Headlines

ಹುಬ್ಬಳ್ಳಿಗೆ ಬಾಂಗ್ಲಾ ನುಸುಳುಕೋರರ ಲಗ್ಗೆ? ರೈಲ್ವೆ ಪೊಲೀಸರ ವಿರುದ್ಧ ಭುಗಿಲೆದ್ದ ಆಕ್ರೋಶ – Kannada News | Illegal Bangladeshi Immigrants Reaching Hubballi; Protest Led by Pramod Muthalik

ಶ್ರೀ ಸಿದ್ದಾರೂಢ ರೈಲ್ವೆ ನಿಲ್ದಾಣ, ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಪ್ರತಿಭಟನೆImage Credit source: tv9 kannada ಹುಬ್ಬಳ್ಳಿ, ಮೇ 18: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಹೆಚ್ಚು ಚರ್ಚೆಯಲ್ಲಿದಿದ್ದು ಅಕ್ರಮ ಬಾಂಗ್ಲಾ ವಲಸಿಗರ (Illegal Bangladeshi migrants) ವಿಚಾರ. ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದೆ. ಇದೀಗ ಚುನಾವಣೆ ನಂತರ ಬಾಂಗ್ಲಾ ವಲಿಸಿಗರು ಸುರಕ್ಷಿತ ಸ್ಥಳಗಳಾದ ಹುಬ್ಬಳ್ಳಿ (Hubballi) ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳತ್ತ ಮುಖ ಮಾಡುತ್ತಿದ್ದಾರಂತೆ. ಹೀಗಾಗಿ ಅಕ್ರಮ ಬಾಂಗ್ಲಾ ವಲಸಿಗರು ಇತ್ತ ಬಾರದಂತೆ ನೋಡಬೇಕು ಎನ್ನುವ ಆಗ್ರಹ…

Read More

ಇದು ವಿನಾಶದ ಕಥೆಯಲ್ಲ,ಭಾರತದ ಸ್ವಾಭಿಮಾನದ ಗಾಥೆ, ಸೋಮನಾಥ ದೇವಾಲಯ ದಾಳಿಯ ಬಗ್ಗೆ ಮೋದಿ ಭಾವನಾತ್ಮಕ ಬ್ಲಾಗ್ – Kannada News | PM Modi Highlights Somnath Temple’s Millennium Long Legacy

ನವದೆಹಲಿ, ಜನವರಿ 05: ಸೋಮನಾಥ ದೇವಾಲಯ(Somnath Temple) ದ ಮೇಲಿನ ದಾಳಿಯು ಇತಿಹಾಸದ ಅತ್ಯಂತ ದೊಡ್ಡ ದುರಂತಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬ್ಲಾಗ್​ನಲ್ಲಿ ಬರೆದಿದ್ದಾರೆ. ಮೊಹಮ್ಮದ್ ಘಜ್ನಿ ಲೂಟಿ ಮಾಡಿ ಹೊರಟುಹೋದ, ಆದರೆ ಅವನಿಗೆ ಸೋಮನಾಥನ ಮೇಲಿನ ನಮ್ಮ ಭಕ್ತಿಯನ್ನು ಕಸಿದುಕೊಳ್ಳಲು ಸಾಧ್ಯವಾಗಲಿಲ್ಲ. ಗುಜರಾತ್‌ನ ಪ್ರಭಾಸ್ ಪಟನ್‌ನಲ್ಲಿರುವ ಸೋಮನಾಥ ದೇವಾಲಯವು ಭಾರತೀಯ ನಂಬಿಕೆ ಮತ್ತು ನಾಗರಿಕತೆಯ ಶಾಶ್ವತ ಸಂಕೇತವಾಗಿದೆ. ಈ ದೇವಾಲಯವು ಪದೇ ಪದೇ ವಿದೇಶಿ ಆಕ್ರಮಣಗಳು ಮತ್ತು ವಿನಾಶಗಳನ್ನು ಎದುರಿಸಿದೆ, ಆದರೆ ಪ್ರತಿ…

Read More

ಜಪಾನ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಪಿ.ವಿ ಸಿಂಧು! – Kannada News | PV Sindhu Scripts History: Wins Maiden Japan Open Title

