Headlines

ಸರ್ಕಾರದ ಕ್ರಮಕ್ಕೆ ಕಂಗಾಲಾದ ವಯೋವೃದ್ಧ ಪಿಂಚಣಿದಾರರು: ಕಚೇರಿಗೆ ಅಲೆದಾಟ

ಹುಬ್ಬಳ್ಳಿ, ಜುಲೈ 03: ರಾಜ್ಯ ಸರ್ಕಾರ ಕೇಂದ್ರದ ಸಹಕಾರದೊಂದಿಗೆ ಸಾಮಾಜಿಕ ಭದ್ರತೆಯಡಿ ಪಿಂಚಣಿಗಳನ್ನು ನೀಡುತ್ತದೆ. 60 ವರ್ಷ ವಯಸ್ಸಾದವರು, ವಿಧವೆಯರು ಸೇರಿದಂತೆ ಅನೇಕರಿಗೆ ಮಾಸಿಕ ಪಿಂಚಣಿ ನೀಡುತ್ತದೆ. ಆದರೆ ಗ್ಯಾರಂಟಿ ಯೋಜನೆಗಳ ಅನರ್ಹ ಫಲಾನುಭವಿಗಳನ್ನು ತೆಗೆದುಹಾಕಲು ಪರಿಷ್ಕರಣೆ ಜೊತೆಗೆ ಇದೀಗ ಪಿಂಚಣಿ ಫಲಾನುಭವಿಗಳ ಪರಿಷ್ಕರಣೆ (Pension Revision) ಕೂಡ ಮಾಡಲಾಗುತ್ತಿದೆ. ಪಿಂಚಣಿ ಪಡೆಯುತ್ತಿರುವರಲ್ಲಿ ಶಂಕಾಸ್ಪದ ಪಿಂಚಣಿ ಫಲಾನುಭವಿಗಳಿಗೆ ಕಳೆದ ಕೆಲ ತಿಂಗಳಿಂದ ಪಿಂಚಣಿ ಹಾಕಿಲ್ಲ. ಇದೀಗ ಅವರು ಹೊಸದಾಗಿ ದಾಖಲಾತಿಗಳನ್ನು ನೀಡಬೇಕು. ಇದಕ್ಕಾಗಿ ವೃದ್ದರು ತಹಶೀಲ್ದಾರ್ ಕಚೇರಿಯಲ್ಲಿ…

Read More

ಸಿಮ್ ಸ್ವಾಪಿಂಗ್ ಹುಷಾರ್..! ದಿಢೀರನೇ ಸಿಮ್ ಡೀಆ್ಯಕ್ಟಿವೇಟ್ ಆಯ್ತು, ನೋಡನೋಡುತ್ತಿದ್ದಂತೆ ಬ್ಯಾಂಕ್ ಖಾತೆಯಿಂದ ಹಣ ಮಾಯ ಆಯ್ತು – Kannada News

ಬೆಂಗಳೂರು, ಜೂನ್ 5: ಉದ್ಯಾನನಗರಿಯಲ್ಲಿ ಅತ್ಯಂತ ಶಾಕಿಂಗ್ ಆದ ‘ಸಿಮ್ ಸ್ವ್ಯಾಪ್’ (SIM Swap) ಅಥವಾ ಸಿಮ್ ಪೋರ್ಟಿಂಗ್ ಸೈಬರ್ ವಂಚನೆ ನಡೆದಿದೆ. ಸಂತ್ರಸ್ತ ವ್ಯಕ್ತಿಯ ಮೊಬೈಲ್ ಸಿಮ್ ಅನ್ನು ಆತನ ಅರಿವಿಲ್ಲದೆಯೇ ಬೇರೆ ನೆಟ್ವರ್ಕ್​ಗೆ ಪೋರ್ಟ್ ಮಾಡಲಾಗಿದೆ. ಅದಾಗಿ ಕೆಲವೇ ದಿನಗಳಲ್ಲಿ ಆತನ ಬ್ಯಾಂಕ್ ಅಕೌಂಟ್​ನಿಂದ 7.2 ಲಕ್ಷ ರೂ ಮಂಗಮಾಯವಾಗಿದೆ. ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿಯಾದ ಬಿಹಾರ ಮೂಲದ ಕಮಲೇಶ್ ಕುಮಾರ್ ಎಂಬಾತ ಸಂತ್ರಸ್ತ ವ್ಯಕ್ತಿ. ಇವರು ನೀಡಿರುವ ದೂರಿನ ಪ್ರಕಾರ ಮೇ 25ರಂದು…

