ಭಾರತ-ಅಮೆರಿಕ ಕನೆಕ್ಟ್ ಸೇರಿದಂತೆ ವಿವಿಧ ಎಐ ಯೋಜನೆಗಳನ್ನು ತೆರೆದಿಟ್ಟ ಗೂಗಲ್ ಸಿಇಒ ಸುಂದರ್ ಪಿಚೈ – Kannada News | Google CEO Sundar Pichai announces India America Connect initiative at AI Impact Summit

ನವದೆಹಲಿ, ಫೆಬ್ರುವರಿ 18: ಗೂಗಲ್ ಸಿಇಒ, ಹಾಗೂ ಭಾರತ ಮೂಲದ ಸುಂದರ್ ಪಿಚೈ (Sundar Pichai) ಅವರು ಭಾರತ-ಅಮೆರಿಕ ಕನೆಕ್ಟ್ (India America Connect initiative) ಎನ್ನುವ ಮಹತ್ವದ ಉಪಕ್ರಮ ಘೋಷಿಸಿದ್ದಾರೆ. ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ (AI Impact Summit) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸುಂದರ್ ಪಿಚೈ, ಭಾರತ ಹಾಗು ಅಮೆರಿಕ ನಡುವೆ ಎಐ ಕನೆಕ್ಟಿವಿಟಿ ಹೆಚ್ಚಿಸಲು ಸಮುದ್ರದೊಳಗೆ ಕೇಬಲ್ ಮಾರ್ಗಗಳನ್ನು (Subsea cable routes) ನಿರ್ಮಿಸಲಾಗುವುದು ಎಂದು…

Read More

ಪಾಕಿಸ್ತಾನ್ ತಂಡದಿಂದ ಮತ್ತೆ ಹೊರಬಿದ್ದ ಬಾಬರ್ ಆಝಂ – Kannada News | Pakistan announced T20I squad for series against sri lanka

ಶ್ರೀಲಂಕಾ ವಿರುದ್ಧದ ಟಿ20 ಸರಣಿಗಾಗಿ ಪಾಕಿಸ್ತಾನ್ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ ಬಾಬರ್​ ಆಝಂ ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಅಂದರೆ ಕಳೆದೊಂದು ವರ್ಷದಿಂದ ಪಾಕ್ ಟಿ20 ತಂಡದಿಂದ ಹೊರಗುಳಿದಿದ್ದ ಬಾಬರ್ ಆಝಂ ಸೌತ್ ಆಫ್ರಿಕಾ ವಿರುದ್ಧದ ಸರಣಿಯ ಮೂಲಕ ಕಂಬ್ಯಾಕ್ ಮಾಡಿದ್ದರು. ಇದೀಗ ಟಿ20 ವಿಶ್ವಕಪ್​ಗೂ ಮುನ್ನ ನಡೆಯಲಿರುವ ಸರಣಿಯಿಂದ ಬಾಬರ್ ಆಝಂ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಇತ್ತ ಬಾಬರ್ ಆಝಂ ಅವರನ್ನು ತಂಡದಿಂದ ಹೊರಗಿಡಲು ಮುಖ್ಯ ಕಾರಣ ಅವರು ಬಿಗ್ ಬ್ಯಾಷ್…

Read More

ಮಣ್ಣಿನ ಮಡಿಕೆ ನೀರು ಕುಡಿಯೋದು ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ? – Kannada News | Know the benefits of drinking Earthen Pot Water

