Headlines

ಬೆಂಗಳೂರಲ್ಲಿ ಡ್ರಗ್ಸ್ ಫ್ಯಾಕ್ಟರಿ ಸೀಜ್ ಪ್ರಕರಣ; ಇದರ ಹಿಂದಿದ್ಯಾ ಕೆಮಿಕಲ್ ಇಂಜಿನಿಯರ್ ಮಾಸ್ಟರ್ ಮೈಂಡ್!? – Kannada News | Bangalore Drug Factory seized; Is a chemical engineer the mastermind

ಡ್ರಗ್ಸ್ ತಯಾರಿಕೆಗೆ ಬೇಕಾದ ಫಾರ್ಮುಲಾ ನೀಡುತ್ತಿದ್ದನಾ ಪ್ರಶಾಂತ್? ಬೆಂಗಳೂರು, ಡಿಸೆಂಬರ್ 29: ಮಹಾರಾಷ್ಟ್ರ ANTF, ಬೆಂಗಳೂರು ಪೊಲೀಸರು ಹಾಗೂ ಎನ್‌ಸಿಬಿ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ ಬೆಂಗಳೂರಿನ (Bengaluru) ಮೂರು ಕಡೆಗಳಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆಯಾಗಿದ್ದು, 55.88 ಕೋಟಿ ರೂ. ಮೌಲ್ಯದ ಡ್ರಗ್ಸ್​ ಸೀಜ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮೂಲದ ಪ್ರಶಾಂತ್ ಯಲ್ಲಪ್ಪ ಪಾಟೀಲ್ ಎಂಬಾತನನ್ನು ಬಂಧಿಲಾಗಿತ್ತು. ಈತ ಕೆಮಿಕಲ್ ಇಂಜಿನಿಯರ್ ಆಗಿದ್ದು, ಡ್ರಗ್ಸ್ ಜಾಲದಲ್ಲಿ ಈತನೇ ಮಖ್ಯಪಾತ್ರಧಾರಿಯೇ ಎಂಬ ಶಂಕೆ ವ್ಯಕ್ತವಾಗಿದೆ. ಡ್ರಗ್ಸ್ ತಯಾರಿಕೆಗೆ…

Read More

New Year 2026: ಹೊಸ ವರ್ಷ ಅದ್ಧೂರಿಯಾಗಿ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌; ಪಟಾಕಿ ಸಿಡಿಸಿ ಸಂಭ್ರಮಿಸಿದ ಜನ – Kannada News | New Year 2026: New Zealand Welcomes the New Year with Spectacular Fireworks, Watch Video

ನ್ಯೂಜಿಲೆಂಡ್‌, ಡಿಸೆಂಬರ್​​ 31: ನ್ಯೂಜಿಲೆಂಡ್‌ನ ಆಕ್ಲೆಂಡ್ ನಗರ 2026ರ ಹೊಸವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಂಡಿತು. ಜಗತ್ತಿನಲ್ಲಿ ಮೊದಲಿಗೆ ಹೊಸವರ್ಷವನ್ನು ಸ್ವಾಗತಿಸುವ ಸ್ಥಳಗಳಲ್ಲಿ ಒಂದಾದ ಆಕ್ಲೆಂಡ್‌ನಲ್ಲಿ ಮಧ್ಯರಾತ್ರಿ 12 ಗಂಟೆಗೆ ಜನರು ಕೇಕ್ ಕತ್ತರಿಸಿ, ವರ್ಣರಂಜಿತ ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಿದರು. ನ್ಯೂಜಿಲೆಂಡ್‌ನ ಜನತೆ 2026ರ ವರ್ಷವನ್ನು ಸಡಗರ ಮತ್ತು ಉತ್ಸಾಹದಿಂದ ಬರಮಾಡಿಕೊಂಡರು. ಹೊಸ ವರ್ಷಾಚರಣೆಯ ವಿಡಿಯೋ ಇಲ್ಲಿದೆ ನೋಡಿ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.   Source link

Read More

ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ – Kannada News | Mrunal Thakur shared dance shoot video with Varun Dhawan

