Headlines

ಭಾರತದೊಳಗೆ ಅಕ್ರಮವಾಗಿ ಪ್ರವೇಶಿಸಿದ ಪಾಕಿಸ್ತಾನದ ಬೋಟ್; 9 ಪಾಕ್ ಸಿಬ್ಬಂದಿ ವಶಕ್ಕೆ – Kannada News | Pakistan boat with 9 crew captured in Arabian Sea by Indian Coast Guard

ನವದೆಹಲಿ, ಜನವರಿ 15: ಭಾರತೀಯ ಜಲಪ್ರದೇಶವನ್ನು ಅಕ್ರಮವಾಗಿ ಪ್ರವೇಶಿಸಿದ್ದಕ್ಕಾಗಿ ಕರಾವಳಿ ಕಾವಲು ಪಡೆ 9 ಸಿಬ್ಬಂದಿಯೊಂದಿಗೆ ಪಾಕಿಸ್ತಾನಿ ಮೀನುಗಾರಿಕಾ ಹಡಗನ್ನು ವಶಪಡಿಸಿಕೊಂಡಿದೆ. ಅರೇಬಿಯನ್ ಸಮುದ್ರದಲ್ಲಿ ಪಾಕಿಸ್ತಾನಿ (Pakistan) ಬೋಟ್ ಅನ್ನು ತಡೆಯಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಅಲ್-ಮದೀನಾ ಎಂದು ಗುರುತಿಸಲಾದ ಮೀನುಗಾರಿಕಾ ಹಡಗನ್ನು ವಶಪಡಿಸಿಕೊಳ್ಳುವ ಸಮಯದಲ್ಲಿ ಅದು 9 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು. ಭಾರತದ ಹಿರಿಯ ಕರಾವಳಿ ಕಾವಲು ಪಡೆ ಅಧಿಕಾರಿಗಳ ಪ್ರಕಾರ, ಈ ಹಡಗನ್ನು ಮೊದಲು ಜನವರಿ 14ರಂದು ಅಂತಾರಾಷ್ಟ್ರೀಯ ಸಮುದ್ರ ಗಡಿ ರೇಖೆ (IMBL) ಬಳಿ…

Read More

ಸಚಿವ ದಿನೇಶ್‌ ಗುಂಡೂರಾವ್‌ ಕಾರ್ಯಕ್ರಮದಲ್ಲಿ ಅಗ್ನಿ: ಸಂಕ್ರಾಂತಿ ಸಂಭ್ರಮದಲ್ಲಿ ಬೆಂಕಿ – Kannada News | Sankranti Mishap in Chickpet: Firecracker Spark Ignites Banner during Dinesh Gundu Rao Welcome

ಬೆಂಗಳೂರು, ಜನವರಿ 15: ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಸ್ವಾಗತ ವೇಳೆ ಸಿಡಿಸಿದ ಪಟಾಕಿಯ ಕಿಡಿ ತಗುಲಿ ಅಳವಡಿಸಿದ್ದ ಬ್ಯಾನರ್‌ ಹೊತ್ತಿ ಉರಿದಿರುವಂತಹ (Fire Breaks Out) ಘಟನೆ ನಗರದ ಚಿಕ್ಕಪೇಟೆಯಲ್ಲಿ ನಡೆದಿದೆ. ಸ್ಥಳೀಯ ನಿವಾಸಿಗಳು ಕೂಡಲೇ ಬೆಂಕಿ ನಂದಿಸಿದ್ದು, ಅದೃಷ್ಟಶಾತ್​​ ಯಾವುದೇ ಅನಾಹುತ ಸಂಭವಿಸಿಲ್ಲ. ನಡೆದದ್ದೇನು? ಸಂಕ್ರಾಂತಿ ಹಬ್ಬದ ಹಿನ್ನೆಲೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮಕ್ಕೆ ಸಚಿವ ದಿನೇಶ್ ಗುಂಡೂರಾವ್​ ಆಗಮಿಸಿದ್ದರು. ಸ್ಥಳೀಯರು ಪಟಾಕಿ ಹಚ್ಚುವ ಮೂಲಕ ಸ್ವಾಗತ…

