ಬಾಗಲಕೋಟೆ ಉಪಚುನಾವಣೆ ಪ್ರಚಾರದ ವೇಳೆ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕರಿಗೆ ಸಂಕಷ್ಟ – Kannada News | Bagalkot By election: C.C. Patil’s Kuruba Remarks Spark Outrage, Pratap Simha Also Under Fire

ಬಾಗಲಕೋಟೆ, ಏಪ್ರಿಲ್​ 14: ಬಾಗಲಕೋಟೆ, ದಾವಣಗೆರೆ ಉಪಚುನಾವಣೆ (By-election) ಎಲ್ಲರ ಗಮನ ಸೆಳೆದಿವೆ. ಉಪಚುನಾವಣೆ ಪ್ರಯುಕ್ತ ಘಟಾನುಘಟಿ ನಾಯಕರು ಬಂದು ಮತಯಾಚನೆ ಮಾಡಿ ಹೋಗಿದ್ದಾರೆ. ಆದರೆ ಪ್ರಚಾರದ ಭರಾಟೆಯಲ್ಲಿ ನಾಯಕರು ಆಡಿದ ಮಾತುಗಳು ಇದೀಗ ವಿವಾದಕ್ಕೆ ಈಡಾಗಿವೆ. ಮಾಜಿ ಸಚಿವ ಸಿಸಿ ಪಾಟಿಲ್ ಕುರುಬ ಸಮಾಜದ ಬಗ್ಗೆ ಟುರ್ ಎಂದು ಬಳಸಿದ ಪದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಹೆಚ್​ವೈ ಮೇಟಿ ಅಕಾಲಿಕ ನಿಧನದಿಂದ ಬಾಗಲಕೋಟೆಗೆ ಉಪಚುನಾವಣೆ ಮಾಡಲಾಗುತ್ತಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ಪರ ಎರಡು ಪ್ರಮುಖ ಪಕ್ಷದ…

Read More

ಈ ವಾರ ಒಟಿಟಿಗೆ ಬಂದಿವೆ ಕೆಲ ಆಸಕ್ತಿಗಳ ಸಿನಿಮಾಗಳು: ಇಲ್ಲಿದೆ ಪಟ್ಟಿ – Kannada News | OTT Release this week from December 15 to December 20

ರಶ್ಮಿಕಾ ಮಂದಣ್ಣ ನಟಿಸಿರುವ ಹಿಂದಿ ಸಿನಿಮಾ ‘ಥಮ’ ಈ ವಾರ ಒಟಿಟಿಗೆ ಬಂದಿದೆ. ಆಯುಷ್ಮಾಕ್ ಖುರಾನಾ, ನವಾಜುದ್ದೀನ್ ಸಿದ್ಧಿಖಿ ನಟಿಸಿರುವ ಈ ಹಾರರ್ ಸಿನಿಮಾ ಡಿಸೆಂಬರ್ 16ಕ್ಕೆ ಅಮೆಜಾನ್ ಪ್ರೈಂ ವಿಡಿಯೋನಲ್ಲಿ ಬಿಡುಗಡೆ ಕಂಡಿದೆ. Source link

Read More

ಆಟಗಾರನಾಗಿ ವಿಫಲರಾದರೂ ನಾಯಕನಾಗಿ ಇತಿಹಾಸ ನಿರ್ಮಿಸಿದ ವೈಭವ್ ಸೂರ್ಯವಂಶಿ

ಕಳೆದೊಂದು ವರ್ಷದಲ್ಲಿ ತನ್ನ ಆಟದ ಮೂಲಕವೇ ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿರುವ ವೈಭವ್ ಸೂರ್ಯವಂಶಿ ಕೇವಲ 14 ವರ್ಷಕ್ಕೆ ಐಪಿಎಲ್​ಗೆ ಪದಾರ್ಪಣೆ ಮಾಡಿ ದಾಖಲೆ ನಿರ್ಮಿಸಿದ್ದರು. ಇದರ ಜೊತೆಗೆ ಭಾರತ ತಂಡಕ್ಕೂ ಎಂಟ್ರಿಕೊಟ್ಟು ಅಬ್ಬರಿಸಿದ್ದರು. ಇದರ ಫಲವಾಗಿ ವೈಭವ್​ಗೆ ಮೊಟ್ಟ ಮೊದಲ ಬಾರಿಗೆ ಭಾರತ ತಂಡವನ್ನು ಮುನ್ನಡೆಸುವ ಜವಾಬ್ದಾರಿಯೂ ಸಿಕ್ಕಿದೆ. ವಾಸ್ತವವಾಗಿ ಭಾರತ ಯುವ ತಂಡ ಮೂರು ಪಂದ್ಯಗಳ ಯೂತ್ ಏಕದಿನ ಸರಣಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಿದೆ. ಈ ಪ್ರವಾಸದಲ್ಲಿ ವೈಭವ್​ಗೆ ಟೀಂ ಇಂಡಿಯಾವನ್ನು ಮುನ್ನಡೆಸುವ…

