ಒರಾಕಲ್​ನಲ್ಲಿ ಕೆಲಸ ಕಳೆದುಕೊಳ್ಳಲಿರುವ 30,000 ಉದ್ಯೋಗಿಗಳು; ಜೂನ್ 18ರೊಳಗೆ ಲೇ ಆಫ್ ಪ್ರಕ್ರಿಯೆ ಪೂರ್ಣ – Kannada News

ವಾಷಿಂಗ್ಟನ್, ಜೂನ್ 4: ವಿಶ್ವದ ಪ್ರಮುಖ ಸಾಫ್ಟ್​ವೇರ್ ಅಪ್ಲಿಕೇಶನ್ ಕಂಪನಿಯಾದ ಒರಾಕಲ್ (Oracle) ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸುವ ಪ್ರಕ್ರಿಯೆಯನ್ನು ಜೂನ್ 15 ರೊಳಗೆ ಪೂರ್ಣಗೊಳಿಸಲಿದೆ. ಈ ಕಂಪನಿಯು ತನ್ನ ಜಾಗತಿಕ ಉದ್ಯೋಗಿಗಳ ಪೈಕಿ ಸುಮಾರು 18% ರಷ್ಟು ಮಂದಿಯನ್ನು ಕೆಲಸದಿಂದ ತೆಗೆದುಹಾಕುತ್ತಿದೆ. ಈ ಪ್ರಕ್ರಿಯೆಯು ಜೂನ್ 1 ರಿಂದ ನಡೆಯುತ್ತಿದ್ದು ಜೂನ್ 15ರೊಳಗೆ ಪೂರ್ಣಗೊಳ್ಳಲಿದೆ. ಆಶ್ಚರ್ಯದ ಸಂಗತಿಯೆಂದರೆ, ಈ ದೊಡ್ಡಮಟ್ಟದ ಲೇ ಆಫ್ ನಡೆಯುತ್ತಿರುವುದು ಕಂಪನಿ ಸುಸ್ಥಿತಿಯಲ್ಲಿರುವಾಗಲೇ. ಒರಾಕಲ್ ಕಂಪನಿ ಉತ್ತಮ ಆದಾಯವನ್ನು ಗಳಿಸುತ್ತಿದೆ. ಕ್ಲೌಡ್…

Read More

ಮದುವೆಗೂ ಸ್ವಲ್ಪ ಮುನ್ನ ಗೆಳೆಯನೊಂದಿಗೆ ಅಕ್ಕ ಪರಾರಿ, ತಂಗಿಗಾದರೂ ಕೊಟ್ಟು ಮದುವೆ ಮಾಡೋಣವೆಂದ್ರೆ ಆಕೆಯ ಪ್ರಿಯಕರನೂ ಪ್ರತ್ಯಕ್ಷ – Kannada News

ಬರೇಲಿ, ಜೂನ್ 09: ಉತ್ತರ ಪ್ರದೇಶದ ಬರೇಲಿಯಲ್ಲಿ ಮದುವೆಯೊಂದು ನಿಶ್ಚಯವಾಗಿತ್ತು. ಇನ್ನೇನು ಮದುವೆ(Marriage) ಶಾಸ್ತ್ರಗಳು ನಡೆಯಬೇಕೆನ್ನುವಷ್ಟರಲ್ಲಿ ವಧು ಪ್ರಿಯಕರನೊಂದಿಗೆ ಪರಾರಿಯಾಗಿದ್ದಳು. ತಂಗಿಯನ್ನಾದರೂ ಆ ವರನಿಗೆ ಕೊಟ್ಟು ಮದುವೆ ಮಾಡಬೇಕೆಂದರೆ ಆಕೆಗೂ ಪ್ರಿಯಕರನಿದ್ದು ಕುಟುಂಬದವರ ಎದುರು ಬಂದು ನಿಂತಿದ್ದ ಘಟನೆ ನಡೆದಿದೆ. ವಧು ಮತ್ತು ಆಕೆಯ ತಂಗಿಯ ವೈಯಕ್ತಿಕ ನಿರ್ಧಾರಗಳಿಂದ ಮದುವೆ ಮನೆಯಲ್ಲಿ ಉಂಟಾದ ದಿಢೀರ್ ಗೊಂದಲವು ಸಮಾಜದಲ್ಲಿ ಯುವ ಪೀಳಿಗೆಯ ಆಲೋಚನೆಗಳು ಮತ್ತು ಕೌಟುಂಬಿಕ ಸಮ್ಮತಿಯ ಮಹತ್ವದ ಕುರಿತು ಹೊಸ ಸಂವಾದವನ್ನು ಹುಟ್ಟುಹಾಕಿದೆ. ನರಿಯಾವಾಲ್‌ನಲ್ಲಿರುವ ಮದುವೆ ಮಂಟಪದಲ್ಲಿ…

