Headlines

ಸೆಟ್​​ನಲ್ಲಿ ಕಣ್ಣೀರು ಹಾಕಿದ್ದರಂತೆ ನಟಿ ಸಾಯಿ ಪಲ್ಲವಿ: ಕಾರಣ? – Kannada News | Sai Pallavi talks about how she broke down in a movie set

ಸಾಯಿ ಪಲ್ಲವಿ (Sai Pallavi) ದಕ್ಷಿಣ ಭಾರತದ ಸೂಪರ್ ಸ್ಟಾರ್ ನಟಿ. ಅವರನ್ನು ಲೇಡಿ ಪವರ್ ಸ್ಟಾರ್ ಎಂದು ಸಹ ಕರೆಯಲಾಗುತ್ತದೆ. ಇತರೆ ಸಮಕಾಲೀನ ನಟಿಯರಂತಲ್ಲದೆ, ಪಾತ್ರಕ್ಕೆ ಪ್ರಾಧಾನ್ಯತೆ ಇದ್ದರಷ್ಟೆ ಸಿನಿಮಾಗಳನ್ನು ಒಪ್ಪಿಕೊಳ್ಳುವ ಮತ್ತು ಸಿನಿಮಾನಲ್ಲಿಯೂ ಸಹ ಗ್ಲಾಮರ್ ರಹಿತವಾದ ಉಡುಪುಗಳನ್ನು ಮಾತ್ರವೇ ಧರಿಸುವ, ಐಟಂ ಹಾಡುಗಳಿಂದ ಬಹಳ ದೂರವೇ ಉಳಿದಿರುವ ನಟಿ ಸಾಯಿ ಪಲ್ಲವಿ, ಸಿನಿಮಾಗಳ ಜೊತೆಗೆ ಪರದೆಯಾಚೆಯ ತಮ್ಮ ವ್ಯಕ್ತಿತ್ವದಿಂದಲೂ ಗಮನ ಸೆಳೆಯುತ್ತಲೇ ಬಂದಿದ್ದಾರೆ. ಅತ್ಯಂತ ವೃತ್ತಿಪರ ನಟಿಯರಲ್ಲಿ ಒಬ್ಬರಾಗಿರುವ ಸಾಯಿ ಪಲ್ಲವಿ, ಒಮ್ಮೆ…

Read More

ISRO URSC Internship 2026: ಇಸ್ರೋ ಉಪಗ್ರಹ ಕೇಂದ್ರದಲ್ಲಿ ಇಂಟರ್ನ್‌ಶಿಪ್‌ಗೆ ಆಹ್ವಾನ; ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ! – Kannada News | ISRO URSC Internship 2026: Apply Now for Space Science and Engineering Student Opportunity

Isro ಇಂಟರ್ನ್‌ಶಿಪ್‌ ಅವಕಾಶImage Credit source: Getty Images ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಅತ್ಯಂತ ಪ್ರತಿಷ್ಠಿತ ಕೇಂದ್ರಗಳಲ್ಲಿ ಒಂದಾದ ಬೆಂಗಳೂರಿನ ಯು.ಆರ್. ರಾವ್ ಉಪಗ್ರಹ ಕೇಂದ್ರವು (URSC) ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್‌ಗೆ (Internship) ಅರ್ಜಿ ಆಹ್ವಾನಿಸಿದೆ. ಬಾಹ್ಯಾಕಾಶ ವಿಜ್ಞಾನ (Space Science), ಎಂಜಿನಿಯರಿಂಗ್ ಮತ್ತು ತಾಂತ್ರಿಕ ಕ್ಷೇತ್ರಗಳಲ್ಲಿ ಆಸಕ್ತಿ ಹೊಂದಿರುವ ವಿದ್ಯಾರ್ಥಿಗಳಿಗೆ ಇದು ಪ್ರಾಯೋಗಿಕ ಜ್ಞಾನವನ್ನು ಪಡೆಯಲು ಮತ್ತು ಇಸ್ರೋ ವಿಜ್ಞಾನಿಗಳೊಂದಿಗೆ ಕಲಿಯಲು ಒಂದು ಅತ್ಯುತ್ತಮ ಅವಕಾಶವಾಗಿದೆ. URSC ಯಲ್ಲಿ ಈ ಇಂಟರ್ನ್‌ಶಿಪ್‌ಗಾಗಿ ಮುಂದಿನ ಅರ್ಜಿ…

