Headlines

ಪ್ರಮುಖ ಸ್ಟ್ರೈಕರ್​ಗೆ ರೆಡ್ ಕಾರ್ಡ್​: ಅರ್ಜೆಂಟೀನಾ ಪಂದ್ಯದಲ್ಲಿ ಮತ್ತೆ ವಿವಾದ! – Kannada News | Argentina vs Switzerland: breel embolo red card controversy and rules

ಫಿಫಾ ವಿಶ್ವಕಪ್ 2026ರ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸ್ವಿಟ್ಜರ್‌ಲ್ಯಾಂಡ್ ತಂಡದ ಫಾರ್ವರ್ಡ್ ಆಟಗಾರ ಬ್ರೀಲ್ ಎಂಬೊಲೊ ಅವರಿಗೆ ನೀಡಲಾದ ರೆಡ್ ಕಾರ್ಡ್ ಹಾಗೂ ವಿಡಿಯೋ ಅಸಿಸ್ಟೆಂಟ್ ರೆಫರಿ (VAR) ನಿರ್ಧಾರವು ಜಾಗತಿಕ ಫುಟ್‌ಬಾಲ್ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಕಾನ್ಸಾಸ್ ಸಿಟಿಯಲ್ಲಿರುವ ‘ಆ್ಯರೋಹೆಡ್ ಸ್ಟೇಡಿಯಂ’ನಲ್ಲಿ ನಡೆದ ಈ ಪಂದ್ಯದಲ್ಲಿ ಅರ್ಜೆಂಟೀನಾ ಹಾಗೂ ಸ್ವಿಟ್ಜರ್‌ಲ್ಯಾಂಡ್ ತಂಡಗಳು ಮುಖಾಮುಖಿಯಾಗಿದ್ದವು. ಜಿದ್ದಾಜಿದ್ದಿನ ಪೈಪೋಟಿಗೆ ಕಾರಣವಾಗಿದ್ದ ಈ ಪಂದ್ಯದ 10ನೇ ನಿಮಿಷದಲ್ಲಿ ಲಿಯೋನೆಲ್ ಮೆಸ್ಸಿ ನೀಡಿದ ಅದ್ಭುತ ಕಾರ್ನರ್ ಪಾಸ್ ಅನ್ನು ಬಳಸಿಕೊಂಡ…

Read More

Video: ಮಕ್ಕಳಿಂದ ಗೊಂಬೆಯ ಶವ ಯಾತ್ರೆ, ಗಾಜಾ ಯುದ್ಧ ಮುಗ್ಧ ಮನಸ್ಸುಗಳ ಮೇಲೆ ಎಂಥಾ ಪರಿಣಾಮ ಬೀರಿದೆ ನೋಡಿ

ಗಾಜಾ, ಏಪ್ರಿಲ್ 03: ಗಾಜಾ ಯುದ್ಧವು ಕೇವಲ ಪ್ರದೇಶದ ಮೇಲೆ ನಡೆದ ದಾಳಿಯಾಗಿರಲಿಲ್ಲ, ಮನಸ್ಸುಗಳ ಮನಸ್ಸುಗಳ ಮೇಲೆ ನಡೆದ ಯುದ್ಧವೂ ಆಗಿತ್ತು. ಯಾವಾಗ ಎಲ್ಲಿ ಏನಾಗುತ್ತೋ, ನಾಳೆ ನಾವು ಇರ್ತೀವೋ ಇಲ್ವೋ ಎನ್ನುವ ಆತಂಕದಲ್ಲೇ ಜನರು ದಿನದೂಡುವಂತಾಗಿತ್ತು. ಎಷ್ಟೋ ಜನ ಮನೆ ಕಳೆದುಕೊಂಡು ಮಕ್ಕಳು ಬೀದಿ ಪಾಲಾಗಿದ್ದರು. ಗಾಜಾದ ಶೆಲ್ಟರ್​ನಲ್ಲಿರುವ ಐವರು ಮಕ್ಕಳ ಆಟ ನೋಡಿದಾಗ ಈ ಯುದ್ಧ ಅವರ ಅಂತರಾಳವನ್ನು ಎಷ್ಟು ಘಾಸಿಗೊಳಿಸಿರಬಹುದು ಎಂಬುದು ನಮ್ಮ ಅರಿವಿಗೆ ಬರುತ್ತದೆ. ಪುಟ್ಟ ಪುಟ್ಟ ಮಕ್ಕಳು ಗೊಂಬೆಯ ಶವಯಾತ್ರೆ…

