Headlines

ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ

ಜೀ ಕನ್ನಡದಲ್ಲಿ ‘ಸರಿಗಮಪ ಲಿಟ್ಲ್​ ಚಾಂಪ್ಸ್’ ಪ್ರಸಾರ ಕಾಣುವುದರಲ್ಲಿ ಇದೆ. ಈ ಶೋನಲ್ಲಿ ಟ್ಯಾಲೆಂಟ್​​ಗಿಂತ ಹೆಚ್ಚಾಗಿ ಕಷ್ಟದಲ್ಲಿರುವವರಿಗೆ ಅವಕಾಶ ಕೊಟ್ಟು ಟಿಆರ್​ಪಿ ಪಡೆದುಕೊಳ್ಳಲಾಗುತ್ತದೆ ಎಂಬ ಆರೋಪ ಇದೆ.  ಇದಕ್ಕೆ ತಿರುಗೇಟು ಕೊಡಲು ಪ್ರೋಮೋ ಒಂದನ್ನು ಮಾಡಲಾಗಿದೆ. ಈ ಪ್ರೋಮೋದಲ್ಲಿ ಎಲ್ಲರಿಗೂ ಖಡಕ್ ಆಗಿ ಉತ್ತರಿಸಲಾಗಿದೆ. ಜನರ ಕಲ್ಪನೆ ಮತ್ತು ರಿಯಾಲಿಟಿ ವಿವರಿಸಲಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ನೇಪಾಳದಲ್ಲಿ ಕುಳಿತು ಭಾರತದಲ್ಲಿ ನೂರಾರು ಕೋಟಿ ರೂ. ವಂಚನೆ ಮಾಡುತ್ತಿದ್ದವರನ್ನು ಹೆಡೆಮುರಿಕಟ್ಟಿದ ಮಂಗಳೂರು ಪೊಲೀಸರು! – Kannada News | Massive Cybercrime Ring Led by Chinese Handlers in Nepal Busted by Mangaluru Police

ನೇಪಾಳದಲ್ಲಿ ಕುಳಿತು ಭಾರತದಲ್ಲಿ ನೂರಾರು ಕೋಟಿ ವಂಚನೆ ಮಾಡುತ್ತಿದ್ದವರನ್ನು ಹೆಡೆಮುರಿಕಟ್ಟಿದ ಮಂಗಳೂರು ಪೊಲೀಸರು! ಮಂಗಳೂರು, ಫೆಬ್ರುವರಿ 06: ನೇಪಾಳದಲ್ಲಿ ಕುಳಿತು ಭಾರತವನ್ನೇ ಗುರಿಯಾಗಿಸಿಕೊಂಡು ನೂರಾರು ಕೋಟಿ ರೂಪಾಯಿ ವಂಚನೆ ಮಾಡುತ್ತಿದ್ದ ಅತಿದೊಡ್ಡ ಸೈಬರ್ ಫ್ರಾಡ್ ನೆಟ್ವರ್ಕ್ ಅನ್ನು (Cyber Fraud Network) ಮಂಗಳೂರು ಪೊಲೀಸರು ಭೇದಿಸಿದ್ದಾರೆ. ನೇಪಾಳ ಪೊಲೀಸರ ಸಹಕಾರದೊಂದಿಗೆ ನಡೆಸಿದ ಕಾರ್ಯಾಚರಣೆಯಲ್ಲಿ, ಅಲ್ಲಿಯೇ ತಂಗಿ ವಂಚನೆ ನಡೆಸುತ್ತಿದ್ದ 11 ಮಂದಿ ಭಾರತೀಯ ಮೂಲದ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ವಂಚನೆಯ ಜಾಲವನ್ನು ನಿಯಂತ್ರಿಸುತ್ತಿದ್ದ ಚೀನಾದ ಹ್ಯಾಂಡ್ಲರ್​ಗಳು…

Read More

ಪ್ರಧಾನಿಯ ನಂತರ ಅತ್ಯಂತ ಕಷ್ಟಕರ ಕೆಲಸವನ್ನು ನಿರ್ವಹಿಸುತ್ತಿರುವುದು ಗಂಭೀರ್! – Kannada News | Shashi Tharoor Shout Out To Gambhir Amid Criticism For NZ ODI Loss

