ನಂದಿತಾ ಶ್ವೇತಾ ನಟನೆಯ ಹೊಸ ಸಿನಿಮಾ ‘ಬೆನ್ನಿ’: ಬದಲಾಯ್ತು ಗೆಟಪ್ – Kannada News | Nanda Loves Nanditha actress Swetha new movie Benny motion poster released

ನಟಿ ಶ್ವೇತಾ ಎಂದರೆ ತಕ್ಷಣಕ್ಕೆ ಯಾರಿಗೂ ಗೊತ್ತಾಗಲ್ಲ. ನಂದಿತಾ ಶ್ವೇತಾ (Nandita Swetha) ಎಂದರೆ ಅಭಿಮಾನಿಗಳಿಗೆ ಗೊತ್ತಾಗುತ್ತದೆ. ‘ನಂದಾ ಲವ್ಸ್ ನಂದಿತಾ’ ಸಿನಿಮಾದ ಶ್ವೇತಾ ಎಂದರೆ ಎಲ್ಲರಿಗೂ ತಿಳಿಯುತ್ತದೆ. ಆ ಸಿನಿಮಾ ಮೂಲಕ ಸಿಕ್ಕಾಪಟ್ಟೆ ಖ್ಯಾತಿ ಪಡೆದ ಅವರು ಪರಭಾಷೆಯಲ್ಲೇ ಹೆಚ್ಚು ಬ್ಯುಸಿ ಆದರು. ಈಗ ಜಿಂಕೆಮರಿ ಶ್ವೇತಾ ಅವರು ಮತ್ತೆ ಕನ್ನಡ ಸಿನಿಮಾ ಮಾಡುತ್ತಿದ್ದಾರೆ. ಬರೋಬ್ಬರಿ 18 ವರ್ಷಗಳ ಬಳಿಕ ಅವರು ಕನ್ನಡ ಚಿತ್ರರಂಗಕ್ಕೆ ಮರಳುತ್ತಿದ್ದಾರೆ. ನಂದಿತಾ ಶ್ವೇತಾ ನಟನೆಯ ಹೊಸ ಸಿನಿಮಾಗೆ ‘ಬೆನ್ನಿ’ (Benny)…

Read More

T20 World Cup 2026: ಕೆನಡಾ ಟಿ20 ವಿಶ್ವಕಪ್ ತಂಡದಲ್ಲಿ ಮಾಜಿ ಭಾರತೀಯ ಕ್ರಿಕೆಟಿಗ – Kannada News | Canada’s T20 World Cup 2026 Squad Announced: Dilpreet Bajwa Captains, Ansh Patel In

ಭಾರತ ಮತ್ತು ಶ್ರೀಲಂಕಾ ಆತಿಥ್ಯದಲ್ಲಿ ನಡೆಯಲಿರುವ 2026 ರ ಟಿ20 ವಿಶ್ವಕಪ್‌ಗಾಗಿ ಕೆನಡಾ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಈ ತಿಂಗಳ ಕೊನೆಯಲ್ಲಿ 23ನೇ ವಸಂತಕ್ಕೆ ಕಾಲಿಡುವ ದಿಲ್‌ಪ್ರೀತ್ ಬಾಜ್ವಾ ಅವರನ್ನು ತಂಡದ ನಾಯಕರನ್ನಾಗಿ ನೇಮಿಸಲಾಗಿದೆ.ಕೆನಡಾ ತಂಡವು ಎಲ್ಲಾ ಆರು ಪಂದ್ಯಗಳನ್ನು ಗೆಲ್ಲುವ ಮೂಲಕ ಈ ಆವೃತ್ತಿಯ ಐಸಿಸಿ ಪುರುಷರ ಟಿ20 ವಿಶ್ವಕಪ್ ಅಮೆರಿಕಾಸ್ ಪ್ರಾದೇಶಿಕ ಫೈನಲ್‌ಗೆ ಅರ್ಹತೆ ಪಡೆದುಕೊಂಡಿತು. ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದು ಟಿ20 ವಿಶ್ವಕಪ್‌ಗೆ ಅರ್ಹತೆಯನ್ನು ಪಡೆದುಕೊಂಡಿದೆ. ಅಂಶ್ ಪಟೇಲ್​ಗೆ ಸ್ಥಾನ…

