Headlines

ಕ್ರಿಕೆಟಿಗ ಅಭಿಷೇಕ್ ಪೊರೆಲ್ ಬಂಧನ: ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಆರೋಪ – Kannada News | IPL Star Abhishek Porel Arrested in physical harassment Case After Kolkata High Court Orders Action

ಕೋಲ್ಕತ್ತಾ, ಆ.11: ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡದ ಪರ ವಿಕೆಟ್ ಕೀಪರ್ ಹಾಗೂ ಬ್ಯಾಟರ್ ಆಗಿ ಆಡುತ್ತಿರುವ ಪಶ್ಚಿಮ ಬಂಗಾಳದ ಯುವ ಕ್ರಿಕೆಟಿಗ ಅಭಿಷೇಕ್ ಪೊರೆಲ್ (Abishek Porel) ಅವರನ್ನು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ. ಕೋಲ್ಕತ್ತಾ ಹೈಕೋರ್ಟ್ ನೀಡಿದ ಕಟ್ಟುನಿಟ್ಟಿನ ಆದೇಶದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಮೊಗ್ರಾ ಠಾಣೆ ಪೊಲೀಸರು ಅಭಿಷೇಕ್ ಪೊರೆಲ್ ಅವರನ್ನು ವಶಕ್ಕೆ ಪಡೆದಿದ್ದಾರೆ. ತೃತೀಯ ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಜೂನ್ ತಿಂಗಳಲ್ಲಿ ಮೊಗ್ರಾ ಪೊಲೀಸ್…

Read More

ಮರೆವನ್ನು ಕಡಿಮೆ ಮಾಡಿ ಮೆದುಳಿನ ಆರೋಗ್ಯ ಕಾಪಾಡಲು ಈ ಆಹಾರಗಳನ್ನು ಸೇವಿಸಿ; ಇಲ್ಲಿದೆ ತಜ್ಞರ ಸಲಹೆ – Kannada News | Brain Health: 7 Foods That May Help Keep Your Mind Sharp and Active

ಮೆದುಳು ನಮ್ಮ ದೇಹದ ಅತ್ಯಂತ ಪ್ರಮುಖ ಅಂಗಗಳಲ್ಲಿ ಒಂದಾಗಿದೆ. ಯೋಚಿಸುವುದು, ಹೊಸ ವಿಷಯಗಳನ್ನು ಕಲಿಯುವುದು, ನೆನಪಿಟ್ಟುಕೊಳ್ಳುವುದು, ಗಮನವನ್ನು ಕೇಂದ್ರೀಕರಿಸುವುದು ಸೇರಿದಂತೆ ದೈನಂದಿನ ಜೀವನದ ಹಲವು ಪ್ರಮುಖ ಕಾರ್ಯಗಳು ಮೆದುಳಿನ ಆರೋಗ್ಯದ ಮೇಲೆ ಅವಲಂಬಿತವಾಗಿವೆ. ಹೀಗಾಗಿ ದೇಹದ ಆರೋಗ್ಯದ ಜೊತೆಗೆ ಬ್ರೈನ್ ಹೆಲ್ತ್ (Brain Health) ಕಾಪಾಡಿಕೊಳ್ಳುವುದೂ ಅಷ್ಟೇ ಮುಖ್ಯ. ನಮ್ಮ ಜೀವನಶೈಲಿ, ನಿದ್ರೆ, ವ್ಯಾಯಾಮ ಮತ್ತು ಮುಖ್ಯವಾಗಿ ಆಹಾರ ಪದ್ಧತಿ ಮೆದುಳಿನ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುವ ಆರೋಗ್ಯಕರ ಆಹಾರವನ್ನು ನಿಯಮಿತವಾಗಿ…

