Headlines

IND vs AFG: ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್ – Kannada News

ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದೊಂದಿಗೆ ಅಂತರರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಟೀಂ ಇಂಡಿಯಾದ ಯುವ ಆಲ್‌ರೌಂಡರ್ ಮಾನವ್ ಸುತಾರ್ ಚೊಚ್ಚಲ ಪಂದ್ಯದಲ್ಲಿತೇ ತಮ್ಮ ಛಾಪು ಮೂಡಿಸಿದ್ದಾರೆ. ಮೊದಲು ಬ್ಯಾಟಿಂಗ್​ನಲ್ಲಿ 28 ರನ್​ಗಳ ಇನ್ನಿಂಗ್ಸ್ ಆಡಿದ ಸುತಾರ್, ವಾಷಿಂಗ್ಟನ್ ಸುಂದರ್ ಅವರೊಂದಿಗೆ 54 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡು ತಂಡವನ್ನು 500 ರನ್​ಗಳ ಗಡಿ ದಾಟಿಸಿದರು. ಸುತಾರ್ ತಮ್ಮ ಇನ್ನಿಂಗ್ಸ್‌ನಲ್ಲಿ ಎರಡು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳನ್ನು ಬಾರಿಸಿದರು. ಬ್ಯಾಟಿಂಗ್‌ ಬಳಿಕ ಬೌಲಿಂಗ್​ನಲ್ಲೂ ಕಮಾಲ್ ಮಾಡಿದ ಸುತಾರ್, ತಾನು…

Read More

ಯಾದಗಿರಿ: ತಡೆಗೋಡೆಗೆ ಕ್ರೂಸರ್ ವಾಹನ ಡಿಕ್ಕಿ; ಸ್ಥಳದಲ್ಲಿಯೇ ಮೂವರು ಸಾವು! – Kannada News | Yadgir Family Fatal Accident: Jadcherla Highway Crash Kills 3 on Srisailam Pilgrimage

ತಡೆಗೋಡೆಗೆ ಕ್ರೂಸರ್ ವಾಹನ ಡಿಕ್ಕಿ ಯಾದಗಿರಿ, ಫೆಬ್ರವರಿ 14: ಆಂಧ್ರಪ್ರದೇಶದ ಜಡಚರ್ಲಾ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ. ಯಾದಗಿರಿ (Yadagiri) ಜಿಲ್ಲೆಯ ಶಾಹಪುರ ತಾಲೂಕಿನ ಗೋಗಿ ಗ್ರಾಮ ನಿವಾಸಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕುಟುಂಬಸ್ಥರು ಶ್ರೀಶೈಲ ಮಲ್ಲಿಕಾರ್ಜುನ ದರ್ಶನಕ್ಕೆ ಹೋಗುತ್ತಿದ್ದ ವೇಳೆ ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಕುಟುಂಬವು ನಿನ್ನೆ (ಶುಕ್ರವಾರ) ಯಾದಗಿರಿ ನಗರದಲ್ಲಿ ಮೊಮ್ಮಗನ ಜವಳ ಮುಗಿಸಿಕೊಂಡು ದರ್ಶನಕ್ಕೆ ಹೊರಟಿದ್ದರು. ಈ ವೇಳೆ ಕ್ರೂಸರ್ ವಾಹನದಲ್ಲಿ…

Read More

ಕ್ಯೂಆರ್ ಕೋಡ್ ಮೆನು ಬಳಸಿ ಫುಡ್​ ಆರ್ಡರ್​ ಮಾಡಿದ ಯುವತಿ; ಮಧ್ಯರಾತ್ರಿ ರೆಸ್ಟೋರೆಂಟ್ ಸಿಬ್ಬಂದಿಯಿಂದ ಮೆಸೇಜ್​ ಮೂಲಕ ಕಿರುಕುಳ! – Kannada News | Customer Data Security: Pune QR Code Scam and Digital Menu Privacy Concerns

ಯುವತಿಗೆ ಕಂಟಕವಾದ ಕ್ಯೂಆರ್ ಕೋಡ್Image Credit source: Pinterest ಪುಣೆಯಲ್ಲಿ ನಡೆದ ಆಘಾತಕಾರಿ ಘಟನೆಯೊಂದು ಡಿಜಿಟಲ್ ಆರ್ಡರ್ ವ್ಯವಸ್ಥೆಯಲ್ಲಿ ಗ್ರಾಹಕರ ವೈಯಕ್ತಿಕ ಮಾಹಿತಿ (Data Privacy) ಎಷ್ಟು ಸುರಕ್ಷಿತವಾಗಿದೆ ಎಂಬ ಗಂಭೀರ ಪ್ರಶ್ನೆಯನ್ನು ಮೂಡಿಸಿದೆ. ರೆಸ್ಟೋರೆಂಟ್‌ನ ಕ್ಯೂಆರ್ ಕೋಡ್ ಆಧಾರಿತ ಮೆನು ಬಳಸಿ ಊಟ ಆರ್ಡರ್​​ ಮಾಡಿದ್ದ ಯುವತಿಯ ಫೋನ್ ನಂಬರ್ ಪಡೆದ ಸಿಬ್ಬಂದಿ, ಆಕೆಗೆ ಮಧ್ಯರಾತ್ರಿ ಅಸಭ್ಯವಾಗಿ ಮೆಸೇಜ್ ಮಾಡಿ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ…

