Headlines

ಪೋಸ್ಟ್ ಆಫೀಸ್ ಸ್ಮಾಲ್ ಸೇವಿಂಗ್ ಸ್ಕೀಮ್​ಗಳ ಬಡ್ಡಿದರದಲ್ಲಿ ಇಳಿಕೆ ಇಲ್ಲ; ಇಲ್ಲಿದೆ ಜನವರಿ-ಮಾರ್ಚ್ ಕ್ವಾರ್ಟರ್​ನ ಬಡ್ಡಿದರಗಳ ಪಟ್ಟಿ – Kannada News | Govt announces interest rates for various small savings schemes for Q4, 2026fy

ನವದೆಹಲಿ, ಜನವರಿ 1: ಸಾಮಾನ್ಯ ಜನರು ಅತಿಹೆಚ್ಚಾಗಿ ಬಳಸುವ ಅಂಚೆ ಕಚೇರಿಯ ವಿವಿಧ ಸಣ್ಣ ಉಳಿತಾಯ ಯೋಜನೆಗಳ (Small Savings Schemes) ಬಡ್ಡಿದರ ಪರಿಷ್ಕರಣೆ ಮಾಡಲಾಗಿದೆ. ಈ ಹಣಕಾಸು ವರ್ಷದ ಕೊನೆಯ ಕ್ವಾರ್ಟರ್ ಆಗಿರುವ 2026ರ ಜನವರಿಯಿಂದ ಮಾರ್ಚ್​ವರೆಗಿನ ಅವಧಿಗೆ ಪರಿಷ್ಕೃತ ಬಡ್ಡಿದರ ಪ್ರಕಟಿಸಲಾಗಿದೆ. ಹಣಕಾಸು ಸಚಿವಾಲಯದ ಅಡಿಗೆ ಬರುವ ಆರ್ಥಿಕ ವ್ಯವಹಾರಗಳ ಇಲಾಖೆ ಹೊರಡಿಸಿದ ಪ್ರಕಟಣೆ ಪ್ರಕಾರ, ಈ ಕ್ವಾರ್ಟರ್​ನಲ್ಲಿ ಯಾವುದೇ ಸ್ಮಾಲ್ ಸೇವಿಂಗ್ಸ್ ಸ್ಕೀಮ್​ಗಳಿಗೆ ಬಡ್ಡಿದರದಲ್ಲಿ ಬದಲಾವಣೆ ಮಾಡಲಾಗಿಲ್ಲ. ಹಿಂದೆ ಇದ್ದ ದರಗಳೇ ಮುಂದುವರಿಯಲಿವೆ….

Read More

Horoscope Today 05 January: ಇಂದು ಈ ರಾಶಿಯವರಿಗೆ ಹಳೆಯ ನೆನಪುಗಳು ಕಾಡುವುದು – Kannada News | Horoscope Today in Kannada on 05 January Monday; Dina Bhavishya Tithi Panchanga Details here

ಮೇಷ ರಾಶಿ: ಇಂದು ನೀವು ಎಲ್ಲರ ಮಾತಿನಿಂದ ಗೆಲ್ಲುವಿರಿ. ನಿಮ್ಮನ್ನು ನೌಕರರು ಹೋಗಳುವರು. ಎದರುರಾಗು ಅಡ್ಡಿ, ಆತಂಕಗಳನ್ನು ನೀವು ಅನಾಯಾಸವಾಗಿ ದೂರ ಸರಿಸುವಿರಿ. ನಿಮ್ಮ ಇಂದಿನ‌ ಶ್ರಮಕ್ಕೆ ತಕ್ಕುದಾದ ಫಲವು ಸಿಗಬಹುದು. ಭೂಮಿಯ ವ್ಯಾಪಾರದಲ್ಲಿ ಜಯವಾಗಲಿದೆ. ಇಂದು ಸರ್ಕಾರಿ ಕೆಲಸಕ್ಕೆ ಓಡಾಟ ಮಾಡುವಿರಿ. ಕುಲದೇವರ ಆರಾಧನೆಯನ್ನು ನೀವು ಮಾಡುವಿರಿ. ನಿಮಗೆ ಕೆಲಸದಲ್ಲಿ ಅನೇಕ ಗೊಂದಲಗಳು ಇರಬಹುದು. ಕುಟುಂಬದ ಹೊಣೆಗಾರಿಕೆಯನ್ನು ನಿರ್ವಹಿಸುವುದು ಕಷ್ಟವಾಗಬಹುದು. ಅಕ್ರಮ ಕೆಲಸಗಳು ಎಲ್ಲರಿಗೂ ತಿಳಿಯಬಹುದು. ಹಳೆಯ ನೆನಪುಗಳು ನಿಮ್ಮನ್ನು ಕಾಡುವುದು. ಅದೃಷ್ಟವನ್ನು ಮಾತ್ರ ನಂಬಿ…