Read More

ತಂದೆ ಕಣ್ಣೆದುರೇ ಬಾಲಕರು ನೀರುಪಾಲು: ಸಂಕ್ರಾಂತಿ ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ – Kannada News | Bagalkote: Two Students Drown in Mudhol Quarry on Makara Sankranti

ಬಾಗಲಕೋಟೆ, ಜನವರಿ 15: ರಾಜ್ಯದೆಲ್ಲೆಡೆ ವರ್ಷದ ಮೊದಲ ಹಬ್ಬ ಸಂಕ್ರಾಂತಿ (Sankranti) ಹಬ್ಬದ ಸಂಭ್ರಮ ಕಳೆಗಟ್ಟಿದೆ. ಆದರೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಅದೊಂದು ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ. ಮಕರ ಸಂಕ್ರಾಂತಿ ಹಿನ್ನೆಲೆ ಸ್ನಾನಕ್ಕೆ ತೆರಳಿದ್ದ ಬಾಲಕರು ತಂದೆ ಕಣ್ಣೆದುರೇ ಕಲ್ಲಿನ ಕ್ವಾರಿಯಲ್ಲಿ ಮುಳುಗಿ ಪ್ರಾಣಬಿಟ್ಟಿರುವಂತಹ (death) ದಾರುಣ ಘಟನೆ ಜಿಲ್ಲೆಯ ಮುಧೋಳ ತಾಲೂಕಿನ ಜಾಲಿಕಟ್ಟೆ ಬಳಿ ನಡೆದಿದೆ. ಮನೋಜ್(17) ಮತ್ತು ಪ್ರಮೋದ್ ಬಡಿಗೇರ(17) ಮೃತರು. ಲೋಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಡೆದದ್ದೇನು?…

Read More

ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ವಿಚಾರಕ್ಕೆ ಮಾರಾಮಾರಿ: ಕಲ್ಲು ತೂರಾಟ, ಮನೆ ಧ್ವಂಸ – Kannada News | Belagavi Valmiki Bhavan Clash: Land Dispute Sparks Violence and Stone Pelting in Deshanur

ಬೆಳಗಾವಿ, ಜನವರಿ 15: ಸರ್ಕಾರಿ ಜಾಗದಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ವಿಚಾರಕ್ಕೆ ಮಾರಾಮಾರಿ ನಡೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇಶನೂರ ಗ್ರಾಮದಲ್ಲಿ ನಡೆದಿದೆ. ಘಟನೆ ವೇಳೆ ಕಲ್ಲು ತೂರಾಟ ಕೂಡ ನಡೆದಿದ್ದು, ಸಮಯಕ್ಕೆ ಸರಿಯಾಗಿ ಪೊಲೀಸರ ಮಧ್ಯ ಪ್ರವೆಶದಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಘಟನೆ ಸಂಬಂಧ ದೂರು ಮತ್ತು ಪ್ರತಿದೂರುಗಳು ದಾಖಲಾಗಿವೆ. ವಾಲ್ಮೀಕಿ ಭವನ ನಿರ್ಮಾಣ ಸಂಬಂಧ ಸರ್ವೇ ಕಾರ್ಯಕ್ಕೆ ಬಂದ ವೇಳೆ ಎಸ್ಸಿ ಅವರ ಮನೆ ಬಳಿ ಇವೆಲ್ಲ ಯಾಕೆ ಎಂದು…

