Headlines

Parijatha Plant: ಮನೆಯ ಹತ್ತಿರ ಪಾರಿಜಾತ ಗಿಡ ಇರುವುದು ಅಶುಭನಾ? ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Parijatha Plant at Home: Unveiling Its Spiritual and Scientific Significance

ಪ್ರಕೃತಿಯಲ್ಲಿರುವ ಪ್ರತಿಯೊಂದು ಸಸ್ಯವೂ ತನ್ನದೇ ಆದ ಮಹತ್ವವನ್ನು ಹೊಂದಿದೆ. ಆಧ್ಯಾತ್ಮಿಕವಾಗಿ ಮತ್ತು ವೈಜ್ಞಾನಿಕವಾಗಿ ಅನೇಕ ಗಿಡಗಳು ನಮ್ಮ ಜೀವನದ ಮೇಲೆ ಸಕಾರಾತ್ಮಕ ಪ್ರಭಾವ ಬೀರುತ್ತವೆ. ತುಳಸಿ, ಬಿಲ್ವಪತ್ರೆಯಂತೆ, ಪಾರಿಜಾತ ಗಿಡವು ವಿಶೇಷ ಸ್ಥಾನವನ್ನು ಹೊಂದಿದೆ. ಇದನ್ನು ದೇವಲೋಕದ ಗಿಡ, ದೈವಿಕ ವೃಕ್ಷ ಎಂದೂ ಕರೆಯಲಾಗುತ್ತದೆ. ಮನೆಯ ಹತ್ತಿರ ಪಾರಿಜಾತ ಗಿಡವನ್ನು ಬೆಳೆಸುವುದು ಉತ್ತಮವೇ, ಇದರ ನಿರ್ವಹಣೆ ಹೇಗೆ, ಇದರ ಮಹತ್ವವೇನು ಮತ್ತು ಇದರ ಹಿಂದಿನ ಇತಿಹಾಸವೇನು ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ….

Read More

Video: ಟೊಮೊಟೊ ಬಳಸಿ ಪೂರಿ ಲಟ್ಟಿಸಿದ ಯುವಕ, ವೈರಲ್‌ ಆಯ್ತು ದೃಶ್ಯ – Kannada News | A young man used the jugaad idea to make puri

ನಮ್ಮಲ್ಲಿ ಪ್ರತಿಭೆಗಳಿಗೆ, ಜುಗಾಡ್ ಐಡಿಯಾಗಳಿಗೇನು ಕೊರತೆ ಇಲ್ಲ ಬಿಡಿ. ತಮ್ಮ ದಿನನಿತ್ಯದ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ವಿಭಿನ್ನ ಶೈಲಿಯ ದೇಸಿ ಉಪಾಯಗಳನ್ನು (desi idea) ಬಳಸಿಕೊಳ್ಳುತ್ತಾರೆ. ಇದಕ್ಕೆ ಉದಾಹರಣಯಂತಿದೆ ಈ ವಿಡಿಯೋ. ಸಾಮಾನ್ಯವಾಗಿ ಚಪಾತಿ ಅಥವಾ ಪೂರಿ ಲಟ್ಟಿಸಲು ಲಟ್ಟಣಿಗೆ ಬಳಸುತ್ತೇವೆ. ಆದರೆ ಇಲ್ಲೊಬ್ಬ ಯುವಕನು (young man) ಟೊಮೊಟೊದಿಂದಲೇ ಪೂರಿ ಲಟ್ಟಿಸುತ್ತಿರುವ ವಿಡಿಯೋ ನೆಟ್ಟಿಗರ ಗಮನ ಸೆಳೆಯುತ್ತಿದೆ. Maximum_manthan ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿಯುವಕನೊಬ್ಬ ಲಟ್ಟಣಿಗೆ ಬದಲು ಟೊಮೊಟೊದಿಂದ ಪೂರಿ ಲಟ್ಟಿಸುವುದನ್ನು ಕಾಣಬಹುದು….

Read More

ಟಿ20 ಲೀಗ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಮುಂಬೈ ಇಂಡಿಯನ್ಸ್

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 2ನೇ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಮುಂಬೈ ಇಂಡಿಯನ್ಸ್ (Mumbai Indians) ತಂಡ ಭರ್ಜರಿ  ದಾಖಲೆ ನಿರ್ಮಿಸಿದೆ. ಅದು ಕೂಡ ಫ್ರಾಂಚೈಸಿ ಕ್ರಿಕೆಟ್​ನಲ್ಲಿ ಯಾವುದೇ ತಂಡ ನಿರ್ಮಿಸದ ವಿಶ್ವ ದಾಖಲೆ ಎಂಬುದು ವಿಶೇಷ. ಹೌದು, ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಲೀಗ್ ಕ್ರಿಕೆಟ್​ನಲ್ಲಿ 300 ಪಂದ್ಯಗಳನ್ನಾಡಿದ ಸಾಧನೆ ಮಾಡಿದೆ. ಈ ಮೂಲಕ ಲೀಗ್ ಕ್ರಿಕೆಟ್​ನಲ್ಲಿ 300 ಪಂದ್ಯಗಳನ್ನಾಡಿದ…