Read More

Bengaluru Air Quality: ಬೆಂಗಳೂರಿನ ಏರ್ ಕ್ವಾಲಿಟಿ ಸುಧಾರಿಸಿಲ್ಲ, ಇನ್ನಷ್ಟು ಹಾಳಾಗುತ್ತಿದೆ! – Kannada News | Bangalore Air Pollution Crisis: Bengaluru’s air quality has not improved, it is getting worse!

ಬೆಂಗಳೂರಿನ ಏರ್ ಕ್ವಾಲಿಟಿ ಸುಧಾರಿಸಿಲ್ಲ, ಇನ್ನಷ್ಟು ಹಾಳಾಗುತ್ತಿದೆ! ಬೆಂಗಳೂರು, ಜನವರಿ 06: ಬೆಂಗಳೂರು ನಗರದ ವಾಯು ಗುಣಮಟ್ಟ ಮತ್ತೆ ಆತಂಕದ ಹಂತಕ್ಕೆ ತಲುಪುತ್ತಿದೆ. ಇಂದಿನ ವಾಯು ಗುಣಮಟ್ಟ ಸೂಚ್ಯಂಕ (Bengaluru Air Quality) 184 ದಾಖಲಾಗಿದ್ದು, WHO ಪ್ರಕಾರ ಈ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿದೆ. ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತಿರುವುದು ಪರಿಸ್ಥಿತಿ ಇನ್ನಷ್ಟು ಗಂಭೀರವಾಗುತ್ತಿರುವ ಸೂಚನೆಯಾಗಿದೆ. ಸೂಕ್ಷ್ಮ ಕಣಗಳಿಂದ ಉಸಿರಾಟದ ಸಮಸ್ಯೆ PM10 ಎನ್ನುವುದು ನಮಗಿಂತ 7 ಪಟ್ಟು ತೆಳುವಾದ ಧೂಳಿನ…

Read More

Vasthu Tips: ರಾತ್ರಿ ಮಲಗುವ ಮುನ್ನ ಈ 3 ವಸ್ತು ನೋಡಬೇಡಿ; ಆರ್ಥಿಕ ನಷ್ಟ ಹಾಗೂ ನಿದ್ರಾಹೀನತೆಗೆ ಇದೇ ಕಾರಣ! – Kannada News | Vastu for Good Sleep: Avoid These 3 Things Before Bed to Attract Prosperity

ವಾಸ್ತು ಶಾಸ್ತ್ರವು ಮಾನವ ಜೀವನದಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ. ಇದು ನಾವು ಮನೆಯಲ್ಲಿ ವಾಸಿಸುವ, ತಿನ್ನುವ, ಕುಡಿಯುವ ಹಾಗೂ ಮಲಗುವ ಸರಿಯಾದ ವಿಧಾನ ಮತ್ತು ನಿಯಮಗಳನ್ನು ವಿವರಿಸುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ, ರಾತ್ರಿ ನಿದ್ರೆಗೆ ಜಾರುವ ಮುನ್ನ ಕೆಲವು ವಸ್ತುಗಳನ್ನು ನೋಡುವುದನ್ನು ತಪ್ಪಿಸಬೇಕು. ಇವುಗಳನ್ನು ನೋಡುವುದರಿಂದ ನಿದ್ರೆಗೆ ಭಂಗ ಉಂಟಾಗುವುದು ಮಾತ್ರವಲ್ಲದೆ, ದುಃಸ್ವಪ್ನಗಳು ಹಾಗೂ ಮಾನಸಿಕ ಒತ್ತಡಕ್ಕೂ ಕಾರಣವಾಗಬಹುದು. ಸಾಮಾನ್ಯವಾಗಿ ನಮ್ಮ ಮಲಗುವ ಕೋಣೆ, ಅಡುಗೆಮನೆ ಅಥವಾ ಸ್ನಾನಗೃಹದಲ್ಲಿ ಕಂಡುಬರುವ ಮತ್ತು ಮಲಗುವ ಮುನ್ನ ನೋಡಬಾರದ…