ಭಾರತದ ಹೆಮ್ಮೆಯ ಶಟ್ಲರ್ ಪಿ.ವಿ ಸಿಂಧು ಜಪಾನ್ ಓಪನ್ ಸೂಪರ್ 750 ಟೂರ್ನಿಯ ಫೈನಲ್ ಪಂದ್ಯದಲ್ಲಿ ಜಪಾನ್‌ನ ಅಕಾನೆ ಯಮಗುಚಿ ಅವರನ್ನು ಮಣಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈ ಮೂಲಕ ಜಪಾನ್ ಓಪನ್ ಇತಿಹಾಸದಲ್ಲೇ ಪ್ರಶಸ್ತಿ ಮುಡಿಗೇರಿಸಿಕೊಂಡ ಮೊದಲ ಭಾರತೀಯ ಬ್ಯಾಡ್ಮಿಂಟನ್ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಟೋಕಿಯೊd ಮೆಟ್ರೋಪಾಲಿಟನ್ ಜಿಮ್ನಾಷಿಯಂ ಕೋರ್ಟ್​ನಲ್ಲಿ ನಡೆದ ರೋಚಕ ಹಣಾಹಣಿಯಲ್ಲಿ ಸಿಂಧು ಹಾಗೂ ಜಪಾನ್​ನ ಅಕಾನೆ ಯಮಗುಚಿ ಮುಖಾಮುಖಿಯಾಗಿದ್ದರು. ಇಡೀ ಪಂದ್ಯದುದ್ದಕ್ಕೂ ತಮ್ಮ ಎಂದಿನ ಆಕ್ರಮಣಕಾರಿ ಆಟ ಹಾಗೂ ಅತ್ಯುತ್ತಮ…

Read More

‘ನನಗೆ ನಯನತಾರಾ ಬೇಕು’: ಸಂಸದನ ಅಸಭ್ಯ ಮಾತಿಗೆ ಕಲಾವಿದರ ಸಂಘ ಗರಂ

ತಮಿಳುನಾಡಿನ ಎಐಎಡಿಎಂಕೆ ಸಂಸದ ಸಿ.ವಿ. ಷಣ್ಮುಗಂ ಅವರು ನಟಿ ನಯನತಾರಾ (Nayanthara) ಬಗ್ಗೆ ನೀಡಿದ ಅವಹೇಳನಕಾರಿ ಮತ್ತು ಆಕ್ಷೇಪಾರ್ಹ ಹೇಳಿಕೆಯು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಮಹಿಳೆಯರ ಸುರಕ್ಷತೆಗಾಗಿ ತಮ್ಮ ಪಕ್ಷ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲೇ ಅವರು ಇಂತಹ ಕೀಳುಮಟ್ಟದ ಹೇಳಿಕೆ ನೀಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದೆ. ಸಿ.ವಿ. ಷಣ್ಮುಗಂ (CV Shanmugam) ಅವರ ಹೇಳಿಕೆಯನ್ನು ದಕ್ಷಿಣ ಭಾರತ ಕಲಾವಿದರ ಸಂಘ ಖಂಡಿಸಿದೆ. ಕೂಡಲೇ ಕ್ಷಮೆ ಕೇಳಬೇಕು ಎಂದು ಸಂಘ ಆಗ್ರಹಿಸಿದೆ. ಘಟನೆ ಹಿನ್ನೆಲೆ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್…

Read More

ಸಂತೋಷದಿಂದ ಬದುಕು ಸಾಗಿಸಲು ಬಯಸಿದರೆ, ಈ ಸಲಹೆಗಳನ್ನು ಅನುಸರಿಸಿ

ಇಂದಿನ ವೇಗದ ಜೀವನದಲ್ಲಿ, ಒತ್ತಡ ನಿರಂತರವಾಗಿ ಹೆಚ್ಚುತ್ತಿದ್ದು, ಇಂತಹ ಸಂದರ್ಭದಲ್ಲಿ ಖುಷಿಯಿಂದ ಜೀವನ ನಡೆಸುವುದು ಹಲವರಿಗೆ ಸವಾಲಿನ ಸಂಗತಿಯಾಗಿದೆ. ಈ ನಿರಂತರ ಒತ್ತಡ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಹಾಳು ಮಾಡುತ್ತದೆ. ಹಾಗಾಗಿ ಜೀವನದಲ್ಲಿ ಖುಷಿಯಾಗಿರುವುದು (happy) ತುಂಬಾನೇ ಮುಖ್ಯ. ಹೌದು  ಸಂತೋಷದಿಂದ ಇದ್ದರೆ, ಅದು ನಿಮ್ಮ ದೇಹದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಹಾಗಿದ್ದರೆ ಜೀವನದಲ್ಲಿ ಸಂತೋಷವಾಗಿರಲು ಏನು ಮಾಡಬೇಕು ಎಂಬುದನ್ನು ನೋಡೋಣ ಬನ್ನಿ. ಜೀವನದಲ್ಲಿ ಸಂತೋಷವಾಗಿರಲು ಏನು ಮಾಡಬೇಕು? ಸಕಾರಾತ್ಮಕವಾಗಿ ಯೋಚಿಸಿ: ಈ ಸಕಾರಾತ್ಮಕ…

