Headlines

ಬೆಂಗಳೂರಿನ ಲಾಡ್ಜ್​ನಲ್ಲಿ ಸಿಕ್ತು ಜೀವಂತ ಗುಂಡುಗಳಿದ್ದ ಮ್ಯಾಗಜೀನ್! ಅಮೇರಿಕ ನಿರ್ಮಿತ ಬುಲೆಟ್ಸ್ ತಂದಿದ್ದ ಯುವಕ ಅಂದರ್ – Kannada News | Live Bullets Found in Bengaluru’s Hotel, Man Arrested for Leaving US Made Magazine in Room

ಲಾಡ್ಜ್ ನಲ್ಲಿ ಜೀವಂತ ಗುಂಡುಗಳಿದ್ದ ಮ್ಯಾಗಜೀನ್ ಪತ್ತೆImage Credit source: google Gemini ಬೆಂಗಳೂರು, ಮೇ 19: ನಗರದ ಪ್ರತಿಷ್ಠಿತ ಹೋಟೆಲ್‌ನಲ್ಲಿ ಅಮೆರಿಕ ನಿರ್ಮಿತ ಜೀವಂತ ಗುಂಡುಗಳಿದ್ದ ಪಿಸ್ತೂಲ್ ಮ್ಯಾಗಜೀನ್ (Live bullet) ಪತ್ತೆಯಾಗಿದ್ದು, ಈ ಸಂಬಂಧ ಜೆ.ಸಿ. ನಗರ ಪೊಲೀಸರು ಆರೋಪಿ ಅರ್ಮಾನ್ ಮುತಾಹರ್ ಎಂಬಾತನನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗಟ್ಟಿದ್ದಾರೆ. ಯುವತಿಯೊಬ್ಬಳೊಂದಿಗೆ ಲಾಡ್ಜ್​ಗೆ ಬಂದಿದ್ದ ಆರೋಪಿ, ಪಿಸ್ತೂಲ್ ಮ್ಯಾಗಜೀನ್ ಅನ್ನು ರೂಮ್​ನಲ್ಲಿಯೇ ಬಿಟ್ಟು ಹೋಗಿದ್ದ. ಅದನ್ನು ವಾಪಸ್ ತೆಗೆದುಕೊಂಡು ಹೋಗುವಂತೆ ಪದೇ ಪದೇ ಕೇಳಿದರೂ…

Read More

ದುಬಾರೆ ಆನೆ ಶಿಬಿರ 2 ದಿನ ಬಂದ್: ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ – Kannada News | Dubare Elephant Camp Closed for 2 Days: Tourist Entry Banned After Chennai Woman Dies in Elephant Fight Incident

ಮಡಿಕೇರಿ, ಮೇ 19: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಗಳ ನಡುವೆ ನಡೆದ ಕಾಳಗದ ಘಟನೆಯಿಂದಾಗಿ ಚೆನ್ನೈ ಮೂಲದ ಮಹಿಳೆ ತುಳಸಿ ಮೃತಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಸದ್ಯಬ ಆನೆ ಶಿಬಿರವನ್ನು ಎರಡು ದಿನಗಳ ಕಾಲ ಬಂದ್ ಮಾಡಲಾಗಿದೆ. ಪ್ರವಾಸಿಗರ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ. ಘಟನೆಯಲ್ಲಿ ದಾಳಿಗೊಳಗಾದ ಮಾರ್ತಾಂಡ ಆನೆ ಚೇತರಿಸಿಕೊಳ್ಳುತ್ತಿದೆ. ಮಾರ್ತಾಂಡ ಮತ್ತು ಕಂಜನ್ ಆನೆಗಳ ನಡುವೆ ನಡೆದ ಕಾಳಗದ ವೇಳೆ ಮಹಿಳೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದರು. ದುಬಾರೆ ಆನೆ…

Read More

ಕಾದಾಟದ ವೇಳೆ ಗಂಭೀರ ಗಾಯಗೊಂಡಿದ್ದ ಆನೆ ಮಾರ್ತಾಂಡ ಚಿಕಿತ್ಸೆ ಫಲಿಸದೆ ಸಾವು – Kannada News | Dubare Elephant Camp Tragedy: Marthanda Elephant Dies After Fatal Fight

