Headlines

ಪ್ರೀತಿಯ ಗೆಲುವು: ನ್ಯಾಯಾಧೀಶರ ಮುಂದೆಯೇ ವಿಚ್ಛೇದನ ಪತ್ರ ಹರಿದು ಗಂಡನನ್ನು ಅಪ್ಪಿಕೊಂಡ ಹೆಂಡತಿ – Kannada News | Delhi Court Reunion: Wife Tears Divorce Papers, Hugs Husband After Act of Love

ನವದೆಹಲಿ, ಜೂನ್ 12: ಕೋಪ, ಅಹಂಕಾರ ಮತ್ತು ತಪ್ಪು ತಿಳಿವಳಿಕೆಗಳ ಮಧ್ಯೆ ಮುರಿದು ಬೀಳುವ ಹಂತ ತಲುಪಿರುವ ಸಂಬಂಧಗಳನ್ನು ಕೇವಲ ಒಂದು ಸಣ್ಣ ಗುಣ ಹೇಗೆ ಮರುಜೋಡಣೆ ಮಾಡಬಲ್ಲದು ಎಂಬುದಕ್ಕೆ ದೆಹಲಿಯ ಕೌಟುಂಬಿಕ ನ್ಯಾಯಾಲಯದಲ್ಲಿ ನಡೆದ ಈ ಅಪರೂಪದ, ಘಟನೆಯೇ ಸಾಕ್ಷಿ. ವಿಚ್ಛೇದನ(Divorce) ನೀಡಲು ಕೋರ್ಟ್ ಮೆಟ್ಟಿಲೇರಿದ್ದ ದಂಪತಿ, ನ್ಯಾಯಾಧೀಶರ ಮುಂದೆಯೇ ಪರಸ್ಪರ ಅಪ್ಪಿಕೊಂಡು ಒಂದಾದ ಸುಂದರ ಘಟನೆ ಇಲ್ಲಿದೆ. 2020 ರ ಮದುವೆ ಮತ್ತು ಕೌಟುಂಬಿಕ ಬಿರುಗಾಳಿ ದೊಡ್ಡ ಕನಸುಗಳೊಂದಿಗೆ 2020 ರಲ್ಲಿ ದಾಂಪತ್ಯ ಜೀವನಕ್ಕೆ…

Read More

Video: ಅಜಿತ್ ಪವಾರ್ ಇದ್ದ ವಿಮಾನ ಪತನಗೊಂಡ ದೃಶ್ಯ ಸಿಸಿಟಿವಿಯಲ್ಲಿ ಸೆರೆ – Kannada News | DGCA Investigates Ajit Pawar Plane Crash: Baramati CCTV Footage Key to Unraveling Mystery

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ವಿಮಾನ ಅಪಘಾತದ ಸಿಸಿಟಿವಿ ದೃಶ್ಯಾವಳಿಗಳು ಅಥವಾ ಫೋಟೋಗಳು ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಬಾರಾಮತಿ ವಿಮಾನ ನಿಲ್ದಾಣದ ಸಮೀಪವಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯದಲ್ಲಿ ವಿಮಾನವು ರನ್‌ವೇ ಹತ್ತಿರ ಬರುತ್ತಿದ್ದಂತೆ ದಿಢೀರ್ ನೆಲಕ್ಕೆ ಅಪ್ಪಳಿಸಿ ಬೆಂಕಿ ಹೊತ್ತಿಕೊಳ್ಳುವುದನ್ನಿ ಈ ವಿಡಿಯೋದಲ್ಲಿ ನೋಡಬಹುದು. ವಿಮಾನವು ಎರಡನೇ ಬಾರಿ ಲ್ಯಾಂಡಿಂಗ್ ಮಾಡಲು ಪ್ರಯತ್ನಿಸುತ್ತಿದ್ದಾಗ (Second Approach) ಈ ಘಟನೆ ಸಂಭವಿಸಿದೆ. ಸಿಸಿಟಿವಿ ದೃಶ್ಯದಲ್ಲಿ ವಿಮಾನವು ನಿಯಂತ್ರಣ ಕಳೆದುಕೊಂಡು ವೇಗವಾಗಿ ಭೂಮಿಗೆ ಅಪ್ಪಳಿಸುವುದು…

Read More

IPL 2026: LSG vs DC ಪಂದ್ಯದ ವೇಳೆ ಅಭಿಮಾನಿಗಳ ಮಾರಾಮಾರಿ!