ಹಿಂದೆಲ್ಲಾ ಮಣ್ಣಿನ ಮಡಿಕೆಯಲ್ಲೇ ಅಡುಗೆ ತಯಾರಿಸುತ್ತಿದ್ದರು, ನೀರನ್ನು ಶೇಖರಿಸಿಡುತ್ತಿದ್ದರು. ಬೇಸಿಗೆಯಲ್ಲಂತೂ ಈ ಮಡಕೆ ನೀರನ್ನೇ ಕುಡಿದು ಬಿಸಿಲ ಧಗೆಯನ್ನು ಹೋಗಲಾಡಿಸುತ್ತಿದ್ದರು. ಈಗಂತೂ ಫ್ರಿಡ್ಜ್‌ ನೀರನ್ನೇ ಕುಡಿಯುವುದರಿಂದ ಯಾರು ಸಹ ಮಣ್ಣಿನ ಮಡಕೆಗಳನ್ನು ಬಳಕೆ ಮಾಡುವುದೇ ಇಲ್ಲ. ಆದ್ರೆ ಫ್ರಿಡ್ಜ್‌ ನೀರು ದೇಹಕ್ಕೆ ಒಳ್ಳೆಯದಲ್ಲ. ಹಾಗಾಗಿ ಈ ಬೇಸಿಗೆಯಲ್ಲಿ ದೇಹವನ್ನು ತಂಪು ಮಾಡಲು ಮಣ್ಣಿನ ಮಡಕೆ ನೀರನ್ನು (Earthen Pot Water) ಕುಡಿಯುವುದೇ ಬೆಸ್ಟ್.‌ ಈ ಮಣ್ಣಿನ ಮಡಿಕೆಗಳು ನೀರನ್ನು ತಂಪಾಗಿಸುವುದು ಮಾತ್ರವಲ್ಲದೆ ನೀರನ್ನು ನೈಸರ್ಗಿಕವಾಗಿ ಶುದ್ಧೀಕರಿಸಲು ಸಹ…

Read More

ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಭಾರತದ ಐತಿಹಾಸಿಕ ಜಿಗಿತ: ಒಡಿಶಾದಲ್ಲಿ ದೇಶದ ಮೊದಲ ‘3D ಗ್ಲಾಸ್ ಚಿಪ್’ ಘಟಕಕ್ಕೆ ಚಾಲನೆ – Kannada News | Odisha: India’s 1st Advanced 3D Glass Chip Packaging Unit Launched, Boosts Semiconductor Hub

3ಡಿ ಗ್ಲಾಸ್ ಚಿಪ್ ಘಟಕದ ವಿವರಣೆ ಕೇಳುತ್ತಿರುವ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ, ಕೇಂದ್ರ ಸಚಿವ ಅಶ್ವಿನಿ ವೈಷ್ಣವ್.Image Credit source: PTI ಭುವನೇಶ್ವರ್, ಏಪ್ರಿಲ್ 20: ಭಾರತವನ್ನು ಜಾಗತಿಕ ಸೆಮಿಕಂಡಕ್ಟರ್ ಹಬ್ ಆಗಿ ಮಾಡುವ ನಿಟ್ಟಿನಲ್ಲಿ ಒಡಿಶಾ ರಾಜ್ಯವು ಇಂದು ಮಹತ್ವದ ಹೆಜ್ಜೆಯನ್ನಿಟ್ಟಿದೆ. ದೇಶದ ಮೊತ್ತಮೊದಲ ಸುಧಾರಿತ ‘3D ಗ್ಲಾಸ್ ಚಿಪ್ ಪ್ಯಾಕೇಜಿಂಗ್’ (Advanced 3D Glass Chip Packaging) ಘಟಕಕ್ಕೆ ಭುವನೇಶ್ವರದ ಇನ್ಫೋ ವ್ಯಾಲಿಯಲ್ಲಿ ಭಾನುವಾರ (ಏಪ್ರಿಲ್ 19, 2026) ಅದ್ಧೂರಿ ಚಾಲನೆ…

Read More

ರಾಜೀವ್‌ಗೌಡಗೆ ಜಾಮೀನು ನೀಡಲು ಕೋರ್ಟ್‌ ನಕಾರ: ‘ಕೈ’ ಮುಖಂಡನ ಬಂಧನಕ್ಕೆ ಅಡ್ಡಿ ಆಗಿದ್ದಾರಾ ಸಚಿವ? – Kannada News | Rajeev Gowda Absconds After Shidlaghatta Threat Case: Bail Rejected, Land Grab Allegations Surface