Read More

ಇತ್ತ ಅಧ್ಯಕ್ಷರ ಸೆರೆ, ಅತ್ತ ವೆನೆಜುವೆಲಾ ಮಾರುಕಟ್ಟೆ ಹಿಗ್ಗು; ಕುಸಿಯಬೇಕಿದ್ದ ಷೇರುಪೇಟೆ ಹಿರಿಹಿರಿ ಹಿಗ್ಗುತ್ತಿರುವುದೇಕೆ? – Kannada News | Venezuela stock market rise 17pc in one day after US captures president Nicolas Maduro

ನ್ಯೂಯಾರ್ಕ್, ಜನವರಿ 6: ವೆನೆಜುವೆಲಾ ಅಧ್ಯಕ್ಷ ನಿಕೋಲಾಸ್ ಮೆಡುರೊರನ್ನು (Nicolas Maduro) ಅಮೆರಿಕ ಸೆರೆ ಹಿಡಿದ ಬೆನ್ನಲ್ಲೇ ಆ ದೇಶದ ಮಾರುಕಟ್ಟೆ ಜಿಗಿಜಿಗಿದಾಡತೊಡಗಿದೆ. ವೆನೆಜುವೆಲಾದ ಕ್ಯಾರಕಾಸ್ ಸ್ಟಾಕ್ ಎಕ್ಸ್​ಚೇಂಜ್ ಜನವರಿ 5ರಂದು ಒಂದೇ ದಿನ ಶೇ. 17ರಷ್ಟು ಏರಿದೆ. ಅಧ್ಯಕ್ಷರ ನಿರ್ಗಮನದ ಸುದ್ದಿಗೆ ಮಾರುಕಟ್ಟೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿರುವಂತೆ ಕಾಣುತ್ತಿದೆ. ಜನವರಿ 5ರಂದು ಕ್ಯಾರಕಾಸ್ ಸ್ಟಾಕ್ ಎಕ್ಸ್​ಚೇಂಜ್​ನ (Carcas stock exchange) ಸೂಚ್ಯಂಕವು 2,597.7 ಅಂಕಗಳೊಂದಿಗೆ ಟ್ರೇಡಿಂಗ್ ಮುಗಿಸಿತು. ಒಂದು ದಿನದಲ್ಲಿ ಶೇ. 16.45ರಷ್ಟು ಏರಿಕೆ ಆಗಿದೆ. ಹಲವು…

Read More

200 ಕೋಟಿ ರೂಪಾಯಿ ಕ್ಲಬ್ ಸೇರಿದ ರಾಮ್ ಚರಣ್ ಸಿನಿಮಾ ‘ಪೆದ್ದಿ’; ಆದರೂ ಇದೆ ಸವಾಲು – Kannada News

