Headlines

Video: ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು

ನ್ಯೂಜೆರ್ಸಿ, ಡಿಸೆಂಬರ್ 29: ನ್ಯೂಜೆರ್ಸಿಯಲ್ಲಿ ಎರಡು ಹೆಲಿಕಾಪ್ಟರ್‌ಗಳ ನಡುವೆ ಡಿಕ್ಕಿ ಸಂಭವಿಸಿ ಪತನಗೊಂಡಿವೆ. ಈ ಪರಿಣಾಮ ಓರ್ವ ಪೈಲಟ್ ಸಾವನ್ನಪ್ಪಿದ್ದು, ಮತ್ತೋರ್ವ ಪೈಲಟ್​ಗೆ ಗಂಭೀರ ಗಾಯಗಳಾಗಿವೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ನಂತರ ಹೆಲಿಕಾಪ್ಟರ್‌ಗಳಲ್ಲಿ ಒಂದರಲ್ಲಿ ಆವರಿಸಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಹ್ಯಾಮಂಟನ್ ಮುನ್ಸಿಪಲ್ ವಿಮಾನ ನಿಲ್ದಾಣದ ಮೇಲೆ ಎನ್‌ಸ್ಟ್ರಾಮ್ ಎಫ್ -28 ಎ ಹೆಲಿಕಾಪ್ಟರ್ ಮತ್ತು ಎನ್‌ಸ್ಟ್ರಾಮ್ 280 ಸಿ ಹೆಲಿಕಾಪ್ಟರ್ ನಡುವೆ ಡಿಕ್ಕಿ ಸಂಭವಿಸಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಜನವರಿ ತಿಂಗಳಲ್ಲಿ 8 ಪಂದ್ಯಗಳನ್ನಾಡಲಿದೆ ಟೀಂ ಇಂಡಿಯಾ; ಇಲ್ಲಿದೆ ವೇಳಾಪಟ್ಟಿ – Kannada News | Team India Jan 2026 Schedule: NZ Series & World Cup Challenges Ahead

2025 ರ ವರ್ಷವನ್ನು ಸಿಹಿ-ಕಹಿಯೊಂದಿಗೆ ಮುಗಿಸಿರುವ ಟೀಂ ಇಂಡಿಯಾಗೆ (Team India) 2026 ರಲ್ಲಿ ಸಾಲು ಸಾಲು ಸವಾಲುಗಳು ಎದುರಾಗಲಿವೆ. ಅದರಲ್ಲಿ ಪ್ರಮುಖವಾಗಿ ಫೆಬ್ರವರಿ ತಿಂಗಳಲ್ಲಿ ಆರಂಭವಾಗಲಿರುವ ಟಿ20 ವಿಶ್ವಕಪ್ (T20 World Cup 2026). ಟಿ20 ಮಾದರಿಯಲ್ಲಿ ಹಾಲಿ ಚಾಂಪಿಯನ್ ಆಗಿರುವ ಟೀಂ ಇಂಡಿಯಾ ತನ್ನ ಪಟ್ಟವನ್ನು ಉಳಿಸಿಕೊಳ್ಳುವ ಒತ್ತಡದಲ್ಲಿದೆ. ಇದು ಮಾತ್ರವಲ್ಲದೆ 2027 ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಕೂಡ ಟೀಂ ಇಂಡಿಯಾಗೆ ಬಹಳ ಮುಖ್ಯವಾಗಿದೆ. ಏಕೆಂದರೆ 2023 ರಲ್ಲಿ ನಡೆದಿದ್ದ ವಿಶ್ವಕಪ್​ ಫೈನಲ್​ನಲ್ಲಿ…

Read More

PM Modi Speech: ಸಕ್ಕರೆ ನಾಡಲ್ಲಿ ರಾಗಿ ಮುದ್ದೆಯ ಗುಣಗಾನ, ಕರ್ನಾಟಕದ ದೇಸಿ ಆಹಾರದ ತಾಕತ್ತು ಕೊಂಡಾಡಿದ ನರೇಂದ್ರ ಮೋದಿ – Kannada News | PM Modi Praises Ragi Mudde and Karnataka Culture in Mandya: A Call for Millets