Read More

ಭಾರಿ ಸಂಭಾವನೆ ಡಿಮ್ಯಾಂಡ್: ಬ್ಯಾಕ್ ಟು ಬ್ಯಾಕ್ ಆಫರ್ ಕಳೆದುಕೊಳ್ಳುತ್ತಿದ್ದಾರಾ ಪೂಜಾ ಹೆಗ್ಡೆ? – Kannada News | Pooja Hegde’s Stiff Salary Demand: Why Tollywood Producers Are Turning Away?

ಸಾಮಾನ್ಯವಾಗಿ ನಟ-ನಟಿಯರು ನಿರಂತರ ಫ್ಲಾಪ್ ಕೊಟ್ಟರೆ ಬೇಡಿಕೆ ಕಡಿಮೆ ಆಗುತ್ತದೆ. ಆ ಸಂದರ್ಭದಲ್ಲಿ ಸಂಭಾವನೆ ತಗ್ಗಿಸಿಕೊಂಡರೆ ಆಫರ್​​ಗಳು ಬರುತ್ತವೆ. ಆದರೆ, ನನಗೆ ಇಷ್ಟೇ ಹಣ ಬೇಕು ಎಂದು ಕುಳಿತರೆ ಸಿಕ್ಕ ಆಫರ್ ಕೂಡ ಕೈ ತಪ್ಪುತ್ತದೆ. ಈಗ ನಟಿ ಪೂಜಾ ಹೆಗ್ಡೆ ಅವರಿಗೂ (Pooja Hegde) ಇದೇ ರೀತಿ ಆಗಿದೆಯೇ ಎನ್ನುವ ಪ್ರಶ್ನೆ ಅಭಿಮಾನಿಗಳಿಗೆ ಮೂಡಿದೆ. ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಪೂಜಾ ಹೆಗ್ಡೆ ಸದ್ಯ ತೆಲುಗು ಚಿತ್ರರಂಗದಲ್ಲಿ ಸಾಲು ಸಾಲು ಅವಕಾಶಗಳನ್ನು ಕಳೆದುಕೊಳ್ಳುತ್ತಿದ್ದಾರೆ ಎಂಬ…