Read More

U19 ವಿಶ್ವಕಪ್​ನಲ್ಲಿ ಗೆಲುವಿನ ಶುಭಾರಂಭ ಮಾಡಿದ ಯಂಗ್ ಇಂಡಿಯಾ – Kannada News | India U19 Dominates USA in World Cup Opener: Kundu (42*) & Patel (5 16) Shine

ಇಂದಿನಿಂದ ಆರಂಭವಾಗಿರುವ 19 ವರ್ಷದೊಳಗಿನವರ ಏಕದಿನ ವಿಶ್ವಕಪ್​ನಲ್ಲಿ ( U19 World Cup 2026) ಭಾರತ ಯುವ ತಂಡ ಗೆಲುವಿನ ಶುಭಾರಂಭ ಮಾಡಿದೆ. ಮಳೆ ಪೀಡಿತ ಈ ಪಂದ್ಯದಲ್ಲಿ ಟೀಂ ಇಂಡಿಯಾ, ಅಮೆರಿಕವನ್ನು (India vs USA) 6 ವಿಕೆಟ್‌ಗಳಿಂದ ಸೋಲಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಅಮೆರಿಕ, ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿ 35.2 ಓವರ್‌ಗಳಲ್ಲಿ ಕೇವಲ 107 ರನ್‌ಗಳಿಗೆ ಆಲೌಟ್ ಆಯಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಟೀಂ ಇಂಡಿಯಾ 4 ವಿಕೆಟ್‌ಗಳನ್ನು ಕಳೆದುಕೊಂಡು ಜಯದ ನಗೆ ಬೀರಿತು….

Read More

ಸೀನಿಯರ್​​ನನ್ನೇ ಕೊಂದ ಜೂನಿಯರ್: ಎಸ್​ಎಸ್​​ಎಲ್​​ಸಿ ವಿದ್ಯಾರ್ಥಿ ಹತ್ಯೆಗೆ ಕಾರಣವೇನು? – Kannada News | Dharwad SP talks about 9th Class Student Murder 10th Standard student at Dharwad

ಧಾರವಾಡ, (ಜನವರಿ 15): ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ಅಪ್ರಾಪ್ತ ಬಾಲಕನನ್ನು ಕೊಲೆ ಮಾಡಲಾಗಿದೆ. ಧಾರವಾಡ (Dharwad) ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ನಿನ್ನೆ (ಜನವರಿ 14) ಸಂಜೆ ಈ ಘಟನೆ ನಡೆದಿದ್ದು, ಅಚ್ಚರಿ ಅಂದರೆ 9ನೇ ತರಗತಿ ವಿದ್ಯಾರ್ಥಿಯೇ ತನಗಿಂತ ಒಂದು ವರ್ಷ ಸಿನಿಯರ್ ಎಸ್​​ಎಸ್​​ಎಲ್​ಸಿ ವಿದ್ಯಾರ್ಥಿಯನ್ನು ಕೊಲೆ ಮಾಡಿದ್ದಾನೆ. ನಿಂಗರಾಜ್ ಅವಾರಿ(16) ಕೊಲೆಯಾದ ಬಾಲಕ. ಇನ್ನು ಈ ಪ್ರಕರಣ ಸಂಬಂಧ ಧಾರವಾಡ ಎಸ್ಪಿ ಗುಂಜನ್ ಆರ್ಯ್ ಪ್ರತಿಕ್ರಿಯಿಸಿದ್ದು, ಕುಂದಗೋಳ ಪಟ್ಟಣದ ಸೊಸೈಟಿ ಜಾಗದಲ್ಲಿ ನಿನ್ನೆ ಸಂಜೆ…

