Headlines

National Doctors Day 2026: ಬದಲಾಗುತ್ತಿರುವ ಆರೋಗ್ಯ ವ್ಯವಸ್ಥೆಯಲ್ಲಿ ವೈದ್ಯರ ಪಾತ್ರ ಎಷ್ಟು ಮಹತ್ವದ್ದು ಗೊತ್ತಾ? – Kannada News | How Doctors Are Driving The Future Of Healthcare In India

ಭಾರತದ ಆರೋಗ್ಯ ಕ್ಷೇತ್ರವು ವೇಗವಾಗಿ ಬದಲಾಗುತ್ತಿದೆ. ಹೃದಯ ಸಂಬಂಧಿ ಕಾಯಿಲೆಗಳು, ಮಧುಮೇಹ ಹಾಗೂ ಜೀವನಶೈಲಿಗೆ ಸಂಬಂಧಿಸಿದ ಅನಾರೋಗ್ಯಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಜನರು ಕಾಯಿಲೆಗಳಿಗೆ ಕೇವಲ ಔಷಧ ಮಾತ್ರವಲ್ಲದೆ ಸಮಯಕ್ಕೆ ಸರಿಯಾದ ರೋಗನಿರ್ಣಯ, ವೈಯಕ್ತಿಕ ಆರೈಕೆ ಮತ್ತು ವೈದ್ಯರ ನಿರಂತರ ಮಾರ್ಗದರ್ಶನವನ್ನೂ ನಿರೀಕ್ಷಿಸುತ್ತಿದ್ದಾರೆ. ಉತ್ತಮ ಆರೋಗ್ಯ ಸೇವೆ ತಂತ್ರಜ್ಞಾನದಿಂದ ಮಾತ್ರ ಬರುವುದಕ್ಕೆ ಸಾಧ್ಯವಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಬೇಕಾಗಿದೆ. ರಾಷ್ಟ್ರೀಯ ವೈದ್ಯರ ದಿನ (National Doctors Day) ಪ್ರಯುಕ್ತ ಈ ಬಗ್ಗೆ ಹೆಚ್ಚು ತಿಳಿದುಕೊಳ್ಳುವುದು ಒಳ್ಳೆಯದು. ಬಹು ತಜ್ಞರ ಸಹಕಾರ ಅಗತ್ಯ…

Read More

IND vs AFG: ಅಫ್ಘನ್ ಎ ವಿರುದ್ಧ 101 ರನ್​ಗಳಿಂದ ಗೆದ್ದು ಫೈನಲ್​ಗೇರಿದ ಭಾರತ ಎ – Kannada News | India A Defeats Afghanistan A by 101 Runs, Qualifies for Tri Series Final in Dambulla

ಶ್ರೀಲಂಕಾದ ದಂಬಲ್ಲಾದಲ್ಲಿ ನಡೆದ ತ್ರಿಕೋನ ಸರಣಿಯ 5ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ಎ ಹಾಗೂ ಭಾರತ ಎ ತಂಡಗಳು ಮುಖಾಮುಖಿಯಾಗಿದ್ದವು. ಫೈನಲ್​ಗೆ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲು ಉಭಯ ತಂಡಗಳಿಗೆ ಈ ಪಂದ್ಯದಲ್ಲಿನ ಗೆಲುವು ಅತ್ಯವಶ್ಯಕವಾಗಿತ್ತು. ಅದರಲ್ಲೂ ಸತತ ಎರಡು ಪಂದ್ಯಗಳನ್ನು ಸೋತಿದ್ದ ಭಾರತ ಎ ತಂಡ ಫೈನಲ್ ರೇಸ್​ನಲ್ಲಿ ಉಳಿಯಬೇಕೆಂದರೆ ಈ ಪಂದ್ಯವನ್ನು ಗೆಲ್ಲಲೇಬೇಕಿತ್ತು. ಅದರಂತೆ ಈ ನಿರ್ಣಾಯಕ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ಭಾರತ ಎ ತಂಡ 101 ರನ್​ಗಳಿಂದ ಅಫ್ಘಾನಿಸ್ತಾನ ಎ ತಂಡವನ್ನು ಸೋಲಿಸುವ ಮೂಲಕ…