ಭಾರತದಲ್ಲಿ ಪ್ರಧಾನಿ ಹುದ್ದೆಯ ನಂತರ ಅತ್ಯಂತ ಕಷ್ಟಕರ ಕೆಲಸವನ್ನು ನಿರ್ವಹಿಸುತ್ತಿರುವುದು ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್. ಹೀಗೆ ಹೇಳಿರುವುದು ಮತ್ಯಾರೂ ಅಲ್ಲ, ಕಾಂಗ್ರೆಸ್ ಸಂಸದ ಶಶಿ ತರೂರ್. ನಾಗಪುರದಲ್ಲಿ ಗೌತಮ್ ಗಂಭೀರ್ ಅವರನ್ನು ಭೇಟಿಯಾದ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಶಶಿ ತರೂರ್ ಟೀಮ್ ಇಂಡಿಯಾ ಕೋಚ್ ಅನ್ನು ಹಾಡಿ ಹೊಗಳಿದ್ದಾರೆ. ನನ್ನ ಹಳೆಯ ಗೆಳೆಯ ಗೌತಮ್ ಗಂಭೀರ್ ಅವರನ್ನು ನಾಗಪುರದಲ್ಲಿ ಭೇಟಿಯಾದೆ. ಅವರೊಂದಿಗಿನ ಒಳ್ಳೆಯ ಮತ್ತು ಮುಕ್ತ ಚರ್ಚೆಯನ್ನು ಆನಂದಿಸಿದೆ. ಪ್ರಧಾನಿ ಹುದ್ದೆಯ ನಂತರ…

Read More

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಸ್ ಪಾಸ್​​ಗೆ ಈಗಾಗಲೇ ಹಣ ಕಟ್ಟಿದ್ರೆ ವಾಪಸ್ ಸಿಗಲಿದೆ; ಬಾಯ್ಸ್​​​​ ನಿಮಗೂ ಉಚಿತ ಪ್ರಯಾಣ – Kannada News

ಬೆಂಗಳೂರು, ಜೂ.11: ರಾಜ್ಯದ ವಿದ್ಯಾರ್ಥಿ ಸಮೂಹಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಶಕ್ತಿ ಯೋಜನೆಯಡಿ ಇದುವರೆಗೆ ಕೇವಲ ವಿದ್ಯಾರ್ಥಿನಿಯರಿಗೆ ಮಾತ್ರ ಸೀಮಿತವಾಗಿದ್ದ ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು, ಇದೀಗ ಗಂಡು ಮಕ್ಕಳಿಗೂ ವಿಸ್ತರಿಸುವ ಮೂಲಕ ರಾಜ್ಯದಲ್ಲಿ ‘ಉಚಿತ ಬಸ್ ಪಾಸ್’ ವಿತರಣೆ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಈ ಕುರಿತು ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿ…

Read More

ರಂಭಾಪುರಿ ಪೀಠಕ್ಕೆ ಭೇಟಿ ವೇಳೆ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ: ಡಿಕೆಶಿ ಮಾರ್ಮಿಕ ಮಾತು – Kannada News | Next CM DK Shivakumar Slogans Echo at Rambhapuri Peetha; Deputy CM Reacts, Says Work is Ours, Result is God’s

ಚಿಕ್ಕಮಗಳೂರು, ಮಾರ್ಚ್ 1: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಭಾನುವಾರ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ರಂಭಾಪುರಿ ಪೀಠಕ್ಕೆ (Rambhapuri Peetha) ಭೇಟಿ ನೀಡಿ ಜಗದ್ಗುರು ರೇಣುಕಾಚಾರ್ಯ, ವೀರಭದ್ರೇಶ್ವರನ ದರ್ಶನ ಪಡೆದರು. ಇದೇ ವೇಳೆ, ಕರ್ನಾಟಕ ರಾಜಕೀಯ ಹಾಗೂ ಇರಾನ್, ಇಸ್ರೇಲ್ ಸಂಘರ್ಷದ ಬಗ್ಗೆಯೂ ಹಲವು ಮಹತ್ವದ ವಿಚಾರಗಳನ್ನು ಉಲ್ಲೇಖಿಸಿದರು. ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿರುವ ಸಂದರ್ಭದಲ್ಲೇ, ರಂಭಾಪುರಿ ಪೀಠದ ಹೆಲಿಪ್ಯಾಡ್‌ನಲ್ಲಿ ಡಿಕೆ ಶಿವಕುಮಾರ್ ಆಗಮಿಸುತ್ತಿದ್ದಂತೆಯೇ ಕೆಲ ಬೆಂಬಲಿಗರು ‘‘ಡಿ.ಕೆ. ಶಿವಕುಮಾರ್ ಮುಂದಿನ…

Read More

ಬಾಲಕೃಷ್ಣ ಸಿನಿಮಾನಲ್ಲಿ ವಿಲನ್ ಆದ ‘ನಾಯಕ ನಟ’, ಭರ್ಜರಿ ಆಕ್ಷನ್ ನಿರೀಕ್ಷೆ – Kannada News | Manchu Manoj is getting ready to play villain in Nandamuri Balakrishna’s movie