Read More

ರವೀಂದ್ರ ಜಡೇಜಾ ಖೇಲ್ ಖತಂ? ಅಜಿತ್ ಅಗರ್ಕರ್ ಹೇಳಿದ್ದೇನು? – Kannada News

ಟೀಮ್ ಇಂಡಿಯಾದಿಂದ ಅನುಭವಿ ಆಲ್​ರೌಂಡರ್ ರವೀಂದ್ರ ಜಡೇಜಾ ಅವರನ್ನು ಹೊರದಬ್ಬಲಾಗಿದೆಯಾ? ಇಂತಹದೊಂದು ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಜಡೇಜಾ ಅವರನ್ನು ಎರಡು ಸರಣಿಗಳಿಂದ ಕೈ ಬಿಟ್ಟಿರುವುದು. ಅಂದರೆ ಅಫ್ಘಾನಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕಾಣಿಸಿಕೊಳ್ಳದ ಜಡೇಜಾ ಮುಂಬರುವ ಏಕದಿನ ಸರಣಿಯಲ್ಲೂ ಕಣಕ್ಕಿಳಿಯುವುದಿಲ್ಲ. ಇದರ ಬೆನ್ನಲ್ಲೇ ಟೀಮ್ ಇಂಡಿಯಾದಲ್ಲಿ ರವೀಂದ್ರ ಜಡೇಜಾ ಅವರ ಖೇಲ್ ಖತಂ ಆಗಿದೆಯಾ? ಎಂಬ ಪ್ರಶ್ನೆ ಮೂಡಿದೆ. ಈ ಪ್ರಶ್ನೆಗೆ ಖುದ್ದು ಭಾರತ ತಂಡದ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಉತ್ತರ ನೀಡಿದ್ದಾರೆ….

Read More

WPL 2026: ಡೆಲ್ಲಿ ವಿರುದ್ಧ ಟಾಸ್ ಸೋತ ಆರ್​ಸಿಬಿ; ಎರಡು ತಂಡಗಳಲ್ಲೂ ಬದಲಾವಣೆ – Kannada News | WPL 2026: RCB vs DC Match 15 – Playoffs Battle, Toss and Playing XI Revealed

2026 ರ ಮಹಿಳಾ ಪ್ರೀಮಿಯರ್ ಲೀಗ್​ನ (Women’s Premier League) 15 ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (RCB vs DC) ನಡುವೆ ನಡೆಯುತ್ತಿದೆ. ವಡೋದರಾದ ಕೋಟಂಬಿಯಲ್ಲಿರುವ BCA ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದವನ್ನು ಸ್ಮೃತಿ ಮಂಧಾನ ನಾಯಕತ್ವದ ಆರ್​ಸಿಬಿ ಗೆಲ್ಲುವ ಮೂಲಕ ನೇರವಾಗಿ ಫೈನಲ್​ಗೆ ಅರ್ಹತೆ ಪಡೆಯುವ ಇರಾದೆಯಲ್ಲಿದೆ. ಆರ್​ಸಿಬಿ ತಂಡ ಟೂರ್ನಿಯಲ್ಲಿ ಇಲ್ಲಿಯವರೆಗೆ ಅಜೇಯವಾಗಿ ಉಳಿದಿದ್ದು, ಈಗಾಗಲೇ ಪ್ಲೇಆಫ್‌ಗೆ ಅರ್ಹತೆ ಪಡೆದಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್‌ ಈ ಪಂದ್ಯವನ್ನು…

Read More

ಭಾರತ ಏಕದಿನ ಹಾಗೂ ಟೆಸ್ಟ್​ ತಂಡಗಳು ಪ್ರಕಟ – Kannada News | India Squad For Afghanistan Series

ಅಫ್ಘಾನಿಸ್ತಾನ್ ವಿರುದ್ಧದ ಸರಣಿಗಾಗಿ ಭಾರತ ಏಕದಿನ ಹಾಗೂ ಟೆಸ್ಟ್ ತಂಡಗಳನ್ನು ಪ್ರಕಟಿಸಲಾಗಿದೆ. ಈ ಎರಡೂ ತಂಡಗಳ ನಾಯಕನಾಗಿ ಶುಭ್​ಮನ್ ಗಿಲ್ ಮುಂದುವರೆದರೆ ಟೆಸ್ಟ್ ತಂಡದ ಉಪನಾಯಕನಾಗಿ ಕೆಎಲ್ ರಾಹುಲ್ ಕಾಣಿಸಿಕೊಂಡಿದ್ದಾರೆ. ಇನ್ನು ಏಕದಿನ ತಂಡದ ವೈಸ್ ಕ್ಯಾಪ್ಟನ್ ಆಗಿ ಶ್ರೇಯಸ್ ಅಯ್ಯರ್ ಆಯ್ಕೆಯಾಗಿದ್ದಾರೆ. ಟೆಸ್ಟ್ ತಂಡದಲ್ಲಿ ಹೊಸ ಮುಖಗಳು: ಮಾನವ್ ಸುತಾರ್ (ಸ್ಪಿನ್ನರ್) ಗುರ್ನೂರ್ ಬ್ರಾರ್ (ವೇಗದ ಬೌಲರ್). ಏಕದಿನ ತಂಡದಲ್ಲಿ ಹೊಸ ಮುಖಗಳು: ಗುರ್ನೂರ್ ಬ್ರಾರ್ (ವೇಗದ ಬೌಲರ್) ಪ್ರಿನ್ಸ್ ಯಾದವ್ (ವೇಗದ ಬೌಲರ್) ಹರ್ಷ್…

