Headlines

ಲಂಚ ಕೇಸ್: ಬಿಜೆಪಿ ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ? ಸ್ವಾಮೀಜಿ ಆಡಿಯೋ ವೈರಲ್ – Kannada News | BJP MLA Chandru Lamani Arrested In Bribe Case: Swamiji Audio Goes Viral

ಗದಗ, (ಫೆಬ್ರವರಿ 22): ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರನ್ನು ಯಾವುದಾದರೊಂದು ಪ್ರಕರಣದಲ್ಲಿ ಸಿಲುಕಿಸುವ ಬಗ್ಗೆ ಸ್ವಾಮೀಜಿಯೊಬ್ಬರ ಕೈವಾಡ ಇರುವ ಆರೋಪ ಕೇಳಿಬಂದಿದೆ. ಶಿರಹಟ್ಟಿ ತಾಲೂಕಿನ ಅದರಹಳ್ಳಿ ಕುಮಾರ ಮಹಾರಾಜರ ಸ್ವಾಮೀಜಿ ಹಾಗೂ ಬಿಜೆಪಿ ಕಾರ್ತಕರ್ತರೊಬ್ಬರು 2.36 ನಿಮಿಷಗಳ ಕಾಲ ಮಾತನಾಡಿರುವ ಆಡಿಯೋವೊಂದು ವೈರಲ್ ಆಗಿದೆ. ತಮ್ಮದೇ ಸಮುದಾಯದ ಶಾಸಕರ ವಿರುದ್ಧ ಬಂಜಾರ ಸಮಾಜದ ಸ್ವಾಮೀಜಿ ಮಸಲತ್ತು ಮಾಡಿದ್ದಾರೆ…

Read More

ಮಗಳ ಸರ್ಕಾರಿ ನೌಕರಿಗಾಗಿ ಸಾಹುಕಾರ್ ಅಕ್ರಮ ಎಸಗಿರೋದು ಅಕ್ಷಮ್ಯ ಅಪರಾಧ; ಕೆಪಿಎಸ್‌ಸಿ ಹಗರಣದ ತನಿಖೆ ಸಿಬಿಐಗೆ ಒಪ್ಪಿಸಲು ಯತ್ನಾಳ್ ಆಗ್ರಹ – Kannada News | Karnataka KPSC Fraud: Chairman Sahukar Faces Nepotism Charges, HC Denies Stay

ಬೆಂಗಳೂರು, ಜು.16: ಲಕ್ಷಾಂತರ ಯುವಕರ ಭವಿಷ್ಯವನ್ನು ನಿರ್ಧರಿಸುವ ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷರು ತಮ್ಮ ಮಗಳಿಗೆ ಸರ್ಕಾರಿ ಹುದ್ದೆ ಕೊಡಿಸಲು ನಕಲಿ ಆದಾಯ ಪ್ರಮಾಣ ಪತ್ರ ಸೃಷ್ಟಿಸಿ ಅಕ್ರಮ ಮಾಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದೆ. ಈ ಕಾರಣಕ್ಕೆ ಕೆಪಿಎಸ್​​​ಸಿ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿರುವ ರಾಜ್ಯಪಾಲರ ಆದೇಶದ ವಿರುದ್ಧ ಇದೀಗ ಕಾನೂನು ಹೋರಾಟ ನಡೆಯುತ್ತಿದೆ. ಇದರ ಹೊತ್ತಿನಲ್ಲೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಎಕ್ಸ್​​​ನಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿದ್ದಾರೆ. ಇದೀಗ ಈ…

Read More

Vasthu Shastra: ಮನೆ ಸಮೀಪ ನುಗ್ಗೆ ಮರ ಯಾಕೆ ಇರಬಾರದು? ವಾಸ್ತು ತಜ್ಞರ ಸಲಹೆ ಇಲ್ಲಿದೆ – Kannada News | Why You Should Not Plant a Drumstick Tree Close to Your House: A Comprehensive Guide