ನಂದಮೂರಿ ಬಾಲಕೃಷ್ಣ (Nandamuri Balakrishna) ತಮ್ಮ 111ನೇ ಸಿನಿಮಾನಲ್ಲಿ ನಟಿಸಲು ಸಿದ್ಧರಾಗಿದ್ದಾರೆ. ಈ ಸಿನಿಮಾವನ್ನು ನಿರ್ದೇಶಕ ಗೋಪಿಚಂದ್ ಮಲಿನೇನಿ ನಿರ್ದೇಶನ ಮಾಡಲಿದ್ದು, ಅದ್ಧೂರಿ ಆಕ್ಷನ್ ಕತೆಯನ್ನು ಈ ಸಿನಿಮಾ ಒಳಗೊಂಡಿರಲಿದೆ. ವಿಶೇಷವೆಂದರೆ ಈ ಸಿನಿಮಾಕ್ಕೆ ತೆಲುಗು ಚಿತ್ರರಂಗದಲ್ಲಿ ನಾಯಕನಾಗಿ ಹೆಸರು ಮಾಡಿದ್ದ ನಟನನ್ನು ವಿಲನ್ ಆಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ಬಾಲಯ್ಯ ಎದುರು ಮಂಚು ಮನೋಜ್ ಅವರು ವಿಲನ್ ಆಗಿ ನಟಿಸಲಿದ್ದಾರೆ. ಇಂದು (ಮೇ 20) ಮಂಚು ಮನೋಜ್ ಅವರ ಜನ್ಮದಿನವಾಗಿದ್ದು, ವಿಶೇಷ ಸಂದರ್ಭದಲ್ಲಿ ಚಿತ್ರತಂಡವು ಈ ಅಧಿಕೃತ…

Read More

ಅಬಕಾರಿ ಹಗರಣದ ಆರೋಪದ ನಡುವೆಯು ಆರ್.ಬಿ. ತಿಮ್ಮಾಪುರಗೆ ಸಿಎಂ ಭಾಗ್ಯ?: ‘ಕೊರವಂಜಿ’ ಭವಿಷ್ಯಕ್ಕೆ ಸಚಿವ ಫುಲ್​​​ ಖುಷ್ – Kannada News | Viral Video: Student Predicts CM Post for Thimmapur, A Boost Amid Excise Probe?

 ಬಾಗಲಕೋಟೆ , ಫೆ.7: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಚರ್ಚೆಯ ನಡುವೆಯೂ ಒಂದು ತಮಾಷೆಯ ಮತ್ತು ಕುತೂಹಲದ ಸುದ್ದಿಯೊಂದು ಸೋಶಿಯಲ್​​​​​ ಮೀಡಿಯಾದಲ್ಲಿ ವೈರಲ್​ ಆಗಿದೆ. ಒಂದೆಡೆ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಆರ್.ಬಿ. ತಿಮ್ಮಾಪುರ (R.B. Thimmapur) ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದರೆ, ಇನ್ನೊಂದೆಡೆ ಈ ‘ಕೊರವಂಜಿ’ ವಿದ್ಯಾರ್ಥಿನಿಯ ಭವಿಷ್ಯವಾಣಿ ಸಚಿವರಿಗೆ ಹೊಸ ಹುರುಪು ನೀಡಿದಂತಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಶಿರೋಳ ಗ್ರಾಮದ ಖಾಸಗಿ ಪ್ರೌಢಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ…

Read More

MI vs PBKS: ಐಪಿಎಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಕ್ವಿಂಟನ್ ಡಿ ಕಾಕ್ – Kannada News | Quinton de Kock’s IPL 2026 Heroics: First Century, MI’s Savior, New Records!

ಇದು ಐಪಿಎಲ್ 2026 ರಲ್ಲಿ ಡಿ ಕಾಕ್ ಅವರ ಮೊದಲ ಶತಕ ಮತ್ತು ಅವರ ಐಪಿಎಲ್ ವೃತ್ತಿಜೀವನದ ಮೂರನೇ ಶತಕವಾಗಿದೆ. ಈ ಶತಕದೊಂದಿಗೆ ಡಿ ಕಾಕ್ ಪ್ರಮುಖ ದಾಖಲೆಯನ್ನು ನಿರ್ಮಿಸಿದ್ದು, ಐಪಿಎಲ್‌ನಲ್ಲಿ ಮೂರು ವಿಭಿನ್ನ ತಂಡಗಳ ಪರ ಶತಕಗಳನ್ನು ಬಾರಿಸಿದ ಮೊದಲ ವಿದೇಶಿ ಆಟಗಾರ ಎಂಬ ಹೆಗ್ಗಳಿಕೆಗೆ ಡಿ ಕಾಕ್ ಪಾತ್ರರಾಗಿದ್ದಾರೆ. Source link

