Headlines

ಬಜೆಟ್​ ಮಂಡನೆಗೆ ಸಿಎಂ ಸಜ್ಜು: ಪಟ್ಟದ ಪಟ್ಟು ಮತ್ತಷ್ಟು ಗಟ್ಟಿಗೊಳಿಸಿದ ಡಿಕೆಶಿ; ದೂರ ಉಳಿದ ಮಲ್ಲಿಕಾರ್ಜುನ ಖರ್ಗೆ – Kannada News | Karnataka Congress CM Tussle: Siddaramaiah, DK Shivakumar Power Play Intensifies

ಡಿಕೆ ಶಿವಕುಮಾರ್​, ಮಲ್ಲಿಕಾರ್ಜನ್​ ಖರ್ಗೆ, ಸಿದ್ದರಾಮಯ್ಯ ಬೆಂಗಳೂರು, ಫೆಬ್ರವರಿ 14: ಪ್ರಸ್ತುತ ರಾಜಕೀಯ ವಿದ್ಯಮಾನ ನೋಡುತ್ತಿದ್ದರೆ ಕಾಂಗ್ರೆಸ್​ನಲ್ಲಿ (Congress) ಪಟ್ಟದಪಗಡೆಯಾಟ ರೋಚಕಘಟ್ಟಕ್ಕೆ ತಲುಪಿದಂತೆ ಕಾಣಿಸುತ್ತಿದೆ. ಸಿಎಂ ಸಿದ್ರಾಮಯ್ಯ (Siddaramaiah) 17ನೇ ಬಾರಿ ಬಜೆಟ್​ಗೆ ಸಿದ್ಧತೆ ಮಾಡುವ ಮೂಲಕ ಮತ್ತೊಂದು ದಾಖಲೆ ಸೃಷ್ಟಿಸಲು ಸಜ್ಜಾಗಿದ್ದರೆ, ಡಿಸಿಎಂ ಡಿಕೆ ಶಿವಕುಮಾರ್​ ತಮ್ಮದೇ ಆದ ರೀತಿಯಲ್ಲಿ ತಂತ್ರಗಾರಿಕೆ ನಡೆಸ್ತಿದ್ದಾರೆ. ಮೊನ್ನೆ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಿ ಏನು ಹೇಳ್ಬೇಕೋ ಎಲ್ಲಾ ಹೇಳಿದ್ದೀನಿ ಅನ್ನೋ ಮೂಲಕ ಪಿಕ್ಚರ್ ಅಭಿ ಬಾಕಿ ಹೈ ಅನ್ನೋ…

Read More

ಈ ರಾಶಿಯಲ್ಲಿ ಸಂಭವಿಸುವ ಗ್ರಹ ಬದಲಾವಣೆಯಿಂದ ಏಪ್ರಿಲ್​​ನಲ್ಲಿ​​​​ ದೇಶದಲ್ಲಿ ಆಗಲಿದೆ ಈ ಮಹತ್ವದ ಬದಲಾವಣೆ