Read More

ಬಕ್ರೀದ್ ಹಬ್ಬದ ವೇಳೆ ಗೋಹತ್ಯೆ ತಡೆಗೆ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ: ಕಸಾಯಿಖಾನೆಗಳ ಬಂದ್​​ಗೆ ಒತ್ತಾಯ

ಹಿಂದೂ ಸಂಘಟನೆಗಳಿಂದ ಪ್ರತಿಭಟನೆImage Credit source: tv9 kannada ಬಾಗಲಕೋಟೆ, ಮೇ 27: ನಾಳೆ (ಮೇ 28) ನಾಡಿನಾದ್ಯಂತ ಬಕ್ರೀದ್ (Bakrid) ಹಬ್ಬದ ಸಂಭ್ರಮ. ಮುಸ್ಲಿಂ ಸಮಾಜದ ಬಾಂಧವರು ಸಂಭ್ರಮದಿಂದ ಬಕ್ರೀದ್ ಆಚರಣೆಗೆ ಸಿದ್ದರಾಗಿದ್ದಾರೆ. ಆದರೆ ಈ ವೇಳೆ ಯಾವುದೇ ಕಾರಣಕ್ಕೂ ಗೋತ್ಯೆಗೆ ಅವಕಾಶ ನೀಡಬಾರದು ಎಂದು ಹಿಂದೂ ಸಂಘಟನೆಗಳು ಆಗ್ರಹಿಸಿವೆ. ಪ್ರತಿಭಟನೆ ಮೂಲಕ ಪೊಲೀಸ್ ಮೇಲಾಧಿಕಾರಿಗಳಿಗೆ ಮನವಿ ನೀಡಿದ್ದು, ಆ ಮೂಲಕ ಗೋಹತ್ಯೆ ತಡೆಗೆ ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೆ ಕಸಾಯಿಖಾನೆಗಳ ಪಟ್ಟಿ ಮಾಡಿ ಬಂದ್​​ಗೆ ಒತ್ತಾಯಿಸಿದ್ದಾರೆ….

Read More

KIMS Recruitment 2026: ಕಿಮ್ಸ್ ಆಸ್ಪತ್ರೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ನಾಳೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನ – Kannada News | KIMS Bengaluru Recruitment 2026: 27 Technical and Clerk Jobs – Apply Now!

ಕಿಮ್ಸ್ ಆಸ್ಪತ್ರೆಯಲ್ಲಿ ಉದ್ಯೋಗವಕಾಶ ಬೆಂಗಳೂರು: ರಾಜಧಾನಿ ಬೆಂಗಳೂರಿನ ವಿ.ವಿ.ಪುರಂನಲ್ಲಿರುವ ‘ಕೆಂಪೇಗೌಡ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ’ (KIMSH) ಅರ್ಹ ಅಭ್ಯರ್ಥಿಗಳಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ರಾಜ್ಯ ಒಕ್ಕಲಿಗರ ಸಂಘದ ಆಡಳಿತಕ್ಕೊಳಪಟ್ಟ ಈ ಆಸ್ಪತ್ರೆಯಲ್ಲಿ ಖಾಲಿ ಇರುವ ಒಟ್ಟು 27 ತಾಂತ್ರಿಕ ಹಾಗೂ ಕ್ಲರ್ಕ್ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತಿದೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳು, ಅಗತ್ಯ ಶೈಕ್ಷಣಿಕ ಅರ್ಹತೆ ಮತ್ತು ಅರ್ಜಿ ಸಲ್ಲಿಕೆಯ ಸಂಪೂರ್ಣ ವಿವರ ಇಲ್ಲಿದೆ….

