Headlines

ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು: ಮೈ ಜುಮ್ಮೆನಿಸುವ ಸಿಸಿಟಿವಿ ವಿಡಿಯೋ – Kannada News | Belagavi Couple and Child Narrowly Escape Stray Dog Attack, CCTV Video Goes Viral

ಬೆಳಗಾವಿ, ಡಿಸೆಂಬರ್ 27: ದಂಪತಿ ತಮ್ಮ ಪಾಡಿಗೆ ತಾವು ಮಕ್ಕಳೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿದ ಘಟನೆ ಬೆಳಗಾವಿ ನಗರದ ಜೋಶಿಮಾಳಾದಲ್ಲಿ ನಡೆದಿದೆ. ಆರಂಭದಲ್ಲಿ ಒಂದೆರಡು ನಾಯಿಗಳಷ್ಟೇ ಕಾಣ್ತಿವೆ. ಆದರೆ, ಉಳಿದ ಬೀದಿನಾಯಿಗಳ ಪಡೆ ಅದೆಲ್ಲಿದ್ದವೋ ಏನೋ ಒಮ್ಮಿಂದೊಮ್ಮೆಲೇ ಪ್ರತ್ಯಕ್ಷವಾಗಿ ದಂಪತಿ ಮತ್ತು ಮಕ್ಕಳನ್ನು ಸುತ್ತುವರಿದಿವೆ. ಬೀದಿನಾಯಿಗಳು ಅಟ್ಟಹಾಸ ಮೆರೆಯುತ್ತಿತಿದ್ದಂತೆಯೇ ಬೆಚ್ಚಿದ ಪುಟ್ಟ ಮಗು, ಕಿರುಚಾಡತೊಡಗಿದೆ. ಇನ್ನು, ತಂದೆ ನಾಯಿಗಳನ್ನು ಓಡಿಸಿದ್ದಾರೆ. ಕೂದಲೆಳೆ ಅಂತರದಲ್ಲಿ ದಂಪತಿ ಮತ್ತು ಮಕ್ಕಳು ಪಾರಾಗಿದ್ದಾರೆ. ಕರ್ನಾಟಕದ ಇನ್ನಷ್ಟು…

Read More

Assembly Elections 2026 Result Live Streaming: ತಮಿಳುನಾಡು, ಬಂಗಾಳ ಸೇರಿ 5 ರಾಜ್ಯಗಳ ಚುನಾವಣೆ ಮತ ಎಣಿಕೆ ಯಾವಾಗ? ಫಲಿತಾಂಶ ನೋಡುವುದು ಹೇಗೆ? – Kannada News | When Where and How to Watch 5 State Assembly Election 2026 Counting and Results Live Streaming Online in Kannada

ನವದೆಹಲಿ, ಮೇ 2: ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿಯಲ್ಲಿ ನಡೆದ ವಿಧಾನಸಭಾ ಚುನಾವಣೆಗಳ ಫಲಿತಾಂಶಗಳನ್ನು (Assembly Elections Results 2026) ಚುನಾವಣಾ ಆಯೋಗವು ಮೇ 4ರಂದು ಪ್ರಕಟಿಸಲಿದೆ. ಮೊದಲು ಅಂಚೆ ಮತಪತ್ರಗಳನ್ನು ಎಣಿಸಿ ನಂತರ ಇವಿಎಂಗಳಲ್ಲಿ ದಾಖಲಾದ ಮತಗಳನ್ನು ಎಣಿಸುವ ಪ್ರಕ್ರಿಯೆ ನಡೆಯಲಿದೆ. ಸೋಮವಾರ ಸಂಜೆಯೊಳಗೆ ಫಲಿತಾಂಶ ಬರುವ ನಿರೀಕ್ಷೆಯಿದೆ. ಈ ಬಾರಿಯ ಚುನಾವಣೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಬಹಳ ನಿರ್ಣಾಯಕವಾಗಿದೆ. ಏಕೆಂದರೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿರುದ್ಧ…

Read More

ಈ ರಾಶಿಯವರಿಗೆ ಮಾರ್ಚ್ ನಲ್ಲಿ ಭೋಗಕ್ಕೆ ಹೆಚ್ಚು ಒತ್ತು ಸಿಗಲಿದೆ.. – Kannada News | Tula Rashi March 2026: Jupiter, Saturn and Venus Bring Fortune and Prosperity

