Headlines

TTD Tirumala: ತಿರುಪತಿ ಭಕ್ತರಿಗೆ ಗುಡ್ ನ್ಯೂಸ್; ಇನ್ಮುಂದೆ 24 ಗಂಟೆ ಲಗೇಜ್ ಕೌಂಟರ್ ಸೇವೆ ಲಭ್ಯ!

ತಿರುಮಲ ಶ್ರೀವಾರಿಯ ದರ್ಶನಕ್ಕೆ ಬರುವ ಭಕ್ತರಿಗಾಗಿ ತಿರುಮಲ ತಿರುಪತಿ ದೇವಸ್ಥಾನಂ (TTD) ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಭಕ್ತರ ಲಗೇಜ್‌ಗಳ ಸುರಕ್ಷತೆ ಮತ್ತು ಸುಲಭ ನಿರ್ವಹಣೆಗಾಗಿ ಒಟ್ಟು 80 ಲಗೇಜ್ ಕೌಂಟರ್‌ಗಳನ್ನು ಲಭ್ಯವಾಗುವಂತೆ ಮಾಡಲಾಗಿದೆ. ಈ ಕೇಂದ್ರಗಳಲ್ಲಿ ಒಟ್ಟು 394 ಸಿಬ್ಬಂದಿ ಮೂರು ಪಾಳಿಗಳಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದ್ದು, ಇಂದಿನಿಂದ ಈ ಎಲ್ಲಾ ಲಗೇಜ್ ಕೇಂದ್ರಗಳು ದಿನದ 24 ಗಂಟೆಯೂ ಭಕ್ತರ ಸೇವೆಗೆ ಮುಕ್ತವಾಗಿರಲಿವೆ. ವಿಶೇಷವಾಗಿ ಹಬ್ಬಗಳು ಮತ್ತು ರಜಾ ದಿನಗಳಲ್ಲಿ ಉಂಟಾಗುವ ಭಕ್ತರ ದಟ್ಟಣೆಯನ್ನು ನಿಯಂತ್ರಿಸಲು ಈ…

Read More

IPL: ಬುಮ್ರಾ ವಿರುದ್ಧ ಅತಿ ಹೆಚ್ಚು ಸಿಕ್ಸರ್ ಬಾರಿಸಿದವರಿವರು: ಪಟ್ಟಿಯಲ್ಲಿ ಬೌಲರ್ ಹೆಸರು

ಪ್ರಸ್ತುತ ವಿಶ್ವ ಕ್ರಿಕೆಟ್​ನ ಅತ್ಯುತ್ತಮ ಬೌಲರ್​ಗಳ ಪಟ್ಟಿಯಲ್ಲಿ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಅಗ್ರಸ್ಥಾನದಲ್ಲಿ ನಿಲ್ಲುತ್ತಾರೆ. ಬುಮ್ರಾ ಬೌಲಿಂಗ್‌ನಲ್ಲಿ ರನ್ ಕಲೆಹಾಕುವುದೆ ಕಷ್ಟಕರವಾಗಿರುವಾಗ ಅವರ ಬೌಲಿಂಗ್‌ನಲ್ಲಿ ಸಿಕ್ಸರ್ ಸಿಡಿಸುವುದು ಅಷ್ಟು ಸುಲಭದ ಕೆಲಸವಲ್ಲ. ಹಾಗಿದ್ದರೂ ಐಪಿಎಲ್‌ನಲ್ಲಿ ಬುಮ್ರಾ ವಿರುದ್ಧ ಸುಲಭವಾಗಿ ಸಿಕ್ಸರ್ ಬಾರಿಸಿದ ಬ್ಯಾಟರ್​ಗಳಿದ್ದಾರೆ. ಅವರ ವಿವರ ಇಲ್ಲಿದೆ. ಐಪಿಎಲ್ ಇತಿಹಾಸದಲ್ಲಿ, ಕೇವಲ ನಾಲ್ಕು ಬ್ಯಾಟ್ಸ್‌ಮನ್‌ಗಳು ಮಾತ್ರ ಬುಮ್ರಾ ವಿರುದ್ಧ ಐದು ಅಥವಾ ಹೆಚ್ಚಿನ ಸಿಕ್ಸರ್‌ಗಳನ್ನು ಹೊಡೆದಿದ್ದಾರೆ. ಅವರಲ್ಲಿ ದಕ್ಷಿಣ ಆಫ್ರಿಕಾದ ಲೆಜೆಂಡರಿ ಬ್ಯಾಟ್ಸ್‌ಮನ್ ಎಬಿ…