Read More

ರಿಷಭ್ ಪಂತ್ ಸೇರಿ 3 ಸ್ಟಾರ್ ಆಟಗಾರರಿಗೆ ಸಂಜೀವ್ ಗೋಯೆಂಕಾ ಕೋಕ್?

ಐಪಿಎಲ್ 2026ರ ಸೀಸನ್ ಲಕ್ನೋ ಸೂಪರ್ ಜೈಂಟ್ಸ್ (LSG) ಪಾಲಿಗೆ ಸಂಪೂರ್ಣ ನಿರಾಸೆ ಮೂಡಿಸಿದೆ. ಟೂರ್ನಿಯುದ್ದಕ್ಕೂ ತಡಕಾಡಿದ ಲಕ್ನೋ ತಂಡ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ತೃಪ್ತಿಪಡಬೇಕಾಗಿ ಬಂತು. ಇಡೀ ಸೀಸನ್‌ನಲ್ಲಿ ಆಡಿದ 14 ಪಂದ್ಯಗಳ ಪೈಕಿ ಕೇವಲ 4ರಲ್ಲಿ ಮಾತ್ರ ಜಯಗಳಿಸಿದರೆ, ಬರೋಬ್ಬರಿ 10 ಪಂದ್ಯಗಳಲ್ಲಿ ಹೀನಾಯ ಸೋಲು ಅನುಭವಿಸಿತು. ಆರಂಭದಲ್ಲಿ ಸತತ ಎರಡು ಪಂದ್ಯಗಳನ್ನು ಗೆದ್ದರೂ, ಆ ನಂತರ ಸತತ 6 ಪಂದ್ಯಗಳಲ್ಲಿ ಸೋತಿದ್ದು ತಂಡದ ಪತನಕ್ಕೆ ಕಾರಣವಾಯಿತು. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ತಂಡದ…

Read More

‘ಟಾಕ್ಸಿಕ್’ ಪ್ರಚಾರದಲ್ಲಿ ವಿಳಂಬ ಏಕೆ? ಯಶ್ ಮಾಡುತ್ತಿರುವ ಯೋಜನೆಯೇನು? – Kannada News | Why Yash not yet started Toxic movie promotions

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್’ ಸಿನಿಮಾ ಸದ್ಯ ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದು. ‘ಕೆಜಿಎಫ್’ ಸರಣಿಯ ಅಭೂತಪೂರ್ವ ಯಶಸ್ಸಿನ ನಂತರ ಯಶ್ ನಟಿಸುತ್ತಿರುವ ಚಿತ್ರವಾದ್ದರಿಂದ ಸಹಜವಾಗಿಯೇ ಕುತೂಹಲ ಗಗನಕ್ಕೇರಿದೆ. ಚಿತ್ರದ ಬಿಡುಗಡೆಗೆ ಮಾರ್ಚ್ 19 ಕ್ಕೆ ನಿಗದಿ ಆಗಿದೆ. ಬಿಡುಗಡೆಗೆ ಇನ್ನು ಕೇವಲ ಒಂದು ತಿಂಗಳು ಬಾಕಿ ಇದ್ದರೂ ದೊಡ್ಡ ಮಟ್ಟದ ಪ್ರಚಾರ ಶುರುವಾಗದಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಸಾಮಾನ್ಯವಾಗಿ ಇಷ್ಟು ದೊಡ್ಡ ಬಜೆಟ್‌ನ…

Read More

ಪಾಕ್​​​​ ಸಂಘಟನೆಗಳ ಜೊತೆ ನಂಟು, ದಾವಣಗೆರೆಯಲ್ಲಿ ಮತ್ತೋರ್ವ ಶಂಕಿತ ಉಗ್ರ ಅರೆಸ್ಟ್! – Kannada News | One more Uttara Pradesh Based suspected Terrorist Arrested In Davanagere, allegedly he linked to terror outfit

