ಜೀವ ಉಳಿಸುವ ಆಸ್ಪತ್ರೆಯೆದುರೇ ಇದೆ ಜೀವಕ್ಕೆ ಮಾರಕವಾದ ಗೋಡೆ! ಶಿಥಿಲಗೊಂಡ ಕಲ್ಲು ಗೋಡೆಗಳು ಹೇಗಿವೆ ನೋಡಿ – Kannada News | Bengaluru Reality Check: Deadly Minto Hospital Wall Poses Threat to Public After Bowring Tragedy

ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ನ್ಯೂ ತರಗುಪೇಟೆ ಮುಖ್ಯರಸ್ತೆಯಲ್ಲಿರುವ ವಿಕ್ಟೋರಿಯಾ ಆಸ್ಪತ್ರೆ ಆವರಣದ ಮಿಂಟೋ ಕಣ್ಣಿನ ಆಸ್ಪತ್ರೆಯ ಕಲ್ಲಿನ ಗೋಡೆ ಸಂಪೂರ್ಣ ಶಿಥಿಲಗೊಂಡಿದೆ. ದಶಕಗಳಷ್ಟು ಹಳೆಯದಾದ ಈ ಕಲ್ಲಿನ ಗೋಡೆ ಯಾವಾಗ ಬೇಕಾದರೂ ಕುಸಿಯುವ ಸ್ಥಿತಿಯಲ್ಲಿದ್ದು, ಹಾದಿಹೋಕರ ಎದೆಯಲ್ಲಿ ನಡುಕ ಹುಟ್ಟಿಸುತ್ತಿದೆ. Source link

Read More

Breaking News Today Live: ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಇಂದು ಮತದಾನ: ಇಲ್ಲಿವೆ ಈ ಹೊತ್ತಿನ ಪ್ರಮುಖ ಸುದ್ದಿಗಳು

ರಾಜ್ಯ ವಿಧಾನಪರಿಷತ್​ನ 7 ಸ್ಥಾನಗಳಿಗೆ ಇಂದು ಮತದಾನ ನಡೆಯಲಿದ್ದು, ರಾಜಕೀಯ ಚಟುವಟಿಕೆ ತೀವ್ರಗೊಂಡಿದೆ. ಬಿಜೆಪಿಯ ಇಬ್ಬರು ಅಭ್ಯರ್ಥಿಗಳಿಗೆ ತಲಾ 29 ಮತ ನಿಗದಿಯಾಗಿದೆ. ಶಾಸಕರು ಬೆಳಗ್ಗೆ 8.30ಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಕಚೇರಿಗೆ ಆಗಮಿಸಿ ಮತದಾನಕ್ಕೆ ತೆರಳಲಿದ್ದು, ಎನ್.ರವಿಕುಮಾರ್ ಚುನಾವಣಾ ಏಜೆಂಟ್ ಆಗಿದ್ದಾರೆ. ಜಾಗತಿಕವಾಗಿ, 110 ದಿನಗಳ ಸಂಘರ್ಷಕ್ಕೆ ಅಂತ್ಯ ಹಾಡಿ ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿವೆ. ಹಾರ್ಮುಜ್ ಜಲಸಂಧಿ ಮುಕ್ತವಾಗಿ ತೈಲ ಬೆಲೆ ಇಳಿಕೆಯಾಗುವ ನಿರೀಕ್ಷೆಯಿದ್ದು, ಅನುಷ್ಠಾನ ಪರೀಕ್ಷಿಸುವ ಸಮಯ ಎಂದು ಇರಾನ್…

Read More

ಬೆಂಗಳೂರಿನಲ್ಲಿ ಇಂದು ಸಂಜೆ ಭಾರೀ ಮಳೆ: ಬಿಸಿಯಲ್ಲಿ ಬೆಂದು ಹೋಗಿದ್ದ ಮಂಗಳೂರಿಗೆ ವರುಣನ ಸಿಂಚನ – Kannada News | Bengaluru Rain Today: Coastal Thunderstorms and Karnataka Heatwave Forecast

ಬೆಂಗಳೂರು, ಮೇ.6: ಸಿಲಿಕಾನ್ ಸಿಟಿ ಬೆಂಗಳೂರು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಉತ್ತರ ಕರ್ನಾಟಕದ ಕಡೆ ಕೂಡ ಮಳೆಯಾಗಲಿದೆ. ಬೆಂಗಳೂರಿನಲ್ಲಿ ನೆನ್ನೆ ರಾತ್ರಿಯಿಂದ ಮಳೆಯಾಗಿದೆ, ಬೆಳಿಗ್ಗೆ ತುಂಬಾ ತಂಪಿನ ವಾತಾವರಣ ಇತ್ತು. ಇದೀಗ ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ. ಬಿಸಿಯಲ್ಲಿ ಬೆಂದು ಹೋಗಿದ್ದ ಬೆಂದಕಾಳೂರಿಗೆ ಇದೀಗ ತಂಪು ಗಾಳಿ ಬಿಸಿದೆ. ಇನ್ನು…