ಮಡಿಕೇರಿ, ಮೇ 19: ಆನೆಗಳ ನಡುವಿನ ಕಾದಾಟದಿಂದಾಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ನಿನ್ನೆ (ಮೇ 18) ಕುಶಾಲನಗರದ ದುಬಾರೆ ಕ್ಯಾಂಪ್​​ನಲ್ಲಿ ನಡೆದಿತ್ತು. ಆನೆಗಳ ನಡುವೆ ಸಿಲುಕಿ ಪ್ರವಾಸಕ್ಕೆ ಬಂದಿದ್ದ ಚೆನ್ನೈ ಮೂಲದ ಮಹಿಳೆ ದಾರುಣವಾಗಿ ಉಸಿರು ಚೆಲ್ಲಿದ್ದರು. ಅವರ ಮಗು ಮತ್ತು ಪತಿ ಕೂದಲೆಳೆ ಅಂತರದಲ್ಲಿ ಬಚಾವ್​​ ಆಗಿದ್ದರು. ಆ ಬೆನ್ನಲ್ಲೇ ಕಾದಾಟದ ವೇಳೆ ಗಂಭಿರವಾಗಿ ಗಾಯಗೊಂಡಿದ್ದ ಆನೆ ಮಾರ್ತಾಂಡ ಕೂಡ ಚಿಕಿತ್ಸೆ ಫಲಕಾರಿಯಾಗದೆ ಇಂದು (ಮೇ 19) ಮೃತಪಟ್ಟಿದೆ. ಮುಖ್ಯಾಂಶಗಳು ದುಬಾರೆ ಕ್ಯಾಂಪ್​​ನಲ್ಲಿ ಚಿಕಿತ್ಸೆ ಫಲಿಸದೆ…

Read More

Shani Transit in Pisces 2026: ಕರ್ಮಕಾರಕ ಶನಿಯಿಂದ ಕಷ್ಟ ಮಾತ್ರವಲ್ಲ, ಸುಖವೂ ಇದೆ; ಈ ರಾಶಿಗೆ ಅದೃಷ್ಟ – Kannada News | Shani Transit in Pisces 2026: Astrological Impact on Your Zodiac Sign

ಕರ್ಮಕಾರಕ ಶನಿಯಿಂದ ಕಷ್ಟ ಮಾತ್ರವಲ್ಲImage Credit source: Pinterest ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶನಿ ದೇವನು‌ ಕರ್ಮ ಫಲವನ್ನು ನೀಡುವವನು ಎಂದು ಪ್ರಸಿದ್ಧ. ಕುಂಡಲಿಯಲ್ಲಿ ಶನಿಯ ಸ್ಥಾನದ ಮೇಲೆ ಉದ್ಯೋಗ, ಉದ್ಯಮಗಳು ತೀರ್ಮಾನವಾಗುತ್ತವೆ. ಅಧಿಕಾರವನ್ನೂ ನೀಡುವನು, ನ್ಯಾಯ ಮಾರ್ಗದಲ್ಲಿ ಹೋಗುವಂತೆ ಮಾಡಿ ನ್ಯಾಯವನ್ನೂ ಕೊಡಿಸುತ್ತಾನೆ. ​​ಮೀನ ಶನಿಗೆ ಸಮ ಕ್ಷೇತ್ರ, ಚಂದ್ರ ದ್ರೇಕ್ಕಾಣ ಶನಿಗೆ ಶತ್ರು ಕ್ಷೇತ್ರ, ರವಿಯ ಹೋರೆ ಶನಿಗೆ ಪರಮ ಶತ್ರುಕ್ಷೇತ್ರ, ಗುರುವಿನ ನವಾಂಶ ಮತ್ತು ತ್ರಿಂಶಾಂಶ ಸಮ/ಮಿತ್ರ ಕ್ಷೇತ್ರ, ಶುಕ್ರನ ದ್ವಾದಶಾಂಶ ಶನಿಗೆ…