Read More

ಪ್ರತಿಭಟನಾಕಾರರ ಕಾನೂನು ನೆರವಿಗೆ ಸಿಜೆಪಿಯಿಂದ ವೆಬ್​ಸೈಟ್ ಆರಂಭ; 1 ಕೋಟಿ ರೂ. ದೇಣಿಗೆ ನೀಡಿದ ಕಪಿಲ್ ಸಿಬಲ್ – Kannada News | CJP to launch legal aid fund website linking protesters with lawyers Kapil Sibal announces 1 crore fund

ನವದೆಹಲಿ, ಜುಲೈ 27: ಪ್ರತಿಭಟನೆಯಲ್ಲಿ ಭಾಗವಹಿಸಿ ಕಾನೂನು ಕ್ರಮಗಳನ್ನು ಎದುರಿಸುತ್ತಿರುವವರ ನೆರವಿಗೆ ಕಾನೂನು ನೆರವು ನಿಧಿ (Legal Aid Fund) ಸಂಗ್ರಹಿಸಲು ವೆಬ್​ಸೈಟ್ ಆರಂಭಿಸುವುದಾಗಿ ಕಾಕ್ರೋಚ್ ಜನತಾ ಪಾರ್ಟಿ (CJP) ಇಂದು ಘೋಷಿಸಿದೆ. ಪ್ರತಿಭಟನಾಕಾರರ ವಿರುದ್ಧ ಕೈಗೊಳ್ಳಲಾದ ಕಾನೂನು ಕ್ರಮಗಳನ್ನು ಮೇಲ್ವಿಚಾರಣೆ ಮಾಡುವ ಹಾಗೂ ಅವರಿಗೆ ವಕೀಲರ ಸಂಪರ್ಕ ಕಲ್ಪಿಸುವ ವೆಬ್​ಸೈಟ್ ಅನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ಶೀಘ್ರದಲ್ಲೇ ಆರಂಭಿಸಲಿದೆ ಎಂದು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಸೋಮವಾರ ತಿಳಿಸಿದ್ದಾರೆ. ಜೊತೆಗೆ, ಈ ವೆಬ್​ಸೈಟ್​ನ ಕಾನೂನು…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 23ರ ದಿನಭವಿಷ್ಯ

ಮದುವೆ- ಪ್ರೀತಿ, ಪ್ರೇಮದ ವಿಚಾರಗಳನ್ನು ಮಾತನಾಡುತ್ತೀರಿ ಎಂದಾದಲ್ಲಿ ಈ ದಿನ ಹಳದಿ ಬಣ್ಣದ ಬಟ್ಟೆ ಧರಿಸಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಯಾರು ಉದ್ಯೋಗಕ್ಕೆ ಸಂಬಂಧಿಸಿದಂಥ ಪರೀಕ್ಷೆಗಳನ್ನು ಬರೆದಿರುತ್ತಾರೋ ಅಂಥವರಿಗೆ ಶುಭ ಸುದ್ದಿ ಕೇಳುವಂಥ ಯೋಗ ಇದೆ. ಮದುವೆಗಾಗಿ ಪ್ರಯತ್ನ ಮಾಡುತ್ತಿರುವವರಿಗೆ ಸಂಬಂಧಿಕರ ಮುಖಾಂತರ ರೆಫರೆನ್ಸ್ ಗಳು ಬರಬಹುದು. ಇದು ನಿಮ್ಮ ಮನಸ್ಸಿಗೆ ಒಪ್ಪುವ ಸಾಧ‌್ಯತೆಗಳು ಸಹ ಹೆಚ್ಚಿವೆ. ಕೊನೆ ಕ್ಷಣದಲ್ಲಿ ನಿರ್ಧಾರಗಳಲ್ಲಿ ಬಹಳ ಏರುಪೇರು ಮಾಡಲಿದ್ದೀರಿ….