Read More

Mark Movie Review: ಮ್ಯಾಕ್ಸ್ ಛಾಯೆಯಲ್ಲೇ ಮೂಡಿಬಂದ ‘ಮಾರ್ಕ್’; ಈ ಬಾರಿ ಹೊಸದೇನು? – Kannada News | Kichcha Sudeep starrer Mark Kannada Movie Review and Rating

ನಟ ಕಿಚ್ಚ ಸುದೀಪ್ (Kichcha Sudeep) ಹಾಗೂ ನಿರ್ದೇಶಕ ವಿಜಯ್ ಕಾರ್ತಿಕೇಯ ಅವರ ಕಾಂಬಿನೇಷನ್​​ನಲ್ಲಿ ಈ ಮೊದಲು ‘ಮ್ಯಾಕ್ಸ್’ ಸಿನಿಮಾ ಬಂದಿತ್ತು. ಈಗ ಅದೇ ಕಾಂಬಿನೇಷನ್​ನಲ್ಲಿ ‘ಮಾರ್ಕ್’ ಸಿನಿಮಾ (Mark Movie) ಮಾಡಲಾಗಿದೆ. ಡಿಸೆಂಬರ್ 25ರಂದು ಬಿಡುಗಡೆ ಆಗಿರುವ ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇತ್ತು. ಹಾಗಾದರೆ ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆ ‘ಮಾರ್ಕ್’ ಚಿತ್ರ ಮೂಡಿಬಂದಿದೆಯಾ? ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬರುವ ಪ್ರೇಕ್ಷಕರಿಗೆ ಯಾವ ರೀತಿಯ ಮನರಂಜನೆ ಸಿಗಲಿದೆ? ಈ ವಿಮರ್ಶೆಯಲ್ಲಿದೆ ಉತ್ತರ.. ‘ಮಾರ್ಕ್’…

Read More

ಬೆಂಗಳೂರು ಜೀವನ ಇಷ್ಟೊಂದು ದುಬಾರಿನಾ?; ತಿಂಗಳ ಖರ್ಚು 70 ಸಾವಿರ ರೂ., ಪಟ್ಟಿ ಬಿಚ್ಚಿಟ್ಟ ಯುವಕ – Kannada News | Bangalore Expenses Soar: Man’s Rs70,000 Monthly Budget Shocks X Users

ಬೆಂಗಳೂರು, ಫೆ.23: ಸಿಲಿಕಾನ್​​ ಸಿಟಿಯನ್ನು ಭಾರತದ ತಂತ್ರಜ್ಞಾನಗಳ ತವರು ಎಂದರೆ ತಪ್ಪಾಗಲಾರದು, ಇಲ್ಲಿ ಜೀವನ ನಡೆಸುವುದು ತುಂಬಾ ಸುಲಭ ಎಂದುಕೊಂಡವರಿಗೆ ಖರ್ಚಿನ ಲೆಕ್ಕಚಾರದ (Bengaluru Living Costs) ಪಟ್ಟಿಯನ್ನು ವ್ಯಕ್ತಿಯೊಬ್ಬರು ನೀಡಿದ್ದಾರೆ. ಬೆಂಗಳೂರಿನಲ್ಲಿ ಜೀವನ ನಿರ್ವಹಣೆ ಎಷ್ಟು ದುಬಾರಿ? ಎಂಬುದಕ್ಕೆ ಅಭಿಷೇಕ್ ಸಿಂಗ್ ಎಂಬುವವರು ಎಕ್ಸ್ (X) ನಲ್ಲಿ ತಮ್ಮ ತಿಂಗಳ ಬಜೆಟ್ ಬಗ್ಗೆ ಹಂಚಿಕೊಂಡಿದ್ದಾರೆ. ಇದೀಗ ಈಗ ಈ ಪೋಸ್ಟ್​​ ಭಾರೀ ವೈರಲ್ ಆಗಿದೆ. ತಾವೊಬ್ಬರೇ ಆರಾಮದಾಯಕ ಜೀವನ ನಡೆಸಲು ತಿಂಗಳಿಗೆ 70,000 ರೂ. ಖರ್ಚು…

