‘ಟಾಕ್ಸಿಕ್ ಸೆಟ್​​ನಲ್ಲಿ ಹಾಯ್, ಹೆಲೋ ಹೇಳೋಕೆ ಅವಕಾಶವೇ ಇರಲಿಲ್ಲ’; ಕಿಯಾರಾ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ (Toxic Movie) ಚಿತ್ರದಲ್ಲಿ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಚಿತ್ರೀಕರಣದ ದಿನಗಳ ಬಗ್ಗೆ ಮಾತನಾಡಿರುವ ಕಿಯಾರಾ, ನಿರ್ದೇಶಕಿ ಗೀತು ಮೋಹನ್‌ದಾಸ್ ಸೆಟ್‌ನಲ್ಲಿ ತಮಗೆ ಹಾಕಿದ್ದ ಕಡಕ್ ರೂಲ್ಸ್ ಹಾಗೂ ಕನ್ನಡದಲ್ಲಿ ನಟಿಸುವಾಗ ಎದುರಾದ ಸವಾಲುಗಳನ್ನು ಹಂಚಿಕೊಂಡಿದ್ದಾರೆ. ‘ಹಾಯ್, ಹೆಲೋ’ಗೆ ಇರಲಿಲ್ಲ ಅವಕಾಶ ಯಾವಾಗಲೂ ಶೂಟಿಂಗ್ ಸೆಟ್‌ಗೆ ಬಂದ ತಕ್ಷಣ ಎಲ್ಲರಿಗೂ ನಗುನಗುತ್ತಾ ‘ಹಾಯ್, ಗುಡ್…

Read More

Maha Shivaratri 2026: ಮಹಾ ಶಿವರಾತ್ರಿಯಂದು ಮೂರು ಶಕ್ತಿಶಾಲಿ ರಾಜಯೋಗ ರೂಪು; ಈ ರಾಶಿಗೆ ಅದೃಷ್ಟ

ಮಹಾ ಶಿವರಾತ್ರಿ ಕೇವಲ ಒಂದು ಧಾರ್ಮಿಕ ಹಬ್ಬ ಮಾತ್ರವಲ್ಲ, ಅದು ಆಧ್ಯಾತ್ಮಿಕ ಹಾಗೂ ಜ್ಯೋತಿಷ್ಯಶಾಸ್ತ್ರದ ದೃಷ್ಟಿಯಿಂದಲೂ ಅತ್ಯಂತ ಮಹತ್ವದ್ದಾಗಿದೆ. ಶಿವನ ಆರಾಧನೆಗೆ ಮೀಸಲಾದ ಈ ಪವಿತ್ರ ದಿನವು ಮನಸ್ಸಿನ ಶುದ್ಧೀಕರಣ, ಪಾಪಕ್ಷಯ ಮತ್ತು ಜೀವನದಲ್ಲಿ ಹೊಸ ಆರಂಭಕ್ಕೆ ಸಂಕೇತವಾಗಿದೆ. ಈ ವರ್ಷ ಫೆಬ್ರವರಿ 15ರಂದು ಆಚರಿಸಲಾಗುವ ಮಹಾ ಶಿವರಾತ್ರಿ ವಿಶೇಷ ಗ್ರಹಸ್ಥಿತಿಗಳ ಕಾರಣದಿಂದ ಅಪರೂಪದ ಮಹತ್ವವನ್ನು ಪಡೆದುಕೊಂಡಿದೆ. ಈ ದಿನ ಚತುರ್ಗ್ರಹಿ ಯೋಗ, ಬುಧಾದಿತ್ಯ ಯೋಗ ಮತ್ತು ಸರ್ವಾರ್ಥ ಸಿದ್ಧಿ ಯೋಗ ಎಂಬ ಮೂರು ಶಕ್ತಿಶಾಲಿ ರಾಜಯೋಗಗಳು…

Read More

ಅಕ್ರಮವಾಗಿ ಗುಜರಾತ್ ವಾಹನಗಳಿಗೆ ಎಫ್​ಸಿ ಮಾಡಿದ ಮೋಟಾರು ವಾಹನ ನಿರೀಕ್ಷಕ ನಿಸಾರ್ ಅಹಮದ್​ ಅಮಾನತು – Kannada News | Karnataka RTO Officer Nisar Ahmed Suspended for Illegally Issuing Fitness Certificates to Gujarat Vehicles

