Headlines

ಮೂರು ಹಿಟ್ ಕೊಟ್ಟ ನಿರ್ದೇಶಕನಿಗೆ ಎರಡನೇ ಬಾರಿ ಕೈಕೊಟ್ಟ ಅಲ್ಲು ಅರ್ಜುನ್? – Kannada News | Did Allu Arjun say no to Trivikram Srinivas again

ಅಲ್ಲು ಅರ್ಜುನ್ (Allu Arjun) ಈಗ ಪ್ಯಾನ್ ಇಂಡಿಯಾ ಸ್ಟಾರ್ ನಟ. ಅವರ ನಟನೆಯ ‘ಪುಷ್ಪ’ ಮತ್ತು ‘ಪುಷ್ಪ 2’ ಸಿನಿಮಾಗಳು ಅಂತರಾಷ್ಟ್ರೀಯ ಪ್ರೇಕ್ಷಕರನ್ನು ಸಹ ಸೆಳೆದಿವೆ. ಇದೀಗ ಅಲ್ಲು ಅರ್ಜುನ್ ತಮಿಳಿನ ಅಟ್ಲಿ ನಿರ್ದೇಶನದ ಹೊಸ ಸಿನಿಮಾನಲ್ಲಿ ನಟಿಸುತ್ತಿದ್ದು, ಈ ಸಿನಿಮಾವನ್ನು ಹಾಲಿವುಡ್ ಸ್ಟುಡಿಯೋಗಳ ಸಹಯೋಗದೊಂದಿಗೆ ನಿರ್ಮಿಸಲಾಗುತ್ತಿದ್ದು, ಈ ಸಿನಿಮಾ ಮೂಲಕ ಹಾಲಿವುಡ್ ಕದ ತಟ್ಟುವ ಆಲೋಚನೆಯಲ್ಲಿ ಅಲ್ಲು ಅರ್ಜುನ್ ಇದ್ದಾರೆ. ಒಂದೊಂದೆ ಮೆಟ್ಟಿಲು ಏರುತ್ತಾ ಸಾಗುತ್ತಿರುವ ಅಲ್ಲು ಅರ್ಜುನ್, ಏರಲು ಸಹಾಯ ಮಾಡಿದವರನ್ನೇ ನಿರ್ಲಕ್ಷಿಸುತ್ತಿದ್ದಾರೆಯೇ…

Read More

ಜನರ ಬದುಕಿಗೆ ಮಾರಕವಾದ ಗಣಿಗಾರಿಕೆ ಧೂಳು: ಸರ್ಕಾರ ಸೈಲೆಂಟ್, ಸಿಡಿದೆದ್ದ ರೈತಸಂಘ – Kannada News | Mining Dust Chokes Lives in Chitradurga: Farmers’ Union Protests as Government Remains Silent

ಚಿತ್ರದುರ್ಗ, ಜನವರಿ 16: ಚಿತ್ರದುರ್ಗ ಜಿಲ್ಲೆಯ ಭೀಮಸಮುದ್ರ ಪ್ರದೇಶದಲ್ಲಿ ಗಣಿಗಾರಿಕೆ ಚಟುವಟಿಕೆಗಳು ಸ್ಥಳೀಯ ಜನಜೀವನಕ್ಕೆ ಸಮಸ್ಯೆಯಾಗಿ ಪರಿಣಮಿಸಿವೆ. ಇಲ್ಲಿನ ರಸ್ತೆಗಳಲ್ಲಿ ಪ್ರತಿದಿನ ಸಾವಿರಾರು ಗಣಿ ಲಾರಿಗಳು ನಿಯಮಗಳನ್ನು ಉಲ್ಲಂಘಿಸಿ ಸಂಚರಿಸುತ್ತಿವೆ. ಈ ಲಾರಿಗಳಿಗೆ ಟಾರ್ಪಲ್ ಹೊದಿಸದಿರುವುದು ಮತ್ತು ರಾತ್ರಿ ಮಾತ್ರ ಸಂಚಾರ ಮಾಡಬೇಕೆಂಬ ನಿಯಮವನ್ನು ಪಾಲಿಸದಿರುವುದು ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿದೆ. ಈ ನಿಯಮಬಾಹಿರ ಸಂಚಾರದಿಂದಾಗಿ ಬೆಳೆದ ಬೆಳೆಗಳು ಹಾಳಾಗುತ್ತಿವೆ. ಭಾರಿ ಗಾತ್ರದ ಲಾರಿಗಳ ಸಂಚಾರದಿಂದ ಸಮೀಪದ ಮನೆಗಳು ಕಂಪಿಸುತ್ತಿವೆ ಹಾಗೂ ಧೂಳಿನಿಂದ ಜನರ ಆರೋಗ್ಯ ಹದಗೆಡುತ್ತಿದೆ. ಎರಡು…