2026ರ ಮೂರನೇ ಮಾರ್ಚ್ ತಿಂಗಳು ತುಲಾ ರಾಶಿಯವರಿಗೆ ಒಂದು ಪರಿವರ್ತನೆಯ ಕಾಲಘಟ್ಟವಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಚಲನೆ ಮತ್ತು ದಶೆಗಳು ಈ ಸಮಯದಲ್ಲಿ ನಿಮ್ಮ ಜೀವನದ ಮೇಲೆ ಗಾಢವಾದ ಪ್ರಭಾವ ಬೀರುತ್ತವೆ. ಈ ರಾಶಿಗೆ ಯಾವ ದಶೆಗಳು ಮತ್ತು ಗ್ರಹಗಳ ಸ್ಥಿತಿ ಉತ್ತಮ ಫಲ ನೀಡಲಿವೆ ಎಂಬ ವಿವರ ಇಲ್ಲಿದೆ. ಈ ರಾಶಿಯವರಿಗೆ ಅದೃಷ್ಟ ತರುವ ದಶೆಗಳು ​ಮಾರ್ಚ್ ತಿಂಗಳಲ್ಲಿ ಮುಖ್ಯವಾಗಿ ಮೂರು ಪ್ರಮುಖ ಗ್ರಹಗಳ ಪ್ರಭಾವವು ತುಲಾ ರಾಶಿಯವರಿಗೆ ವರದಾನವಾಗಲಿದೆ. ​ ಗುರು ದಶೆ…

Read More

ಇಸ್ರೇಲ್-ಇರಾನ್ ಯುದ್ಧದಿಂದ ಕಂಗೆಟ್ಟ ಮಂಗಳೂರು ಡ್ರೈಫ್ರೂಟ್ಸ್ ಉದ್ಯಮ: ದಕ್ಷಿಣ ಭಾರತದ ಹಲವು ರಾಜ್ಯಗಳಿಗೆ ಪೂರೈಕೆ ಸ್ಥಗಿತ

ಮಂಗಳೂರು, ಮಾರ್ಚ್ 13: ಮಧ್ಯಪ್ರಾಚ್ಯ ಪ್ರದೇಶದಲ್ಲಿ ಉಂಟಾಗಿರುವ ಯುದ್ಧದ ಪರಿಣಾಮ ಇದೀಗ ಭಾರತದ ಡ್ರೈಫ್ರೂಟ್ಸ್ (Dry Fruits) ಉದ್ಯಮಕ್ಕೂ ತಟ್ಟಿದ್ದು, ವಿಶೇಷವಾಗಿ ಮಂಗಳೂರಿನ (Mangalore) ವ್ಯಾಪಾರಕ್ಕೆ ಭಾರೀ ಹೊಡೆತ ಬಿದ್ದಿದೆ. ಇರಾನ್ ಮತ್ತು ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರಬೇಕಿದ್ದ ಖರ್ಜೂರ ಸೇರಿದಂತೆ ಹಲವು ಒಣಹಣ್ಣುಗಳ ಪೂರೈಕೆ ಅಡಚಣೆಗೆ ಒಳಗಾಗಿದ್ದು, ಮಾರುಕಟ್ಟೆಯಲ್ಲಿ ಬೆಲೆ ಏರಿಕೆ ಶುರುವಾಗಿದೆ. ಮಂಗಳೂರಿನ ಬಂದರು ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ದಕ್ಷಿಣ ಭಾರತದ ಪ್ರಮುಖ ಡ್ರೈಫ್ರೂಟ್ಸ್ ಆಮದು ಸಂಸ್ಥೆಯಾದ ‘ರೀಮ್ ಟ್ರೇಡರ್ಸ್’ ಸೇರಿದಂತೆ ಹಲವು ವ್ಯಾಪಾರಿಗಳು ಈಗ ಸಂಕಷ್ಟ…