Read More

Orange Cap: ವೈಭವ್-ಅಭಿಷೇಕ್​ಗೆ ಶಾಕ್: ಆರೆಂಜ್ ಕ್ಯಾಪ್ ಕಿತ್ತುಕೊಂಡ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ ಕೆಎಲ್ ರಾಹುಲ್ – Kannada News | IPL 2026 Shock for Vaibhav Abhishek Sharma Delhi Capitals player KL Rahul tops orange cap

ಬೆಂಗಳೂರು (ಮೇ. 06): ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ದೆಹಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆದ ಪಂದ್ಯದಲ್ಲಿ ಕೆಎಲ್ ರಾಹುಲ್ (KL Rahul) ಇತಿಹಾಸ ನಿರ್ಮಿಸಿದ್ದಾರೆ. ಪಂದ್ಯ ಆರಂಭವಾಗುವ ಮೊದಲೇ ಎಲ್ಲರ ಕಣ್ಣು ರಾಹುಲ್ ಮೇಲೆ ಇತ್ತು, ಅವರು ಕೇವಲ 8 ರನ್ ಗಳಿಸುವ ಮೂಲಕ ಆರೆಂಜ್ ಕ್ಯಾಪ್ ತಮ್ಮದಾಗಿದ್ದಾರೆ. ರಾಹುಲ್ 12 ರನ್ ಗಳಿಸಿ ಔಟಾದರೂ, ಈ ಸಣ್ಣ ಇನ್ನಿಂಗ್ಸ್ ಅವರನ್ನು ಈ ಋತುವಿನ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್ ಆಗಿ ಮಾಡಿದೆ. ರಾಹುಲ್…

Read More

ಆ್ಯಂಬ್ಯುಲೆನ್ಸ್ ಕಾರು ನಡುವೆ ಡಿಕ್ಕಿ; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ!

ಶಿವಮೊಗ್ಗ, ಮಾ.20: ನಗರದ ಜನನಿಬಿಡ ಪ್ರದೇಶವಾದ ಅಕ್ಕಮಹಾದೇವಿ ವೃತ್ತದಲ್ಲಿ ಕಾರು ಮತ್ತು ಆ್ಯಂಬ್ಯುಲೆನ್ಸ್ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಮೂರ್ನಾಲ್ಕು ಬಾರಿ ಪಲ್ಟಿ ಹೊಡೆದಿದ್ದು, ಸೃವದೈವವಶಾತ್ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ. ವೇಗವಾಗಿ ಬಂದ ಬ್ರೀಜಾ ಕಾರು ಮತ್ತು ಆ್ಯಂಬ್ಯುಲೆನ್ಸ್ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಮೂರ್ನಾಲ್ಕು ಬಾರಿ ಪಲ್ಟಿ ಹೊಡೆದಿದೆ. ಈ ಮೈನವಿರೇಳಿಸುವ ದೃಶ್ಯಗಳು ಹತ್ತಿರದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ.ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ…

Read More

Vasthu Tips: ಮಲಗುವ ಕೋಣೆಯ ವಾಸ್ತು ದೋಷ; ದಂಪತಿ ನಡುವಿನ ಜಗಳಕ್ಕೆ ಅಟ್ಯಾಚ್ಡ್ ಬಾತ್ರೂಮ್ ಕಾರಣವೇ?

ಮನೆ ಕಟ್ಟುವಾಗ ಮುಖ್ಯದ್ವಾರ ಮತ್ತು ಅಡುಗೆಮನೆಗೆ ನೀಡುವಷ್ಟು ಮಹತ್ವವನ್ನು ಅನೇಕರು ಮಲಗುವ ಕೋಣೆ ಮತ್ತು ಸ್ನಾನಗೃಹದ ವಾಸ್ತುಗೆ ನೀಡುವುದಿಲ್ಲ. ಆದರೆ, ವಾಸ್ತು ಶಾಸ್ತ್ರದ ಪ್ರಕಾರ ಹಾಸಿಗೆ ಮತ್ತು ಸ್ನಾನಗೃಹದ ದಿಕ್ಕು ಸರಿಯಿಲ್ಲದಿದ್ದರೆ, ಅದು ಮನೆಯ ನೆಮ್ಮದಿಯ ಮೇಲೆ ನೇರ ಪರಿಣಾಮ ಬೀರುತ್ತದೆ. ವಾಸ್ತು ಶಾಸ್ತ್ರದಲ್ಲಿ ಸ್ನಾನಗೃಹವನ್ನು ‘ರಾಹು’ವಿನ ಪ್ರಭಾವಕ್ಕೆ ಒಳಪಟ್ಟ ಸ್ಥಳ ಮತ್ತು ನೀರಿನ ಅಂಶ ಹೆಚ್ಚಾಗಿರುವ ಜಾಗ ಎಂದು ಪರಿಗಣಿಸಲಾಗುತ್ತದೆ. ಮಲಗುವ ಕೋಣೆಯಲ್ಲಿ ಹಾಸಿಗೆಯ ನೇರ ಎದುರಿಗೆ ಸ್ನಾನಗೃಹದ ಬಾಗಿಲು ಇದ್ದರೆ, ಅಲ್ಲಿಂದ ಹೊರಹೊಮ್ಮುವ ನಕಾರಾತ್ಮಕ…

