Headlines

ಜಿಲ್ಲಾ ಘಟಕಗಳಿಗೆ ಕಾರ್ಯಾಧ್ಯಕ್ಷರ ನೇಮಕ: ಗೊಂದಲ ಸೃಷ್ಟಿಸ್ತಾ KPCC ಅಧ್ಯಕ್ಷರ​ ಹೊಸ ಆದೇಶ? – Kannada News | Appointment of District Working President Triggers Fresh Confusion in Karnataka Congress

ಬೆಂಗಳೂರು, ಫೆಬ್ರವರಿ 20: ಸಿಎಂ ಕುರ್ಚಿ ಕದನ, ಸಚಿವ ಸಂಪುಟ ವಿಸ್ತರಣೆ ವಿಚಾರ ಸೇರಿ ಹಲವು ಕಾರಣಗಳಿಂದ ಕಾಂಗ್ರೆಸ್​​ ನಾಯಕರು ಅಸಮಾಧಾನಗೊಂಡಿರುವ ನಡುವೆಯೇ ಹೊಸ ಪದ್ಧತಿಗೆ ಡಿಸಿಎಂ ಡಿ.ಕೆ. ಶಿವಕುಮಾರ್​​ ನಾಂದಿ ಹಾಡಿರುವ ವಿಚಾರವೀಗ ಪಕ್ಷದೊಳಗೆ ಹೊಸ ಚರ್ಚೆಗೆ ನಾಂದಿ ಹಾಡಿದೆ. ಕಾಂಗ್ರೆಸ್​​ನ ಕೆಲವೊಂದು ಜಿಲ್ಲಾ ಘಟಕಗಳಿಗೆ ಕಾರ್ಯಾಧ್ಯಕ್ಷರ ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಆದೇಶಿಸಿರೋದಕ್ಕೆ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಡಿಸಿಸಿ ಅಧ್ಯಕ್ಷರಿಗೆ ಸಮಾನಾಂತರವಾಗಿ ಹೊಸ ಹುದ್ದೆ ಸೃಷ್ಟಿಸಿ ಗೊಂದಲ ಸೃಷ್ಟಿಸಲಾಗಿದೆ…

Read More

ಇರಾನ್ ಮೇಲೆ ಅಮೆರಿಕದ ದಾಳಿಯ ಭೀತಿ; ಭೂಗತ ಸ್ಥಳಕ್ಕೆ ಖಮೇನಿ ಶಿಫ್ಟ್ – Kannada News | Iran’s Supreme Leader Khamenei moves to underground bunker Amid Fears Of Potential US Attack threat

ಟೆಹ್ರಾನ್, ಜನವರಿ 26: ಟೆಹ್ರಾನ್‌ನಲ್ಲಿ ಕೆಲವು ವಾರಗಳಿಂದ ಸರ್ಕಾರದ ವಿರುದ್ಧ ಪ್ರತಿಭಟನೆಗಳು ಹೆಚ್ಚಾಗಿವೆ. ಇದರಿಂದ ಸಾವಿರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಪ್ರತಿಭಟನಾಕಾರರ ಮೇಲೆ ಇಸ್ಲಾಮಿಕ್ ಆಡಳಿತದ ಹಿಂಸಾತ್ಮಕ ಕ್ರಮಗಳ ನಡುವೆ ಇರಾನ್ ಹಾಗೂ ಅಮೆರಿಕದ ನಡುವೆ ಯುದ್ಧ ಉಂಟಾಗುವ ಭೀತಿ ಎದುರಾಗಿದೆ. ಇದರ ಬೆನ್ನಲ್ಲೇ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Khamenei) ಟೆಹ್ರಾನ್‌ನ ಬಂಕರ್‌ನಲ್ಲಿ ಅಡಗಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಮೆರಿಕ ಇರಾನ್ ಮೇಲೆ ದಾಳಿ ನಡೆಸುವ ಅಪಾಯವಿದೆ ಎಂಬ ಸೂಚನೆ ಲಭ್ಯವಾಗುತ್ತಿದ್ದಂತೆ ಖಮೇನಿ…

Read More

IND vs NZ: ಅಭಿಷೇಕ್ ಅಬ್ಬರಕ್ಕೆ ಮೊದಲ ಓವರ್​ನಲ್ಲೇ ಆಕಾರ ಕಳೆದುಕೊಂಡ ಚೆಂಡು – Kannada News | Abhishek Sharma’s Power Six Forces Ball Change in IND vs NZ T20 Final

ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಕೊನೆಯ ಮತ್ತು ಐದನೇ ಪಂದ್ಯ ತಿರುವನಂತಪುರಂನ ಗ್ರೀನ್‌ಫೀಲ್ಡ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಅದರಂತೆ ಭಾರತದ ಪರ ಇನ್ನಿಂಗ್ಸ್ ಆರಂಭಿಸಿದ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ (Abhishek Sharma) ಆರಂಭದಿಂದಲೇ ಹೊಡಿಬಡಿ ಆಟಕ್ಕೆ ಮುಂದಾದರು. ಅದರಲ್ಲೂ ಮೊದಲ ಎಸೆತದಲ್ಲೇ ಸಿಕ್ಸರ್ ಬಾರಿಸಲು ಯತ್ನಿಸುವ ಅಭಿಷೇಕ್…

Read More

AB de Villiers: ವೈಭವ್​ನ ನೋಡಿದಾಗ ನನಗೆ ಆ ಬ್ಯಾಟರ್​ ನೆನಪಾಗ್ತಾರೆ!

ವಂಡರ್ ಕಿಡ್ ಖ್ಯಾತಿಯ ವೈಭವ್ ಸೂರ್ಯವಂಶಿಯ (Vaibhav Sooryavanshi) ಆರ್ಭಟ ಮುಂದುವರೆದಿದೆ. ಯುವ ದಾಂಡಿಗನ ಈ ಆರ್ಭಟವೇ ಈಗ ಕ್ರಿಕೆಟ್ ಲೋಕದ ಹಾಟ್ ಟಾಪಿಕ್. ಈ ಟಾಪಿಕ್ ಕುರಿತಾಗಿ ಸಿಡಿಲಬ್ಬರದ ಸಿಡಿಲಮರಿ ಎಬಿ ಡಿವಿಲಿಯರ್ಸ್ ಕೂಡ ಮಾತನಾಡಿದ್ದಾರೆ. ಖಾಸಗಿ ಲೈವ್ ಚರ್ಚೆಯಲ್ಲಿ ಕಾಣಿಸಿಕೊಂಡ ಎಬಿಡಿ, ವೈಭವ್ ಸೂರ್ಯವಂಶಿ ಅವರ ಬ್ಯಾಟಿಂಗ್​ ಅನ್ನು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. “ನನಗೆ ವೈಭವ್ ಅತ್ಯಂತ ಪ್ರಭಾವಶಾಲಿ ಎಂದು ಅನಿಸಿದ್ದು ಆತನ ಸಿದ್ಧತೆ. ಅಂದರೆ 15ನೇ ವಯಸ್ಸಿನಲ್ಲಿರುವ ಆತನಿಗೆ ಇರುವುದು ಅದ್ಭುತ ಸ್ಪಷ್ಟತೆ….

Read More

ರಾಮಾಯಣದ ಬಗ್ಗೆ ಮಾತನಾಡಿದ ಪ್ರಕಾಶ್ ರಾಜ್ ವಿರುದ್ಧ ಬಿತ್ತು ಕ್ರಿಮಿನಲ್ ಕೇಸ್? – Kannada News | Prakash Raj Ramayana Comments Spark Criminal Case and Controversy

ಪ್ರಕಾಶ್ ರಾಜ್ ಅವರು (Prakash Raj) ಒಂದಲ್ಲ ಒಂದು ವಿಷಯಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ಇತ್ತೀಚೆಗೆ ಅವರು ಸಿನಿಮಾ ಮಾಡೋದು ಕಡಿಮೆ ಆಗಿದೆ. ಆದರೆ, ವಿವಾದಗಳು ಕಡಿಮೆ ಆಗಿಲ್ಲ. ಒಬ್ಬಲ್ಲಾ ಒಬ್ಬರ ಭಾವನೆಗೆ ಧಕ್ಕೆ ತರುವ ಕೆಲಸ ಅವರಿಂದ ಆಗುತ್ತಲೇ ಇದೆ. ಈಗ ಅವರು ವಿವಾದಕ್ಕೆ ಗುರಿಯಾಗಿದ್ದಾರೆ. ರಾಮಾಯಣದ ಕಥೆಯನ್ನು ಬೇರೆ ರೀತಿಯಲ್ಲಿ ಹೇಳಿ ಕ್ರಿಮಿನಲ್ ಕೇಸ್ ಹಾಕಿಸಿಕೊಂಡಿದ್ದಾರೆ ಎಂದು ವರದಿ ಆಗಿದೆ. ಪ್ರಕಾಶ್ ರಾಜ್ ಅವರು ವೇದಿಕೆ ಮೇಲೆ ಮಾತನಾಡುತ್ತಿದ್ದರು. ರಾಮ ಉತ್ತರ ಭಾರತದವನು ಹಾಗೂ…