Read More

ರಶ್ಮಿಕಾ ಮಾತ್ರವಲ್ಲ ವಿಜಯ್ ದೇವರಕೊಂಡ ಸಹ ‘ತಾಳಿ’ ಕಟ್ಟಿಕೊಂಡಿದ್ದಾರಾ?

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಇದೇ ಫೆಬ್ರವರಿ 26 ರಂದು ಬಲು ಅದ್ಧೂರಿಯಾಗಿ ಮದುವೆಯಾದರು. ಇವರ ಮದುವೆಯ ಚಿತ್ರಗಳು ಇನ್​​ಸ್ಟಾಗ್ರಾಂನಲ್ಲಿ ದಾಖಲೆಯನ್ನೇ ಬರೆದವು. ಅವರ ಉಡುಗೆ, ಧರಿಸಿದ್ದ ಆಭರಣಗಳು ಹೊಸ ಟ್ರೆಂಡ್ ಸೃಷ್ಟಿ ಮಾಡಿದವು. ಆಧುನಿಕತೆಯ ಜೊತೆಗೆ ಸಂಪ್ರದಾಯವನ್ನು ಬೆರೆಸಿದ್ದ ಅವರ ಮದುವೆಯ ಚರ್ಚೆಗಳು ವಾರಗಳ ಗಟ್ಟಲೆ ನಡೆದವು. ಇದೀಗ ವಿಜಯ್ ತಮ್ಮ ಪತ್ನಿಯನ್ನು ಅದೆಷ್ಟು ಪ್ರೀತಿಸುತ್ತಾರೆ ಎಂಬುದಕ್ಕೆ ಸಾಕ್ಷಿಯನ್ನು ನೆಟ್ಟಿಗರು ಹುಡುಕಿದ್ದಾರೆ. ಇತ್ತೀಚೆಗಷ್ಟೆ ವಿಜಯ್ ದೇವರಕೊಂಡ ವಿಮಾನ ನಿಲ್ದಾಣವೊಂದರಿಂದ ಹೊರಗೆ…

Read More

‘ಕೆಡಿ’ ರೀತಿ ಸಿನಿಮಾ ಮಾಡೋಕೆ ತುಂಬಾ ತಾಕತ್ತು ಬೇಕು: ಆರ್. ಚಂದ್ರು ಮೆಚ್ಚುಗೆ – Kannada News | R Chandru shares his review after watching KD Movie Jogi Prem Dhruva Sarja

‘ಕೆಡಿ’ ಸಿನಿಮಾದ (KD Movie) ಸೆಲೆಬ್ರಿಟಿ ಶೋ ನಡೆದಿದೆ. ಚಿತ್ರ ನೋಡಿದ ಅನೇಕರು ಭೇಷ್ ಎಂದಿದ್ದಾರೆ. ಆರ್. ಚಂದ್ರು, ಪ್ರಮೋದ್ ಶೆಟ್ಟಿ, ಉಪೇಂದ್ರ, ತರುಣ್ ಸುಧೀರ್, ಮಿಲನಾ ನಾಗರಾಜ್, ಮಾನ್ವಿತಾ ಹರೀಶ್, ಪಿ. ರವಿಶಂಕರ್, ಎಸ್. ಮಹೇಂದರ್ ಮುಂತಾದವರು ಸೆಲೆಬ್ರಿಟಿ ಶೋನಲ್ಲಿ ಭಾಗಿಯಾಗಿದ್ದಾರೆ. ಆರ್. ಚಂದ್ರು ಅವರು ತಮ್ಮ ವಿಮರ್ಶೆ ಹಂಚಿಕೊಂಡಿದ್ದಾರೆ. ‘ಈ ರೀತಿಯ ಸಿನಿಮಾ ಮಾಡೋಕೆ ತುಂಬಾ ಗುಂಡಿಗೆ ಬೇಕು. ಅಷ್ಟು ದೊಡ್ಡ ದೃಶ್ಯಕಾವ್ಯವನ್ನು ಕಟ್ಟಿಕೊಡುವುದು ಸುಲಭ ಅಲ್ಲ. ಅದಕ್ಕೆ ಎಷ್ಟು ಶ್ರಮ ಇದೆ ಅಂತ…