Read More

Pune Elections: ಮುಂಬೈ ಜೊತೆ ಪುಣೆಯಲ್ಲೂ ಬಿಜೆಪಿಯದ್ದೇ ದರ್ಬಾರ್; ಎಕ್ಸಿಟ್ ಪೋಲ್​ನಲ್ಲಿ ಏನಿದೆ? – Kannada News | Pune PMC Election exit poll predicted bjp clear majority in municipal corporation

ಪುಣೆ, ಜನವರಿ 15: ಈಗಾಗಲೇ ಮಹಾರಾಷ್ಟ್ರದ (Maharashtra) ಪುರಸಭೆ ಚುನಾವಣೆಯ ಮತದಾನ ಮುಗಿದಿದೆ. ಈಗ ಮತಗಟ್ಟೆ ಸಮೀಕ್ಷೆಗಳು (Exit Polls Results) ಬರಲು ಪ್ರಾರಂಭಿಸಿವೆ. ಜನಮತ ಎಕ್ಸಿಟ್ ಪೋಲ್ ಪ್ರಕಾರ, ಪುಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಸ್ಪಷ್ಟ ಬಹುಮತವನ್ನು ಪಡೆಯಲಿದೆ. ಪುಣೆಯಲ್ಲಿ ಬಿಜೆಪಿ 93 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ, ಶಿವಸೇನೆ 6 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಒಟ್ಟು 7 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ರಾಷ್ಟ್ರೀಯವಾದಿ ಅಜಿತ್ ಪವಾರ್ ಗುಂಪು ಮತ್ತು ರಾಷ್ಟ್ರೀಯವಾದಿ ಶರದ್…

Read More

‘45’ ಸಿನಿಮಾ ಒಟಿಟಿ ರಿಲೀಸ್: ಜೀ5 ಮೂಲಕ ಜನವರಿ 23ರಿಂದ ಪ್ರಸಾರ ಶುರು – Kannada News | Shivarajkumar starrer 45 Kannada movie OTT Release on Zee 5 from this date

ವಿಶೇಷ ಕಥಾಹಂದರ ಇರುವ ‘45’ ಸಿನಿಮಾದಲ್ಲಿ ಶಿವರಾಜ್​​ಕುಮಾರ್, ರಾಜ್ ಬಿ. ಶೆಟ್ಟಿ, ಉಪೇಂದ್ರ ಮುಂತಾದವರು ನಟಿಸಿದ್ದಾರೆ. ಅವರ ಅಭಿಮಾನಿಗಳು ಈ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಿದ್ದಾರೆ. ಈಗ ಈ ಚಿತ್ರ ಒಟಿಟಿಗೆ ಕಾಲಿಡುತ್ತಿದೆ. ಜನವರಿ 23ರಿಂದ ‘ಜೀ5’ ಒಟಿಟಿ (Zee5 OTT) ಮೂಲಕ ಪ್ರಸಾರ ಆಗಲಿದೆ. ಚಿತ್ರಮಂದಿರಗಳಲ್ಲಿ ‘45’ ಸಿನಿಮಾವನ್ನು (45 Movie) ಮಿಸ್ ಮಾಡಿಕೊಂಡವರು ಮನೆಯಲ್ಲೇ ಕುಳಿತು ನೋಡಬಹುದು. ಬೇರೆ ಬೇರೆ ಭಾಷೆಗಳಿಗೂ ಈ ಸಿನಿಮಾ ಡಬ್ ಆಗಿದೆ. ಅರ್ಜುನ್ ಜನ್ಯ ಅವರು ‘45’ ಚಿತ್ರಕ್ಕೆ ನಿರ್ದೇಶನ…

Read More

Video: ಹಸಿವು ಎಂದ ವೃದ್ಧನಿಗೆ ಊಟ ಕೊಡಿಸಿ ಮಾನವೀಯತೆ ಮೆರೆದ ಯುವಕ – Kannada News | A young man gave food to an old man, video goes viral