ಜ್ಯೋತಿಷ್ಯ ಶಾಸ್ತ್ರ ಪ್ರಕಾರ ಗ್ರಹಗಳು ಕೇವಲ ವ್ಯಕ್ತಿಗಳ ಮೇಲೆ ಮಾತ್ರವಲ್ಲದೆ, ಭಾರತ ಹಾಗೂ ಜಾಗತಿಕ ಮಟ್ಟದಲ್ಲಿ ಗಮನಾರ್ಹ ಬದಲಾವಣೆಗಳನ್ನು ತರಲಿವೆ. ಏಪ್ರಿಲ್ 2026 ರಲ್ಲಿ ದೇಶ ಮತ್ತು ವಿದೇಶಗಳಲ್ಲಿ ಎಂತಹ ಬದಲಾವಣೆಗಳು ಆಗಲಿವೆ ಎನ್ನುವುದರನ್ನು ಸರಿಯಾಗಿ ಊಹಿಸಬಹುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಅವಧಿಯಲ್ಲಿ ವಿಶೇಷವಾಗಿ ಮೀನ ಮತ್ತು ಮೇಷ ರಾಶಿಯಲ್ಲಿ ಸಂಭವಿಸುವ ಗ್ರಹಗಳ ಸಂಯೋಜನೆಯು ರಾಷ್ಟ್ರಗಳ ಆರ್ಥಿಕ ಮತ್ತು ರಾಜಕೀಯ ಸ್ಥಿತಿಗತಿಗಳ ಮೇಲೆ ಈ ಪ್ರಭಾವ ಬೀರಲಿದೆ. ಭಾರತಕ್ಕೆ ಆಗುವ ಲಾಭ ಮತ್ತು ಶುಭ ಫಲಗಳು…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 29ರ ದಿನಭವಿಷ್ಯ – Kannada News | January 29 Numerology Prediction: Birth Numbers 4, 5, 6 – What Awaits You Today?

ಜನ್ಮಸಂಖ್ಯೆಯ ಆಧಾರದಲ್ಲಿ ದಿನಭವಿಷ್ಯ ಜತೆಗೆ ಇನ್ನೊಂದು ಬೋನಸ್. ಮನಸ್ಸಿನಲ್ಲಿ ಅಂದುಕೊಂಡ ಕೆಲಸ ಪೂರ್ತಿ ಮಾಡುವ ತನಕ ಅದೇ ಉತ್ಸಾಹ ಉಳಿಸುತ್ತಾ ಇಲ್ಲ. ದಿಢೀರ್ ಉತ್ಸಾಹ ಹಾಗೂ ಅಷ್ಟೇ ವೇಗದಲ್ಲಿ ಆ ಉತ್ಸಾಹ ಕರಗಿ ಹೋಗುತ್ತಾ ಇದೆ ಅನ್ನುವವರಿಗೆ ಮೂನ್ ಸ್ಟೋನ್ ಬಹಳ ಸಹಕಾರಿ. ನಿಮ್ಮದು ವೃಷಭ, ಕರ್ಕಾಟಕ ರಾಶಿಯಾದರೆ ಇನ್ನೂ ಒಳೆಯದು. ವೃಶ್ಚಿಕ ರಾಶಿಯಾದರೆ ಮೂನ್ ಸ್ಟೋನ್ ಬೇಡ. ಆದರೆ ವೃಶ್ಚಿಕ ರಾಶಿಯವರು ಕಾರ್ನೇಲಿಯನ್ ಧರಿಸಬಹುದು. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ…

Read More

ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹುಲಿ ಓಡಾಟ: ವಿಡಿಯೋ ನೋಡಿ ಆತಂಕದಲ್ಲಿ ಪ್ರವಾಸಿಗರು – Kannada News | Tiger Movement video Sparks Panic at Chandradrona Hills Tourist Spot Near Chikkamagaluru

ಚಿಕ್ಕಮಗಳೂರು, ಜನವರಿ 21: ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಹುಲಿ ಓಡಾಟ ಕಂಡುಬಂದಿದ್ದು ಪ್ರವಾಸಿಗರಲ್ಲಿ ಆತಂಕ ಮೂಡಿಸಿದೆ. ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಸಮೀಪದ ಅತ್ತಿಗುಂಡಿ ಬಳಿ ಹುಲಿ ಓಡಾಟ ನಡೆದಿರುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ದಾಖಲಾಗಿದೆ. ಮುಳ್ಳಯ್ಯನ ಗಿರಿ, ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಹಾಗೂ ಮಾಣಿಕ್ಯಧಾರಾ ಸೇರಿ ಸಾವಿರಾರು ಪ್ರವಾಸಿಗರು ನಿತ್ಯ ಭೇಟಿ ನೀಡುವ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿರುವುದು ಆತಂಕ ಹೆಚ್ಚಿಸಿದೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

