Headlines

ಟಿಸಿಎಸ್ ಪ್ರಕರಣ: ತನಿಖೆ ತೀವ್ರ, ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ – Kannada News | TCS Nashik Probe: Conversion Attempts & Sexual Harassment Claims Lead to WFH, NIA

ಮುಂಬೈ, ಏಪ್ರಿಲ್ 16: ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಕಚೇರಿಯಲ್ಲಿ ಕೇಳಿಬಂದಿರುವ ಮತಾಂತರ ಪ್ರಯತ್ನ ಹಾಗೂ ಲೈಂಗಿಕ ಕಿರುಕುಳದ ಗಂಭೀರ ಆರೋಪಗಳು ಈಗ ರಾಷ್ಟ್ರೀಯ ಮಟ್ಟದಲ್ಲಿ ಸಂಚಲನ ಮೂಡಿಸಿವೆ. ಪ್ರಕರಣದ ಹಿನ್ನೆಲೆಯಲ್ಲಿ ತನಿಖೆ ತೀವ್ರಗೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನೌಕರರಿಗೆ ವರ್ಕ್ ಫ್ರಮ್ ಹೋಮ್ (WFH) ಸೂಚಿಸಲಾಗಿದೆ. ನಾಸಿಕ್ ಪೊಲೀಸರು ತನಿಖೆ ವಿಸ್ತರಿಸುತ್ತಿದ್ದು, ಎನ್​ಐಎ, ಎಟಿಎಸ್ (ಭಯೋತ್ಪಾದನಾ ನಿಗ್ರಹ ದಳ) ಹಾಗೂ ರಾಜ್ಯ ಗುಪ್ತಚರ ಘಟಕಗಳ ಸಹಾಯ ಪಡೆಯುತ್ತಿದ್ದಾರೆ. ಏನಿದು ಟಿಸಿಎಸ್ ಪ್ರಕರಣ? ನಾಸಿಕ್‌ನ ಟಿಸಿಎಸ್…

Read More

ನಮ್ಮ ಮೆಟ್ರೋ ಸರಣಿ ವೈಫಲ್ಯ: ತೇಜಸ್ವಿ ಸೂರ್ಯ ದೂರಿನ ಬೆನ್ನಲ್ಲೇ ಕೇಂದ್ರದಿಂದ ತನಿಖೆಗೆ ಆದೇಶ! – Kannada News | Metro Service Disruptions: Rail Safety Commissioner Directs BMRCL to Submit Probe Report

ತೇಜಸ್ವಿ ಸೂರ್ಯImage Credit source: Tejaswi Surya X account ಬೆಂಗಳೂರು, ಜುಲೈ 01: ನಮ್ಮ ಮೆಟ್ರೋ ರೈಲು ಸೇವೆಗಳಲ್ಲಿ ಪದೇ ಪದೇ ಉಂಟಾಗುತ್ತಿರುವ ವ್ಯತ್ಯಯಗಳ ಕುರಿತು ತನಿಖೆ ನಡೆಸಿ, ಕೈಗೊಂಡಿರುವ ಪರಿಹಾರ ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಮೆಟ್ರೋ ರೈಲ್ವೆ ಸುರಕ್ಷತಾ ಮುಖ್ಯ ಆಯುಕ್ತರು (CCRS) ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ (BMRCL) ಕಡಕ್ ನಿರ್ದೇಶನ ನೀಡಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಕಳೆದ ಮೂರು ವರ್ಷಗಳಲ್ಲಿ…

Read More

‘ಯಶ್ ಸಿನಿಮಾ ಎಂದರೆ ಏನೋ ಒಂದು ಅದ್ಭುತ ವಿಷಯ ಇರುತ್ತೆ’; ‘ಟಾಕ್ಸಿಕ್’ ಬಗ್ಗೆ ಪ್ರಿಯಾ ಆನಂದ್ ಮಾತು – Kannada News | Priya Anand on Yash: Kannada Cinema’s Global Rise and’Toxic’ Excitement