Read More

ಇಶಾ ಫೌಂಡೇಷನ್, ಸದ್ಗುರು ಕುರಿತ ವಿವಾದಾತ್ಮಕ ವಿಷಯ ಡಿಲೀಟ್ ಮಾಡಿ; ನಕ್ಕೀರನ್ ಮ್ಯಾಗಜಿನ್​​ಗೆ ಕೋರ್ಟ್ ಆದೇಶ

ನವದೆಹಲಿ, ಮಾರ್ಚ್ 19: ಇಶಾ ಫೌಂಡೇಶನ್ ಮತ್ತು ಸದ್ಗುರುಗಳ ಕುರಿತಾದ ವಿವಾದಾತ್ಮಕ ವಿಷಯಗಳನ್ನು ಡಿಲೀಟ್ ಮಾಡಲು ತಮಿಳು ಮಾಧ್ಯಮವಾದ ನಕ್ಕೀರನ್ ಮ್ಯಾಗಜಿನ್​ಗೆ ದೆಹಲಿ ಹೈಕೋರ್ಟ್ ಆದೇಶಿಸಿದೆ. ಇಶಾ ಫೌಂಡೇಶನ್ (Isha Foundation) ಮತ್ತು ಸದ್ಗುರುಗಳ ವಿರುದ್ಧ ನಕ್ಕೀರನ್ ಪ್ರಕಟಿಸಿದ ಮಾನಹಾನಿಕರ ವಿಡಿಯೋಗಳು ಮತ್ತು ಲೇಖನಗಳನ್ನು ತೆಗೆದುಹಾಕುವಂತೆ ದೆಹಲಿ ಹೈಕೋರ್ಟ್ ಇಂದು ಮಧ್ಯಂತರ ಆದೇಶ ಹೊರಡಿಸಿದೆ. ಈ ಆದೇಶವನ್ನು ಸ್ವಾಗತಿಸಿರುವ ಇಶಾ ಫೌಂಡೇಶನ್ ಸುಳ್ಳು ಮತ್ತು ದುರುದ್ದೇಶಪೂರಿತ ಮಾಹಿತಿಯನ್ನು ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದನ್ನು ಮುಂದುವರಿಸುತ್ತದೆ ಎಂದು…

Read More

ಷೇರು ಮಾರುಕಟ್ಟೆ ಭಾರೀ ಕುಸಿತ; ಸಿಕ್ಕಾಪಟ್ಟೆ ನಷ್ಟ ಕಂಡ ಸೆನ್ಸೆಕ್ಸ್, ನಿಫ್ಟಿ; ಈ ಪರಿ ಕುಸಿತಕ್ಕೆ ಕಾರಣಗಳೇನು?

ನವದೆಹಲಿ, ಮಾರ್ಚ್ 19: ಭಾರತದ ಷೇರು ಮಾರುಕಟ್ಟೆ (Stock Market) ಯುಗಾದಿ ಹಬ್ಬದ ದಿನದಂದು ಅಕ್ಷರಶಃ ಗಡಗಡ ಅಲುಗಾಡಿದೆ. ಮಾರುಕಟ್ಟೆಯ ಪ್ರಮುಖ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಕೂಡ ಹೆಚ್ಚೂಕಡಿಮೆ ಶೇ. 3ರಷ್ಟು ಕುಸಿತವನ್ನು ಕಂಡಿವೆ. ಮೂರು ದಿನ ಪಾಸಿಟಿವ್ ಆಗಿದ್ದ ಈ ಇಂಡೆಕ್ಸ್ ಗುರುವಾರ ನೆಲಕಚ್ಚಿವೆ. ಸೆನ್ಸೆಕ್ಸ್ 2,496 ಅಂಕಗಳನ್ನು ಕಳೆದುಕೊಂಡು 74,207.24 ಮಟ್ಟಕ್ಕೆ ಮುಟ್ಟಿದೆ. ನಿಫ್ಟಿ50 ಇಂಡೆಕ್ಸ್ 775.65 ಅಂಕಗಳ ಕಳೆದುಕೊಂಡು 23,002.15 ಮಟ್ಟ ಮುಟ್ಟಿದೆ. ಈ ಇಂಡೆಕ್ಸ್​ನಲ್ಲಿರುವ ಹತ್ತಾರು ಕಂಪನಿಗಳಷ್ಟೇ ಹಿನ್ನಡೆ…

