Headlines

ನೆಲಮಂಗಲ ಬಳಿ ಡಿವೈಡರ್​​ ಹಾರಿ KSRTC ಬಸ್​​ಗೆ ಗುದ್ದಿದ ಕಾರು: ಐವರು ಸಾವು – Kannada News | Five Die in Car–Bus Accident Near Jindal, Nelamangala in Bengaluru

ಅಪಘಾತದಲ್ಲಿ ಜಖಂಗೊಂಡಿರುವ ವಾಹನಗಳು ಬೆಂಗಳೂರು, ಫೆಬ್ರವರಿ 15: ನೆಲಮಂಗಲ ಜಿಂದಾಲ್ ಬಳಿ KSRTC ಬಸ್​​ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಐವರು ಮೃತಪಟ್ಟಿರುವ ಘಟನೆ ನಡೆದಿದೆ. ಇಂಡಿಕಾ ಕಾರಿನಲ್ಲಿದ್ದ ಐವರು ದುರ್ಮರಣ ಹೊಂದಿದ್ದು, ದೊಡ್ಡಬಳ್ಳಾಪುರದ ಹರ್ಷಿತ್, ನಿಖಿತ್ ಸೇರಿ ಇತರರು ಮೃತ ದುರ್ದೈವಿಗಳಾಗಿದ್ದಾರೆ. ತುಮಕೂರು ಕಡೆಯಿಂದ ಬರುತ್ತಿದ್ದ ಕಾರು ಡಿವೈಡರ್​​ ಜಂಪ್ ಮಾಡಿ ಬೆಂಗಳೂರು ಕಡೆಯಿಂದ ಹೊರಟಿದ್ದ KSRTC ಬಸ್​ಗೆ ಡಿಕ್ಕಿಯಾಗಿದ್ದು, ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಐವರ ಮೃತದೇಹ ರವಾನೆ ಮಾಡಲಾಗಿದೆ. ಸಾವಿಗೀಡಾದವರಲ್ಲಿ ಮೂವರ ಗುರುತು…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಕಾಲಹರಣಕ್ಕೆ ಹೊಸ ದಾರಿ ಕಂಡುಕೊಳ್ಳುವರು – Kannada News | Horoscope 15 February 2026; Dina Rashi Bhavishya Today, Checkout the details here

ಮೇಷ ರಾಶಿ: ಮುಖಂಡದರಾಗಿ ಕರೆದೊಯ್ಯುವ ಗುಣ ಬೇಕು. ನಿಮ್ಮ ಮಾತಿನಿಂದ ನಿಮಗಾಗದವರು ಹುಟ್ಟಿಕೊಳ್ಳುವರು. ವಿದ್ಯಾರ್ಥಿಗಳು ಗೊಂದಲದಲ್ಲಿ ಇರಬಹುದು. ಹೇಳಿಕೊಳ್ಳುವುದು ಸೂಕ್ತ. ಸಂಗಾತಿಯಿಂದ ನಿಮಗೆ ಯಾವ ಬೆಂಬಲವೂ ಸಿಗದು. ಇರುವ ಸಂಪತ್ತನ್ನು ಗ್ರಹಿಸಿಕೊಂಡು ಯೋಜನೆಯನ್ನು ರೂಪಿಸಿ. ದಾಂಪತ್ಯದಲ್ಲಿ ಕೆಲವು ವಿಚಾರಗಳಿಗೆ ಮಾತನಾಡದೇ ಸುಮ್ಮನಿರುವುದ ಲೇಸು ಎಂದೆನಿಸಬಹುದು. ಗೆಲುವಿನ ನಿರೀಕ್ಷೆ ಸಫಲವಾಗುವುದು. ವೃಷಭ ರಾಶಿ: ಸಂಗಾತಿಯ ಅಪನಂಬಿಕೆಯನ್ನು ಪ್ರಶ್ನಿಸುವ ಮನಸ್ಸು ಮಾಡುವಿರಿ. ಸ್ನೇಹಿತರನ್ನು ದೂರ ಮಾಡಿಕೊಂಡು ಒಂಟಿಯಾಗಿ ಇರಲು ಇಚ್ಛಿಸುವಿರಿ. ಸನ್ಮಾನಗಳನ್ನು ಬಯಸುವಿರಿ. ಸಮಾರಂಭಗಳಿಗೆ ಒತ್ತಾಯದ ಆಹ್ವಾನ ಬರಬಹುದು. ಸಂಗಾತಿಯ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 15ರ ದಿನಭವಿಷ್ಯ – Kannada News | February 15th Sunday Horoscope: Birth Numbers 1,2,3 Daily Forecast and Life Advice