Read More

ಸಕಲ ಸರ್ಕಾರಿ ಗೌರವದೊಂದಿಗೆ ನಾಳೆ ಚೆನ್ನಮ್ಮ ಅಂತ್ಯಕ್ರಿಯೆ: ಮಾವಿನ‌ಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಅಂತಿಮ ವಿಧಿ ವಿಧಾನ – Kannada News | Former PM H.D. Deve Gowda’s Wife Chennamma to Be Cremated with State Honours Tomorrow

ಸಕಲ ಸರ್ಕಾರಿ ಗೌರವದೊಂದಿಗೆ ನಾಳೆ ಚೆನ್ನಮ್ಮ ಅಂತ್ಯಕ್ರಿಯೆImage Credit source: Tv9 Kannada ಬೆಂಗಳೂರು, ಜುಲೈ 19: ಅನಾರೋಗ್ಯದಿಂದ ನಿನ್ನೆ (ಜುಲೈ 18) ವಿಧಿವಶರಾಗಿರುವ ಮಾಜಿ ಪ್ರಧಾನಮಂತ್ರಿ ಹೆಚ್​. ಡಿ. ದೇವೇಗೌಡರ ಪತ್ನಿ ಚೆನ್ನಮ್ಮನವರ ಅಂತ್ಯಕ್ರಿಯೆ ನಾಳೆ ಹಾಸನದ ಮಾವಿನ‌ಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ನಡೆಯಲಿದೆ.  ದೇವೇಗೌಡರ ಪದ್ಮನಾಭನಗರದ ನಿವಾಸ ಸಮೀಪದ ಮೈದಾನದಲ್ಲಿ ಇಂದು ಬೆಳಿಗ್ಗೆ 7 ರಿಂದ 11 ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 11.05ಕ್ಕೆ ಬೆಂಗಳೂರಿನಿಂದ ಹಾಸನ ಜಿಲ್ಲೆಯ ಹೊಳೆನರಸೀಪುರವರೆಗೆ ಚೆನ್ನಮ್ಮ…

Read More

Masala Dosa: ನಮ್ಮ ಮಸಾಲ ದೋಸೆಗೆ ವಿಶ್ವ ಮಟ್ಟದಲ್ಲಿ ಭಾರೀ ಡಿಮ್ಯಾಂಡ್​; ‘ಟಾಪ್ 10’ ಅತ್ಯುತ್ತಮ ಪ್ಯಾನ್‌ಕೇಕ್‌ಗಳ ಪಟ್ಟಿಯಲ್ಲಿ ಸ್ಥಾನ! – Kannada News | Masala Dosa Ranks 6th Globally: TasteAtlas Crowns It Among World’s Best Pancakes

ಮಸಾಲ ದೋಸೆಗೆ ವಿಶ್ವ ಮಟ್ಟದಲ್ಲಿ ಭಾರೀ ಡಿಮ್ಯಾಂಡ್Image Credit source: gemini ai ಭಾರತೀಯರ, ಅದರಲ್ಲೂ ವಿಶೇಷವಾಗಿ ದಕ್ಷಿಣ ಭಾರತದ ಹೆಮ್ಮೆಯ ಆಹಾರವಾದ ಮಸಾಲ ದೋಸೆ ಈಗ ಜಾಗತಿಕ ಮಟ್ಟದಲ್ಲಿ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದೆ. ಪ್ರಸಿದ್ಧ ಅಂತರಾಷ್ಟ್ರೀಯ ಆಹಾರ ಮಾರ್ಗದರ್ಶಿ ‘ಟೇಸ್ಟ್ ಅಟ್ಲಾಸ್’ (TasteAtlas) ಪ್ರಕಟಿಸಿರುವ ಮೇ 2026ರ ವಿಶ್ವದ ’50 ಅತ್ಯುತ್ತಮ ಪ್ಯಾನ್‌ಕೇಕ್‌ಗಳ’ ಪಟ್ಟಿಯಲ್ಲಿ ಮಸಾಲ ದೋಸೆಗೆ 6ನೇ ಸ್ಥಾನ ಲಭಿಸಿದೆ. ವಿಶ್ವದಾದ್ಯಂತ ಇರುವ ವಿವಿಧ ಬಗೆಯ ತಿಂಡಿಗಳನ್ನು ಹಿಂದಿಕ್ಕಿ, ಮಸಾಲ ದೋಸೆ ಈ…

Read More

VHT 2025-26: ಸತತ 5ನೇ ಶತಕ ಸಿಡಿಸಿದ ಸಿಎಸ್​ಕೆ ಕೈಬಿಟ್ಟ ಆಟಗಾರ – Kannada News | Dhruv Shorey’s Record: 5 Consecutive Centuries in Vijay Hazare Trophy!