ದಾವಣಗೆರೆ, (ಜೂನ್ 23): ಬೆಣ್ಣೆನಗರಿ ದಾವಣಗೆರೆಯಲ್ಲಿ ಮತ್ತೊಬ್ಬ ಶಂಕಿತ ಉಗ್ರನ ಬಂಧನವಾಗಿದೆ. ಪಾಕಿಸ್ತಾನ ಉಗ್ರ ಸಂಘಟನೆಗಳ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದ ಉತ್ತರ ಪ್ರದೇಶ ಮೂಲದ ಸುಯೇಲ್ (20) ಬಂಧಿತ ಶಂಕಿತ ಉಗ್ರ. ಹರಿಹರದ ಪಕ್ಕದಲ್ಲಿರುವ ಕಾರ್ಖಾನೆಯೊಂದಕ್ಕೆ‌ ಕೆಲಸಕ್ಕೆ ಬಂದಿದ್ದ ಸುಯೇಲ್, ಇನ್ಟಾಗ್ರಾಂ ನಲ್ಲಿ ಪಾಕಿಸ್ತಾನದ ಉಗ್ರರ ಜೊತೆ ನಿರಂತರವಾಗಿ ಸಂಪರ್ಕ ದಲ್ಲಿ ಇದ್ದ ಎನ್ನಲಾಗಿದೆ. ಸುಯೇಲ್ ಕಾರ್ಯಚಟುವಟಿಕೆಗಳ ಮೇಲೆ ನಿಗಾವಹಿಸಿದ್ದ ಕೇಂದ್ರ ಗುಪ್ತಚರ ಇಲಾಖೆ, ದಾವಣಗೆರೆ ಗ್ರಾಮಾಂತರ ಡಿವೈಎಸ್ಪಿ ಬಸವರಾಜ್ ನೇತೃತ್ವದ ತಂಡದೊಂದಿಗೆ ಕಾರ್ಯಚರಣೆ ನಡೆಸಿ ಬಂಧಿಸಿದೆ….

Read More

ಈ ವಾರ ಒಬ್ಬರಲ್ಲ ಇಬ್ಬರು ಔಟ್? ಟ್ವಿಸ್ಟ್ ಕೊಡಲು ಬಿಗ್ ಬಾಸ್ ರೆಡಿ – Kannada News | Bigg Boss Kannada 12: Double Eviction for Chaithra and Rajath? Secret Room Twist

‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಸಾಕಷ್ಟು ಭಿನ್ನ ತಿರುವುಗಳು ಬಂದಿವೆ. ಕಳೆದ ವಾರ ರಕ್ಷಿತಾ ಹಾಗೂ ಧ್ರುವಂತ್ ಅವರನ್ನು ಫೇಕ್ ಎಲಿಮಿನೇಷನ್​ ಅಲ್ಲಿ ಹೊರಗೆ ತಂದು ಸೀಕ್ರೆಟ್ ರೂಂನಲ್ಲಿ ಇಡಲಾಗಿದೆ. ಬಿಗ್ ಬಾಸ್ ಆಟವನ್ನು ಅವರು ಸೀಕ್ರೆಟ್ ರೂಂನಿಂದ ನೋಡುತ್ತಿದ್ದಾರೆ. ಈ ವಾರ ರಕ್ಷಿತಾ (Rakshitha Shetty) ಹಾಗೂ ಧ್ರುವಂತ್ ದೊಡ್ಮನೆ ಒಳಗೆ ಬರಲಿದ್ದು, ಮತ್ತಿಬ್ಬರು ಹೊರ ಹೋಗಲಿದ್ದಾರೆ ಎಂದು ಹೇಳಲಾಗುತ್ತಾ ಇದೆ. ಆ ಬಗ್ಗೆ ಇಲ್ಲಿದೆ ವಿವರ. ಈ ವಾರ ಬಿಗ್ ಬಾಸ್ ಮನೆಯಿಂದ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 20ರ ದಿನಭವಿಷ್ಯ – Kannada News | December 20 Numerology Prediction: Your Birth Number’s Daily Fortune and Astrology

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಬಾಯಿ ಬಿಟ್ಟು ನಿಮ್ಮ ಮನಸ್ಸಲ್ಲಿ ಇರುವುದನ್ನು ಹೇಳದೆ ಇದ್ದಲ್ಲಿ ನಿಮ್ಮ ನಿರೀಕ್ಷೆ ಏನು ಎಂಬುದು ಇತರರಿಗೆ ತಿಳಿಯುವುದಾದರೂ ಹೇಗೆ? ಇವೆಲ್ಲ ಅರ್ಥ ಆಗಬೇಕಲ್ಲವಾ ಎಂದು ಅಂದುಕೊಳ್ಳುವ ಬದಲು ನಿಮ್ಮ ಅಪೇಕ್ಷೆ ಏನು ಅನ್ನುವುದನ್ನು ಹೇಳಿಬಿಡಿ. ವಿವಾಹಿತರಿಗೆ ಸಂಗಾತಿಯ ಜತೆಗೆ ಉತ್ತಮ ಸಮಯ ಕಳೆಯುವ ಯೋಗ ಇದೆ. ಕಾರು ಖರೀದಿ, ಮನೆ ನಿರ್ಮಾಣ, ಸೈಟು ಖರೀದಿ ಇಂಥ ವಿಷಯಗಳ ಬಗ್ಗೆ ಚರ್ಚೆ…

