Headlines

ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್ – Kannada News | Bigg Boss Fame Rakshita Shetty feed Chicken To Dogs

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ…

Read More

Gold Rate: ಚಿನ್ನದ ಬೆಲೆ ಸತತ ಏರಿಕೆ; ಬೆಳ್ಳಿ ಬೆಲೆ ಸತತ ಇಳಿಕೆ – Kannada News | Gold Price Today on 20th May 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಮೇ 20: ಚಿನ್ನದ ಬೆಲೆ ಮತ್ತೆ ಏರಿದೆ. ನಿನ್ನೆ 75 ರೂ ಹೆಚ್ಚಿದ್ದ ಇದರ ಬೆಲೆ ಇವತ್ತು ಬುಧವಾರ 120 ರೂಗಳಷ್ಟು ಏರಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಬೆಲೆ ತುಸು ಇಳಿದಿದೆ. ಭಾರತದಲ್ಲಿ ಬಂಗಾರದ ದರ (Gold Rate) ಹಿಗ್ಗಿದೆ. ರುಪಾಯಿ ಮೌಲ್ಯ ಕುಸಿತದಿಂದ ಬೆಲೆ ಏರಿಕೆ ಹೆಚ್ಚು ಅಗಾಧವಾಗಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಇಂದು ಗ್ರಾಮ್​ಗೆ 5 ರೂನಿಂದ 15 ರೂವರೆಗೆ ಕುಸಿತ ಕಂಡಿದೆ. ನಿನ್ನೆಯೂ ಇದರ ಬೆಲೆಯಲ್ಲಿ ಇಳಿಕೆ ಆಗಿತ್ತು. ಭಾರತದಲ್ಲಿ…

Read More

ಬೆಂಗಳೂರು ಟ್ರಾಫಿಕ್​​ನಲ್ಲಿ 3 ಗಂಟೆ ಪರದಾಟ: ನಡೆದೇ ಮನೆಗೆ ಹೋಗಬಹುದಿತ್ತು ಎಂದ ವ್ಯಕ್ತಿ; ಪೋಸ್ಟ್​​ ವೈರಲ್​​ – Kannada News | Bengaluru Man’s Post On 3 Hour Traffic Nightmare Goes Viral in Social Media

ಬೆಂಗಳೂರು, ಮೇ 20: ಮಳೆ ಬಂತೆಂದರೆ ಸಾಕು ಬೆಂಗಳೂರಿನ (Bengaluru) ರಸ್ತೆಗಳು ಹೊಳೆಯಂತಾಗೋದು ನಗರ ನಿವಾಸಿಗಳಿಗೆ ಹೊಸದೇನೂ ಅಲ್ಲ. ಈ ವೇಳೆ ಉಂಟಾಗುವ ಟ್ರಾಫಿಕ್​​ ಸಮಸ್ಯೆಯ ಕುರಿತಂತೂ ಮತ್ತೆ ಹೇಳಬೇಕಿಲ್ಲ. ಯಾವಾಗ ಮನೆ, ಕಚೇರಿ ಅಥವಾ ಗಮ್ಯ ಸ್ಥಾನ ತಲುಪುತ್ತೇವೆ ಎಂದು ವಾಹನ ಸವಾರರು ಹೇಳಲು ಸಾಧ್ಯವೇ ಇಲ್ಲ. ಈ ನಡುವೆ ಮೊನ್ನೆ ಬೆಂಗಳೂರಲ್ಲಿ ಸುರಿದ ಮಳೆಯ ವೇಳೆ ಕಲ್ಯಾಣನಗರದಿಂದ ಮಾನ್ಯತಾ ಟೆಕ್ ಪಾರ್ಕ್‌ವರೆಗೆ ಸುಮಾರು 4 ಕಿ.ಮೀ. ಕ್ರಮಿಸಲು ವ್ಯಕ್ತಿಯೋರ್ವರು ಒಂದೂವರೆ ಗಂಟೆ ಸಮಯ ತೆಗೆದುಕೊಂಡ…

Read More

ಬೆಂಗಳೂರಲ್ಲಿ 3BHK ಫ್ಲ್ಯಾಟ್‌ಗೆ ಬರೋಬ್ಬರಿ 6.5 ಕೋಟಿ ರೂ! ಬೆಲೆ ಕೇಳಿ ಬೆಚ್ಚಿಬಿದ್ದ ನೆಟ್ಟಿಗರು – Kannada News | Rs 6.5 Crore for 3BHK Flat in Bengaluru’s Miller’s Road Goes Viral on Reddit