Read More

International Chess Day 2026: ಅಂತಾರಾಷ್ಟ್ರೀಯ ಚೆಸ್ ದಿನದ ಇತಿಹಾಸ, ಮಹತ್ವ ತಿಳಿಯಿರಿ – Kannada News | International Chess Day 2026: What are the history and significance of International Chess Day

ಅಂತಾರಾಷ್ಟರೀಯ ಚೆಸ್‌ ದಿನImage Credit source: freemixer/E+/Getty Images ಚೆಸ್ ಗೆ ದೈಹಿಕ ಶ್ರಮದ ಅಗತ್ಯವಿಲ್ಲ, ಬುದ್ದಿಯನ್ನು ಉಪಯೋಗಿಸಿ ಆಡಬೇಕು. ಚೆಸ್ ಆಟ ಆಡುವುದರಿಂದ ಮೆದುಳಿನ ಕಾರ್ಯವನ್ನು ಸುಧಾರಿಸುತ್ತದೆ. ಈ ಆಟದಲ್ಲಿ ಆಟಗಾರನು ಪ್ರತಿಯೊಂದು ಕಾಯಿಯನ್ನು ಜಾಣ್ಮೆಯಿಂದಲೇ ಮುನ್ನಡೆಸಬೇಕು. ಇದು ಯೋಚಿಸುವ ಸಾಮರ್ಥ್ಯವನ್ನು ಹೆಚ್ಚಿಸಿ ಸರಿಯಾದ ಸಮಯಕ್ಕೆ ಹೇಗೆ ನಿರ್ಧಾರ ಕೈಗೊಳ್ಳಬೇಕು ಎನ್ನುವುದನ್ನು ತಿಳಿಸುತ್ತದೆ. ಈ ಆಟದ ಬಗ್ಗೆ ಅರಿವು ಮೂಡಿಸಿ, ಹೆಚ್ಚಿನವರ ಈ ಆಟದಲ್ಲಿ ಆಸಕ್ತಿ ವಹಿಸುವಂತೆ ಪ್ರೋತ್ಸಾಹಿಸಲು ಪ್ರತಿ ವರ್ಷ ಜುಲೈ 20 ರಂದು…

Read More

ವಿಚಿತ್ರ ಸಮಸ್ಯೆಗೆ ನಲುಗಿದ ಕುಟುಂಬ: ಇದಕ್ಕಿಂದಂತೆ ರಕ್ತ ಜಿನುಗುವುದು, ಚಿನ್ನ ಮಾಯ, ಬಟ್ಟೆಗಳಿಗೆ ಬೆಂಕಿ – Kannada News | Vijayapura Family’s 16 Year Mystery: Unexplained Wounds, Fires and Disappearing Gold

