Headlines

ನೂತನ ಸಚಿವರ ಖಾತೆ ಕ್ಯಾತೆಗೆ ತೆರೆ ಎಳೆದ ಡಿಕೆ ಶಿವಕುಮಾರ್, ಯಾರಿಗೆ ಯಾವ ಇಲಾಖೆ? – Kannada News | Today Release Ministers Portfolio List Says Dk Shivakumar

ಬೆಂಗಳೂರು, (ಆಗಸ್ಟ್ 11): ತೀವ್ರ ಕುತೂಹಲ ಮೂಡಿಸಿರುವ ನೂತನ ಸಚಿವರಿಗೆ ಖಾತೆ ಹಂಚಿಕೆ ಸಂಬಂಧ ಸಿಎಂ ಡಿಕೆ ಶಿವಕುಮಾರ್ ಅವರು ಗುಡ್ ನ್ಯೂಸ್ ನೀಡಿದ್ದಾರೆ. ಇಂದು ಸಂಜೆಯೊಳಗೆ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿ ಪಟ್ಟಿ ಬಿಡುಗಡೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಹೊಸ ಸಚಿವರಿಗೆ ಖಾತ ಹಂಚಿಕೆ ಯಾವಾಗ? ಯಾರಿಗೆ ಯಾವ ಖಾತೆ? ಅದು ಬೇರೆ ಮಳೆಗಾಲದ ಅಧಿವೇಶನ ಶುರುವಾಗುತ್ತೆ ಎನ್ನುವ ಬಗ್ಗೆ ಭಾರೀ ಚರ್ಚೆಗಳು ಆಗುತ್ತಿದ್ದವು. ಇದರ ಬೆನ್ನಲ್ಲೇ ಇದೀಗ ಸ್ವತಃ ಸಿಎಂ ಡಿಕೆ…

Read More

ತಮಿಳುನಾಡಿಗೆ ಮತ್ತೆ ನೀರು ಬಿಡಲು CWRC ಶಿಫಾರಸು: ಮಂಡ್ಯದಲ್ಲಿ ಭುಗಿಲೆದ್ದ ರೈತರ ಪ್ರತಿಭಟನೆ – Kannada News | Cauvery Water Dispute: Ma Farmers Protest CWRC Order to Release Water to Tamil Nadu

ಮಂಡ್ಯ, ಆಗಸ್ಟ್​​ 11: ತಮಿಳುನಾಡಿಗೆ ಮತ್ತೆ ನೀರು ಬಿಡಲು CWRC ಶಿಫಾರಸು ಹಿನ್ನೆಲೆ ಮಂಡ್ಯದಲ್ಲಿ ರೈತರು ಸಿಡಿದೆದ್ದಿದ್ದು, ಈ ಶಿಫಾರಸು ಮರಣ ಶಾಸನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಿಳಿವಳಿಕೆ ಇಲ್ಲದವರು ಮಾಡುವಂತೆ ಆದೇಶ ಮಾಡಿರುವ ಕಾರಣ CWMAನವರು CWRC ಶಿಫಾರಸನ್ನು ಅಮಾನತ್ತಿನಲ್ಲಿಡಬೇಕು. ತಮಿಳುನಾಡಿಗೆ ನೀರು ಬಿಟ್ಟರೇ ರಾಜ್ಯದ ಜನರು ಏನು ಮಾಡಬೇಕು? ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸದೆ, ರಾಜ್ಯದ ರೈತರ ಹಿತವನ್ನು ಸಿಎಂ ಡಿಕೆಶಿಯವರು​ ಕಾಪಾಡಬೇಕು ಎಂದು ಆಗ್ರಹಿಸಿ ರಸ್ತೆಗೆ ಅಡ್ಡಲಾಗಿ ಮಲಗಿ ವಿವಿಧ ಕನ್ನಡಪರ…

Read More

ಗೂಗಲ್ ಎಐ ಮೋಡ್… ನೀನೇ ಸಾಕಿದ ಗಿಳಿ ಹದ್ದಾಗಿ ಕುಕ್ಕಿತಲ್ಲೋ ಎನ್ನುವಂತಾಗಿದೆ… ಯಾಕೆ? – Kannada News | Google AI Mode turns internet from free web into its own prison, says Naresh Kaushik