ಚಿಕ್ಕಬಳ್ಳಾಪುರ, ಜನವರಿ 17: ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡಗೆ ಧಮ್ಕಿ ಹಾಕಿ ಎಸ್ಕೇಪ್ ಆಗಿರುವ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡ (Rajeev Gowda) ಮೂರು ದಿನವಾದರೂ ಪತ್ತೆ ಆಗಿಲ್ಲ. ಮೊನ್ನೆ ವೀರಾವೇಷದ ಮಾತನಾಡಿದ್ದ ರಾಜೀವ್‌ಗೌಡ, ಕೇಸ್‌ ದಾಖಲಾಗುತ್ತಿದ್ದಂತೆ ಎಸ್ಕೇಪ್ ಆಗಿದ್ದಾರೆ. ಇದರ ನಡುವೆ ನಿರೀಕ್ಷಣಾ ಜಮೀನಿಗಾಗಿ ರಾಜೀವ್ ಗೌಡ ಪರ ವಕೀಲ ಶಿವಶಂಕರರೆಡ್ಡಿ ಚಿಕ್ಕಬಳ್ಳಾಪುರದ 2ನೇ ಜಿಲ್ಲಾ ಅಪರ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಮಧ್ಯಂತರ ನಿರೀಕ್ಷಣಾ ಜಾಮೀನು (Bail) ನೀಡಲು ನಿರಾಕರಿಸಿರುವ ಕೋರ್ಟ್‌, ವಿಚಾರಣೆಯನ್ನ…

Read More

ಶುಕ್ರವಾರವೂ ಅಬ್ಬರಿಸಿದ ‘ಧುರಂಧರ್ 2’ ಸಿನಿಮಾ; ಕನ್ನಡದಲ್ಲಿ ಗಳಿಕೆ ಎಷ್ಟು?

‘ಧುರಂಧರ್ 2’ ಸಿನಿಮಾ (Dhurandhar 2) ದಿನವೂ ಬಾಕ್ಸ್ ಆಫೀಸ್​​ನಲ್ಲಿ ಅಬ್ಬರಿಸುತ್ತಿದೆ. ಈ ಚಿತ್ರ ಸಾಕಷ್ಟು ನಿರೀಕ್ಷೆಗಳೊಂದಿಗೆ ರಿಲೀಸ್ ಆಯಿತು. ಈ ಸಿನಿಮಾ ನಿರೀಕ್ಷೆಯನ್ನು ಹುಸಿ ಮಾಡಿಲ್ಲ. ಸಿನಿಮಾ ಅಬ್ಬರಿಸುತ್ತಿದೆ. ಚಿತ್ರ ಬಾಕ್ಸ್ ಆಫೀಸ್​​ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಸಿನಿಮಾ ಒಟ್ಟಾರೆ ಎಷ್ಟು ಕೋಟಿ ರೂಪಾಯಿ ಕಲೆಕ್ಷನ್ ಮಾಡುತ್ತದೆ ಎಂಬ ಕುತೂಹಲ ಮೂಡಿದೆ. ಇನ್ನೂ ಎರಡು ತಿಂಗಳ ಕಾಲ ಸಿನಿಮಾ ಪ್ರಸಾರ ಕಾಣುವ ನಿರೀಕ್ಷೆ ಇದೆ. ವಿಕೇಂಡ್​​ ಶೋಗಳು ಹೌಸ್​​ಫುಲ್ ಆಗಿವೆ. ಮಾರ್ಚ್ 19ರಂದು ‘ಧುರಂಧರ್ 2’…