Read More

‘ನಿಮ್ಮ ಸಿನಿಮಾನಲ್ಲಿ ಹೀರೋ ಯಾರು?’ ಎಂದವರಿಗೆ ಸಮಂತಾ ಖಡಕ್ ಉತ್ತರ – Kannada News | Samantha Ruth Prabhu says she is hero in her movie Maa Inti Bangaram

ಸಮಂತಾ ಋತ್ ಪ್ರಭು (Samantha Ruth Prabhu), ದಕ್ಷಿಣದ ಸ್ಟಾರ್ ನಟಿ ಆಗಿ ಮೆರೆದವರು. ಕೆಲ ವರ್ಷಗಳ ಹಿಂದಿನ ವರೆಗೂ ಸಮಂತಾ ಕೈಯಲ್ಲಿ ಹಲವು ಸಿನಿಮಾ ಅವಕಾಶಗಳಿದ್ದವು. ಒಂದರ ಹಿಂದೊಂದು ಸಿನಿಮಾಗಳಿಗೆ ಸಹಿ ಮಾಡುತ್ತಿದ್ದರು. ಆದರೆ ವಿಚ್ಛೇದನ, ಅದಾದ ಬಳಿಕ ತೀವ್ರ ಅನೋರಾಗ್ಯ, ಅದರ ಬಳಿಕ ಸಮಂತಾರ ವ್ಯಕ್ತಿತ್ವದಲ್ಲಾದ ಭಾರಿ ಬದಲಾವಣೆ ಇವುಗಳೆಲ್ಲದರ ನಂತರ ಹಠಾತ್ತನೆ ಸಮಂತಾಗೆ ಸಿನಿಮಾ ಅವಕಾಶಗಳು ಕಡಿಮೆ ಆಗಿವೆ. ಇದೀಗ ಸಮಂತಾಗೆ ಅವರ ಹಾಲಿ ಪತಿ ಮಾತ್ರವೇ ಗತಿ ಎಂಬಂತಾಗಿದೆ. ಇದೀಗ ಸಮಂತಾ…

Read More

ಮಳೆ ವೇಳೆ 15 ಕಿಮೀ ಪ್ರಯಾಣಿಸಲು ಬೆಂಗಳೂರಲ್ಲಿ ಆಟೋ ದರ 1,200 ರೂ.!: ಈ ಹಣದಲ್ಲಿ ಏರ್‌ಪೋರ್ಟ್‌ಗೇ ಹೋಗಬಹುದು ಎಂದ ನೆಟ್ಟಿಗರು – Kannada News | Bengaluru Auto Fare Shock: Woman Pays 1,200 for 15 km Ride During Rain

15 ಕಿಮೀ ಪ್ರಯಾಣಿಸಲು ಬೆಂಗಳೂರಲ್ಲಿ ಅಟೋ ದರ 1,200 ರೂ.! ಬೆಂಗಳೂರು, ಮೇ 06: ನಗರದಲ್ಲಿ ಮಳೆ ಬಂತೆಂದರೆ ಸಾಕು ರಸ್ತೆ ತುಂಬ ನೀರು ನಿಂತು ಹಳ್ಳಗಳಂತೆ ಕಾಣತೊಡಗುತ್ತವೆ. ವಾಹನ ಸವಾರರು ಸಂಚರಿಸೋದೇ ಕಷ್ಟ ಎಂಬ ಸ್ಥಿತಿ ನಿರ್ಮಾಣ ಆಗೋದು ಮಾಮೂಲು ಎಂಬಂತಾಗಿದೆ. ಈ ನಡುವೆ ಬಸ್​​, ಮೆಟೋ ರೈಲುಗಳಲ್ಲಿ ತೆರಳಬೇಕಿರುವ ಕಾರಣಕ್ಕೋ ಅಥವಾ ಮನೆಗೆ ಹೋಗಲೆಂದೋ ಆಟೋ ಅಥವಾ ಕ್ಯಾಬ್​​ಗಳನ್ನು ಬುಕ್​​ ಮಾಡಿದರೆ ಅವು ಸಿಗೋದು ಕೂಡ ಬಹಳ ಕಷ್ಟಸಾಧ್ಯ. ಅಪ್ಪಿತಪ್ಪಿ ಸಿಕ್ಕಿದರೂ ಅವುಗಳ ದರ…

Read More