Headlines

ಚೇತನ್ ಅಹಿಂಸ ಭಾರತೀಯನೇ ಅಲ್ಲ: ನಟಿ ಜಯಮಾಲಾ – Kannada News | Film Chamber president Jayamala lashes out on Chethan Ahimsa

ಡಾ ರಾಜ್​ಕುಮಾರ್ (Dr Rajkumar) ಸಮಾಧಿ ಕುರಿತು ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ ನೀಡಿರುವ ಹೇಳಿಕೆ ತೀವ್ರ ಆಕ್ರೋಶಕ್ಕೆ ಗುರಿಯಾಗಿವೆ. ಒಮ್ಮೆ ಕ್ಷಮಾಪಣೆ ಕೇಳಿ ಮತ್ತೆ ಹಳೆ ವರಸೆ ಮುಂದುವರೆಸಿರುವ ಚೇತನ್ ಅಹಿಂಸ ವಿರುದ್ಧ ಹಲವು ಕನ್ನಡಪರ ಸಂಘಟನೆಗಳು, ಅಣ್ಣಾವ್ರ ಅಭಿಮಾನಿಗಳು, ಅಭಿಮಾನಿ ಸಂಘಗಳ ಸದಸ್ಯರು ಫಿಲಂ ಚೇಂಬರ್ ಎದುರು ಪ್ರತಿಭಟನೆ ಮಾಡಿದ್ದಾರೆ. ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲಾ ಅವರಿಗೆ ದೂರು ಸಹ ನೀಡಿದ್ದಾರೆ. ಇದೀಗ ಜಯಾಮಾಲಾ ಅವರು ಟಿವಿ9 ಜೊತೆಗೆ ಮಾತನಾಡಿದ್ದು, ‘ಪಾಕಿಸ್ತಾನಕ್ಕೆ ಜಯಕಾರ…

Read More

Ram Navami 2026: ರಾಮ ನವಮಿ ಬಳಿಕ ಈ ಎರಡು ರಾಶಿಗಳಿಗೆ ಶುಭ ದಿನಗಳು ಆರಂಭ

ಇಂದು ದೇಶಾದ್ಯಂತ ಶ್ರೀ ರಾಮ ನವಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಪವಿತ್ರ ದಿನದಂದು ಒಂದು ಅಪರೂಪದ ಗ್ರಹಗಳ ಸಂಯೋಗ ಸಂಭವಿಸುತ್ತಿದೆ. ಈ ಜ್ಯೋತಿಷ್ಯ ವಿದ್ಯಮಾನವು 12 ರಾಶಿಗಳ ಮೇಲೆ ಪ್ರಭಾವ ಬೀರಿದರೂ, ವಿಶೇಷವಾಗಿ ಎರಡು ರಾಶಿಚಕ್ರದವರಿಗೆ ಇದು ಸುವರ್ಣ ಕಾಲವನ್ನು ಹೊತ್ತು ತರಲಿದೆ. ಕಳೆದ ಕೆಲವು ಸಮಯದಿಂದ ಸಂಕಷ್ಟಗಳನ್ನು ಎದುರಿಸುತ್ತಿದ್ದ ಈ ರಾಶಿಗಳ ಜನರಿಗೆ ಶ್ರೀರಾಮನ ಆಶೀರ್ವಾದದಿಂದ ಇಂದಿನಿಂದ ಒಳ್ಳೆಯ ದಿನಗಳು ಆರಂಭವಾಗಲಿವೆ. ಆ ಅದೃಷ್ಟವಂತ ರಾಶಿಗಳು ಯಾವುವು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಕನ್ಯಾ ರಾಶಿ:…