ಮೋಟಾರು ವಾಹನ ನಿರೀಕ್ಷಕ ನಿಸಾರ್ ಅಹಮದ್​ ಅಮಾನತು ಬೆಂಗಳೂರು, ಜನವರಿ 21: ಗುಜರಾತ್ (Gujrat) ವಾಹನಗಳಿಗೆ ಅಕ್ರಮವಾಗಿ ಫಿಟ್ನೆಸ್ ಸರ್ಟಿಫಿಕೇಟ್ (FC) ನೀಡಿದ ಗಂಭೀರ ಆರೋಪದ ಮೇಲೆ ಕೋರಮಂಗಲ ಆರ್‌ಟಿಒದ ಹಿರಿಯ ಮೋಟರ್ ನಿರೀಕ್ಷಕ ನಿಸಾರ್ ಅಹಮದ್ ಅವರನ್ನು ಅಮಾನತುಗೊಳಿಸಲಾಗಿದೆ. ಈ ಭ್ರಷ್ಟಾಚಾರದ ಬಗ್ಗೆ ‘ಟಿವಿ9’ ದಾಖಲೆಗಳ ಸಹಿತ ವರದಿ ಮಾಡಿತ್ತು. ನಂತರ ಸಾರಿಗೆ ಇಲಾಖೆ ಎಚ್ಚೆತ್ತುಕೊಂಡು ತನಿಖೆಗೆ ಆದೇಶಿಸಿತ್ತು. ಕೋರಮಂಗಲ ಆರ್‌ಟಿಒ ಅಧಿಕಾರಿಗಳು ಗುಜರಾತ್ ವಾಹನಗಳ ಖುದ್ದು ತಪಾಸಣೆ ನಡೆಸದೆಯೇ ಅವುಗಳಿಗೆ ಎಫ್‌ಸಿ ನೀಡಿದ್ದರು. ಕೇಂದ್ರ…

Read More

Optical Illusion: ಜಸ್ಟ್ 15 ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿರುವ ಪಾರಿವಾಳವನ್ನು ಕಂಡು ಹಿಡಿಯಬಲ್ಲಿರಾ – Kannada News | Optical Illusion: If you can spot the pigeon in this picture, you are smart

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಒಗಟಿನ ಚಿತ್ರಗಳೇ ಹಾಗೆ, ನಮ್ಮನ್ನು ಗೊಂದಲಕ್ಕೀಡು ಮಾಡುತ್ತದೆ. ಕೆಲವೊಮ್ಮೆ ಈ ಒಗಟಿನ ಚಿತ್ರ ತಲೆಗೆ ಹುಳ ಬಿಡುತ್ತದೆ. ಎಷ್ಟೇ ಹರಸಾಹಸ ಪಟ್ಟರೂ ಉತ್ತರವಂತೂ ದೊರೆಯುವುದೇ ಇಲ್ಲ. ಇದೀಗ ಇಂತಹದ್ದೇ ಟ್ರಿಕ್ಕಿ ಒಗಟಿನ ಚಿತ್ರ ವೈರಲ್ ಆಗಿದೆ. ಈ ಚಿತ್ರದಲ್ಲಿರುವ ಸವಾಲು ಪಾರಿವಾಳವನ್ನು ಕಂಡು ಹಿಡಿಯುವುದು. 15 ಸೆಕೆಂಡುಗಳೊಳಗೆ ಈ ಒಗಟು ಬಿಡಿಸಲು ನಿಮ್ಮಿಂದ ಸಾಧ್ಯ ಇದೆಯೇ. ಈ ಚಿತ್ರವು ಏನನ್ನು ಹೇಳುತ್ತದೆ?…

Read More

ಸಾಮಾಜಿಕ ಜಾಲತಾಣಗಳಲ್ಲಿ ಕೋರ್ಟ್ ನೇರಪ್ರಸಾರದ ವಿಡಿಯೋ ಶೇರ್ ಮಾಡುವಂತಿಲ್ಲ; ಸುಪ್ರೀಂ ಕೋರ್ಟ್ ಆದೇಶ – Kannada News | Supreme Court restricts sharing of live streamed court videos on social media

ನವದೆಹಲಿ, ಜುಲೈ 24: ನ್ಯಾಯಾಲಯದ ವಿಚಾರಣೆಗಳ ನೇರಪ್ರಸಾರದ ಆಡಿಯೋಗಳನ್ನು ಅನುಮತಿಯಿಲ್ಲದೆ ಕಟ್ ಮಾಡುವುದು, ಎಡಿಟ್ ಮಾಡುವುದು, ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುವುದು, ಮರುಪೋಸ್ಟ್ ಮಾಡುವುದು ಮತ್ತು ಅವುಗಳಿಂದ ಹಣ ಗಳಿಸುವುದನ್ನು ಸುಪ್ರೀಂ ಕೋರ್ಟ್ (Supreme Court) ಕಟ್ಟುನಿಟ್ಟಾಗಿ ನಿಷೇಧಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಜೋಯ್‌ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ. ಮೋಹನ ಅವರನ್ನೊಳಗೊಂಡ ಪೀಠವು ಈ ಮಧ್ಯಂತರ ಆದೇಶವನ್ನು ಹೊರಡಿಸಿದೆ. ಸುಪ್ರೀಂ ಕೋರ್ಟ್‌ನ ಸೆಕ್ರೆಟರಿ ಜನರಲ್ ಅಥವಾ ಸಂಬಂಧಪಟ್ಟ ಹೈಕೋರ್ಟ್‌ಗಳ ರಿಜಿಸ್ಟ್ರಾರ್ ಜನರಲ್‌ಗಳ ಪೂರ್ವಾನುಮತಿ ಇಲ್ಲದೆ…