Read More

ಬಿಪಿ, ಹೃದ್ರೋಗ ಇರುವವರು ಹವಾಮಾನ ಬದಲಾಗುತ್ತಿರುವಾಗ ಹೆಚ್ಚು ಜಾಗರೂಕರಾಗಿರಬೇಕು ಎಂಬುದಕ್ಕೆ ಕಾರಣವೇನು? – Kannada News | How Weather Affects BP and Heart Health

ಇತ್ತೀಚಿನ ದಿನಗಳಲ್ಲಿ, ಹವಾಮಾನ ಪದೇ ಪದೇ ಬದಲಾಗುತ್ತಿದೆ. ಕೆಲವೊಮ್ಮೆ ಶೀತ, ಆರ್ದ್ರತೆ ಮತ್ತೆ ಕೆಲವೊಮ್ಮೆ ಬೆಚ್ಚಗಿನ ವಾತಾವರಣ. ಈ ರೀತಿಯ ಏರಿಳಿತಗಳು ದೇಹದ ಸಾಮಾನ್ಯ ಸಮತೋಲನವನ್ನು ಅಡ್ಡಿಪಡಿಸಬಹುದು, ಅಷ್ಟು ಮಾತ್ರವಲ್ಲ ರಕ್ತದೊತ್ತಡ (BP) ಮತ್ತು ಹೃದಯ ಸಂಬಂಧಿ ಆರೋಗ್ಯ ಸಮಸ್ಯೆ ಇರುವವರಿಗೆ ಇದರಿಂದ ಆಗುವ ಅಪಾಯ ಹೆಚ್ಚಾಗಿರುತ್ತದೆ. ಇಂತಹ ಸಮಯದಲ್ಲಿ, ರೋಗಿಗಳಿಗೆ ತಲೆನೋವು, ತಲೆತಿರುಗುವಿಕೆ, ಹಠಾತ್ ಆಯಾಸ, ಆತಂಕ, ಎದೆಯಲ್ಲಿ ಭಾರ, ಉಸಿರಾಟದ ತೊಂದರೆ, ಅತಿಯಾದ ಬೆವರುವುದು ಅಥವಾ ಅನಿಯಮಿತ ಹೃದಯ ಬಡಿತ ಕಂಡುಬರುವುದು ಸೇರಿದಂತೆ ನಾನಾ…

Read More

PM Modi in WITT Summit 2026: ಕಾಂಗ್ರೆಸ್​ನ ಪಾಪದ ಹೊರೆಯನ್ನು ನಾವು ಹೊತ್ತಿದ್ದೇವೆ; ವಿಟ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ

ನವದೆಹಲಿ, ಮಾರ್ಚ್ 23: ದೆಹಲಿಯಲ್ಲಿ ಇಂದಿನಿಂದ ಟಿವಿ9 ನೆಟ್​ವರ್ಕ್​ನ ವಾಟ್ ಇಂಡಿಯಾ ಥಿಂಕ್ಸ್ ಟುಡೇ (WITT Summit 2026) ಶೃಂಗಸಭೆ ಆರಂಭವಾಗಿದೆ. ಈ ಶೃಂಗಸಭೆಯಲ್ಲಿ ಮುಖ್ಯ ಭಾಷಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿ (PM Modi in WITT Summit) ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ ಮಾಡಿದ ಪಾಪದ ಹೊರೆಗಳನ್ನು ನಾವು ಹೊತ್ತಿದ್ದೇವೆ ಎಂದು ಅಸಮಾಧಾನ ಹೊರಹಾಕಿದ್ದಾರೆ. “ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ಬಿಕ್ಕಟ್ಟು ಉಂಟಾಗಿತ್ತು. ಆದರೆ ಕಾಂಗ್ರೆಸ್ ದೇಶದ…