Read More

Video: ದೆಹಲಿಯ ಎರಡು ಹೊಸ ಮೆಟ್ರೋ ಕಾರಿಡಾರ್​ಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ, ಮಾರ್ಚ್​ 08: ಪ್ರಧಾನಿ ನರೇಂದ್ರ ಮೋದಿ(Narendra Modi) ಇಂದು ದೆಹಲಿಯ  ಎರಡು ಹೊಸ ಮೆಟ್ರೋ ಕಾರಿಡಾರ್​ಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಜೊತೆಗೆ 33,500 ಕೋಟಿ ರೂ. ಮೌಲ್ಯದ ಇತರ ಪ್ರಮುಖ ಅಭಿವೃದ್ಧಿ ಕಾರ್ಯಗಳಿಗೂ ಚಾಲನೆ ಕೊಟ್ಟಿದ್ದಾರೆ. ಪಿಂಕ್ ಲೈನ್‌ನಲ್ಲಿ 12.3 ಕಿಮೀ ಮಜ್ಲಿಸ್ ಪಾರ್ಕ್-ಮೌಜ್‌ಪುರ್-ಬಾಬರ್‌ಪುರ್ ಕಾರಿಡಾರ್ ಮತ್ತು ಮೆಜೆಂಟಾ ಲೈನ್‌ನಲ್ಲಿ 9.9 ಕಿಮೀ ದೀಪಾಲಿ ಚೌಕ್-ಮಜ್ಲಿಸ್ ಪಾರ್ಕ್ ವಿಸ್ತರಣೆಯ ಕಾರ್ಯಾಚರಣೆಯನ್ನು ಪ್ರಾರಂಭಿಸುವುದು. ಬುರಾರಿ, ಜಗತ್‌ಪುರ್-ವಜೀರಾಬಾದ್, ಖಜುರಿ ಖಾಸ್, ಭಜನ್‌ಪುರ ಮತ್ತು ಯಮುನಾ ವಿಹಾರ್‌ನಂತಹ ಪ್ರದೇಶಗಳಿಗೆ ಸೇವೆ ಸಲ್ಲಿಸುವ…

Read More

ಕರ್ನಾಟಕ ಕಂದಾಯ ಇಲಾಖೆಯಲ್ಲಿ 572 ವಿಎಒ ಹುದ್ದೆಗಳ ನೇಮಕಾತಿ: ಪಿಯುಸಿ ಪಾಸಾದವರಿಗೆ ಸರ್ಕಾರಿ ಉದ್ಯೋಗದ ಅವಕಾಶ – Kannada News | Karnataka Village Administrative Officer Recruitment 2026: Complete Application Guide

ಕಂದಾಯ ಇಲಾಖೆಯ 572 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿ ಆರಂಭImage Credit source: Getty Images ಕರ್ನಾಟಕ ಕಂದಾಯ ಇಲಾಖೆಯು (Karnataka Revenue Department) 2026ನೇ ಸಾಲಿನ 572 ಗ್ರಾಮ ಆಡಳಿತಾಧಿಕಾರಿ (Village Administrative Officer – VAO) ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮೂಲಕ ಈ ನೇಮಕಾತಿ ನಡೆಯಲಿದ್ದು, ಪಿಯುಸಿ /12ನೇ ತರಗತಿ ಉತ್ತೀರ್ಣ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಕರಿಗೆ ಇದು ಉತ್ತಮ…

Read More

ಚಲೋ ಸಂಸದ್ ಪ್ರತಿಭಟನೆ ವೇಳೆ ಪೊಲೀಸರು- ಪ್ರತಿಭಟನಾಕಾರರ ನಡುವೆ ಕಲ್ಲು ತೂರಾಟ! – Kannada News | Chalo sansad Protesters pelted stones at Delhi police