Read More

ಇನ್ಮುಂದೆ ನೋಟುಗಳು ಹರಿಯಲ್ಲ, ನೀರಿಗೆ ನೆನೆಯಲ್ಲ: 200 ಕೋಟಿ ಪ್ಲಾಸ್ಟಿಕ್ ನೋಟು ಮುದ್ರಣ; ಕಾಗದದ ನೋಟುಗಳು ಬಂದ್ ಆಗುತ್ತಾ? – Kannada News | India Gets Polymer Notes: RBI’s New Durable Plastic Currency Trials and Benefits

ದೆಹಲಿ, ಜು.29: ಭಾರತೀಯ ರಿಸರ್ವ್ ಬ್ಯಾಂಕ್ (RBI) ದೇಶದಲ್ಲಿ ಪ್ರಥಮ ಬಾರಿಗೆ ಪ್ಲಾಸ್ಟಿಕ್ (ಪಾಲಿಮರ್) ಕರೆನ್ಸಿ ನೋಟುಗಳನ್ನು ಪ್ರಾಯೋಗಿಕವಾಗಿ ಚಲಾವಣೆಗೆ ತರಲು ಮಹತ್ವದ ಹೆಜ್ಜೆ ಇಟ್ಟಿದೆ. 10 ಹಾಗೂ 20 ರೂ. ಮುಖಬೆಲೆಯ ಒಟ್ಟು 200 ಕೋಟಿ (2 ಬಿಲಿಯನ್) ಪ್ಲಾಸ್ಟಿಕ್ ನೋಟುಗಳನ್ನು ಪ್ರಾಯೋಗಿಕ ಪರೀಕ್ಷೆಗೆ (Field Trials) ಮುದ್ರಿಸುವ ಆರ್‌ಬಿಐ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಅಂಕಿತ ನೀಡಿದೆ ಎಂದು ಹಣಕಾಸು ರಾಜ್ಯ ಸಚಿವ ಪಂಕಜ್ ಚೌಧರಿ ಲೋಕಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. 100 ಕೋಟಿ (1 ಬಿಲಿಯನ್) 10…

Read More

ಮನುಷ್ಯರಿಗಷ್ಟೇ ಅಲ್ಲ, ಇನ್ಮುಂದೆ ಬೆಳೆಗಳಿಗೂ ಬರಲಿದೆ ಕ್ಲಿನಿಕ್: ಕೋಲಾರ ಜಿಲ್ಲಾಡಳಿತದಿಂದ ಮಹತ್ವದ ಹೆಜ್ಜೆ! – Kannada News | India’s First Agri Clinic Proposed in Kolar to Cure Crop Diseases and Improve Soil Health

ಮನುಷ್ಯರಿಗಷ್ಟೇ ಅಲ್ಲ, ಇನ್ಮುಂದೆ ಬೆಳೆಗಳಿಗೂ ಬರಲಿದೆ ಕ್ಲಿನಿಕ್Image Credit source: google Gemini ಕೋಲಾರ, ಮೇ 12: ಮನುಷ್ಯರಿಗೆ ರೋಗ ಬಂದರೆ ಆಸ್ಪತ್ರೆಗೆ ಹೋಗುತ್ತೇವೆ. ಆದರೆ ರೈತರು ಬೆಳೆಯುವ ಬೆಳೆಗಳಿಗೆ ರೋಗ ಬಂದರೆ ಏನು ಮಾಡಬೇಕು? ಈ ಪ್ರಶ್ನೆಗೆ ಉತ್ತರಿಸಲು ಕೋಲಾರ (Kolar) ಜಿಲ್ಲಾಡಳಿತವು ದೇಶದಲ್ಲೇ ಮೊದಲ ಬಾರಿಗೆ ರೈತರಿಗಾಗಿ ‘ಅಗ್ರಿ ಕ್ಲಿನಿಕ್’ (Agri Clinic) ಆರಂಭಿಸುವ ಅದ್ಭುತ ಯೋಜನೆಯನ್ನು ರೂಪಿಸಿದೆ. ಮುಖ್ಯಾಂಶಗಳು ಬೆಳೆಗಳ ರೋಗ ನಿವಾರಣೆಗೆ ಕೋಲಾರದಲ್ಲಿ ದೇಶದ ಮೊದಲ ಅಗ್ರಿ ಕ್ಲಿನಿಕ್ ಸ್ಥಾಪನೆ  ಪ್ರತಿ…

