ಐಪಿಎಲ್ ಮ್ಯಾಚ್ ನೋಡಲು ಬಂದ ಸ್ಟಾರ್ ನಟನಿಗೆ ಯಾರು ಎಂದು ಪ್ರಶ್ನೆ; ಮುಂದೇನಾಯ್ತು? – Kannada News | Victory Venkatesh Unrecognized at IPL Hyderabad Match; Fans React Strongly.

ಐಪಿಎಲ್ ಪಂದ್ಯ ನೋಡಲು ಅನೇಕ ಸೆಲೆಬ್ರಿಟಿಗಳು ಆಗಮಿಸುತ್ತಾರೆ. ಅವರಿಗೆ ವಿಐಪಿ ಸೌಲಭ್ಯ ಸಿಗುತ್ತದೆ. ವಿಶೇಷ ಆಸನದಲ್ಲಿ ಅವರನ್ನು ಕೂರಿಸಲಾಗುತ್ತದೆ. ಟಿವಿಯಲ್ಲೂ ಪದೇ ಪದೇ ಅವರನ್ನೇ ತೋರಿಸಲಾಗುತ್ತದೆ. ಆದರೆ, ಈಗ ಟಾಲಿವುಡ್​ ಸ್ಟಾರ್​ ನಟನಿಗೆ ಅವಮಾನ ಆಗಿದೆ. ಹೈದರಾಬಾದ್ ಪಂದ್ಯ ನೋಡಲು ಬಂದ ವಿಕ್ಟರಿ ವೆಂಕಟೇಶ್​​ ಅವರನ್ನು ಯಾರು ಎಂದು ಪ್ರಶ್ನೆ ಮಾಡಲಾಗಿದೆ. ಇದಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಸನ್ ರೈಸರ್ಸ್ ಹೈದರಾಬಾದ್ ತಂಡ ಈ ಬಾರಿ ಉತ್ತಮ ಪ್ರದರ್ಶನ ನೀಡುತ್ತಿದೆ. ಹೈದರಾಬಾದ್…

Read More

CWG 2026: 2 ಚಿನ್ನ, 5 ಬೆಳ್ಳಿ, 3 ಕಂಚಿನ ಪದಕ ಗೆದ್ದ ಭಾರತ – Kannada News | CWG 2026: India Shines With 10 Medals

ಸ್ಕಾಟ್‌ಲ್ಯಾಂಡ್‌ನ ಗ್ಲಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಗೇಮ್ಸ್​ನಲ್ಲಿ ಭಾರತೀಯ ಕ್ರೀಡಾಪಟುಗಳು ಅದ್ಭುತ ಪ್ರದರ್ಶನವನ್ನು ಮುಂದುವರಿಸಿದ್ದಾರೆ. ಕ್ರೀಡಾಕೂಟದ ಆರಂಭಿಕ ದಿನಗಳಲ್ಲೇ ಭಾರತವು 2 ಚಿನ್ನ, 5 ಬೆಳ್ಳಿ ಹಾಗೂ 3 ಕಂಚು ಸೇರಿದಂತೆ ಒಟ್ಟು 10 ಪದಕಗಳನ್ನು ತನ್ನ ಮುಡಿಗೇರಿಸಿಕೊಂಡಿದೆ. ವೇಟ್‌ಲಿಫ್ಟಿಂಗ್ ಮತ್ತು ಪ್ಯಾರಾ ಅಥ್ಲೆಟಿಕ್ಸ್ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಭಾರತೀಯ ಕ್ರೀಡಾಪಟುಗಳು ದೇಶದ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ್ದಾರೆ. ಗೋಲ್ಡನ್ ಗರ್ಲ್ಸ್​: ಮೀರಾಬಾಯಿ ಚಾನು ಮಹಿಳೆಯರ 48 ಕೆಜಿ ವಿಭಾಗದಲ್ಲಿ ಚಿನ್ನ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ….