Read More

T20 World Cup 2026: ಕೆನಡಾ ಟಿ20 ವಿಶ್ವಕಪ್ ತಂಡದಲ್ಲಿ ಮಾಜಿ ಭಾರತೀಯ ಕ್ರಿಕೆಟಿಗ – Kannada News | Canada’s T20 World Cup 2026 Squad Announced: Dilpreet Bajwa Captains, Ansh Patel In

ಭಾರತ ಮತ್ತು ಶ್ರೀಲಂಕಾ ಆತಿಥ್ಯದಲ್ಲಿ ನಡೆಯಲಿರುವ 2026 ರ ಟಿ20 ವಿಶ್ವಕಪ್‌ಗಾಗಿ ಕೆನಡಾ ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಈ ತಿಂಗಳ ಕೊನೆಯಲ್ಲಿ 23ನೇ ವಸಂತಕ್ಕೆ ಕಾಲಿಡುವ ದಿಲ್‌ಪ್ರೀತ್ ಬಾಜ್ವಾ ಅವರನ್ನು ತಂಡದ ನಾಯಕರನ್ನಾಗಿ ನೇಮಿಸಲಾಗಿದೆ.ಕೆನಡಾ ತಂಡವು ಎಲ್ಲಾ ಆರು ಪಂದ್ಯಗಳನ್ನು ಗೆಲ್ಲುವ ಮೂಲಕ ಈ ಆವೃತ್ತಿಯ ಐಸಿಸಿ ಪುರುಷರ ಟಿ20 ವಿಶ್ವಕಪ್ ಅಮೆರಿಕಾಸ್ ಪ್ರಾದೇಶಿಕ ಫೈನಲ್‌ಗೆ ಅರ್ಹತೆ ಪಡೆದುಕೊಂಡಿತು. ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದು ಟಿ20 ವಿಶ್ವಕಪ್‌ಗೆ ಅರ್ಹತೆಯನ್ನು ಪಡೆದುಕೊಂಡಿದೆ. ಈ ತಂಡದಲ್ಲಿ ಬರೋಡಾ…

Read More

ಕಿತ್ತಳೆ ಹಣ್ಣಿನ ಸಿಪ್ಪೆಯನ್ನು ಎಸೆಯಬೇಡಿ, ಅದರಲ್ಲೂ ಇವೆ ಲೆಕ್ಕವಿಲ್ಲದಷ್ಟು ಪ್ರಯೋಜನ – Kannada News | You must know about the benefits of orange peel

ಕಿತ್ತಳೆ ಹಣ್ಣಿನ ಸಿಪ್ಪೆImage Credit source: vecteezy ವಿಟಮಿನ್‌ ಸಿ, ವಿಟಮಿನ್‌ ಎ, ವಿಟಮಿನ್‌ ಬಿ, ಉತ್ಕರ್ಷಣ ನಿರೋಧಕಗಳು, ಅಮೂನO ಆಮ್ಲಗಳು, ಕ್ಯಾಲ್ಸಿಯಂ, ಅಯೋಡಿನ್‌, ರಂಜಕ, ಫೈಬರ್‌ ಸೇರಿದಂತೆ ಅನೇಕ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಕಿತ್ತಳೆ  ಹಣ್ಣು (orange) ಆರೋಗ್ಯಕ್ಕೆ ತುಂಬಾನೇ ಪ್ರಯೋಜನಕಾರಿ. ಹೆಚ್ಚಿನ ಜನರು ಈ ಹಣ್ಣನ್ನು ತಿಂದು ಅದರ ಸಿಪ್ಪೆಯನ್ನು ಎಸೆದುಬಿಡುತ್ತಾರೆ. ಆದರೆ ಏನು ಗೊತ್ತಾ, ಕಿತ್ತಳೆ ಹಣ್ಣಿನಂತೆ, ಇದರ ಸಿಪ್ಪೆ ಕೂಡ ಅನೇಕ ಪ್ರಯೋಜನಗಳನ್ನು ಹೊಂದಿದ್ದು,  ಇವು ಆರೋಗ್ಯಕ್ಕೆ ಮಾತ್ರವಲ್ಲದೆ ಸೌಂದರ್ಯ ವೃದ್ಧಿಗೂ ಪ್ರಯೋಜನಕಾರಿ….