Read More

Holi 2026: ಮೈಮೇಲೆ ಅಂಟಿದ ಹೋಳಿ ಬಣ್ಣವನ್ನು ತೆಗೆದು ಹಾಕಲು ಈ ಸಲಹೆಯನ್ನು ಪಾಲಿಸಿ – Kannada News | Holi 2026: Try these home remedies to easily remove holi color from skin and hair

ಹೋಳಿ (Holi) ಅಂದ್ರೆನೇ ಬಣ್ಣಗಳ ಹಬ್ಬ. ದೇಶಾದ್ಯಂತ ಈ ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಬಣ್ಣಗಳೊಂದಿಗೆ ಓಕುಳಿಯಾಡುವ ಮೂಲಕ ಜನ ಸಂಭ್ರಮ ಸಂತೋಷದಿಂದ ಈ ಹಬ್ಬವನ್ನು ಆಚರಿಸುತ್ತಾರೆ. ಓಕುಳಿಯಾಡುವಾಗ ಎಷ್ಟು ಖುಷಿ ಇರುತ್ತೋ, ಮೈಗಂಟಿದ ಹೋಳಿ ಬಣ್ಣ ಆದಷ್ಟು ಬೇಗ ಹೋದ್ರೆ ಸಾಕು ಅನ್ನೋ ಟೆನ್ಷನ್‌ ಕೂಡ ಇದ್ದೇ ಇರುತ್ತದೆ. ಹೆಚ್ಚಿನವರು ಮಾರುಕಟ್ಟೆಗಳಲ್ಲಿ ಸಿಗುವ ರಾಸಾಯನಿಕಯುಕ್ತ ಬಣ್ಣಗಳನ್ನು ಉಪಯೋಗಿಸುವ ಕಾರಣ ಆ ಬಣ್ಣಗಳು ಮೈಯಿಂದ ಮಾಸುವುದೇ ಇಲ್ಲ. ಇದನ್ನು ಹೋಗಲಾಡಿಸಲು ಹಲವು ಸರ್ಕಸ್‌ಗಳನ್ನು ಮಾಡಬೇಕಾಗುತ್ತದೆ. ಹೀಗಿರುವಾಗ ಈ…

Read More

ಲೈವ್ ಬಂದು ಸಾಯಲು ಯತ್ನಿಸಿದ ಬಿಗ್ ಬಾಸ್ ಸ್ಪರ್ಧಿ; ಪರಿಸ್ಥಿತಿ ಚಿಂತಾಜನಕ

ಜನಪ್ರಿಯ ಯೂಟ್ಯೂಬರ್ ಅನುರಾಗ್ ದೊಭಾಲ್ (Anurag Dobhal) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ‘ಹಿಂದಿ ಬಿಗ್ ಬಾಸ್ ಸೀಸನ್ 17’ (Bigg Boss 17) ಶೋನಲ್ಲಿ ಸ್ಪರ್ಧಿಸಿದ್ದ ಅವರು ಮಾನಸಿಕವಾಗಿ ಬಹಳ ನೊಂದಿದ್ದರು. ಖಿನ್ನತೆಯಿಂದ ಬಳಲುತ್ತಿದ್ದ ಅವರು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ಶನಿವಾರ (ಮಾರ್ಚ್ 7) ರಾತ್ರಿ 10 ಗಂಟೆ ಸುಮಾರಿಗೆ ಕಾರು ಓಡಿಸುತ್ತಾ ಲೈವ್ (UK07 Rider livestream) ಬಂದಿದ್ದ ಅನುರಾಗ್ ದೊಭಾಲ್ ಅವರು ‘ಇದು ಕೊನೆಯೇ ವಿದಾಯ’ ಎಂದು ಹೇಳಿ ಡಿವೈಡರ್​ಗೆ ಡಿಕ್ಕಿ ಹೊಡೆದರು. ಗಂಭೀರವಾಗಿ…

Read More

CSK vs DC IPL 2026 Live Score: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ – Kannada News | Chennai Super Kings vs Delhi Capitals IPL 2026 Live Cricket Score CSK vs DC Match on 11th April latest news in Kannada

