Headlines

ಕಂಠೀರವ ಸ್ಟುಡಿಯೋ ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿತ: ಇಬ್ಬರು ಕಾರ್ಮಿಕರ ಸಾವು – Kannada News | Two Works Killed And 3 Injured In Mud Collapse During Underpass Working at near kanteerava studio Bengaluru

ಬೆಂಗಳೂರು, (ಆಗಸ್ಟ್ 11): ಅಂಡರ್ ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕಂಠೀರವ ಸ್ಟೂಡಿಯೋ(kanteerava studio Underpass) ಬಳಿ ನಡೆದಿದೆ. ಅಂಡರ್‌ಪಾಸ್ ಕಾಮಗಾರಿಗಾಗಿ ರಸ್ತೆಯಲ್ಲಿ ಸುಮಾರು 20 ಅಡಿ ಆಳದವರೆಗೆ ಮಣ್ಣನ್ನು ಅಗೆಯಲಾಗಿತ್ತು. ಇಂದು (ಆಗಸ್ಟ್ 11) ಎಂದಿನಂತೆ ಕಾರ್ಮಿಕರು ಕಾಮಗಾರಿಯಲ್ಲಿ ತೊಡಗಿಸಿಕೊಂಡಿದ್ದಾಗ ಮೇಲಿಂದ ಏಕಾಏಕಿ ಮಣ್ಣಿನ ತಡೆಗೋಡೆ ಕುಸಿದುಬಿದ್ದಿದೆ. ಈ ವೇಳೆ ಸ್ಥಳದಲ್ಲಿದ್ದ ಐವರು ಕಾರ್ಮಿಕರು ಮಣ್ಣಿನ ಅಡಿಯಲ್ಲಿ ಸಿಲುಕಿ ಉಸಿರಾಡಲಾಗದೆ ನರಳಾಡಿದ್ದಾರೆ. ಸಿಬ್ಬಂದಿ ಹಾಗೂ ಸಾರ್ವಜನಿಕರ ಸಮಯಪ್ರಜ್ಞೆಯಿಂದ…

Read More

IND vs SL: ಸ್ವಿಂಗ್ ಮತ್ತು ಸ್ಪಿನ್ ತಂತ್ರಕ್ಕೆ ಟೀಮ್ ಇಂಡಿಯಾ ರಣತಂತ್ರ! – Kannada News | IND vs SL: Team India’s Masterplan for Galle Test

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) 2025-27ರ ದೃಷ್ಟಿಯಿಂದ ಅತ್ಯಂತ ನಿರ್ಣಾಯಕವಾಗಿರುವ ಭಾರತ ಮತ್ತು ಶ್ರೀಲಂಕಾ ನಡುವಣ ಮೊದಲ ಟೆಸ್ಟ್ ಪಂದ್ಯ ಆಗಸ್ಟ್ 15 ರಿಂದ ಗಾಲೆ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ. ಲಂಕಾದ ಸ್ಪಿನ್ ಸ್ನೇಹಿ ಹಾಗೂ ರಿವರ್ಸ್ ಸ್ವಿಂಗ್‌ಗೆ ಹೆಸರುವಾಸಿಯಾದ ಗಾಲೆ ಪಿಚ್‌ನಲ್ಲಿ ಆತಿಥೇಯರನ್ನು ಮಣಿಸಲು ಭಾರತ ತಂಡದ ಯುವ ನಾಯಕ ಶುಭ್‌ಮನ್ ಗಿಲ್ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ವಿಶೇಷ ‘ಮಾಸ್ಟರ್ ಪ್ಲಾನ್’ ರೂಪಿಸಿದ್ದಾರೆ. ಅಂದರೆ ಲಂಕಾ ಹೆಣೆಯಲಿರುವ ಸ್ಪಿನ್ ಮತ್ತು ಸ್ವಿಂಗ್ ತಂತ್ರಕ್ಕೆ ಟೀಮ್…

