Headlines

ಸ್ವೀಟ್ ಸೇವನೆ ಮಾಡುವುದಕ್ಕೆ ಸರಿಯಾದ ಸಮಯ ಯಾವುದು ಗೊತ್ತಾ? – Kannada News | When Should You Eat Sweets? Expert Tips To Keep Blood Sugar Stable

ಇಂದಿನ ಜೀವನಶೈಲಿಯಲ್ಲಿ ಬಗೆ ಬಗೆಯ ಸಿಹಿ ಪದಾರ್ಥಗಳ ಸೇವನೆ ಮಾಡುವುದು ಬಹಳ ಸಾಮಾನ್ಯವಾಗಿದೆ. ಆದರೆ ಸಿಹಿ ತಿನ್ನುವ ಸಮಯವೂ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ತಜ್ಞರು ಹೇಳುತ್ತಾರೆ. ಹೌದು, ಅದರಲ್ಲಿಯೂ ಖಾಲಿ ಹೊಟ್ಟೆಯಲ್ಲಿ ಅಥವಾ ರಾತ್ರಿ ಮಲಗುವ ಮೊದಲು ಸಿಹಿ ತಿನ್ನುವುದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ತ್ವರಿತವಾಗಿ ಹೆಚ್ಚಿಸಬಹುದು. ನಿಮಗೂ ಕೂಡ ಈ ರೀತಿ ಅಭ್ಯಾಸವಿದ್ದರೆ ಇದರಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ತಿಳಿದುಕೊಳ್ಳಿ. ಜೊತೆಗೆ ಸಿಹಿ ತಿನ್ನುವುದಕ್ಕೆ ಸೂಕ್ತ ಸಮಯ ಯಾವುದು ಮತ್ತು ಯಾಕೆ ಈ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 18ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನೀವು ಅಧ್ಯಾತ್ಮ ಅಥವಾ ಯೋಗಾಭ್ಯಾಸದಲ್ಲಿ ಅತಿ ಹೆಚ್ಚು ಸಮಯ ಕಳೆಯುವಿರಿ. ನೀವು ತುಂಬ ನಂಬಿಕೆ ಇರಿಸಿದ್ದ ವ್ಯಕ್ತಿಯಿಂದ ವಂಚನೆ ಆಗಿರುವ ಬಗ್ಗೆ ಮಾಹಿತಿ ತಿಳಿಯಲಿದೆ. ಪ್ರಾಪಂಚಿಕ ವಿಷಯಗಳಿಗಿಂತ ಒಳಮನಸ್ಸಿನ ಶಾಂತಿ ಮುಖ್ಯವೆಂದು ನಿಮಗನಿಸುತ್ತದೆ. ಹತ್ತಿರದ ಕಾಡು ಅಥವಾ ಗುಡ್ಡಗಾಡು ಪ್ರದೇಶಗಳಿಗೆ ಸಣ್ಣ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ಆದಾಯ ಹೆಚ್ಚಿಸಿಕೊಳ್ಳಲು ಬೇಕಾದ ಪ್ರಯತ್ನಗಳನ್ನು ಮಾಡುವಿರಿ. ಮಕ್ಕಳ ವರ್ತನೆಯಿಂದ ಸ್ವಲ್ಪ ಬೇಸರವಾಗಬಹುದು, ಆದರೆ…

Read More

ಸಿದ್ದರಾಮಯ್ಯ ಹಳೆ ಹುಲಿ, ಅವರ ಆಟ ಊಹಿಸಲೂ ಸಾಧ್ಯವಿಲ್ಲ ಎಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ – Kannada News | Shobha Karandlaje Slams Karnataka Government Over CM Change Debate Amid Public Crisis

ದೇವನಹಳ್ಳಿ, ಮೇ 27: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ಆಂತರಿಕ ಬಿಕ್ಕಟ್ಟು ಮತ್ತು ಆಡಳಿತದ ಬಗ್ಗೆ ತೀವ್ರ ಟೀಕೆ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯಿರುವ ಕೆಐಎಬಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಮೂರು ವರ್ಷದ ಆಡಳಿತದಲ್ಲಿ ಎರಡುವರೆ ವರ್ಷ ಕೇವಲ ಮುಖ್ಯಮಂತ್ರಿ ಬದಲಾವಣೆ ಬಗ್ಗೆಯೇ ಚರ್ಚೆ ನಡೆಸಿದೆ. ಬರಗಾಲ, ನೆರೆಹಾವಳಿ, ಬೆಂಗಳೂರಿನಲ್ಲಿ ತ್ಯಾಜ್ಯ ಹಗರಣದಂತಹ ಗಂಭೀರ ಸಮಸ್ಯೆಗಳಿದ್ದರೂ, ಸರ್ಕಾರ ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ. ಮಂತ್ರಿಗಳು…