ಹಸಿವು (hunger) ಸಾವಿಗಿಂತಲೂ ಕ್ರೂರಿ. ಹೀಗಾಗಿ ಕೆಲವರು ತಮ್ಮ ಹೊಟ್ಟೆ ಹಸಿವನ್ನು ನೀಗಿಸಿಕೊಳ್ಳಲು ಇತರರ ಮುಂದೆ ಕೈಯೊಡ್ಡಿ ಬೇಡುತ್ತಾರೆ. ಇನ್ನು ಕೆಲವರು ಕಸದ ತೊಟ್ಟಿಗೆ ಬಿಸಾಡಿದ ಹಳಸಿದ ಆಹಾರವನ್ನೇ ಹೆಕ್ಕಿ ತಿಂದು ಹಸಿವನ್ನು ನೀಗಿಸಿಕೊಳ್ಳುತ್ತಾರೆ. ಈ ದೃಶ್ಯವನ್ನೆಲ್ಲಾ ನೋಡುವಾಗ ಕಣ್ಣಂಚಲಿ ನೀರು ಬರುತ್ತದೆ. ಆದರೆ ಇಲ್ಲೊಬ್ಬ ಯುವಕ (young man) ತನ್ನ ಒಳ್ಳೆ ಮನಸ್ಸಿನಿಂದಲೇ ನೆಟ್ಟಿಗರ ಹೃದಯ ಗೆದ್ದುಕೊಂಡಿದ್ದಾನೆ. ಹಸಿವು ಎಂದ ವೃದ್ಧನಿಗೆ ತಿನ್ನಲು ಊಟ ಕೊಟ್ಟು ಪುಣ್ಯಾತ್ಮ ಎನಿಸಿಕೊಂಡಿದ್ದಾನೆ. ಈ ಹೃದಯ ಸ್ಪರ್ಶಿ ವಿಡಿಯೋ ಸದ್ಯ…

Read More

ಮಕರ ಸಂಕ್ರಮಣದಂದು ವಿಜಯಪುರ ಸಿದ್ದೇಶ್ವರ ಜಾತ್ರಾ ಸೊಬಗು: 8 ದಿನ ನಡೆಯುವ ಜಾತ್ರೆಯ ವಿಶೇಷತೆ ತಿಳಿಯಿರಿ – Kannada News | Vijayapura Siddeshwara Fair on Makar Sankranti: Know the special features of the 8 day fair

ವಿಜಯಪುರದಲ್ಲಿ ಸದ್ಯ ಶ್ರೀ ಸಿದ್ದೇರಶ್ವರ ದೇವಸ್ಥಾನದ ಜಾತ್ರಾ ಸಂಭ್ರಮ ಮನೆ ಮಾಡಿದೆ. 8 ದಿನಗಳ ಕಾಲ ನಡೆಯುವ ಜಾತ್ರೆಗೆ ಶತಮಾನದ ಐತಿಹ್ಯವಿದೆ. ನಂದಿಕೋಲು ಮೆರವಣಿಗೆ, ಭೋಗಿ, ಸಿದ್ದರಾಮ ಮಂತ್ರದಂಡ ವಿವಾಹ ಕಾರ್ಯಕ್ರಮ ಹೀಗೆ ಸಾಲು ಸಾಲು ಧಾರ್ಮಿಕ ಕಾರ್ಯಗಳಿಗೆ ಹಾಗೂ ಮನರಂಜನೆಗೆ ಜಾತ್ರೆ ಸಾಕ್ಷಿಯಾಗಿದೆ.   Source link

Read More

BMC Election Exit Polls: ಮುಂಬೈನಲ್ಲಿ ಉದ್ಧವ್ ಠಾಕ್ರೆಯ 25 ವರ್ಷಗಳ ಅಧಿಕಾರ ಅಂತ್ಯ, ಬಿಜೆಪಿಗೆ ಬಹುಮತ; ಮತಗಟ್ಟೆ ಸಮೀಕ್ಷೆ ಭವಿಷ್ಯ – Kannada News | BMC Elections Exit Polls Predict BJP Allies big win and Flop Show By Uddhav Raj Thackeray Alliance

