ಇರಾನ್ ಸಂಘರ್ಷ ತೀವ್ರ ಕಳವಳಕಾರಿ; ಶಾಂತಿಯುತ ಮಾತುಕತೆಗೆ ಕರೆ ನೀಡಿದ ಭಾರತ – Kannada News | Deeply Concerned India Reacts To Iran Conflict Urges To Avoid Escalation

ನವದೆಹಲಿ, ಫೆಬ್ರವರಿ 28: ಯುನೈಟೆಡ್ ಸ್ಟೇಟ್ಸ್ (ಯುಎಸ್) ಮತ್ತು ಇಸ್ರೇಲ್ ದೇಶಗಳು ಇರಾನ್ (Iran) ಮೇಲೆ ಜಂಟಿಯಾಗಿ ದಾಳಿ ನಡೆಸಿದ ನಂತರ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಪರಿಸ್ಥಿತಿಯ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಎರಡೂ ಕಡೆಯ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಬಗೆಹರಿಸಲು ‘ಮಾತುಕತೆ ಮತ್ತು ರಾಜತಾಂತ್ರಿಕತೆ’ಗೆ ಭಾರತ ಕರೆ ನೀಡಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ವಕ್ತಾರ ರಣಧೀರ್ ಜೈಸ್ವಾಲ್ ಈ ಬಗ್ಗೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ. ಈ ಪ್ರದೇಶದಲ್ಲಿನ ಭಾರತೀಯ ರಾಯಭಾರ ಕಚೇರಿಗಳು ಅಲ್ಲಿನ ಎಲ್ಲಾ ಭಾರತೀಯ…

Read More

ಬಂಗಾಳ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಮಮತಾ ಬ್ಯಾನರ್ಜಿ ವಿರುದ್ಧ ಸುವೇಂದು ಅಧಿಕಾರಿ ಕಣಕ್ಕೆ

ನವದೆಹಲಿ, ಮಾರ್ಚ್ 16: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ (West Bengal Assembly Elections) ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಬಿಜೆಪಿ ಬಿಡುಗಡೆ ಮಾಡಿದೆ. ಚುನಾವಣಾ ಆಯೋಗವು 4 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಚುನಾವಣೆಗೆ ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದ ಒಂದು ದಿನದ ನಂತರ ಈ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಚುನಾವಣೆಗಳು 2 ಹಂತಗಳಲ್ಲಿ ನಡೆಯಲಿವೆ. ಏಪ್ರಿಲ್ 23 ಮತ್ತು ಏಪ್ರಿಲ್ 29ರಂದು ಚುನಾವಣೆಗಳು ನಡೆಯಲಿವೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ…

Read More

ಇದು ಕಸವಲ್ಲ, ಆರೋಗ್ಯ ಕಣಜ; ನೆಲ್ಲಿಕಾಯಿಯ ಬೀಜದಲ್ಲಿವೆ ಅದ್ಭುತ ಆಯುರ್ವೇದೀಯ ಗುಣಗಳು; ತ್ಯಾಜ್ಯವೆಂದು ಬಿಸಾಡದಿರಿ – Kannada News | Amla seeds great medicinal properties and health benefits, Patanjali research’s great work

ಅತಿ ಪ್ರಬಲ ಹೀಲಿಂಗ್ ಗುಣ ಇರುವ ಹಣ್ಣುಗಳಲ್ಲಿ ಆಮ್ಲವೂ (Amla) ಒಂದು. ರೋಗನಿರೋಧಕ ಶಕ್ತಿಯಿಂದ ಜೀರ್ಣಕ್ರಿಯೆಯವರೆಗೆ ಅನೇಕ ಪ್ರಯೋಜನಗಳನ್ನು ಇದು ಹೊಂದಿದೆ. ಆದರೆ ಈ ನೆಲ್ಲಿಕಾಯಿಯ ಒಂದು ಭಾಗವನ್ನು ಹೆಚ್ಚಿನ ಜನರು ನಿರ್ಲಕ್ಷಿಸುತ್ತಾರೆ. ಆ ಭಾಗವೇ ಬೀಜ. ನೆಲ್ಲಿಯ ಬೀಜವನ್ನು ನಿಷ್ಕ್ರಪಯೋಜಕವೆಂದು ಭಾವಿಸಿ ಎಸೆಯುವುಂಟು. ಆಶ್ಚರ್ಯ ಎಂದರೆ ಪತಂಜಲಿ ಸಂಶೋಧನೆಯು ಈ ಆಮ್ಲದ ಬೀಜದ ಬಗ್ಗೆ ಹೊಸ ಬೆಳಕು ಚೆಲ್ಲುವಲ್ಲಿ ಯಶಸ್ವಿಯಾಗಿದೆ. ಆಚಾರ್ಯ ಬಾಲಕೃಷ್ಣ ಅವರ ಮಾರ್ಗದರ್ಶನದಲ್ಲಿ, ಪತಂಜಲಿ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಆಧುನಿಕ ವೈಜ್ಞಾನಿಕ ವಿಧಾನಗಳನ್ನು…