ಕನ್ನಡ ಚಿತ್ರರಂಗ ಇಂದು ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ‘ಕೆಜಿಎಫ್’, ‘ಕಾಂತಾರ’ದಂತಹ ಸಿನಿಮಾಗಳ ನಂತರ ಚಂದನವನದ ಮಾರುಕಟ್ಟೆ ಮತ್ತು ಸಿನಿಮಾಗಳ ವ್ಯಾಪ್ತಿ ದೊಡ್ಡದಾಗಿದೆ. ಇದೀಗ ಇದೇ ವಿಷಯವಾಗಿ ಮಾಧ್ಯಮ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ನಟಿ ಪ್ರಿಯಾ ಆನಂದ್ (Priya Anand), ರಾಕಿಂಗ್ ಸ್ಟಾರ್ ಯಶ್ ಅವರ ಶ್ರಮ ಹಾಗೂ ಮುಂಬರುವ ‘ಟಾಕ್ಸಿಕ್’ ಸಿನಿಮಾ ಬಗ್ಗೆ ತಮ್ಮ ಮನದಾಳದ ಮಾತನ್ನು ಹಂಚಿಕೊಂಡಿದ್ದಾರೆ. ಸಂದರ್ಶನದಲ್ಲಿ ಯಶ್ ಅವರ ಬಗ್ಗೆ ಮಾತನಾಡಿದ ಪ್ರಿಯಾ ಆನಂದ್, ‘ಕನ್ನಡ ಚಿತ್ರರಂಗಕ್ಕೆ ದೇಶ ಹಾಗೂ…

Read More

ಸರಗಳ್ಳರ ಹಾವಳಿಗೆ ಮಹಿಳೆಯ ಕಿವಿ ಕಟ್; ಹೊಲಿಗೆ ಹಾಕಿದ ವೈದ್ಯರು: ಆಗಿದ್ದೇನು? – Kannada News | Vijayapura Chain Snatching: Woman Ear Severed, Gold Stolen

ವಿಜಯಪುರ, ಡಿಸೆಂಬರ್​ 27: ವಿಜಯಪುರ ನಗರದಲ್ಲಿ ಸರಗಳ್ಳರ (Chain Snatching) ಹಾವಳಿ ಮುಂದುವರಿದಿದೆ. ಹಾಲು ತರಲು ಅಂಗಡಿಗೆ ತೆರಳುತ್ತಿದ್ದ ಮಹಿಳೆ (woman) ಮೇಲೆ ಹಲ್ಲೆ ಮಾಡಿ ಇಬ್ಬರು ಮುಸುಕುಧಾರಿಗಳು ಮಾಂಗಲ್ಯ ಸರ ಹಾಗೂ ಕಿವಿಯೋಲೆಗಳನ್ನು ಕಿತ್ತುಕೊಂಡು ಹೋಗಿರುವಂತಹ ಘಟನೆ ವಿಜಯಪುರ ನಗರದ ದಿವಟಗೇರಿ ಗಲ್ಲಿಯಲ್ಲಿ ಶುಕ್ರವಾರ ನಡೆದಿದೆ. ಕಲಾವತಿ ಗಾಯಕವಾಡ್(45) ಹಲ್ಲೆಗೊಳಗಾದ ಮಹಿಳೆ. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ. ನಡೆದದ್ದೇನು? ಕಲಾವತಿ ಗಾಯ್ಕವಾಡ್​​ ಹಾಲು ತರಲು ಅಂಗಡಿಗೆ ತೆರಳುತ್ತಿದ್ದರು. ಈ…

Read More

ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಅದರಲ್ಲಿರುವುದು ಯಾವ ಮ್ಯಾಟರ್ ಗೊತ್ತಾ?