Read More

ಭಾರೀ ಪ್ರಮಾಣದಲ್ಲಿ ಉದ್ಯೋಗಗಳಿಗೆ ಕತ್ತರಿ ಹಾಕಲು ಟಿಸಿಎಸ್​ನಿಂದ ಬ್ಯಾಂಡ್ ಡಿ ಪ್ಲಾನ್? 29,000ಕ್ಕೂ ಹೆಚ್ಚು ಮಂದಿಗೆ ಲೇ ಆಫ್ ಭೀತಿ? – Kannada News | TCS Job Cuts: Up to 29,000 Employees at Risk as ‘Band D’ Signals Mass Layoffs

ನವದೆಹಲಿ, ಮೇ 19: ಇತ್ತೀಚೆಗಷ್ಟೇ ಶೇ 2ರಷ್ಟು ಉದ್ಯೋಗಿಗಳನ್ನು ಮನೆಗೆ ಕಳುಹಿಸಿದ್ದ ಟಾಟಾ ಕನ್ಸಲ್ಪೆನ್ಸಿ ಸರ್ವಿಸಸ್ ಸಂಸ್ಥೆ (TCS- Tata Consultancy Services) ಈಗ ಇನ್ನೂ ಉಗ್ರ ಹೆಜ್ಜೆ ಇಡುವ ಯೋಜನೆ ಹಾಕಿದೆ. ಮಿಂಟ್ ಪತ್ರಿಕೆಯಲ್ಲಿ ಬಂದಿರುವ ವರದಿ ಪ್ರಕಾರ, ಟಿಸಿಎಸ್​ನ ಶೇ. 5ರಷ್ಟು ಉದ್ಯೋಗಿಗಳನ್ನು ‘ಬ್ಯಾಂಡ್ ಡಿ’ಗೆ (Band D) ವರ್ಗೀಕರಿಸಲು ಹೊರಟಿದೆ. ಟಿಸಿಎಸ್​ನ ಮ್ಯಾನೇಜರ್​ಗಳಿಗೆ ಈ ನಿಟ್ಟಿನಲ್ಲಿ ಸೂಚನೆ ಕೊಡಲಾಗಿದೆ. ವರದಿ ಪ್ರಕಾರ ಈಗಾಗಲೇ ಮ್ಯಾನೇಜರ್​ಗಳು 17,500 ಉದ್ಯೋಗಿಗಳನ್ನು ಡಿ ಬ್ಯಾಂಡ್​ಗೆ ವರ್ಗೀಕರಿಸಿದ್ದಾರೆ. ಕಳಪೆ…

Read More

Video: ಮಾನಸಿಕ ಒತ್ತಡವೇ ಕೆಲಸ ಬಿಡಲು ಕಾರಣ; 20 ಲಕ್ಷ ರೂ ಸಂಬಳದ ಉದ್ಯೋಗ ತೊರೆದ ಯುವಕ – Kannada News | A young man quits a job that pays Rs 20 lakh

ಕೈಯಲ್ಲಿ ಒಂದು ಉದ್ಯೋಗವಿದ್ರೆ (Job) ಮರ್ಯಾದೆ. ಆದರೆ ಕೆಲಸ ಮಾಡುವ ಸ್ಥಳದಲ್ಲಿಯೇ ನೆಮ್ಮದಿ ಅನ್ನೋದೇ ಇಲ್ಲವಾದರೆ ಏನು ಮಾಡೋದು. ಪ್ರತಿಷ್ಠಿತ ಕಂಪನಿಗಳಲ್ಲಿ ಕೆಲಸ ಗಿಟ್ಟಿಸಿಕೊಳ್ಳೋದು ಸಾಹಸ ಆದ್ರೆ, ಇಂತಹ ಸ್ಥಳದಲ್ಲಿ ಎಷ್ಟು ದುಡಿದ್ರು ಬೆಲೆಯೇ ಇಲ್ಲ. ಆದರೆ ಇಲ್ಲೊಬ್ಬ 25 ವರ್ಷದ ಯುವಕನಿಗೂ ಅದೇ ರೀತಿಯ ಅನುಭವ ಆಗಿದೆ. ಇಂಜಿನಿಯರ್ ಆಗಿರುವ ಸೌರಭ್ ಮಿತ್ತಲ್ (Sourabh Mittal) 22ನೇ ವಯಸ್ಸಿನಲ್ಲಿ ವರ್ಷಕ್ಕೆ 20 ಲಕ್ಷ ರೂ ಸಂಬಳದೊಂದಿಗೆ ಬಿಪಿಸಿಎಲ್‌ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಕೆಲಸಕ್ಕೆ…