Read More

Daily Devotional: ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ದುರ್ಗಾದೇವಿಗೆ ವೀಳ್ಯದೆಲೆ ಹಾರವನ್ನು ಅರ್ಪಿಸುವುದು ಭಕ್ತಿಭಾವದಿಂದ ಭಗವಂತನನ್ನು ಆರಾಧಿಸುವ ಒಂದು ಮಹತ್ವದ ವಿಧಾನವಾಗಿದೆ. ದುರ್ಗಾ ಎಂದರೆ ದುರ್ಗತಿನಾಶಿನಿ. ಅಂದರೆ ನಮ್ಮ ಎಲ್ಲಾ ದುರ್ಗತಿಗಳನ್ನು ನಾಶ ಮಾಡುವ ತಾಯಿ. ಮಹಾಲಕ್ಷ್ಮಿ, ಮಹಾಕಾಳಿ, ಮಹಾಸರಸ್ವತಿ – ಈ ತ್ರಿಶಕ್ತಿಗಳೂ ಕೂಡ ದುರ್ಗಾದೇವಿಯ ಅಂಶಗಳಾಗಿವೆ. ಹನುಮಂತ ಮತ್ತು ಮಹಾಲಕ್ಷ್ಮಿಗೆ ವೀಳ್ಯದೆಲೆ ಹಾರ ಅರ್ಪಿಸುವ ಪದ್ಧತಿ ಇರುವಂತೆ, ದುರ್ಗಾದೇವಿಗೆ ವೀಳ್ಯದೆಲೆ ಹಾರವನ್ನು…

Read More

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ! ಕೊನೆಗೂ ಸೆರೆ ಸಿಕ್ತು ಕಿಲ್ಲರ್ ಕಾಡಾನೆ – Kannada News | Chikkamagaluru Elephant Attack: Second Worker Killed in Coffee Estate; Elephant Captured

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ! ಚಿಕ್ಕಮಗಳೂರು, ಫೆಬ್ರವರಿ 22: ಕೆಲ ದಿನಗಳ ಹಿಂದಷ್ಟೇ ಜಿಲ್ಲೆಯಲ್ಲಿ ಕಾಫಿ ತೋಟದಲ್ಲಿ (Chikkamagaluru) ಕೆಲಸ ಮಾಡುತ್ತಿದ್ದ ಕಾರ್ಮಿಕ ಆನೆ ದಾಳಿಗೆ ಬಲಿಯಾದ ಬೆನ್ನಲ್ಲೇ ಅದೇ ಕಾಫಿತೋಟದಲ್ಲಿ ಕಾಡಾನೆ ದಾಳಿಗೆ ಇನ್ನೊಂದು ಜೀವ ಬಲಿಯಾಗಿದೆ. ಹೊಸಪೇಟೆ ಮೂಲದ ಬೋರಮ್ಮ (34) ಕಾಡಾನೆ ದಾಳಿಯಲ್ಲಿ ಮೃತಪಟ್ಟ ಕಾರ್ಮಿಕ ಮಹಿಳೆ. ಈ ಘಟನೆಯ ಬಳಿಕ ವೇಗದಿಂದ ಸಾಗಿದ ಆನೆ ಸೆರೆ ಕಾರ್ಯಾಚರಣೆಯು ಇದೀಗ ಯಶಸ್ವಿಯಾಗಿದೆ. ಏಳು ದಿನಗಳಲ್ಲೇ ಎರಡನೇ ಬಲಿ ನಾಗೇಶ್ ಗೌಡ ಅವರಿಗೆ…