Read More

ಬೈ ಎಲೆಕ್ಷನ್ ಕದನ: ಬಾಗಲಕೋಟೆ ಕೈ ಅಭ್ಯರ್ಥಿ ಬಹುತೇಕ ಫೈನಲ್, ದಾವಣಗೆರೆಯಿಂದಲೇ ವಿಳಂಬ

ಬಾಗಲಕೋಟೆ, (ಮಾರ್ಚ್ 19): ರಾಜ್ಯದ ಜನರ ಚಿತ್ತ ದಾವಣಗೆರೆ ದಕ್ಷಿಣ  (Davanagere South By Election) ಹಾಗೂ ಬಾಗಲಕೋಟೆ (Bagalkot) ವಿಧಾನಸಭಾ ಕ್ಷೇತ್ರ ಉಪಚುನಾವಣೆಯತ್ತ ನೆಟ್ಟಿದೆ. ದಿವಂಗತ ಎಚ್.ವೈ ಮೇಟಿ ನಿಧನದ ನಂತರ ತೆರವಾಗಿದ್ದ ಬಾಗಲಕೋಟೆ ಕ್ಷೇತ್ರಕ್ಕೆ ಉಪ ಚುನಾವಣೆ ಎದುರಾಗಿದ್ದು, ಟಿಕೆಟ್ ಗಾಗಿ ಎರಡು ಪಕ್ಷದಲ್ಲಿ ಫೈಟ್ ಮಧ್ಯೆ ಬಿಜೆಪಿ ಕೊನೆಗೂ ನಿರೀಕ್ಷೆ ಎಂಬಂತೆ ವೀರಣ್ಣ ಚರಂತಿಮಠ ಅವರಿಗೆ ಟಿಕೆಟ್ ಘೋಷಣೆ ಮಾಡಿ ಯುಗಾದಿಯ ಗಿಪ್ಟ್ ನೀಡಿದ್ದು, ಈಗಾಗಲೇ ಬಿಜೆಪಿ ಕಾರ್ಯಕರ್ತರು ಗ್ರೌಂಡ್ ಲೆವಲ್ ಪ್ರಚಾರದಲ್ಲಿ…

Read More

‘ಹಾಸ್ಟೆಲ್ ಹುಡುಗರ’ ಮೆಚ್ಚಿನ ತಮಿಳಿನ ಸ್ಟಾರ್ ನಟ, ಶೀಘ್ರವೇ ರೀಮೇಕ್

ಕನ್ನಡದಲ್ಲಿ ಸಾಕಷ್ಟು ಹೊಸ ತಂಡಗಳು ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತಲೇ ಬಂದಿವೆ. ಕೆಲವರಿಗೆ ಯಶಸ್ಸು ಸಿಕ್ಕಿದೆ, ಕೆಲವರಿಗೆ ಇಲ್ಲ. 2023 ರಲ್ಲಿ ಹೊಸ ತಂಡವೊಂದು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ (hostel hudugaru bekagiddare) ಎಂಬ ಸಿನಿಮಾ ಮಾಡಿತ್ತು. ನಟ ರಕ್ಷಿತ್ ಶೆಟ್ಟಿ ಇದಕ್ಕೆ ಬೆಂಬಲ ನೀಡಿದ್ದರು. ಸಿನಿಮಾ ದೊಡ್ಡ ಹಿಟ್ ಆಗಿತ್ತು. ನಟಿ ರಮ್ಯಾ, ಸಿನಿಮಾ ಮೇಲೆ ದೂರು ಸಹ ದಾಖಲಿಸಿದ್ದರು. ಆ ಕಾರಣಕ್ಕೂ ಸಿನಿಮಾಕ್ಕೆ ಭರ್ಜರಿ ಪ್ರಚಾರ ಸಿಕ್ಕಿತ್ತು. ಇದೀಗ ಸಿನಿಮಾ ತಮಿಳಿಗೆ ಹೊರಟಿದೆ. ‘ಹಾಸ್ಟೆಲ್…