Read More

MI vs RCB IPL 2026 Live Score: ಮುಂಬೈ- ಆರ್​ಸಿಬಿ ನಡುವೆ ಪಂದ್ಯ – Kannada News | Mumbai Indians vs Royal Challengers Bengaluru IPL 2026 Live Cricket Score MI vs RCB Match on 12th April latest news in Kannada

ಐಪಿಎಲ್ 2026 ರಲ್ಲಿ ಇಂದು ಒಂದು ಸೂಪರ್ ಹಿಟ್ ಪಂದ್ಯ ನಡೆಯಲಿದ್ದು, ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಪ್ರಸ್ತುತ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಈ ಆವೃತ್ತಿಯಲ್ಲಿ ಉಭಯ ತಂಡಗಳ ನಡುವಿನ ಮೊದಲ ಪಂದ್ಯ ಇದಾಗಿದ್ದು, ಎರಡೂ ತಂಡಗಳು ಗೆಲುವಿನ ಹಾದಿಗೆ ಮರಳಲು ಇದು ಒಂದು ಅವಕಾಶವಾಗಿದೆ. ಆತಿಥೇಯ ಮುಂಬೈ ಇದುವರೆಗೆ ಮೂರು ಪಂದ್ಯಗಳಲ್ಲಿ ಒಂದನ್ನು ಮಾತ್ರ ಗೆದ್ದಿದೆ. ಏತನ್ಮಧ್ಯೆ, ಸ್ಫೋಟಕ ಆರಂಭ ಹೊಂದಿದ್ದ ಬೆಂಗಳೂರು, ಸತತ…

Read More

RCB vs GT; ಆರ್​​ಸಿಬಿ ವಿರುದ್ಧ ಶತಕ ಬಾರಿಸಿ ದಾಖಲೆ ನಿರ್ಮಿಸಿದ ಸಾಯಿ ಸುದರ್ಶನ್ – Kannada News | Sai Sudharsan’s IPL 2026 Century: GT Opener Smashes Records vs RCB at Chinnaswamy

ಆರ್​​ಸಿಬಿ (RCB) ವಿರುದ್ಧ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 (IPL 2026) ರ 34ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ತಂಡದ ಆರಂಭಿಕ ಆಟಗಾರ ಸಾಯಿ ಸುದರ್ಶನ್ (Sai Sudharsan) ಅದ್ಭುತ ಶತಕ ಬಾರಿಸಿದರು. 57 ಎಸೆತಗಳಲ್ಲಿ ಶತಕ ಪೂರೈಸಿದ ಸುದರ್ಶನ್​ಗೆ ಇದು ಮೂರನೇ ಐಪಿಎಲ್ ಶತಕವಾಗಿದೆ. ಅಂತಿಮವಾಗಿ ಸುದರ್ಶನ್ 58 ಎಸೆತಗಳಲ್ಲಿ 100 ರನ್ ಗಳಿಸಿ ಹೇಜಲ್​​ವುಡ್​ಗೆ ಬಲಿಯಾದರು. ಈ ಶತಕದೊಂದಿಗೆ, ಸಾಯಿ ಸುದರ್ಶನ್ ಅತಿ ಕಡಿಮೆ ಇನ್ನಿಂಗ್ಸ್‌ಗಳಲ್ಲಿ 2000 ಐಪಿಎಲ್ ರನ್‌ಗಳನ್ನು ಪೂರೈಸಿದ…