ಐಪಿಎಲ್ 2026 ರ 18 ನೇ ಪಂದ್ಯವು ದೆಹಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯುತ್ತಿದೆ. ಚೆನ್ನೈ ಸೂಪರ್ ಕಿಂಗ್ಸ್ ಈ ಪಂದ್ಯವನ್ನು ತಮ್ಮ ತವರು ಮೈದಾನವಾದ MA ಚಿದಂಬರಂ ಕ್ರೀಡಾಂಗಣದಲ್ಲಿ ಆಡುತ್ತಿದೆ. ಚೆನ್ನೈ ಸೂಪರ್ ಕಿಂಗ್ಸ್ ಈ ಋತುವಿನ ಮೊದಲ ಗೆಲುವಿಗಾಗಿ ಕಾಯುತ್ತಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಮ್ಮ ಮೂರನೇ ಗೆಲುವಿನ ನಿರೀಕ್ಷೆಯಲ್ಲಿದೆ. Source link

Read More

WhatsApp vs Govt: ತಿಂಗಳಿಗೆ ಕೋಟಿ ನಂಬರ್ಸ್ ನಿಷೇಧಿಸಿದರೂ ಸರ್ಕಾರಕ್ಕೆ ಗುಟ್ಟು ಬಿಟ್ಟುಕೊಡದ ವಾಟ್ಸಾಪ್ – Kannada News | WhatsApp ban 1 crore numbers in a month, but refusing to share details bothers government

ನವದೆಹಲಿ, ಡಿಸೆಂಬರ್ 23: ವಿಶ್ವದ ನಂಬರ್ ಒನ್ ಮೆಸೇಜಿಂಗ್ ಆ್ಯಪ್ ಎನಿಸಿರುವ ವಾಟ್ಸಾಪ್ (WhatsApp) ಭಾರತದಲ್ಲಿ ಈ ವರ್ಷ ಪ್ರತೀ ತಿಂಗಳು ಹತ್ತಿರಹತ್ತಿರ ಒಂದು ಕೋಟಿ ನಂಬರ್​ಗಳನ್ನು ಬ್ಲಾಕ್ ಮಾಡಿದೆ ಅಥವಾ ನಿಷೇಧಿಸಿದೆ. ಇಷ್ಟು ಪ್ರಮಾಣದಲ್ಲಿ ನಂಬರ್​ಗಳನ್ನು ನಿಷೇಧಿಸುತ್ತಿದ್ದೀರಲ್ಲ, ಯಾಕಾಗಿ ಬ್ಯಾನ್ ಮಾಡುತ್ತಿದ್ದೀರಿ ಎಂದು ಹೇಳಿದರೆ ಕಾನೂನು ಸುವ್ಯವಸ್ಥೆಗೂ ಸಹಾಯವಾಗುತ್ತದೆ ಎಂದು ಸರ್ಕಾರ ಬಾರಿ ಬಾರಿ ವಿನಂತಿಸುತ್ತಿದೆ. ಆದರೂ ಕೂಡ ವಾಟ್ಸಾಪ್ ತನ್ನ ಡಾಟಾ ಗುಟ್ಟು ಬಿಟ್ಟುಕೊಡುತ್ತಿಲ್ಲ. ಇದು ಸರ್ಕಾರಕ್ಕೆ ಇರಿಸು ಮುರುಸು ತರುತ್ತಿದೆ. ದೇಶದಲ್ಲಿ ಜರುಗುತ್ತಿರುವ…

Read More

‘ಕೆಡಿ’ ಸಿನಿಮಾದಲ್ಲಿ ಕಾಲ ಭೈರವನಾಗಲು ಸುದೀಪ್ ಒಪ್ಪಿದ್ದು ಯಾಕೆ? ಸಿಕ್ತು ಉತ್ತರ – Kannada News | This is why Kichcha Sudeep agreed to do cameo in Dhruva Sarja starrer KD movie by Jogi Prem

ನಟ ಕಿಚ್ಚ ಸುದೀಪ್ (Kichcha Sudeep) ಅವರು ‘ಕೆಡಿ’ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ. ಕಾಲ ಭೈರವ ಎಂಬುದು ಈ ಪಾತ್ರದ ಹೆಸರು. ಸುದೀಪ್ ನಟಿಸಿದ್ದಾರೆ ಎಂಬುದು ಗೊತ್ತಾದ ಕೂಡಲೇ ಅಭಿಮಾನಿಗಳಿಗೆ ಈ ಸಿನಿಮಾ ಮೇಲೆ ನಿರೀಕ್ಷೆ ಜಾಸ್ತಿ ಆಗಿದೆ. ಧ್ರುವ ಸರ್ಜಾ (Dhruva Sarja) ಅಭಿನಯದ ಈ ಸಿನಿಮಾದಲ್ಲಿ ಅನೇಕ ಸ್ಟಾರ್ ಕಲಾವಿದರು ಅಭಿನಯಿಸಿದ್ದಾರೆ. ಸಂಜಯ್ ದತ್, ಶಿಲ್ಪಾ ಶೆಟ್ಟಿ ಅವರಂತಹ ಪ್ಯಾನ್ ಇಂಡಿಯಾ ಸ್ಟಾರ್​ಗಳು ಕೂಡ ‘ಕೆಡಿ’ ಸಿನಿಮಾದ (KD Movie) ಪಾತ್ರವರ್ಗದಲ್ಲಿ ಇದ್ದಾರೆ….