ವಿಜಯ್ ಹಜಾರೆ ಟ್ರೋಫಿಯ (Vijay Hazare Trophy) ಎರಡನೇ ಪಂದ್ಯ ಇಂದು ನಡೆಯಿತು. ಮೊದಲ ಪಂದ್ಯದಂದು ಮೊದಲ ದಿನವೇ ಬರೋಬ್ಬರಿ 21 ಶತಕಗಳು ದಾಖಲಾಗಿದ್ದವು. ಇದೀಗ ಎರಡನೇ ದಿನದಲ್ಲೂ ಹಲವು ಆಟಗಾರರು ಶತಕದ ಸಾಧನೆ ಮಾಡಿದರು. ಅವರಲ್ಲಿ ಒಬ್ಬರು ಧ್ರುವ್ ಶೋರೆ. ಈ ಟೂರ್ನಿಯಲ್ಲಿ ವಿದರ್ಭ ತಂಡದ ಪರ ಆಡುತ್ತಿರುವ ಧ್ರುವ್ ಶೋರೆ (Dhruv Shorey) ರಾಜ್‌ಕೋಟ್‌ನಲ್ಲಿ ನಡೆದ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೇವಲ 77 ಎಸೆತಗಳಲ್ಲಿ ಅಜೇಯ 109 ರನ್ ಬಾರಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು….

Read More

ಎಕರೆಗಟ್ಟಲೆ ಜಾಗದಲ್ಲಿ ಕನ್ವೆನ್ಷನ್ ಸೆಂಟರ್, ಫೈವ್ ಸ್ಟಾರ್ ಹೋಟೆಲ್ ; ಪರಿಸರವಾದಿರಳು ಗರಂ!

ಬೆಂಗಳೂರು, ಮಾರ್ಚ್​ 10: ಮಲ್ಲೇಶ್ವರದಲ್ಲಿರುವ (Malleshwaram) ಮೈಸೂರು ಲ್ಯಾಂಪ್ ವರ್ಕರ್ಸ್ ಲಿಮಿಟೆಡ್ ಪ್ರದೇಶದಲ್ಲಿ ಸಾವಿರಾರು ಮರಗಳಿರುವ ಹಚ್ಚಹಸಿರು ವಾತಾವರಣದ ನಡುವೆ ದೊಡ್ಡ ಮಟ್ಟದ ಕಟ್ಟಡ ನಿರ್ಮಾಣದ ಯೋಜನೆ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಮಾತನಾಡಿದ ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್, ನಗರದ ಅಭಿವೃದ್ಧಿಗೆ ಈ ಯೋಜನೆ ಅಗತ್ಯವಾಗಿದ್ದು, ಎಲ್ಲಾ ಅಂಶಗಳನ್ನು ಪರಿಗಣಿಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. ಈ ಯೋಜನೆಗೆ ಬಲಿಯಾಗುತ್ತವೆ ಸಾವಿರಾರು ಮರಗಳು ಹಲವು ವರ್ಷಗಳಿಂದ ಬಳಕೆಯಾಗದೆ ಇರುವ ಈ ಸುಮಾರು 22 ಎಕರೆ…

Read More

ಬೆಳಗ್ಗೆ ಬ್ಯೂಟಿ ಪಾರ್ಲರ್ ಓನರ್, ಸಂಜೆ ಮೇಡಂ ಜೆಹರ್, ದೆಹಲಿಯ ಲೇಡಿ ಡಾನ್ ಬಂಧನ – Kannada News | Delhi’s Lady Don Arrested: Beauty Parlor Owner by Day, Gangster by Night