ನಟಿ ಮೃಣಾಲ್ ಠಾಕೂರ್ (Mrunal Thakur) ಬಲು ಬೇಡಿಕೆಯ ಪ್ಯಾನ್ ಇಂಡಿಯಾ ನಟಿ. ತೆಲುಗು ಸಿನಿಮಾಗಳ ಜೊತೆಗೆ ಬಾಲಿವುಡ್ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಮೃಣಾಲ್ ಠಾಕೂರ್ ನಟನೆಯ ತೆಲುಗು ಸಿನಿಮಾ ‘ಡಕಾಯತ್’ ಬಿಡುಗಡೆ ಆಗಿದೆ. ಇದೀಗ ಬಾಲಿವುಡ್​​ನ ನಟ ವರುಣ್ ಧವನ್ ಜೊತೆಗೆ ‘ಹೈ ಜವಾನಿ ಥೋ ಇಷ್ಕ್ ಹೋನಾ ಹೈ’ ಸಿನಿಮಾನಲ್ಲಿ ನಟಿಸಿದ್ದಾರೆ. ಹಾಡಿನ ಚಿತ್ರೀಕರಣದ ವಿಡಿಯೋ ಒಂದನ್ನು ನಟಿ ಮೃಣಾಲ್ ಠಾಕೂರ್ ಹಂಚಿಕೊಂಡಿದ್ದಾರೆ. ಹಾಡಿನಲ್ಲಿ ವರುಣ್ ಹಾಗೂ ಮೃಣಾಲ್ ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ…

Read More

Karnataka Air Quality: ಹುಬ್ಬಳ್ಳಿ ಬಿಟ್ಟು ಬೆಂಗಳೂರು ಸೇರಿದಂತೆ ಇತರ ಜಿಲ್ಲೆಗಳಲ್ಲಿ ಗಾಳಿಯ ಗುಣಮಟ್ಟ ‘ಸಾಧಾರಣ’ – Kannada News | Bengaluru Air Quality: Moderate Pollution in City and North Karnataka. Full Report

ಬೆಂಗಳೂರು, ಫೆ.26: ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಉತ್ತರ ಕರ್ನಾಟಕದ ಕೆಲವು ನಗರಗಳಲ್ಲಿ ವಾಯು ಮಾಲಿನ್ಯದ ಮಟ್ಟ ‘ಸಾಧಾರಣ’ (Moderate) ಹಂತಕ್ಕೆ ತಲುಪಿದೆ. ಕಟ್ಟಡ ನಿರ್ಮಾಣ ಕಾರ್ಯಗಳು ಮತ್ತು ವಾಹನಗಳ ದಟ್ಟಣೆಯೇ ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಬೆಂಗಳೂರಿನ ನಗರದ ಸಿಲ್ಕ್ ಬೋರ್ಡ್, ಕೆ.ಆರ್. ಪುರಂ ಮತ್ತು ಪೀಣ್ಯ ಕೈಗಾರಿಕಾ ಪ್ರದೇಶಗಳಲ್ಲಿ ಮಾಲಿನ್ಯದ ಮಟ್ಟ 150ರ ಗಡಿ ತಲುಪಿದೆ. ಬೆಳಗಿನ ಜಾವ ಮತ್ತು ಸಂಜೆ ವೇಳೆ ವಾಯು ಮಾಲಿನ್ಯದ ತೀವ್ರತೆ ಹೆಚ್ಚಾಗಿರುತ್ತದೆ. ಬಿಸಿಲು ಮತ್ತು ಧೂಳಿನಿಂದಾಗಿ ಕಲಬುರಗಿ…

Read More

IPL 2026: ಐಪಿಎಲ್ ಪಾಯಿಂಟ್ಸ್ ಟೇಬಲ್​ನಲ್ಲಿ ಮಹತ್ವದ ಬದಲಾವಣೆ – Kannada News | PL 2026 Points Table After PBKS vs LSG Match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 29 ಪಂದ್ಯಗಳು ಮುಗಿದಿವೆ. ಈ ಇಪ್ಪತ್ತೊಂದು ಪಂದ್ಯಗಳಲ್ಲಿ ಕೊನೆಯ ಮ್ಯಾಚ್ ಆಡಿರುವುದು ಪಂಜಾಬ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್​ ತಂಡವು 54 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಪಂಜಾಬ್ ಪಡೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಹಾಗಿದ್ರೆ ನೂತನ ಪಾಯಿಂಟ್ಸ್​ ಟೇಬಲ್​ನಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ಎಂದು ನೋಡೋಣ… 1- ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್…