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಸೀಸನ್‌ನಲ್ಲಿ ಕ್ರೀಡಾ ಸ್ಫೂರ್ತಿಗೆ ಮಸಿ ಬಳಿಯುವಂತಹ ಘಟನೆಯೊಂದು ನಡೆದಿದೆ. ಏಪ್ರಿಲ್ 1 ರಂದು ಲಕ್ನೋದ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ (LSG) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ನಡುವಿನ ಪಂದ್ಯದ ವೇಳೆ ಅಭಿಮಾನಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಪಂದ್ಯ ನಡೆಯುತ್ತಿದ್ದಾಗ ಸ್ಟೇಡಿಯಂನ ಗ್ಯಾಲರಿಯಲ್ಲಿದ್ದ ಇಬ್ಬರು ವ್ಯಕ್ತಿಗಳ ನಡುವೆ ಮೊದಲು ಮಾತಿನ ಚಕಮಕಿ ಆರಂಭವಾಗಿದೆ. ಇದು ಕ್ಷಣಾರ್ಧದಲ್ಲಿ ವಿಕೋಪಕ್ಕೆ ತಿರುಗಿ, ಒಬ್ಬರಿಗೊಬ್ಬರು ಗುದ್ದಾಟ ಮತ್ತು ಒದೆಯಾಟ ಶುರು ಮಾಡಿದ್ದಾರೆ….

Read More

ಪತಿಯನ್ನು ಬಿಡುವಂತೆ ಠಾಣೆಗೆ ಬಂದಿದ್ದ ಮಹಿಳೆಯನ್ನು ಮಂಚಕ್ಕೆ ಕರೆದ ಇನ್ಸ್​ಪೆಕ್ಟರ್!

ಮಂಗಳೂರು, (ಮಾರ್ಚ್ 16): ದೂರು ಕೊಡಲೆಂದು ಪೊಲೀಸ್ ಠಾಣೆಗೆ ಹೋಗಿದ್ದ ಮಹಿಳೆಗೆ (Woman) ಇನ್ಸ್​ಪೆಕ್ಟರ್ (Inspector) ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಮೂಡಬಿದ್ರೆ ಪೊಲೀಸ್​ ಇನ್ಸ್​ಪೆಕ್ಟರ್​ ಸಂದೇಶ್ ವಿರುದ್ಧ ಮಹಿಳೆ ಆರೋಪ ಮಾಡಿದ್ದಾರೆ. ಸುಳ್ಳು ಕೇಸ್ ನಲ್ಲಿ ಬಂಧನಕ್ಕೊಳಗಾದ ಪತಿಯನ್ನು ಬಿಡುಗಡೆ ಮಾಡುವಂತೆ ಮಹಿಳೆ, ಮೂಡಬಿದ್ರೆ ಪೊಲೀಸ್ ಠಾಣೆಗೆ ತೆರಳಿದ್ದು, ಈ ವೇಳೆ ಇನ್ಸ್​ಪೆಕ್ಟರ್​ ಸಂದೇಶ, ಪತಿಯನ್ನು ಬಿಡುಗಡೆ ಮಾಡಲು 25 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಇಲ್ಲವಾದಲ್ಲಿ…