Horoscope Today 14 January : ಇಂದು ಈ ರಾಶಿಯವರ ಭಾವನೆಗೆ ತೊಂದರೆಯಾಗಲಿದೆ

ಮೇಷ ರಾಶಿ: ಇಂದಿನ ಪ್ರಯಾಣದಲ್ಲಿ ಅಡೆತಡೆಗಳಿದ್ದರೂ ಅದನ್ನು ಲೆಕ್ಕಿಸದೇ ಮುನ್ನಡೆಯುವಿರಿ. ಅನ್ಯ ಕಾರ್ಯದಿಂದ ನಿಮ್ಮ ಮುಖ್ಯ‌ ಕಾರ್ಯದಲ್ಲಿ ವೇಗವು ಕಡಿಮೆ ಆಗಬಹುದು. ನೂತನ ವಾಹನವನ್ನು ಖರೀದಿಸುವ ಆಲೋಚನೆ ಇರುವುದು. ನಿಮ್ಮ ರಕ್ಷಣೆಯನ್ನು ನೀವೇ ಮಾಡಿಕೊಳ್ಳಬೇಕು. ಸ್ನೇಹಿತರ ಸಂಪಾದನೆಯ ದಾರಿಯನ್ನು ಹಾಕಿಕೊಡುವಿರಿ. ಎಲ್ಲದಕ್ಕೂ ಕೂಡಲೇ ಉತ್ತರವನ್ನು ಕೊಡುವ ಅವಶ್ಯಕತೆ ಇರುವುದಿಲ್ಲ. ನಿಮ್ಮ ಅಧಿಕಾರದ ಮಾತುಗಳು ಅಹಂಕಾರದ ಮಾತಾಗುವುದು. ವ್ಯಾಪಾರವು ಮಧ್ಯಮಗತಿಯಲ್ಲಿ ಇರುವುದು. ನಿಮ್ಮದಾದ ನಿಯಮವನ್ನು ಬಿಡಲು ನೀವು ತಯಾರಿರುವುದಿಲ್ಲ. ಕೆಲವರ‌ ಮನೋಗತವನ್ನು ಅರಿತುಕೊಳ್ಳುವಿರಿ. ನಿಂದನೆಯನ್ನು ಸಹಜದಂತೆ ಸ್ವೀಕರಿಸುವಿರಿ. ವೃಷಭ…

Read More

Hindu Ritual: ತಿಥಿ ಊಟಕ್ಕೆ ಹೋಗಿ ಬಂದರೆ ಕೆಟ್ಟದ್ದೇ ಆಗುತ್ತಾ? ತಜ್ಞರು ಹೇಳುವುದೇನು?

ಯಾರೇ ದೈವಾಧೀನರಾದಾಗ, ಸ್ವರ್ಗಸ್ಥರಾದಾಗ ಅಥವಾ ವೈಕುಂಠ ಪ್ರಯಾಣ ಬೆಳೆಸಿದಾಗ, ಅವರ ನೆನಪಿನಲ್ಲಿ ತಿಥಿ ಊಟ ಅಥವಾ ತಿಥಿ ಆಹಾರವನ್ನು ಸೇವಿಸುವ ಪದ್ಧತಿ ನಮ್ಮ ಸಂಪ್ರದಾಯದಲ್ಲಿದೆ. ಆದರೆ, ಈ ತಿಥಿ ಊಟವನ್ನು ಸೇವಿಸಬಹುದೇ ಅಥವಾ ಇದು ಏನಾದರೂ ತೊಂದರೆಯನ್ನು ತರುತ್ತದೆಯೇ ಎಂಬ ಬಗ್ಗೆ ಹಲವರಲ್ಲಿ ಪ್ರಶ್ನೆಗಳು ಮತ್ತು ಸಂಶಯಗಳಿವೆ. ಕೆಲವರು ತಿಥಿ ಊಟಕ್ಕೆ ಹೋಗಲು ನಿರಾಕರಿಸುತ್ತಾರೆ, ಇದರಿಂದ ಅದೃಷ್ಟ ಕೆಡುತ್ತದೆ ಅಥವಾ ಅಶುಭವಾಗುತ್ತದೆ ಎಂದು ಭಾವಿಸುತ್ತಾರೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್…