ಬೆಂಗಳೂರು, ಜನವರಿ 29: ವಿಧಾನಸಭೆಯಲ್ಲಿ ಬಳ್ಳಾರಿ ಬ್ಯಾನರ್​ ಗಲಾಟೆ ಬಗ್ಗೆ ಪ್ರಸ್ತಾಪಿಸಿದ ವಿಪಕ್ಷ ನಾಯಕ ಅಶೋಕ್,​​ ಶಾಸಕರೊಬ್ಬರ ಗಂಭೀರ ಹೇಳಿಕೆಯನ್ನು ಉಲ್ಲೇಖಿಸಿದರು. ಅಷ್ಟೇ ಅಲ್ಲದೆ ಆ ಕುರಿತ ಆಡಿಯೋ, ವಿಡಿಯೋ ಸಾಕ್ಷಿಗಳಿರುವ ಪೆನ್​ ಡ್ರೈವ್​ ತೋರಿಸಿದರು. “ಕೊಲ್ಲಲು ಸಾವಿರಾರು ದಾರಿಗಳಿವೆ, ನಾನು ಅಂದುಕೊಂಡರೆ ಐದು ನಿಮಿಷದಲ್ಲಿ ಬಳ್ಳಾರಿಯನ್ನು ಭಸ್ಮ ಮಾಡಬಲ್ಲೆ” ಎಂದು ಆ ಶಾಸಕರು ಹೇಳಿರುವ ಹೇಳಿಕ ಉಲ್ಲೇಸಿದರು. ಈ ವಿಚಾರದಲ್ಲಿ ಗೃಹಸಚಿವರು ಸುಳ್ಳು ಎಂದು ಸಾಬೀತುಪಡಿಸಿದರೆ ಕ್ಷಮಾಪಣೆ ಕೇಳಲು ಸಿದ್ಧ ಎಂದು ಆರ್​​. ಅಶೋಕ್ ಹೇಳಿದ್ದಾರೆ….

Read More

Nail shape personality: ನಿಮ್ಮ ಉಗುರುಗಳ ಆಕಾರದಲ್ಲಿದೆ ಭವಿಷ್ಯದ ರಹಸ್ಯ! ನಿಮ್ಮ ವ್ಯಕ್ತಿತ್ವ ಎಂತದ್ದು ಎಂದು ತಿಳಿಯಿರಿ – Kannada News | Personality Test: What Your Nail Shape Reveals About You

ಉಗುರುಗಳ ಆಕಾರದಲ್ಲಿದೆ ಭವಿಷ್ಯImage Credit source: Pinterest ಜ್ಯೋತಿಷ್ಯ, ಹಸ್ತಸಾಮುದ್ರಿಕ ಶಾಸ್ತ್ರ, ಮುಖ ಲಕ್ಷಣ ಶಾಸ್ತ್ರಗಳಂತೆ, ಉಗುರುಗಳ ಆಕಾರವನ್ನು ಆಧರಿಸಿ ವ್ಯಕ್ತಿತ್ವವನ್ನು ವಿಶ್ಲೇಷಿಸುವ ಪದ್ಧತಿಯೂ ಇದೆ. ಉಗುರುಗಳು ಕೇವಲ ದೇಹದ ಭಾಗವಲ್ಲದೆ, ಆಂತರಿಕ ಗುಣಗಳು, ಮಾನಸಿಕ ಸ್ಥಿತಿ ಮತ್ತು ಭವಿಷ್ಯದ ಒಳನೋಟಗಳನ್ನು ಪ್ರತಿಬಿಂಬಿಸುತ್ತವೆ ಎಂದು ನಂಬಲಾಗಿದೆ. ದೇಹದ ವಾತ, ಪಿತ್ತ, ಕಫ ಗುಣಗಳಂತೆ, ಉಗುರುಗಳ ಆಕಾರವೂ ವಿಭಿನ್ನ ಶಕ್ತಿಗಳನ್ನು ಪ್ರತಿನಿಧಿಸುತ್ತದೆ. ಉಗುರುಗಳ ಆಕಾರವನ್ನು ಆಧರಿಸಿ ವ್ಯಕ್ತಿತ್ವವನ್ನು ತಿಳಿಯುವ ಈ ವಿಧಾನವು ನಾಲ್ಕು ಪ್ರಮುಖ ವಿಧಗಳನ್ನು ಗುರುತಿಸುತ್ತದೆ. ಈ…