ನವದೆಹಲಿ, ಜುಲೈ 20: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಪ್ರಥಮ ಮಾಹಿತಿ ವರದಿ (FIR) ದಾಖಲಿಸಲು ನಿರ್ಧರಿಸಿದ್ದಾರೆ. ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರತ್ತ ಪ್ರತಿಭಟನಾಕಾರರು ಕಲ್ಲು ಎಸೆದಿದ್ದಾರೆ. ಇದರಿಂದ ಹಲವು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ. ಇದಕ್ಕೆ ಪ್ರತಿಯಾಗಿ ಕೆಲವು ಪೊಲೀಸರು ಕೂಡ ಪ್ರತಿಭಟನಾಕಾರರತ್ತ ಕಲ್ಲು ಎಸೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ‘ಚಲೋ ಸಂಸದ್’ ಮೆರವಣಿಗೆಗಾಗಿ ಸಾವಿರಾರು ಪ್ರತಿಭಟನಾಕಾರರು ಒಟ್ಟಾಗಿ ಸೇರಿದ…

Read More

ಬಿಜೆಪಿ ಕಚೇರಿ ಮುಂದೆನೇ ಬಂದು ತೊಡೆತಟ್ಟಿದ್ದೇವೆ: ಗುಡುಗಿದ ಶಾಸಕ ಪ್ರದೀಪ್ ಈಶ್ವರ್

ದಾವಣಗೆರೆ, ಮಾರ್ಚ್​ 28: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ರಂಗೇರಿದೆ. ಬಿಜೆಪಿ ನಾಯಕರ ಅವಹೇಳನಕಾರಿ ಭಾಷಣದ ಆರೋಪ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ದಾವಣಗೆರೆಗೆ ಬರುವಂತೆ ಸವಾಲು ಹಾಕಿದ್ದರು. ಈ ಸವಾಲನ್ನು ಸ್ವೀಕರಿಸಿದ ಶಾಸಕ ಪ್ರದೀಪ್ ಈಶ್ವರ್ ಇಂದು ದಾವಣಗೆರೆ ಜಿಲ್ಲಾ ಬಿಜೆಪಿ ಕಚೇರಿ ಇರುವ ಕೆಬಿ ಬಡಾವಣೆಗೆ ರ್ಯಾಲಿ ಮೂಲಕ ಆಗಮಿಸಿ ಶಕ್ತಿ ಪ್ರದರ್ಶಿಸಿದರು. ಈ ವೇಳೆ ಮಾತನಾಡಿದ ಅವರು ಬಿಜೆಪಿ ಕಚೇರಿ ಮುಂದೆನೇ ಬಂದಿದ್ದೆ ಏನು ಮಾಡಿದರು ಎಂದಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು…

Read More

ನಾಗಾರ್ಜುನ ಫಿಟ್‌ನೆಸ್ ರಹಸ್ಯ: 35 ವರ್ಷಗಳಿಂದ ಚಾಚೂ ತಪ್ಪದೆ ಪಾಲಿಸುತ್ತಿರುವ ರೂಲ್ಸ್ ಇದು – Kannada News | Nagarjuna Fitness Secrets: Age Defying Diet and Workout for Evergreen Look

ಟಾಲಿವುಡ್‌ನ ನಟ ಅಕ್ಕಿನೇನಿ ನಾಗಾರ್ಜುನ ಅವರ ಫಿಟ್‌ನೆಸ್ ಮತ್ತು ಎವರ್‌ಗ್ರೀನ್ ಲುಕ್ ಯಾವಾಗಲೂ ಪ್ರೇಕ್ಷಕರನ್ನು ಬೆರಗುಗೊಳಿಸುತ್ತದೆ. ಅರವತ್ತರ ಹರೆಯದಲ್ಲೂ ಯುವಕರಿಗೂ ಪೈಪೋಟಿ ನೀಡುವಂತೆ ಕಾಣುವ ಅವರ ಸೌಂದರ್ಯದ ರಹಸ್ಯ ಮಾತ್ರ ಅದ್ಭುತ. ಹಿಂದೆ ತಮ್ಮ ‘ನಾ ಸಾಮಿ ರಂಗ’ ಸಿನಿಮಾದ ಪ್ರಚಾರದ ವೇಳೆ ನಾಗಾರ್ಜುನ ಅವರು ಹಂಚಿಕೊಂಡಿದ್ದ ಫಿಟ್‌ನೆಸ್ ಮತ್ತು ಡಯಟ್ ರಹಸ್ಯಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ಮತ್ತೊಮ್ಮೆ ವೈರಲ್ ಆಗುತ್ತಿವೆ. ಕೇವಲ ಸಿನಿಮಾದಲ್ಲಿ ಚೆಂದ ಕಾಣಲು ಮಾತ್ರವಲ್ಲದೆ, ದೈನಂದಿನ ಕೆಲಸಗಳನ್ನು ಸಕ್ರಿಯವಾಗಿ ಮಾಡಲು ದೈಹಿಕ ಮತ್ತು…

Read More