ಮುಂಬೈ, ಜನವರಿ 15: ಮಹಾರಾಷ್ಟ್ರದ ಬಿಎಂಸಿ (BMC Election) ಸೇರಿದಂತೆ 29 ಪುರಸಭೆ ಚುನಾವಣೆಗಳಿಗೆ ಮತದಾನ ಮುಕ್ತಾಯಗೊಂಡಿದೆ. ಎಲ್ಲಾ ಮತಗಟ್ಟೆಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯಿತು. ನಾಳೆ (ಶುಕ್ರವಾರ) ಚುನಾವಣಾ ಫಲಿತಾಂಶಗಳನ್ನು ಪ್ರಕಟಿಸಲಾಗುವುದು. ಇಂದು ಮತದಾನ ಮುಕ್ತಾಯವಾಗುತ್ತಿದ್ದಂತೆ ಹಲವು ಏಜೆನ್ಸಿಗಳು ಚುನಾವಣೋತ್ತರ ಸಮೀಕ್ಷೆ (BMC Exit Polls) ಬಿಡುಗಡೆ ಮಾಡಿವೆ. ಅವುಗಳಲ್ಲಿ ಬಹುತೇಕ ಸಮೀಕ್ಷೆಗಳಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಬಹುಮತ ಸಿಗಲಿದೆ ಎಂದು ಭವಿಷ್ಯ ನುಡಿದಿವೆ. ಈ ಮೂಲಕ ಕಳೆದ 25 ವರ್ಷಗಳಿಂದ ಬಿಎಂಸಿಯ ಮೇಲೆ ಹಿಡಿತ ಹೊಂದಿರುವ ಉದ್ಧವ್…

Read More

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಶಿಕ್ಷಣ ಇಲಾಖೆ ಮಾಸ್ಟರ್​​ ಪ್ಲ್ಯಾನ್​​: ಇಲ್ಲಿದೆ ಮಾಹಿತಿ – Kannada News | Education Department Launches New Schemes to Boost Government School Admissions

ಬೆಂಗಳೂರು, ಜನವರಿ 15: ಖಾಸಗಿ ಶಾಲೆಗಳ ಹಾವಳಿ ಸೇರಿ ನಾನಾ ಕಾರಣಗಳಿಂದ ವರ್ಷದಿಂದ ವರ್ಷಕ್ಕೆ ಸಕಾ್ರಿ ಶಾಲೆಗಳಲ್ಲಿನ ಮಕ್ಕಳ ದಾಖಲಾತಿ ಸಂಖ್ಯೆ ಗಣನೀಯ ಇಳಿಕೆ ಕಾಣುತ್ತಿದೆ. ಹೀಗಾಗಿ ಇವುಗಳನ್ನು ಇಳಿಕೆ ಮಾಡಲು ಶಿಕ್ಷಣ ಇಲಾಖೆ ಮಾಸ್ಟರ್​​ ಪ್ಲ್ಯಾನ್​​ ಮಾಡಿದ್ದು, ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳಕ್ಕೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ಮುಂದಾಗಿದೆ. ಈ ಹಿನ್ನೆಲೆ ಹೊಸ ಭಾಗ್ಯಗಳ ಘೋಷಣೆಯ ಮೊರೆ ಹೋಗಿದೆ.  ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಒಂದೇ ವರ್ಷದಲ್ಲಿ 2.25 ಲಕ್ಷದಷ್ಟು ಕಡಿಮೆ ಆಗಿರೋದು ಗಂಭೀರ ಪ್ರಶ್ನೆಗಳಿಗೆ ಕಾರಣವಾದ…

Read More