Read More

RITES Recruitment 2026: ಭಾರತೀಯ ರೈಲ್ವೆ ಸಚಿವಾಲಯದಲ್ಲಿ ನೇಮಕಾತಿ; ಸಹಾಯಕ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ – Kannada News | RITES Assistant Manager Jobs: Mechanical Engineers Apply for 24 Posts Online by Aug 17

ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆ ಭಾರತೀಯ ರೈಲ್ವೆ ಸಚಿವಾಲಯದ ವ್ಯಾಪ್ತಿಗೆ ಒಳಪಡುವ ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆ (RITES) ಸಂಸ್ಥೆಯು ದೇಶಾದ್ಯಂತ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಅಭಿಯಾನದ ಮೂಲಕ ಒಟ್ಟು 24 ಸಹಾಯಕ ವ್ಯವಸ್ಥಾಪಕ (ಮೆಕ್ಯಾನಿಕಲ್) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ…

Read More

ಮಾನವೀಯತೆ ಮೆರೆದ ಬಂಗಾರಪೇಟೆ ಶಾಸಕ: ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರನ ನೆರವಿಗೆ ಧಾವಿಸಿದ ಎಸ್.ಎನ್.ನಾರಾಯಣಸ್ವಾಮಿ – Kannada News | Humanitarian MLA Narayanaswamy Rescues Accident Victim Near Kolar, Praised

ಕೋಲಾರ, ಆ.11: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಬೈಕ್ ಸವಾರನೊಬ್ಬನ ನೆರವಿಗೆ ಬಂಗಾರಪೇಟೆ ಕ್ಷೇತ್ರದ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಅವರು ಧಾವಿಸುವ ಮೂಲಕ ತಮ್ಮ ಮಾನವೀಯತೆ ಮೆರೆದಿದ್ದಾರೆ. ಬಂಗಾರಪೇಟೆ ತಾಲೂಕಿನ ಹುದುಕುಳ ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ. ಶಾಸಕ ಎಸ್.ಎನ್. ನಾರಾಯಣಸ್ವಾಮಿ ಅವರು ಬಂಗಾರಪೇಟೆಯಿಂದ ಕೋಲಾರದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಕೆಡಿಪಿ (KDP) ಪ್ರಗತಿ ಪರಿಶೀಲನಾ ಸಭೆಗೆ ಕಾರಿನಲ್ಲಿ ತೆರಳುತ್ತಿದ್ದರು. ಮಾರ್ಗಮಧ್ಯೆ ಹುದುಕುಳ ಬಳಿ ಬೈಕ್ ಸವಾರನೊಬ್ಬ ರಸ್ತೆ ಅಪಘಾತಕ್ಕೆ ಈಡಾಗಿ ತೀವ್ರವಾಗಿ ಗಾಯಗೊಂಡು…

Read More

Video: ಸೇತುವೆ ಬಳಿ ರೀಲ್ಸ್ ಮಾಡೋದ್ರಲ್ಲಿ ಮಹಿಳೆ ಬ್ಯುಸಿ, ಬಿಡ್ಜ್‌ನತ್ತ ತೆವಳುತ್ತಾ ಹೋದ ಕಂದಮ್ಮ – Kannada News | Woman makes Reels near a bridge after putting her child down

