಂದ ಬಳಲುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ತಮ್ಮ ಕಠಿಣ…

Read More

ಬೀದರ್​ನಲ್ಲಿ ಬಿರುಗಾಳಿ ಸಹಿತ ಮಳೆ ಆರ್ಭಟ: ಬರೋಬ್ಬರಿ ಒಂದು ಎಕರೆಯಲ್ಲಿದ್ದ ಪಪ್ಪಾಯಿ ಬೆಳೆ ಸಂಪೂರ್ಣ ನಾಶ – Kannada News | Bidar Rain Havoc: One Acre of Papaya Crop Destroyed as Hailstorm Lashes Kollar B Village; Farmer In Deep Distress

ಬೀದರ್, ಮೇ 20: ಬೀದರ್ ಜಿಲ್ಲೆಯಲ್ಲಿ ಮಂಗಳವಾರ ತಡರಾತ್ರಿ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯು ರೈತರ ಬದುಕಿಗೆ ಭಾರಿ ಹೊಡೆತ ನೀಡಿದೆ. ಬೀದರ್ ತಾಲೂಕಿನ ಕೊಳ್ಳಾರ ಬಿ ಗ್ರಾಮದ ಬಾಬ್ ಶೆಟ್ಟಿ ಅವರ ಒಂದು ಎಕರೆಯ ಪಪ್ಪಾಯಿ ತೋಟ ಸಂಪೂರ್ಣವಾಗಿ ನಾಶವಾಗಿದೆ. ಐದು ತಿಂಗಳ ಹಿಂದೆ ನಾಟಿ ಮಾಡಿದ್ದ ಪಪ್ಪಾಯಿ ಬೆಳೆ ಇನ್ನೆರಡು ತಿಂಗಳಲ್ಲಿ ಕಟಾವಿಗೆ ಬರಬೇಕಿತ್ತು. ರೈತರು ಈ ಬೆಳೆಯ ಮೇಲೆ ಸುಮಾರು ಒಂದರಿಂದ ಒಂದೂವರೆ ಲಕ್ಷ ರೂಪಾಯಿ ಖರ್ಚು ಮಾಡಿದ್ದರು. ಆದರೆ, ಭಾರಿ…

Read More

Melody: ಉಭಯ ದೇಶಗಳ ಸಂಬಂಧ ಇಷ್ಟೇ ಸಿಹಿಯಾಗಿರಲಿ, ಇಟಲಿ ಪ್ರಧಾನಿ ಮೆಲೋನಿಗೆ ಮೆಲೋಡಿ ಚಾಕೊಲೇಟ್ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ – Kannada News | Narendra Modi Gifts Melody Toffees to Giorgia Meloni in Lighthearted Moment

ರೋಮ್, ಮೇ 20: ಮೆಲೋಡಿ ಚಾಕೊಲೇಟ್ ಭಾರತದಲ್ಲಿ ಫೇಮಸ್, ಅದರ ರುಚಿ ತಿಳಿಯದವರಿಲ್ಲ, ಪ್ರಧಾನಿ ನರೇಂದ್ರ ಮೋದಿ ಇಟಲಿ ಪ್ರವಾಸದ ವೇಳೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಗೆ ಮೆಲೋಡಿ ಚಾಕೊಲೇಟ್ ಪ್ಯಾಕ್ ಉಡುಗೊರೆಯಾಗಿ ಕೊಟ್ಟಿದ್ದು, ಎರಡೂ ದೇಶಗಳ ಸಂಬಂಧ ಇಷ್ಟೇ ಸಿಹಿಯಾಗಿರಲಿ ಎಂದು ಹಾರೈಸಿದ್ದಾರೆ. ಮೋದಿಯಿಂದ ಗಿಫ್ಟ್​ ಪಡೆದಿರುವ ಮೆಲೋನಿ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಆಹ್ವಾನದ ಮೇರೆಗೆ ಮೋದಿ ತಮ್ಮ ಐದು ರಾಷ್ಟ್ರಗಳ ಪ್ರವಾಸದ ಐದನೇ ಮತ್ತು…

Read More

ಜಿಬಿಎ ಚುನಾವಣೆಗೆ ಸುಪ್ರೀಂಕೋರ್ಟ್​​ನಿಂದ ಹೊಸ ಡೆಡ್​​ಲೈನ್​​: ಈ ಹಿಂದೆ ನೀಡಿದ್ದ ಅವಧಿ ವಿಸ್ತರಣೆ – Kannada News | Supreme Court Extends Deadline For Greater Bengaluru Authority Elections Till August 31

ನವದೆಹಲಿ/ಬೆಂಗಳೂರು, ಮೇ 20: ಗ್ರೇಟರ್​​ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆ ಸಂಬಂಧ ಸುಪ್ರೀಂ ಕೋರ್ಟ್ ಮಹತ್ವದ ನಿರ್ಣಯ ಕೈಗೊಂಡಿದೆ. ಜೂನ್​​ 30ರ ವರೆಗೆ ಈ ಮುಂಚೆ ನೀಡಿದ್ದ ಗಡುವನ್ನು ಆಗಸ್ಟ್ 31, 2026ರವರೆಗೆ ವಿಸ್ತರಿಸಿದೆ. ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗದ ಮನವಿ ಮೇರೆಗೆ ಸಮಯಾವಕಾಶ ನೀಡಿರುವ ಕೋರ್ಟ್​​, ಇದೇ ಅಂತಿಮ ಅವಕಾಶ. ಮತ್ತಷ್ಟು ವಿಸ್ತರಣೆ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಮುಖ್ಯಾಂಶಗಳು ಗ್ರೇಟರ್​​ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಗಡುವು ವಿಸ್ತರಣೆ ಈ ಹಿಂದೆ ಜೂನ್​​ 30ರ…

Read More