ಗೂಗಲ್ ಎಂದರೆ ಜನರು ಈಗಲೂ ಸರ್ಚ್ ಎಂಜಿನ್​ನಿಂದಲೇ ಗುರುತಿಸುತ್ತಾರೆ. ಮ್ಯಾಪ್ಸ್​ನಿಂದ ಹಿಡಿದು ಲೆಕ್ಕವಿಲ್ಲದಷ್ಟು ಸಂಖ್ಯೆಯಲ್ಲಿ ಗೂಗಲ್ ಉತ್ಪನ್ನಗಳಿವೆ. ಅದರೂ ಗೂಗಲ್​ಗೆ ಬಹಳ ಲಾಭ ತಂದುಕೊಡುವುದು, ಜನರು ಈಗಲೂ ಗುರುತಿಸುವುದು ಸರ್ಚ್ ಮೂಲಕವೇ. ಚ್ಯಾಟ್​ಜಿಪಿಟಿ ಇತ್ಯಾದಿ ಎಐ ಮಾಡಲ್​ಗಳ ಕಾಲದಲ್ಲೂ ಏನಾದರೂ ಹುಡುಕಬೇಕೆಂದರೆ ಗೂಗಲ್ ಮಾಡಿ ಎಂದು ಹೇಳುವವರ ಸಂಖ್ಯೆ ಕಡಿಮೆ ಆಗಿಲ್ಲ. ಯಾವುದೇ ವಿಷಯವನ್ನು ಅಂತರ್ಜಾಲದಲ್ಲಿ ಶೋಧಿಸಿ ವಿವಿಧ ವೆಬ್ ಪುಟಗಳ ಲಿಂಕ್​ಗಳನ್ನು ಓದುಗರ ಪರದೆ ಮೇಲೆ ಪಟ್ಟಿ ಮಾಡಿಡುತ್ತದೆ ಈ ಗೂಗಲ್. ಗೂಗಲ್ ಸರ್ಚ್ ರಿಸಲ್ಟ್​ನಲ್ಲಿ…

Read More

Independence Day: ಈ ಬಾರಿ ಕೆಂಪುಕೋಟೆಯಲ್ಲಿ ರಾಷ್ಟ್ರಗೀತೆಗೂ ಮುನ್ನ ಮೊಳಗಲಿದೆ ವಂದೇ ಮಾತರಂ ಗೀತೆ – Kannada News | Vande Mataram To Be Sung before national anthem At Red Fort On Independence Day at Red Fort

ನವದೆಹಲಿ, ಆಗಸ್ಟ್ 11: ಈ ಬಾರಿಯ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು (Independence Day) ನವದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ (Vande Mataram) ಅನ್ನು ಪ್ರಸ್ತುತಪಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಇದರೊಂದಿಗೆ 2047ರ ವೇಳೆಗೆ ಭಾರತವನ್ನು ‘ವಿಕಸಿತ ಭಾರತ’ವನ್ನಾಗಿ ಮಾಡುವಲ್ಲಿ ಯುವಶಕ್ತಿಯ ಕೊಡುಗೆಯನ್ನು ಮುಖ್ಯ ಥೀಮ್ ಆಗಿ ಆಯ್ಕೆ ಮಾಡಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಕೆಂಪುಕೋಟೆಯಲ್ಲಿ ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ನೇತೃತ್ವ ವಹಿಸಲಿದ್ದಾರೆ. ರಕ್ಷಣಾ ಕಾರ್ಯದರ್ಶಿ ರಾಜೇಶ್ ಕುಮಾರ್…

Read More

ಕರ್ನಾಟಕಕ್ಕೆ ಮತ್ತೆ ಮುಂಗಾರು ಮಳೆ ಬರಲು ಸಾಧ್ಯವಿಲ್ಲ: ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರದ ತೀರ್ಮಾನ – Kannada News | Ca

ಬೆಂಗಳೂರು,(ಆಗಸ್ಟ್.11): ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೆ ತೀವ್ರ ಹಿನ್ನಡೆಯಾಗಿದೆ. ನೆರೆ ರಾಜ್ಯ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 12,000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕ ಸರ್ಕಾರಕ್ಕೆ ಶಿಫಾರಸು ಮಾಡಿದೆ. ರಾಜ್ಯದಲ್ಲಿ ಕುಡಿಯುವ ನೀರಿಗೆ ಅಭಾವ ಎದುರಾಗುವ ಭೀತಿಯಿದ್ದರೂ ತಮಿಳುನಾಡಿಗೆ ಕಾವೇರಿ ನೀರು ಹರಿಸಲು CWRC ಆದೇಶಿಸಿದೆ. ಇದನ್ನು ವಿರೋಧಿಸಲು ಕರ್ನಾಟಕ ಸರ್ಕಾರವೂ ಸಹ ಸಜ್ಜಾಗಿದೆ. ಹೌದು… ತಮಿಳುನಾಡಿಗೆ ಮತ್ತೆ ನೀರು ಬಿಡಲು CWRC ಶಿಫಾರಸು ಹಿನ್ನೆಲೆಯಲ್ಲಿ…