ಮಂಡ್ಯ, ಏಪ್ರಿಲ್ 15: ರಾಗಿ ಮುದ್ದೆ ಕೇವಲ ಆಹಾರವಲ್ಲ ಅದೊಂದು ಶಕ್ತಿ, ಮಂಡ್ಯದಲ್ಲಿ ದೇವೇಗೌಡರು ಅದನ್ನು ಫೇಮಸ್ ಮಾಡಿದ್ದಾರೆ, ಯುವಕರು ರಾಗಿ ಮುದ್ದೆ ಹಾಗೂ ನವಧಾನ್ಯಗಳನ್ನು ಹೆಚ್ಚು ಸೇವಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಂಡ್ಯದ ಆದಿಚುಂಚನಗಿರಿ ಮಠದಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಕರ್ನಾಟಕದ ಸಂಸ್ಕೃತಿ ಮತ್ತು ಮಠದ ಸೇವೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಕರ್ನಾಟಕಕ್ಕೆ ಬರುವುದೆಂದರೆ ನನಗೆ ಖುಷಿಯ ವಿಷಯ. ಇಲ್ಲಿಗೆ ಬಂದಾಗಲೆಲ್ಲಾ ಹೊಸ ಪ್ರೇರಣೆ ಸಿಗುತ್ತದೆ. ಅದರಲ್ಲೂ ಸಕ್ಕರೆ ನಾಡು…

Read More

ಮಳೆಯ ನಡುವೆ ಬೆಂಗಳೂರು ಏರ್‌ಪೋರ್ಟ್‌ನಲ್ಲಿ ‘ಮಿನಿ ವಾಟರ್ ಫಾಲ್ಸ್’? ಚರ್ಚೆಗೆ ಗ್ರಾಸವಾದ ವೈರಲ್ ವಿಡಿಯೋ

ಬೆಂಗಳೂರು, ಮಾರ್ಚ್ 19: ಬೆಂಗಳೂರು (Bangalore) ಸೇರಿದಂತೆ ಕರ್ನಾಟಕದ ಹಲವೆಡೆ ಬುಧವಾರ ರಾತ್ರಿ ಭಾರಿ ಮಳೆ ಸುರಿದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport) ಆವರಣದಲ್ಲಿಯೂ ಭಾರಿ ಮಳೆಯಾಗಿದೆ. ಇದರಿಂದಾಗಿ ಬೆಂಗಳೂರಿನಲ್ಲಿ ಲ್ಯಾಂಡ್ ಆಗಬೇಕಿದ್ದ ಕೆಲವು ವಿಮಾನಗಳನ್ನು ಬೇರೆಡೆಗೆ ಕಳುಹಿಸಲಾಗಿತ್ತು. ಇದೇ ಸಂದರ್ಭದಲ್ಲಿ ವಿಮಾನ ನಿಲ್ದಾಣದ ಟರ್ಮಿನಲ್​​ನಲ್ಲಿ ಮೇಲ್ಛಾವಣಿಯಿಂದ ನೀರು ಸೋರಿದ ಹಾಗೂ ಪೈಪ್ ಒಡೆದು ನೀರು ಚಿಮ್ಮಿದ ವಿಡಿಯೋವೊಂದು ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಕರ್ನಾಟಕ…

Read More

NCL Recruitment 2026: ಕೇಂದ್ರ ಸರ್ಕಾರಿ ಉದ್ಯೋಗಾವಕಾಶ; ನಾರ್ದರ್ನ್ ಕೋಲ್‌ಫೀಲ್ಡ್ಸ್ ನಲ್ಲಿ 577 ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | NCL Recruitment 2026: 577 Posts for HEMM Operator, Paramedical and Overseer! Apply Now

ಕೇಂದ್ರ ಸರ್ಕಾರಿ ಉದ್ಯೋಗಾವಕಾಶImage Credit source: gemini ai ಕೇಂದ್ರ ಸರ್ಕಾರಿ ಸ್ವಾಮ್ಯದ ಕೋಲ್ ಇಂಡಿಯಾ ಲಿಮಿಟೆಡ್‌ನ ಅಂಗಸಂಸ್ಥೆಯಾದ ನಾರ್ದರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ (NCL), 2026ನೇ ಸಾಲಿನ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪ್ಯಾರಾಮೆಡಿಕಲ್, ಓವರ್‌ಸೀರ್ ಮತ್ತು HEMM ಆಪರೇಟರ್ ಸೇರಿದಂತೆ ಒಟ್ಟು 577 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರಿ ವಲಯದಲ್ಲಿ ಸ್ಥಿರವಾದ ವೃತ್ತಿಜೀವನವನ್ನು ಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ…

Read More

ಎಪ್​ಸ್ಟೀನ್ ಫೈಲ್ಸ್​​ನಲ್ಲಿ ನ್ಯೂಯಾರ್ಕ್​ ಮೇಯರ್ ಜೋಹ್ರಾನ್ ಮಮ್ದಾನಿ ತಾಯಿ ಹೆಸರು – Kannada News | Epstein Files Shockwave: Mira Nair, Elon Musk, Gates and Trump Names Emerge