Read More

ರಾಜ್ಯದಲ್ಲಿವೆ 6,675 ಏಕೋಪಾಧ್ಯಾಯ ಶಾಲೆಗಳು, 188 ಸ್ಕೂಲ್​​ಗಳಲ್ಲಿ ಶೂನ್ಯ ದಾಖಲಾತಿ – Kannada News | Karnataka Education Crisis: 6,675 Single Teacher Schools, 188 with Zero Admissions

ಬೆಂಗಳೂರು, ಡಿಸೆಂಬರ್​​ 25: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ರಾಜ್ಯದಲ್ಲಿ 6,000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಲ್ಲಿ ಕೇವಲ ಒಬ್ಬರೇ ಶಿಕ್ಷಕರಿದ್ದಾರೆ. ಹಿಂದಿನ ಶೈಕ್ಷಣಿಕ ವರ್ಷಕ್ಕೆ ಹೋಲಿಸಿದರೆ ಇಂತಹ ಶಾಲೆಗಳ ಸಂಖ್ಯೆ ಸುಮಾರು 1,200ರಷ್ಟು ಹೆಚ್ಚಾಗಿದೆ ಎಂದು ಸರ್ಕಾರದ ಅಂಕಿಅಂಶಗಳು ತಿಳಿಸಿವೆ. 2024–25ನೇ ಶೈಕ್ಷಣಿಕ ವರ್ಷದಲ್ಲಿ ರಾಜ್ಯದಲ್ಲಿ 5,412 ಏಕ ಶಿಕ್ಷಕ ಶಾಲೆಗಳಿದ್ದರೆ, ಈ ಬಾರಿ ಆ ಸಂಖ್ಯೆ 6,675ಕ್ಕೆ ಏರಿಕೆಯಾಗಿದೆ. ಅಂದರೆ ಏಕೋಪಾಧ್ಯಾಯ ಶಾಲೆಗಳ ಸಂಖ್ಯೆ 1,263 ಹೆಚ್ಚಳವಾಗಿವೆ. ರಾಜ್ಯದಲ್ಲಿ ಸುಮಾರು 49,000 ಸರ್ಕಾರಿ ಶಾಲೆಗಳಿದ್ದು, ಅಂಕಿ ಅಂಶಗಳ…

Read More

ಬೋವಿ ಸಮುದಾಯದ ಸ್ವಾಮೀಜಿ ಮೇಲೆ ಮುಖಂಡರಿಂದಲೇ ಹಲ್ಲೆ ಯತ್ನ: 6 ಜನರ ವಿರುದ್ಧ FIR – Kannada News | Attack Attempt on Bovi Community Seer by Community Leaders; FIR Registered Against Six

ಚಿಕ್ಕಮಗಳೂರು, ಜುಲೈ 30: ಜಿಲ್ಲೆಯ ಕಡೂರು ಪಟ್ಟಣದ ಐಬಿಯಲ್ಲಿ ನಡೆದ ಗಲಾಟೆ ವೇಳೆ ಬೋವಿ ಸಮುದಾಯದ ಗಂಗಾಧರ್ ಸ್ವಾಮೀಜಿ ಮೇಲೆ ಹಲ್ಲೆಗೆ ಯತ್ನ ನಡೆದಿರುವ ಆರೋಪ ಕೇಳಿಬಂದಿದೆ. ಚಿತ್ರದುರ್ಗ ಜಿಲ್ಲೆಯ ಅವಧೂತ ಮಠದ ಸ್ವಾಮೀಜಿ ಮೇಲೆ ಹಲ್ಲೆಗೆ ಯತ್ನ ಸಂಬಂಧ ಬೋವಿ ಸಮಾಜದ ಅಧ್ಯಕ್ಷ ಸೇರಿದಂತೆ 6 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಸ್ವಾಮೀಜಿ ಜೊತೆಗಿದ್ದವರ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಕಾರ್ಯಕ್ರಮ ನಿಮಿತ್ತ ಕಡೂರಿಗೆ ಬಂದಿದ್ದರು ಎನ್ನಲಾಗಿದೆ. ಗಂಗಾಧರ್ ಸ್ವಾಮೀಜಿ ಕಡೂರು ಪಟ್ಟಣದ…