ಪ್ಯಾನ್ ಇಂಡಿಯಾ ಸ್ಟಾರ್ ರಾಮ್ ಚರಣ್ (Ram Charan) ಮತ್ತು ಬಾಲಿವುಡ್ ಬೆಡಗಿ ಜಾನ್ವಿ ಕಪೂರ್ ಅಭಿನಯದ, ಬುಚ್ಚಿ ಬಾಬು ಸನಾ ನಿರ್ದೇಶನದ ‘ಪೆದ್ದಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸುತ್ತಿದೆ. ತೀವ್ರ ವಿವಾದಗಳು ಮತ್ತು ಮಿಶ್ರ ವಿಮರ್ಶೆಗಳ ನಡುವೆಯೂ ಚಿತ್ರವು ಶನಿವಾರ (ಜೂನ್ 6) ಉತ್ತಮವಾಗಿ ಕಲೆಕ್ಷನ್ ಮಾಡುವ ಮೂಲಕ ಕೇವಲ ಎರಡೇ ದಿನಗಳಲ್ಲಿ ಜಾಗತಿಕವಾಗಿ ಬರೋಬ್ಬರಿ 200 ಕೋಟಿ ರೂಪಾಯಿ ಒಟ್ಟು ಗಳಿಕೆ (Worldwide Gross) ದಾಟಿದೆ ಎಂದು ವರದಿ ಆಗಿದೆ. ಭಾನುವಾರವೂ ಚಿತ್ರಕ್ಕೆ ಭಾರಿ…

Read More

IND vs NZ: ‘ಭಾರತೀಯರ ಹೃದಯ ಒಡೆದು ಟ್ರೋಫಿ ಗೆಲ್ಲುತ್ತೇವೆ’; ಫೈನಲ್​ಗೂ ಮುನ್ನ ಕಿವೀಸ್ ನಾಯಕನ ಹೇಳಿಕೆ

2026 ರ ಟಿ20 ವಿಶ್ವಕಪ್ ಫೈನಲ್ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಮಾರ್ಚ್ 8 ರಂದು ನಡೆಯುವ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಪರ್ತಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ ನ್ಯೂಜಿಲೆಂಡ್ ನಾಯಕ ಮಿಚೆಲ್ ಸ್ಯಾಂಟ್ನರ್, ಟ್ರೋಫಿಗಾಗಿ ಕೆಲವು ಹೃದಯಗಳನ್ನು ಒಡೆಯುವುದಕ್ಕೆ ನನಗೆ ಯಾವುದೇ ಅಭ್ಯಂತರವಿಲ್ಲ ಎಂದಿದ್ದಾರೆ. ಅಂದರೆ ಟಿ20 ವಿಶ್ವಕಪ್ ಗೆದ್ದು ಟೀಂ ಇಂಡಿಯಾ ಅಭಿಮಾನಿಗಳ ಹೃದಯ ಒಡೆಯುವುದಕ್ಕೆ ನಾವು ಸಿದ್ಧ ಎಂಬುದು ಕಿವೀಸ್ ನಾಯಕನ ಹೇಳಿಕೆಯಾಗಿದೆ. ಪತ್ರಿಕಾಗೋಷ್ಠಿಯಲ್ಲಿ…

Read More

ಭಾರತದ ಡಿಫೆನ್ಸ್ ಸೆಕ್ಟರ್​ನಲ್ಲಿ ದಾಖಲೆಯ ₹1.78 ಲಕ್ಷ ಕೋಟಿ ಮೌಲ್ಯದ ಉತ್ಪಾದನೆ; ರಫ್ತು ಕೂಡ ಭರ್ಜರಿ ಏರಿಕೆ – Kannada News | India’s defence production and exports see big increase in 2025 26, says minister Rajnath Singh

ನವದೆಹಲಿ, ಜೂನ್ 18: ಭಾರತದ ರಕ್ಷಣಾ ಕ್ಷೇತ್ರ ಮಿಂಚಿನ ಸಂಚಾರ ನಡೆಸುತ್ತಿದೆ. ಸರ್ಕಾರದ ‘ಸ್ವಾವಲಂಬಿ ಭಾರತ’ (Aatmanirbhar Bharat) ಯೋಜನೆಗೆ ಭಾರಿ ಯಶಸ್ಸು ಸಿಕ್ಕಿದೆ. ದೇಶದ ವಾರ್ಷಿಕ ರಕ್ಷಣಾ ಉತ್ಪಾದನೆಯು 2025-26ರ ಹಣಕಾಸು ವರ್ಷದಲ್ಲಿ (FY26) ಸಾರ್ವಕಾಲಿಕ ದಾಖಲೆಯಾದ ₹1.78 ಲಕ್ಷ ಕೋಟಿ ತಲುಪಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ನಾಯಕತ್ವದಲ್ಲಿ ಇದು ಸಾಧ್ಯವಾಗಿದ್ದನ್ನು ತಿಳಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರು, ರಕ್ಷಣಾ ಕ್ಷೇತ್ರದ…

