Headlines

ಬಲ್ಡೋಟಾ ಕಾರ್ಖಾನೆ ಕೆರೆ ವಿವಾದ: ರಾತ್ರೋರಾತ್ರಿ ಗೇಟ್ ಮರುನಿರ್ಮಾಣ; ಮತ್ತೆ ಸಿಡಿದೆದ್ದ ರೈತರು – Kannada News | Baldota Factory Lake Dispute: Farmers Threaten Fresh Demolition After Koppal Gate Rebuilt

ಕೊಪ್ಪಳ, ಜುಲೈ 29: ಬಲ್ಡೋಟಾ ಕಾರ್ಖಾನೆ (Baldota Factory) ಆವರಣದಲ್ಲಿರವ ಕೆರೆ (lake) ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ. ರೈತ ಹುತಾತ್ಮ ದಿನಾಚರಣೆ ವೇಳೆ ಧ್ವಂಸಗೊಂಡಿದ್ದ ಕಾರ್ಖಾನೆಯ ಗೇಟ್ ಮತ್ತು ಕಾಂಪೌಂಡ್ ಅನ್ನು ಆಡಳಿತ ಮಂಡಳಿ ರಾತ್ರೋರಾತ್ರಿ ಮರುನಿರ್ಮಾಣ ಮಾಡಿರುವುದು ಇದೀಗ ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಕೆರೆಯನ್ನು ಸಾರ್ವಜನಿಕರಿಗೆ ನೀಡದಿದ್ದರೆ ಮತ್ತೆ ಗೇಟ್ ಒಡೆಯುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ. ಬಲ್ಡೋಟಾ ಕಾರ್ಖಾನೆ ಆವರಣದಲ್ಲಿರವ ಕೆರೆ ವಿವಾದ: ಉದ್ವಿಗ್ನ ವಾತಾವರಣ  ಕೊಪ್ಪಳ ತಾಲೂಕಿನ ಬಸಾಪೂರ…

Read More

ಬಳ್ಳಾರಿ ಗಲಭೆ: ಪೊಲೀಸರ ನಡೆಗೆ ಜನಾರ್ದನ ರೆಡ್ಡಿ ಭಾರಿ ಅಸಮಧಾನ; ಕಾರಣ ಇಲ್ಲಿದೆ – Kannada News | Ballari Poster Row: Janardhan Reddy Blames Police, outraged over not filing an FIR

ಬಳ್ಳಾರಿ ಗಲಭೆಗೆ ಅಧಿಕಾರಿಗಳೇ ಕಾರಣವೆಂದು ದೂರು; FIR ಮಾಡದ್ದಕ್ಕೆ ರೆಡ್ಡಿ ಆಕ್ರೋಶ ಬಳ್ಳಾರಿ, ಜನವರಿ 09: ಜಿಲ್ಲೆಯಲ್ಲಿ ಬ್ಯಾನರ್ ವಿಚಾರಕ್ಕೆ ಸಂಬಂಧಿಸಿದ ಗಲಭೆ ಪ್ರಕರಣ ದಿನೇದಿನೇ ತಿರುವು ಪಡೆದುಕೊಳ್ಳುತ್ತಿದ್ದು, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಲಭೆಗೆ ಪೊಲೀಸ್ ಅಧಿಕಾರಿಗಳೇ ನೇರ ಕಾರಣ ಎಂದು ಆರೋಪಿಸಿ, ಬಳ್ಳಾರಿ ASP ರವಿಕುಮಾರ್, DSP ಚಂದ್ರಕಾಂತ ನಂದರೆಡ್ಡಿ ಹಾಗೂ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ವಿರುದ್ಧ ಬ್ರೂಸ್‌ಪೇಟೆ ಪೊಲೀಸ್ ಠಾಣೆಗೆ ರೆಡ್ಡಿ ದೂರು ಸಲ್ಲಿಸಿದ್ದರು….