Read More

Video: ಹಿಂದೂ ಹುಡುಗಿಗೆ ಬುರ್ಖಾ ತೊಡಿಸಿದ ಮುಸ್ಲಿಂ ಸ್ನೇಹಿತೆಯರು – Kannada News | Uttar Pradesh: Was It Choice or Influence Student’s Dress Decision Draws Attention

ಲಕ್ನೋ, ಜನವರಿ 16: ಮುಸ್ಲಿಂ ಸ್ನೇಹಿತೆಯರು ಹಿಂದೂ ಹುಡುಗಿಗೆ ಬುರ್ಖಾ ತೊಡಿಸಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎನ್ನಲಾಗಿದೆ. ಕೋಚಿಂಗ್ ಕ್ಲಾಸ್​ನಿಂದ ಮನೆಗೆ ಹೊರಡುವಾಗ ಆಕೆಗೆ ಸ್ನೇಹಿತೆಯರು ಬುರ್ಖಾವನ್ನು ತಂದುಕೊಟ್ಟಿದ್ದು, ಆಕೆ ಧರಿಸಿರುವುದನ್ನು ಕಾಣಬಹುದು, ಆದರೆ ಅವರು ಬುರ್ಖಾ ಧರಿಸುವಂತೆ ಒತ್ತಡ ಹೇರಿದ್ದರೋ ಅಥವಾ ಆಕೆಯೇ ಇಷ್ಟ ಪಟ್ಟು ಧರಿಸಿದ್ದಾಳೋ ಎಂಬುದು ವಿಡಿಯೋದಲ್ಲಿ ಸ್ಪಷ್ಟವಾಗಿಲ್ಲ. ದಿ ತತ್ವ ಎನ್ನುವ ಎಕ್ಸ್​ ಅಕೌಂಟ್​ನಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ….

Read More

‘ಹೊರ ಹೋದ್ಮೇಲೆ ಬ್ಲಾಕ್ ಮಾಡ್ತೀನಿ’; ಬ್ಲ್ಯಾಕ್​​ಮೇಲ್ ಮಾಡಿದ ಕಾವ್ಯಾಗೆ ತಿರುಗೇಟು ಕೊಟ್ಟ ಗಿಲ್ಲಿ – Kannada News | Block Me If You Dare Gilli Challenge to Kavya Bigg Boss Challenge

ಬಿಗ್ ಬಾಸ್ (Bigg Boss) ಮನೆಯಲ್ಲಿರೋ ಗಿಲ್ಲಿ ಹಾಗೂ ಕಾವ್ಯಾ ಮಧ್ಯೆ ಒಳ್ಳೆಯ ಗೆಳೆತನ ಮೂಡಿದೆ. ಈ ಗೆಳೆತನದಲ್ಲಿ ವೀಕ್ಷಕರಿಗೆ ಪರಿಶುದ್ಧತೆ ಕಾಣುತ್ತಿದೆ. ಕಾವ್ಯಾಗೆ ಏನೇ ಆದರೂ ಗಿಲ್ಲಿ ಅಲ್ಲಿ ನಿಲ್ಲುತ್ತಾರೆ. ತಮ್ಮ ಗೆಳತಿಯ ಪರ ಧ್ವನಿ ಎತ್ತುತ್ತಾರೆ. ಆದರೆ, ಕಾವ್ಯಾ ಎಲ್ಲಾ ಸಂದರ್ಭದಲ್ಲೂ ಗಿಲ್ಲಿ ಪರ ನಿಂತಿದ್ದಾರಾ ಎಂಬ ಪ್ರಶ್ನೆಗೆ ‘ಇಲ್ಲ’ ಎಂಬ ಉತ್ತರ ಸಿಗುತ್ತದೆ. ಸ್ವತಃ ಕಾವ್ಯಾಗೆ ಹಾಗೆ ಅನಿಸಿದೆ. ಅವರು ಈ ಬಗ್ಗೆ ಮಾತನಾಡಿದ್ದಾರೆ. ಈ ವಿಷಯದಲ್ಲಿ ಗಿಲ್ಲಿ ಬಳಿ ಅವರು ಕ್ಷಮೆ…