Read More

ಹಸುಗಳಿಂದ ಟ್ರಾಫಿಕ್​​ ಜಾಮ್​​ ಆಗಿದ್ದಕ್ಕೆ ಅವುಗಳ ಮಾಲೀಕನ ಮೇಲೆ FIR!: ಏರ್​ಪೋರ್ಟ್ ಸಂಚಾರ ಠಾಣೆಯಲ್ಲಿ ಪ್ರಕರಣ – Kannada News | Bengaluru: FIR Filed Against Cow Owner After Cattle Cause Traffic Gridlock on Ring Road

ಹಸುಗಳ ಮಾಲೀಕನ ಮೇಲೆ FIR! Image Credit source: Tv9 Kannada ಬೆಂಗಳೂರು, ಆಗಸ್ಟ್​​ 11: ಬೆಂಗಳೂರು (Bengaluru) ಎಂದಾಕ್ಷಣ ಮೊದಲಿಗೆ ನೆನಪಾಗೋದೇ ನಗರದಲ್ಲಿನ ಟ್ರಾಫಿಕ್ (Traffic)​​ ಸಮಸ್ಯೆ. ವಾಹನದಟ್ಟಣೆ ನಿವಾರಿಸುವ ನಿಟ್ಟಿನಲ್ಲಿ ಸರ್ಕಾರ, ಜಿಬಿಎಯಿಂದ ಸಾಕಷ್ಟು ಕ್ರಮಗಳ ಹೊರತಾಗಿಯೂ ಸಂಚಾರ ಸಮಸ್ಯೆಗಳು ಮಾತ್ರ ಬಗೆಹರಿದಿಲ್ಲ. ಈ ನಡುವೆ ಸಾರ್ವಜನಿಕರು ಹುಬ್ಬೇರಿಸುವಂತಹ ಘಟನೆಯೊಂದು ಬೆಂಗಳೂರಲ್ಲಿ ನಡೆದಿದೆ. ಹಸುಗಳಿಂದ ಟ್ರಾಫಿಕ್​​ ಜಾಮ್​​ ಉಂಟಾಗಿರುವ ಕಾರಣಕ್ಕೆ ಅವುಗಳ ಮಾಲೀಕನ ವಿರುದ್ಧ ಏರ್​ಪೋರ್ಟ್ ಸಂಚಾರ ಠಾಣೆಯಲ್ಲಿ ಪ್ರಕರಣ (ಎಫ್​​ಐಆರ್​)​ ದಾಖಲಾಗಿದೆ. ಏನಿದು…

Read More

SBI Recruitment 2026: SBIನಲ್ಲಿ 1,538 ಜೂನಿಯರ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನ; ಪೂರ್ಣ ವಿವರ ಇಲ್ಲಿದೆ! – Kannada News | SBI Junior Associate Recruitment 2026: 1538 Backlog Vacancies for SC, ST, OBC

ಬ್ಯಾಂಕಿಂಗ್ ಕ್ಷೇತ್ರದಲ್ಲಿ ತಮ್ಮ ವೃತ್ತಿಜೀವನವನ್ನು ಆರಂಭಿಸಲು ಬಯಸುತ್ತಿರುವ ಅಭ್ಯರ್ಥಿಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮತ್ತೊಂದು ಸುವರ್ಣಾವಕಾಶವನ್ನು ಕಲ್ಪಿಸಿಕೊಟ್ಟಿದೆ. ದೇಶಾದ್ಯಂತ ವಿವಿಧ ವಲಯಗಳಲ್ಲಿ ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ & ಸೇಲ್ಸ್) ಹುದ್ದೆಗಳನ್ನು ಭರ್ತಿ ಮಾಡಲು ಎಸ್‌ಬಿಐ ವಿಶೇಷ ನೇಮಕಾತಿ ಅಭಿಯಾನವನ್ನು ಪ್ರಾರಂಭಿಸಿದೆ. ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಬೆಂಬಲ ನೀಡುವ ಉದ್ದೇಶದಿಂದ ಈ ಬಾರಿಯ ನೇಮಕಾತಿಯನ್ನು ಹಮ್ಮಿಕೊಳ್ಳಲಾಗಿದೆ. ಹುದ್ದೆಗಳ ವಿವರ ಮತ್ತು ವರ್ಗವಾರು ಹಂಚಿಕೆ: ಈ ವಿಶೇಷ ನೇಮಕಾತಿ ಅಭಿಯಾನದ ಮೂಲಕ ಒಟ್ಟು 1,538 ಬ್ಯಾಕ್‌ಲಾಗ್…