Read More

ಅಜಿತ್ ಪವಾರ್ ಸಾವಿನಲ್ಲಿ ಷಡ್ಯಂತ್ರವಿಲ್ಲ, ಅದೊಂದು ಅಪಘಾತ; ಶರದ್ ಪವಾರ್ ಮೊದಲ ಪ್ರತಿಕ್ರಿಯೆ – Kannada News | Purely an accident Sharad Pawar first reaction on Ajit Pawardeath in plane crash

ನವದೆಹಲಿ, ಜನವರಿ 28: ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ (Ajit Pawar) ಅವರ ನಿಧನದ ನಂತರ ಅವರ ಚಿಕ್ಕಪ್ಪ, ಸಂಸದ ಶರದ್ ಪವಾರ್ ಕೂಡ ಬಾರಾಮತಿಗೆ ಆಗಮಿಸಿದ್ದಾರೆ. ಅವರು ಬಾರಾಮತಿಯ ಸರ್ಕಾರಿ ಆಸ್ಪತ್ರೆಗೆ ಹೋಗಿ ಅಜಿತ್ ಪವಾರ್ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಇದಾದ ನಂತರ, ಶರದ್ ಪವಾರ್ ಅವರು ಮೊದಲ ಬಾರಿಗೆ ಅಜಿತ್ ಪವಾರ್ ಅವರ ಆಕಸ್ಮಿಕ ಸಾವಿಗೆ ಪ್ರತಿಕ್ರಿಯಿಸಿದ್ದಾರೆ. ಅಜಿತ್ ಪವಾರ್ ಸಾವು ಆಕಸ್ಮಿಕ ಅಪಘಾತ. ಇದರಲ್ಲಿ ಯಾವುದೇ ರಾಜಕೀಯವಿಲ್ಲ, ಷಡ್ಯಂತ್ರವೂ ಇಲ್ಲ. ಈ…

Read More

‘ಟಾಕ್ಸಿಕ್’ ರಿಲೀಸ್ ದಿನಾಂಕದಿಂದ ‘ಧುರಂಧರ್ 2’ ಹಾದಿ ಮತ್ತಷ್ಟು ಸುಲಭ – Kannada News | Toxic Postponement Boosts Dhurandhar 2: War Fears Clear Box Office Path

‘ಟಾಕ್ಸಿಕ್’ vs ‘ಧುರಂಧರ್ 2’ ಎಂಬ ಚರ್ಚೆ ಸಾಕಷ್ಟು ನಡೆಯಿತು. ಆದರೆ, ಸದ್ಯಕ್ಕೆ ‘ಟಾಕ್ಸಿಕ್’ ತಂಡ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿಕೊಂಡಿದೆ. ಇದು ಯಶ್ ಅಭಿಮಾನಿಗಳಿಗೆ ಸಾಕಷ್ಟು ಬೇಸರ ಮೂಡಿಸಿದೆ. ವಿಶ್ವ ಮಟ್ಟದಲ್ಲಿ ಮೂಡಿರುವ ಯುದ್ಧ ಭೀತಿಯ ಕಾರಣದಿಂದ ‘ಟಾಕ್ಸಿಕ್’ ರಿಲೀಸ್ ವಿಳಂಬ ಆಗುತ್ತಿದೆ ಎಂದು ತಂಡ ಹೇಳಿದೆ. ಈ ಬೆಳವಣಿಗೆಯಿಂದ ‘ಧುರಂಧರ್ 2’ ಹಾದಿ ಸುಗಮನ ಆಗಿದೆ. ಹೆಚ್ಚಿನ ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗುವ ಅವಕಾಶ ಇದೆ. ‘ಧುರಂಧರ್ 2’ ಹಾಗೂ ‘ಟಾಕ್ಸಿಕ್’ ಎರಡೂ ಸಿನಿಮಾಗಳು…