Read More

ಹುಬ್ಬಳ್ಳಿ ಏರ್‌ಪೋರ್ಟ್‌ಗೆ ಬಂತು ಹೈಟೆಕ್ ‘ಮೂವಿಂಗ್ ಆಫೀಸ್’: ನೆಟ್‌ವರ್ಕ್ ಇಲ್ಲದಿದ್ದರೂ ಕೆಲಸ ಮಾಡುತ್ತೆ ಈ ಸ್ಯಾಟಲೈಟ್ ವಾಹನ! – Kannada News | Hubballi Airport Gets Karnataka’s First Mobile Command Post Vehicle For Emergency And Hijack Crisis Management

‘ಮೊಬೈಲ್ ಕಮಾಂಡ್ ಪೋಸ್ಟ್’ ವಾಹನImage Credit source: Times of India ಹುಬ್ಬಳ್ಳಿ, ಮೇ 19: ವಿಮಾನ ನಿಲ್ದಾಣಗಳಲ್ಲಿ ಸಂಭವಿಸಬಹುದಾದ ತುರ್ತು ಪರಿಸ್ಥಿತಿಗಳು ಹಾಗೂ ಬಿಕ್ಕಟ್ಟುಗಳನ್ನು ಕ್ಷಿಪ್ರವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಹುಬ್ಬಳ್ಳಿ (Hubballi) ವಿಮಾನ ನಿಲ್ದಾಣವು ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದೆ. ತುರ್ತು ರಕ್ಷಣಾ ಕಾರ್ಯಾಚರಣೆ ಹಾಗೂ ಭದ್ರತಾ ಸವಾಲುಗಳನ್ನು ಎದುರಿಸಲು ಸಹಕಾರಿಯಾಗುವ ಅತ್ಯಾಧುನಿಕ ‘ಮೊಬೈಲ್ ಕಮಾಂಡ್ ಪೋಸ್ಟ್’ (MCP) ಅಥವಾ ಮೊಬೈಲ್ ಕ್ರಿಸಿಸ್ ಕಮಾಂಡ್ ವಾಹನವನ್ನು ಹುಬ್ಬಳ್ಳಿ ಏರ್‌ಪೋರ್ಟ್‌ನಲ್ಲಿ ನಿಯೋಜಿಸಲಾಗಿದೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (AAI)…

Read More

ಡೊನಾಲ್ಡ್ ಟ್ರಂಪ್ ಮತ್ತು ಬೆಂಜಮಿನ್ ನೆತನ್ಯಾಹು ಹತ್ಯೆಗೆ ಸುಪಾರಿ ಕೊಟ್ಟಿತೇ ಇರಾನ್?

ಟೆಹ್ರಾನ್, ಮೇ 19: ಅಮೆರಿಕ, ಇಸ್ರೇಲ್ ಮತ್ತು ಇರಾನ್(Iran) ನಡುವಿನ ಶೀತಲ ಸಮರ ಈಗ ನೇರ ಕೊಲೆ ಬೆದರಿಕೆಯಾಗಿ ಮಾರ್ಪಟ್ಟಿದೆ. ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಅವರ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ಇರಾನ್ ಸರ್ಕಾರ ಮುಂದಾಗಿದ್ದು, ಈಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹತ್ಯೆಗೆ ಮುಂದಾಗಿದೆ. ಇವರಿಬ್ಬರನ್ನು ಕೊಲ್ಲುವ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಗೆ 50 ಮಿಲಿಯನ್ ಯುರೋ ($58.23 ಮಿಲಿಯನ್) ಬಹುಮಾನ ನೀಡುವ ಅಧಿಕೃತ ಮಸೂದೆಯೊಂದನ್ನು ಇರಾನ್…