ರೀಲ್ಸ್ ರೀಲ್ಸ್ ರೀಲ್ಸ್…. ಈಗಿನ ಕಾಲದ ಯುವಕ ಯುವತಿಯರಲ್ಲಿ ರೀಲ್ಸ್ (reels) ಕ್ರೇಜ್ ಹೆಚ್ಚಾಗಿದೆ. ಸೋಷಿಯಲ್‌ ಮೀಡಿಯಾದಲ್ಲಿ ಫೇಮಸ್‌ ಆಗುವ ಸಲುವಾಗಿ ರೀಲ್ಸ್ ಮಾಡಲು ಹೋಗಿ ಅಪಾಯದಲ್ಲಿ ಸಿಲುಕುವುದಿದೆ. ಇಲ್ಲೊಬ್ಬ ಮಹಿಳೆಯದ್ದು ಅದೇ ಕಥೆ. ತಾಯಿಯೊಬ್ಬಳು ಸೇತುವೆ ಬಳಿ ಮಗುವನ್ನು  ಬಿಟ್ಟು ರೀಲ್ಸ್ ಮಾಡಲು ಮುಂದಾಗಿದ್ದಾಳೆ. ಈ ಮಹಿಳೆ ರೀಲ್ಸ್ ಮಾಡುವುದರಲ್ಲಿ ಬ್ಯುಸಿಯಾಗಿದ್ರೆ ಈ ಪುಟಾಣಿ ತೆವಳುತ್ತಾ ಸೇತುವೆ ಅಂಚಿಗೆ ಹೋಗಿರುವ ವಿಡಿಯೋ ವೈರಲ್ ಆಗಿದೆ.  ಈ ವಿಡಿಯೋ ನೋಡಿದ ನೆಟ್ಟಿಗರು ಈ ಮಹಿಳೆಗೆ ಕ್ಲಾಸ್ ತೆಗೆದುಕೊಂಡಿದ್ದಾರೆ….

Read More

ನಶೆ ಏಟಲ್ಲ, ತಾಂತ್ರಿಕ ದೋಷ ಕಾರಣ; ಏರ್ ಇಂಡಿಯಾ ವಿಮಾನ ಗಿರಕಿ ಹೊಡೆದ ಘಟನೆಗೆ ಕಾರಣ ಹುಡುಕಿದ ತನಿಖೆ – Kannada News | Air India Airbus flight turbulence incident, reason is technical failure, not pilot intoxication, says investigation

ನವದೆಹಲಿ, ಆಗಸ್ಟ್ 11: ಇತ್ತೀಚೆಗೆ ಫುಕೆಟ್‌ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನ (A320 – Flight AI2379) ಆಕಾಶದಲ್ಲೇ ಹೊಯ್ದಾಡಿ 300 ಅಡಿಗಳಷ್ಟು ಕೆಳಗೆ ಕುಸಿದ ಘಟನೆಗೆ ಕಾರಣ ಬೆಳಕಿಗೆ ಬಂದಿದೆ. ಹಲವು ಪ್ರಯಾಣಿಕರು ಮತ್ತು ಸಿಬ್ಬದಿ ಗಾಯಗೊಂಡಿದ್ದ ಈ ಘಟನೆಗೆ ಟ್ರಿಪಲ್ ಹೈಡ್ರಾಲಿಕ್ ವಿಫಲತೆ (Triple Hydraulic Failures) ಮತ್ತು ಅನೇಕ ತಾಂತ್ರಿಕ ದೋಷಗಳು ಕಾರಣ ಎಂದು ತನಿಖೆಯಿಂದ ತಿಳಿದುಬಂದಿದೆ. ಪೈಲಟ್ ಮದ್ಯಸೇವನೆಯಿಂದಲೋ ಅಥವಾ ಮತ್ತೊಂದರಿಂದಲೋ ನಶೆಯಲ್ಲಿದ್ದುದ್ದರಿಂದ ವಿಮಾನ ಭೀಕರವಾಗಿ ಹೊಯ್ದಾಡಿತ್ತು ಎನ್ನುವ ಅನುಮಾನವಿತ್ತು….