Read More

ಮೈಸೂರು ಭಾಗದ ಅಸಮಾಧಾನಿತ ಶಾಸಕರ ಸಭೆ: ವಿಚಾರ ತಿಳಿದು ಓಡೋಡಿ ಬಂದ ಯತೀಂದ್ರ – Kannada News | Cabinet Expansion Row: dissident In Congress, MLAs Meeting In Mysuru

ಮೈಸೂರು, (ಆಗಸ್ಟ್ 11): ರಾಜ್ಯದಲ್ಲಿ ನೂತನವಾಗಿ ಡಿಕೆ ಶಿವಕುಮಾರ್ (DK Shivakumar) ನೇತೃತ್ವದ ಸರ್ಕಾರ ಆಡಳಿತಕ್ಕೆ ಬಂದ ಬಳಿಕ, ಅದರಲ್ಲೂ ಸಚಿವ ಸಂಪುಟ ಪುನಾರಚನೆ (Karnataka Cabinet Expansion) ಆದ ಬಳಿಕ ಕಾಂಗ್ರೆಸ್ (Karnataka Congress) ಒಳಗೆ ಅಸಮಾಧಾನದ ಹೊಗೆ ಬಹಿರಂಗವಾಗಿ ಭುಗಿಲೇಳುತ್ತಿದೆ. ಸಚಿವ ಸಂಪುಟ ವಿಸ್ತರಣೆಯಾಗಿ ವಾರ ಕಳೆದರೂ ಇನ್ನೂ ಭಿನ್ನಮತ ಶಮನವಾಗುವ ಲಕ್ಷಣ ಕಾಣುತ್ತಿಲ್ಲ. ಸಿಎಂ ಡಿಕೆ ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಖುದ್ದು ಅಸಮಾಧಾನಿತ ಹಿರಿಯ ಶಾಸಕರ ಮನೆಗೆ…

Read More

‘ಅಬ್ಬಬ್ಬ ಅಂಥ ಸಿನಿಮಾ ನೋಡಿರಲಿಲ್ಲ’ ಕನ್ನಡ ಚಿತ್ರದ ಬಗ್ಗೆ ತೆಲುಗು ನಟ ಮಾತು – Kannada News | Telugu actor Sunil praised KGF 2 movie

ಕನ್ನಡ ಸಿನಿಮಾಗಳ (Kannada Cinema) ಬಗ್ಗೆ ಪರಭಾಷೆ ಚಿತ್ರರಂಗದವರು ಗೇಲಿ ಮಾಡುತ್ತಿದ್ದ ಸಮಯ ಒಂದಿತ್ತು. ಆದರೆ ಇತ್ತೀಚೆಗಿನ ವರ್ಷಗಳಲ್ಲಿ ಸಮಯ ಸಾಕಷ್ಟು ಬದಲಾಗಿದೆ. ವಿಶ್ವ ಚಿತ್ರರಂಗ ತಿರುಗಿ ನೋಡುವಂಥಹಾ ಕೆಲ ಸಿನಿಮಾಗಳು ಕನ್ನಡ ಚಿತ್ರರಂಗದಲ್ಲಿ ಇತ್ತೀಚೆಗೆ ನಿರ್ಮಾಣ ಆಗಿವೆ. ಪರಭಾಷೆ ನಟ-ನಟಿಯರು ಕನ್ನಡ ಸಿನಿಮಾಗಳನ್ನು ಮಾದರಿಯಾಗಿ ತೆಗೆದುಕೊಳ್ಳುತ್ತಿದ್ದಾರೆ. ತೆಲುಗಿನಲ್ಲಿ ದಶಕಕ್ಕೂ ಹೆಚ್ಚು ಸಮಯದಿಂದ ಹಾಸ್ಯ ನಟನಾಗಿ, ವಿಲನ್ ಆಗಿ ನಟಿಸುತ್ತಿರುವ ನಟ ಸುನಿಲ್ ಇದೀಗ ತಮಗೆ ಅದ್ಭುತ ಎನಿಸಿದ ಕನ್ನಡದ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ಸುನಿಲ್ ಈ…