Read More

ಮಾದಕವಸ್ತು ಮುಕ್ತ ಮೈಸೂರು: 3 ಕಡೆ ದೊಡ್ಡ​​ ಕಾರ್ಯಾಚರಣೆ ನಡೆಸಿದ ಪೊಲೀಸರು, 5 ಜನರ ಬಂಧನ – Kannada News | Anti Drug Drive in Mysore: CCB Nabs 5 in Major Raids, Launches ‘Vimukthi’ Hotline

ಡ್ರಗ್ಸ್​​​ ಕಾರ್ಯಚರಣೆಯಲ್ಲಿ ಬಂಧನವಾದ ಆರೋಪಿಗಳು ಮೈಸೂರು, ಫೆ.12: ಮೈಸೂರು ನಗರದಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಸಿಸಿಬಿ (CCB) ಮತ್ತು ಮಂಡಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಟ್ಟು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಾದಕವಸ್ತು ಮುಕ್ತ ಮೈಸೂರಿಗಾಗಿ ಪೊಲೀಸರು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದಾರೆ. ಒಟ್ಟು ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ. ಮೊದಲ ಪ್ರಕರಣದಲ್ಲಿ ಮೊಹಮ್ಮದ್ ಕರೀಂ ಮತ್ತು ನಿಷಾದ್ ಪಾಷಾ ಎಂಬ ಇಬ್ಬರನ್ನು ಬಂಧಿಸಿದ್ದಾರೆ. ಮೊಹಮ್ಮದ್ ಕರೀಂ ಮೇಲೆ ಈಗಾಗಲೇ 5 ಎನ್‌ಡಿಪಿಎಸ್ (NDPS) ಪ್ರಕರಣಗಳು ಹಾಗೂ ನಿಷಾದ್…

Read More

ಮಲ್ಲಿಕಾರ್ಜುನ ಮುತ್ಯಾಗೆ ತಾತ್ಕಾಲಿಕ ರಿಲೀಫ್‌: ಬೀಸೋ ದೊಣ್ಣೆಯಿಂದ ಬಚಾವ್

ಯಾದಗಿರಿ, ಮಾರ್ಚ್ 18): ಜಿಲ್ಲೆಯ ಮಹಲ್ ರೋಜಾ ಮಠದ ಮಲ್ಲಿಕಾರ್ಜುನ ಮುತ್ಯಾ (Mallikarjun Mutya)  ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ನಡೆಯುತ್ತಿದ್ದ ತನಿಖೆಗೆ ತಡೆ ನೀಡಿ ಹೈಕೋರ್ಟ್‌ನ ಕಲಬುರಗಿ ವಿಭಾಗೀಯ ಪೀಠ ಆದೇಶ ಹೊರಡಿಸಿದೆ. ಪ್ರಕರಣದಲ್ಲಿ ವಿಚಾರಣೆಗೆ ತಡೆ ನೀಡುವಂತೆ ಮುತ್ಯಾ‌ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿರುವ ಕಲಬುರಗಿ ಹೈಕೋರ್ಟ್ ಪೀಠ (Kalaburagi High Court Bench) ಇಂದು (ಮಾರ್ಚ್ 18) ಮಧ್ಯಂತರ ತಡೆ ನೀಡಿದೆ. ಇದರಿಂದ ಸ್ವಯಂ ಘೋಷಿತ ದೇವಮಾನವನಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಬಾಲಕಿ…

Read More

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಬೆಂಗಳೂರಿನಲ್ಲಿ 3 ಇನ್‌ಸ್ಟಾಗ್ರಾಮ್ ಖಾತೆಗಳ ವಿರುದ್ಧ ಎಫ್‌ಐಆರ್ – Kannada News | Rahul Gandhi Defamation: Bengaluru Cyber Crime Files FIR Against 3 Instagram Handles