Read More

ಮಹಿಳೆ ಮೇಲೆ ದೌರ್ಜನ್ಯ, ‘ನಾಟು-ನಾಟು’ ಗಾಯಕನ ವಿರುದ್ಧ ದೂರು ದಾಖಲು – Kannada News | Case against signer Rahul Sipligunj and 11 others by a woman

‘ಆರ್​​ಆರ್​​ಆರ್’ (RRR) ಸಿನಿಮಾದ ಆಸ್ಕರ್ (Oscar) ಗೆದ್ದ ಹಾಡು ‘ನಾಟು ನಾಟು’ ಹಾಡಿರುವ ಗಾಯಕ ರಾಹುಲ್ ಸಿಪ್ಲಿಗಂಜ್ ವಿರುದ್ಧ ಆಂಧ್ರದ ವಿಶಾಖಪಟ್ಟಣಂ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಮಹಿಳೆಯೊಬ್ಬರು ನೀಡಿರುವ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಗಾಯಕ ರಾಹುಲ್ ಮಾತ್ರವೇ ಅಲ್ಲದೆ ಅವರ ಸಹೋದರನ ವಿರುದ್ಧವೂ ಪ್ರಕರಣ ದಾಖಲಾಗಿದೆ. ಯುವತಿಯೊಬ್ಬರು ರಾಹುಲ್ ಸಿಪ್ಲಿಗಂಜ್ ಅವರ ಸಹೋದರ ಸಂಬಂಧಿಯ ವಿರುದ್ಧ ಅತ್ಯಾಚಾರ, ವಂಚನೆ ಮತ್ತು ಬೆದರಿಕೆಯ ದೂರು ದಾಖಲಿಸಿದ್ದಾರೆ. ರಾಹುಲ್ ಅವರ ಸಹೋದರ ಸಂಬಂಧಿ ಕರ್ಪುರಪು ರಾಹುಲ್…

Read More

Prayer Distractions: ದೇವರ ಮುಂದೆ ನಿಂತಾಗ ಕೆಟ್ಟ ಯೋಚನೆ ಬರ್ತಿದಿಯಾ; ಹೆದರಬೇಡಿ, ಕಾರಣ ಇಲ್ಲಿ ತಿಳಿಯಿರಿ – Kannada News | Prayer Distractions: How to Handle Unwanted Thoughts During Worship and Find Peace

ದೇವರ ಮುಂದೆ ಕುಳಿತಾಗ ಕೆಟ್ಟ ಯೋಚನೆ ದೇವರ ಮುಂದೆ ಕುಳಿತು ಪ್ರಾರ್ಥನೆ ಮಾಡುವಾಗ ಮನಸ್ಸು ಶಾಂತವಾಗಬೇಕು, ದೇವರ ನಾಮಸ್ಮರಣೆಯಲ್ಲಿ ತಲ್ಲೀನರಾಗಬೇಕು ಎಂದು ಪ್ರತಿಯೊಬ್ಬರೂ ಬಯಸುತ್ತಾರೆ. ಆದರೆ ಕೆಲವೊಮ್ಮೆ ಇದಕ್ಕೆ ವಿರುದ್ಧವಾಗಿ, ದೇವರ ಮುಂದೆ ಕುಳಿತ ತಕ್ಷಣವೇ ಮನಸ್ಸಿನಲ್ಲಿ ಬೇಡದ ಆಲೋಚನೆಗಳು, ನಕಾರಾತ್ಮಕ ವಿಚಾರಗಳು ಅಥವಾ ಕೆಟ್ಟ ಯೋಚನೆಗಳು ಮೂಡುತ್ತವೆ. ಇದರಿಂದ ಹಲವರು ಆತಂಕಕ್ಕೊಳಗಾಗಿ, “ನನ್ನ ಮನಸ್ಸಿನಲ್ಲಿ ಇಂತಹ ಯೋಚನೆಗಳು ಏಕೆ ಬರುತ್ತಿವೆ? ದೇವರ ಬಗ್ಗೆ ನನಗೆ ಭಕ್ತಿ ಇಲ್ಲವೇ?” ಎಂದು ಚಿಂತಿಸುತ್ತಾರೆ. ಆದರೆ ಇದಕ್ಕಾಗಿ ಭಯಪಡುವ ಅಥವಾ…

Read More

ಆಟವಾಡುತ್ತಿದ್ದ 3 ವರ್ಷದ ಮಗುವಿನ ಮೇಲೆ ಬೀದಿ ನಾಯಿಗಳ ಅಟ್ಯಾಕ್! – Kannada News | Hubballi Stray Dog Attack: 3 Year Old Boy Critically Injured, Admitted to KIMS ICU