Read More

ಟಿಮ್ ಡೇವಿಡ್ ತೂಫಾನ್​ಗೆ ಕನ್ನಡಿಗನ ದಾಖಲೆ ಧೂಳೀಪಟ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲೇ ಡೆತ್ ಓವರ್​ಗಳಲ್ಲಿ ಅತ್ಯಧಿಕ ರನ್ ಚಚ್ಚಿದ ಭರ್ಜರಿ ದಾಖಲೆ ಟಿಮ್ ಡೇವಿಡ್ (Tim David) ಹೆಸರಿಗೆ ಸೇರ್ಪಡೆಯಾಗಿದೆ. ಐದು ವರ್ಷಗಳ ಹಿಂದೆ ಕನ್ನಡಿಗ ಕೆಎಲ್ ರಾಹುಲ್ ಬರೆದಿಟ್ಟಿದ್ದ ದಾಖಲೆಯನ್ನು ಅಳಿಸಿ ಹಾಕುವ ಮೂಲಕ ಟಿಮ್ ಡೇವಿಡ್ ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 11ನೇ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಟಿಮ್ ಡೇವಿಡ್ ತೂಫಾನ್ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಕೇವಲ 25 ಎಸೆತಗಳನ್ನು ಎದುರಿಸಿದ…

Read More

ಮುಂಬೈ ಇಂಡಿಯನ್ಸ್ ತಂಡದ ಪತನಕ್ಕೆ ಇದುವೇ ಕಾರಣ..! – Kannada News | Key Reasons for Mumbai Indians’ Struggles

ಐದು ಬಾರಿ ಟ್ರೋಫಿ ಗೆದ್ದಿರುವ ಅತ್ಯಂತ ಯಶಸ್ವಿ ತಂಡ ‘ಮುಂಬೈ ಇಂಡಿಯನ್ಸ್‘ಗೆ 2026ರ ಆವೃತ್ತಿಯು ಒಂದು ಅಗ್ನಿಪರೀಕ್ಷೆಯಾಗಿ ಪರಿಣಮಿಸಿದೆ. ‘ಚಾಂಪಿಯನ್ಸ್ ಆಫ್ ಚಾಂಪಿಯನ್ಸ್’ ಎಂದು ಕರೆಸಿಕೊಳ್ಳುವ ತಂಡವು ಈ ಬಾರಿ ಆಡಿದ ಮೊದಲ 9 ಪಂದ್ಯಗಳಲ್ಲಿ 7 ರಲ್ಲಿ ಸೋಲೊಪ್ಪಿಕೊಂಡಿರುವುದು ಕೇವಲ ಅಭಿಮಾನಿಗಳಿಗೆ ಮಾತ್ರವಲ್ಲದೆ, ಕ್ರೀಡಾ ವಿಶ್ಲೇಷಕರಿಗೂ ಆಶ್ಚರ್ಯ ತಂದಿದೆ. ಮೈದಾನದ ಒಳಗೆ ಆಟಗಾರರ ಫಾರ್ಮ್ ಕೊರತೆ ಮತ್ತು ಮೈದಾನದ ಹೊರಗೆ ಪ್ರಮುಖ ಆಟಗಾರರ ಗಾಯದ ಸಮಸ್ಯೆಗಳು ತಂಡವನ್ನು ಕಂಗೆಡಿಸಿವೆ. ಮುಂಬೈ ತಂಡದ ಈ ಅನಿರೀಕ್ಷಿತ ಕುಸಿತಕ್ಕೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 17ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಮನೆ ಕೆಲಸಗಳು ನಿಮ್ಮ ಹೆಚ್ಚಿನ ಸಮಯವನ್ನು ತೆಗೆದುಕೊಳ್ಳುತ್ತದೆ. ಮಕ್ಕಳ ಶಿಕ್ಷಣದ ಪ್ರಗತಿಗಾಗಿ ನೀವು ಕೆಲವು ತ್ಯಾಗ ಮಾಡಲಿಕ್ಕೆ ಮುಂದಾಗಲಿದ್ದೀರಿ. ಹೆಣ್ಣುಮಕ್ಕಳಿಗೆ ತವರು ಮನೆಯಿಂದ ಉಡುಗೊರೆ ದೊರೆಯಲಿದೆ. ಹೂವು- ಹಣ್ಣಿನ ವ್ಯಾಪಾರ ಮಾಡುತ್ತಾ ಇರುವವರಿಗೆ ಆದಾಯದಲ್ಲಿ ಏರಿಕೆ ಆಗಲಿದ್ದು, ಹೊಸ ಆರ್ಡರ್ ಗಳು- ಹೊಸ ಗ್ರಾಹಕರು ದೊರೆಯಲಿದ್ದಾರೆ. ಆಸ್ತಮಾ- ಕಫ ಇಂಥ ಸಮಸ್ಯೆ ಈಗಾಗಲೇ ಇದೆ ಎಂದಾದಲ್ಲಿ ಪರಿಸ್ಥಿತಿ ಉಲ್ಬಣ ಅಗುತ್ತದೆ. ಔಷಧದ…