ಏಕಾಗ್ರತೆ ಸಾಧಿಸಲು ಸಾಧ್ಯವಾಗುತ್ತಿಲ್ಲ, ಶೈಕ್ಷಣಿಕವಾಗಿ ಬಹಳ ಮುಖ್ಯವಾದ ಪರೀಕ್ಷೆಗಳನ್ನು ಇನ್ನೇನು ಎದುರಿಸಲಿದ್ದೀರಿ ಎಂದಾದಲ್ಲಿ ಗ್ರೀನ್ ಅವೆಂಚೂರಿಯನ್ ಸ್ಟೋನ್ ಬಳಸಿ. ಇನ್ನು ನಿಮ್ಮಲ್ಲಿ ಯಾರು ಉದ್ಯೋಗ ಬದಲಾವಣೆಗೆ ಪ್ರಯತ್ನ ಮಾಡುತ್ತಿದ್ದೀರಿ ಅಂಥವರಿಗೂ ಈ ಸ್ಟೋನ್ ಸೂಕ್ತ ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಯಾರು ಹಳೇ ನಾಣ್ಯ, ಅಂಚೆ ಚೀಟಿ ಅಥವಾ ಪುರಾತನ ವಸ್ತುಗಳ ಖರೀದಿ ಹಾಗೂ ಮಾರಾಟವನ್ನು ವೃತ್ತಿಯನ್ನಾಗಿ ಮಾಡಿಕೊಂಡಿರುತ್ತೀರೋ ಅಂಥವರಿಗೆ ಆದಾಯದಲ್ಲಿ ಹೆಚ್ಚಳ ಆಗುವಂಥ ಸಾಧ್ಯತೆ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 15ರ ದಿನಭವಿಷ್ಯ

ನಿಮಗೆ ಹತ್ತಿರದಲ್ಲಿ ಇರುವಂಥ ದಕ್ಷಿಣಾಮೂರ್ತಿ ದೇವಾಲಯಕ್ಕೆ ಹೋಗಿಬನ್ನಿ. ತಪ್ಪು ತಿಳಿವಳಿಕೆಯಿಂದ ದೂರವಾಗಿರುವಂಥ ಸ್ನೇಹ- ಸಂಬಂಧಗಳು ಮತ್ತೆ ಸರಿಹೋಗುವಂಥ ಅವಕಾಶಗಳು ಉದ್ಭವ ಆಗುತ್ತವೆ. ಆರೋಗ್ಯ ಸಮಸ್ಯೆಗಳು ಕಾಡುತ್ತಾ ಇದ್ದಲ್ಲಿ ಅದು ಕೂಡ ನಿವಾರಣೆ ಆಗಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಿಮ್ಮ ಸಾಮರ್ಥ್ಯವೇ ಕುಂದಿದೆಯಾ ಅಥವಾ ಆಲೋಚನೆ ಮಾಡುವ ವಿಧಾನದಲ್ಲಿ ಹಿಂದುಳಿಯುತ್ತಿದ್ದೀರಾ ಎಂದೆಲ್ಲ ಯೋಚನೆ ಮೂಡುವುದಕ್ಕೆ ಶುರುವಾಗಲಿದೆ. ಬಹಳ ದಿವಸದ ಹಿಂದೆ ನಿಮಗೆ ಮಾಡಿ ಮುಗಿಸಲು ಹೇಳಿದಂಥ ಮುಖ್ಯವಾದ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 15ರ ದಿನಭವಿಷ್ಯ