Read More

ವೇದಿಕೆಯ ಮೇಲೆ ಗಳಗಳನೆ ಅತ್ತ ಜೆನಿಲಿಯಾ ಡಿಸೋಜಾ; ಕಾರಣ ಏನು? – Kannada News | Genelia D’Souza Cries: Emotional Moment at Raj Shivaji Trailer Launch Revealed

ನಟಿ ಜೆನಿಲಿಯಾ ಪರಿಚಯ ಕನ್ನಡದವರಿಗೂ ಇದೆ. ಅವರು ಪರಭಾಷೆ ನಟಿ ಆದರೂ ಕನ್ನಡದಲ್ಲಿ 2008ರಲ್ಲಿ ರಿಲೀಸ್ ಆದ ‘ಸತ್ಯ ಇನ್ ಲವ್’ ಸಿನಿಮಾದಲ್ಲಿ ಶಿವರಾಜ್​​ಕುಮಾರ್ ಜೊತೆ ತೆರೆ ಹಂಚಿಕೊಂಡರು. ಅವರು ಇತ್ತೀಚೆಗೆ ಕಿರೀಟಿ ನಟನೆಯ ‘ಜೂನಿಯರ್’ ಸಿನಿಮಾದಲ್ಲೂ ಬಣ್ಣ ಹಚ್ಚಿದ್ದರು. ಈಗ ಅವರು ವೇದಿಕೆ ಮೇಲೆ ಕಣ್ಣೀರು ಹಾಕಿದ್ದಾರೆ. ಇದಕ್ಕೆ ಕಾರಣವೂ ಇದೆ. ಆ ಬಗ್ಗೆ ಇಲ್ಲಿದೆ ವಿವರ. ಜೆನಿಲಿಯಾ ಪತಿ ರಿತೇಶ್ ದೇಶ್​​ಮುಖ್ ಅವರು ‘ರಾಜ ಶಿವಾಜಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಅವರದ್ದೇ ನಿರ್ದೇಶನ…

Read More

Viral Video: ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಸಾಕು ನಾಯಿಯನ್ನು ಕಾರಿನಿಂದ ಹೊರಗೆಸೆದ ಚಾಲಕ – Kannada News | Washington: Cruelty Caught in Motion, Dog Hurled From Car During Police Chase

ವಾಷಿಂಗ್ಟನ್, ಜನವರಿ 14: ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಕಾರು ಚಾಲಕ(Driver)ನೊಬ್ಬ ವೇಗವಾಗಿ ಚಲಿಸುತ್ತಿದ್ದ ಕಾರಿನಿಂದ ಸಾಕು ನಾಯಿಯನ್ನು ಹೊರಗೆಸೆದಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ವಾಷಿಂಗ್ಟನ್‌ನ ಪಿಯರ್ಸ್ ಕೌಂಟಿಯಲ್ಲಿ ನಡೆದಿದೆ. ಈ ಘಟನೆ ಜನವರಿ 6ರಂದು ನಡೆದಿದೆ. ರಾತ್ರಿಹೊತ್ತು ಎಂದಿನಂತೆ ಸಾಮಾನ್ಯವಾಗಿ ಸಂಚಾರ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಆಗ ವೇಗವಾಗಿ ಕಾರೊಂದು ಬಂದಿತ್ತು, ಪೊಲೀಸರು ಕೈ ಅಡ್ಡ ಮಾಡಿದರೂ ಕಾರು ನಿಲ್ಲಲೇ ಇಲ್ಲ, ಪೊಲೀಸರಿಗೆ ಅನುಮಾನ ಮೂಡಿ ಆತನನ್ನು ಚೇಸ್ ಮಾಡಿದ್ದಾರೆ. ಆಗ ವೇಗವಾಗಿ…

Read More

BEML Recruitment 2025: BEMLನಲ್ಲಿ 27 ಮ್ಯಾನೇಜರ್ ಹುದ್ದೆಗೆ ನೇಮಕಾತಿ; 50,000 ರಿಂದ 2,80,000 ರೂ. ತಿಂಗಳ ವೇತನ – Kannada News | BEML Manager Recruitment 2025: 27 Vacancies in Karnataka Apply Now!