Read More

ಪ್ರತಿದಿನ 15 ನಿಮಿಷ ಬಿಡುವು ಮಾಡಿಕೊಂಡು ಸ್ಕಿಪ್ಪಿಂಗ್ ಮಾಡಿ, ದೇಹದಲ್ಲಿ ಎಷ್ಟೆಲ್ಲಾ ಬದಲಾವಣೆಗಳಾಗುತ್ತೆ ನೋಡಿ! – Kannada News | Amazing Health Benefits of Skipping Rope

ಇಂದಿನ ಕಾರ್ಯನಿರತ ಜೀವನಶೈಲಿಯಲ್ಲಿ, ನಮ್ಮ ಆರೋಗ್ಯದ ಗುಣಮಟ್ಟ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಊಟ ಬಿಡುವುದು, ಸರಿಯಾಗಿ ನಿದ್ರೆ ಮಾಡದಿರುವುದು ಮತ್ತು ವ್ಯಾಯಾಮದ ಕೊರತೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ಬರಮಾಡಿಕೊಳ್ಳುವಂತೆ ಮಾಡಿದೆ. ಅಷ್ಟೇಅಲ್ಲ, ಈ ಎಲ್ಲಾ ಅಂಶಗಳು ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ. ಆದ್ದರಿಂದ, ಆರೋಗ್ಯವಾಗಿರಲು ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದು ಬಹಳ ಮುಖ್ಯ. ಆದರೆ ಅದಕ್ಕೂ ಸಮಯ ಇಲ್ಲ ಎನ್ನುವವರು ಆರೋಗ್ಯ ತಜ್ಞರು ಹೇಳುವ ಪ್ರಕಾರ, ಪ್ರತಿದಿನ 15 ನಿಮಿಷಗಳ ಕಾಲ ಸ್ಕಿಪ್ಪಿಂಗ್…

Read More

‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು – Kannada News | Actress Dhanya talks about senior actor Saikumar’s discipline

ಪೃಥ್ವಿ ಅಂಬರ್, ಧನ್ಯಾ ರಾಮ್​​ಕುಮಾರ್, ಸಾಯಿ ಕುಮಾರ್ ಇನ್ನೂ ಕೆಲವು ಹಿರಿಯ ನಟರು ನಟಿಸಿರುವ ‘ಚೌಕಿಧಾರ್’ ಸಿನಿಮಾದ ಟ್ರೈಲರ್ ಲಾಂಚ್ ಇತ್ತೀಚೆಗಷ್ಟೆ ನಡೆಯಿತು. ಟ್ರೈಲರ್ ಲಾಂಚ್​​ನಲ್ಲಿ ಸಿನಿಮಾದ ಪ್ರಮುಖ ನಟ-ನಟಿಯರು ಭಾಗಿ ಆಗಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ನಟಿ ಧನ್ಯಾ, ಸಾಯಿ ಕುಮಾರ್ ಅವರನ್ನು ತಾವು ಪರದೆಯ ಮೇಲೆ ಹೇಗೆ ನೋಡಿದ್ದೆ, ಆದರೆ ಅವರು ಸೆಟ್​​ನಲ್ಲಿ ಎಷ್ಟು ತಮಾಷೆಯಾಗಿ, ಶಾಂತವಾಗಿ ಇರುತ್ತಾರೆ ಎಂದು ಹೇಳಿದರು. ಧನ್ಯಾ ಹೇಳಿದ್ದೇನು ಇಲ್ಲಿದೆ ನೋಡಿ ವಿಡಿಯೋ…. ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ…

Read More

ಬೆಳ್ಳಿ ಬೆಲೆ ಕುಸಿತ ಕಾಣಲಿದೆ: ರಾಬರ್ಟ್ ಕಿಯೋಸಾಕಿ ಎಚ್ಚರಿಕೆ – Kannada News | Silver price may crash, warns Robert Kiyosaki