Read More

ಕಣ್ಣೀರು ಹಾಕುತ್ತಾ ಸುದ್ದಿಗೋಷ್ಠಿಯಿಂದಲೇ ಎದ್ದು ನಡೆದ ಡಾಲಿ ಧನಂಜಯ್ ಚಿತ್ರದ ನಟಿ – Kannada News | Payal Rajput Emotional Exit: Head Bush Actress Walks Out of Press Meet Over Personal Questions

ಸುದ್ದಿಗೋಷ್ಠಿಯಲ್ಲಿ ಎದುರಾಗುವ ಎಲ್ಲಾ ಪ್ರಶ್ನೆಗಳನ್ನು ಎದುರಿಸಲು ಸೆಲೆಬ್ರಿಟಿಗಳಿಂದ ಸಾಧ್ಯವಾಗುವುದಿಲ್ಲ. ಅದರಲ್ಲೂ ವೈಯಕ್ತಿಕ ಪ್ರಶ್ನೆ ಬಂದರೆ ಕಲಾವಿದರು ಹೆದರುತ್ತಾರೆ. ಈಗ ಡಾಲಿ ಧನಂಜಯ್ ಅವರ ‘ಹೆಡ್​ ಬುಶ್’ ಸಿನಿಮಾ ನಾಯಕಿ ಪಾಯಲ್ ರಜಪೂತ್ (Payal Rajput) ಅವರಿಗೂ ಹೀಗೆಯೇ ಆಗಿದೆ. ವೈಯಕ್ತಿಕ ಚಾಲೆಂಜ್​​ಗಳ ಬಗ್ಗೆ ಅವರಿಗೆ ಪ್ರಶ್ನೆ ಎದುರಾಯಿತು. ಈ ಬಗ್ಗೆ ಮಾತನಾಡುತ್ತಾ ಅವರು ಕಣ್ಣೀರು ಹಾಕಿದರು. ಆ ಬಳಿಕ ವೇದಿಕೆಯಿಂದಲೇ ಎದ್ದು ಹೋದರು. 2018ರ ‘ಆರ್​ಎಕ್ಸ್ 100’ ಸಿನಿಮಾ ಮೂಲಕ ಪಾಯಲ್ ರಜಪೂತ್ ಅವರು ಜನಪ್ರಿಯತೆ ಪಡೆದುಕೊಂಡರು….

Read More

ಫೆಬ್ರವರಿಯಲ್ಲಿ ನಡೆಯಲಿದೆ ಅಪರೂಪದ ಗ್ರಹ ಯೋಗ: ಈ ರಾಶಿಗೆ ಅದೃಷ್ಟವೋ ಅದೃಷ್ಟ – Kannada News | February 2026 Astrology: Pancha Graha Yoga and Guru’s Influence on Your Rashi

ಫೆಬ್ರವರಿ- 2026 ರಲ್ಲಿ ಪಂಚ ಗ್ರಹರ ಯೋಗವಾಗಲಿದೆ. ಅಪರೂಪದ ಈ ವಿಸ್ಮಯಕ್ಕೆ ಫೆಬ್ರವರಿ ತಿಂಗಳ ಸಾಕ್ಷಿಯಗಲಿದೆ. ಅನೇಕ ಬದಲಾವಣೆಗೂ ಇದು ಕಾರಣವಾಗಲಿದೆ. ವಿಶೇಷವೆಂದರೆ ಈ ಐದೂ ಗ್ರಹಗಳ ಮೇಲೆ ಗುರುವಿನ ಪ್ರಭಾವ ಇಲಿದ್ದು, ಸಂಕಟ ಎದುರಾದರೆ ಮಹಾವಿಷ್ಣುವನ್ನೂ ಗುರುವನ್ನು ದರ್ಶಿಸುವುದು, ಅನುಗ್ರಹ ಪಡೆಯುವುದು ಅಥವಾ ಗುರುಚರಿತೆಯನ್ನು ಪಠಿಸುವುದು ಅಥವಾ ಆಲಿಸಿ. ಮೇಷ ರಾಶಿ : ಆರ್ಥಿಕವಾಗಿ ಈ ತಿಂಗಳು ನಿಮಗೆ ಅತ್ಯಂತ ಲಾಭದಾಯಕವಾಗಿದೆ. ಹಳೆಯ ಹೂಡಿಕೆಗಳಿಂದ ಉತ್ತಮ ಲಾಭ ಬರಲಿದೆ. ವೃತ್ತಿಜೀವನದಲ್ಲಿ ಹೊಸ ಜವಾಬ್ದಾರಿಗಳು ಸಿಗುತ್ತವೆ. ಆದರೆ,…