Read More

ಮಹಿಳೆಯರಲ್ಲಿ ಕ್ಯಾನ್ಸರ್​​ ಹೆಚ್ಚಳ: ಆಘಾತಕಾರಿ ಮಾಹಿತಿ ಬಿಚ್ಚಿಟ್ಟ ಆಂಕಾಲಜಿಸ್ಟ್‌ಗಳು – Kannada News | Oncologists Warn of Rising Cancer Cases Among Young Women, Urge Not to Ignore Symptoms

ಬೆಂಗಳೂರು, ಫೆಬ್ರವರಿ 04: ಕ್ಯಾನ್ಸರ್‌ನ ಪ್ರವೃತ್ತಿಗಳಲ್ಲಿ ಕಳವಳಕಾರಿ ಬದಲಾವಣೆ ಕಂಡುಬರುತ್ತಿದ್ದು, ಕಡಿಮೆ ವಯಸ್ಸಿನ ಮಹಿಳೆಯರಲ್ಲಿಯೇ ಹೆಚ್ಚಾಗಿ ಪ್ರಕರಣಗಳು ಕಾಣಿಸಿಕೊಳ್ಳುತ್ತಿರುವ ಬಗ್ಗೆ ಆಂಕಾಲಜಿಸ್ಟ್‌ಗಳು ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ, ರೋಗ ಲಕ್ಷಣಗಳನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡದೆ ಮಹಿಳೆಯರು ವೈದ್ಯಕೀಯ ಪರೀಕ್ಷೆಗಳನ್ನು ಮಾಡಿಸಿಕೊಳ್ಳಬೇಕು ಎಂಬ ಮನವಿಯನ್ನೂ ಆಸ್ಟರ್ ವೈಟ್‌ಫೀಲ್ಡ್ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಆಂಕಾಲಜಿ ವಿಭಾಗದ ಮುಖ್ಯಸ್ಥರಾದ ಡಾ. ಅಶ್ವಿನ್ ಕೆ.ಆರ್. ಮಾಡಿದ್ದಾರೆ. ಸ್ಥೂಲತೆ, ಇನ್ಸುಲಿನ್ ಪ್ರತಿರೋಧ, ಮಧುಮೇಹ, ನಿರಂತರ ಒತ್ತಡ, ಸಮಯಕ್ಕೆ ಸರಿಯಾಗಿ ನಿದ್ರೆ ಮಾಡದಿರುವುದು, ತಂಬಾಕು ಸೇವನೆ ಹಾಗೂ…

Read More

ಕಾನ್ಫಿಡೆಂಟ್ ಗ್ರೂಪ್‌ನ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ಟಿಎ ಜೋಸೆಫ್ ದೂರು: ಕಂಪ್ಲೇಂಟ್​ನಲ್ಲಿದೆ ಅಚ್ಚರಿಯ ಅಂಶ – Kannada News | Twist in Confident Group Chairman CJ Roy Death: MD TA Joseph Files Complaint Seeking Probe

ಬೆಂಗಳೂರು, ಜನವರಿ 31: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಇತ್ತೀಚೆಗೆ ಐಟಿ ದಾಳಿ ನಡೆಯುತ್ತಿದ್ದ ಸಂದರ್ಭದಲ್ಲಿ ಆತ್ಮಹತ್ಯೆಗೆ ಶರಣಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಅಶೋಕ್ ನಗರ ಪೊಲೀಸರಿಗೆ ಕಾನ್ಫಿಡೆಂಟ್ ಗ್ರೂಪ್‌ನ ಎಂಡಿ ಟಿಎ ಜೋಸೆಫ್ ದೂರು ದಾಖಲಿಸಿದ್ದಾರೆ. ಜೋಸೆಫ್ ತಮ್ಮ ದೂರಿನಲ್ಲಿ, ರಾಯ್ ಆತ್ಮಹತ್ಯೆಗೆ ಕಾರಣವಾದ ಒತ್ತಡಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ. ಆದರೆ, ಅವರು ಐಟಿ ಅಧಿಕಾರಿಗಳ ಮೇಲೆ ಯಾವುದೇ ನೇರ ಆರೋಪ ಮಾಡಿಲ್ಲ. ಸಮಗ್ರ…