ಶಾಸ್ತ್ರೀಯ ಮತ್ತು ಜ್ಯೋತಿಷ್ಯ ದೃಷ್ಟಿಕೋನದಿಂದ , ನುಗ್ಗೆ ಮರವನ್ನು ಮನೆಯ ಹತ್ತಿರ, ವಿಶೇಷವಾಗಿ ಆಗ್ನೇಯ, ಈಶಾನ್ಯ, ವಾಯುವ್ಯ, ನೈರುತ್ಯ ದಿಕ್ಕುಗಳಲ್ಲಿ ಬೆಳೆಸುವುದು ಅಷ್ಟು ಶುಭಕರವಲ್ಲ, ಬದಲಿಗೆ ಅಶುಭ ಎಂದು ಶಾಸ್ತ್ರಗಳು ಹೇಳುತ್ತವೆ. ವಾಸ್ತು ಶಾಸ್ತ್ರದ ಪ್ರಕಾರವೂ ಇದು ಮನೆಯ ಅಂಗಳದಲ್ಲಿ ಅಥವಾ ಯಾವುದೇ ಪ್ರಮುಖ ದಿಕ್ಕುಗಳಲ್ಲಿ ಇರುವುದು ಅಷ್ಟೊಂದು ಉತ್ತಮವಲ್ಲ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ನಂಬಿಕೆಗಳ ಪ್ರಕಾರ, ನುಗ್ಗೆ…

Read More

ಭವಿಷ್ಯದಲ್ಲಿ ಮಕ್ಕಳಿಗೆ ತೊಂದರೆ ಆಗಬಾರದು, ಪೋಲಿಯೋ ಲಸಿಕೆ ಹಾಕಿಸಲೇಬೇಕು: ಡಿ.ಕೆ ಶಿವಕುಮಾರ್

ಬೆಂಗಳೂರು, ಜೂನ್ 28: ದೇಶದಲ್ಲಿ ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ಇಂದು ರಾಷ್ಟ್ರದಾದ್ಯಂತ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದ್ದಾರೆ. ಬೆಂಗಳೂರಿನ ಸಿಎಂ ನಿವಾಸದಲ್ಲೇ ಈ ಬಾರಿಯ ರಾಜ್ಯ ಮಟ್ಟದ ಪೋಲಿಯೋ ಲಸಿಕಾ ಅಭಿಯಾನಕ್ಕೆ ಅಧಿಕೃತ ಚಾಲನೆ ದೊರೆತಿದ್ದು, ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, 1972ರಲ್ಲೇ ಇಂದಿರಾ ಗಾಂಧಿಯವರು ದೇಶದಲ್ಲಿ ಪೋಲಿಯೋ ನಿರ್ಮೂಲನೆಗೆ ಮುನ್ನುಡಿ ಬರೆದಿದ್ದರು. ಮಕ್ಕಳ ಭವಿಷ್ಯಕ್ಕೆ ಮುಂದೆ ಯಾವುದೇ ತೊಂದರೆ ಆಗಬಾರದು ಎಂಬ…

Read More

ಬಾಡಿಗೆಗೆ ಹೋಗಿದ್ದ ವೇಳೆ ಕಿರಿಕ್​: ಹಿಂಬಾಲಿಸಿಕೊಂಡು ಬಂದು ದೊಣ್ಣೆ, ಮಾರಕಾಸ್ತ್ರಗಳಿಂದ ಕನ್ನಡಿಗರ ಮೇಲೆ ದಾಳಿ