Read More

BAN vs PAK: ಪಾಕ್ ವಿರುದ್ಧ ಭರ್ಜರಿ ಶತಕ ಸಿಡಿಸಿದ ತಂಜಿದ್ ಹಸನ್

ಬಾಂಗ್ಲಾದೇಶ ಮತ್ತು ಪಾಕಿಸ್ತಾನ ನಡುವೆ ಏಕದಿನ ಸರಣಿಯ ಮೂರನೇ ಪಂದ್ಯ ನಡೆಯುತ್ತಿದೆ. ಮಿರ್ಪುರದಲ್ಲಿ ನಡೆಯುತ್ತಿರುವ ಈ ಸರಣಿ ನಿರ್ಣಾಯಕ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ಪರ ಆರಂಭಿಕ ಆಟಗಾರ ತಂಜಿದ್ ಹಸನ್ ತಮೀಮ್ ಸ್ಮರಣೀಯ ಶತಕ ಬಾರಿಸಿದ್ದಾರೆ. ಸುಮಾರು ಎರಡೂವರೆ ವರ್ಷಗಳ ಕಾಲ ಅಂತರರಾಷ್ಟ್ರೀಯ ಕ್ರಿಕೆಟ್ ಆಡಿರುವ ತಂಜಿದ್ ಯಾವುದೇ ಸ್ವರೂಪದಲ್ಲಿ ಗಳಿಸಿದ ಮೊದಲ ಶತಕ ಇದಾಗಿದೆ. ತಂಜಿದ್ ಅವರ ಶತಕದ ಇನ್ನಿಂಗ್ಸ್​ನಲ್ಲಿ 13 ಬೌಂಡರಿ ಮತ್ತು ಸಿಕ್ಸರ್‌ ಕೂಡ ಸೇರಿಸಿತ್ತು. ಸರಣಿಯ ಮೊದಲ ಪಂದ್ಯವನ್ನು…

Read More

ಭೀಕರ ಅಪಘಾತ : ದೇವರ ದರ್ಶನಕ್ಕೆ ಹೋಗಿ ಬರುತ್ತಿದ್ದ ನವದಂಪತಿ ಸ್ಥಳದಲ್ಲೇ ಸಾವು – Kannada News | A Haveri based Newly Married Couple Dies In Road Accident in nh 48 Kadadahalli

ಹಾವೇರಿ, (ಮಾರ್ಚ್ 01): ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ (New Couple) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ (Haveri) ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಕಾರ್ತಿಕ್ ಹೂಗಾರ(34), ಐಶ್ವರ್ಯಾ(30) ಮೃತ ದುರ್ದೈವಿಗಳು. ಕಾರ್ತಿಕ್​, ಐಶ್ವರ್ಯಾ 15 ದಿನಗಳಿಂದ ಅಷ್ಟೇ ಮದುವೆಯಾಗಿದ್ದು, ಹೊಸ ಸಂಸಾರ ಪ್ರಾರಂಭಿಸುವ ಮುನ್ನ ದೇವರ ದರ್ಶನಕ್ಕೆ ಹೋಗಿ ಒಳ್ಳೇದು ಮಾಡಪ್ಪ ಎಂದು ಬೇಡಿಕೊಂಡು ಊರಿಗೆ ವಾಪಸ್ ಆಗುತ್ತಿದ್ದರು. ಆದ್ರೆ, ವಿಧಿ ಅರ್ಧ…

Read More

ದೇವೇಗೌಡ್ರಿಗೆ ರಾಜ್ಯ ಸರ್ಕಾರ ನೀಡಿದ 1.25 ಕೋಟಿ ರೂ. ಬೆಲೆಯ ಕಾರು ಯಾವುದು? ವಿಶೇಷತೆಗಳೇನು? – Kannada News | Karnataka Governmnet buy Rs 1.25 crore Volvo XC 90 car for Former PM HD Devegowda, here Is car details