Read More

ಕಾವೇರಿ ವಿವಾದ: ಕರ್ನಾಟಕಕ್ಕೆ ಮತ್ತೆ ಶಾಕ್​​ ಕೊಟ್ಟ CWRC; ತಮಿಳುನಾಡಿಗೆ ಮುಂದಿನ 15ದಿನ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶ – Kannada News | Cauvery Dispute: CWRC Recommends Karnataka Release 12,000 Cusecs of Water Daily to Tamil Nadu for 15 Days

ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ಬೆಂಗಳೂರು, ಆಗಸ್ಟ್​​ 11: ಕಾವೇರಿ ನೀರು ನಿಯಂತ್ರಣ ಸಮಿತಿ ಮತ್ತೆ ಕರ್ನಾಟಕಕ್ಕೆ ಶಾಕ್​​ ನೀಡಿದ್ದು, ಮುಂದಿನ 15 ದಿನಗಳ ಕಾಲ ಪ್ರತಿದಿನ 12 ಸಾವಿರ ಕ್ಯೂಸೆಕ್ ನೀರನ್ನು ನೆರೆ ರಾಜ್ಯ ತಮಿಳುನಾಡಿಗೆ ಹರಿಸುವಂತೆ ಶಿಫಾರಸ್ಸು ಮಾಡಿದೆ. ಇಂದು ನಡೆದಿರುವ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು, CWRC ಶಿಫಾರಸು ಹಿನ್ನೆಲೆ ಮಧ್ಯಾಹ್ನದ ಬಳಿಕ ದೆಹಲಿಯಲ್ಲಿ CWMA ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಅಂತಿಮ ಆದೇಶ ಸಾಧ್ಯತೆ ಇದೆ….

Read More

ಬಿಗ್‌ಬಾಸ್ ‘ಅಗ್ನಿಪರೀಕ್ಷೆ’ಯಲ್ಲಿ ಗಲಾಟೆ: ‘ವಿನಯ್ ಗೌಡ ಅಲ್ಲಿರೋದಕ್ಕೆ ಲಾಯಕ್ಕಿಲ್ಲ’ ಎಂದ ಸ್ಪರ್ಧಿ – Kannada News | Bigg Boss Agniparikshe Drama: Contestant Burns Vinay Gowda Photo, Sangeetha Sringeri Slams Cringe Behavior

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ ಬಿಗ್‌ಬಾಸ್ (Bigg Boss) ‘ಅಗ್ನಿಪರೀಕ್ಷೆ’ ಕಾರ್ಯಕ್ರಮದ ವೇದಿಕೆಯಲ್ಲಿ ತೀವ್ರ ಚರ್ಚೆ ಹಾಗೂ ಹೈಡ್ರಾಮಾಗಳು ನಡೆಯುವ ಸೂಚನೆ ಸಿಕ್ಕಿದೆ. ಬಿಗ್‌ಬಾಸ್ ಮನೆ ಪ್ರವೇಶಿಸಲು ಆಕಾಂಕ್ಷಿಗಳು ಸಜ್ಜಾಗುತ್ತಿರುವಂತೆಯೇ, ತೀರ್ಪುಗಾರರ ಮುಂದೆ ಪ್ರಬಲ ಪೈಪೋಟಿ ಏರ್ಪಟ್ಟಿದೆ. ಸಾಮಾನ್ಯವಾಗಿ ಬಿಗ್ ಬಾಸ್ ಮನೆಯಲ್ಲಿ ಈ ರೀತಿ ಹೈ ಡ್ರಾಮಾ ನಡೆಯೋದು ಸಾಮಾನ್ಯ. ಅದೇ ರೀತಿ, ಅಗ್ನಿಪರೀಕ್ಷೆಯಲ್ಲೂ ಡ್ರಾಮಾ ಹೆಚ್ಚಾಗಿದೆ. ವಿನಯ್ ಗೌಡ ಫೋಟೋಗೆ ಬೆಂಕಿ ಹಚ್ಚಿದ ಆಕಾಂಕ್ಷಿ ವೇದಿಕೆಯ ಮೇಲೆ ಬಂದ ಸ್ಪರ್ಧಿಯೊಬ್ಬರು ಮಾಜಿ ಬಿಗ್‌ಬಾಸ್ ಸ್ಪರ್ಧಿ…