Read More

ಗಿಲ್ಲಿ-ಅಶ್ವಿನಿ ಮಧ್ಯೆ ರೂಪೇಶ್ ರಾಜಣ್ಣ ಹೆಸರು ಚರ್ಚೆ ಏಕೆ? – Kannada News | Bigg Boss Kannada 12: Why Roopesh Rajanna name is getting viral

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss Kannada) ಫಿನಾಲೆ ವಾರ ಚಾಲ್ತಿಯಲ್ಲಿದೆ. ಇನ್ನೆರಡು ದಿನಗಳಲ್ಲಿ ಯಾರು ವಿನ್ನರ್ ಎಂಬುದು ಗೊತ್ತಾಗಲಿದೆ. ಸದ್ಯಕ್ಕೆ ಗಿಲ್ಲಿ ಮತ್ತು ಅಶ್ವಿನಿ ಗೌಡ ನಡುವೆ ಬಹಳ ಗಟ್ಟಿಯಾದ ಸ್ಪರ್ಧೆ ಇದೆ. ಈ ಇಬ್ಬರಲ್ಲಿ ಒಬ್ಬರು ಗೆಲ್ಲುವುದು ಖಾಯಂ ಎನ್ನಲಾಗುತ್ತಿದೆ. ಇಬ್ಬರಿಗೂ ಹೊರಗೆ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಅಶ್ವಿನಿ ಗೌಡ ನಟಿ ಆಗಿರುವ ಜೊತೆಗೆ ರಕ್ಷಣಾ ವೇದಿಕೆ ಸಂಘಟನೆಯಲ್ಲಿ ಹಲವು ವರ್ಷಗಳಿಂದ ತೊಡಗಿಸಿಕೊಂಡಿದ್ದು ಪ್ರಮುಖ ನಾಯಕಿ ಸಹ ಆಗಿದ್ದಾರೆ. ಇಬ್ಬರ ಪರವಾಗಿ ಅವರವರ…

Read More

ಮ್ಯೂಲ್ ಅಕೌಂಟ್ ಸೈಬರ್ ದಂಧೆಗೆ ಸಿಐಡಿ ಶಾಕ್: ರಾಜ್ಯಾದ್ಯಂತ ಮೆಗಾ ದಾಳಿ, 13 ಮಾಸ್ಟರ್ ಮೈಂಡ್‌ಗಳ ಬಂಧನ – Kannada News | Karnataka CID busts 40K+ mule accounts, 13 arrested in major cyber fraud operation

ರಾಜ್ಯದ ವಿವಿಧೆಡೆ ಸಿಐಡಿ ಅಧಿಕಾರಿಗಳ ತನಿಖೆ ಬೆಂಗಳೂರು, ಫೆಬ್ರುವರಿ 06: ರಾಜ್ಯದಲ್ಲಿ ಸೈಬರ್ ಪ್ರಕರಣಗಳು (Cyber crime) ಹೆಚ್ಚುತ್ತಿರುವ ಬೆನ್ನಲ್ಲೇ ಮ್ಯೂಲ್ ಅಕೌಂಟ್‌ಗಳ ಮೂಲಕ ನಡೆಯುತ್ತಿದ್ದ ಭಾರೀ ಸೈಬರ್ ವಂಚನಾ ದಂಧೆಯನ್ನು ಸಿಐಡಿ ಸೈಬರ್ ಕ್ರೈಂ (CID) ವಿಭಾಗ ಭೇದಿಸಿದೆ. ನೂರಾರು ಕಡೆ ದಾಳಿ ನಡೆಸಿದ್ದ ತಂಡಗಳು, ಅಕ್ರಮಕ್ಕಾಗಿ ಬಳಸಕಾಗುತ್ತಿದ್ದ 40 ಸಾವಿರಕ್ಕೂ ಹೆಚ್ಚು ಮ್ಯೂಲ್ ಅಕೌಂಟ್​ಗಗಳನ್ನು ಪತ್ತೆ ಹಚ್ಚಿದೆ. 100ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ ನಡೆಸಿದ ಅಧಿಕಾರಿಗಳು ರಾಜ್ಯದಲ್ಲಿ ಫೆಬ್ರವರಿ 6ರಂದು ರಾಜ್ಯಾದ್ಯಂತ 100ಕ್ಕೂ…