Read More

ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ! ಪತ್ನಿಯೇ ಕೊಂದಿರುವ ಶಂಕೆ – Kannada News | Chikkaballapur:Man’s Body found Hanging, Wife suspected of murder

ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ! ಪತ್ನಿಯೇ ಕೊಂದಿರುವ ಶಂಕೆ ಚಿಕ್ಕಬಳ್ಳಾಪುರ, ಫೆಬ್ರವರಿ 28: ಜಿಲ್ಲೆಯಲ್ಲಿ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬನ ಶವ ಸಿಕ್ಕಿದ್ದು, ಸಾಕಷ್ಟು ಅನುಮಾನ ಹುಟ್ಟಿಹಾಕಿದೆ. ಪತ್ನಿಯ ಅಕ್ರಮ ಸಂಬಂಧದಿಂತ (Affair) ಬೇಸತ್ತಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡನೋ ಅಥವಾ ಆತನ ಪತ್ನಿಯೇ ಅವನ ಕೊಲೆ ಮಾಡಿದ್ದಾಳೋ ಎಂಬೆಲ್ಲಾ ಅನುಮಾನಗಳು ಉದ್ಭವವಾಗಿದ್ದು, ಈ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ. ಹೆಂಡತಿಯ ಅಕ್ರಮ ಸಂಬಂಧದಿಂದ ಬೇಸತ್ತಿದ್ದ ಪತಿ ಚಿಕ್ಕಬಳ್ಳಾಪುರ…

Read More

ಎಲ್ಲರ ಚಿತ್ತ ಲಕ್ಕುಂಡಿಯತ್ತ: ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಉತ್ಖನನ ಕಾರ್ಯ ಆರಂಭ – Kannada News | Historic Lakkundi Unveils Secrets: Excavation at Kote Veerabhadreshwara Temple

ಗದಗ, ಜ.16: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಉತ್ಖನನ ಕಾರ್ಯ ಇಂದಿನಿಂದ ಪ್ರಾರಂಭಗೊಂಡಿದೆ. ಸಿದ್ಧರಕೊಳ್ಳ ಎಂಬ ಸ್ಥಳದಲ್ಲಿ ಕೇವಲ 10 ಮೀಟರ್‌ ವ್ಯಾಪ್ತಿಯಲ್ಲಿ ಉತ್ಖನನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಲಕ್ಕುಂಡಿಯು ಕಲ್ಯಾಣ ಚಾಲುಕ್ಯರು, ರಾಷ್ಟ್ರಕೂಟರು ಮತ್ತು ಹೊಯ್ಸಳರು ಸೇರಿದಂತೆ ಅನೇಕ ರಾಜ ಮಹಾರಾಜರ ಆಳ್ವಿಕೆಗೆ ಒಳಪಟ್ಟಿದ್ದು, ಬಾದಾಮಿಗಿಂತಲೂ ಹೆಚ್ಚು ಐತಿಹಾಸಿಕ ಮಹತ್ವವನ್ನು ಹೊಂದಿದೆ ಎಂದು ಶಾಸನಗಳಲ್ಲಿ ಉಲ್ಲೇಖವಾಗಿದೆ. ಈ ಪ್ರದೇಶದಲ್ಲಿ ಉತ್ಖನನ ನಡೆಸಿದರೆ ಅಪಾರ ಪ್ರಮಾಣದ ಇತಿಹಾಸ ಬೆಳಕಿಗೆ ಬರಲಿದೆ ಎಂಬ ನಂಬಿಕೆ…

Read More

ಕೇಂದ್ರದಿಂದ ಉಚಿತ ಲಸಿಕೆ: 14 ವಯಸ್ಸಿನ ಹೆಣ್ಮಕ್ಕಳಿಗೆ ಏಕೆ? ಲಸಿಕೆ ಏನ್ ಕೆಲಸ ಮಾಡುತ್ತೆ? ಇಲ್ಲಿದೆ ವಿವರ – Kannada News | Free HPV Vaccine For Young Women over Cervical Cancer: What is it and how does it work?