Read More

ವಾಹನ್-4 ಸಾಫ್ಟ್‌ವೇರ್ ತಾಂತ್ರಿಕ ದೋಷ: ಆರ್​ಟಿಒ ಕಚೇರಿಗಳಲ್ಲಿ ವಾರದಿಂದ ಸ್ಥಗಿತಗೊಂಡ ವಾಹನ ನೋಂದಣಿ, ಸವಾರರ ಪರದಾಟ – Kannada News | Karnataka RTO Services Hit As Vahan 4 Software Glitch Halts Vehicle Registration For A Week

ಬೆಂಗಳೂರು, ಜೂನ್ 24: ರಾಜ್ಯದಲ್ಲಿ ವಾಹನ ಸವಾರರು ಹಾಗೂ ಹೊಸದಾಗಿ ವಾಹನ ಖರೀದಿಸಿದ ಮಾಲೀಕರು ಸಾರಿಗೆ ಇಲಾಖೆಯ (RTO) ಸೇವೆಗಳು ಸಿಗದೆ ಕಂಗಾಲಾಗಿದ್ದಾರೆ. ವಾಹನಗಳ ಪ್ರತಿಯೊಂದು ದಸ್ತಾವೇಜು ಹಾಗೂ ನೋಂದಣಿ ಪ್ರಕ್ರಿಯೆಗೆ ಅತ್ಯಗತ್ಯವಾಗಿರುವ ಕೇಂದ್ರ ಸರ್ಕಾರದ ‘ವಾಹನ್-4 (Vahan-4)’ ಸಾಫ್ಟ್‌ವೇರ್‌ನಲ್ಲಿ ಕಳೆದ ಒಂದು ವಾರದಿಂದ ತೀವ್ರ ತಾಂತ್ರಿಕ ದೋಷ ಎದುರಾಗಿದೆ. ಅಧಿಕಾರಿಗಳು ಹಾಗೂ ಸಾರ್ವಜನಿಕರು ವೆಬ್‌ಸೈಟ್ ಓಪನ್ ಮಾಡಿ ಅರ್ಜಿ ಸಲ್ಲಿಸಲು ಮುಂದಾಗುತ್ತಿದ್ದಂತೆಯೇ ಸಿಸ್ಟಮ್ ಸಂಪೂರ್ಣವಾಗಿ ಹ್ಯಾಂಗ್ ಆಗುತ್ತಿದ್ದು, ಬೆಂಗಳೂರಿನ 10 ಸೇರಿದಂತೆ ರಾಜ್ಯದ ಒಟ್ಟು 70…

Read More

ಸೌತ್ ಆಫ್ರಿಕಾ ದಾಂಡಿಗರ ಆರ್ಭಟ: ವಿಶ್ವಕಪ್‌ನಲ್ಲಿ ವಿಶ್ವ ದಾಖಲೆ

ಟಿ20 ವಿಶ್ವಕಪ್‌ನ ತನ್ನ ಮೊದಲ ಪಂದ್ಯದಲ್ಲೇ ಸೌತ್ ಆಫ್ರಿಕಾ ತಂಡ ಭರ್ಜರಿ ದಾಖಲೆ ಬರೆದಿದೆ. ಅದು ಸಹ 213 ರನ್ ಗಳನ್ನು ಚಚ್ಚುವ ಮೂಲಕ. ಅಹಮದಾಬಾದಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ೨೦ ವಿಶ್ವಕಪ್‌ನ 9ನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ಕೆನಡಾ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆನಡಾ ತಂಡದ ನಾಯಕ ದಿಲ್ ಪ್ರೀತ್ ಬಜ್ವಾ ಸೌತ್ ಆಫ್ರಿಕಾ ತಂಡವನ್ನು ಬ್ಯಾಟಿಂಗ್‌ ಗೆ ಆಹ್ವಾನಿಸಿದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ…