Read More

ಏಳು ಗಂಟೆಗಳ ಬಳಿಕ ದೆಹಲಿಗೆ ವಾಪಸಾದ ಲಂಡನ್​ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ

ನವದೆಹಲಿ, ಮಾರ್ಚ್​ 26: ದೆಹಲಿಯಿಂದ ಲಂಡನ್​ಗೆ ಹೊರಟಿದ್ದ ಏರ್ ಇಂಡಿಯಾ(Air India) ವಿಮಾನ ತಾಂತ್ರಿಕ ದೋಷದ ಹಿನ್ನೆಲೆ ಏಳು ಗಂಟೆಗಳ ಬಳಿಕ ದೆಹಲಿಗೆ ಹಿಂದಿರುಗಿದೆ. A350-900 ವಿಮಾನ VT-JRF ಮಾರ್ಚ್ 15 ರಂದು ತಾಂತ್ರಿಕ ಸಮಸ್ಯೆಯನ್ನು ಎದುರಿಸಿತ್ತು.ನ್ಯೂಯಾರ್ಕ್‌ನಿಂದ ದೆಹಲಿಗೆ ಹಾರಾಟ ನಡೆಸುತ್ತಿದ್ದ ವಿಮಾನವನ್ನು ಐರಿಶ್ ಪಟ್ಟಣವಾದ ಶಾನನ್‌ಗೆ ತಿರುಗಿಸಲಾಯಿತು ಎಂದು ಮೂಲಗಳು ತಿಳಿಸಿದ್ದವು. ಗುರುವಾರ ದೆಹಲಿಯಿಂದ ಲಂಡನ್‌ಗೆ ಹಾರಾಟ ನಡೆಸುತ್ತಿದ್ದ ಏರ್ ಇಂಡಿಯಾ ವಿಮಾನ AI111, ತಾಂತ್ರಿಕ ದೋಷದ ನಂತರ ಮುನ್ನೆಚ್ಚರಿಕೆಯಾಗಿ ರಾಷ್ಟ್ರ ರಾಜಧಾನಿಗೆ ಮರಳಿದೆ ಎಂದು…

Read More

Daily Devotional: ಹುಟ್ಟು ಹಬ್ಬವನ್ನು ಹೇಗೆ ಆಚರಿಸಬೇಕು ಗೊತ್ತಾ?

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಹುಟ್ಟು ಹಬ್ಬವನ್ನ ಹೇಗೆ ಆಚರಿಸಬೇಕು ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಜನ್ಮದಿನಾಚರಣೆಯು ಕೇಕ್ ಕತ್ತರಿಸುವುದು, ಮೇಣದಬತ್ತಿ ಆರಿಸುವುದು, ಬಲೂನ್ ಸಿಡಿಸುವುದು ಮುಂತಾದ ಹೊಸ ಪದ್ಧತಿಗಳಿಂದ ಕೂಡಿದೆ. ಆದರೆ, ಹಿಂದೂ ಸಂಪ್ರದಾಯದಲ್ಲಿ ಈ ರೀತಿಯ ಆಚರಣೆಗಳಿಗೆ ಹೆಚ್ಚು ಪ್ರಾಮುಖ್ಯತೆ ಇಲ್ಲ. ಜನ್ಮದಿನವು ಕೇವಲ ಮೋಜಿನ ದಿನವಲ್ಲ, ಬದಲಿಗೆ ಆತ್ಮಾವಲೋಕನ ಮತ್ತು ಸಾರ್ಥಕತೆಯ ದಿನ ಎಂದು ಪರಿಗಣಿಸಲಾಗುತ್ತದೆ. ಸನಾತನ ಸಂಸ್ಕೃತಿಯ ಪ್ರಕಾರ, ಜನ್ಮದಿನವನ್ನು ತಿಥಿಯ ಆಧಾರದ ಮೇಲೆ ಆಚರಿಸುವುದು ಹೆಚ್ಚು…

Read More