Read More

ಹೊಸ ಟ್ಯಾಕ್ಸ್ ರೆಜಿಮ್​ನಲ್ಲಿ ಇನ್ನಷ್ಟು ಡಿಡಕ್ಷನ್ ಕೊಟ್ಟು, ಹಳೆಯ ಟ್ಯಾಕ್ಸ್ ಸಿಸ್ಟಂ ನಿಲ್ಲಿಸಲಾಗುತ್ತಾ? – Kannada News | Budget 2026 income tax expectation: Know if there is an end to old tax regime

ನವದೆಹಲಿ, ಜನವರಿ 28: ಕೇಂದ್ರ ಬಜೆಟ್ (Union Budget) ಮಂಡನೆಗೆ ದಿನಗಣನೆ ನಡೆದಿದೆ. ಬಜೆಟ್ ಅಧಿವೇಶನ ಶುರುವಾಗಿದೆ. ಹಲ್ವಾ ಕಾರ್ಯಕ್ರಮ ಮುಕ್ತಾಯವಾಗಿ ಬಜೆಟ್ ರೂಪಿಸುತ್ತಿರುವವರೆಲ್ಲರೂ ಹೊರಪ್ರಪಂಚದಿಂದ ಮರೆಯಾಗಿದ್ದಾರೆ. ಫೆಬ್ರುವರಿ 1ರಂದು ಮಂಡನೆಯಾಗುವ ಬಜೆಟ್​ನಲ್ಲಿ ಏನಿರುತ್ತೆ, ಏನಿರಲ್ಲ, ಯಾರಿಗೆ ಹೆಚ್ಚು ಭಾಗ್ಯ, ಇತ್ಯಾದಿ ನಿರೀಕ್ಷೆ, ಅಪೇಕ್ಷೆಗಳು ಬಹಳ ಇವೆ. ಪ್ರತೀ ಬಜೆಟ್​ನಲ್ಲಿ ಜನಸಾಮಾನ್ಯರು ಅತಿಹೆಚ್ಚು ಗಮನಿಸುವುದು ಆದಾಯ ತೆರಿಗೆ ಅಂಶಗಳನ್ನು. ಈ ಬಾರಿಯ ಬಜೆಟ್​ನಲ್ಲಿ ಇನ್ಕಮ್ ಟ್ಯಾಕ್ಸ್ ವಿಚಾರವನ್ನು ನಿರ್ಮಲಾ ಸೀತಾರಾಮನ್ ತರುತ್ತಾರಾ ಎನ್ನುವುದು ಪ್ರಶ್ನೆ. ಕಳೆದ ವರ್ಷದ…

Read More

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಅಗ್ನಿ ಅವಘಡ: ತಪ್ಪಿದ ಭಾರಿ ದುರಂತ!

ಬೆಂಗಳೂರು, ಮೇ 30: ನಗರದ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ವಿಶ್ವೇಶ್ವರಯ್ಯ ಲೇಔಟ್‌ನಲ್ಲಿರುವ ಖಾಸಗಿ ಕೌಶಲ್ಯ ಶಾಲೆಯಲ್ಲಿ ಇಂದು (ಮೇ 30) ಬೆಳಗ್ಗೆ ಹಠಾತ್ ಅಗ್ನಿ ಅವಘಡ ಸಂಭವಿಸಿದೆ. ಶಾಲೆಯ ಆಡಿಟೋರಿಯಂನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ. ಅದೃಷ್ಟವಶಾತ್ ಇಂದು ಶಾಲೆಗೆ ರಜೆ ಇದ್ದಿದ್ದರಿಂದ ಯಾವುದೇ ಪ್ರಾಣಾಪಾಯ ಅಥವಾ ಮಕ್ಕಳಿಗೆ ತೊಂದರೆ ಸಂಭವಿಸಿಲ್ಲ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಜ್ಞಾನಭಾರತಿ…

Read More

ಬಳ್ಳಾರಿ ಗಲಭೆ ಕೇಸ್​​: ಗನ್‌ಮ್ಯಾನ್‌ ಹೊರತು ಪಡಿಸಿ 25 ಆರೋಪಿಗಳಿಗೆ ಜಾಮೀನು – Kannada News | Bellari Violence Case: 25 accused except gunman granted bail