ವಿಚಿತ್ರ ಸಮಸ್ಯೆಯಿಂದ ಬಳಲುತ್ತಿರುವ ವ್ಯಕ್ತಿImage Credit source: tv9 kannada ವಿಜಯಪುರ, ಫೆಬ್ರವರಿ 25: ಒಂದು ಕಾಲದಲ್ಲಿ ಆ ಕುಟುಂಬದಲ್ಲಿ (family) ಸಂತಸ ಮನೆ ಮಾಡಿತ್ತು. ಆದರೆ ಅದ್ಯಾವ ಕೆಟ್ಟ ದೃಷ್ಟಿ ಬಿತ್ತೋ ಗೊತ್ತಿಲ್ಲ, ಕಳೆದ 16 ವರ್ಷಗಳಿಂದ ಇಡೀ ಕುಟುಂಬ ನರಕಯಾತನೆ ಅನುಭವಿಸುತ್ತಿದೆ.  ಕಣ್ಣೀರಿನಲ್ಲೇ ಕೈ ತೊಳೆಯುವಂತಾಗಿದೆ. ಓರ್ವ ಪುತ್ರ ಅಕಾಲಿಕ ಮರಣ ಹೊಂದಿದರೆ, ಇಬ್ಬರಿಗೆ ವಿಚಿತ್ರ ಸಮಸ್ಯೆಗಳು (mysterious problems) ಎದುರಾಗುತ್ತಿವೆ. ಕಂಡಕಂಡ ದೇವಸ್ಥಾನಗಳನ್ನು ಸುತ್ತಿದರೂ ಸಮಸ್ಯೆಗೆ ಪರಿಹಾರ ಮಾತ್ರ ಸಿಕ್ಕಿಲ್ಲ. ಇದನ್ನು ಬಾನಾಮತಿ…

Read More

MI vs PBKS: ಐಪಿಎಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಕ್ವಿಂಟನ್ ಡಿ ಕಾಕ್ – Kannada News | Quinton de Kock’s IPL 2026 Heroics: First Century, MI’s Savior, New Records!

ಇದು ಐಪಿಎಲ್ 2026 ರಲ್ಲಿ ಡಿ ಕಾಕ್ ಅವರ ಮೊದಲ ಶತಕ ಮತ್ತು ಅವರ ಐಪಿಎಲ್ ವೃತ್ತಿಜೀವನದ ಮೂರನೇ ಶತಕವಾಗಿದೆ. ಈ ಶತಕದೊಂದಿಗೆ ಡಿ ಕಾಕ್ ಪ್ರಮುಖ ದಾಖಲೆಯನ್ನು ನಿರ್ಮಿಸಿದ್ದು, ಐಪಿಎಲ್‌ನಲ್ಲಿ ಮೂರು ವಿಭಿನ್ನ ತಂಡಗಳ ಪರ ಶತಕಗಳನ್ನು ಬಾರಿಸಿದ ಮೊದಲ ವಿದೇಶಿ ಆಟಗಾರ ಎಂಬ ಹೆಗ್ಗಳಿಕೆಗೆ ಡಿ ಕಾಕ್ ಪಾತ್ರರಾಗಿದ್ದಾರೆ. Source link

Read More

Gold Rate: ಹತ್ತು ಗ್ರಾಮ್ ಚಿನ್ನದ ಬೆಲೆ 3,550 ರೂ ಇಳಿಕೆ; ಬೆಳ್ಳಿಯೂ ಅಗ್ಗ – Kannada News | Gold Price Today on 19th June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 19: ಚಿನ್ನದ ಬೆಲೆ ಶುಕ್ರವಾರ ಭರ್ಜರಿ ಇಳಿಕೆ ಕಂಡಿದೆ. ಹತ್ತು ಗ್ರಾಮ್ ಆಭರಣ ಚಿನ್ನದ ಬೆಲೆಯಲ್ಲಿ (Gold Rates) 3,550 ರೂನಷ್ಟು ಕುಸಿತ ಆಗಿದೆ. ಅಪರಂಜಿ ಚಿನ್ನದ ಬೆಲೆ 15,000 ರೂಗಿಂತ ಕೆಳಗೆ ಇಳಿದಿದೆ. 18 ಕ್ಯಾರಟ್ ಚಿನ್ನದ ಬೆಲೆ 11,000 ರೂ ಗಡಿಯೊಳಗೆ ಬಂದಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ತಗ್ಗಿದೆ. ಚಿನ್ನದ ಜೊತೆಗೆ ಬೆಳ್ಳಿ ಬೆಲೆಯೂ ಕುಸಿದಿದೆ. ನಿನ್ನೆ 5 ರೂ ಇಳಿದಿದ್ದ ಇದರ ಬೆಲೆ ಇವತ್ತು 10…

Read More

ಕೇರಳ ಚುನಾವಣಾ ಪ್ರಚಾರಕ್ಕೆ ಟ್ರಂಪ್​, ಷಿ ಜಿನ್​ಪಿಂಗ್​, ಪುಟಿನ್​!