ಈ ದಿನ ರುದ್ರ- ಚಮಕದ ಶ್ರವಣವನ್ನು ಮಾಡಿ. ಈಶ್ವರನಿಗೆ ಕ್ಷೀರಾಭಿಷೇಕ ಮಾಡಿಸುವುದರಿಂದ ನಿಮ್ಮನ್ನು ಕಾಡುತ್ತಿರುವ ಹಲವು ರೀತಿಯ ಸಮಸ್ಯೆಗಳು ದೂರವಾಗುತ್ತವೆ. ನಿಮ್ಮ ಇನ್ ಟ್ಯೂಷನ್ ಜಾಗ್ರತೆ ಆಗುವುದರಿಂದ ಹಲವು ರೀತಿಯ ಅನುಕೂಲಗಳಿವೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಇತರರ ಕಣ್ಣಿಗೆ ಅಥವಾ ದೃಷ್ಟಿ- ಆಲೋಚನೆಗೆ ದಕ್ಕದ ಕೆಲವು ಸಂಗತಿ-ವಸ್ತು, ವಿಷಯಗಳು ನಿಮ್ಮ ಗಮನಕ್ಕೆ ಬರಲಿವೆ. ಎಷ್ಟು ಬೇಗ ಇದರ ಲಾಭವನ್ನು ಪಡೆದುಕೊಳ್ಳುವುದಕ್ಕೆ ಪ್ರತಿಕ್ರಿಯೆ ನೀಡುತ್ತೀರೋ ಅಷ್ಟು…

Read More

ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್: ಕುಣಿಗಲ್​ನಲ್ಲಿ ಪತ್ತೆ – Kannada News | Hassan Missing Woman Found Alive in Kunigal: Big Twist in Case Solved

ಹಾಸನ, ಫೆಬ್ರವರಿ 14: ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಇದೀಗ ಈ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್ ಸಿಕ್ಕಿದೆ. ಹಾಸನ ಪೊಲೀಸರ ನಿದ್ದೆಗೆಡಿಸಿದ್ದ ಮಹಿಳೆ ಕುಣಿಗಲ್​ನಲ್ಲಿ ಪತ್ತೆ ಆಗಿದ್ದಾರೆ. ಸದ್ಯ ಮಹಿಳೆ ಜೀವಂತ ಇರುವುದನ್ನು ಪೊಲೀಸ್​ ಮೂಲಗಳು ಖಚಿತಪಡಿಸಿವೆ. ಮತ್ತಷ್ಟು ಮತ್ತಷ್ಟು ಮಾಹಿತಿ ಅಪ್​​ಡೇಟ್​ ಆಗಲಿದೆ. Source link

Read More

ಪ್ರೇಮಿಗಳ ದಿನವೇ ದುರಂತ; ಕಾರಿನೊಳಗೆ ಪ್ರೇಯಸಿಯನ್ನು ಕೊಂದು ತಾನೂ ಶೂಟ್ ಮಾಡಿಕೊಂಡ ಪ್ರೇಮಿ – Kannada News | Man Kills Girlfriend Then shoots himself Inside Parked Car In Noida on Valentine’s Day

ನೋಯ್ಡಾ, ಫೆಬ್ರವರಿ 14: ಉತ್ತರ ಪ್ರದೇಶದ ನೋಯ್ಡಾದಲ್ಲಿ 32 ವರ್ಷದ ವ್ಯಕ್ತಿಯೊಬ್ಬ ತನ್ನ 26 ವರ್ಷದ ಪ್ರೇಯಸಿಯ ಮೇಲೆ ಗುಂಡು (Firing) ಹಾರಿಸಿ ಕೊಂದು, ಲಾಕ್ ಮಾಡಿದ ಕಾರಿನೊಳಗೆ ತನಗೆ ತಾನೇ ಶೂಟ್ ಮಾಡಿಕೊಂಡಿದ್ದಾನೆ. ಪಾರ್ಕಿಂಗ್ ಏರಿಯಾದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಶವಗಳು ಪತ್ತೆಯಾಗಿವೆ. ಇಂದು ಬೆಳಿಗ್ಗೆ ಅನುಮಾನಾಸ್ಪದವಾಗಿ ನಿಲ್ಲಿಸಿದ್ದ ಕಾರಿನ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿದ ಪೊಲೀಸರಿಗೆ ಈ ಸಾವಿನ ವಿಷಯ ಗೊತ್ತಾಗಿದೆ. ಆ ಕಾರನ್ನು ಒಳಗಿನಿಂದ ಲಾಕ್ ಮಾಡಲಾಗಿತ್ತು. ಮೃತರನ್ನು ದೆಹಲಿಯ ತ್ರಿಲೋಕಪುರಿಯ ನಿವಾಸಿ…

Read More

SA vs NZ: ಯಾನ್ಸನ್, ಮಾರ್ಕ್ರಾಮ್ ಸಿಡಿಲಬ್ಬರಕ್ಕೆ ತಲೆಬಾಗಿದ ನ್ಯೂಜಿಲೆಂಡ್ – Kannada News | T20 World Cup 2026: Markram’s Record Half Century Powers South Africa win Over New Zealand