Read More

Chanakya Niti: ಈ ತಪ್ಪುಗಳು ವ್ಯಕ್ತಿಯ ಜೀವನವನ್ನು ಹಾಳು ಮಾಡುತ್ತದೆ ಎನ್ನುತ್ತಾರೆ ಚಾಣಕ್ಯ

ಪ್ರತಿಯೊಬ್ಬರೂ ಸಹ ಜೀವನದಲ್ಲಿ ಉದ್ಧಾರವಾಗಬೇಕು, ಯಶಸ್ಸನ್ನು (Success) ಸಾಧಿಸಬೇಕು, ನಾಲ್ಕು ಜನ ನಮ್ಮನ್ನು ಕೊಂಡಾಡುವ ಹಾಗೆ ಬದುಕಬೇಕು ಎಂದುಕೊಳ್ಳುತ್ತಾರೆ. ಆದರೆ ಕೆಲವೊಮ್ಮೆ ನಾವು ತಿಳಿದೋ ತಿಳಿಯದೆಯೋ ಮಾಡುವಂತಹ ಕೆಲವೊಂದು ತಪ್ಪುಗಳು ನಮ್ಮ ಸಂಪೂರ್ಣ ಜೀವನವನ್ನೇ ಹಾಳು ಮಾಡುತ್ತದೆ. ಆದ್ದರಿಂದ, ಜೀವನದಲ್ಲಿ ಯಶಸ್ವಿಯಾಗಲು, ಪ್ರತಿಯೊಬ್ಬ ವ್ಯಕ್ತಿಯು ಈ ನಾಲ್ಕು ತಪ್ಪುಗಳನ್ನು ಎಂದಿಗೂ ಮಾಡಬಾರದು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಹಾಗಿದ್ದರೆ ವ್ಯಕ್ತಿಯ ಜೀವನವನ್ನು ಹಾಳು ಮಾಡುವಂತಹ ಆ ಅಭ್ಯಾಸಗಳು, ತಪ್ಪುಗಳು ಯಾವುವು ಎಂಬುದನ್ನು ನೋಡೋಣ ಬನ್ನಿ. ಈ ತಪ್ಪುಗಳಿಂದ…

Read More

ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ಬೆಳಗಾವಿಯ ಪಿಯು ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು – Kannada News | Belagavi Student Heart Attack Death: 2nd PUC Exam Day Tragedy Shocks Chikkodi Village

ಬೆಳಗಾವಿ, ಫೆ.28: ದ್ವಿತೀಯ ಪಿಯುಸಿ ಪರೀಕ್ಷೆಯ ಮೊದಲ ದಿನವೇ ಜಿಲ್ಲೆಯಲ್ಲಿ ಕರುಳು ಹಿಂಡುವ ಘಟನೆಯೊಂದು ನಡೆದಿದೆ. ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ 17 ವರ್ಷದ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ್ದಾಳೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಭೂಮಿಕಾ ಮಾಳಂಗಿ (17) ಮೃತ ವಿದ್ಯಾರ್ಥಿನಿ ಎಂದು ಹೇಳಲಾಗಿದೆ. ಇಂದು ದ್ವಿತೀಯ ಪಿಯು ಪರೀಕ್ಷೆಯ ಮೊದಲ ದಿನ. ಭೂಮಿಕಾ ಅವರು ಉತ್ಸಾಹದಿಂದ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಸ್ನಾನ ಮುಗಿಸಿ ಹೊರಬರುವಾಗ ಏಕಾಏಕಿ…

Read More

“ನಾವು ಭಿಕ್ಷೆ ಬೇಡುತ್ತಿದ್ದೇವೆ, ನಾಚಿಕೆಯಿಂದ ತಲೆ ಬಾಗುತ್ತೇವೆ” ಎಂದ ಪಾಕ್ ಪ್ರಧಾನಿ – Kannada News | Pakistan’s Debt Shame: Why Sharif’s Crisis Affects India and Global Stability