Read More

ಕಲಬುರಗಿಯಲ್ಲಿ ಪಡಿತರ ಕಾಳಸಂತೆಗೆ: ಬಡವರ ಹೊಟ್ಟೆ ಸೇರಬೇಕಾದ ಅಕ್ಕಿ ಹೊರ ರಾಜ್ಯಗಳಿಗೆ ಸಪ್ಲೈ

ಕಲಬುರಗಿ, ಮಾರ್ಚ್​ 19: ರಾಜ್ಯದಲ್ಲಿ ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಬಡವರು ಹಸಿದ ಹೊಟ್ಟೆಯಲ್ಲಿ ಮಲಗಬಾರದು ಅಂತಾ ಸರ್ಕಾರ ಅನ್ನಭಾಗ್ಯ ಯೋಜನೆ (Anna Bhagya Rice) ಮೂಲಕ ಬಡವರಿಗೆ ಉಚಿತವಾಗಿ ಅಕ್ಕಿ ನೀಡುತ್ತಿದೆ. ಆದರೆ ಬಡವರ ಹೊಟ್ಟೆ ಸೇರಬೇಕಾದ ಅಕ್ಕಿಯನ್ನ ರೇಷನ್ ಅಂಗಡಿ ಮಾಲೀಕರು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ರಾತ್ರೋರಾತ್ರಿ ಅಕ್ಕಿ ಸಪ್ಲೈ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮಾಲೀಕರ ಕಳ್ಳಾಟ ಬಯಲಾಗಿದೆ. ಕಲಬುರಗಿ ನಗರದ ಜೆ.ಆರ್ ನಗರದಲ್ಲಿರುವ ರೇಷನ್ ಅಂಗಡಿಯಿಂದ ಮಾರ್ಚ್…

Read More

ಇಂಧನ ದತ್ತಾಂಶವನ್ನು ರಾಷ್ಟ್ರೀಯ ಭದ್ರತಾ ವಿಚಾರವೆಂದು ವರ್ಗೀಕರಿಸಿದ ಸರ್ಕಾರ; ತೈಲ, ಅನಿಲ ಕ್ಷೇತ್ರದ ಸಂಸ್ಥೆಗಳಿಗೆ ಹೊಸ ಜವಾಬ್ದಾರಿ

ನವದೆಹಲಿ, ಮಾರ್ಚ್ 19: ಇರಾನ್ ಯುದ್ಧದ ಪರಿಣಾಮ ದೇಶದಲ್ಲಿ ಎಲ್​ಪಿಜಿ ಬಿಕ್ಕಟ್ಟು ಉದ್ಭವಿಸಿರುವ ಬೆನ್ನಲ್ಲೇ ಸರ್ಕಾರ ಇಂಧನ ಕ್ಷೇತ್ರವನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಇಂಧನ ದತ್ತಾಂಶ ಅಥವಾ ಎನರ್ಜಿ ಡಾಟಾವನ್ನು ರಾಷ್ಟ್ರೀಯ ಭದ್ರತೆಯ ವಿಚಾರವೆಂದು ಸರ್ಕಾರ ವರ್ಗೀಕರಿಸಿದೆ. ತೈಲ ಮತ್ತು ಅನಿಲ ಕ್ಷೇತ್ರದಲ್ಲಿ ನಿರತವಾಗಿರುವ ಎಲ್ಲಾ ಸಂಸ್ಥೆಗಳೂ ಕೂಡ ತಮ್ಮ ಕಾರ್ಯಾಚರಣೆಯ ಪೂರ್ಣ ಮಾಹಿತಿಯನ್ನು ಸರ್ಕಾರಕ್ಕೆ ಸಲ್ಲಿಸುವುದನ್ನು ಕಡ್ಡಾಯಪಡಿಸಲಾಗಿದೆ. ತೈಲ ಸಚಿವಾಲಯವು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಮಾಹಿತಿ ಸಲ್ಲಿಕೆ ಆದೇಶ 2026ರ -Petroleum and Natural…