ಬೆಂಗಳೂರಲ್ಲಿ 3BHK ಫ್ಲ್ಯಾಟ್‌ಗೆ ಬರೋಬ್ಬರಿ 6.5 ಕೋಟಿ ರೂ! ಬೆಂಗಳೂರು, ಮೇ 20: ನಗರದಲ್ಲಿ ಮನೆ ಕೊಳ್ಳುವುದು ಸಾಮಾನ್ಯ ಮಧ್ಯಮ ವರ್ಗದವರಿರಲಿ (Middle Class), ಲಕ್ಷ ಲಕ್ಷ ಸಂಬಳ ಪಡೆಯುವ ಐಟಿ ಉದ್ಯೋಗಿಗಳಿಗೂ ಈಗ ಮರೀಚಿಕೆಯಂತಾಗಿದೆ ಎಂಬುದಕ್ಕೆ ಮತ್ತೊಂದು ಉದಾಹರಣೆ ಸಿಕ್ಕಿದೆ. ಇತ್ತೀಚೆಗೆ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಆದ ರೆಡ್ಡಿಟ್‌ನ ಬೆಂಗಳೂರು ರಿಯಲ್ ಎಸ್ಟೇಟ್ಸ್ (BangaloreRealEstates) ಕಮ್ಯುನಿಟಿಯಲ್ಲಿ ಪೋಸ್ಟ್ ಮಾಡಲಾದ ಒಂದು ಅಪಾರ್ಟ್‌ಮೆಂಟ್‌ನ ಮಾರಾಟದ ಜಾಹೀರಾತು ಮತ್ತು ಅದರ ಬೆಲೆ ಇಂಟರ್ನೆಟ್‌ನಲ್ಲಿ ಭಾರಿ ಸಂಚಲನ ಮೂಡಿಸಿದೆ. ಮುಖ್ಯಾಂಶಗಳು…

Read More

ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್: ಕಾರಣ ಇಲ್ಲಿದೆ – Kannada News | MP Sunil Bose Scolds PDO Over Absence from Public Meeting

ಮೈಸೂರು, ಮೇ 20: ಸಾರ್ವಜನಿಕ ಸಭೆಯಲ್ಲಿ ಗೈರುಹಾಜರಿಯ ಬಗ್ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು (ಪಿಡಿಒ) ಸಂಸದ ಸುನೀಲ್ ಬೋಸ್ ತರಾಟೆಗೆ ಪಡೆದ ಪ್ರಸಂಗ ನಡೆದಿದೆ. ಕೊತ್ತನಹಳ್ಳಿ ಗ್ರಾಮದಲ್ಲಿ ಶಾಲಾ ಕಟ್ಟಡ ಉದ್ಘಾಟನೆಗೆ ಆಗಮಿಸಿದ್ದ ಸಂಸದ ಸುನಿಲ್ ಬೋಸ್ ಅವರಿಗೆ ಸ್ಥಳೀಯರು ಸಮಸ್ಯೆಗಳ ಅರ್ಜಿ ನೀಡಿದ್ದರು.  ಸಂಸದರು ಬಂದರೂ ಪಿಡಿಒ ಗೈರಾಗಿದ್ದ ಕಾರಣ ಸಿಟ್ಟಾದ ಸುನೀಲ್ ಬೋಸ್, ನಂಜನಗೂಡು ದೇವರಾಯಶೆಟ್ಟಿ ಪುರ ಗ್ರಾಮ ಪಂಚಾಯ್ತಿ ಪಿಡಿಒ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಿಡಿಒಗೆ ದೂರವಾಣಿ ಕರೆ ಮಾಡಿ ಗೈರಿನ ಬಗ್ಗೆ…

Read More

ಬಿಎಂಟಿಸಿ ಬಸ್ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ವಿಡಿಯೋ ವೈರಲ್ ಬೆನ್ನಲ್ಲೇ ಹುಳಿಮಾವು ಪೊಲೀಸರಿಂದ ಆರೋಪಿಯ ಬಂಧನ – Kannada News | Bengaluru BMTC Bus Driver Assault: Hulimavu Police Arrest Main Accused After Viral Video Sparks Outrage