ಬೆಂಗಳೂರು, ಜು.30: ಲೋಕಸಭೆಯ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ, ನಿಂದನೀಯ ಹಾಗೂ ಅವಹೇಳನಕಾರಿ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದಡಿಯಲ್ಲಿ ಬೆಂಗಳೂರು ಪೊಲೀಸರು ಮೂರು ಇನ್‌ಸ್ಟಾಗ್ರಾಮ್ ಖಾತೆಗಳ ವಿರುದ್ಧ ಪ್ರಕರಣ (FIR) ದಾಖಲಿಸಿಕೊಂಡಿದ್ದಾರೆ. ಕೆಪಿಸಿಸಿ ಶಾಸನಬದ್ಧ ಹಾಗೂ ಕಾನೂನು ಕೋಶದ (Legal Cell) ಸದಸ್ಯರೊಬ್ಬರು ನೀಡಿರುವ ದೂರಿನ ಆಧಾರದ ಮೇರೆಗೆ ಬೆಂಗಳೂರಿನ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಜುಲೈ 27ರಂದು ಈ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ‘ground.reality_india’…

Read More

ಅಣ್ಣನ ಮದುವೆಯಾಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತ: ದುರಂತ ಅಂತ್ಯ ಕಂಡ LLB ವಿದ್ಯಾರ್ಥಿನಿ – Kannada News | LLB Student Amrutha Stabbed to Death by Lover’s Brother in Bengaluru; Family Donates Her Eyes

ಬೆಂಗಳೂರು, ಜುಲೈ 16: ಅಣ್ಣನ ಜೊತೆ ಮದುವೆ ಆಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತಕ್ಕೆ ಒಳಗಾಗಿದ್ದ ಯುವತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಬೆಂಗಳೂರಲ್ಲಿ (Bengaluru) ನಡೆದಿದೆ. ಅಮೃತಾ ಮೃತ ದುರ್ದೈವಿಯಾಗಿದ್ದು, ಈಕೆಗೆ ಜು.13ರಂದು ಬೆಂಗಳೂರಿನ HAL ರಸ್ತೆಯ ಕೋಡಿಹಳ್ಳಿಯಲ್ಲಿ ಸೂರ್ಯ ಎಂಬಾತ ಚಾಕು ಇರಿದಿದ್ದ. ಈ ವೇಳೆ ಗಂಭೀರ ಗಾಯಗೊಂಡಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅಮೃತಾ ನಿನ್ನೆ ಪ್ರಾಣಬಿಟ್ಟಿದ್ದಾರೆ. ಮದುವೆ, ಮಗು ಇರುವ ವಿಚಾರ ಮುಚ್ಚಿಟ್ಟು ಪ್ರೀತಿ ಅಮೃತಾ…

Read More

402 ನಾಟೌಟ್… ಹೊಸ ಇತಿಹಾಸ ಬರೆದ ಜೋಸ್ ಬಟ್ಲರ್ – Kannada News | Jos Buttler becomes England’s most capped player

ಇಂಗ್ಲೆಂಡ್ ತಂಡದ ಸ್ಟಾರ್ ಬ್ಯಾಟರ್ ಜೋಸ್ ಬಟ್ಲರ್ (Jos Buttler) ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ. ಅದು ಸಹ ಇಂಗ್ಲೆಂಡ್ ಪರ ಅತ್ಯಧಿಕ ಪಂದ್ಯಗಳನ್ನಾಡುವ ಮೂಲಕ. ಈ  ಮೂಲಕ ಆಂಗ್ಲರ ಪರ ಬಟ್ಲರ್ ಹೊಸ ದಾಖಲೆ ನಿರ್ಮಿಸಿದ್ದಾರೆ. Source link

Read More

ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ

ಇಂದು (ಏಪ್ರಿಲ್ 24) ವರನಟ ಡಾ.ರಾಜ್ ಕುಮಾರ್ ಅವರಿಗೆ 97ನೇ ವರ್ಷದ ಜನ್ಮದಿನ. 97ನೇ ಜಯಂತಿ ಆಚರಿಸಲು ಕಂಠೀರವ ಸ್ಟುಡಿಯೋದಲ್ಲಿ ಸಕಲ ಸಿದ್ಧತೆಗಳು ನಡೆದಿದೆ. ಹೂವಿನ ಅಲಂಕಾರದಿಂದ ಸಮಾಧಿ ಸಿದ್ಧವಾಗಿದೆ. ಇಂದು ರಾಜ್ ಕುಟುಂಬದಿಂದ ಸಮಾಧಿಗೆ ಪೂಜೆ ಸಲ್ಲಿಸಲಾಗುತ್ತದೆ. ನಂತರ ಅವರ 97ನೇ ವರ್ಷದ ಜನ್ಮದಿನ ಆಚರಣೆ ಮಾಡಲಾಗುತ್ತದೆ. ಮುಖ್ಯ ಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಶೋಭಾ ಕರಂದ್ಲಾಜೆ ಭಾಗಿ ಆಗಲಿದ್ದಾರೆ ಎನ್ನಲಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