Read More

IND vs NZ: 37 ಎಸೆತಗಳಲ್ಲಿ 82 ರನ್..! 468 ದಿನಗಳ ಬಳಿಕ ಸೂರ್ಯ ಸ್ಫೋಟ – Kannada News | Suryakumar Yadav’s Explosive Comeback: 82 Runs vs NZ After 14 Months Drought

ನ್ಯೂಜಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ ಸುಲಭವಾಗಿ ಗೆದ್ದಿರುವ ಖುಷಿ ಒಂದೆಡೆಯಾದರೆ, ಕಳೆದೊಂದು ವರ್ಷದಿಂದ ಕಳಪೆ ಫಾರ್ಮ್​ಗೆ ಸಿಲುಕಿ ಒಂದೇ ಒಂದು ಅರ್ಧಶತಕ ಬಾರಿಸಲಾಗದೆ ಬಸವಳಿದಿದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಕೊನೆಗೂ ಅಬ್ಬರಿಸಿದ್ದಾರೆ. ಬರೋಬ್ಬರಿ 14 ತಿಂಗಳ ನಂತರ ಅಂದರೆ 468 ದಿನಗಳ ನಂತರ ಸೂರ್ಯಕುಮಾರ್ ಅರ್ಧಶತಕದ ಇನ್ನಿಂಗ್ಸ್ ಆಡಿದ್ದಾರೆ. ಸೂರ್ಯ ಈ ಪಂದ್ಯದಲ್ಲಿ ಕೇವಲ 23 ಎಸೆತಗಳಲ್ಲಿ 2 ಸಿಕ್ಸರ್‌ ಮತ್ತು 6 ಬೌಂಡರಿಗಳೊಂದಿಗೆ ಅರ್ಧಶತಕ ಪೂರೈಸಿದರು. ಇದು ಸೂರ್ಯ…

Read More

ಇರಾನ್, ಇಸ್ರೇಲ್, ಅಮೆರಿಕ ಯುದ್ಧಕ್ಕೆ ಬ್ರೇಕ್? ಟ್ರಂಪ್ ಆ ಸಂದೇಶದಲ್ಲಿದೆ ಮಹತ್ವದ ಸುಳಿವು!

ನವದೆಹಲಿ, ಮಾರ್ಚ್ 21: ಕಳೆದ ಕೆಲವು ದಿನಗಳಿಂದ ಮಧ್ಯಪ್ರಾಚ್ಯದಲ್ಲಿ ಅಕ್ಷರಶಃ ಬೆಂಕಿಯುಗುಳುತ್ತಿದ್ದ ಇರಾನ್, ಇಸ್ರೇಲ್, ಅಮೆರಿಕ ಯುದ್ಧಕ್ಕೆ ಅಂತಿಮವಾಗಿ ತೆರೆ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ನೀಡಿರುವ ಇತ್ತೀಚಿನ ಅಧಿಕೃತ ಹೇಳಿಕೆಯು, ಇರಾನ್ ವಿರುದ್ಧದ ‘ಆಪರೇಷನ್ ಎಪಿಕ್ ಫ್ಯೂರಿ (Operation Epic Furry)’ ಶೀಘ್ರದಲ್ಲೇ ಅಂತ್ಯಗೊಳ್ಳಬಹುದು ಎಂಬ ಬಲವಾದ ಮುನ್ಸೂಚನೆ ನೀಡಿದೆ. ಅಲ್ಲದೆ, ಇರಾನ್ ವಿರುದ್ಧದ ಕಾರ್ಯಾಚರಣೆಯಲ್ಲಿ ಯಶಸ್ಸು ಸಾಧಿಸಿದ್ದೇವೆ ಎಂದು ಟ್ರಂಪ್ ಪ್ರತಿಪಾದಿಸಿದ್ದಾರೆ. ಡೊನಾಲ್​ಡ್ ಟ್ರಂಪ್ ಹೇಳಿದ್ದೇನು? ಇರಾನ್‌ನ…

Read More