Read More

ಕೆಪಿಸಿಸಿ ಕಚೇರಿಯಲ್ಲೇ ಯೂತ್​​ ಕಾಂಗ್ರೆಸ್​​ ಕಾರ್ಯಕರ್ತರ ಮಾರಾಮಾರಿ: ದೀಪಿಕಾ ರೆಡ್ಡಿ ಸೇರಿ ಹಲವರಿಗೆ ಶೋಕಾಸ್​​ ನೋಟಿಸ್​​ – Kannada News | KPCC Office Clash: Indian Youth Congress Issues Show Cause Notice to Deepika Reddy and Others

ದೀಪಿಕಾ ರೆಡ್ಡಿ ಬಣದ ಪದಾಧಿಕಾರಿಗಳಿಗೆ ಶೋಕಾಸ್ ನೋಟಿಸ್Image Credit source: Tv9 Kannada ಬೆಂಗಳೂರು, ಮೇ 19: ಯೂತ್ ಕಾಂಗ್ರೆಸ್ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಸೇರಿದಂತೆ 15 ಪದಾಧಿಕಾರಿಗಳನ್ನ ವಜಾ ಮಾಡಿರುವ ವಿಚಾರ ಸಂಬಂಧ ಯೂತ್​ ಕಾಂಗ್ರೆಸ್​​ ಕಾರ್ಯಕರ್ತರ ನಡುವೆ ನಿನ್ನೆ (ಮೇ 18) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಯೇ ಮಾರಾಮಾರಿ ನಡೆದಿತ್ತು. ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಹಾಗೂ ಅಮಾನತುಗೊಂಡಿರುವ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಬೆಂಬಲಿಗರು ಕೈ ಕೈ ಮಿಲಾಯಿಸಿದ್ದರು. ಈ ಬೆನ್ನಲ್ಲೇ ಭಾರತೀಯ ಯುವ…

Read More

ಹಣ ಬಂದರೂ ಸಿನಿಮಾ ನಿರ್ಮಾಣ ಕೈಬಿಟ್ಟಿದ್ದೇಕೆ ಸೈಫ್ ಅಲಿ ಖಾನ್? – Kannada News | Saif Ali Khan Reveals Why He Closed His Production House Illuminati Films

ಬಾಲಿವುಡ್‌ನ ಖ್ಯಾತ ನಟ ಸೈಫ್ ಅಲಿ ಖಾನ್ (Saif Ali Khan), ಕೇವಲ ನಟನೆಯಷ್ಟೇ ಅಲ್ಲದೆ ಸಿನಿಮಾ ನಿರ್ಮಾಣದಲ್ಲೂ ಕೈಹಾಕಿ ಯಶಸ್ಸು ಕಂಡವರು. 2009ರಲ್ಲಿ ‘ಇಲ್ಯುಮಿನಾಟಿ ಫಿಲ್ಮ್ಸ್’ ಬ್ಯಾನರ್ ಆರಂಭಿಸಿ ‘ಲವ್ ಆಜ್ ಕಲ್’, ‘ಕಾಕ್‌ಟೇಲ್’, ‘ಗೋ ಗೋವಾ ಗಾನ್’ ನಂತಹ ಚಿತ್ರಗಳನ್ನು ನೀಡಿದ್ದರು. ಆದರೆ, ಯಶಸ್ಸಿನ ಉತ್ತುಂಗದಲ್ಲಿರುವಾಗಲೇ ಅವರು ತಮ್ಮ ಪ್ರೊಡಕ್ಷನ್ ಹೌಸ್ ಅನ್ನು ದಿಢೀರ್ ಮುಚ್ಚಿ ಎಲ್ಲರಿಗೂ ಶಾಕ್ ನೀಡಿದ್ದರು. ಇದೀಗ ವರ್ಷಗಳ ಬಳಿಕ ತಾವು ಸಿನಿಮಾ ನಿರ್ಮಾಣದಿಂದ ದೂರ ಸರಿದಿದ್ದಕ್ಕೆ ಅಸಲಿ ಕಾರಣವನ್ನು…

Read More