ನ್ಯೂಯಾರ್ಕ್​, ಫೆಬ್ರವರಿ 02: ಅಮೆರಿಕದ ನ್ಯಾಯಾಂಗ ಇಲಾಖೆ ಇತ್ತೀಚೆಗೆ ಬಿಡುಗಡೆ ಮಾಡಿದ ಎಪ್​ಸ್ಟೀನ್​ ಫೈಲ್ಸ್‌(Epstein files) ನ ಹೊಸ ದಾಖಲೆಗಳು ಪ್ರಮುಖ ರಾಜಕೀಯ ಮತ್ತು ಸಾಮಾಜಿಕ ವಿವಾದವನ್ನು ಹುಟ್ಟುಹಾಕಿವೆ. ಈ ದಾಖಲೆಗಳಲ್ಲಿ ನ್ಯೂಯಾರ್ಕ್ ಮೇಯರ್ ಜೋಹ್ರಾನ್ ಮಮ್ದಾನಿ ಅವರ ತಾಯಿ ಮತ್ತು ಖ್ಯಾತ ಭಾರತೀಯ-ಅಮೆರಿಕನ್ ಚಲನಚಿತ್ರ ನಿರ್ದೇಶಕಿ ಮೀರಾ ನಾಯರ್ ಹೆಸರು ಕೂಡ ಇದೆ. ಜೋಹ್ರಾನ್ ಬೆಂಬಲಿಗರು ಅವರ ಮನೆಯ ಗೇಟ್​​ನಲ್ಲಿ ನಿಂತು ವಿರುದ್ಧ ಘೋಷಣೆ ಕೂಗುವುದನ್ನು ಕಾಣಬಹುದು.  ಶುಕ್ರವಾರ, ಯುಎಸ್ ನ್ಯಾಯ ಇಲಾಖೆಯು ಶಿಕ್ಷೆಗೊಳಗಾದ ಲೈಂಗಿಕ…

Read More

VIDEO: ಶತಕ ಬಾರಿಸಿ ಅಶ್ಲೀಲವಾಗಿ ಸಂಭ್ರಮಿಸಿದ RCB ಆಟಗಾರ – Kannada News | Swapnil Singh’s magnificent century in the Vijay Hazare Trophy

ವಿಜಯ ಹಝಾರೆ ಟೂರ್ನಿಯಲ್ಲಿ ಕರ್ನಾಟಕ ವಿರುದ್ಧ ಶತಕ ಸಿಡಿಸಿ ತ್ರಿಪುರ ಆಟಗಾರ ಸ್ವಪ್ನಿಲ್ ಸಿಂಗ್ ಅಶ್ಲೀಲವಾಗಿ ಸಂಭ್ರಮಿಸಿದ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡದ ಪರ ದೇವದತ್ ಪಡಿಕ್ಕಲ್ (108) ಶತಕ ಸಿಡಿಸಿದ್ದರು. ಈ ಶತಕದ ನೆರವಿನೊಂದಿಗೆ ಕರ್ನಾಟಕ ತಂಡವು 50 ಓವರ್​ಗಳಲ್ಲಿ 332 ರನ್ ಕಲೆಹಾಕಿತು. ಈ ಕಠಿಣ ಗುರಿ ಬೆನ್ನತ್ತಿದ ತ್ರಿಪುರ ಪರ 7ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸ್ವಪ್ನಿಲ್ ಸಿಂಗ್ 93 ಎಸೆತಗಳಲ್ಲಿ 2…

Read More

ರಂಜಾನ್ ಹಿನ್ನೆಲೆ ಉರ್ದು ಶಾಲಾ ಸಮಯ ಬದಲಾವಣೆಗೆ ವಿರೋಧ: ಇದ್ಯಾವ ಸಮಾನತೆ ಎಂದ ಯತ್ನಾಳ್​ – Kannada News | Ramadan School Hours Change in Karnataka Sparks Controversy; Pro Hindu Organisations Oppose

ಬೆಂಗಳೂರು, ಫೆಬ್ರವರಿ 03: ಮುಸ್ಲಿಮರ ಪವಿತ್ರ ಹಬ್ಬ ರಂಜಾನ್ ಹಿನ್ನೆಲೆಯಲ್ಲಿ ಕರ್ನಾಟಕದ ಉರ್ದು ಮಾಧ್ಯಮ ಕಿರಿಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಶಾಲಾ ಸಮಯವನ್ನು ಪರಿಷ್ಕರಿಸಿರೋದಕ್ಕೆ ಹಿಂದೂಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ. ಹಿಂದೂಗಳ ಯಾವುದೇ ಹಬ್ಬಗಳಿಗೂ ಶಾಲಾ ಸಮಯ ಬದಲಾವಣೆ ಮಾಡಲ್ಲ. ಇದು ಕಾನೂನು ಸಮಾನತೆಯ ಉಲ್ಲಂಘನೆಯಾಗಿದ್ದು, ಈ ಕೂಡಲೇ ಸುತ್ತೋಲೆ ವಾಪಸ್​ ಪಡೆಯಬೇಕು. ನವರಾತ್ರಿ, ಗಣೇಶ ಚತುರ್ಥಿಯಂತಹ ಹಬ್ಬಗಳ ಸಂದರ್ಭ ಶಾಲಾ ಸಮಯದಲ್ಲಿ ಯಾವುದೇ ಬದಲಾವಣೆ ಇರಲ್ಲ. ಹೀಗಾಗಿ ತಾರತಮ್ಯ ಬೇಡ ಎಂಬ ಒತ್ತಾಯ ಕೇಳಿ…