Read More

ಮಗನ ಅನೈತಿಕ ಸಂಬಂಧಕ್ಕೆ ತಾಯಿ ಫುಲ್ ಸಪೋರ್ಟ್​! ನವವಿವಾಹಿತೆ ಗಂಭೀರ ಆರೋಪ – Kannada News | Attibele Inter Caste Marriage Dispute: Husband Accused of Affair, Wife Faces Assault Charge

ಹೆಂಡತಿಯ ಎಂಗೇಜ್ಮೆಂಟ್ ಸೀರೆಯನ್ನು ಪ್ರೇಯಸಿಗೆ ಗಿಫ್ಟ್ ಕೊಟ್ಟ ಪತಿ! ಆನೇಕಲ್, ಜನವರಿ 24: ನವವಿವಾಹಿತರ ನಡುವಿನ ವೈವಾಹಿಕ ಕಲಹ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪತ್ನಿಯ ಕುಟುಂಬಸ್ಥರಿಂದ ಪತಿ ಹಲ್ಲೆಗೊಳಗಾದ ಘಟನೆ ಆನೇಕಲ್​ನ (Anekal) ಅತ್ತಿಬೆಲೆಯಲ್ಲಿ ನಡೆದಿದೆ. ಪತಿ ಆರೋಪಕ್ಕೆ ಪ್ರತ್ಯಾರೋಪ ಮಾಡಿರುವ ಪತ್ನಿ, ಆತನಿಗೆ ಅನೈತಿಕ ಸಂಬಂಧವಿದ್ದು, ಅವನ ತಾಯಿಯೂ ಸಹಕರಿಸಿರುವುದಾಗಿ ಆರೋಪಿಸಿದ್ದಾಳೆ. ಪತಿಯ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ್ದ ಪತ್ನಿಯ ಕುಟುಂಬಸ್ಥರು ಅಂತರ್ಜಾತಿ ವಿವಾಹವಾಗಿದ್ದ ಅಂಬರೀಶ್ ಮತ್ತು ನಂದಿನಿ ನಡುವೆ ಮದುವೆಯಾಗಿ ತಿಂಗಳೊಳಗೇ ವೈಮನಸ್ಸು ಉಂಟಾಗಿತ್ತು….

Read More

50 ಕೋಟಿ ಗಳಿಸಿದ ‘ಡಕಾಯತ್’ ಬೆಂಗಳೂರಲ್ಲಿ ಹೀಗಿತ್ತು ಸಂಭ್ರಮಾಚರಣೆ

ಅಡಿವಿ ಶೇಷ್, ಮೃಣಾಲ್ ಠಾಕೂರ್ ಮತ್ತು ಅನುರಾಗ್ ಕಶ್ಯಪ್ ನಟನೆಯ ‘ಡಕೈತ್’ ಸಿನಿಮಾ ಕಳೆದ ವಾರ ಬಿಡುಗಡೆ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಸಿನಿಮಾ 50 ಕೋಟಿ ಗಳಿಕೆಯನ್ನೂ ಸಹ ಮಾಡಿದೆ. ಇದೀಗ ‘ಡಕೈತ್’ ತಂಡ ಬೆಂಗಳೂರಿಗೆ ಬಂದಿದ್ದು, ‘ಡಕೈತ್’ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿರುವುದಕ್ಕೆ ಬೆಂಗಳೂರಿನಲ್ಲಿ ಸಂಭ್ರಮಾಚರಣೆ ಸಹ ಮಾಡಿದ್ದಾರೆ. ಅಡವಿಶೇಷ್, ಅನುರಾಗ್ ಕಶ್ಯಪ್ ಅವರುಗಳು ನಿನ್ನೆ ಬೆಂಗಳೂರಿಗೆ ಬಂದಿದ್ದು, ಬೆಂಗಳೂರಿನ ಜಿಟಿ ಮಾಲ್​​ಗೆ ಭೇಟಿ ನೀಡಿ ಸಿನಿಮಾ ನೋಡುತ್ತಿದ್ದವರೊಟ್ಟಿಗೆ ಮಾತನಾಡಿದರು. ಸಿನಿಮಾಕ್ಕೆ ಬೆಂಬಲಿಸುತ್ತಿರುವುದಕ್ಕೆ ಧನ್ಯವಾದ…