Read More

319 KAS ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಅರ್ಜಿ ಸಲ್ಲಿಕೆ ಯಾವಾಗಿನಿಂದ? ಇಲ್ಲಿದೆ ವಿವರ – Kannada News | Karnataka Government Notifies Recruitment for 319 KAS Posts: Check Application Dates

ಕರ್ನಾಟಕ ಲೋಕಸೇವಾ ಆಯೋಗImage Credit source: kpsc.kar.nic.in ಬೆಂಗಳೂರು, ಜುಲೈ 31: ಕರ್ನಾಟಕ ಲೋಕಸೇವಾ ಆಯೋಗವು (KPSC) 2026-27ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ (ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’) ಒಟ್ಟು 319 ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಆ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಆಕಾಂಕ್ಷಿಗಳಿಗೆ ಗುಡ್​​ ನ್ಯೂಸ್ ನೀಡಿದೆ. 319 ಹುದ್ದೆಗಳು ಗ್ರೂಪ್ ‘ಎ’ ವಿಭಾಗದ 117 ಹುದ್ದೆಗಳು ಹಾಗೂ ಗ್ರೂಪ್ ‘ಬಿ’ ವಿಭಾಗದ 202 ಹುದ್ದೆಗಳಿವೆ. ಗ್ರೂಪ್ ‘ಎ’…

Read More

Video: ದೆಹಲಿಯ ಫರ್ನಿಚರ್ ಮಾರುಕಟ್ಟೆಯಲ್ಲಿ ಭಾರಿ ಅಗ್ನಿ ಅವಘಡ, ಸುಮಾರು ಅಂಗಡಿಗಳು ಭಸ್ಮ

ನವದೆಹಲಿ, ಮೇ 23: ನವದೆಹಲಿಯ ಶಾಸ್ತ್ರಿ ಪಾರ್ಕ್ ಪೀಠೋಪಕರಣ ಮಾರುಕಟ್ಟೆಯಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಸುಮಾರು 300 ಅಂಗಡಿಗಳು ನಾಶವಾಗಿವೆ. ಈ ಘಟನೆಯಲ್ಲಿ ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಈ ಮಧ್ಯೆ, ಬೆಂಕಿಯನ್ನು ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದ ಅಗ್ನಿಶಾಮಕ ದಳದವರ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಹೇಳಲಾಗಿದ್ದು, ಬೆಂಕಿಯನ್ನು ನಂದಿಸುವಲ್ಲಿ ವಿಳಂಬ ತೋರಿದ್ದಕ್ಕೆ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ    Source link

Read More

ಮತ್ತೆ ಸಕ್ರಿಯ ರಾಜಕೀಯಕ್ಕೆ ಅನಂತ್ ಕುಮಾರ್ ಹೆಗಡೆ? ಹಿಂದೂ ಸಂಗಮದ ಮೂಲಕ ಎರಡನೇ ಇನ್ನಿಂಗ್ಸ್ ಆರಂಭಿಸಲು ಸಜ್ಜು – Kannada News | Anantkumar Hegde Set for Political Comeback? BJP Leader Likely to Begin Second Innings Through Bhatkal Hindu Sangam

ಬೆಂಗಳೂರು, ಫೆಬ್ರವರಿ 27: ಮಾಜಿ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ (Anantkumar Hegde) ಸಕ್ರಿಯ ರಾಜಕಾರಣ ಅಖಾಡಕ್ಕೆ ರೀ ಎಂಟ್ರಿ ನೀಡಲಿದ್ದಾರೆ ಎಂಬ ಚರ್ಚೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕೀಯ ವಲಯದಲ್ಲಿ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರಗೊಂಡಿತ್ತು. ಅದಕ್ಕೆ ಪೂರಕವೆಂಬಂತೆ ಇದೀಗ ಕೆಲವು ಚಟುವಟಿಕೆಗಳು ನಡೆಯುತ್ತಿರುವುದು ಕುತೂಹಲ ಹೆಚ್ಚಿಸಿದೆ. ಕೆಲವು ವರ್ಷಗಳಿಂದ ಸಕ್ರಿಯ ರಾಜಕೀಯ ಹಾಗೂ ಬಿಜೆಪಿಯ (BJP) ಸಂಘಟನಾ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದ ಹೆಗಡೆ, ಇದೀಗ ಎರಡನೇ ಇನಿಂಗ್ಸ್…

Read More