Read More

ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ? ಹೆಚ್​ಡಿ ಕುಮಾರಸ್ವಾಮಿ ಏನಂದರು ನೋಡಿ – Kannada News | BJP JDS Alliance Intact Despite MLC Election Cross Voting, Says Union Minister HD Kumaraswamy

ಬೆಂಗಳೂರು, ಜೂನ್ 20: ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ನಡೆದಿರುವುದು ಬಿಜೆಪಿ ಹಾಗೂ ಜೆಡಿಎಸ್​ ಮೈತ್ರಿಯಲ್ಲಿ ಬಿರುಕು ಮೂಡಿಸಲಿದೆ ಎಂಬ ವದಂತಿಗಳ ಕುರಿತು ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಲ್ಲಿ ಬಿರುಕು ಉಂಟಾಗುವ ಸಾಧ್ಯತೆಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ಯಾವುದೇ ಕಾರಣಕ್ಕೂ ಮೈತ್ರಿ ಮುರಿಯಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಹಿರಿಯೂರು ಕ್ಷೇತ್ರದ ಮುಂಬರುವ ವಿಧಾನಸಭಾ ಉಪಚುನಾವಣೆ ಕುರಿತು ಪಕ್ಷದ ಮುಖಂಡರ ಸಭೆಯ ನಂತರ ಮಾತನಾಡಿದ ಕುಮಾರಸ್ವಾಮಿ, ಪರಿಷತ್ ಚುನಾವಣೆಯಲ್ಲಿ…

Read More

ಆಂಧ್ರದ ಶೇಷಾಚಲಂ ಅರಣ್ಯದಲ್ಲಿ ವಿಜಯನಗರ ಸಾಮ್ರಾಜ್ಯದ ಮಹತ್ವದ ಶಾಸನಗಳು ಪತ್ತೆ – Kannada News | Ancient Inscriptions from Vijayanagara Empire Discovered in Andhra Pradesh Seshachalam Forests

Inscriptions From Vijayanagara Empire Discovered In AndhraImage Credit source: TV9 ತಿರುಪತಿ, ಜೂನ್ 23: ಆಂಧ್ರಪ್ರದೇಶದ ತಿರುಮಲ ಬೆಟ್ಟಗಳನ್ನು ಒಳಗೊಂಡಿರುವ ಶೇಷಾಚಲಂ ಅರಣ್ಯ ವಲಯದಲ್ಲಿ (Seshachalam Forests) ವಿಜಯನಗರ ಸಾಮ್ರಾಜ್ಯದ (Vijayanagara Empire) ಕಾಲದ ಅತ್ಯಂತ ಅಪರೂಪದ ಐತಿಹಾಸಿಕ ಪುರಾವೆಗಳು ಮತ್ತು ಶಿಲ್ಪಕಲೆಗಳು ಪತ್ತೆಯಾಗಿವೆ. ಇತಿಹಾಸ ಸಂಶೋಧಕರು ಮತ್ತು ಪುರಾತತ್ವ ಇಲಾಖೆಯ ವಿಜ್ಞಾನಿಗಳು ನಡೆಸಿರುವ ಅನ್ವೇಷಣೆಯಲ್ಲಿ ಈ ಮಹತ್ವದ ವಿಷಯ ಬೆಳಕಿಗೆ ಬಂದಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಅಭಯಾರಣ್ಯಗಳಲ್ಲಿ ಅಡಗಿರುವ ಐತಿಹಾಸಿಕ ಸಂಪತ್ತನ್ನು…

Read More