Read More

Bengaluru Ola Ride Scam: 285 ರೂ. ಬಿಲ್ 5,950 ರೂ.ಗೆ ಏರಿಕೆ! ಕ್ಯಾಬ್ ಡ್ರೈವರ್​​​ಗಳ ಹೊಸ ಆಟ ಶುರು

ಬೆಂಗಳೂರು, ಮಾ.19: ಸಿಲಿಕಾನ್ ಸಿಟಿಯಲ್ಲಿ ಕ್ಯಾಬ್ ಚಾಲಕರ ಹಗರಣಗಳು ಹೊಸ ರೂಪವನ್ನು ಪಡೆದುಕೊಂಡಿದೆ. ಓಲಾ ಆಪ್‌ನಲ್ಲಿ ಬುಕ್ ಮಾಡಿದ್ದ ಕನಿಷ್ಠ ದರದ ಪ್ರಯಾಣವೊಂದನ್ನು ತಾಂತ್ರಿಕವಾಗಿ ತಿರುಚಿ, ಸಾವಿರಾರು ರೂಪಾಯಿ ಹಣ ವಸೂಲಿ ಮಾಡಲು ಯತ್ನಿಸಿದ ಚಾಲಕನ ವಂಚನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಯಾಣಿಕರೊಬ್ಬರು ತಮ್ಮ ರೈಡ್ ಆರಂಭಿಸಿದಾಗ ತೋರಿಸಿದ ದರ ಕೇವಲ 285 ರೂಪಾಯಿ. ಆದರೆ, ಗಮ್ಯಸ್ಥಾನ ತಲುಪಿದಾಗ ಓಲಾ ಆಪ್‌ನಲ್ಲಿ ತೋರಿಸಿದ ಬಿಲ್ ಬರೋಬ್ಬರಿ 5,950 ರೂಪಾಯಿ! ಚಾಲಕನು ಯಾವುದೋ ತಾಂತ್ರಿಕ…

Read More

Video: ಮಗಳ ರೀಲ್ಸ್ ನಡುವೆ ಎಂಟ್ರಿ ಕೊಟ್ಟ ತಂದೆಯ ಚಿಂದಿ ಮೂನ್‌ ವಾಕ್‌ ಸ್ಟೆಪ್‌ 

ಅಪ್ಪ (father) ಅಂದ್ರೆನೇ ಹಾಗೇನೇ, ಪದಗಳಲ್ಲಿ ವಿವರಿಸಲು ಆಗದು. ಮಗಳ ಪಾಲಿಗೆ ಅಪ್ಪ ಮೊದಲ ಹೀರೋ ಅಷ್ಟೇ ಅಲ್ಲ, ಬೆಸ್ಟ್ ಫ್ರೆಂಡ್ ಕೂಡ ಆಗಿರುತ್ತಾನೆ. ಕಷ್ಟಪಟ್ಟು ದುಡಿದು ಮಗಳ ಇಷ್ಟಗಳನ್ನು ಈಡೇರಿಸುವ ಅಪ್ಪನಿಗೆ ಆಕೇಯೇ ಪ್ರಪಂಚ. ಅಪ್ಪ ಮಗಳ ಬಾಂಧವ್ಯ ಸಾರುವ ಕೆಲ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಆದರೆ ಇದೀಗ ಇಲ್ಲೊಬ್ಬ ತಂದೆಯೂ ಮಗಳ ರೀಲ್ಸ್‌ನಲ್ಲಿ ಚಿಂದಿ ಸ್ಟೆಪ್ ಹಾಕಿ ಎಲ್ಲರ ಮನಸ್ಸನ್ನು ಗೆದ್ದಿದ್ದಾರೆ. ಚಪ್ಪಲಿ ಧರಿಸದೇ ಮೈಕೆಲ್ ಜಾಕ್ಸನ್ (Michael Jackson) ಮೂನ್ ವಾಕ್ ಸ್ಟೆಪ್…

Read More