ನವದೆಹಲಿ, (ಫೆಬ್ರವರಿ 25): ಗರ್ಭಕಂಠದ ಕ್ಯಾನ್ಸರ್‌ ತಡೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ಹದಿಹರೆಯದ ಹೆಣ್ಣು ಮಕ್ಕಳಿಗೆ ಉಚಿತ ಕ್ಯಾನ್ಸರ್ ಲಸಿಕೆ ನೀಡಲು ಸಿದ್ಧತೆ ನಡೆಸಿದೆ. ದೇಶಾದ್ಯಂತ ಹದಿಹರೆಯದ ಬಾಲಕಿಯರಿಗಾಗಿ ‘ಡ್ಯೂಮನ್ ಪ್ಯಾಪಿಲೋಮ ವೈರಸ್(HPV) ಲಸಿಕೆ ವಿತರಣೆ ಕಾರ್ಯ ಕ್ರಮವನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರವು ಸಜ್ಜಾಗಿದ್ದು, ಗರ್ಭಕಂಠದ ಕ್ಯಾನ್ಸರ್ (Cervical Cancer) ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ದೇಶಾದ್ಯಂತ ‘ಸ್ವಸ್ಥ ನಾರಿ’ (Swastha Nari) ಮಿಷನ್ ಅಡಿಯಲ್ಲಿ ಬೃಹತ್ ಲಸಿಕಾ ಅಭಿಯಾನಕ್ಕೆ ಸಿದ್ಧತೆ ನಡೆಸಿದೆ. ಇದರ ಭಾಗವಾಗಿ ಮೆರ್ಕ್…

Read More

ಊಹಾಪೋಹಗಳಿಗೆ ಕೊನೆಗೂ ತೆರೆ: ಸಿದ್ದರಾಮಯ್ಯ ಜೊತೆಗಿನ ಭಿನ್ನಾಭಿಪ್ರಾಯ ಒಪ್ಪಿಕೊಂಡ ಸಚಿವ ಸತೀಶ್​​ ಜಾರಕಿಹೊಳಿ – Kannada News | Karnataka Minister Satish Jarkiholi Acknowledges Differences with Ex CM Siddaramaiah

ಹಾವೇರಿ, ಜುಲೈ 14: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಸತೀಶ್​​ ಜಾರಕಿಹೊಳಿ ಅವರ ನಡುವೆ ಮನಸ್ತಾಪ ಉಂಟಾಗಿರುವ ಬಗ್ಗೆ ಮೇಲಿಂದ ಮೇಲೆ ಊಹಾಪೋಹಗಳು ಕೇಳಿಬರುತ್ತಿದ್ದವು. ಈ ಬಗ್ಗೆ ಹಾವೇರಿಯಲ್ಲಿ ಪ್ರತಿಕ್ರಿಯಿಸಿರುವ ಸತೀಶ್​​, ಸಿದ್ಧರಾಮಯ್ಯರೊಂದಿಗೆ ತಮಗಿರುವ ಭಿನ್ನಾಭಿಪ್ರಾಯವನ್ನು ಒಪ್ಪಿಕೊಂಡಿದ್ದಾರೆ. ಇದೇನು ರಾಜ್ಯದ ಸಮಸ್ಯೆಯಲ್ಲ, ತಮ್ಮ ಆಂತರಿಕ ವಿಷಯ ಎಂದೂ ಈ ವೇಳೆ ಸಚಿವರು ಸ್ಪಷ್ಟಪಡಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

Horoscope Today 03 January: ಈ ರಾಶಿಯವರ ಅದೃಷ್ಟದ ಬಣ್ಣ, ಸಂಖ್ಯೆ ಯಾವುದು? – Kannada News | Astrological Insights for 3 January 2026: Dr. Basavaraj Gurujis Daily Zodiac Forecast

ಬೆಂಗಳೂರು, ಜ.3: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿ ಅವರು 2026ರ ಜನವರಿ 3, ಶನಿವಾರದ ದ್ವಾದಶ ರಾಶಿಗಳ ಫಲಾಫಲ ಕುರಿತು ಮಾಹಿತಿ ನೀಡಿದ್ದಾರೆ. ಈ ದಿನ ವಿಶ್ವಾಸು ನಾಮ ಸಂವತ್ಸರ, ದಕ್ಷಿಣಾಯನ, ಪುಷ್ಯ ಮಾಸ, ಹೇಮಂತ ಋತು, ಶುಕ್ಲ ಪಕ್ಷದ ಪೂರ್ಣಿಮಾ ತಿಥಿ ಇದ್ದು, ಇದನ್ನು ಪುಷ್ಯ ಹುಣ್ಣಿಮೆ ಅಥವಾ ಬನದ ಹುಣ್ಣಿಮೆ ಎಂದು ಕರೆಯಲಾಗುತ್ತದೆ. ಆರ್ದ್ರಾ ನಕ್ಷತ್ರ, ಬ್ರಹ್ಮಯೋಗ ಮತ್ತು ಬವಕರಣೆಗಳೊಂದಿಗೆ ಈ ದಿನವು ಮಾಘ ಸ್ನಾನದ ಪ್ರಾರಂಭಕ್ಕೂ ಪ್ರಶಸ್ತವಾಗಿದೆ….