Read More

ನಿರ್ಮಾಣ ಸಂಸ್ಥೆಗೆ ದಾಖಲೆಯ 10 ಲಕ್ಷ ಕೋಟಿ ಆಫರ್, ಓಕೆ ಆಗುತ್ತಾ ಡೀಲ್? – Kannada News | Netflix walks away from Warner Bros deal paramount wins 111 billion bid details in Kannada

ಹಾಲಿವುಡ್‌ನ (Hollywood) ಅತಿದೊಡ್ಡ ವ್ಯವಹಾರವೊಂದು ನಡೆಯುತ್ತಿದೆ. ಕಳೆದ ಕೆಲ ತಿಂಗಳುಗಳಿಂದಲೂ ಹಾಲಿವುಡ್​​ನ ಸಿನಿಮಾ ಪ್ರೇಮಿಗಳು, ದೊಡ್ಡ ಸಿನಿಮಾ ಉದ್ಯಮಿಗಳು, ತೆರಿಗೆ ಇಲಾಖೆಯವರು ಇನ್ನೂ ಹಲವು ಕ್ಷೇತ್ರದವರು ಈ ವ್ಯವಹಾರದ ಮೇಲೆ ಕಣ್ಣಿಟ್ಟಿದ್ದಾರೆ. ಹಾಲಿವುಡ್​ನ ಅತ್ಯಂತ ಯಶಸ್ವಿ, ಜನಪ್ರಿಯ ಮತ್ತು ಹಳೆಯ ನಿರ್ಮಾಣ ಸಂಸ್ಥೆಯಾದ ವಾರ್ನರ್ಸ್ ಬ್ರದರ್ಸ್​​ ನ ಮಾರಾಟ ಆಗಲಿಕ್ಕಿದೆ. ನೆಟ್​​ಫ್ಲಿಕ್ಸ್​ ಸೇರಿದಂತೆ ಕೆಲವು ದೊಡ್ಡ ನಿರ್ಮಾಣ ಸಂಸ್ಥೆಗಳು, ಉದ್ಯಮಪತಿಗಳು ಈ ನಿರ್ಮಾಣ ಸಂಸ್ಥೆಯ ಖರೀದಿಗೆ ಆಸಕ್ತಿ ತೋರಿಸಿದ್ದಾರೆ. ಆದರೆ ಇದೀಗ ಈ ವ್ಯವಹಾರದಲ್ಲಿ ಭಾರಿ ದೊಡ್ಡ…

Read More

ಪ್ರೇಮ್, ಇಂಗ್ಲೀಷ್ ಮಾತು ಕೇಳಿ ನಕ್ಕ ಧ್ರುವ ಸರ್ಜಾ: ವಿಡಿಯೋ ನೋಡಿ – Kannada News | Prem speech at KD Movie trailer event: watch video

ಪ್ರೇಮ್ (Prem) ನಿರ್ದೇಶಿಸಿ, ಧ್ರುವ ಸರ್ಜಾ ನಟಿಸಿರುವ ‘ಕೆಡಿ’ ಸಿನಿಮಾದ ಟ್ರೈಲರ್ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಧ್ರುವ ಸರ್ಜಾ, ಪ್ರೇಮ್, ಕೆವಿಎನ್ ಮಾಲೀಕ, ರಕ್ಷಿತಾ, ರೀಷ್ಮಾ, ಅರ್ಜುನ್ ಸರ್ಜಾ ಇನ್ನೂ ಹಲವರು ನಿನ್ನೆಯ ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಈ ವೇಳೆ ಹಲವರು ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ಪ್ರೇಮ್ ಅವರು ಸಹ ಮಾತನಾಡಿ, ಸಿನಿಮಾದ ನಿರ್ಮಾಣ ಸಂಸ್ಥೆ ಕೆವಿಎನ್ ಕೊಂಡಾಡಿದ್ದಾರೆ. ಈ ವೇಳೆ ಪ್ರೇಮ್ ಅವರು ಹೇಳಿದ ಕೆಲವು ಇಂಗ್ಲೀಷ್ ಆತುಗಳು ಕೇಳಿ ನಟ ಧ್ರುವ…

Read More