Read More

ಹೈವೇಯಲ್ಲಿ ಸಿಸಿಟಿವಿ ಹಾಕಿ ಪಾಕಿಸ್ತಾನಕ್ಕೆ ಭಾರತದ ಸೈನಿಕರ ಚಲನವಲನಗಳ ಮಾಹಿತಿ ನೀಡ್ತಿದ್ದ ಪಂಜಾಬ್ ವ್ಯಕ್ತಿ ಅರೆಸ್ಟ್​ – Kannada News | Punjab Man Accused of Sharing Military Movement Footage Across Border

ಪಠಾಣ್‌ಕೋಟ್, ಮೇ 22: ಭಾರತೀಯ ರಕ್ಷಣಾ ಪಡೆಗಳ ಚಲನವಲನಗಳ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನ(Pakistan)ದ ಹ್ಯಾಂಡ್ಲರ್‌ಗಳಿಗೆ ರವಾನಿಸುತ್ತಿದ್ದ ಆರೋಪದ ಮೇಲೆ ಪಠಾಣ್‌ಕೋಟ್ ಪೊಲೀಸರು ಬಲ್ಜಿತ್ ಸಿಂಗ್ ಅಲಿಯಾಸ್ ಬಿಟ್ಟು ಎಂಬಾತನನ್ನು ಬಂಧಿಸಿದ್ದಾರೆ. ಚಕ್ ಧಾರಿವಾಲ್ ಗ್ರಾಮದ ನಿವಾಸಿಯಾದ ಬಲ್ಜಿತ್ ಸಿಂಗ್, ರಾಷ್ಟ್ರೀಯ ಹೆದ್ದಾರಿ-44ರ ಪಠಾಣ್‌ಕೋಟ್-ಜಮ್ಮು ರಸ್ತೆಯ ಸೇತುವೆಯ ಬಳಿಯ ಅಂಗಡಿಯೊಂದರಲ್ಲಿ ಇಂಟರ್ನೆಟ್ ಆಧಾರಿತ ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಿದ್ದ. ಈ ಹೆದ್ದಾರಿಯಲ್ಲಿ ಹಾದುಹೋಗುವ ಸೇನೆ ಮತ್ತು ಅರೆಸೈನಿಕ ಪಡೆಗಳ ಚಲನವಲನಗಳನ್ನು ಲೈವ್ ಆಗಿ ಮೇಲ್ವಿಚಾರಣೆ ಮಾಡಿ, ಮಾಹಿತಿಯನ್ನು ಪಾಕಿಸ್ತಾನ ಮತ್ತು…

Read More

ಮಗುವಿನ ಫೋಟೋ ಹಂಚಿಕೊಂಡು ‘ಮದರ್ ಪ್ರಾಮಿಸ್’ ಎಂದ ಡಾಲಿ ಧನಂಜಯ್ – Kannada News | Daali Dhananjaya Shares First Baby Photo, Promotes Mother Promise Movie in Style