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್(BEML) ಅಧಿಕೃತ ಅಧಿಸೂಚನೆಯ ಮೂಲಕ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಮೈಸೂರು, ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 10ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. BEML ಹುದ್ದೆಯ ಅಧಿಸೂಚನೆ: ಸಂಸ್ಥೆಯ ಹೆಸರು : ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ( BEML ) ಹುದ್ದೆಗಳ ಸಂಖ್ಯೆ: 27 ಉದ್ಯೋಗ ಸ್ಥಳ: ಮೈಸೂರು, ಬೆಂಗಳೂರು…

Read More

ಆತ ಬಿಟ್ರೂ ಆಕೆ ಬಿಡ್ಲಿಲ್ಲ: ವ್ಯಕ್ತಿಯನ್ನು ಬಲಿ ಪಡೆಯಿತಾ ಮಹಿಳೆಯ ಅಕ್ರಮ ಸಂಬಂಧ? – Kannada News | A Married Man Commits Suicide For illicit affair Woman blackmail In Chikkaballapur

ಚಿಕ್ಕಬಳ್ಳಾಪುರ, (ಡಿಸೆಂಬರ್ 27): ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿವಾಹಿತ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ  (Suicide) ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆ ಗುಡಿಬಂಡೆ ಪಟ್ಟಣದ ಬಾಪೂಜಿ ನಗರದಲ್ಲಿ ನಡೆದಿದೆ. ಬಾಲಾಜಿ ಸಿಂಗ್ (30) ಮೃತ ದುರ್ದೈವಿ. ಬಾಲಾಜಿ ಸಿಂಗ್ ಗೆ ಮದುವೆಯಾಗಿ 8 ವರ್ಷ ಆಗಿದ್ದು, ಆರು ವರ್ಷದ ಮಗಳು ಇದ್ದಾಳೆ. ಆರ್ಥಿಕವಾಗಿ ಚನ್ನಾಗಿದ್ದ ಬಾಲಾಜಿ ಸಿಂಗ್, ತನ್ನದೆ ಕಾರುಗಳನ್ನು ಬಾಡಿಗೆಗೆ ಬಿಟ್ಟು ಅದರಿಂದ ಬರುವ ಹಣದಲ್ಲಿ ಪತ್ನಿ ಮಕ್ಕಳ ಜೊತೆ ಚನ್ನಾಗಿದ್ದ, ಆದ್ರೆ…

Read More

ಬೆಂಗಳೂರು: 4 ಲಕ್ಷ ರೂ ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್‌ – Kannada News | Bengaluru: KP Agrahara Inspector Caught by Lokayukta while accepting a bribe of Rs 4 lakh

ಇನ್ಸ್‌ಪೆಕ್ಟರ್ ಗೋವಿಂದರಾಜುImage Credit source: tv9 kannada ಬೆಂಗಳೂರು, ಜನವರಿ 29: 4 ಲಕ್ಷ ರೂ. ಲಂಚ (bribe) ಸ್ವೀಕರಿಸುವಾಗ ಇನ್ಸ್‌ಪೆಕ್ಟರ್‌ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಬೆಂಗಳೂರಿನ ಕೆ.ಪಿ.ಅಗ್ರಹಾರ ಠಾಣೆ ಇನ್ಸ್‌ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್‌. ಲೋಕಾಯುಕ್ತ ಎಸ್​ಪಿ ಶಿವಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದ್ದು, ಸದ್ಯ ಇನ್ಸ್‌ಪೆಕ್ಟರ್​​ನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕೇಸ್‌ನಲ್ಲಿ ಸೇರಿಸುವುದಾಗಿ ಬೆದರಿಸಿ ಲಂಚಕ್ಕೆ ಬೇಡಿಕೆ ಚೀಟಿ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು…

Read More