ಆನೇಕಲ್, ಏಪ್ರಿಲ್​ 06: ಕನ್ನಡಿಗರನ್ನು ಹಿಂಬಾಲಿಸಿಕೊಂಡು ಬಂದ ತಮಿಳುನಾಡಿನ ಗೂಂಡಾಗಳು ಟಿಟಿ ವಾಹನವನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಷ್ಟೇ ಅಲ್ಲದೆ ಚಾಲಕನಿಗೆ ಮಾರಣಾಂತಿಕವಾಗಿ ಹಲ್ಲೆ (attack) ಮಾಡಿ ದರ್ಪ ಮೆರೆದಿರುವಂತಹ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ ಟೋಲ್​ ಬಳಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರ ಹಿಡಿದು ಟಿಟಿ ವಾಹನ ಹಿಂಬಾಲಿಸಿ ಬಂದಿದ್ದ ತಮಿಳಿಗರು, ಮಹಿಳೆಯರು, ಮಕ್ಕಳು ಇದ್ದಾರೆಂದು ಗೋಗರೆದರೂ ಬಿಡದೆ ಟಿಟಿ ವಾಹನದ ಗಾಜು ಪುಡಿಗೈದು ಅಟ್ಟಹಾಸ ಮೆರೆದಿದ್ದಾರೆ. ಸದ್ಯ ಚಾಲಕ ರಾಮಕೃಷ್ಣ…

Read More

ಭಾರತಕ್ಕಿಂತ ವಿದೇಶದಲ್ಲಿ ಹೆಚ್ಚು ಕಲೆಕ್ಷನ್ ಮಾಡಿದ ‘ದೃಶ್ಯಂ 3’; ಒಟ್ಟೂ ಗಳಿಕೆ ಎಷ್ಟು? – Kannada News | Drishyam 3 Box Office: Mohanlal’s Thriller Nears 200 Crore Worldwide in 6 Days

ಮಲಯಾಳಂ ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ಯಶಸ್ವಿ ಸರಣಿ ಎನಿಸಿಕೊಂಡಿರುವ ‘ದೃಶ್ಯಂ’ ಚಿತ್ರದ ಮೂರನೇ ಭಾಗ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಮಾಲಿವುಡ್ ಸೂಪರ್‌ಸ್ಟಾರ್ ಮೋಹನ್‌ಲಾಲ್ ನಟನೆಯ ‘ದೃಶ್ಯಂ 3’ (Drishyam 3) ಬಿಡುಗಡೆಯಾದ ಆರನೇ ದಿನವೂ ತನ್ನ ಪಾರುಪತ್ಯವನ್ನು ಮುಂದುವರಿಸಿದೆ. ವಾರದ ದಿನಗಳಲ್ಲಿ ಸಹಜವಾಗಿ ಕಲೆಕ್ಷನ್‌ನಲ್ಲಿ ಸ್ವಲ್ಪ ಕುಸಿತ ಕಂಡುಬಂದಿದ್ದರೂ, ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಭದ್ರವಾದ ಹಿಡಿತ ಸಾಧಿಸಿದೆ. ಆರನೇ ದಿನವಾದ ಮಂಗಳವಾರ (ಮೇ 26) ಈ ಚಿತ್ರ ಭಾರತದಾದ್ಯಂತ ಒಟ್ಟು 4,668 ಪ್ರದರ್ಶನಗಳನ್ನು ಕಂಡಿದ್ದು, ಬರೋಬ್ಬರಿ 6.45 ಕೋಟಿ…

Read More

Horoscope Today 30 January: ಇಂದು ಈ ರಾಶಿಯವರಿಗೆ ಆತ್ಮವಿಶ್ವಾಸದ ಕೊರತೆ ಕಾಡಲಿದೆ – Kannada News | Horoscope Today: January 30, Friday 2026 Daily Zodiac Predictions and Lucky Signs