Read More

ಸಿಎಂ ಸಿದ್ದರಾಮಯ್ಯ ಸಿಕ್ಕಾಪಟ್ಟೆ ಸಾಲ ಮಾಡಿ ಕನ್ನಡಿಗರ ಪಾಲಿಗೆ ಸಾಲರಾಮಯ್ಯ ಆಗಿದ್ದಾರೆ: ಜೆಡಿಎಸ್ ವ್ಯಂಗ್ಯ – Kannada News | Karnataka Debt Crisis: Siddaramaiah’s 2025 26 Budget Faces Opposition Over Rs7.6 Lakh Crore Loan

ಬೆಂಗಳೂರು, ಮಾ.3: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿರುವ 2025-26ರ ಆಯವ್ಯಯದ ಮೇಲೆ ವಿರೋಧ ಪಕ್ಷಗಳು ತೀವ್ರ ವಾಗ್ದಾಳಿ ನಡೆಸಿವೆ. ರಾಜ್ಯದ ಸಾಲದ ಪ್ರಮಾಣವು ಅಪಾಯಕಾರಿ ಮಟ್ಟವನ್ನು ತಲುಪುತ್ತಿದ್ದು, ಮುಂದಿನ ವರ್ಷದ ಅಂತ್ಯಕ್ಕೆ ಕರ್ನಾಟಕದ ಒಟ್ಟು ಸಾಲ 7,64,655 ಕೋಟಿ ರೂಪಾಯಿ ದಾಟಲಿದೆ ಎಂಬ ಅಂಕಿಅಂಶಗಳು ಆತಂಕ ಮೂಡಿಸಿವೆ. 2025-26ರ ಅಂತ್ಯಕ್ಕೆ ಈ ಸಾಲದ ಪರಿಣಾಮ ಜನರ ಮೇಲೆ ಬೀಳಲಿದೆ. ಪ್ರಸಕ್ತ ಆರ್ಥಿಕ ವರ್ಷವೊಂದರಲ್ಲೇ ಸರ್ಕಾರ ಸುಮಾರು 1.16 ಲಕ್ಷ ಕೋಟಿ ರೂ. ಸಾಲ ಪಡೆದಿದೆ ಎಂದು ಜೆಡಿಎಸ್​​​…

Read More

ವಿಮೆ ಆಸೆಗೆ ತನ್ನದೇ ಅಂಗಡಿಯಲ್ಲಿ ಕಳ್ಳತನ ಮಾಡಿದ ಚಿನ್ನದಂಗಡಿ ಮಾಲೀಕ! ಕೊನೆಗೂ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ? – Kannada News | Belagavi Gold Shop Owner Arrested for Staging Theft to Claim Insurance, CCTV Exposes Plot

ವೇರ್ಣೇಕರ ಆಂಡ್ ಸನ್ಸ್ ಚಿನ್ನದಂಗಡಿImage Credit source: tv9 ಬೆಳಗಾವಿ, ಜುಲೈ 21: ಬೆಳಗಾವಿ (Belagavi) ನಗರದ ರಾಮದೇವ ಗಲ್ಲಿಯಲ್ಲಿರುವ ವಿಪಿ ವೇರ್ಣೇಕರ ಆಂಡ್ ಸನ್ಸ್ ಚಿನ್ನದಂಗಡಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಅಚ್ಚರಿಯ ತಿರುವು ಸಿಕ್ಕಿದೆ. ಅಂಗಡಿಯ ಮಾಲೀಕ ಕೃಷ್ಣಾನಂದ ವೇರ್ಣೇಕರ ಅವರೇ ವಿಮೆ ಹಣ ಪಡೆಯುವ ಉದ್ದೇಶದಿಂದ ಹಾಗೂ ಅಡವಿಟ್ಟಿದ್ದ ಚಿನ್ನವನ್ನು ಅಕ್ರಮವಾಗಿ ತಮ್ಮ ವಶಕ್ಕೆ ಪಡೆಯಲು ಕಳ್ಳತನದ ನಾಟಕ ರೂಪಿಸಿದ್ದಾಗಿ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ತನ್ನದೇ ಅಂಗಡಿಯಿಂದ 65.95 ಲಕ್ಷ ರೂ. ಮೌಲ್ಯದ…

Read More