Read More

ಬೆಂಗಳೂರಿನ ಚಿಣ್ಣರಿಗೆ ಹೊಸ ಹಾಟ್‌ಸ್ಪಾಟ್! ಕಬ್ಬನ್ ಪಾರ್ಕ್​ ಬಾಲಭವನದಲ್ಲಿ ಆರಂಭವಾಗಲಿದೆ ಸ್ಕೇಟಿಂಗ್ ಬೋರ್ಡ್ ಪಾರ್ಕ್ – Kannada News | Bengaluru’s Cubbon Park Bal Bhavan Gets Rs.1.5 Cr Olympic Level Skating Park by May

ಬ್ಬನ್ ಪಾರ್ಕ್​ ಬಾಲಭವನದಲ್ಲಿ ಆರಂಭವಾಗಲಿದೆ ಸ್ಕೇಟಿಂಗ್ ಬೋರ್ಡ್ ಪಾರ್ಕ್ ಬೆಂಗಳೂರು, ಜನವರಿ 16: ನೈಸರ್ಗಿಕ ಸೌಂದರ್ಯದಿಂದ ಮನಸೂರೆಗೊಳ್ಳುವ ಕಬ್ಬನ್ ಪಾರ್ಕ್ ಆವರಣದಲ್ಲಿರುವ ಬಾಲಭವನವು ಚಿಣ್ಣರು ಹಾಗೂ ಯುವಕರಿಗೆ ಅಚ್ಚುಮೆಚ್ಚಿನ ತಾಣವಾಗಿದೆ. ವಾರಾಂತ್ಯಗಳಲ್ಲಿ ಸಾವಿರಾರು ಜನರು ಕುಟುಂಬ ಸಮೇತರಾಗಿ ಭೇಟಿ ನೀಡುವ ಈ ಸ್ಥಳದಲ್ಲಿ ಈಗ ಮತ್ತೊಂದು ಪ್ರಮುಖ ಆಕರ್ಷಣೆ ಸೇರ್ಪಡೆಯಾಗಲು ಸಿದ್ಧವಾಗಿದೆ. ಬಾಲಭವನದಲ್ಲಿ ಅತಿ ಶೀಘ್ರದಲ್ಲೇ ಆಧುನಿಕ ಸ್ಕೇಟಿಂಗ್ ಬೋರ್ಡ್ ಪಾರ್ಕ್ ನಿರ್ಮಾಣವಾಗಲಿದೆ. ಒಂದೂವರೆ ಕೋಟಿ ವೆಚ್ಚದ ಪ್ರಾಜೆಕ್ಟ್ ಬಾಲಭವನ ಸೊಸೈಟಿ ಹಾಗೂ ಯುವಜನ ಸಬಲೀಕರಣ ಮತ್ತು…

Read More

ಬೆಂಗಳೂರೇ ಬೇಡ, ಚಿನ್ನಸ್ವಾಮಿಯಲ್ಲಿ ಪಂದ್ಯವಾಡಲ್ಲ ಅಂತಿದೆ RCB! ಅಭಿಮಾನಿಗಳಿಗೆ ನಿರಾಸೆ, KSCAಗೆ ಶಾಕ್ – Kannada News | RCB Likely to Skip Chinnaswamy Stadium Matches, Leaving Fans and KSCA Disappointed