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ಡಾಲಿ ಧನಂಜಯ್ (Dhananjay) ಇತ್ತೀಚೆಗೆ ತಂದೆಯಾಗಿ ಬಡ್ತಿ ಪಡೆದಿದ್ದಾರೆ. ಅವರ ಪತ್ನಿ ಧನ್ಯಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದು, ಇದೀಗ ಧನಂಜಯ್ ತಮ್ಮ ಮುದ್ದಾದ ಮಗುವಿನ ಮೊದಲ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮಗುವನ್ನು ಮಲಗಿಸಿ ಆಡಿಸುತ್ತಿರೋ ಚಿತ್ರವನ್ನು ಪೋಸ್ಟ್ ಮಾಡಿರುವ ಅವರು, ತಮ್ಮ ಅಭಿಮಾನಿಗಳೊಂದಿಗೆ ಈ ಸಂತಸದ ಕ್ಷಣವನ್ನು ಹಂಚಿಕೊಂಡಿದ್ದಾರೆ. ವಿಶೇಷವೆಂದರೆ ಈ ಫೋಟೋದಲ್ಲಿ ಧನಂಜಯ್ ಧರಿಸಿರುವ ಶರ್ಟ್ ಎಲ್ಲರ ಗಮನ ಸೆಳೆಯುತ್ತಿದೆ. ಆ ಕಪ್ಪು ಬಣ್ಣದ ಶರ್ಟ್ ಮೇಲೆ…

Read More

ಭಾರತ-ಪಾಕ್ ಕೈದಿಗಳ ಪಟ್ಟಿ ವಿನಿಮಯ: 188 ಭಾರತೀಯರ ತಕ್ಷಣದ ಬಿಡುಗಡೆಗೆ ಪಾಕಿಸ್ತಾನಕ್ಕೆ ಭಾರತ ಒತ್ತಾಯ – Kannada News | India Demands 188 Indian Prisoner Release From Pakistan After List Exchange

ನವದೆಹಲಿ, ಜುಲೈ 02: ಭಾರತ ಮತ್ತು ಪಾಕಿಸ್ತಾನ(Pakistan) ದೇಶಗಳು ಏಕಕಾಲಕ್ಕೆ ರಾಜತಾಂತ್ರಿಕ ಮಾರ್ಗಗಳ ಮೂಲಕ ತಮ್ಮ ವಶದಲ್ಲಿರುವ ಕೈದಿಗಳು ಮತ್ತು ಮೀನುಗಾರರ ಅಧಿಕೃತ ಪಟ್ಟಿಯನ್ನು ವಿನಿಮಯ ಮಾಡಿಕೊಂಡಿವೆ. ಈ ಬೆನ್ನಲ್ಲೇ, ಪಾಕಿಸ್ತಾನದ ಜೈಲುಗಳಲ್ಲಿ ಈಗಾಗಲೇ ತಮ್ಮ ಶಿಕ್ಷಾ ಅವಧಿಯನ್ನು ಸಂಪೂರ್ಣವಾಗಿ ಪೂರ್ಣಗೊಳಿಸಿರುವ 188 ಭಾರತೀಯ ಮೀನುಗಾರರು ಮತ್ತು ನಾಗರಿಕ ಕೈದಿಗಳನ್ನು ತಕ್ಷಣವೇ ಬಿಡುಗಡೆ ಮಾಡಿ ತಾಯ್ನಾಡಿಗೆ ವಾಪಸ್ ಕಳುಹಿಸುವಂತೆ ಭಾರತ ಸರ್ಕಾರ ಪಾಕಿಸ್ತಾನವನ್ನು ಬಲವಾಗಿ ಒತ್ತಾಯಿಸಿದೆ. ಪ್ರತಿ ವರ್ಷ ಜುಲೈ 1 ರಂದು ನಡೆಯುವ ಒಪ್ಪಂದ ಪ್ರಕ್ರಿಯೆ…

Read More

T20 World Cup 2026: ದಕ್ಷಿಣ ಆಫ್ರಿಕಾ ತಂಡದಿಂದ ಇಬ್ಬರು ಔಟ್; ಬದಲಿಯಾಗಿ ಇಬ್ಬರ ಆಯ್ಕೆ – Kannada News | 2026 T20 World Cup: South Africa’s Injury Crisis and Squad Changes Revealed