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಇತ್ತೀಚೆಗೆ ತಮ್ಮ ದೇಶದ ಆರ್ಥಿಕ ದುಸ್ಥಿತಿಯ ಬಗ್ಗೆ ನೀಡಿರುವ ಈ ಹೇಳಿಕೆಯು ಜಾಗತಿಕ ಮಟ್ಟದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ತಮ್ಮ ದೇಶದ ಆರ್ಥಿಕ ಬಿಕ್ಕಟ್ಟನ್ನು (Pakistan economic crisi) ಒಪ್ಪಿಕೊಳ್ಳುತ್ತಾ ಅವರು ಅತ್ಯಂತ ಭಾವುಕರಾಗಿ ಈ ಮಾತುಗಳನ್ನು ಆಡಿದ್ದಾರೆ. ಪಾಕಿಸ್ತಾನವು ಪ್ರತಿ ಬಾರಿಯೂ ಮಿತ್ರ ರಾಷ್ಟ್ರಗಳ ಮುಂದೆ ಸಾಲಕ್ಕಾಗಿ ಕೈಚಾಚುತ್ತಿರುವುದನ್ನು ಪ್ರಸ್ತಾಪಿಸಿದ ಅವರು, “ನಮ್ಮ ಆರ್ಥಿಕ ಪರಿಸ್ಥಿತಿ ಎಷ್ಟು ಹದಗೆಟ್ಟಿದೆ ಎಂದರೆ, ನಾವು ಬೇರೆ ದೇಶಗಳಿಗೆ ಭೇಟಿ ನೀಡಿದಾಗ…

Read More

ಬೆಳಗ್ಗೆ, ರಾತ್ರಿ; ಸ್ನಾನ ಮಾಡಲು ಸೂಕ್ತ ಸಮಯ ಯಾವುದು ಗೊತ್ತಾ? – Kannada News | What is the best time to take a bath?

ದಿನನಿತ್ಯ ಸ್ನಾನ (bath) ಮಾಡುವುದು ತುಂಬಾನೇ ಮುಖ್ಯವಾಗಿದೆ.  ಏಕೆಂದರೆ ಸ್ನಾನವು ದೇಹವನ್ನು ಹೊರಗಿನಿಂದ ಶುದ್ಧೀಕರಿಸುವುದಷ್ಟೇ ಅಲ್ಲ, ಮನಸ್ಸಿಗೆ ಶಾಂತಿ ನೀಡುತ್ತದೆ ಮತ್ತು ಆರೋಗ್ಯವನ್ನೂ ಕಾಪಾಡುತ್ತದೆ. ಹಾಗಾಗಿ ಬಹುತೇಕ ಹೆಚ್ಚಿನವರು ಪ್ರತಿನಿತ್ಯ ತಪ್ಪದೆ ಸ್ನಾನ ಮಾಡ್ತಾರೆ. ಕೆಲವರು ಬೆಳಗ್ಗೆ ಸ್ನಾನ ಮಾಡಿದ್ರೆ, ಇನ್ನೂ ಒಂದಷ್ಟು ಜನರಿಗೆ ಸಂಜೆ, ರಾತ್ರಿ ಸ್ನಾನ ಮಾಡುವ ಅಭ್ಯಾಸ ಇರುತ್ತದೆ. ರಾತ್ರಿ ಅಥವಾ ಬೆಳಗ್ಗೆ ಇವೆರಡರಲ್ಲಿ ಸ್ನಾನಕ್ಕೆ ಯಾವ ಟೈಮ್‌ ಬೆಸ್ಟ್‌? ಯಾವ ಸಮಯದಲ್ಲಿ ಸ್ನಾನ ಮಾಡಿದರೆ ಪ್ರಯೋಜಗಳು ಹೆಚ್ಚು ಎಂಬ ಇಂಟರೆಸ್ಟಿಂಗ್‌ ಸಂಗತಿಯನ್ನು…

Read More

ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ – Kannada News | DRDO successfully conducts salvo launch of 2 Pralay missiles in Odisha Watch video