Read More

ಹರ್ಷಿಕಾಗೆ ಥ್ಯಾಂಕ್ಸ್​ ಹೇಳಲು ಹೋದ ಭುವನ್​​ ಕಾಲೆಳೆದ ಓಂ ಪ್ರಕಾಶ್ ರಾವ್

ಬುಲ್ಲಿ ಸಿನಿಮಾದ ಕಾರ್ಯಕ್ರಮದಲ್ಲಿ ನಟ ಭುವನ್ ಪೊನ್ನಣ್ಣ ಅವರು ತಮ್ಮ ಪತ್ನಿ ಹರ್ಷಿಕಾ ಪೂಣಚ್ಚ ಅವರ ಸಿನಿಮಾ ನಿರ್ಮಾಣಕ್ಕೆ ನೀಡಿದ ಅಪಾರ ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸಿದರು. ಹರ್ಷಿಕಾ ಅವರು ಎಂಟು ತಿಂಗಳ ಗರ್ಭಿಣಿಯಾಗಿದ್ದರೂ, ಚಿತ್ರತಂಡಕ್ಕೆ ಶ್ರಮಿಸಿದ್ದಾರೆ ಎಂದು ಭುವನ್ ತಿಳಿಸಿದರು. ಈ ಸಂದರ್ಭದಲ್ಲಿ ನಿರ್ದೇಶಕ ಓಂ ಪ್ರಕಾಶ್ ರಾವ್ ಅವರು ಹಾಸ್ಯಭರಿತವಾಗಿ ಮಧ್ಯಪ್ರವೇಶಿಸಿ, ಭುವನ್‌ರನ್ನು ತಮಾಷೆ ಮಾಡಿದರು. ‘ನೀವಿಬ್ಬರೂ ಮದುವೆ ಆಗಿದ್ದೀರಾ ಅಥವಾ ಇಟ್ಟುಕೊಂಡಿದ್ದೀರಾ’ ಎಂದು ಭುವನ್ ಅವರನ್ನು ಓಂ ಪ್ರಕಾಶ್ ಪ್ರಶ್ನೆ ಮಾಡಿದರು. ಪತಿ-ಪತ್ನಿ ಆಗಿದ್ದರೂ…

Read More

ಆಂತ್ರೋಪಿಕ್​ನ ಬಲಿಷ್ಠ ಎಐ ಮಾಡಲ್​ಗಳು ಅಮೆರಿಕನ್ನೇತರರಿಗೆ ಅಲಭ್ಯ; ಭಾರತಕ್ಕೆ ಇದು ಎಚ್ಚರಿಕೆಯ ಕರೆಗಂಟೆಯಾ? – Kannada News | Sovereign AI for India: Sridhar Vembu on US Anthropic Restrictions & Tech Nationalism Warning

ನವದೆಹಲಿ, ಜೂನ್ 14: ಅಮೆರಿಕದ ಪ್ರಮುಖ AI ಸಂಸ್ಥೆಯಾದ ‘ಆಂತ್ರೊಪಿಕ್’, ಭದ್ರತಾ ಕಾರಣಗಳನ್ನು ನೀಡಿ ತನ್ನ ಅತ್ಯಾಧುನಿಕ ‘ಫೇಬಲ್ 5’ (Fable 5) ಮತ್ತು ‘ಮೈಥೋಸ್ 5’ (Mythos 5) ಮಾಡೆಲ್‌ಗಳನ್ನು ಅಮೆರಿಕದ ಹೊರಗಿನವರು ಹಾಗೂ ಅಮೆರಿಕದಲ್ಲಿರುವ ವಿದೇಶಿ ಪ್ರಜೆಗಳು ಬಳಸದಂತೆ ನಿರ್ಬಂಧ ಹೇರಿದೆ. ಅಮೆರಿಕ ಸರ್ಕಾರದ ಆದೇಶದ ಮೇರೆಗೆ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಆಂತ್ರೊಪಿಕ್ ಹೇಳಿಕೊಂಡಿದೆ. ಈ ಬೆಳವಣಿಗೆ ಬಗ್ಗೆ ಕೆಲ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ. ತಂತ್ರಜ್ಞಾನ ವಿಚಾರದಲ್ಲಿ ಜಾಗತೀಕರಣ ಸತ್ತಿದೆ ಎಂಬರ್ಥದಲ್ಲಿ ಭಾರತೀಯ…

Read More

Video: ಆಹಾ! ಎಂತ ಜೋಡಿ; ಚಿಂತೆಯೆನ್ನೆಲ್ಲಾ ಬಿಟ್ಟು ಬೀಡಿ ಸೇದುತ್ತಾ ಕುಳಿತ ವೃದ್ಧ ದಂಪತಿ – Kannada News | An elderly couple smoking a beedi, video goes viral