ಬೆಂಗಳೂರು, ಜನವರಿ 16: ಕಳೆದ ವರ್ಷ ಜೂನ್ ನಾಲ್ಕರಂದು ಆರ್​ಸಿಬಿ (RCB) ಅಭಿಮಾನಿಗಳಿಗೆ ಅತ್ಯಂತ ಕೆಟ್ಟ ಘಳಿಗೆ. ಟ್ರೋಫಿ ಗೆದ್ದ ಖುಷಿ ಅರೆ ಕ್ಷಣದಲ್ಲಿ ಮಾಯವಾಗಿತ್ತು. ಚಿನ್ನಸ್ವಾಮಿ ಸ್ಟೇಡಿಯಂನ ಅವ್ಯವಸ್ಥೆ, ಪೊಲೀಸರ ನಿರ್ಲಕ್ಷ್ಯ, ಸರ್ಕಾರದ ಬೇಜವಬ್ದಾರಿಗೆ 11 ಜನ ಮೃತಪಟ್ಟಿದ್ದರು. ಆ ಘಟನೆ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂ ಮತ್ತೆ ಹಳೆ ವೈಭವವನ್ನು ಕಾಣಲು ಸಾಧ್ಯವಾಗದೆ ಪರದಾಡುತ್ತಾ ಇದೆ. ಕೆಎಸ್​ಸಿಎ (KSCA) ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಕೂಡ ಭರವಸೆ ಕೊಟ್ಟಿದ್ದರು. ಆದರೆ KSCAಗೆ ಆರ್​ಸಿಬಿ ಮ್ಯಾನೇಜ್​ಮೆಂಟ್ ಸಡನ್ ಶಾಕ್…

Read More

ಗಿಲ್ಲಿ-ಅಶ್ವಿನಿ ಮಧ್ಯೆ ರೂಪೇಶ್ ರಾಜಣ್ಣ ಹೆಸರು ಚರ್ಚೆ ಏಕೆ? – Kannada News | Bigg Boss Kannada 12: Why Roopesh Rajanna name is getting viral

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss Kannada) ಫಿನಾಲೆ ವಾರ ಚಾಲ್ತಿಯಲ್ಲಿದೆ. ಇನ್ನೆರಡು ದಿನಗಳಲ್ಲಿ ಯಾರು ವಿನ್ನರ್ ಎಂಬುದು ಗೊತ್ತಾಗಲಿದೆ. ಸದ್ಯಕ್ಕೆ ಗಿಲ್ಲಿ ಮತ್ತು ಅಶ್ವಿನಿ ಗೌಡ ನಡುವೆ ಬಹಳ ಗಟ್ಟಿಯಾದ ಸ್ಪರ್ಧೆ ಇದೆ. ಈ ಇಬ್ಬರಲ್ಲಿ ಒಬ್ಬರು ಗೆಲ್ಲುವುದು ಖಾಯಂ ಎನ್ನಲಾಗುತ್ತಿದೆ. ಇಬ್ಬರಿಗೂ ಹೊರಗೆ ದೊಡ್ಡ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಅಶ್ವಿನಿ ಗೌಡ ನಟಿ ಆಗಿರುವ ಜೊತೆಗೆ ರಕ್ಷಣಾ ವೇದಿಕೆ ಸಂಘಟನೆಯಲ್ಲಿ ಹಲವು ವರ್ಷಗಳಿಂದ ತೊಡಗಿಸಿಕೊಂಡಿದ್ದು ಪ್ರಮುಖ ನಾಯಕಿ ಸಹ ಆಗಿದ್ದಾರೆ. ಇಬ್ಬರ ಪರವಾಗಿ ಅವರವರ…

Read More

ಮಾದಪ್ಪನ ಭಕ್ತರಿಗೂ ಚಿರತೆ ಕಾಟ: ರಸ್ತೆಯ ಬದಿಯೇ‌ ಸೇತುವೆ ಮೇಲೆ ಕುಳಿತ ಚಿರತೆ! ಪಾದಯಾತ್ರೆ ಬರುವ ಭಕ್ತರೇ ಎಚ್ಚರ – Kannada News | Leopard Scare for Male Mahadeshwara Devotees: Big Cat Spotted Sitting on Bridge Along Pilgrimage Route

ಚಾಮರಾಜನಗರ, ಜನವರಿ 16: ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ಆಗಮಿಸುವ ಮಾದಪ್ಪನ ಭಕ್ತರಲ್ಲಿ ಚಿರತೆ ಭೀತಿ ಹೆಚ್ಚಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ತಾಳಬೆಟ್ಟ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷಗೊಂಡಿದ್ದು, ಭಕ್ತರಲ್ಲಿ ಆತಂಕ ಮನೆ ಮಾಡಿದೆ. ರಸ್ತೆಯ ಬದಿಯಲ್ಲೇ ಇರುವ ಸೇತುವೆ ಮೇಲೆ ಚಿರತೆ ಗಂಟೆಗಟ್ಟಲೆ ಕುಳಿತಿದೆ ಎನ್ನಲಾಗಿದೆ. ಚಿರತೆ ರಸ್ತೆ ಬದಿ ಇರುವ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಿರತೆ ಕಾಣಿಸಿರುವುದರಿಂದಾಗಿ ಇದೀಗ ಪಾದಯಾತ್ರೆ ಮೂಲಕ ಸಾಗುತ್ತಿದ್ದ ಭಕ್ತರು ಭಯಭೀತರಾಗಿದ್ದಾರೆ. ರಾಜ್ಯದ…