Read More

ವೈಭವ್​ರನ್ನು ಕಣಕ್ಕಿಳಿಸಬಾರದಿತ್ತು… ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗನ ಆಕ್ರೋಶ – Kannada News | Should’ve Dropped Vaibhav Sooryavanshi: Former India Cricketer Lashes Out

ಶ್ರೀಲಂಕಾದ ದಂಬುಲ್ಲಾದಲ್ಲಿ ನಡೆಯುತ್ತಿರುವ ತ್ರಿಕೋನ ‘ಎ’ ಸರಣಿಯು ಈಗ ಕೇವಲ ಕ್ರಿಕೆಟ್ ಕಾರಣಗಳಿಗಾಗಿ ಮಾತ್ರವಲ್ಲದೆ ಮೈದಾನದ ವಿವಾದಗಳಿಂದಲೂ ಭಾರಿ ಸದ್ದು ಮಾಡುತ್ತಿದೆ. ಭಾರತ ಎ ಹಾಗೂ ಶ್ರೀಲಂಕಾ ಎ ತಂಡಗಳ ನಡುವಿನ ಪಂದ್ಯದ ನಂತರ ನಡೆದ ಹೈ-ಡ್ರಾಮಾ ಈಗ ಕ್ರಿಕೆಟ್ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಭಾರತ ಎ ತಂಡದ 15 ವರ್ಷದ ಯುವ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಅವರ ಆನ್-ಫೀಲ್ಡ್ ವರ್ತನೆಗೆ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ವಿವಾದಕ್ಕೆ ಕಾರಣವಾದ…

Read More

ಕಾರಿಗೆ ಡಿಕ್ಕಿ ಹೊಡೆದ ಲಾರಿ: ಕುಡಿದು ವಾಹನ ಓಡಿಸಿದ್ದಕ್ಕೆ ಕ್ಯಾಂಟರ್ ಚಾಲಕನಿಗೆ ಥಳಿಸಿದ ಗ್ರಾಮಸ್ಥರು

ಮಾಗಡಿ, ಮಾ.11: ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ್ದರಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಪಲ್ಟಿಯಾಗಿದ್ದು, ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಜುಟ್ಟನಹಳ್ಳಿ ಗ್ರಾಮದ ಬಳಿ ನಡೆದಿದೆ. ಕುಣಿಗಲ್ ಮೂಲದ ರಾಮು ಎಂಬ ಕ್ಯಾಂಟರ್ ಚಾಲಕ ಕುಡಿದ ಅಮಲಿನಲ್ಲಿ ಅತಿ ವೇಗವಾಗಿ ವಾಹನ ಚಾಲನೆ ಮಾಡುತ್ತಿದ್ದ. ನಿಯಂತ್ರಣ ತಪ್ಪಿದ ಕ್ಯಾಂಟರ್ ಎದುರಿಗೆ ಹೋಗುತ್ತಿದ್ದ ಕಾರು ಹಾಗೂ ಮತ್ತೇರಡು ವಾಹನಗಳಿಗೆ ಸರಣಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರೊಂದು ರಸ್ತೆಯಲ್ಲೇ…

Read More

ರಾಮನಗರ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ: ನಿಷ್ಪಕ್ಷಪಾತ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – Kannada News | Ramanagara Voter List Rigging: Pralhad Joshi Demands Impartial Probe Over SIR Scam

ನವದೆಹಲಿ, ಜುಲೈ 03: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರೀ ಪ್ರಮಾಣದ ಅಕ್ರಮಗಳು ನಡೆದಿವೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ ಜೋಶಿ ಗಂಭೀರ ಆರೋಪ ಮಾಡಿದ್ದಾರೆ. ಇದು ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ಬಗೆದ ದ್ರೋಹವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಬಿಎಲ್‌ಒ ಅಧಿಕಾರಿಗಳ ದುರ್ಬಳಕೆ ಕೇಂದ್ರ ಚುನಾವಣಾ ಆಯೋಗ ನಿಗದಿಪಡಿಸಿರುವ ವಿಶೇಷ ನಿಯಮಾವಳಿ ಹಾಗೂ ಮಾರ್ಗಸೂಚಿಗಳನ್ನು…

Read More