Read More

ನನ್ನ ಬೆನ್ನಿಗೆ ಚೂರಿ ಹಾಕಿದ್ರು: ಸಚಿವ ಕೆ.ಎಚ್. ಮುನಿಯಪ್ಪ ವಿರುದ್ಧ ಕಿಡಿಕಾರಿದ ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ – Kannada News | Ministerial Snub: Bangarapet MLA Narayanaswamy’s Outcry Against Kolar Minister

ಕೋಲಾರ, ಆ.11: ಸಚಿವ ಸ್ಥಾನ ಕೈತಪ್ಪಿದ ವಿಚಾರವಾಗಿ ಬಂಗಾರಪೇಟೆ ಕ್ಷೇತ್ರದ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಅವರು ಮತ್ತೊಮ್ಮೆ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೋಲಾರದಲ್ಲಿ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ನಾರಾಯಣಸ್ವಾಮಿ, “ಮುನಿಯಪ್ಪ ನಮ್ಮ ಬೆನ್ನಿಗೆ ಚೂರಿ ಹಾಕಿದ್ದಾರೆ” ಎಂದು ನೇರ ಆರೋಪ ಮಾಡಿದ್ದಾರೆ. ನಿನ್ನೆ ನಡೆದ ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ತಾನು ಗೈರು ಹಾಜರಾಗಿದ್ದರ ಬಗ್ಗೆ ಸ್ಪಷ್ಟನೆ ನೀಡಿರುವ ನಾರಾಯಣಸ್ವಾಮಿ, “ನಾನು ಸಿಎಂ ಕಾರ್ಯಕ್ರಮದಲ್ಲಿ ಗರಂ ಆಗಿರಲಿಲ್ಲ. ಆದರೆ, ನನ್ನ ಬೆನ್ನಿಗೆ ಚೂರಿ…

Read More

ನಾವು ರೈತರ ಹಿತ ಕಾಪಾಡಬೇಕು, ಕೋರ್ಟ್ ಆದೇಶ ಪಾಲಿಸಬೇಕು: ಕಾವೇರಿ ನದಿ ನೀರಿನ ಬಗ್ಗೆ ಸಿಎಂ ಹೇಳಿದ್ದಿಷ್ಟು – Kannada News | Karnataka’s Legal Battle for Cauvery Water: CM, Minister Respond to TN Release Order

ಬೆಂಗಳೂರು, ಆ.11: ನೆರೆ ರಾಜ್ಯ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 12,000 ಕ್ಯೂಸೆಕ್ಸ್ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಆದೇಶ ನೀಡಿರುವ ಬೆನ್ನಲ್ಲೇ, ರಾಜ್ಯದ ರೈತರ ಹಿತರಕ್ಷಣೆ ಹಾಗೂ ಮುಂದಿನ ಕಾನೂನಾತ್ಮಕ ಹೋರಾಟದ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ರೈತರ ಹಿತ ಕಾಪಾಡುತ್ತೇವೆ, ಕೋರ್ಟ್ ಆದೇಶವನ್ನೂ ಪಾಲಿಸಬೇಕು: CWRC ಆದೇಶದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಲಾಶಯಗಳ…

Read More

ಸಿರಿಯಾದ ಮಾಜಿ ಅಧ್ಯಕ್ಷ, ಪದಚ್ಯುತ ಸರ್ವಾಧಿಕಾರಿ ಬಷಾರ್ ಅಸಾದ್‌ಗೆ ಮರಣದಂಡನೆ ಶಿಕ್ಷೆ – Kannada News | Ousted Syrian President Bashar Al Assad Sentenced To Death For Crimes Against Humanity

ಡಮಾಸ್ಕಸ್, ಆಗಸ್ಟ್ 11: ಸಿರಿಯಾದಲ್ಲಿ ಸುಮಾರು ಅರ್ಧ ಮಿಲಿಯನ್ (5 ಲಕ್ಷ) ಜನರ ಪ್ರಾಣ ಬಲಿ ಪಡೆದ 14 ವರ್ಷಗಳ ಸುದೀರ್ಘ ಸಂಘರ್ಷದ ಅವಧಿಯಲ್ಲಿ ಎಸಗಲಾದ ಮಾನವೀಯತೆಯ ವಿರುದ್ಧದ ಅಪರಾಧಗಳು ಮತ್ತು ಯುದ್ಧ ಅಪರಾಧಗಳಿಗಾಗಿ ಪದಚ್ಯುತ ಅಧ್ಯಕ್ಷ ಬಷಾರ್ ಅಸಾದ್‌ಗೆ (Bashar al-Assad) ಸಿರಿಯಾದ ನ್ಯಾಯಾಲಯವೊಂದು ಇಂದು ಅವರ ಅನುಪಸ್ಥಿತಿಯಲ್ಲೇ ಮರಣದಂಡನೆ ಶಿಕ್ಷೆ ವಿಧಿಸಿದೆ. ಕಟ್ಟುನಿಟ್ಟಿನ ಭದ್ರತೆಯ ನಡುವೆ ಈ ತೀರ್ಪನ್ನು ನೀಡಲಾಯಿತು. ಇದೇ ಪ್ರಕರಣದಲ್ಲಿ ಅಸಾದ್ ಅವರ ಕಿರಿಯ ಸಹೋದರ ಮಹೇರ್ ಅಸಾದ್‌ಗೂ ಮರಣದಂಡನೆ ಶಿಕ್ಷೆ…

Read More

ನೂತನ ಸಚಿವರ ಖಾತೆ ಕ್ಯಾತೆಗೆ ತೆರೆ ಎಳೆದ ಡಿಕೆ ಶಿವಕುಮಾರ್, ಯಾರಿಗೆ ಯಾವ ಇಲಾಖೆ? – Kannada News | Today Release Ministers Portfolio List Says Dk Shivakumar

ಬೆಂಗಳೂರು, (ಆಗಸ್ಟ್ 11): ತೀವ್ರ ಕುತೂಹಲ ಮೂಡಿಸಿರುವ ನೂತನ ಸಚಿವರಿಗೆ ಖಾತೆ ಹಂಚಿಕೆ ಸಂಬಂಧ ಸಿಎಂ ಡಿಕೆ ಶಿವಕುಮಾರ್ ಅವರು ಗುಡ್ ನ್ಯೂಸ್ ನೀಡಿದ್ದಾರೆ. ಇಂದು ಸಂಜೆಯೊಳಗೆ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿ ಪಟ್ಟಿ ಬಿಡುಗಡೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಹೊಸ ಸಚಿವರಿಗೆ ಖಾತ ಹಂಚಿಕೆ ಯಾವಾಗ? ಯಾರಿಗೆ ಯಾವ ಖಾತೆ? ಅದು ಬೇರೆ ಮಳೆಗಾಲದ ಅಧಿವೇಶನ ಶುರುವಾಗುತ್ತೆ ಎನ್ನುವ ಬಗ್ಗೆ ಭಾರೀ ಚರ್ಚೆಗಳು ಆಗುತ್ತಿದ್ದವು. ಇದರ ಬೆನ್ನಲ್ಲೇ ಇದೀಗ ಸ್ವತಃ ಸಿಎಂ ಡಿಕೆ…

Read More