ಪ್ರತಿಯೊಬ್ಬ ಹೆಣ್ಣು ಕೂಡ ತನ್ನ ಗಂಡ ತನ್ನನ್ನು ಪ್ರೀತಿಸಲಿ, ಕಾಳಜಿ ವಹಿಸಲಿ ಎಂದು ಬಯಸುವುದು ಸಹಜ. ಅಂತಹ ಜೀವನ ಸಂಗಾತಿ ಸಿಕ್ಕರೆ ಆಕೆಗಿಂತ ಅದೃಷ್ಟವಂತೆ ಬೇರೆ ಯಾರಿಲ್ಲ. ಈ ವೃದ್ಧ ದಂಪತಿಯನ್ನು (elderly couple) ನೋಡಿದ್ರೆ  ನೀವು ಕೂಡ ಎಂತಹ ಜೋಡಿ ಇವರದ್ದು ಅನ್ನುತ್ತೀರಾ.  ವೈರಲ್ ಆಗಿರುವ ವಿಡಿಯೋದಲ್ಲಿ ವೃದ್ಧ ದಂಪತಿಯೂ ಚಿಂತೆಯನ್ನೆಲ್ಲಾ ಬದಿಗೆ ಇಟ್ಟು  ಬೀಡಿ ಸೇದುತ್ತಾ ಕುಳಿತ್ತಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರು ಕಾಮೆಂಟ್ ಮಾಡಿ ಈ ಜೋಡಿಯನ್ನು ಮೆಚ್ಚಿಕೊಂಡಿದ್ದಾರೆ. Naveen_gowda_1983 ಹೆಸರಿನ ಇನ್ಸ್ಟಾಗ್ರಾಮ್…

Read More

ರೋಜ್​ಗಾರ್ ಮೇಳದಡಿ ನಾಳೆ ಪ್ರಧಾನಿ ಮೋದಿಯಿಂದ 51,000ಕ್ಕೂ ಅಧಿಕ ಯುವಕರಿಗೆ ನೇಮಕಾತಿ ದಾಖಲೆ ಹಸ್ತಾಂತರ – Kannada News | Under Rozgar Mela PM Modi To Virtually Distribute more than 51,000 Job Letters on May 23

ನವದೆಹಲಿ, ಮೇ 22: ದೇಶಾದ್ಯಂತ ಯುವಕರಿಗೆ ಉದ್ಯೋಗಾವಕಾಶಗಳನ್ನು ಒದಗಿಸಲು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ರೋಜ್‌ಗಾರ್ ಮೇಳ’ದ (Rozgar Mela) ಭಾಗವಾಗಿ, ಪ್ರಧಾನಿ ನರೇಂದ್ರ ಮೋದಿ (PM Modi) ಮೇ 23ರಂದು ದೇಶಾದ್ಯಂತ ಹೊಸದಾಗಿ ಆಯ್ಕೆಯಾದ 51,000ಕ್ಕೂ ಹೆಚ್ಚು ಯುವಕರಿಗೆ ಸರ್ಕಾರಿ ಉದ್ಯೋಗ ನೇಮಕಾತಿ ದಾಖಲೆಗಳನ್ನು ವಿತರಿಸಲಿದ್ದಾರೆ. ಈ ಕಾರ್ಯಕ್ರಮವು ಬೆಳಿಗ್ಗೆ 11 ಗಂಟೆಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ನಡೆಯಲಿದೆ. ಈ ಸಂದರ್ಭದಲ್ಲಿ ಪ್ರಧಾನಿ ಯುವಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದುವರೆಗೂ ದೇಶಾದ್ಯಂತ ಆಯೋಜಿಸಲಾದ 18 ರೋಜ್‌ಗಾರ್ ಮೇಳಗಳ ಮೂಲಕ…