ಮೇಷ ರಾಶಿ: ಕಳೆದುಕೊಂಡ ಸಂಪತ್ತನ್ನು ಮತ್ತೆ ಪಡೆಯುವ ನಿರೀಕ್ಷೆಯಲ್ಲಿ ಇರುವಿರಿ. ನಿಮ್ಮ ಸಹಾಯವನ್ನು ಪಡೆದವರು ನಿಮ್ಮನ್ನು ಮರೆಯಬಹುದು. ಒಮ್ಮೆಲೆ ಹಲವಾರು ಜವಾಬ್ದಾರಿಗಳನ್ನು ನೀವು ನಿರ್ವಹಿಸಬೇಕಾಗುವುದು. ನಿಮ್ಮ ಪ್ರೀತಿಗೆ ವಂಚನೆಯಾಗುವ ಸಾಧ್ಯತೆ ಇದೆ. ಆದಾಯದ ಮೂಲವನ್ನು ಹೆಚ್ಚು ಮಾಡಿಕೊಳ್ಳುವಿರಿ. ದುರಭ್ಯಾಸಗಳ ಕಡೆ ಗಮನಹೋಗುವು ಸಾಧ್ಯತೆ ಇದೆ.‌ ಮಕ್ಕಳ ಮೇಲಿಟ್ಟ ಭರವಸೆಯು ಫಲಿಸಬಹುದು. ವೃಷಭ ರಾಶಿ: ಆರ್ಥಿಕವಾಗಿ ಸಬಲರೆಂದು ತೋರಿಸಿಕೊಳ್ಳಲು ಇಷ್ಟಪಡುವುದಿಲ್ಲ. ಇಂದು ಆಸ್ತಿಯ ವಿಚಾರವಾಗಿ ಕುಟುಂಬದಲ್ಲಿ ಮಾತುಕತೆಗಳು ನಡೆಯಬಹುದು. ಹಿತಶತ್ರುಗಳನ್ನು ನೀವು ನಿಭಾಯಿಸುವುದು ಕಷ್ಟವಾದೀತು. ದೊಡ್ಡ ವ್ಯಕ್ತಿತ್ವದ ಬಗ್ಗೆ…

Read More

ರಿಲೀಸ್​​ ವೇಳೆ ಕೋರ್ಟ್ ಮೆಟ್ಟಿಲು ಹತ್ತಿದ ‘ಜನ ನಾಯಗನ್’ ಟೀಂ; ಆಗಿದೆ ದೊಡ್ಡ ಸಮಸ್ಯೆ – Kannada News | Jana Nayagan Censor Trouble: Vijay’s Film Release in Doubt, High Court Approached

ಎಲ್ಲವೂ ಅಂದುಕೊಂಡಂತೆ ನಡೆದರೆ ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ (Jana Nayagan) ಸಿನಿಮಾ ಜನವರಿ 9ರಂದು ರಿಲೀಸ್ ಆಗಲಿದೆ. ಈ ವಾಕ್ಯವನ್ನು ಹೇಳಲು ಒಂದು ಕಾರಣವೂ ಇದೆ. ಸದ್ಯ ‘ಜನ ನಾಯಗನ್’ ತಂಡಕ್ಕೆ ಸೆನ್ಸಾರ್ ಸಮಸ್ಯೆ ಆಗಿದೆ. ಡಿಸೆಂಬರ್ 19ರಂದು ಸೆನ್ಸಾರ್ ತಂಡ ಸಿನಿಮಾ ವೀಕ್ಷಿಸಿದೆ. ಸಿನಿಮಾ ರಿಲೀಸ್ ಹತ್ತಿರವಾದರೂ ಇನ್ನೂ ಪ್ರಮಾಣಪತ್ರ ಸಿಕ್ಕಿಲ್ಲ. ಈ ವಿಷಯ ಚರ್ಚೆ ಹುಟ್ಟುಹಾಕಿದೆ. ಇದನ್ನು ಪ್ರಶ್ನಿಸಿ ತಂಡದವರು ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ. ರಾಜಕೀಯ ಕಥಾ ಹಂದರದ ಕಥೆ, ಧರ್ಮದ…

Read More

ಮೂರು ಮಕ್ಕಳ ಕೊಂದು ಶಿಕ್ಷೆ ಅನುಭವಿಸಿ ಬಂದಿದ್ದ ವ್ಯಕ್ತಿ, ಮಹಿಳೆಯ ಕೊಂದು ರೈಲಿನೆದುರು ಹಾರಿ ಆತ್ಮಹತ್ಯೆ – Kannada News | MP Crime Shocker, Man Jailed 18 Yrs for Sons Murder Kills Woman, Commits Suicide