ಬೆಂಗಳೂರು, ಜನವರಿ 09: ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಭೆ ಪ್ರಕರಣ (Bellari Violence Case) ನಿತ್ಯ ಒಂದಿಲ್ಲೊಂದು ತಿರುವು ಪಡೆದುಕೊಳ್ಳುತ್ತಿದೆ. ದಿನಕ್ಕೊಂದು ವಿಡಿಯೋಗಳು ಹೊರಬರುತ್ತಿವೆ. ಪೊಲೀಸರು ಕೂಡ ತನಿಖೆಯನ್ನ ತೀವ್ರಗೊಳಿಸಿದ್ದಾರೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಮ್ ನಂಬರ್ 4ರಲ್ಲಿನ 25 ಆರೋಪಿಗಳಿಗೆ ಜಾಮೀನು (bail) ನೀಡಿ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್‌ ಶುಕ್ರವಾರ ಆದೇಶ ಹೊರಡಿಸಿದೆ. 25 ಬಂಧಿತ ಆರೋಪಿಗಳಿಗೆ ಜಾಮೀನು ಮಂಜೂರು ಬಳ್ಳಾರಿಯ ಬ್ರೂಸ್‌ಪೇಟೆ ಠಾಣೆಯಲ್ಲಿ ಕೇಸ್​ ದಾಖಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಖಾಸಗಿ…

Read More

ಟ್ರಾಫಿಕ್ ಫೈನ್ ಶೇ 50 ರಿಯಾಯಿತಿ: ಕೇವಲ 4 ದಿನದಲ್ಲಿ 6 ಕೋಟಿ ರೂ. ಸಂಗ್ರಹ! – Kannada News | Bengaluru Traffic Fine Offer: Rs 6.06 Crore Collected, 2 Lakh Cases Settled in Just 4 Days

ಬೆಂಗಳೂರು, ಜೂನ್ 25: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸಂಚಾರ ನಿಯಮ ಉಲ್ಲಂಘನೆಯ ಇ-ಚಲನ್ ಬಾಕಿ ದಂಡದ ಮೇಲಿನ ಶೇ 50 ರಷ್ಟು ರಿಯಾಯಿತಿ (Traffic Fine Discount) ಯೋಜನೆಗೆ ಅಭೂತಪೂರ್ವ ಸ್ಪಂದನೆ ಸಿಕ್ಕಿದೆ. ಜೂನ್ 21 ರಿಂದ ಅಧಿಕೃತವಾಗಿ ಆರಂಭವಾಗಿರುವ ಈ ರಿಯಾಯಿತಿ ಬಳಸಿಕೊಂಡು ಸಾವಿರಾರು ಸವಾರರು ವಾಹನಗಳ ಮೇಲಿದ್ದ ಹಳೇ ದಂಡಗಳನ್ನು ಪಾವತಿಸಿ ಚುಕ್ತಾಗೊಳಿಸುತ್ತಿದ್ದಾರೆ. ಬೆಂಗಳೂರು ಸಂಚಾರ ಪೊಲೀಸರು (Bengaluru Traffic Police) ಬಿಡುಗಡೆ ಮಾಡಿರುವ ಅಧಿಕೃತ ಅಂಕಿಅಂಶ ಪ್ರಕಾರ, ಜೂನ್ 21 ರಿಂದ…

Read More

ಕೋಟ್ಯಂತರ ಮೌಲ್ಯದ ಜಮೀನು ಕಬಳಿಕೆಗೆ ಯತ್ನ: ಬದುಕಿರುವಾಗಲೇ ನಿವೃತ್ತ ಉದ್ಯೋಗಿಯ ಚಟ್ಟ ಕಟ್ಟಿದ ಭೂಗಳ್ಳರು – Kannada News | Bengaluru Land Scam: Attempt to HAL retired employee Land Grabbed with fake death certificate

ದೇವನಹಳ್ಳಿ, ಏಪ್ರಿಲ್​ 27: ಬೆಂಗಳೂರು ಸುತ್ತಮುತ್ತ ಜಮೀನಿನ (Land Scam) ಬೆಲೆ ಕೋಟಿ ಕೋಟಿ ದಾಟುತ್ತಿದ್ದಂತೆ ಭೂಗಳ್ಳರ ಅಟ್ಟಹಾಸ ಮಿತಿಮೀರಿದೆ. ಕಷ್ಟಪಟ್ಟು ದುಡಿದ ಹಣದಲ್ಲಿ ನಿವೃತ್ತ ಜೀವನಕ್ಕೆ ಆಸರೆಯಾಗಲೆಂದು ಖರೀದಿಸಿದ್ದ ಜಮೀನಿನ ಮೇಲೆ ಕಣ್ಣಾಕಿದ ಕಿಡಿಗೇಡಿಗಳು, ಮಾಲೀಕ ಬದುಕಿರುವಾಗಲೇ ಆತ ಸತ್ತು ಹೋಗಿದ್ದಾನೆ ಎಂದು ನಕಲಿ ಮರಣ ಪತ್ರ (fake death certificate) ಸೃಷ್ಟಿಸಿದ್ದಾರೆ. ಇಷ್ಟೇ ಅಲ್ಲದೆ, ಈ ಅಕ್ರಮಕ್ಕೆ ಅಧಿಕಾರಿಗಳು ಸಾಥ್ ನೀಡಿದ್ದು, ಲಕ್ಷಾಂತರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ದೊಡ್ಡಬಳ್ಳಾಪುರ…