Read More

ಚಿಕ್ಕಬಳ್ಳಾಪುರ: ಚಿಂತಾಮಣಿಯಲ್ಲಿ ಚಿನ್ನದ ಅಂಗಡಿ ಬೀಗ ಒಡೆದು ಕಳ್ಳತನ – Kannada News | Gold Jewellery Shop Burglary in Chintamani: Thieves Break Lock, Steal Gold and Silver Ornaments in Chikkaballapur

ಚಿಕ್ಕಬಳ್ಳಾಪುರ, ಫೆಬ್ರವರಿ 10: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿರುವ ಶಿವ ಜ್ಯುವೆಲರ್ಸ್ ಚಿನ್ನದ ಅಂಗಡಿಯಲ್ಲಿ ದೊಡ್ಡ ಪ್ರಮಾಣದ ಕಳ್ಳತನ ನಡೆದಿದೆ. ಕಳ್ಳರು ಅಂಗಡಿಯ ಶಟರ್ಸ್ ಬೀಗ ಒಡೆದು ಒಳನುಗ್ಗಿದ್ದು, ಅಲ್ಲಿ ಸಂಗ್ರಹಿಸಿದ್ದ ಬೆಳ್ಳಿ ಮತ್ತು ಚಿನ್ನದ ಆಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಚಿಂತಾಮಣಿ ನಗರ ಠಾಣೆಯ ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿದರು. ಸ್ಥಳದಲ್ಲಿ ಪರಿಶೀಲನೆ ನಡೆಸಿದ ಪೊಲೀಸರು, ಪ್ರಾಥಮಿಕ ಮಾಹಿತಿಯನ್ನು ಸಂಗ್ರಹಿಸಿದ್ದಾರೆ. ಕಳ್ಳತನದ ಪ್ರಮಾಣ ಮತ್ತು ದರೋಡೆಯಾದ ಆಭರಣಗಳ ನಿಖರ ಮೌಲ್ಯ ಇನ್ನಷ್ಟೇ…

Read More

ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ – Kannada News | Bigg Boss Kannada 12: Housemates complaint on Gilli Nata

ಬಿಗ್​​ಬಾಸ್ (Bigg Boss) ಮನೆಯ ಎಂಟರ್ಟೈನರ್ ಎನಿಸಿಕೊಂಡಿರುವ ಗಿಲ್ಲಿ ಅಷ್ಟೆ ಬೇಜವಾಬ್ದಾರಿ, ಸೋಮಾರಿಯೂ ಹೌದು. ಕಳೆದ ವಾರ ಗಿಲ್ಲಿ ಕ್ಯಾಪ್ಟನ್ ಆಗಿದ್ದರು. ಟಾಸ್ಕ್​​ಗಳಲ್ಲಿ ಉಸ್ತುವಾರಿ ಸಹ ವಹಿಸಿದ್ದರು. ಇದೀಗ ಸುದೀಪ್ ಅವರು ವೀಕೆಂಡ್ ಎಪಿಸೋಡ್​​ಗೆ ಮರಳಿದ್ದು, ಗಿಲ್ಲಿಯ ಕ್ಯಾಪ್ಟೆನ್ಸಿ ಬಗ್ಗೆ ಮನೆ ಸದಸ್ಯರ ಅಭಿಪ್ರಾಯ ಪಡೆದಿದ್ದಾರೆ. ಮನೆಯ ಬಹುತೇಕ ಎಲ್ಲ ಸದಸ್ಯರೂ ಸಹ ಗಿಲ್ಲಿಯ ಕ್ಯಾಪ್ಟೆನ್ಸಿ ಬಗ್ಗೆ ದೂರುಗಳನ್ನು ಹೇಳಿದ್ದಾರೆ. ಗಿಲ್ಲಿ ಬೇಜವಾಬ್ದಾರಿ ಎಂದೂ, ಅಹಂ ತೋರಿಸಿದ್ದಾರೆ ಎಂದು, ಪಕ್ಷಪಾತ ಮಾಡಿದ್ದಾರೆ ಎಂದು ಹೀಗೆ ಒಬ್ಬರ ಬಳಿಕ…

Read More