ಹುಬ್ಬಳ್ಳಿ, ಆಗಸ್ಟ್ 11: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ (Hubballi) ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, ಸಾರ್ವಜನಿಕರು ಮತ್ತು ಪೋಷಕರು ತಮ್ಮ ಮಕ್ಕಳನ್ನು ಮನೆಯಿಂದ ಹೊರಗೆ ಬಿಡಲು ಭಯಪಡುವಂತಹ ಭೀಕರ ಸ್ಥಿತಿ ನಿರ್ಮಾಣವಾಗಿದೆ. ನಗರದ ಅಲ್ತಾಫ್ ಪ್ಲಾಟ್‌ನಲ್ಲಿ ನಿನ್ನೆ ಮುಂಜಾನೆ ನಾಲ್ಕೈದು ಬೀದಿ ನಾಯಿಗಳ ಹಿಂಡು 3 ವರ್ಷದ ಪುಟ್ಟ ಬಾಲಕನ ಮೇಲೆ ದಾಳಿ ನಡೆಸಿವೆ. ನಾಯಿಗಳ ಕಡಿತದಿಂದ ತೀವ್ರವಾಗಿ ಗಾಯಗೊಂಡಿರುವ ಮಗು ಸದ್ಯ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದೆ. ಮನೆಯ ಮುಂದೆ ಆಟವಾಡುತ್ತಿದ್ದಾಗ ನಾಯಿಗಳ ದಾಳಿ! ಹುಬ್ಬಳ್ಳಿಯ…

Read More

ಬ್ಯಾಕ್ ಟು ಬ್ಯಾಕ್ 4 ಶತಕ: ಹೊಸ ವಿಶ್ವ ದಾಖಲೆ ಬರೆದ ಜೇಕ್ ಲಿಬ್ಬಿ – Kannada News | Jake Libby Shatters World Record for Highest List A Batting Average

ಲಿಸ್ಟ್-ಎ (ಏಕದಿನ) ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ವರ್ಲ್ಡ್​ ರೆಕಾರ್ಡ್ ಬರೆದಿರುವುದು ಮತ್ಯಾರೂ ಅಲ್ಲ, ಇಂಗ್ಲೆಂಡ್​ನ ಅನುಭವಿ ದಾಂಡಿಗ ಜೇಕ್ ಲಿಬ್ಬಿ. ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ‘ಮೆಟ್ರೋ ಬ್ಯಾಂಕ್ ಒನ್-ಡೇ ಕಪ್’ನಲ್ಲಿ ವೋರ್ಸೆಸ್ಟರ್‌ಶೈರ್ ಪರ ಕಣಕ್ಕಿಳಿಯುತ್ತಿರುವ ಜೇಕ್ ಬ್ಯಾಕ್ ಟು ಬ್ಯಾಕ್ ನಾಲ್ಕು ಶತಕ ಸಿಡಿಸಿದ್ದಾರೆ. (PC: wccc) Source link

Read More

ಸರ್ಜರಿ ಮಾಡಿಸಿಕೊಳ್ಳುವಾಗ ಹಾಡು ಹಾಡಿದ ಗಾಯಕ ಸೋನು ನಿಗಮ್ – Kannada News | Sonu Nigam Sings Mohammed Rafi Song During Surgery, Opens Up About Recurring Health Condition

ಪ್ರಸಿದ್ಧ ಗಾಯಕ ಸೋನು ನಿಗಮ್ ತಮ್ಮ ಮಧುರ ಕಂಠದಿಂದ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದವರು. ಆದರೆ ಇತ್ತೀಚೆಗೆ ಅವರು ಹಂಚಿಕೊಂಡ ವೀಡಿಯೊವೊಂದು ಅಭಿಮಾನಿಗಳಲ್ಲಿ ಅಚ್ಚರಿ ಮತ್ತು ಆತಂಕವನ್ನು ಒಟ್ಟಿಗೆ ಮೂಡಿಸಿದೆ. ಸ್ವತಃ ಸೋನು ನಿಗಮ್ ಅವರೇ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವಾಗ ಆಪರೇಷನ್ ಟೇಬಲ್ ಮೇಲೆ ಮಲಗಿಕೊಂಡೇ ಹಾಡು ಹಾಡುತ್ತಿರುವ ವೀಡಿಯೊವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆಪರೇಷನ್ ಥಿಯೇಟರ್‌ನಲ್ಲಿ ನಡೆದಿದ್ದೇನು? ಸೋನು ನಿಗಮ್ ಅವರು ದಿವಂಗತ ಹಿರಿಯ ಗಾಯಕ ಮೊಹಮ್ಮದ್ ರಫಿ ಅವರ ‘ದುಲಾರಿ’ (1949) ಸಿನಿಮಾದ ‘ಸುಹಾನಿ ರಾತ್…

Read More