ನವದೆಹಲಿ, ಫೆಬ್ರವರಿ 20: ಲಾರೆನ್ಸ್ ಮತ್ತು ಹಾಶಿಮ್ ಬಾಬಾ ಗ್ಯಾಂಗ್‌ಗಳೊಂದಿಗೆ ಸಂಬಂಧ ಹೊಂದಿರುವ ಲೇಡಿ ಡಾನ್ ನೇಹಾಳನ್ನು ಪೊಲೀಸರು ಬಂಧಿಸಿದ್ದಾರೆ. ಆಕೆಯ ಪ್ರಿಯಕರ ಗ್ಯಾಂಗ್​ಸ್ಟರ್(Gangster) ಮೆಹ್ಫೂಜ್ ಅಲಿಯಾಸ್ ಬಾಬಿ ಕಬೂತರ್​ನನ್ನು ಕೂಡ ಹರಿಯಾಣದ ಗುರುಗ್ರಾಮ್ ಪಕ್ಕದಲ್ಲಿರುವ ಮಹಿಪಾಲ್‌ಪುರದಲ್ಲಿ ಬಂಧಿಸಲಾಗಿದೆ. ದೆಹಲಿ ಪೊಲೀಸ್ ವಿಶೇಷ ದಳದಿಂದ ಬಂಧಿಸಲ್ಪಟ್ಟ ನೇಹಾಳನ್ನು ಖುಸ್ನುಮಾ ಅನ್ಸಾರಿ ಎಂದು ಕರೆಯಲಾಗುತ್ತದೆ. ಬಾಬಿ ಕಬೂತರ್ ಗ್ಯಾಂಗ್‌ನಲ್ಲಿ ಆಕೆಯನ್ನು ಮೇಡಂ ಜೆಹರ್ ಎಂದು ಕರೆಯಲಾಗುತ್ತದೆ. ಇವರಿಬ್ಬರ ಜೊತೆಗೆ, ಬಾಬಿ ಕಬೂತರ್​​ನ ಇಬ್ಬರು ಸಹಚರರಾದ ಮೊಹಮ್ಮದ್ ರಾಜಿ ಖಾನ್…

Read More

ಬಾಗೇಪಲ್ಲಿಯಲ್ಲಿ ಅಕ್ರಮವಾಗಿ ನೆಲಸಿದ್ದ ಪಾಕಿಸ್ತಾನೀ ನಾಗರಿಕರು; ಒಬ್ಬ ಮಹಿಳೆ ಸೇರಿ ಇಬ್ಬರ ಬಂಧನ – Kannada News | Police arrest 2 Pakistani nationals living illegally in Chikkaballapura district, Karnataka

ಭಾರತ, ಪಾಕಿಸ್ತಾನದ ಬಾವುಟಗಳುImage Credit source: Tuomas A. Lehtinen/Moment/Getty Images ಚಿಕ್ಕಬಳ್ಳಾಪುರ, ಜುಲೈ 12: ಬಾಗೇಪಲ್ಲಿ ತಾಲೂಕಿನಲ್ಲಿ ಕಾನೂನುಬಾಹಿರವಾಗಿ ವಾಸಿಸುತ್ತಿದ್ದ ಹಾಗೂ ಭಾರತೀಯ ಗುರುತಿನ ಚೀಟಿಗಳನ್ನು ಹೊಂದಿದ್ದ ಇಬ್ಬರು ಪಾಕಿಸ್ತಾನಿ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪಾಕಿಸ್ತಾನ ಮೂಲದ ಮಹಿಳೆ ಫರ್ಹಾನಾಜ್ ಮತ್ತು ಆಕೆಯ ಮಗ ಮೊಹಮ್ಮದ್ ಫರ್ದಿನ್ ಖಾನ್ ಎಂದು ಗುರುತಿಸಲಾಗಿದೆ. ಇವರು ಬಾಗೇಪಲ್ಲಿಯ ಸ್ಥಳೀಯ ನಿವಾಸಿ ಅಯೂಬ್ ಖಾನ್ ಎಂಬಾತನನ್ನು ವಿವಾಹವಾಗಿದ್ದರು. ಅಯೂಬ್ ಖಾನ್ ಪ್ರಸ್ತುತ ಗಲ್ಫ್ (ಅರಬ್) ದೇಶವೊಂದರಲ್ಲಿ ಬಸ್ ಚಾಲಕನಾಗಿ…

Read More