ಕೇರಳ ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್, ಷಿ ಜಿನ್ಪಿಂಗ್, ಪುಟಿನ್ ಬಂದಿದ್ದಾರೆ ನೋಡಿ. ಇದೇನಿದು ವಿಶ್ವ ನಾಯಕರು ಒಂದು ರಾಜ್ಯದ ಪ್ರಚಾರಕ್ಕೆ ಬಂದ್ಬಿಟ್ರಾ ಎಂದು ಆಲೋಚಿಸುತ್ತಿದ್ದೀರಾ, ಇಲ್ಲ ನಿಜವಾಗಿಗೂ ಬಂದಿಲ್ಲ ಆದರೆ ಎಐ ಅವರೆಲ್ಲರನ್ನೂ ವಿಶಿಷ್ಟ ಕೇರಳದ ಉಡುಗೆಯಲ್ಲಿ ಕರೆತಂದಿದೆ. ಡೊನಾಲ್ಡ್​ ಟ್ರಂಪ್, ಷಿ ಜಿನ್​ಪಿಂಗ್, ಪುಟಿನ್, ವೊಲೊಡಿಮಿರ್ ಝೆಲೆನ್ಸ್ಕಿ ಒಬ್ಬೊಬ್ಬರು ಒಂದೊಂದು ಪಕ್ಷಕ್ಕೆ ಬೆಂಬಲ ನೀಡಿ ಪ್ರಚಾರ ಮಾಡುತ್ತಿರುವಂತೆ ವಿಡಿಯೋವನ್ನು ರಚಿಸಲಾಗಿದೆ. ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಯವರನ್ನು ಕೂಡ ನೀವು ಕಾಣಬಹುದು….

Read More

Viksit Vibrant Village Programme 2026: ಯುವಜನರು ಆತ್ಮವಿಶ್ವಾಸದಿಂದ ಬೆಳೆಯುವುದು ಗುರಿ- ವೈಬ್ರೆಂಟ್ ವಿಲೇಜ್ ಅಭಿಯಾನದಲ್ಲಿ ಮೋದಿ ಮಾತು – Kannada News | PM Modi Interaction with Participants of VVVP 2026, speaks of youth getting empowered with self confidence

ನವದೆಹಲಿ, ಜುಲೈ 26: ದೇಶದ ಪ್ರತಿಯೊಬ್ಬ ಯುವಜನರನ್ನು ಆತ್ಮವಿಶ್ವಾಸ ಮತ್ತು ಸ್ವಾವಲಂಬನೆಯಿಂದ ಮುಂದಕ್ಕೆ ಕೊಂಡೊಯ್ಯುವುದು ಸರ್ಕಾರದ ಮುಖ್ಯ ಗುರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಮೈ ಭಾರತ್ ಪ್ಲಾಟ್​​ಫಾರ್ಮ್ ವತಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಆಯೋಜಿತವಾದ ‘ವಿಕಸಿತ್ ವೈಬ್ರೆಂಟ್ ವಿಲೇಜ್ ಪ್ರೋಗ್ರಾಂ 2026’ ನಲ್ಲಿ (Viksit Vibrant Village Programme) ಮಾತನಾಡುತ್ತಿದ್ದ ಪ್ರಧಾನಿಗಳು, ಗಡಿಭಾಗದ ಅಭಿವೃದ್ಧಿ ಮತ್ತು ಗಡಿ ಗ್ರಾಮಗಳ ಅಭ್ಯುದಯವು ದೇಶದ ವಿಕಾಸಕ್ಕೆ ಬಹಳ ಮುಖ್ಯ ಎಂದು ಹೇಳಿದ್ದಾರೆ. ‘ಯುವಜನರು ಭಾರತದ…

Read More