2026 ರ ಟಿ20 ವಿಶ್ವಕಪ್​ಗಾಗಿ (T20 World Cup 2026) ಎಲ್ಲಾ ತಂಡಗಳು ತಮ್ಮ ಸಿದ್ಧತೆಗಳನ್ನು ತೀವ್ರಗೊಳಿಸಿವೆ. ಇದೆಲ್ಲದರ ನಡುವೆ ಕೆಲವು ತಂಡಗಳಿಗೆ ಆಟಗಾರರ ಇಂಜುರಿ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಆಟಗಾರರ ಗಾಯದಿಂದ ಸಂಕಷ್ಟಕ್ಕೆ ಸಿಲುಕಿರುವ ತಂಡಗಳ ಪಟ್ಟಿಯಲ್ಲಿ ಟೀಂ ಇಂಡಿಯಾವೂ ಸೇರಿದೆ. ಇದೀಗ ಆ ಪಟ್ಟಿಗೆ ಕಳೆದ ಬಾರಿಯ ರನ್ನರ್ ಅಪ್ ದಕ್ಷಿಣ ಆಫ್ರಿಕಾ ತಂಡ ಸೇರಿಕೊಂಡಿದೆ. ಗಾಯದ ಕಾರಣದಿಂದಾಗಿ ದಕ್ಷಿಣ ಆಫ್ರಿಕಾ ತಂಡದ ಇಬ್ಬರು ಆಟಗಾರರು ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ದಕ್ಷಿಣ ಆಫ್ರಿಕಾ…

Read More

ಕೃಷಿ ಸಂಶೋಧನಾ ಕೇಂದ್ರದಲ್ಲಿನ ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?

ಉಡುಪಿ, ಡಿಸೆಂಬರ್​ 29: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೃಷಿ ಸಂಶೋಧನಾ ಕೇಂದ್ರದಲ್ಲಿದ್ದ ಲಕ್ಷಾಂತರ ರೂ ಮೌಲ್ಯದ ಮರಗಳಿಗೆ ಅಧಿಕಾರಿಗಳು ಕೊಡಲಿ ಏಟು ನೀಡಿದ್ದಾರೆ. ಗೇರು,ಮಾವು ಮರಗಳ ಗೆಲ್ಲು ಕಟಾವಿನ ಹೆಸರಿನಲ್ಲಿ ಬೆಲೆಬಾಳುವ ಮರಗಳ ಮಾರಣಹೋಮ ನಡೆದಿದೆ. ಕೃಷಿ ಕೇಂದ್ರದ ಅಧಿಕಾರಿಗಳ ಮೇಲೆ ಮರ ಸಾಗಾಣಿಕೆಯ ಆರೋಪ ಕೇಳಿಬಂದಿದೆ. ಕೃಷಿ ಅಧಿಕಾರಿಗಳ ಜೊತೆ ಅರಣ್ಯಾಧಿಕಾರಿಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ. ಮರ ಮಾರಾಟ ಮಾಡಿದ್ದ ಬಗ್ಗೆ ತನಿಖೆ ಮಾಡುವಂತೆ ಸಾಮಾಜಿಕ ಹೋರಾಟಗಾರರು ಆಗ್ರಹಿಸಿದ್ದಾರೆ. ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

ಚಿತ್ರದುರ್ಗ ಭೀಕರ ಬಸ್ ಅಪಘಾತ: ಬಸ್ ಚಾಲಕ, ನಿರ್ವಾಹಕ ಗ್ರೇಟ್ ಎಸ್ಕೇಪ್ – Kannada News | Horrific Chitradurga Bus Accident: Driver Jumps Out Through Window, Conductor Makes Narrow Escape