Read More

ಸಚಿನ್, ಕೊಹ್ಲಿಯಲ್ಲ: ಸರ್ವ ಶ್ರೇಷ್ಠ ಕ್ರಿಕೆಟಿಗನನ್ನು ಹೆಸರಿಸಿದ ಬ್ರೇಟ್ ಲೀ – Kannada News | Brett Lee Picks Jacques Kallis as Cricket’s Ultimate GOAT

ವಿಶ್ವ ಕ್ರಿಕೆಟ್‌ನ ಸಾರ್ವಕಾಲಿಕ ಶ್ರೇಷ್ಠ ಆಟಗಾರ (GOAT – Greatest of All Time) ಯಾರು ಎಂಬ ಚರ್ಚೆ ಬಂದಾಗಲೆಲ್ಲಾ ಭಾರತದ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ ಅಥವಾ ವೆಸ್ಟ್ ಇಂಡೀಸ್‌ನ ವಿವಿಯನ್ ರಿಚರ್ಡ್ಸ್ ಅವರ ಹೆಸರುಗಳು ಮುಂಚೂಣಿಗೆ ಬರುತ್ತವೆ. ಆದರೆ ಆಸ್ಟ್ರೇಲಿಯಾದ ಮಾಜಿ ಮಾರಕ ವೇಗಿ ಬ್ರೆಟ್ ಲೀ ಈ ಚರ್ಚೆಗೆ ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ. ಅವರ ಪ್ರಕಾರ, ಸಚಿನ್ ತೆಂಡೂಲ್ಕರ್ ಅವರನ್ನೂ ಮೀರಿಸಿ ಕ್ರಿಕೆಟ್ ಇತಿಹಾಸದ ಅತ್ಯಂತ ಶ್ರೇಷ್ಠ ಆಟಗಾರನಾಗಿ ನಿಲ್ಲುವುದು…

Read More

ಮೈಸೂರಿನಲ್ಲಿ ಛಿದ್ರವಾಯ್ತಾ ಮಾಜಿ ಸಿಎಂ ಸಿದ್ದರಾಮಯ್ಯ ಟೀಂ?: ಕುತೂಹಲ ಮೂಡಿಸಿದ ಸಚಿವ ಸ್ಥಾನ ವಂಚಿತ ಶಾಸಕರ ಸಭೆ – Kannada News | Siddaramaiah Camp in Disarray? Meeting of Ministerial Aspirants in Mysuru Sparks Curiosity

ಮೈಸೂರು, ಆಗಸ್ಟ್​​ 11: ಇತ್ತೀಚೆಗೆ ರಚನೆಯಾದ ರಾಜ್ಯ ಸಚಿವ ಸಂಪುಟ ವಿಸ್ತರಣೆ ವೇಳೆ ಸ್ಥಾನ ವಂಚಿತರಾದ ಕಾಂಗ್ರೆಸ್‌ನ ಮೂವರು ಹಿರಿಯ ಶಾಸಕರು ಮೈಸೂರಿನಲ್ಲಿ ಪ್ರತ್ಯೇಕ ಸಭೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಟೀಂ ಛಿದ್ರವಾಯ್ತಾ? ಎಂಬ ಪ್ರಶ್ನೆಯೂ ಈ ಬೆಳವಣಿಗೆ ಬೆನ್ನಲ್ಲೇ ಉದ್ಭವಿಸಿದೆ. ಸಿದ್ದರಾಮಯ್ಯ ಪರಮಾಪ್ತರಾಗಿರುವ ಮಹದೇವಪ್ಪ, ಕೆ.ವೆಂಕಟೇಶ್ ಮತ್ತು ತನ್ವೀರ್ ಸೇಠ್​​ ಸಭೆ ನಡೆಸಿರೋದು ತೀವ್ರ ಕುತೂಹಲ ಮೂಡಿಸಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ….

Read More