Read More

Video: ಗಾಂಜಾ ನಶೆಯಲ್ಲಿ ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು

ಚೆನ್ನೈ, ಮಾರ್ಚ್​ 26: ಗಾಂಜಾ ನಶೆಯಲ್ಲಿ ಯುವಕರು ಕಬ್ಬಿಣದ ರಾಡ್ ಹಿಡಿದು ಶಾಲಾ ಬಸ್ ನಿಲ್ಲಿಸಿ ಬೆದರಿಕೆ ಹಾಕಿರುವ ಘಟನೆ ತಮಿಳುನಾಡಿನ ಉತ್ತಂಗರೈನಲ್ಲಿ ನಡೆದಿದೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರನ್ನು ನಿಂದಿಸಿ ಬೆದರಿಸಿಸಿದ್ದಾರೆ. ಉತ್ತಂಗರೈ-ಸೇಲಂ ರಸ್ತೆಯಲ್ಲಿ ಓಡಾಡುವ ಬಸ್, ಲಾರಿಗಳನ್ನು ತಡೆ ಹಿಡಿದು ಬೆದರಿಸಿದ್ದಾರೆ. ಸ್ಥಳೀಯರು ದೂರು ದಾಖಲಿಸಿದ್ದಾರೆ.ಆರೋಪಿಗಳ ವಿರುದ್ಧ ಈ ಹಿಂದೆಯೂ ಕ್ರಿಮಿನಲ್ ಪ್ರಕರಣಗಳಿವೆ.ಆರೋಪಿಗಳ ವಿರುದ್ಧ ಹಿಂದೆಯೂ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಪೊಲೀಸರು ತನಿಖೆ ಆರಂಭಿಸಿದ್ದು, ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಮೈಸೂರಿನಲ್ಲಿ ಡ್ರಗ್ಸ್ ಲ್ಯಾಬ್​ ಶಂಕೆ? ಎನ್​ಸಿಬಿ ದಿಢೀರ್​ ದಾಳಿ – Kannada News | Mysuru: NCB Conducts Sudden Raid on Suspected Drug Lab

ಮೈಸೂರು, (ಜನವರಿ 28): ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ (Drugs Lab) ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ (NCB Raid) ಹಾಗೂ ಮೈಸೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಫಿನಾಯಿಲ್ ತಯಾರಿಕಾ ಘಟಕದ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ಯಾವುದೇ ಮಾದಕ ದ್ರವ್ಯ ಸಿಕ್ಕಿಲ್ಲ. ಸದ್ಯ ಎನ್​ಸಿಬಿ ಅಧಿಕಾರಿಗಳು ಲ್ಯಾಬ್ ವಶಕ್ಕೆ ಪಡೆದುಕೊಂಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನ ಎನ್​ಸಿಬಿ ಅಧಿಕಾರಿಗಳ ತಂಡ ಮಾದಕ ದ್ರವ್ಯ ಜಾಲ ಪತ್ತೆಹಚ್ಚಿದ್ದರು….

Read More

IPL 2026: ಸೂಕ್ತ ಕಾರಣ ನೀಡಿ ಐಪಿಎಲ್ ಉದ್ಘಾಟನಾ ಸಮಾರಂಭವನ್ನು ರದ್ದುಗೊಳಿಸಿದ ಬಿಸಿಸಿಐ

2026 ರ ಐಪಿಎಲ್‌ ಆರಂಭಕ್ಕೆ ಇನ್ನು ಎರಡು ದಿನ ಮಾತ್ರ ಬಾಕಿ ಉಳಿದಿದೆ. ಮಾರ್ಚ್​ 28 ರಂದು ಲೀಗ್​ನ ಮೊದಲ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ಆರ್​ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವೆ ಸಂಜೆ 7:30 ರಿಂದ ಆರಂಭವಾಗಲಿದೆ. ಆದಾಗ್ಯೂ ಪ್ರತಿ ಆವೃತ್ತಿಯ ಮೊದಲ ಪಂದ್ಯ ನಡೆಯುವುದಕ್ಕೂ ಮುನ್ನ ಉದ್ಘಾಟನಾ ಸಮಾರಂಭ ನಡೆಯುವುದು ವಾಡಿಕೆ. ಆದರೆ ಈ ಆವೃತ್ತಿಯಲ್ಲಿ ಉದ್ಘಾಟನಾ ಸಮಾರಂಭವನ್ನು ನಡೆಸದಿರಲು ಬಿಸಿಸಿಐ ನಿರ್ಧರಿಸಿದೆ. ಬಿಸಿಸಿಐನ ಈ ನಿರ್ಧಾರದ ಹಿಂದೆ ಸೂಕ್ತ…

Read More

ಜೈಲಿಂದ ಹೊರಬರ್ತಿದ್ದಂತೆಯೇ ಮತ್ತೆ ಬಾಲಬಿಚ್ಚಿದ ಖತರ್ನಾಕ್ ವಂಚಕ: ಅಮಿತ್ ಶಾ ಆಪ್ತನೆಂದು ಹೇಳಿಕೊಂಡು ಮತ್ತಷ್ಟು ವಂಚನೆ – Kannada News | Karnataka Fraud: Sujayendra Arrested Again for Impersonating Amit Shah Aide, Fake Docs