ನವದೆಹಲಿ, ಡಿಸೆಂಬರ್ 31: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಇಂದು ಒಡಿಶಾದ ಕರಾವಳಿಯಲ್ಲಿ ಎರಡು ಪ್ರಲೇ ಕ್ಷಿಪಣಿಗಳ (missiles)  ಉಡಾವಣೆಯನ್ನು ಯಶಸ್ವಿಯಾಗಿ ನಡೆಸಿತು. ಈ ಪರೀಕ್ಷೆಯು ಇಂದು ಬೆಳಿಗ್ಗೆ 10.30ರ ಸುಮಾರಿಗೆ ಚಂಡಿಪುರದ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ (ITR)ನಿಂದ ನಡೆಯಿತು. ಕ್ಷಿಪಣಿಗಳನ್ನು ಒಂದೇ ಲಾಂಚರ್‌ನಿಂದ ಉಡಾಯಿಸಲಾಯಿತು. ಇದು ಭಾರತದ ಕ್ಷಿಪಣಿ ಪರೀಕ್ಷಾ ಕಾರ್ಯಕ್ರಮದಲ್ಲಿ ಪ್ರಮುಖ ಮೈಲಿಗಲ್ಲಾಗಿದೆ. ಪ್ರಲೇ ಕ್ಷಿಪಣಿಯು ಭಾರತದಲ್ಲಿ ಅಭಿವೃದ್ಧಿಪಡಿಸಿದ, ಘನ ಇಂಧನ, ಅರೆ ಬ್ಯಾಲಿಸ್ಟಿಕ್ ಕ್ಷಿಪಣಿಯಾಗಿದೆ. ಇದು ಹೆಚ್ಚಿನ ನಿಖರತೆ ಮತ್ತು…

Read More

‘ಧುರಂಧರ್’ಗೆ ಕೌಂಟರ್ ಕೊಡಲು ಬಂದ ‘ಮೇರಾ ಲಿಯಾರಿ’ಗೆ ಹೀನಾಯ ಸೋಲು; ಕೇವಲ 22 ಟಿಕೆಟ್ ಮಾರಾಟ – Kannada News | Mera Liyari Box Office Disaster: Pakistan’s Flop Film Sold Just 22 Tickets

ಪಾಕಿಸ್ತಾನದ ಅತ್ಯಂತ ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದ್ದ ‘ಮೇರಾ ಲಿಯಾರಿ’ ಬಾಕ್ಸ್ ಆಫೀಸ್‌ನಲ್ಲಿ ದಯನೀಯವಾಗಿ ಸೋತಿದೆ. ಭಾರತದ ಸೂಪರ್ ಹಿಟ್ ‘ಧುರಂಧರ್’ ಚಿತ್ರಕ್ಕೆ ಪ್ರತಿಯಾಗಿ ಪಾಕಿಸ್ತಾನ ನೀಡಿದ ಉತ್ತರ ಎಂದು ಬಿಂಬಿತವಾಗಿದ್ದ ಈ ಸಿನಿಮಾ, ಥಿಯೇಟರ್‌ಗಳಲ್ಲಿ ಕೇವಲ 22 ಟಿಕೆಟ್‌ಗಳು ಮಾರಾಟವಾಗುವ ಮೂಲಕ ಭಾರಿ ಮುಜುಗರಕ್ಕೆ ಈಡಾಗಿದೆ. ಕರಾಚಿಯ ಲಿಯಾರಿ ಪ್ರದೇಶದ ಹಿನ್ನೆಲೆಯಲ್ಲಿ ಮೂಡಿಬಂದ ಪಾಕಿಸ್ತಾನಿ ಸಿನಿಮಾ ‘ಮೇರಾ ಲಿಯಾರಿ’ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಚಿತ್ರಮಂದಿರಗಳಿಂದ ಹೊರಬಿದ್ದಿದೆ. ಅಬು ಅಲಿಹಾ ನಿರ್ದೇಶನದ ಈ ಚಿತ್ರವು ಲಿಯಾರಿ ಭಾಗದ ಪಾಸಿಟಿವ್…

Read More