Read More

ಮೀನುಗಾರರ ಸಾಲ ಮನ್ನಾ ಹೆಸರಲ್ಲಿ ಕೋಟ್ಯಂತರ ರೂ ವಂಚನೆ: ಮೂಕಾಂಬಿಕಾ ಟ್ರಸ್ಟ್ ವಿರುದ್ಧ ದೂರು ದಾಖಲಿಸಿದ ಇಡಿ

ಮಂಗಳೂರು, ಮಾರ್ಚ್​ 27: ಉಡುಪಿ ಜಿಲ್ಲೆಯ ವಿವಿಧ ಮೀನುಗಾರರ ಸ್ವಸಹಾಯ ಗುಂಪುಗಳ ಹೆಸರಲ್ಲಿ ವಂಚನೆಯಿಂದ ಪಡೆದ ಸಾಲ ಮನ್ನಾಕ್ಕೆ ಸಂಬಂಧಿಸಿದಂತೆ, ಮಂಗಳೂರು ಉಪ ವಲಯ ಜಾರಿ ನಿರ್ದೇಶನಾಲಯವು (ED) 2002ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ, ಮೂಕಾಂಬಿಕಾ ಗ್ರಾಮೀಣಾಭಿವೃದ್ಧಿ ಟ್ರಸ್ಟ್, ಶ್ರೀಮತಿ ಬೇಬಿ, ಹರೀಶ್, ಪಿ. ರಾಮದಾಸ್ ಮತ್ತು ರಾಮಕೃಷ್ಣ ಪಿ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಿಸಿದೆ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸಾಲ ಮನ್ನಾ ಯೋಜನೆಯನ್ನು ಬಳಸಿಕೊಂಡು ಅನರ್ಹ ಮೀನುಗಾರರ ಸ್ವಸಹಾಯ…

Read More

ಐರ್ಲೆಂಡ್ ವಿರುದ್ಧ ಅಬ್ಬರಿಸುವ ಮುನ್ನವೇ ಭಾರತದ ಬೌಲರ್​ಗಳ ಬೆಂಡೆತ್ತಿದ ವೈಭವ್; ವಿಡಿಯೋ – Kannada News | Vaibhav Sooryavanshi Shines in Nets: Awaiting India T20 Debut in Ireland or England?

ಎರಡು ಪಂದ್ಯಗಳ ಟಿ20 ಸರಣಿಗಾಗಿ ಟೀಂ ಇಂಡಿಯಾ, ಐರ್ಲೆಂಡ್ (India vs Ireland ) ಪ್ರವಾಸ ಮಾಡಿದೆ. ಸರಣಿಯ ಮೊದಲ ಪಂದ್ಯ ಇಂದು ಅಂದರೆ ಜೂನ್ 26 ರಂದು ನಡೆಯಲಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಪರ ವೈಭವ್ ಸೂರ್ಯವಂಶಿ (Vaibhav Sooryavanshi) ಪಾದಾರ್ಪಣೆ ಮಾಡುತ್ತಾರೋ ಇಲ್ಲವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಪಂದ್ಯಕ್ಕೂ ಮುನ್ನ ವೈಭವ್ ನೆಟ್ಸ್​ನಲ್ಲಿ ಸಾಕಷ್ಟು ಬೆವರು ಹರಿಸುತ್ತಿದ್ದಾರೆ. ಬೆಲ್‌ಫಾಸ್ಟ್‌ನಲ್ಲಿ ನಡೆದ ಅಭ್ಯಾಸದ ಅವಧಿಯಲ್ಲಿ ಸೂರ್ಯವಂಶಿ ನೆಟ್ಸ್‌ನಲ್ಲಿ ಸಾಕಷ್ಟು ಸಮಯ ಕಳೆದರು. ಆ…

Read More