T20 World Cup: ಜಿಂಬಾಬ್ವೆ ವಿರುದ್ಧ ಆಡ್ತಾರಾ ರಿಂಕು ಸಿಂಗ್? ಕೋಚ್ ಹೇಳಿದ್ದೇನು? – Kannada News | Rinku Singh’s T20 World Cup Return: India vs Zimbabwe Match and Playing 11 Status

ರಿಂಕು ಸಿಂಗ್ ತಂಡಕ್ಕೆ ಸೇರಿದರೆ, ಕೋಚ್ ಸೀತಾಂಶು ಕೊಟಕ್ ಭರವಸೆ ನೀಡಿದಂತೆ, ಅವರು ಜಿಂಬಾಬ್ವೆ ವಿರುದ್ಧ ಆಡುವುದು ಖಚಿತ. ಆದಾಗ್ಯೂ ರಿಂಕು ಸಿಂಗ್ ಮನೆಗೆ ಮರಳಿರುವ ಕಾರಣ, ಚೆನ್ನೈನಲ್ಲಿ ಹೆಚ್ಚಿನ ಅಭ್ಯಾಸ ನಡೆಸಲು ಸಾಧ್ಯವಾಗಿಲ್ಲ. ಹೀಗಾಗಿ ರಿಂಕು ತಂಡ ಸೇರಿದರೂ ಅವರನ್ನು ಪ್ಲೇಯಿಂಗ್​ 11ನಿಂದ ಹೊರಗಿಡುವ ಸಾಧ್ಯತೆಗಳು ಹೆಚ್ಚಿವೆ. Source link

Read More

ಒಟಿಟಿಯಲ್ಲಿ ಸದ್ದು ಮಾಡುತ್ತಿದೆ ‘ರಾಖ್’ ವೆಬ್ ಸರಣಿ; ಸರಣಿ ನೋಡಿದ್ರೆ ಮೈ ನಡುಗುತ್ತೆ – Kannada News | Raakh Web Series: Unearthing The Chilling 1978 Ranga Billa True Crime On Amazon Prime

ಸಸ್ಪೆನ್ಸ್ ಹಾಗೂ ಕ್ರೈಂ ಥ್ರಿಲ್ಲರ್ ಕಥೆಗಳನ್ನು ನೋಡುವು ಎಂದರೆ ಒಂದು ವರ್ಗದ ಜನರಿಗೆ ಸದಾ ಇಷ್ಟ ಆಗುತ್ತದೆ. ಇವುಗಳಲ್ಲಿ ಬಹುತೇಕವು ಕಾಲ್ಪನಿಕ ಕಥೆ. ಆದರೆ, ಈಗ ನೈಜ ಘಟನೆ ಆಧಾರಿತ ಸರಣಿ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಭಾರಿ ಸೌಂಡ್ ಮಾಡುತ್ತಿದೆ. ಈ ವೆಬ್ ಸರಣಿ ಹೆಸರು ರಾಖ್. ಬಿಡುಗಡೆಯಾದ ದಿನದಿಂದಲೇ ಈ ಸರಣಿ ತನ್ನ ವಿಭಿನ್ನ ಕಥಾಹಂದರ ಹಾಗೂ ರೋಚಕ ತಿರುವುಗಳಿಂದ ಪ್ರೇಕ್ಷಕರ ಗಮನ ಸೆಳೆದಿದೆ. ಈ ಸರಣಿಯು ಕೇವಲ ಕಾಲ್ಪನಿಕ ಕಥೆಯಲ್ಲ, ಬದಲಿಗೆ ಇಡೀ ಭಾರತವನ್ನೇ…

Read More