Read More

ಅಮ್ಮನಿಗೆ ಭಯ, ಆದ್ರೆ ಅದು ನನ್ನ ಕನಸು: ಕೊನೆಗೂ ತಾಯಿಯನ್ನು ಆಕಾಶದಲ್ಲಿ ಹಾರಾಡಿಸಿದ ಮಗ – Kannada News | Heartwarming: Manish takes mother on first flight, her innocent joy melts hearts

ನವದೆಹಲಿ, ಫೆ.27: ಪ್ರತಿಯೊಬ್ಬ ಮಗನಿಗೂ ತನ್ನ ಪೋಷಕರ ಆಸೆಗಳನ್ನು ಪೂರೈಸಬೇಕೆಂಬ ಹಂಬಲವಿರುತ್ತದೆ. ಅಂತಹದ್ದೇ ಒಂದು ಸುಂದರ ಕ್ಷಣಕ್ಕೆ ಸಾಕ್ಷಿಯಾಗಿದೆ ಮನೀಶ್ ಎಂಬ ಯುವಕ ಹಂಚಿಕೊಂಡ ವಿಡಿಯೋ. ತಮ್ಮ ತಾಯಿಯನ್ನು ಮೊದಲ ಬಾರಿಗೆ ವಿಮಾನದಲ್ಲಿ ಕರೆದೊಯ್ದ ಮನೀಶ್, ಅವರ ಮುಖದಲ್ಲಿನ ಮುಗ್ಧ ಸಂತೋಷವನ್ನು ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ಮನೀಶ್ ಹಂಚಿಕೊಂಡಿರುವ ವಿಡಿಯೋದಲ್ಲಿರುವಂತೆ, ಇಡೀ ಕುಟುಂಬದಲ್ಲೇ ವಿಮಾನ ಪ್ರಯಾಣ ಮಾಡಿದ ಮೊದಲ ಮಹಿಳೆ ಇವರ ತಾಯಿಯಾಗಿದ್ದಾರೆ. ವಿಮಾನ ಏರುವ ಮೊದಲಿನ ಕುತೂಹಲದಿಂದ ಹಿಡಿದು, ಆಕಾಶದಲ್ಲಿ ಹಾರುವಾಗ ಕಿಟಕಿಯ ಮೂಲಕ ಹೊರಗಿನ ಪ್ರಪಂಚವನ್ನು…

Read More

ಕೇರಳ ಸಿಎಂ ಆಯ್ಕೆಯ ಕಗ್ಗಂಟು ಬಿಡಿಸಿದ ಸೋನಿಯಾ-ಆಂಟನಿ ‘ಮಾಸ್ಟರ್ ಪ್ಲಾನ್’! ರಟ್ಟಾಯ್ತು ವಿಡಿ ಸತೀಶನ್ ಆಯ್ಕೆ ಹಿಂದಿನ ಗುಟ್ಟು – Kannada News | Inside Story: How Sonia Gandhi and AK Antony Resolved Kerala CM Selection Crisis

ಎಕೆ ಆಂಟನಿ, ವಿಡಿ ಸತೀಶನ್ ಹಾಗೂ ಸೋನಿಯಾ ಗಾಂಧಿImage Credit source: tv9 ತಿರುವನಂತಪುರ, ಮೇ 15: ಕೇರಳ (Kerala) ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್​​ (UDF) ಭರ್ಜರಿ ಗೆಲುವಿನ ಬಳಿಕ ಎದುರಾಗಿದ್ದ ‘ಮುಖ್ಯಮಂತ್ರಿ ಆಯ್ಕೆ’ಯ ಬಿಕ್ಕಟ್ಟನ್ನು ಹೈಕಮಾಂಡ್ ಅಂತಿಮವಾಗಿ ಯಶಸ್ವಿಯಾಗಿ ಬಗೆಹರಿಸಿದೆ. ಈ ಕಗ್ಗಂಟನ್ನು ಬಿಡಿಸಲು ಯುಪಿಎ ಹಿರಿಯ ನಾಯಕ ಮತ್ತು ಸೋನಿಯಾ ಗಾಂಧಿ (Sonia Gandhi) ಪರಮಾಪ್ತ ಎಕೆ ಆಂಟನಿ (AK Antony) ಸಲಹೆಗಳು ಪ್ರಮುಖ ಪಾತ್ರ ವಹಿಸಿವೆ ಎಂಬ ಕುತೂಹಲಕಾರಿ ಮಾಹಿತಿ…

Read More