Read More

ಚೊಚ್ಚಲ ಟೆಸ್ಟ್​ನಲ್ಲಿ ಮಿಂಚಿ ವಿದೇಶಿ ತಂಡವನ್ನು ಸೇರಿಕೊಂಡ ಮಾನವ್ ಸುತಾರ್

ಅಫ್ಘಾನಿಸ್ತಾನ ವಿರುದ್ಧದ ತಮ್ಮ ಮೊದಲ ಟೆಸ್ಟ್ ಪಂದ್ಯದಲ್ಲಿಯೇ ತಮ್ಮ ಮಾಂತ್ರಿಕ ಬೌಲಿಂಗ್ ಮೂಲಕ ಸಂಚಲನ ಮೂಡಿಸಿದ ಭಾರತದ ಯುವ ಸ್ಪಿನ್ನರ್ ಮಾನವ್ ಸುತಾರ್ ಈಗ ಇಂಗ್ಲಿಷ್ ಪಿಚ್‌ಗಳಲ್ಲಿ ತಮ್ಮ ಮ್ಯಾಜಿಕ್ ಪ್ರದರ್ಶಿಸಲು ಸಿದ್ಧರಾಗಿದ್ದಾರೆ. ಈ 23 ವರ್ಷದ ಎಡಗೈ ಸ್ಪಿನ್ನರ್ ಇಂಗ್ಲೆಂಡ್‌ನ ಪ್ರಸಿದ್ಧ ಕೌಂಟಿ ಕ್ಲಬ್ 'ವಾರ್ವಿಕ್‌ಷೈರ್' ಪರ ಕೌಂಟಿ ಚಾಂಪಿಯನ್‌ಶಿಪ್‌ನ ಎರಡು ಪಂದ್ಯಗಳಲ್ಲಿ ಕಣಕ್ಕಿಳಿಯಲಿದ್ದಾರೆ (PC-BCCI). ಇದೇ ಮೊದಲ ಬಾರಿಗೆ ಕೌಂಟಿ ಕ್ರಿಕೆಟ್ ಆಡುತ್ತಿರುವ ಮಾನವ್ ಸುತಾರ್ ಇತ್ತೀಚೆಗೆ, ನ್ಯೂ ಚಂಡೀಗಢದಲ್ಲಿ ನಡೆದ ಏಕೈಕ ಟೆಸ್ಟ್…

Read More

ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರಿಯತಮೆಯ ವಿಚಾರಣೆ ವೇಳೆ ಬಯಲಾಯ್ತು ಸ್ಫೋಟಕ ವಿಚಾರ! ಅಸಲಿಗೆ ಆಗಿದ್ದೇನು ಗೊತ್ತೇ? – Kannada News | Bengaluru Love Tragedy: Girl Planned end life After Burning Boyfriend Alive in Byadarahalli; Stunning Details Emerge

ಮೃತ ಕಿರಣ್‌ (ಎಡಚಿತ್ರ) ಹಾಗೂ ಆರೋಪಿImage Credit source: tv9 ಬೆಂಗಳೂರು, ಏಪ್ರಿಲ್ 22: ಬೆಂಗಳೂರಿನ (Bengaluru) ಬ್ಯಾಡರಹಳ್ಳಿಯಲ್ಲಿ ಯುವತಿಯೊಬ್ಬಳು ತನ್ನ ಪ್ರಿಯಕರನನ್ನೇ ಜೀವಂತ ದಹನ ಮಾಡಿದ (Byadarahalli Murder Case) ಭೀಕರ ಘಟನೆಗೆ ಸಂಬಂಧಿಸಿದಂತೆ ಈಗ ಮತ್ತಷ್ಟು ಆಘಾತಕಾರಿ ವಿಚಾರಗಳು ಬಯಲಾಗಿವೆ. ಪ್ರಿಯಕರ ಕಿರಣ್‌ನನ್ನು ಕೊಲೆ ಮಾಡಿದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಆರೋಪಿ ಪ್ರೇಮಾ ಸ್ಕೆಚ್ ಹಾಕಿದ್ದಳು ಎಂಬ ಸ್ಫೋಟಕ ವಿಚಾರ ಪೊಲೀಸ್ ವಿಚಾರಣೆ ವೇಳೆ ಬಯಲಾಗಿದೆ. ಅಲ್ಲದೆ, ಅದಕ್ಕಾಗಿ ಏನೇನು ಸಿದ್ಧತೆ ಮಾಡಿಕೊಂಡಿದ್ದಳು…

Read More