ಭೋಪಾಲ್, ಫೆಬ್ರವರಿ 17: ಮೂವರು ಗಂಡು ಮಕ್ಕಳನ್ನು ಕೊಂದ ಆರೋಪದಲ್ಲಿ ಈಗಾಗಲೇ 18 ವರ್ಷ ಜೈಲು ಶಿಕ್ಷೆ ಅನುಭವಿಸಿ ಬಂದಿದ್ದ ವ್ಯಕ್ತಿ ಮಹಿಳೆಯೊಬ್ಬರನ್ನು ಕೊಂದು ಬಳಿಕ ರೈಲಿನೆದುರು ಹಾರಿ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. 50 ವರ್ಷದ ದುರ್ಗಾ ಎಂಬ ಮಹಿಳೆಯನ್ನು ಭೋಪಾಲ್‌ನ ಗೌತಮ್ ನಗರ ಪ್ರದೇಶದಲ್ಲಿ ಆಕೆಯ ಸಂಬಂಧಿ ಪ್ರೀತಮ್ ಕುಶ್ವಾಹ ಇರಿದು ಕೊಂದಿದ್ದಾನೆ. ಜೈಲಿನಿಂದ ಬಿಡುಗಡೆಯಾದ ನಂತರ ಸುಮಾರು ಒಂದು ವರ್ಷದಿಂದ ದುರ್ಗಾ ಅವರ ಮನೆಯಲ್ಲಿ ವಾಸಿಸುತ್ತಿದ್ದರು. ಗೌತಮ್ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ…

Read More

ಬಾತ್‌ರೂಮ್‌ ಟೈಲ್ಸ್‌ ಮೇಲಿನ ಹಠಮಾರಿ ಕಲೆಗಳನ್ನು ಹೋಗಲಾಡಿಸಲು ಜಸ್ಟ್‌ ಈ ಟ್ರಿಕ್ಸ್‌ ಪಾಲಿಸಿ – Kannada News | Just follow these tricks to remove stains from bathroom tiles

ಸ್ನಾನಗೃಹವನ್ನು (bathroom) ಪ್ರತಿನಿತ್ಯ ಬಳಸುವ ಕಾರಣ ಅದರ ಶುಚಿತ್ವವನ್ನು ಕಾಪಾಡಿಕೊಳ್ಳುವುದು ಸಹ ಬಹಳ ಮುಖ್ಯವಾಗಿದೆ. ಆದ್ದರಿಂದ ಹೆಚ್ಚಿನವರು ಪ್ರತಿನಿತ್ಯ ಬಾತ್‌ರೂಮ್‌ ಕ್ಲೀನ್‌ ಮಾಡುತ್ತಾರೆ. ಹೀಗೆ ಎಷ್ಟೇ ಕ್ಲೀನ್‌ ಮಾಡಿದರೂ ಸಹ ಟೈಲ್ಸ್‌ ಮೇಲಿನ ಕಲೆಗಳು ಹಾಗೆಯೇ ಉಳಿದುಬಿಡುತ್ತವೆ. ವಿಶೇಷವಾಗಿ ಬಿಳಿ ಮತ್ತು ತಿಳಿ ಬಣ್ಣದ ಟೈಲ್ಸ್‌ ಅಂಚುಗಳು ಬೇಗನೆ ಹಳದಿ ಬಣ್ಣಕ್ಕೆ ತಿರುಗುತ್ತವೆ, ಇದರಿಂದಾಗಿ ಇಡೀ ಸ್ನಾನಗೃಹವು ಕೊಳಕಾಗಿ ಕಾಣುತ್ತದೆ. ಈ ಕಲೆಗಳನ್ನು ತೆಗೆದು ಹಾಕಲು ದುಬಾರಿ ಕ್ಲೀನರ್‌ಗಳನ್ನು ಬಳಸುವ ಅವಶ್ಯಕತೆಯೇ ಇಲ್ಲ. ಈ ಕೆಲವೊಂದು ಮನೆಮದ್ದುಗಳ…

Read More