Read More

ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ: ಬಾಗಲಕೋಟೆ ಉದ್ವಿಗ್ನ – Kannada News | Bagalkote Stone Pelting: Shivaji Procession Attack Spurs Tension, Curfew Imposed

ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟImage Credit source: Tv9 Kannada ಬಾಗಲಕೋಟೆ, ಫೆಬ್ರವರಿ 20: ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ದುಷ್ಕರ್ಮಿಗಳು ಕಲ್ಲು, ಚಪ್ಪಲಿ ತೂರಾಟ ನಡೆಸಿರುವ ಘಟನೆ ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ನಡೆದಿದೆ. ಘಟನೆಯಲ್ಲಿ ಪೊಲೀಸ್​​ ಸಿಬ್ಬಂದಿ ಸೇರಿ ಓರ್ವ ಸಾರ್ವಜನಿಕರಿಗೆ ಗಾಯವಾಗಿರುವ ಮಾಹಿತಿ ಇದ್ದು, ಕಲ್ಲು ತೂರಾಟ ಹಿನ್ನೆಲೆ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಘಟನೆ ನಡೆದ ಮರು ಕ್ಷಣವೇ ಜನರನ್ನು ಚದುರಿಸಿ ಪೊಲೀಸರು ಪರಿಸ್ಥಿತಿ ತಿಳಿಗೊಳಿಸುವ ಯತ್ನ ಮಾಡಿದ್ದು,…

Read More

ಅರೆಬೆತ್ತಲೆ ಪ್ರತಿಭಟನೆಗೆ ಖರ್ಗೆ ಸಮರ್ಥನೆ: ದೇಶದ ಹಿತಕ್ಕಾಗಿ ಪ್ರೊಟೆಸ್ಟ್​​​​ ಎಂದ AICC ಅಧ್ಯಕ್ಷ – Kannada News | Mallikarjun Kharge Defends Youth Congress Protest at AI Summit: Condemns Arrests

ಮಲ್ಲಿಕಾರ್ಜುನ ಖರ್ಗೆImage Credit source: Tv9 Kannada ಬೆಂಗಳೂರು, ಫೆಬ್ರವರಿ 24: ದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯ (AI Impact Summit) ಸಭಾಂಗಣದೊಳಗೆ ಶರ್ಟ್ ಬಿಚ್ಚಿ ಘೋಷಣೆ ಕೂಗುತ್ತಾ ಮೆರವಣಿಗೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯರ್ತರ ನಡೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮರ್ಥಿಸಿಕೊಂಡಿದ್ದಾರೆ. ಯೂತ್​ ಕಾಂಗ್ರೆಸ್​ ಮುಖಂಡರ ಬಂಧನವನ್ನು ಖಂಡಿಸುತ್ತೇನೆ ಎಂದಿರುವ ಖರ್ಗೆ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವುದು ಸಹಜ. ದೇಶದ ಹಿತಕ್ಕಾಗಿ ಇಂತಹ ಪ್ರೊಟೆಸ್ಟ್​​ಗಳು ಆಗುತ್ತವೆ ಎಂದು ಹೇಳಿದ್ದಾರೆ. ಯೂತ್​​ ಕಾಂಗ್ರೆಸ್​​ ಕಾರ್ಯಕರ್ತರ…

Read More