Read More

Bengaluru Air Quality: ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿಲ್ಲ ಸುಧಾರಣೆ! – Kannada News | Bangalore Air Pollution Crisis: Bengaluru’s Air quality is poor, need precautions

ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿಲ್ಲ ಸುಧಾರಣೆ! ಬೆಂಗಳೂರು, ಜನವರಿ 16: ಕಳೆದ ಕೆಲ ದಿನಗಳಿಂದ ಹೋಲಿಸಿದರೆ ಇಂದು ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (Bengaluru Air Quality) ಸುಧಾರಿಸುತ್ತಿದೆ ಎಂದೆನಿಸಿದರೂ ಇಂದಿನ ಸೂಚ್ಯಂಕ ನೋಡಿದರೆ ಮತ್ತೊಮ್ಮೆ ನಗರದ ಗಾಳಿಯ ಗುಣಮಟ್ಟ ಹದಗೆಟ್ಟಂತಿದೆ. ನಗರಗಳಲ್ಲಿ ವಾಹನಗಳ ಹೊಗೆ, ಧೂಳು ಮತ್ತು ನಿರ್ಮಾಣ ಚಟುವಟಿಕೆಗಳಿಂದ ವಾಯುಮಾಲಿನ್ಯ ಹೆಚ್ಚಾಗಿರುವುದು ಗಮನಕ್ಕೆ ಬರುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಬೆಂಗಳೂರಿನ…

Read More

ಸುಪ್ರೀಂಕೋರ್ಟ್​​ನಲ್ಲಿ ‘ಜನ ನಾಯಗನ್’ಗೆ ಹಿನ್ನಡೆ, ಚೆಂಡು ಮತ್ತೆ ಹೈಕೋರ್ಟ್ ಅಂಗಳಕ್ಕೆ – Kannada News | Jana Nayagan vs CBFC: Supreme Court says matter should resolve in High court

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾಕ್ಕೆ ಬಿಡುಗಡೆ ಭಾಗ್ಯ ಸದ್ಯಕ್ಕೆ ದೊರಕುವ ಹಾಗೆ ಕಾಣುತ್ತಿಲ್ಲ. ವಿಜಯ್ ಸಿನಿಮಾ ಜನವರಿ 09 ರಂದು ಬಿಡುಡಗೆ ಆಗಬೇಕಿತ್ತು ಆದರೆ ಸಿಬಿಎಫ್​​ಸಿಯು ಸಿನಿಮಾಕ್ಕೆ ಪ್ರಮಾಣ ಪತ್ರ ನೀಡಲಿಲ್ಲ. ಇದರಿಂದ ಸಿಟ್ಟಾದ ನಿರ್ಮಾಣ ಸಂಸ್ಥೆ ಹೈಕೋರ್ಟ್ ಮೆಟ್ಟಿಲೇರಿತು. ಹೈಕೋರ್ಟ್, ಮೊದಲಿಗೆ ಸಿನಿಮಾಕ್ಕೆ ಪ್ರಮಾಣ ಪತ್ರ ನೀಡುವಂತೆ ಆದೇಶಿಸಿತಾದರೂ ಕೇವಲ ಕೆಲವೇ ಗಂಟೆಗಳಲ್ಲಿ ತಮ್ಮದೇ ಆದೇಶಕ್ಕೆ ತಡೆ ನೀಡಿತು. ಬಳಿಕ ಚಿತ್ರತಂಡ ಸುಪ್ರೀಂಕೋರ್ಟ್ ಮೆಟ್ಟಿಲೇರಿತು. ಆದರೆ ಅಲ್ಲಿಯೂ ಸಹ ಸಿನಿಮಾಕ್ಕೆ…

Read More