ವಾಷಿಂಗ್ಟನ್, ಜನವರಿ 15: ಸಿಕ್ಕಾಪಟ್ಟೆ ಏರುತ್ತಿರುವ ಬೆಳ್ಳಿ ಬೆಲೆ ಮತ್ತೆ ಇಳಿಕೆ ಆಗುತ್ತಾ? ಬೆಳ್ಳಿಯ ಪ್ರೈಸ್ ಕರೆಕ್ಷನ್ ಆಗುತ್ತಾ ಎನ್ನುವ ಪ್ರಶ್ನೆ ಮತ್ತು ಆತಂಕ ಹಲವು ಭಾರತೀಯರಿಗೆ ಇದೆ. ‘ರಿಚ್ ಡ್ಯಾಡ್ ಪೂರ್ ಡ್ಯಾಡ್’ ಸರಣಿಯ ಪುಸ್ತಕಗಳ ಕರ್ತೃ ರಾಬರ್ಟ್ ಕಿಯೋಸಾಕಿ ಅವರ ಪ್ರಕಾರ ಬೆಳ್ಳಿ ಬೆಲೆ ಸದ್ಯದ ಮಟ್ಟಿಗೆ ಗರಿಷ್ಠ ಮಟ್ಟ ಮುಟ್ಟಿದ್ದು, ಯಾವಾಗ ಬೇಕಾದರೂ ಕುಸಿತ ಕಾಣಬಹುದು. ಬೆಲೆ ಕುಸಿತ ಕಂಡ ಬಳಿಕ ಬೆಳ್ಳಿಗೆ ಮತ್ತೆ ಬೇಡಿಕೆ ಶುರುವಾಗುತ್ತದೆ ಎಂದೂ ಕಿಯೋಸಾಕಿ ಭವಿಷ್ಯ ನುಡಿದಿದ್ದಾರೆ….

Read More

ಹಬ್ಬದಂದೇ ಕೋಲಾರದಲ್ಲಿ ಭೀಕರ ಕೊಲೆ: ಪ್ರಿಯತಮೆಯನ್ನು ಕೊಂದ ಪ್ರಿಯಕರ – Kannada News | Kolar Lover Brutal Murder: girl Stabbed by lover on Bangarapet Road

ಕೊಲೆಯಾದ ಸುಜಾತಾ, ಆರೋಪಿ ಚಿರಂಜೀವಿ ಕೋಲಾರ, ಜನವರಿ 15: ಪ್ರಿಯಕರನಿಂದ ಪ್ರಿಯತಮೆಯ ಬರ್ಬರ ಹತ್ಯೆ (murder) ನಡೆದಿರುವಂತಹ ಘಟನೆ ಕೋಲಾರ (Kolar) ಹೊರವಲಯದ ಬಂಗಾರಪೇಟೆ ರಸ್ತೆಯಲ್ಲಿ ನಡೆದಿದೆ. ಚಾಕುವಿನಿಂದ ಇರಿದು ಸುಜಾತಾ(27)ರನ್ನು ಚಿರಂಜೀವಿ ಕೊಲೆಗೈದಿದ್ದಾನೆ. ಕಳೆದ ಕೆಲವು ದಿನಗಳಿಂದ ಇಬ್ಬರ ಪ್ರೀತಿಯಲ್ಲಿ ವಿರಸ ಉಂಟಾಗಿದ್ದು, ಅದುವೇ ಕೊಲೆಗೆ ಕಾರಣ ಎನ್ನಲಾಗುತ್ತಿದೆ. ಸದ್ಯ ಸ್ಥಳೀಯರು‌ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದದ್ದೇನು?  ಕೊಲೆಯಾದ ಸುಜಾತಾ ಬಂಗಾರಪೇಟೆಯ ಮಾರುತಿ ನಗರದ ನಿವಾಸಿ….

Read More