ಸಾಂದರ್ಭಿಕ ಚಿತ್ರ (ಎಐ)Image Credit source: MediaForge AI ಬೆಂಗಳೂರು, ಮೇ 20: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (BMTC) ಬಸ್ ಚಾಲಕರೊಬ್ಬರ ಮೇಲೆ ರಸ್ತೆಯಲ್ಲೇ ಆಯುಧಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದ ಭೀಕರ ಘಟನೆಗೆ ಸಂಬಂಧಿಸಿದಂತೆ ಹುಳಿಮಾವು ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಪ್ರಮುಖ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೈಕ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಅಬ್ದುಲ್ ಶೋಯಿಬ್ (26) ಎಂದು ಗುರುತಿಸಲಾಗಿದೆ. ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆದ ಬೆನ್ನಲ್ಲೇ ತಲೆಮರೆಸಿಕೊಂಡಿದ್ದ…

Read More

Guru Transit 2026: ಗುರು ಸಂಚಾರ; ಜೂ.2ರಿಂದ ವೃಷಭ ರಾಶಿಯ ಭವಿಷ್ಯ ಹೇಗಿರಲಿದೆ ಗೊತ್ತಾ?

ಜ್ಯೋತಿಷ್ಯದಲ್ಲಿ ಗುರು ಗ್ರಹದ ಸಂಚಾರವು ಅತ್ಯಂತ ಮಹತ್ವದ್ದಾಗಿದೆ. ಈ ವರ್ಷ ಗುರುವು ಜೂನ್‌ನಲ್ಲಿ ಸ್ಥಾನ ಬದಲಾಯಿಸುತ್ತಿದ್ದು, ವೃಷಭ ರಾಶಿಯವರಿಗೆ ಗುರು ಸಂಚಾರ ಹೇಗಿರಲಿದೆ ಎಂಬುದನ್ನು ಡಾ. ಬಸವರಾಜ್ ಗುರೂಜಿ ವಿವರಿಸಿದ್ದಾರೆ. ಗುರೂಜಿಯವರು ಹೇಳುವಂತೆ, 2026ರ ಜೂನ್ 2ರಿಂದ ವೃಷಭ ರಾಶಿಯವರಿಗೆ ಗುರುಬಲ ಇರುವುದಿಲ್ಲ. ಗುರುವು ಮೂರನೇ ಮನೆಯಲ್ಲಿ ಸಂಚರಿಸಲಿದ್ದಾನೆ. ಈ ಅವಧಿಯಲ್ಲಿ ಮಾನಸಿಕ ಪ್ರಚೋದನೆಗೆ ಒಳಗಾಗದೆ, ಸಮಾಧಾನ ಚಿತ್ತದಿಂದ ಕಾರ್ಯನಿರ್ವಹಿಸುವುದು ಮುಖ್ಯ. ಆರ್ಥಿಕ ವಿಷಯಗಳಲ್ಲಿ ಉತ್ತಮ ಫಲಿತಾಂಶಗಳು ಕಂಡುಬರುತ್ತವೆ. ಉದ್ಯೋಗದಲ್ಲಿ ಸಣ್ಣಪುಟ್ಟ ಕಿರಿಕಿರಿಗಳು ಎದುರಾಗುವ ಸಾಧ್ಯತೆ ಇದೆ….

Read More

Vaibhav Sooryavanshi: ಸರ್, ಅದರ ಬಗ್ಗೆ ತಲೆನೇ ಕೆಡಿಸಿಕೊಳ್ಳಲ್ಲ..! – Kannada News | Don’t Care About Publicity: Vaibhav Sooryavanshi

ಟಿ20 ಕ್ರಿಕೆಟ್ ಅಂದರೆ ಕೇವಲ ಅಬ್ಬರವಲ್ಲ, ಅದೊಂದು ಲೆಕ್ಕಾಚಾರದ ಆಟ ಎಂಬುದನ್ನು 15 ವರ್ಷದ ಹರೆಯದ ವೈಭವ್ ಸೂರ್ಯವಂಶಿ (Vaibhav Sooryavanshi) ಜಗತ್ತಿಗೆ ಮನವರಿಕೆ ಮಾಡಿಕೊಟ್ಟಿದ್ದಾನೆ! ಲಕ್ನೋ ಸೂಪರ್ ಜೈಂಟ್ಸ್ ತಂಡ ನೀಡಿದ್ದ 221 ರನ್‌ಗಳ ಬೃಹತ್ ಮೊತ್ತವನ್ನು ಬೆನ್ನಟ್ಟುವಾಗ ರಾಜಸ್ಥಾನ್ ರಾಯಲ್ಸ್ ಒತ್ತಡಕ್ಕೆ ಸಿಲುಕಬಹುದು ಎಂಬ ಪ್ರೇಕ್ಷಕರ ಲೆಕ್ಕಾಚಾರವನ್ನು ಯುವ ದಾಂಡಿಗ ತಲೆಕೆಳಗಾಗಿಸಿದ್ದಾನೆ. ಅದು ಕೂಡ ಕೇವಲ 38 ಎಸೆತಗಳಲ್ಲಿ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ 38 ಎಸೆತಗಳಲ್ಲಿ 7 ಬೌಂಡರಿ ಹಾಗೂ…