ಚಿತ್ರದುರ್ಗ, ಡಿಸೆಂಬರ್ 25: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕನಿಷ್ಠ 17 ಮಂದಿ ಸಜೀವ ದಹನವಾಗಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್‌ಗೆ ಎದುರಿನಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬಸ್ ಸಂಪೂರ್ಣವಾಗಿ ಬೆಂಕಿ ಹೊತ್ತಿಕೊಂಡು ಭಸ್ಮವಾಗಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ಬಸ್‌ನ ಚಾಲಕ ಮತ್ತು ನಿರ್ವಾಹಕ ತಕ್ಷಣವೇ ಹೊರಗೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಚಾಲಕ ಘಟನಾ…

Read More

IND vs SA: ಭಾರತ- ಆಫ್ರಿಕಾ ನಡುವೆ ಸೂಪರ್ 8 ಫೈಟ್; ಮುಖಾಮುಖಿ ದಾಖಲೆ ಹೇಗಿದೆ? – Kannada News | India vs South Africa: T20 World Cup Super 8 Clash & Dominant Head to Head Record

2026 ರ ಟಿ20 ವಿಶ್ವಕಪ್​ನ (T20 World Cup 2026) ಗುಂಪು ಹಂತದಲ್ಲಿ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಆತಿಥೇಯ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿ ಆಡಿದ ನಾಲ್ಕು ಪಂದ್ಯಗಳನ್ನು ಗೆದ್ದುಕೊಂಡಿತು. ಮೊದಲು ಸುತ್ತಿನಲ್ಲಿ ಯುಎಸ್ಎ, ನಮೀಬಿಯಾ, ಪಾಕಿಸ್ತಾನ ಮತ್ತು ನೆದರ್ಲ್ಯಾಂಡ್ಸ್ ತಂಡಗಳು ಸೋಲಿಸುವ ಮೂಲಕ ಭಾರತ ತಂಡ 4 ಸೂಪರ್ 8 ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ. ಈಗ ಟೀಂ ಇಂಡಿಯಾ ವಿಶ್ವಕಪ್ ಟ್ರೋಫಿಯತ್ತ ಒಂದು ಹೆಜ್ಜೆ ಮುಂದಿಡಲು ಸಿದ್ಧವಾಗಿದ್ದು, ಸೂಪರ್ 8 ಅಭಿಯಾನದ ತನ್ನ ಮೊದಲ…

Read More

ಐಪಿಎಲ್ ನಡುವೆ ನಿವೃತ್ತಿ ಘೋಷಿಸಿದ ಭಾರತದ ಸ್ಟಾರ್ ಆಲ್‌ರೌಂಡರ್ – Kannada News | Vijay Shankar Retires from IPL and Domestic Cricket: Indian All Rounder Ends Career

2026 ರ ಐಪಿಎಲ್ (IPL 2026) ಲೀಗ್ ಹಂತ ಮುಗಿದು ಪ್ಲೇಆಫ್ ಹಂತ ಆರಂಭವಾಗಲು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ನಡುವೆ ಭಾರತದ ಸ್ಟಾರ್ ಆಲ್‌ರೌಂಡರ್ ವಿಜಯ್ ಶಂಕರ್ (Vijay Shankar) ಐಪಿಎಲ್ ಹಾಗೂ ದೇಶಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ದೇಶೀಯ ಕ್ರಿಕೆಟ್​ನಲ್ಲಿ ತಮಿಳುನಾಡು ತಂಡವನ್ನು ಪ್ರತಿನಿಧಿಸಿದ್ದ ವಿಜಯ್ ಶಂಕರ್ ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಡೇರ್‌ಡೆವಿಲ್ಸ್, ಗುಜರಾತ್ ಟೈಟಾನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಪ್ರತಿನಿಧಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ನಿವೃತ್ತಿ ವಿಚಾರವನ್ನು ಪ್ರಕಟಿಸಿರುವ…

Read More