ಸುಜಯೇಂದ್ರನ ವಿರುದ್ಧ ಮತ್ತೊಂದು FIR Image Credit source: Tv9 kannada ಬೆಂಗಳೂರು, ಫೆ.5: ಕೇಂದ್ರ ಸಚಿವ ಅಮಿತ್ ಶಾ (Amit Shah) ಅವರ ಆಪ್ತ ಎಂದು ಹೇಳಿಕೊಂಡು ತಿರುಗುತ್ತಿದ್ದ ಖತರ್ನಾಕ್ ವಂಚಕ ಸುಜಯೇಂದ್ರ (Sujayendra) ಎಂಬಾತನ ವಿರುದ್ಧ ಈಗ ಮತ್ತೊಂದು ಎಫ್‌ಐಆರ್ (FIR) ದಾಖಲಾಗಿದೆ. ಅಧಿಕಾರ ಮತ್ತು ಪ್ರಭಾವವನ್ನು ದುರುಪಯೋಗಪಡಿಸಿಕೊಂಡು ಈತ ನಡೆಸುತ್ತಿದ್ದ ಹಗರಣಗಳು ಒಂದೊಂದಾಗಿ ಹೊರಬರುತ್ತಿವೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರದೀಪ್ ಅವರು ನೀಡಿದ ದೂರಿನ ಮೇರೆಗೆ ವಿಧಾನಸೌಧ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ರಾಜ್ಯಪಾಲರ…

Read More

ಮುರಿಯಿತು 34 ವರ್ಷಗಳ ಸ್ನೇಹ: ಎಆರ್ ರೆಹಮಾನ್ ಕೈಬಿಟ್ಟ ಮಣಿರತ್ನಂ

ಮಣಿರತ್ನಂ ಮತ್ತು ಎಆರ್ ರೆಹಮಾನ್ (AR Rahman) ಜೋಡಿ ಭಾರತದ ಅತ್ಯುತ್ತಮ ನಿರ್ದೇಶಕ ಮತ್ತು ಸಂಗೀತ ನಿರ್ದೇಶಕ ಜೋಡಿ. ಈ ಜೋಡಿ ನೀಡಿರುವ ಸಿನಿಮಾ ಮತ್ತು ಹಾಡುಗಳು ಮೂರು ದಶಕಗಳ ಬಳಿಕ ಈಗಲೂ ಟ್ರೆಂಡಿಂಗ್​​ನನಲ್ಲಿವೆ. ಆದರೆ ಈಗ ಬರೋಬ್ಬರಿ 34 ವರ್ಷಗಳ ಬಳಿಕ ಈ ಸ್ನೇಹ ಮುರಿದಂತಿದೆ. 1992ರ ‘ರೋಜಾ’ ಸಿನಿಮಾದಿಂದ ಆರಂಭಿಸಿ ಇತ್ತೀಚೆಗಿನ ‘ಥಗ್ ಲೈಫ್’ ಸಿನಿಮಾದ ವರೆಗೆ ಮಣಿರತ್ನಂ ಅವರ ಎಲ್ಲ ಸಿನಿಮಾಗಳಿಗೆ ಎಆರ್ ರೆಹಮಾನ್ ಸಂಗೀತ ನೀಡಿದ್ದರು. ಆದರೆ ಇದೀಗ ಮಣಿರತ್ನಂ ತಮ್ಮ…

Read More

‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’

ಡಾರ್ಲಿಂಗ್ ಕೃಷ್ಣ (Darling Krishna) ನಟಿಸಿ, ನಿರ್ದೇಶನ ಮಾಡಿರುವ ‘ಲವ್ ಮಾಕ್ಟೆಲ್ 3’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಿದ್ದು, ‘ಧುರಂಧರ್ 2’, ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ಎದುರು ಒಳ್ಳೆಯ ಪ್ರದರ್ಶನವನ್ನೇ ನೀಡುತ್ತಿದೆ. ಆದರೆ ಇದೀಗ ಡಾರ್ಲಿಂಗ್ ಕೃಷ್ಣ ವಿರುದ್ಧ ಕತೆ ಕದ್ದ ಆರೋಪ ಕೇಳಿ ಬರುತ್ತಿದೆ. ತಾವು ಹೇಳಿದ್ದ ಕತೆಯನ್ನು ಕದ್ದು ಡಾರ್ಲಿಂಗ್ ಕೃಷ್ಣ ಅವರು ತಮ್ಮ ಅನುಮತಿ ಇಲ್ಲದೇ ‘ಲವ್ ಮಾಕ್ಟೆಲ್ 3’ ಸಿನಿಮಾನಲ್ಲಿ ಬಳಸಿಕೊಂಡಿದ್ದಾರೆ ಎಂದು ಗುರು ದೇಶಪಾಂಡೆ ಮತ್ತು ರಾಘವೇಂದ್ರ…