Read More

Panchaka Yoga 2026: ಜೂ.5 ಪಂಚಕ ಯೋಗ; ಈ 4 ರಾಶಿಯವರ ಅದೃಷ್ಟ ಬದಲಾಯಿಸಲಿದೆ ಗ್ರಹಗಳ ಅಪರೂಪದ ಸ್ಥಾನ! – Kannada News | Panchaka Yoga 2026: Guru Mars Conjunction brings Bumper Luck for 4 Signs!

ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ಚಲನೆ ಹಾಗೂ ಅವುಗಳ ನಡುವೆ ಉಂಟಾಗುವ ಶುಭ ಯೋಗಗಳಿಗೆ ವಿಶೇಷ ಮಹತ್ವವಿದೆ. ಜ್ಯೋತಿಷ್ಯ ದೃಷ್ಟಿಕೋನದಿಂದ ಮುಂಬರುವ ಜೂನ್ 5 ಅತ್ಯಂತ ವಿಶೇಷ ಮತ್ತು ಮಂಗಳಕರ ದಿನವಾಗಲಿದ್ದು, ಈ ದಿನ ಆಕಾಶಮಂಡಲದಲ್ಲಿ ಅತ್ಯಂತ ಅಪರೂಪದ ಹಾಗೂ ಅದೃಷ್ಟ ತರುವ ‘ಪಂಚಕ ಯೋಗ’ ನಿರ್ಮಾಣವಾಗುತ್ತಿದೆ. ಜ್ಯೋತಿಷಿಗಳ ಪ್ರಕಾರ, ಈ ಪ್ರಭಾವಶಾಲಿ ಯೋಗದ ಪರಿಣಾಮವಾಗಿ ಕೆಲವು ರಾಶಿಯವರ ಜಾತಕವೇ ಬದಲಾಗಲಿದ್ದು, ಅಪಾರ ಧನಲಾಭ ಮತ್ತು ಯಶಸ್ಸು ಸಿಗಲಿದೆ. ಏನಿದು ಪಂಚಕ ಯೋಗ? ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಆಕಾಶಮಂಡಲದಲ್ಲಿ…

Read More

ಫುಟ್​ಪಾತ್​ಗೂ ಬಂತು​ ಟಿಂಡರ್ ಮಾದರಿಯ ಆ್ಯಪ್: ಹದಿಹರೆಯದ ಬಾಲಕನ ಐಡಿಯಾಗೆ ನೆಟ್ಟಿಗರು ಫಿದಾ! – Kannada News | Bengaluru Teen Develops Tinder Like App ‘Rasthe’ to Rate and Report Footpaths to BBMP

ಫುಟ್​ಪಾತ್ಗೂ ಬಂತು​ ಟಿಂಡರ್ ಮಾದರಿಯ ಆ್ಯಪ್: ಹದಿಹರೆಯದ ಬಾಲಕನ ಐಡಿಯಾಗೆ ನೆಟ್ಟಿಗರು ಫಿದಾ! Image Credit source: Hindustan Times ಬೆಂಗಳೂರು, ಮೇ 20: ನಗರದಲ್ಲಿ ಟ್ರಾಫಿಕ್ (Traffic) ಸಮಸ್ಯೆ, ರಸ್ತೆ ಗುಂಡಿಗಳು, ಹಾಳಾದ ಫುಟ್​ಪಾತ್​ಗಳಿಂದ ಜನ ರೋಸಿ ಹೋಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಎಷ್ಟೇ ಧ್ವನಿ ಎತ್ತಿದರೂ ಪಾಲಿಕೆ ಮಾತ್ರ ಕ್ಯಾ ರೇ ಎನ್ನುತ್ತಿಲ್ಲ. ಇದೇ ಸಮಸ್ಯೆಯನ್ನು ತಲೆಯಲ್ಲಿಟ್ಟುಕೊಂಡು 14 ವರ್ಷದ ಬಾಲಕನೊಬ್ಬ ತಂತ್ರಜ್ಞಾನದ ಮೂಲಕ ಅದ್ಭುತ ಪರಿಹಾರ ಕಂಡುಹಿಡಿದಿದ್ದಾನೆ. ಡೇಟಿಂಗ್ ಆ್ಯಪ್ ರೀತಿಯಲ್ಲೇ…

Read More