ನೋಯ್ಡಾ ಹಿಂಸಾಚಾರದ ಮಾಸ್ಟರ್ಮೈಂಡ್ ಆದಿತ್ಯ ಆನಂದ್ ಅರೆಸ್ಟ್ – Kannada News | Key Planner of Noida Workers’ Stir arrested in Tamil Nadu
ನೋಯ್ಡಾ, ಏಪ್ರಿಲ್ 19: ನೋಯ್ಡಾದಲ್ಲಿ ಇತ್ತೀಚೆಗೆ ನಡೆದ ಭೀಕರ ಹಿಂಸಾಚಾರ(Violence) ಮತ್ತು ಬೆಂಕಿ ಹಚ್ಚುವಿಕೆ ಪ್ರಕರಣದ ತನಿಖೆ ನಡೆಸುತ್ತಿದ್ದ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ (STF), ತಮಿಳುನಾಡಿನ ತಿರುಚ್ಚಿಯಲ್ಲಿ ಈ ಘಟನೆಯ ಪ್ರಮುಖ ಆರೋಪಿಯನ್ನು ಹೆಡೆಮುರಿ ಕಟ್ಟಿದೆ. ಹಿಂಸಾಚಾರದ ನಂತರ ಪೊಲೀಸರ ಕಣ್ಣು ತಪ್ಪಿಸಿ ಓಡಾಡುತ್ತಿದ್ದ ಆದಿತ್ಯ ಆನಂದ್ ಎಂಬಾತ ನೋಯ್ಡಾದಿಂದ ಚೆನ್ನೈಗೆ, ಅಲ್ಲಿಂದ ತಿರುಚ್ಚಿಗೆ ಪಲಾಯನ ಮಾಡಿದ್ದ. ಈತನ ಚಲನವಲನದ ಬಗ್ಗೆ ನಿಖರ ಮಾಹಿತಿ ಪಡೆದ STF ನೋಯ್ಡಾ ಘಟಕದ ತಂಡವು ತಮಿಳುನಾಡಿಗೆ ಹೋಗಿ ಆತನನ್ನು…