Read More

ಅತ್ತ ಮದ್ವೆಯಾದ ಗಂಡನೂ ಇಲ್ಲ, ಇತ್ತ ಪ್ರಿಯಕರನೂ ಇಲ್ಲ: ಯುವತಿಯನ್ನು ಒಂಟಿ ಮಾಡಿದ ಆ ವಿಡಿಯೋ – Kannada News | Ex Boyfriend leaked Private video: Woman Protest Infront off Chikkaballapur DC Office For Justice

ಚಿಕ್ಕಬಳ್ಳಾಪುರ, (ಡಿಸೆಂಬರ್ 22): ಮಾಜಿ ಪ್ರಿಯಕರನ (Lover) ಕಿತಾಪತಿಯಿಂದಾಗಿ ಯುವತಿಯ ಸಂಸಾರವೇ ಹಾಳಾಗಿದ್ದು, ಯುವತಿ ಬೀದಿಗೆ ಬಿದ್ದಿದ್ದಾಳೆ. ಹೌದು..ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಕೆಂಪನಹಳ್ಳಿ ಗ್ರಾಮದ 20 ವರ್ಷದ ಯುವತಿ, ಕಳೆದ 20 ದಿನಗಳ ಹಿಂದೆಯಷ್ಟೇ ಬೆಂಗಳೂರು ಮೂಲದ ಯುವಕನ ಜೊತೆ ಸಪ್ತಪದಿ ತುಳಿದು ನವ ದಾಂಪತ್ಯಕ್ಕೆ ಕಾಲಿಟ್ಟಿದ್ದಳು. ಆದ್ರೆ ಹನುಮೂನ್ ಮುಗಿಯುವುದಕ್ಕೂ ಮುನ್ನ ಪ್ರೀಯಕರ ಅಂಬರೀಶ, ಸ್ನೇಹಿತ ಸುನಿಲ್ ಹಾಗೂ ಪರಿಚಯಸ್ಥ ಭಾನುಪ್ರೀಯ ಸೇರಿಕೊಂಡು ಯುವತಿ ಹಾಗೂ ಅಂಬರೀಶ ಬೆಡ್ ರೂಮ್ ಹಂಚಿಕೊಂಡಿರುವ ವಿಡಿಯೋವನ್ನು…

Read More

ಬಂಗಾಳಿ ಧೋತಿ ಧರಿಸಿ ಬಿಜೆಪಿ ಕಚೇರಿಗೆ ಭರ್ಜರಿ ಎಂಟ್ರಿ ಕೊಟ್ಟ ಪ್ರಧಾನಿ ಮೋದಿ – Kannada News | PM Modi arrives at BJP headquarters in Delhi wearing a Bengali dhoti for victory speech

ನವದೆಹಲಿ, ಮೇ 4: ಪಶ್ಚಿಮ ಬಂಗಾಳ (West Bengal Elections) ಮತ್ತು ಅಸ್ಸಾಂನಲ್ಲಿ ಬಿಜೆಪಿ ಭಾರೀ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಗೆ ಪ್ರಧಾನಿ ಮೋದಿ (PM Modi Speech) ಆಗಮಿಸಿದ್ದಾರೆ. ತಾವು ಹೋಗುವ ರಾಜ್ಯಗಳಲ್ಲಿ ಅಲ್ಲಿನ ಸಾಂಪ್ರದಾಯಿಕ ಉಡುಗೆ ತೊಡುವ ಮೂಲಕ ಗಮನ ಸೆಳೆಯುವ ಪ್ರಧಾನಿ ಮೋದಿ ಬಂಗಾಳದ ಐತಿಹಾಸಿಕ ಗೆಲುವನ್ನು ಸಂಭ್ರಮಿಸಲು ಮತ್ತು ಬಂಗಾಳದ ಜನತೆಗೆ ತಮ್ಮ ಕೃತಜ್ಞತೆ ಸಲ್ಲಿಸಲು ಇಂದಿನ ಭಾಷಣಕ್ಕೆ ಬಂಗಾಳಿ ಧೋತಿಯನ್ನು ಧರಿಸಿ ಆಗಮಿಸಿದ್ದಾರೆ. ಪ್ರಧಾನಿ…

Read More