ಬೆಂಗಳೂರು, (ಏಪ್ರಿಲ್ 20): 92ರ ಇಳಿವಯಸ್ಸಿನಲ್ಲೂ ರಾಜಕೀಯದಲ್ಲಿ ಸಕ್ರಿಯರಾಗಿರುವ, ಜೆಡಿಎಸ್ ಪಕ್ಷ ಸಂಘಟನೆಯಲ್ಲೂ ತೊಡಗಿಸಿಕೊಂಡಿರುವ ಮಾಜಿ ಪ್ರಧಾನಿ ಎಚ್​​ಡಿ ದೇವೇಗೌಡ (HD Devegowda) ಅವರಿಗೆ ರಾಜ್ಯ ಸರ್ಕಾರ (Karnataka Governmnet) ದುಬಾರಿ ಕಾರು ಖರೀದಿಸಿದೆ.  ರಾಜ್ಯ ಸರ್ಕಾರ ಕಳೆದ ವರ್ಷ 1.25 ಕೋಟಿ ರೂ. ಮೌಲ್ಯದ ವೋಲ್ವೋ -XC90 ಕಾರು (XC90  Car) ಖರೀದಿಸಿ ಕೊಟ್ಟಿದೆ. ಪೂರಕ ಅಂದಾಜುಗಳ ಮೂರನೇ ಮತ್ತು ಅಂತಿಮ ಕಂತಿನಲ್ಲಿ ಇದರ ಬಗ್ಗೆ ಮಾಹಿತಿ ನೀಡಲಾಗಿದೆ. ರಾಜಕೀಯ ಕಿತ್ತಾಟ, ಆರೋಪ-ಪ್ರತ್ಯಾರೋಪದ ನಡುವೆಯೂ ದೇವೇಗೌಡ್ರಿಗೆ…

Read More

ಅಲ್ಲು ಅರ್ಜುನ್ ಕುಟುಂಬ ಸೇರುತ್ತಿರುವ ಈ ನಯಾನಿಕಾ ಯಾರು? ಇದೆ ದೊಡ್ಡ ಉದ್ಯಮ – Kannada News | Who is Nayanika Reddy? Allu Sirish to Marry Prominent Businesswoman, Allu Family’s New Member

ದಕ್ಷಿಣ ಭಾರತದ ಸೂಪರ್‌ಸ್ಟಾರ್ ಅಲ್ಲು ಅರ್ಜುನ್ ಅವರ ಸಹೋದರ ಅಲ್ಲು ಸಿರೀಶ್ (Allu Sirish) ವಿವಾಹವಾಗುತ್ತಿದ್ದಾರೆ. ಅಲ್ಲು ಅರ್ಜುನ್ ಅವರ ಭಾವಿ ಅತ್ತಿಗೆ ನಯಾನಿಕಾ ರೆಡ್ಡಿ ಯಾರು ಎಂದು ಎಲ್ಲರೂ ಹುಡುಕುತ್ತಿದ್ದಾರೆ. ಅಲ್ಲು ಅರ್ಜುನ್ ಕುಟುಂಬ ತುಂಬಾನೇ ದೊಡ್ಡದು. ಹೀಗಾಗಿ, ಇವರ ವಿವಾಹ ಆಗುತ್ತಿರುವ ಹುಡುಗಿ ಕೂಡ ದೊಡ್ಡ ಕುಟುಂಬದವರೇ ಆಗಿರುತ್ತಾರೆ ಎಂಬ ಬಗ್ಗೆ ಅನುಮಾನ ಬೇಡ. ಈ ಮದುವೆಗಾಗಿ ಅಲ್ಲು ಅರ್ಜುನ್ ಕುಟುಂಬ ಸಾಕಷ್ಟು ಹಣವನ್ನು ಖರ್ಚು ಮಾಡಿದೆ. ಅಲ್ಲು ಅರ್ಜುನ್ ಅವರ ಸಹೋದರ ಅಲ್ಲು…

Read More