Read More

‘ಧುರಂಧರ್’ ಚಿತ್ರದಲ್ಲಿ ನಟಿಸಲು ಅವಕಾಶ ಸಿಗದಿದ್ದಕ್ಕೆ ಅಕ್ಷಯ್ ಕುಮಾರ್​​ಗೆ ಹೊಟ್ಟೆಕಿಚ್ಚು?

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಬ್ಲಾಕ್‌ಬಸ್ಟರ್ ಆಗಿತ್ತು ಮಾತ್ರವಲ್ಲದೆ, ಉದ್ಯಮದ ಅನೇಕ ಸೆಲೆಬ್ರಿಟಿಗಳು ಸಹ ಇದನ್ನು ಇಷ್ಟಪಟ್ಟರು. ಈ ಚಿತ್ರಕ್ಕೆ ಮಾರ್ಚ್ 19ರಂದು ಸೀಕ್ವೆಲ್ ಬರುತ್ತಿದೆ. ‘ಧುರಂಧರ್’ ನಂತಹ ಚಿತ್ರದಲ್ಲಿ ನಟಿಸುವ ಬಗ್ಗೆ ಅಕ್ಷಯ್ ಕುಮಾರ್ ಮಾತನಾಡಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ, ಅವರು ಚಲನಚಿತ್ರೋದ್ಯಮದ ಬದಲಾಗುತ್ತಿರುವ ಮಾದರಿ ಮತ್ತು ‘ಧುರಂಧರ್’ ಚಿತ್ರದಲ್ಲಿ ರಣವೀರ್ ಸಿಂಗ್ ಅವರ ಪಾತ್ರದ ಬಗ್ಗೆ ಬಹಿರಂಗವಾಗಿ ಮಾತನಾಡಿದರು. ‘ಇಂಡಿಯಾ ಟುಡೇ ಕಾನ್ಕ್ಲೇವ್’ ಸಂದರ್ಭದಲ್ಲಿ ಅಕ್ಷಯ್ ಕುಮಾರ್ ಮಾತನಾಡಿದ್ದಾರೆ. ‘ಈ ಚಲನಚಿತ್ರೋದ್ಯಮವು…

Read More

ಶಿವಮೊಗ್ಗ: ಲವ್ ವಿಚಾರಕ್ಕೆ ಯುವಕನ ಮೇಲೆ ಡೆಡ್ಲಿ ಅಟ್ಯಾಕ್; ತಲೆಯಲ್ಲೇ ಮಚ್ಚು ಬಿಟ್ಟು ಪರಾರಿ – Kannada News | Machete Attack: Teen Critically Injured in Love Affair Violence

ಶಿವಮೊಗ್ಗ, ಏಪ್ರಿಲ್​ 25: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ (shivamogga) ಮತ್ತೆ ನೆತ್ತರು ಹರಿದಿದೆ. ಲವ್ (Love)​​ ವಿಚಾರಕ್ಕೆ ಶುರುವಾದ ಜಗಳವೊಂದು ಕೊಲೆ ಯತ್ನದಲ್ಲಿ ಅಂತ್ಯವಾಗಿದ್ದು, 17 ವರ್ಷದ ಯುವಕನ ತಲೆಯನ್ನ ಮಚ್ಚಿನಿಂದ ಸೀಳಿ ವಿಕೃತಿ ಮೆರೆಯಲಾಗಿದೆ. ತಲೆಯಲ್ಲೇ ಮಚ್ಚು ಸಿಲುಕಿಕೊಂಡ ಸ್ಥಿತಿಯಲ್ಲಿ ಯುವಕ ಆಸ್ಪತ್ರೆಗೆ ದಾಖಲಾದ ಘಟನೆ ನಗರದ ಜನತೆಯನ್ನು ಬೆಚ್ಚಿಬೀಳಿಸಿದೆ. ನಡೆದಿದ್ದೇನು? ಶಿವಮೊಗ್ಗದ ವಾದಿ ಎ ಹುದಾ ಬಡಾವಣೆಯಲ್ಲಿ ಲವ್​​ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಆರೋಪಿ ಸೊಹೇಲ್ ಎಂಬಾತನಿಗೆ ಯುವತಿಯೊಬ್ಬಳ…

Read More