Read More

ದೆಹಲಿಯಲ್ಲಿ ನಕಲಿ ಕೆವೈಸಿ ಮೂಲಕ ಚಹಾ ವ್ಯಾಪಾರಿಗೆ 90,000 ರೂ. ವಂಚನೆ; ಮೂವರ ಬಂಧನ

ನವದೆಹಲಿ, ಮೇ 27: ಮೊಬೈಲ್ ಆಪ್‌ಗಳಲ್ಲಿ ಕೆವೈಸಿ (KYC) ಅಪ್‌ಡೇಟ್ ಮಾಡುವ ನೆಪದಲ್ಲಿ ಚಹಾ ವ್ಯಾಪಾರಿಯೊಬ್ಬರಿಂದ 90,000 ರೂ. ಹಣ ದೋಚಿದ್ದ ಅಂತಾರಾಜ್ಯ ಸೈಬರ್ ವಂಚಕರ ಜಾಲವನ್ನು ದೆಹಲಿ ಪೊಲೀಸರು ಪತ್ತೆಹಚ್ಚಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣ ಮತ್ತು ಹಿಮಾಚಲ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಂಚಕನೊಬ್ಬ ತಾನು ಪ್ರಮುಖ ಡಿಜಿಟಲ್ ಪೇಮೆಂಟ್ ಕಂಪನಿಯೊಂದರ ಉದ್ಯೋಗಿ ಎಂದು ಪರಿಚಯಿಸಿಕೊಂಡು ಚಹಾ ಅಂಗಡಿಗೆ ಬಂದಿದ್ದ. ಆತ ವ್ಯಾಪಾರಿಯ ಮೊಬೈಲ್‌ನಲ್ಲಿ ಪೇಮೆಂಟ್ ಆಪ್‌ನ…

Read More

ಕೊನೆಯ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 7.8 ಏರಿಕೆ; ಇಡೀ ವರ್ಷದಲ್ಲಾದ ಆರ್ಥಿಕ ಬೆಳವಣಿಗೆ ಶೇ. 7.7 – Kannada News

ನವದೆಹಲಿ, ಜೂನ್ 5: ಕಳೆದ ಬಾರಿಯ ಹಣಕಾಸು ವರ್ಷದಲ್ಲಿ (2025-26) ಭಾರತದ ಆರ್ಥಿಕತೆ ಶೇ. 7.7ರಷ್ಟು ಹೆಚ್ಚಳ ಕಂಡಿದೆ. ಇದು ಸರ್ಕಾರ ಶುಕ್ರವಾರ (ಜೂನ್ 5) ಬಿಡುಗಡೆ ಮಾಡಿದ ಅಧಿಕೃತ ದತ್ತಾಂಶದಿಂದ ತಿಳಿದುಬಂದಿದೆ. 2024-25ರ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ (India GDP) ಶೇ. 7.1ರಷ್ಟು ಹಿಗ್ಗಿತ್ತು. 2025-26ರಲ್ಲಿ ಅದನ್ನೂ ಮೀರಿಸಿದ ಬೆಳವಣಿಗೆ ಸಾಧಿಸಿದೆ. 2025-26ರ ಹಣಕಾಸು ವರ್ಷದ ಕೊನೆಯ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 7.8ರ ವಾರ್ಷಿಕ ದರದಲ್ಲಿ ಬೆಳವಣಿಗೆ ಹೊಂದಿದೆ ಎಂದು ದತ್ತಾಂಶದಲ್ಲಿ ತಿಳಿಸಲಾಗಿದೆ. ಮೊದಲ…

Read More