ಟಿ20 ವಿಶ್ವಕಪ್ 2026 (T20 World Cup 2026) ರ 24 ನೇ ಪಂದ್ಯದಲ್ಲಿ ಎರಡು ಬಲಿಷ್ಠ ತಂಡಗಳಾದ ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾ (South Africa vs New Zealand) ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡ ದಕ್ಷಿಣ ಆಫ್ರಿಕಾ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ ಒಟ್ಟು 175 ರನ್‌ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ…

Read More

ಕೊನೆಗೂ ಸಿಕ್ತು ‘ರಿಚರ್ಡ್ ಆಂಟೊನಿ’ ಸಿನಿಮಾ ಅಪ್​​ಡೇಟ್, ಶೂಟಿಂಗ್ ಯಾವಾಗ ಶುರು? – Kannada News | Pramod Shetty said Rakshit Shetty will start Richard Antony movie shoot soon

ಕನ್ನಡದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ‘ರಿಚರ್ಡ್ ಆಂಟೊನಿ’ ಸಹ ಒಂದು. ರಕ್ಷಿತ್ ಶೆಟ್ಟಿ (Rakshit Shetty) ಅವರು ನಿರ್ದೇಶಿಸಲಿರುವ ‘ರಿಚರ್ಡ್ ಆಂಟೊನಿ’ ಸಿನಿಮಾ ಘೋಷಣೆಯಾಗಿ ವರ್ಷಗಳು ಕಳೆದಿವೆ. ಆದರೆ ಸಿನಿಮಾದ ಯಾವುದೇ ಅಪ್​​​ಡೇಟ್ ಹೊರಬಿದ್ದಿಲ್ಲ. ಕಳೆದ ನಾಲ್ಕೈದು ವರ್ಷಗಳಿಂದ ‘ರಿಚರ್ಡ್ ಆಂಟೊನಿ’ ಸಿನಿಮಾದ ಕತೆ ಮತ್ತು ಚಿತ್ರಕತೆ ಹೆಣೆಯುವಲ್ಲಿ ರಕ್ಷಿತ್ ಶೆಟ್ಟಿ ಬ್ಯುಸಿ ಆಗಿದ್ದಾರೆ. ಸಿನಿಮಾದ ಕತೆಯಲ್ಲಿ ಬ್ಯುಸಿ ಆಗಿರುವ ಕಾರಣಕ್ಕೆ ರಕ್ಷಿತ್ ಶೆಟ್ಟಿ ಹೊರಗೆಲ್ಲೂ ಕಾಣಿಸಿಕೊಳ್ಳುತ್ತಿಲ್ಲ ಎನ್ನಲಾಗುತ್ತಿದೆ. ಆದರೆ ಇದೀಗ ಕೊನೆಗೂ ಸಿನಿಮಾದ ಬಗ್ಗೆ ದೊಡ್ಡ…

Read More

ಟಿವಿ9ನಿಂದ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ – Kannada News | Former CM BS Yediyurappa Receives TV9 Lifetime Achievement Award 2026 at Nava Nakshatra Sanmana

ಬೆಂಗಳೂರು, ಫೆಬ್ರವರಿ 14: ಟಿವಿ9 ನವ ನಕ್ಷತ್ರ ಪ್ರಶಸ್ತಿ 2026 (Nava Nakshatra Award 2026) ಸಮಾರಂಭದಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಜೀವಮಾನ ಶ್ರೇಷ್ಠ ಪುರಸ್ಕಾರ ನೀಡಿ ಗೌರವಿಸಲಾಯಿತು. ಈ ವೇಳೆ ತಮ್ಮ 55 ವರ್ಷಗಳ ಸಾರ್ವಜನಿಕ ಜೀವನವನ್ನು ಸ್ಮರಿಸಿದ ಯಡಿಯೂರಪ್ಪ, ಈ ಗೌರವವನ್ನು ಕರ್ನಾಟಕದ ಜನತೆಗೆ, ಅದರಲ್ಲೂ ವಿಶೇಷವಾಗಿ ರೈತರಿಗೆ ಸಮರ್ಪಿಸಿದರು. ಅಧಿಕಾರವಿರಲಿ, ಇಲ್ಲದಿರಲಿ, ರೈತರು ಮತ್ತು ಶೋಷಿತರ ಪರವಾಗಿ ದುಡಿಯುವ ತಮ್ಮ ಸಂಕಲ್ಪವನ್ನು ಅವರು ಪುನರುಚ್ಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ…

Read More