Read More

ಪ್ರಾಧ್ಯಾಪಕನ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ: ಆತ್ಮಹತ್ಯೆಗೂ ಮುನ್ನ ವಿದ್ಯಾರ್ಥಿನಿ ಬರೆದ ಡೆತ್​​ನೋಟ್​​ನಲ್ಲಿ ಸ್ಫೋಟಕ ಮಾಹಿತಿ

ಚಿತ್ರದುರ್ಗ, ಏಪ್ರಿಲ್​​ 02: ಪ್ರಾಧ್ಯಾಪಕನ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ ಆರೋಪ ಸಂಬಂಧ ಚಿತ್ರದುರ್ಗದ ಹೊಳಲ್ಕೆರೆಯಲ್ಲಿ BAMS ವಿದ್ಯಾರ್ಥಿನಿ‌ ನಿಖಿತಾ(23) ಆತ್ಮಹತ್ಯೆ ಪ್ರಕರಣ ಸಂಬಂಧ ಮತ್ತಷ್ಟು ವಿಚಾರಗಳು ಬಯಲಾಗಿವೆ. ರಾಜು, ಪತ್ನಿ ನಿಶಾ, ಕೆಲ ವಿದ್ಯಾರ್ಥಿನಿಯರ ಹೆಸರನ್ನು ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಸಂಬಂಧ ಹೊಳಲ್ಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೆಲವರ ವಿರುದ್ಧ ಕೇಸ್​​ ಕೂಡ ಆಗಿದೆ. ಈ ನಡುವೆ ಸಾವಿಗೂ ಮುನ್ನ ನಿಖಿತಾ ಬರೆದ ಡೆತ್​​ನೋಟ್​​ ಲಭ್ಯವಾಗಿದ್ದು, ಆಕೆ ಮಾನಸಿಕವಾಗಿ ತೀವ್ರ ನೊಂದಿದ್ದಳು ಎಂಬುದು…

Read More

ಮೈಗ್ರೇನ್ ಮತ್ತು ಸಾಮಾನ್ಯ ತಲೆನೋವಿಗಿರುವ ವ್ಯತ್ಯಾಸವೇನು? ಇದನ್ನು ತಡೆಯಲು ಇಲ್ಲಿದೆ ಸಿಂಪಲ್ ಟಿಪ್ಸ್ – Kannada News | Migraine Symptoms vs Normal Headache

ತಲೆನೋವನ್ನು (Headache) ಎಲ್ಲರೂ ಒಂದಲ್ಲ ಒಂದು ಹಂತದಲ್ಲಿ ಅನುಭವಿಸಿರುತ್ತಾರೆ. ಇದೊಂದು ಸಾಮಾನ್ಯ ಸಮಸ್ಯೆ. ಈ ರೀತಿ ಆಗಾಗ, ಬರುವ ತಲೆನೋವು ಬಹಳ ಸಾಮಾನ್ಯ ಎಂದು ಅಂದುಕೊಳ್ಳುತ್ತಾರೆ. ಅದಕ್ಕಾಗಿಯೇ ನೋವು ನಿವಾರಕ ಮಾತ್ರೆ ತೆಗೆದುಕೊಂಡು ಅಥವಾ ಸ್ವಲ್ಪ ವಿಶ್ರಾಂತಿ ಪಡೆದು ಅದನ್ನು ಕಡಿಮೆ ಮಾಡಿಕೊಳ್ಳುತ್ತಾರೆ. ಆದರೆ ತಲೆನೋವು ಪದೇ ಪದೇ ಬಂದಾಗ, ತುಂಬಾ ತೀವ್ರವಾಗಿದ್ದರೆ ಅಥವಾ ದಿನನಿತ್ಯದ ಕೆಲಸಗಳನ್ನು ಮಾಡಲು ಸಾಧ್ಯವಾಗದಿದ್ದಾಗ ಈ ನೋವನ್ನು ಹಗುರವಾಗಿ ಪರಿಗಣಿಸುವುದು ಸರಿಯಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಏಕೆಂದರೆ ಈ ರೀತಿಯ…

Read More