Read More

ಮನೆ ಮುಂದೆ ಕೆಮ್ಮಿದ್ದಕ್ಕೆ ಮಾರಣಾಂತಿಕ ಹಲ್ಲೆ! ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು – Kannada News | Man was brutally beaten for coughing in front of the house in Ramanagar, Later died in Hospital

ಮನೆ ಮುಂದೆ ಕೆಮ್ಮಿದ್ದಕ್ಕೆ ಮಾರಣಾಂತಿಕ ಹಲ್ಲೆ! ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು ರಾಮನಗರ, ಫೆಬ್ರವರಿ 11: ಸಮಾಜದಲ್ಲಿ ಯಾವ್ಯಾವುದೋ ವಿಚಾರಕ್ಕೆ ಗಲಾಟೆ, ಹಲ್ಲಗಳು ನಡೆಯುತ್ತವೆ. ಆದರೆ ವ್ಯಕ್ತಿಯೊಬ್ಬ ಮನೆ ಮುಂದೆ ಬಂದು ಕೆಮ್ಮಿದ ಎನ್ನವ ಕ್ಷುಲ್ಲಕ ಕಾರಣಕ್ಕೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ರಾಮನಗರ (Ramnagar) ತಾಲೂಕಿನ ಬಿಡದಿಯಲ್ಲಿ ನಡೆದಿದೆ. ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬ ಕೆಮ್ಮಿದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ತಿರುಗಿದೆ. ಸಣ್ಣದಾಗಿ ಶುರುವಾದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿತು ರಾಜಸ್ಥಾನ ಮೂಲದ ವಿನೋದ್ ಕುಮಾರ್…

Read More

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಹತ್ಯೆ; 2 ವಾರಗಳಲ್ಲಿ ಮೂರನೇ ಘಟನೆ – Kannada News | Bangladesh Violence again Hindu man Bajendra Biswas killed by coworker amid unrest

ಢಾಕಾ, ಡಿಸೆಂಬರ್ 30: ಬಾಂಗ್ಲಾದೇಶದ (Bangladesh) ಮೈಮೆನ್ಸಿಂಗ್‌ನ ಭಾಲುಕಾ ಉಪ ಜಿಲ್ಲೆಯಲ್ಲಿ 40 ವರ್ಷದ ಹಿಂದೂ ವ್ಯಕ್ತಿ ಬಜೇಂದ್ರ ಬಿಸ್ವಾಸ್ ಅವರನ್ನು ಸಹೋದ್ಯೋಗಿಯೊಬ್ಬರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ. ಈ ಕೊಲೆಗೆ ಸಂಬಂಧಿಸಿದಂತೆ ಪೊಲೀಸರು ನೋಮನ್ ಮಿಯಾ ಎಂಬಾತನನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಕೊಲೆಯಾದಾತ ಮತ್ತು ಆರೋಪಿ ಇಬ್ಬರೂ ಬಾಂಗ್ಲಾದೇಶದ ಗೃಹ ಸಚಿವಾಲಯದ ಅಧೀನದಲ್ಲಿರುವ ಅರೆಸೈನಿಕ ಪಡೆಯಾದ ಅನ್ಸಾರ್‌ನ ಸದಸ್ಯರಾಗಿದ್ದರು. ಕೆಲವು ದಿನಗಳ ಹಿಂದೆ ಬಾಂಗ್ಲಾದೇಶದಲ್ಲಿ ಇಬ್ಬರು ಹಿಂದೂ ಯುವಕರ ಮೇಲೆ…

Read More